ರಾಷ್ಟ್ರ ಮಟ್ಟದಲ್ಲಿ‌ ಮಲೆನಾಡಿನ ಮರ್ಯಾದೆ ಕಳೆದ ಸಾಗರ ತಾಲೂಕಿನ ಸರ್ಕಾರಿ ಶಾಲೆಯ ಸೀರೆ ಶೌಚಾಲಯ|viral video

ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಬರುವೆ ಗ್ರಾಮದ ಸಮೀಪ ಇರುವ ಏಳಿಗೆ ಗ್ರಾಮದಲ್ಲಿನ ಶಾಲೆಯೊಂದರ ಸೀರೆ ಶೌಚಾಲಯದ ವಿಡಿಯೋವೊಂದು ಇದೀಗ ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗುತ್ತಿದೆ.  ಇಂತಹದ್ದೊಂದು ಅವ್ಯವಸ್ಥೆಯು ಇನ್ನೂ ಇದೇ ಎಂದು ರಾಷ್ಟ್ರೀಯವಾಹಿನಿಗಳು ಸೀರೆ ಶೌಚಾಲಯದ ಸರ್ಕಾರಿ ಶಾಲೆಯ ಸ್ಥಿತಿಯನ್ನು ಬಿಚ್ಚಿಡುತ್ತಿದೆ. ಅಲ್ಲದೆ ಸೋಶಿಯಲ್ ಮೀಡಿಯಾದಲ್ಲಿ ಈ ವಿಡಿಯೋ ವೈರಲ್​ ಆಗುತ್ತಿದ್ದು, ಮಾಜಿ ಸಿಎಂ ಬಿಎಸ್​ ವೈ ತವರು, ಘಟಾನುಘಟಿ ರಾಜಕಾರಣಗಳ ಶಕ್ತಿಕೇಂದ್ರ  ಹಾಗೂ ವಿಮಾನ ನಿಲ್ಧಾಣವನ್ನು ಹೊಂದಿ ಅಭಿವೃದ್ಧಿ ಕಾಣುತ್ತಿರುವ ಶಿವಮೊಗ್ಗದಲ್ಲಿ ಸರ್ಕಾರಿ ಶಾಲೆಗೆ ಶೌಚಾಲಯ ಕಟ್ಟಿಸಿಕೊಡುವಂತಹ…

Read More

ರೋಚಕವಾಗಿದ್ದ ಆರ್​ಸಿಬಿ ಮ್ಯಾಚ್ ವೀಕ್ಷಿಸಿದ ಯಡಿಯೂರಪ್ಪ

ಶಿವಮೊಗ್ಗ: ಮಾಜಿ ಮುಖ್ಯಮಂತ್ರಿ ಬಿ‌ ಎಸ್ ಯಡಿಯೂರಪ್ಪ ಅವರು ತಮ್ಮ ರಾಜಕೀಯ ಒತ್ತಡದ ನಡುವೆಯೂ ರೋಚಕವಾಗಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ನಡುವಿನ ಐಪಿಎಲ್ ಪಂದ್ಯವನ್ನು ತಮ್ಮ ಕಾರಿನಲ್ಲಿ ಕುಳಿತು ವೀಕ್ಷಣೆ ಮಾಡಿದ್ದಾರೆ. ಸದ್ಯ ಈ ಫೋಟೋ ವೈರಲ್ ಆಗುತ್ತಿದ್ದು, ಯಡಿಯೂರಪ್ಪ ಅವರ ಐಪಿಎಲ್​ ಕ್ರೇಜ್​ ಅಚ್ಚರಿ ಮೂಡಿಸುತ್ತಿದೆ. ರಾಜ್ಯ ಮಟ್ಟದ ಕಾರ್ಯನಿರತ ಪತ್ರಕರ್ತರ ದತ್ತಿ ಪ್ರಶಸ್ತಿ ಕಾರ್ಯಕ್ರಮ ಮುಗಿಸಿ ಶಿಕಾರಿಪುರಕ್ಕೆ ತೆರಳುವ ವೇಳೆ ಮಾಜಿ ಮುಖ್ಯಮಂತ್ರಿ ಅವರು ಐಪಿಎಲ್ ಪಂದ್ಯವನ್ನು ವೀಕ್ಷಿಸಿದ್ದಾರೆ. ಸಿಎಂ…

