Headlines

ಯಡಿಯೂರಪ್ಪ ಕುಟುಂಬದ ಗೂಂಡಾಗಿರಿ ರಾಜಕಾರಣದ ವಿರುದ್ದ ಜನ ತೊಡೆ ತಟ್ಟಿದ್ದಾರೆ – ಕೆ ಎಸ್ ಈಶ್ವರಪ್ಪ | KSE

ಯಡಿಯೂರಪ್ಪ ಕುಟುಂಬದ ಗೂಂಡಾಗಿರಿ ರಾಜಕಾರಣದ ವಿರುದ್ದ  ಜನ ತೊಡೆ ತಟ್ಟಿದ್ದಾರೆ – ಕೆ ಎಸ್ ಈಶ್ವರಪ್ಪ | KSE ನಾನು ಪ್ರಮಾಣ ಮಾಡುತ್ತೇನೆ ಆ ಬ್ರಹ್ಮ ಅಡ್ಡ ಬಂದರೂ ಚುನಾವಣೆಯಲ್ಲಿ ಗೆದ್ದೇ ಗೆಲ್ಲುತ್ತೇನೆ. ಬಿಜೆಪಿ ನನ್ನ ತಾಯಿ ಮತ್ತೆ ಪಕ್ಷಕ್ಕೆ ಸೇರಿ ಮೋದಿ ಪ್ರಧಾನಿಯಾಗಲು ದೆಹಲಿಯಲ್ಲಿ ಕೈ ಎತ್ತುತ್ತೇನೆ ಎಂದು ಶಿವಮೊಗ್ಗ ಲೋಕಸಭಾ ಪಕ್ಷೇತರ ಅಭ್ಯರ್ಥಿ, ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು. ಸೊರಬದ ಆಲೇಕಲ್ ಸಭಾ ಭವನದಲ್ಲಿ ಭಾನುವಾರ ರಾಷ್ಟ್ರ ಭಕ್ತ ಬಳಗದ ವತಿಯಿಂದ ಹಮ್ಮಿಕೊಂಡಿದ್ದ ಬೃಹತ್…

Read More

ಆಕ್ಷೇಪಾರ್ಹ ವೀಡಿಯೋ ಪ್ರಕರಣ – ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಚಾಟನೆ | HDK

ಆಕ್ಷೇಪಾರ್ಹ ವೀಡಿಯೋ ಪ್ರಕರಣ – ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಚಾಟನೆ ಆಕ್ಷೇಪಾರ್ಹ ವಿಡಿಯೋಗಳ ಸಂಬಂಧ ಪ್ರಜ್ವಲ್ ರೇವಣ್ಣ ಅವರನ್ನು ಜೆಡಿಎಸ್ ಪಕ್ಷದಿಂದ ಉಚ್ಛಾಟನೆ ಮಾಡಲಾಗಿದೆ ಎಂದು ಮಾಜಿ ಸಿಎಂ, ಜೆಡಿಎಸ್ ನಾಯಕ ಎಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ. ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಡಿಯೋ ಸಂಬಂಧಿತ ಸುದ್ದಿಗಳು ಹರಿದಾಡಿದ ಕಾರಣ ದೇವೇಗೌಡ ಅವರಿಗೆ ನಾನೇ ಮನವಿ ಮಾಡಿದ್ದೇನೆ.ಪ್ರಜ್ವಲ್ ಅವರನ್ನು ಅಮಾನತು ಮಾಡಲು ನಿರ್ಧರಿಸಿದ್ದೇವೆ ಎಂದರು. ಯಾರು ಎಲ್ಲಿ ಹೋಗುತ್ತಾರೆಂದು ಕಾಯಲು ಆಗುತ್ತದೆಯೇ ಎಂದ ಅವರು, ತಪ್ಪು ಮಾಡಿದವರಿಗೆ…

