Headlines

ಕರಾವಳಿಯನ್ನೇ ಬೆಚ್ಚಿ ಬೀಳಿಸಿದ ವಿಶಾಲ ಗಾಣಿಗ ಕೊಲೆಯ ಪಿನ್​ ಟು ಪಿನ್​ ಡೀಟೈಲ್ಸ್​:

ಉಡುಪಿ: ಉಡುಪಿ ಜಿಲ್ಲೆಯ ಗಂಗೊಳ್ಳಿ ಮೂಲದ ವಿಶಾಲ ಗಾಣಿಗ ಅವರ ಹತ್ಯೆ ಇಡೀ ಕರಾವಳಿಯನ್ನೇ ಬೆಚ್ಚಿ ಬೀಳಿಸಿದೆ ಪತಿಯೇ ಪತ್ನಿಯ ಕೊಲೆ ಸಂಚು ರೂಪಿಸಿದ ವಿಚಾರ ಬೆಳಕಿಗೆ ಬಂದಿದ್ದು, ಕೊಲೆಯ ಹಿಂದಿನ ಪಿನ್​ ಟು ಪಿನ್​ ಡೀಟೈಲ್ಸ್​ ಇಲ್ಲಿದೆ. ವಿಶಾಲ ಗಾಣಿಗ ತನ್ನ ಆರು ವರ್ಷದ ಮಗಳ ಜೊತೆಗೆ ಜೂನ್ ತಿಂಗಳಾಂತ್ಯದಲ್ಲಿ ದುಬೈನಿಂದ ತವರಿಗೆ ಬಂದಿದ್ದರು. ಪತಿ ರಾಮಕೃಷ್ಣ ದುಬೈನಲ್ಲಿ ಕಂಪೆನಿಯೊಂದರಲ್ಲಿ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದು, ವಿಶಾಲ ಗಾಣಿಗ ಅವರ ಹೆಸರಲ್ಲಿ ಕೋಟ್ಯಾಂತರ ರೂಪಾಯಿ ಆಸ್ತಿಯನ್ನು…

Read More

ವಾಟ್ಸಪ್ ಸ್ಟೇಟಸ್ ಗೆ ವಿ*ಷ ಕುಡಿಯುವ ವೀಡಿಯೋ ಅಪ್ಲೋಡ್ ಮಾಡಿ ಯುವಕ ಆತ್ಮ ಹ*ತ್ಯೆಗೆ ಯತ್ನ

ವಾಟ್ಸಪ್ ಸ್ಟೇಟಸ್ ಗೆ ವಿ*ಷ ಕುಡಿಯುವ ವೀಡಿಯೋ ಅಪ್ಲೋಡ್ ಮಾಡಿ ಯುವಕ ಆತ್ಮ ಹ*ತ್ಯೆಗೆ ಯತ್ನ ಹೊಸನಗರ ತಾಲೂಕು ನಗರ ಹೋಬಳಿಯ ಬೈಸೆ ಗ್ರಾಮದ ಯುವಕನೋರ್ವ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಇಂದು ಸಂಜೆ ನಡೆದಿದ್ದು, ವಿಷ ಸೇವನೆಯ ವಿಡಿಯೋ ಮಾಡಿ ವಾಟ್ಸಪ್ ಸ್ಟೇಟಸ್ ಗೆ ಹಾಕಿಕೊಂಡಿರುವ ಯುವಕನ ಸ್ಥಿತಿ ಚಿಂತಾಜನಕವಾಗಿದೆ. ರಾಕೇಶ ಜೋಗಿ ಎಂಬ 27 ವರ್ಷದ ಯುವಕ ವಿಷ ಸೇವನೆ ಮಾಡಿರುವ ವಿಡಿಯೋ ಮಾಡಿಕೊಂಡು ವಾಟ್ಸಪ್ ಸ್ಟೇಟಸ್ ಗೆ ಹಾಕಿಕೊಂಡಿದ್ದಾನೆ.  ಆತನನ್ನ ಮೊದಲು…

Read More

ಹೊಸನಗರ ಕ್ಷೇತ್ರ ಮರುಸ್ಥಾಪನೆಗೆ ಏ.5ರಿಂದ ಪಾದಯಾತ್ರೆ; ಏ.6ರಂದು ರಿಪ್ಪನ್‌ಪೇಟೆಯಲ್ಲಿ ಬೃಹತ್ ಸಮಾವೇಶ