Read More

ಹೊಸನಗರ : ಅಭಿಮಾನಿಗಳ ನೆಚ್ಚಿನ ಆಟೋರಾಜ ಶಂಕರ್ ನಾಗ್ ಜನ್ಮದಿನ ವಿಶೇಷವಾಗಿ ಆಚರಣೆ :

ಹೊಸನಗರ: ಕನ್ನಡ ಚಿತ್ರರಂಗದಲ್ಲಿ ಕಡಿಮೆ ಅವಧಿಯಲ್ಲಿ ತನ್ನದೇ ಆದ ಚಾಪು ಮೂಡಿಸಿ, ಕಣ್ಮರೆಯಾದ ಅಭಿಮಾನಿಗಳ ನೆಚ್ಚಿನ ಆಟೋ ರಾಜ ಶಂಕರ್ ನಾಗ್​ ಅವರ ಹುಟ್ಟುಹಬ್ಬ ಇಂದು. ಕನ್ನಡ ಚಿತ್ರ ರಂಗವನ್ನು ಹಾಲಿವುಡ್ ಸಿನಿಮಾ ಮಟ್ಟಿಗೆ ಬೆಳೆಸಬೇಕು ಎಂದು ಶಂಕರ್ ನಾಗ್ ಕನಸು ಕಂಡಿದ್ದರು. ಆದರೆ, ಅದು ನನಸಾಗುವ ಮೊದಲೇ ಕರಾಟೆ ಕಿಂಗ್ ಬಾರದ ಲೋಕಕ್ಕೆ ಪಯಣಿಸಿದ್ದಾರೆ. ಶಂಕರ್ ನಾಗ್ ನಮ್ಮೊಂದಿಗೆ ಇದ್ದಿದ್ದರೆ, ಇಂದು 67ನೇ ವರ್ಷದ ಹುಟ್ಟು ಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದರು. ಶಿವಮೊಗ್ಗ ಜಿಲ್ಲೆಯ ಹೊಸನಗರದ ಚೌಡಮ್ಮ ರಸ್ತೆಯ…

Read More

ಕ್ಲಿನಿಕ್’ ಗೆ ಬಂದ ಯುವತಿಗೆ ಕಿಸ್ ಕೊಟ್ಟು, ಬಟ್ಟೆ ಬಿಚ್ಚಲು ಒತ್ತಾಯ –  ಕಾಮುಕ ವೈದ್ಯ ಅರೆಸ್ಟ್.!

ಕ್ಲಿನಿಕ್’ ಗೆ ಬಂದ ಯುವತಿಗೆ ಕಿಸ್ ಕೊಟ್ಟು, ಬಟ್ಟೆ ಬಿಚ್ಚಲು ಒತ್ತಾಯ –  ಕಾಮುಕ ವೈದ್ಯ ಅರೆಸ್ಟ್.! ಕ್ಲಿನಿಕ್ ಗೆ ಬಂದ ಯುವತಿಗೆ ಕಿಸ್ ಕೊಟ್ಟು, ಬಟ್ಟೆ ಬಿಚ್ಚಲು ಒತ್ತಾಯಿಸಿದ ಕಾಮುಕ ವೈದ್ಯನೋರ್ವ ಪೊಲೀಸರ ಅತಿಥಿಯಾಗಿದ್ದಾನೆ. ಬೆಂಗಳೂರಿನ ಖಾಸಗಿ ಕ್ಲಿನಿಕ್ ನಲ್ಲಿ ಈ ಘಟನೆ ನಡೆದಿದೆ. ಚರ್ಮರೋಗ ತಜ್ಞ ಈ ಕೃತ್ಯ ಎಸಗಿದ್ದಾನೆ.ಚರ್ಮದ ಸೋಂಕಿಗೆ ಒಳಗಾಗಿದ್ದ ಯುವತಿ ಡಾಕ್ಟರ್ ಬಳಿ ಬಂದಿದ್ದಾರೆ. ಆಕೆಯನ್ನ ಪರೀಕ್ಷೆ ಮಾಡುವ ನೆಪದಲ್ಲಿ ಆಕೆಯನ್ನ ಅನುಚಿತವಾಗಿ ಸ್ಪರ್ಶಿಸಿದ್ದಾನೆ. ಆಕೆಗೆ ಕಿಸ್ ಕೊಟ್ಟು ಬಲವಂತವಾಗಿ…