Read More

ಪ್ರಹ್ಲಾದ್ ಜೋಷಿ ರೋಡ್ ಷೋ ವೇಳೆಯಲ್ಲಿ ವನಹಳ್ಳಿ ಗ್ರಾಮಸ್ಥರು ಧಿಕ್ಕಾರ ಕೂಗಿದ್ದೇಕೆ..!!?? — ಈ ಸುದ್ದಿ ನೋಡಿ | Election

ಪ್ರಹ್ಲಾದ್ ಜೋಷಿ ರೋಡ್ ಷೋ ವೇಳೆಯಲ್ಲಿ ವನಹಳ್ಳಿ ಗ್ರಾಮಸ್ಥರು ಧಿಕ್ಕಾರ ಕೂಗಿದ್ದೇಕೆ..!!?? — ಈ ಸುದ್ದಿ ನೋಡಿ ಹಾವೇರಿ ಜಿಲ್ಲೆ ಶಿಗ್ಗಾವಿ ತಾಲೂಕಿನ ವನಹಳ್ಳಿ ಗ್ರಾಮದಲ್ಲಿ ಪ್ರಹ್ಲಾದ್ ಜೋಶಿಯವರ ಪ್ರಚಾರದ ವೇಳೆ ರೋಡ್ ಷೋ ವೇಳೆಯಲ್ಲಿ ಗ್ರಾಮಸ್ಥರು ವಾಹನ ಅಡ್ಡಗಟ್ಟಿ ದಿಕ್ಕಾರ ಕೂಗಿರುವ ಘಟನೆ ನಡೆದಿದೆ. ಚುನಾವಣಾ ಪ್ರಚಾರದ ವೇಳೆಯಲ್ಲಿ ನಮ್ಮ ಗ್ರಾಮಕ್ಕೆ ಏನು ಅನುದಾನ ಕೊಟ್ಟಿದ್ದೀರಿ ಎಂದು ಜನರು ಆಕ್ರೋಶಿತರಾಗಿ ಪ್ರಶ್ನಿಸಿದ್ದಾರೆ.  ಜಲಜೀವನ್ ಮಷೀನ್ ಯೋಜನೆಯಲ್ಲಿ 1 ಕೋಟಿ 80 ಲಕ್ಷ ರೂಪಾಯಿ ಅನುದಾನ ಕೊಟ್ಟಿರುವುದಾಗಿ…

Read More

ಆಗುಂಬೆ ಘಾಟ್ ನಲ್ಲಿ ಗಂಟೆಗೂ ಹೆಚ್ಚು ಕಾಲ ಟ್ರಾಫಿಕ್ ಜಾಮ್ – ಪ್ರಯಾಣಿಕರ ಪರದಾಟ | agumbe Ghat traffic

ಆಗುಂಬೆ ಘಾಟ್ ನಲ್ಲಿ ಗಂಟೆಗೂ ಹೆಚ್ಚು ಕಾಲ ಟ್ರಾಫಿಕ್ ಜಾಮ್ – ಪ್ರಯಾಣಿಕರ ಪರದಾಟ | agumbe Ghat traffic ಎರಡು ಸ್ಥಳಗಳಲ್ಲಿ ವಾಹನಗಳು ಹಾಳಾಗಿ ಕೆಟ್ಟು ನಿಂತಿರುವ ಕಾರಣ ಆಗುಂಬೆ(agumbe ghat) ನಲ್ಲಿ ಮೊದಲ ತಿರುವಿನಿಂದ ಸಂಪೂರ್ಣ ಟ್ರಾಫಿಕ್ ಜಾಮ್ ಆಗಿರುವ ಘಟನೆ ನಡೆದಿದೆ. ಭಾನುವಾರ ಸಂಜೆ ವೇಳೆಯಲ್ಲಿ ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದ್ದು ನೂರಾರು ವಾಹನಗಳು ಸಿಲುಕಿಕೊಂಡು ಪ್ರಯಾಣಿಕರು ಪರದಾಡುವಂತಾಗಿದೆ. ರಜೆ ದಿನದ ಹಿನ್ನಲೆಯಲ್ಲಿ ಬೇರೆ ಬೇರೆ ಕಡೆ ಪ್ರವಾಸಕ್ಕೆ ತೆರಳಿದ್ದವರು ಸಂಜೆ…