ಹೊಸನಗರ ಕ್ಷೇತ್ರ ಮರುಸ್ಥಾಪನೆಗೆ ಏ.5ರಿಂದ ಪಾದಯಾತ್ರೆ; ಏ.6ರಂದು ರಿಪ್ಪನ್‌ಪೇಟೆಯಲ್ಲಿ ಬೃಹತ್ ಸಮಾವೇಶ ರಿಪ್ಪನ್‌ಪೇಟೆ: ಹೊಸನಗರ ವಿಧಾನಸಭಾ ಕ್ಷೇತ್ರವನ್ನು ಮರುಸ್ಥಾಪನೆ ಮಾಡುವಂತೆ ಆಗ್ರಹಿಸಿ ಏಪ್ರಿಲ್ 5ರಿಂದ ಪಾದಯಾತ್ರೆ ಹಮ್ಮಿಕೊಳ್ಳಲಾಗಿದ್ದು, ಏಪ್ರಿಲ್ 6ರಂದು ರಿಪ್ಪನ್‌ಪೇಟೆಯ ಸಾಗರ ರಸ್ತೆಯ ಸರ್ಕಾರಿ ಪದವಿಪೂರ್ವ ಕಾಲೇಜ್ ಆವರಣದಲ್ಲಿ ಬೃಹತ್ ಸಮಾವೇಶವನ್ನು ಆಯೋಜಿಸಲಾಗಿದೆ ಎಂದು ಮೂಲೆಗದ್ದೆ ಸದಾನಂದಾಶ್ರಮದ ಅಭಿನವ ಚನ್ನಬಸವ ಮಹಾಸ್ವಾಮೀಜಿ ಎಂದರು. ಈ ಕುರಿತು ರಿಪ್ಪನ್‌ಪೇಟೆಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಯುವಕರನ್ನು ಹೋರಾಟದಲ್ಲಿ ತೊಡಗಿಸಿಕೊಳ್ಳುವ ಸಂಕಲ್ಪದೊಂದಿಗೆ ‘ಬದಲಾಗೋರು ತಮ್ಮ ಬದಲಾಗಿರಿ. ಬದಲಾಗುವ ಮುನ್ನ…

Read More

ಮಂಗಳಮುಖಿಯರ ಹಕ್ಕುಗಳನ್ನು ಗೌರವಿಸಿ : ಪದ್ಮಶ್ರೀ ಮಂಜಮ್ಮ ಜೋಗತಿ

ಸ್ವಾತಂತ್ರ್ಯ ಭಾರತದಲ್ಲಿ ಎಲ್ಲರಿಗೂ ತಮ್ಮ ಆಯ್ಕೆಯಂತೆ ಬದುಕುವ ಹಕ್ಕಿದೆ. ವರ್ಣ, ವರ್ಗ, ಲಿಂಗಭೇದಗಳನ್ನು ಮಾಡದೇ ಎಲ್ಲರನ್ನು ಸಮಾನತೆಯಿಂದ ಕಾಣುವುದರ ಜೊತೆಗೆ ಮಂಗಳಮುಖೀಯರ ಮತ್ತು ಅಲಕ್ಷಿತ ಸಮುದಾಯಗಳ ಹಕ್ಕುಗಳನ್ನು ಗೌರವಿಸಿ, ಅವಕಾಶ ನೀಡಿ ಎಂದು ಕರ್ನಾಟಕ ಜಾನಪದ ಅಕಾಡೆಮಿಯ ಅಧ್ಯಕ್ಷರು ಮತ್ತು ಪದ್ಮಶ್ರೀ ಪ್ರಶಸ್ತಿ ವಿಜೇತರಾದ ಬಿ. ಮಂಜಮ್ಮ ಜೋಗತಿ ಅಭಿಪ್ರಾಯಪಟ್ಟರು. ಕುವೆಂಪು ವಿಶ್ವವಿದ್ಯಾಲಯದ ಪ್ರೊ| ಎಸ್‌.ಪಿ. ಹೀರೆಮಠ ಸಭಾಂಗಣದಲ್ಲಿ ಡಾ| ಬಾಬು ಜಗಜೀವನರಾಮ್‌ ಅಧ್ಯಯನ ಮತ್ತು ಸಂಶೋಧನಾ ಕೇಂದ್ರದ ವತಿಯಿಂದ ಆಯೋಜಿಸಲಾಗಿದ್ದ ಡಾ| ಬಾಬು ಜಗಜೀವನರಾಮ್‌ ಅವರ…