Read More

ಶರಾವತಿ ಸಂತ್ರಸ್ಥರು ಒಂದು ಇಂಚು ಜಾಗ ಕಳೆದುಕೊಳ್ಳಲು ಬಿಡುವುದಿಲ್ಲ ಎಂದು ಶಪಥ ಮಾಡಿ ಹೇಳುತ್ತೇನೆ – ಹರತಾಳು ಹಾಲಪ್ಪ|hinneera habba

ಅದ್ದೂರಿಯಾಗಿ ಜರುಗಿದ ಶರಾವತಿ ಹಿನ್ನೀರ ಮೇಳ – ಶರಾವತಿ ಆರತಿ ಶರಾವತಿ ಸಂತ್ರಸ್ತರು ಒಂದು ಇಂಚು ಜಾಗವೂ ಕಳೆದುಕೊಳ್ಳಲು ಬಿಡುವುದಿಲ್ಲ ಎಂದು ಶಪಥ ಮಾಡಿ ಹೇಳುತ್ತೇನೆ ಸರ್ಕಾರ ರೈತರ ಪರವಾಗಿದೆ ಎಂದು ಶಾಸಕ ಹಾಲಪ್ಪ ಹರತಾಳು ಹೇಳಿದರು. ಹೊಸನಗರ ತಾಲ್ಲೂಕಿನ ಪಟಗುಪ್ಪ ಸೇತುವೆ ಬಳಿ ನಡೆದ ಶರಾವತಿ ಹಿನ್ನೀರ ಹಬ್ಬವನ್ನು ಉದ್ಘಾಟಿಸಿ ಮಾತನಾಡಿ, ರೈತರು ಸರ್ಕಾರದ ಮೇಲೆ ನಂಬಿಕೆ ಇಡಬೇಕು. ಯಾವುದೇ ಕಾರಣಕ್ಕೂ ರೈತರಲ್ಲಿ ಆತಂಕ ಬೇಡ. ರೈತರನ್ನು ಒಕ್ಕಲೇಬ್ಬಿಸಲು ಬಿಡಲ್ಲ. ಸದ್ಯದಲ್ಲೆ ಶುಭಸುದ್ದಿ ನೀಡಲಿದ್ದೇವೆ. ರೈತರ…

Read More

ಶಾಂತಿ ಸುವ್ಯವಸ್ಥೆಯಿಂದ ಹಬ್ಬಗಳನ್ನು ಆಚರಿಸಿ – ಡಿವೈಎಸ್ಪಿ|ಗಣೇಶೋತ್ಸವದ ಹಿನ್ನಲೆ ಈದ್ ಮಿಲಾದ್ ಆಚರಣೆ ಮುಂದೂಡಿಕೆಗೆ ಮಸೀದಿ ಸಮಿತಿ ನಿರ್ಧಾರ|dysp

ರಿಪ್ಪನ್‌ಪೇಟೆ :ಗೌರಿ ಗಣೇಶ ಹಬ್ಬ ಸೇರಿದಂತೆ ಈದ್‌ಮಿಲಾದ್ ಹಬ್ಬವನ್ನು ಶಾಂತಿ ಸುವ್ಯವಸ್ಥೆಯಿಂದ ಆಚರಿಸಬೇಕು.ಹಬ್ಬದ ಮೆರವಣಿಗೆ ಕಾರ್ಯಕ್ರಮದಲ್ಲಿ ಕಡ್ಡಾಯವಾಗಿ ಡಿಜೆ ಬಳಸುವಂತಿಲ್ಲ ಎಂದು ತೀರ್ಥಹಳ್ಳಿ ಉಪವಿಭಾಗದ ಡಿವೈಎಸ್‌ಪಿ.ಗಜಾನನ ವಾಮನ ಸುತಾರ್ ಹೇಳಿದರು. ರಿಪ್ಪನ್‌ಪೇಟೆಯ ಗ್ರಾಮ ಪಂಚಾಯ್ತಿ ಸಭಾಭವನದಲ್ಲಿ ಪೊಲೀಸ್ ಇಲಾಖೆ ವತಿಯಿಂದ ಈದ್‌ಮಿಲಾದ್ ಮತ್ತು ಗಣೇಶೋತ್ಸವ ಹಬ್ಬಗಳ ಆಚರಣೆಯ ಅಂಗವಾಗಿ ಸಾರ್ವಜನಿಕರಿಗೆ ವಿವಿಧ ಸಂಘ ಸಂಸ್ಥೆ ಹಾಗೂ ಮುಸ್ಲಿಂ ಸಮುದಾಯದ ಮುಖಂಡರಿಗೆ ಆಯೋಜಿಸಲಾದ ಶಾಂತಿ ಸಭೆಯನ್ನು ಉದ್ದೇಶಿಸಿ ಮಾತನಾಡಿ ಎಲ್ಲಾ ಸಮುದಾಯದವರು ಎಲ್ಲಾ ಹಬ್ಬಗಳನ್ನು ಶಾಂತಿಯಿಂದ ಆಚರಣೆ ಮಾಡುತ್ತಾ…