Read More

ಸೋಮವಾರ ಹೊಸನಗರ , ರಿಪ್ಪನ್‌ಪೇಟೆ ಮತ್ತು ತೀರ್ಥಹಳ್ಳಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಚಿತ್ರತಾರೆಯರ ರೋಡ್ ಷೋ | Election

ಸೋಮವಾರ ಹೊಸನಗರ , ರಿಪ್ಪನ್‌ಪೇಟೆ ಮತ್ತು ತೀರ್ಥಹಳ್ಳಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಚಿತ್ರತಾರೆಯರ ರೋಡ್ ಷೋ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಪರವಾಗಿ 29-04-2024 ರ ಸೋಮವಾರ ಚಿತ್ರ ತಾರೆಯರು ಕ್ಯಾಂಪೇನ್ ನಡೆಸಲಿದ್ದಾರೆ. ಮೇ 07 ರಂದು ನಡೆಯುವ ಶಿವಮೊಗ್ಗ ಲೋಕಸಭಾ ಚುನಾವಣೆ ರಂಗೇರುತಿದ್ದು ವಿವಿಧ ಪಕ್ಷಗಳು ಸ್ಟಾರ್ ಪ್ರಚಾರಕರ ಮೊರೆ ಹೋಗುತ್ತಿವೆ ಅಂತೆಯೇ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಪರವಾಗಿ ಚಲನ ಚಿತ್ರ ನಟರಾದ ದುನಿಯಾ ವಿಜಯ್…

Read More

Accident | ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

Accident | ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ  ಚಾಲಕನ ನಿಯಂತ್ರಣ ತಪ್ಪಿದ ಕಾರು ಪಲ್ಟಿಯಾಗಿರುವ ಘಟನೆ ಕೋಣಂದೂರು ಸಮೀಪದ ಹುಂಚದ ಕಟ್ಟೆ ಗ್ರಾಮದ ತಿರುವಿನಲ್ಲಿ ನಡೆದಿದೆ. ಮಾರುತಿ ಬ್ರೀಜಾ ಕಾರಿನಲ್ಲಿ ಮೂವರು ಪ್ರಯಾಣಿಸುತಿದ್ದರನ್ನು ಎನ್ನಲಾಗುತಿದೆ, ಹುಂಚದಕಟ್ಟೆ -ಕೋಣಂದೂರು ಮಾರ್ಗ ಮಧ್ಯದ ತಿರುವಿನಲ್ಲಿ ಶನಿವಾರ ರಾತ್ರಿ 12.30 ಸುಮಾರಿಗೆ ಕಾರು ಪಲ್ಟಿಯಾಗಿದೆ. ಅದೃಷ್ಟವಶಾತ್ ಯಾರಿಗೂ ಯಾವುದೇ ಗಂಭೀರ ಗಾಯಗಳಾಗಿರುವುದಿಲ್ಲ ಎಂದು ತಿಳಿದುಬಂದಿದೆ. ತುಂಬಾ ಅಪಾಯಕಾರಿಯಾದ ಈ ತಿರುವಿನಲ್ಲಿ ಕಾರು ಚಾಲಕ ನಿಯಂತ್ರಣ ಕಳೆದುಕೊಂಡ ಹಿನ್ನಲೆಯಲ್ಲಿ ಕಾರು ಮೂರು…