Read More

ಎರಡು ಬೈಕ್‌ಗಳ ನಡುವೆ ಭೀಕರ ಅಪಘಾತ – ಓರ್ವ ಸಾವು , ಮೂವರು ಗಂಭೀರ

ಎರಡು ಬೈಕ್‌ಗಳ ನಡುವೆ ಭೀಕರ ಅಪಘಾತ – ಓರ್ವ ಸಾವು , ಮೂವರು ಗಂಭೀರ ಎರಡು ಬೈಕ್‌ಗಳ ನಡುವೆ ಭೀಕರ ಅಪಘಾತ – ಓರ್ವ ಸಾವು , ಮೂವರು ಗಂಭೀರ ಎರಡು ಬೈಕ್‌ಗಳ ನಡುವೆ ಭೀಕರ ಅಪಘಾತ – ಓರ್ವ ಸಾವು , ಮೂವರು ಗಂಭೀರ ರಿಪ್ಪನ್ ಪೇಟೆ : ಇಲ್ಲಿನ ಸಮೀಪದ ಶಾಂತಪುರ ಗ್ರಾಮದ ಬಳಿಯಲ್ಲಿ ಎರಡು ಬೈಕ್ ಗಳ ನಡುವೆ ಡಿಕ್ಕಿಯಾಗಿ ಓರ್ವ ಸಾವನ್ನಪ್ಪಿ ಮೂವರಿ ಗಂಭೀರ ಗಾಯಗೊಂಡಿರುವ ಘಟನೆ ನಡೆದಿದೆ. ಭದ್ರಾವತಿ ತಾಲೂಕಿನ…

Read More

ಸೈಫ್ ಅಲಿಖಾನ್ ಮನೆಯಲ್ಲಿ ಕರ್ನಾಟಕದ ದಯಾನಾಯಕ್ – ಈ ಎನ್ ಕೌಂಟರ್ ಸ್ಪೆಷಲಿಸ್ಟ್ ಬಗ್ಗೆ ನಿಮಗೆ ಗೊತ್ತಾ..!!?

ಸೈಫ್ ಅಲಿಖಾನ್ ಮನೆಯಲ್ಲಿ ಕರ್ನಾಟಕದ ದಯಾನಾಯಕ್ – ಈ ಎನ್ ಕೌಂಟರ್ ಸ್ಪೆಷಲಿಸ್ಟ್ ಬಗ್ಗೆ ನಿಮಗೆ ಗೊತ್ತಾ..!!? ಕಳ್ಳರು ಸೈಫ್ ಅಲಿ ಖಾನ್ ಮನೆಗೆ ನುಗ್ಗಿ ಚಾಕುವಿನಿಂದ ಇರಿದ ಘಟನೆ ಇಂದು (ಜನವರಿ 16) ಬೆಳಗ್ಗೆ 2.30 ರಿಂದ 3 ಗಂಟೆ ಸುಮಾರಿಗೆ ನಡೆದಿದೆ. ಮುಂಬೈನ ಬಾಂದ್ರಾದಲ್ಲಿರುವ ನಿವಾಸದಲ್ಲಿ ಬೆಳ್ಳಂ ಬೆಳಗ್ಗೆ ನಡೆದ ಈ ಘಟನೆ ಬಾಲಿವುಡ್ ಮಂದಿಯನ್ನು ಬೆಚ್ಚಿಬೀಳಿಸಿದೆ. ಸಿನಿಮಾ ಹಾಗೂ ರಾಜಕೀಯ ಕ್ಷೇತ್ರದ ಗಣ್ಯರು ಸೋಶಿಯಲ್ ಮೀಡಿಯಾಗಳಲ್ಲಿ ಆತಂಕವನ್ನು ವ್ಯಕ್ತ ಪಡಿಸುತ್ತಿದ್ದಾರೆ. ಸೈಫ್ ಅಲಿ…