Read More

ಅಭಿಮಾನಿಗಳ ಹೃದಯದಲ್ಲಿ ಅಪ್ಪು ಎಂದೆಂದಿಗೂ ಶಾಶ್ವತ – ಶಾಸಕ ಬೇಳೂರು ಗೋಪಾಲಕೃಷ್ಣ

ಅಭಿಮಾನಿಗಳ ಹೃದಯದಲ್ಲಿ ಅಪ್ಪು ಎಂದೆಂದಿಗೂ ಶಾಶ್ವತ – ಶಾಸಕ ಬೇಳೂರು ಗೋಪಾಲಕೃಷ್ಣ ರಿಪ್ಪನ್ ಪೇಟೆಯಲ್ಲಿ ಪುನೀತ್ ಪುಣ್ಯ ಸ್ಮರಣೆ ರಿಪ್ಪನ್ ಪೇಟೆ : ತಮ್ಮ ಅಭಿನಯ ಮತ್ತು ಹೃದಯ ಶ್ರೀಮಂತಿಕೆಯಿಂದಾಗಿ ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಇಂದಿಗೂ ಅಭಿಮಾನಿಗಳ ಹೃದಯದಲ್ಲಿ ಶಾಶ್ವತವಾಗಿದ್ದಾರೆ ಎಂದು ಸಾಗರ ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷರಾದ ಬೇಳೂರು ಗೋಪಾಲಕೃಷ್ಣ  ಹೇಳಿದರು. ಪಟ್ಟಣದ ವಿನಾಯಕ ಸರ್ಕಲ್‌ನಲ್ಲಿ ಕಸ್ತೂರಿ ಕನಂಡ ಸಂಘ ಹಾಗೂ ಪುನೀತ್ ರಾಜ್ ಕುಮಾರ್ ಅಭಿಮಾನಿ…

Read More

ಮುಂದಿನ ಎರಡು ದಿನ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ : ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿರುವಂತೆ ಜಿಲ್ಲಾಧಿಕಾರಿ ಸೂಚನೆ

ಜಿಲ್ಲೆಯಲ್ಲಿ ಇನ್ನೂ ಎರಡು ದಿನ ಆರೆಂಜ್ ಅಲರ್ಟ್ ಇದ್ದು ತಾಲ್ಲೂಕು ಮಟ್ಟದ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿರುವಂತೆ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಖಡಕ್ ಸೂಚನೆ ನೀಡಿದ್ದಾರೆ. ಮಳೆಯಿಂದ ಆಗಬಹುದಾದ ಹಾನಿಯನ್ನು ಎದುರಿಸಲು ಯುದ್ದೋಪಾದಿಯಲ್ಲಿ ಎಲ್ಲ ಸಿದ್ದತೆಗಳನ್ನು ಮಾಡಿಕೊಳ್ಳಬೇಕೆಂದು ಅವರು ಇಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ವಿಡಿಯೋ ಕಾನ್ಫೆರೆನ್ಸ್ ನಲ್ಲಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ತಾಲ್ಲೂಕುಗಳ ತಹಶೀಲ್ದಾರರು, ತಾಲ್ಲೂಕು ಕಾರ್ಯನಿರ್ವಾಹಕ ಅಧಿಕಾರಿಗಳು, ನಗರ ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳು ಮತ್ತು ಇತರೆ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಳೆ ಹಾನಿ ನಿರ್ವಹಣೆ ಕುರಿತು ಅಗತ್ಯ…