Read More

Bankapura | ರಸ್ತೆ ಮೇಲೆ ಕೊಳಚೆ ನೀರು – ಸಾರ್ವಜನಿಕರ ಪರದಾಟ

Bankapura | ರಸ್ತೆ ಮೇಲೆ ಕೊಳಚೆ ನೀರು – ಸಾರ್ವಜನಿಕರ ಪರದಾಟ ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲೂಕಿನ ಬಂಕಾಪುರ ಪಟ್ಟಣದ ಶಹಬಜಾರ್ ಮಾರ್ಕೇಟ್ ರಸ್ತೆಯಲ್ಲಿ ಮಳೆ ಬಂದರೆ ನಳದ ನೀರು, ಚರಂಡಿ ನೀರು ಕೂಡಾ ರಸ್ತೆ ಮೇಲೆ ಹರಿದು ನಾಗರಿಕರಿಗೆ ತೊಂದರೆ ಉಂಟು ಮಾಡುತ್ತಿದೆ. ಪುರಸಭೆಯ ಅಧೀನದಲ್ಲಿರುವ ಶಹಬಜಾರ್ ಮಾರ್ಕೆಟ್ ನಲ್ಲಿ ಬಂಕಾಪುರದ ಸುತ್ತಮುತ್ತಲಿನ ಓಣಿಯ ಗಟಾರಗಳು ಒಂದೇ ಕಲೆಕ್ಷನ್  ಗಟಾರಿಗೆ ನೀಡಿದ್ದು,ಇದು ಸಾರ್ವಜನಿಕರು ಹೆಚ್ಚಾಗಿ ವಹಿವಾಟು ನಡೆಸುವ ಸ್ಥಳವಾಗಿದ್ದು. ಈ ಸ್ಥಳದಲ್ಲಿ ಗಟಾರುಗಳು ತುಂಬಿಕೊಂಡು ಅಂಗಡಿ ಮತ್ತು ಮಳಿಗೆಗಳ ಒಳಭಾಗಕ್ಕೆ …

Read More

Anandapura | ಬೈಕ್ ಗೆ ಜೆಸಿಬಿ ಡಿಕ್ಕಿ – ಓರ್ವ ಸಾವು ಇನ್ನೋರ್ವ ಗಂಭೀರ..!!

Anandapura | ಬೈಕ್ ಗೆ ಜೆಸಿಬಿ ಡಿಕ್ಕಿ – ಓರ್ವ ಸಾವು ಇನ್ನೋರ್ವ ಗಂಭೀರ ಸಾಗರ ತಾಲೂಕಿನ ಆನಂದಪುರದಲ್ಲಿ  ಬೈಕ್ ಗೆ  ಜೆಸಿಬಿ ಡಿಕ್ಕಿಯಾದ ಪರಿಣಾಮ ಓರ್ವ ಯುವಕ ಸಾವನ್ನಪ್ಪಿದ್ದು ಇನ್ನೋರ್ವನ ಪರಿಸ್ಥಿತಿ ಗಂಭೀರವಾಗಿದೆ.  ಆನಂದಪುರದ ಕೆರೆ ಏರಿ ಸಮೀಪ ಯುವಕರು ಬೈಕ್ ನಲ್ಲಿ ಚಲಿಸುತ್ತಿದ್ದಾಗ ಹೆದ್ದಾರಿ ರಸ್ತೆಗೆ ಜೆಸಿಬಿ ಚಾಲಕ ಏಕಾಏಕಿ ಬಂದ ಹಿನ್ನಲೆಯಲ್ಲಿ ಜೆಸಿಬಿಯ ಮುಂಭಾಗ ಚಲಿಸುತ್ತಿದ್ದ ವಾಹನ ಸವಾರರಿಗೆ ತಿವಿದಿದ್ದು ಇಬ್ಬರು ಸವಾರರ ಪರಿಸ್ಥಿತಿ ಗಂಭೀರವಾಗಿದ್ದ ಕಾರಣ ತಕ್ಷಣ ಸ್ಥಳೀಯರು ಆನಂದಪುರದ ಆಸ್ಪತ್ರೆಗೆ…

Read More

Ripponpete | ಕುಡಿಯುವ ನೀರಿನ ಪೈಪ್ ಲೈನ್ ಕಾಮಗಾರಿ ವೇಳೆ ಮಾತಿನ ಚಕಮಕಿ – ಠಾಣೆ ಮೆಟ್ಟಿಲೇರಿದ ಪ್ರಕರಣ