Read More

ಸಾಗರ ತಾಲೂಕಿನ ಶಾಲಾ ಕಾಲೇಜುಗಳಿಗೆ ನಾಳೆ ಶನಿವಾರ ರಜೆ ಘೋಷಣೆ | Rain

ಸಾಗರ ತಾಲೂಕಿನ ಶಾಲಾ ಕಾಲೇಜುಗಳಿಗೆ ನಾಳೆ ಶನಿವಾರ ರಜೆ ಘೋಷಣೆ ಸಾಗರ ತಾಲೂಕಿನಾದ್ಯಂತ ಮಳೆಯ ಪ್ರಮಾಣ ಹೆಚ್ಚುತ್ತಿದ್ದು   ಶಾಲಾ ಮಕ್ಕಳ ಹಿತದೃಷ್ಟಿಯಿಂದ  ನಾಳೆ ದಿನಾಂಕ 20-07-2024 ರ ಶನಿವಾರದಂದು ಎಲ್ಲಾ ಪ್ರಾಥಮಿಕ ಶಾಲೆ,ಪ್ರೌಢಶಾಲೆ,ಪದವಿ ಪೂರ್ವ ಕಾಲೇಜು ,ಪದವಿ ಕಾಲೇಜು ,ಡಿಪ್ಲೊಮೊ ಕಾಲೇಜು, ಅಂಗನವಾಡಿ ಕೇಂದ್ರಗಳಿಗೆ  ರಜೆಯನ್ನು ಸಾಗರ ತಹಶೀಲ್ದಾರ್ ಆದೇಶ ಹೊರಡಿಸಿದ್ದಾರೆ.

Read More

ಮುಚ್ಚುವ ಶಾಲೆಯನ್ನು ಪೋಷಕರ ಸಹಕಾರದಲ್ಲಿ ಉಳಿಸಿದ ಕೀರ್ತಿ ಶಿಕ್ಷಕರಿಗೆ ಸಲ್ಲಬೇಕು – ಎಚ್ ಆರ್ ಕೃಷಮೂರ್ತಿ

ಮುಚ್ಚುವ ಶಾಲೆಯನ್ನು ಪೋಷಕರ ಸಹಕಾರದಲ್ಲಿ ಉಳಿಸಿದ ಕೀರ್ತಿ ಶಿಕ್ಷಕರಿಗೆ ಸಲ್ಲಬೇಕು – ಎಚ್ ಆರ್ ಕೃಷಮೂರ್ತಿ ಹೊನ್ನಬೈಲು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ವಾರ್ಷೀಕೋತ್ಸವ ಕಾರ್ಯಕ್ರಮ ರಿಪ್ಪನ್‌ಪೇಟೆ; ಹೊನ್ನೆಬೈಲು ಸರ್ಕಾರಿ ಶಾಲೆಯ ಮಕ್ಕಳಿಲ್ಲದೆ ಮುಚ್ಚುವ ಹಂತದಲ್ಲಿದ್ದು ನಮ್ಮ ಶಿಕ್ಷಕರು ಊರಿನಲ್ಲಿ ಸಮೀಕ್ಷೆ ನಡೆಸುವ ಮೂಲಕ ಪೋಷಕರ ಮನವೂಲಿಸಿ ಮಕ್ಕಳು ದಾಖಲಿಸಿ ಶಾಲೆಯ ಪ್ರಗತಿಗೆ ಹಗಲಿರುಳು ಶ್ರಮಿಸಿ ಶಾಲೆಯ ಪ್ರಗತಿಗೆ ಕಾರಣರಾಗಿದ್ದಾರೆಂದು ಕ್ಷೇತ್ರ ಶಿಕ್ಷಣಾಧಿಕಾರಿ ಹೆಚ್.ಆರ್.ಕೃಷ್ಣಮೂರ್ತಿ ಶಿಕ್ಷಕರ ಕಾರ್ಯಕ್ಕೆ ಪ್ರಶಂಸೆ ವ್ಯಕ್ತ ಪಡಿಸಿದರು. ರಿಪ್ಪನ್‌ಪೇಟೆ ಸಮೀಪದ ಹುಂಚ ಗ್ರಾಮ…

Read More