ಕುಡಿಯುವ ನೀರಿನ ಪೈಪ್ ಲೈನ್ ಕಾಮಗಾರಿ ವೇಳೆ ಮಾತಿನ ಚಕಮಕಿ – ಠಾಣೆ ಮೆಟ್ಟಿಲೇರಿದ ಪ್ರಕರಣ ರಿಪ್ಪನ್‌ಪೇಟೆ : ಇಲ್ಲಿನ ಸಾಗರ ರಸ್ತೆಯಲ್ಲಿ ಕುಡಿಯುವ ನೀರಿನ ಪೈಪ್ ಲೈನ್ ಕಾಮಗಾರಿ ಸಂಧರ್ಭದಲ್ಲಿ ಮಾತಿನ ಚಕಮಕಿ ನಡೆದು ಎರಡು ಪ್ರತ್ಯೇಕ ದೂರು ದಾಖಲಾಗಿರುವ ಘಟನೆ ಗುರುವಾರ ರಾತ್ರಿ ನಡೆದಿದೆ. ಸಾಗರ ರಸ್ತೆಯ ಹೆಬ್ಬಾರ್ ಶಾಪಿಂಗ್ ಮಾಲ್ ಮುಂಭಾಗದಲ್ಲಿ ಕುಡಿಯುವ ನೀರಿನ ಪೈಪ್ ಲೈನ್ ದುರಸ್ತಿಯಾಗಿ ಅಪಾರ ಪ್ರಮಾಣದ ನೀರು ಪೋಲಾಗುತಿತ್ತು ಈ ಬಗ್ಗೆ ಗುರುವಾರ ಪೋಸ್ಟ್ ಮ್ಯಾನ್ ನ್ಯೂಸ್…

Read More

10 ಜನ ಈಶ್ವರಪ್ಪನಂತವರು ಸ್ಪರ್ಧಿಸಿದರೂ ಬಿ.ವೈ.ರಾಘವೇಂದ್ರ ಗೆಲುವು ತಡೆಯಲು ಸಾಧ್ಯವಿಲ್ಲ

10 ಜನ ಈಶ್ವರಪ್ಪನಂತವರು ಸ್ಪರ್ಧಿಸಿದರೂ ಬಿ.ವೈ.ರಾಘವೇಂದ್ರ ಗೆಲುವು ತಡೆಯಲು ಸಾಧ್ಯವಿಲ್ಲ ರಿಪ್ಪನ್‌ಪೇಟೆ : ಮೇ.7 ರಂದು ನಡೆಯುವ ಶಿವಮೊಗ್ಗ ಲೋಕಸಭಾ ಚುನಾವಣೆಯಲ್ಲಿ 10 ಜನ ಈಶ್ವರಪ್ಪನಂತವರು ಸ್ಫರ್ಧೀಸಿದರೂ ಬಿಜೆಪಿ ಜೆಡಿಎಸ್ ಬೆಂಬಲಿತ ಆಭ್ಯರ್ಥಿ ಬಿ.ವೈ.ರಾಘವೇಂದ್ರರರ ಗೆಲುವು ತಡೆಯಲು  ಸಾಧ್ಯವಿಲ್ಲ ಎಂದು ರಾಜ್ಯ ಜೆಡಿಎಸ್ ಕಾರ್ಯದರ್ಶಿ ಆರ್.ಎ.ಚಾಬುಸಾಬ್ ಹೇಳಿದರು. ರಿಪ್ಪನ್‌ಪೇಟೆಯ  ಬಿಜೆಪಿ ಕಾರ್ಯಾಲಯದಲ್ಲಿ ಶನಿವಾರ ಎರಡು ಪಕ್ಷದ ಮುಖಂಡರು ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಹಗರಣಮುಕ್ತ,ವಿವಾದಾತ್ಮಕವಲ್ಲದ ವ್ಯಕ್ತಿ.ಸರಳ ಸಜ್ಜನಿಕೆಯ ಆಭಿವೃದ್ಧಿಯ ಹರಿಕಾರ ಬಿ.ವೈ.ರಾಘವೇಂದ್ರರವರು ಈ ಭಾರಿಯಲ್ಲಿ  ಅತಿ ಹೆಚ್ಚು ಆಂತರದಲ್ಲಿ…

Read More