Read More

ಕುಕ್ಕಳಲೆ ಗ್ರಾಮದ ಪ್ರಗತಿಪರ ಕೃಷಿಕರಾದ ಪುಟ್ಟಸ್ವಾಮಿಗೌಡರು ನಿಧನ

ರಿಪ್ಪನ್ ಪೇಟೆ : ಇಲ್ಲಿಯ ಕುಕ್ಕಳಲೆ ಗ್ರಾಮದ ನಿವಾಸಿ ಕೃಷಿಕ ಪುಟ್ಟಸ್ವಾಮಿಗೌಡ (83) ವರ್ಷ ಇವರು ವಯೋಸಹಜ ಖಾಯಿಲೆಯಿಂದ ಇಂದು ಮುಂಜಾನೆ ನಿಧನರಾಗಿದ್ದಾರೆ. ಇವರು ಪತ್ನಿ,ಪುತ್ರರು ಹಾಗೂ ಪುತ್ರಿಯರು ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.  ಮೃತರ ಅಂತ್ಯಕ್ರಿಯೆ ಇಂದು ಸಂಜೆ ಕುಕ್ಕಳಲೆ ಗ್ರಾಮದ ಸ್ವಂತ ಜಮೀನಿನಲ್ಲಿ‌ ನೆರವೇರಲಿದೆ ಎಂದು ಕುಟುಂಬದ ಮೂಲಗಳಿಂದ ತಿಳಿದು ಬಂದಿದೆ. ಸಂತಾಪ: ಪುಟ್ಟಸ್ವಾಮಿಗೌಡರ ನಿಧನದ ಸುದ್ದಿ ತಿಳಿದ ಶಾಸಕ ಹಾಗೂ MSIL ಅಧ್ಯಕ್ಷರಾದ ಹರತಾಳು ಹಾಲಪ್ಪ ಮೃತರ ಮನೆಗೆ ತೆರಳಿ ಅಂತಿಮ…

Read More

Accident | ಚಾಲಕನ ನಿಯಂತ್ರಣ ತಪ್ಪಿ ಮನೆಗೆ ನುಗ್ಗಿದ ಕಾರು

ಚಾಲಕನ ನಿಯಂತ್ರಣ ತಪ್ಪಿ ಮನೆಗೆ ಡಿಕ್ಕಿ ಹೊಡೆದ ಕಾರು – ಇಬ್ಬರಿಗೆ ಸಣ್ಣ ಪುಟ್ಟ ಗಾಯ ತೀರ್ಥಹಳ್ಳಿ : ಶನಿವಾರ ಬೆಳಗಿನ ಜಾವ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಮನೆಗೆ ಡಿಕ್ಕಿ ಘಟನೆ ಪಟ್ಟಣದ ಭಾರತೀಪುರ ತಿರುವಿನಲ್ಲಿ ನೆಡೆದಿದೆ. ಇಬ್ಬರು ಇಂಜಿನಿಯರ್ ಗಳು ತೀರ್ಥಹಳ್ಳಿಯಿಂದ ಶಿವಮೊಗ್ಗ ಕಡೆ ಹೋಗುತ್ತಿದ್ದ ಸಂದರ್ಭದಲ್ಲಿ ಭಾರತೀಪುರ ತಿರುವಿನಲ್ಲಿ ನಿಯಂತ್ರಣ ತಪ್ಪಿ ಲಕ್ಷ್ಮಣ ಭಟ್  ಎಂಬುವರ ಮನೆಯ ಮುಂಭಾಗದ ಹಂಚಿಗೆ ಡಿಕ್ಕಿ ಹೊಡೆದು ಮನೆಯ ಅಂಗಳದಲ್ಲಿ ಮಹೇಂದ್ರ ನೆಕ್ಸ 300 ಕಾರು ಪಲ್ಟಿ…

Read More

ಶಿವಮೊಗ್ಗ : ಡೆತ್​ನೋಟ್ ಬರೆದಿಟ್ಟು ಡಿಸಿ ಕಚೇರಿಯ ಎಫ್​ಡಿಎ ಅಧಿಕಾರಿ ನಾಪತ್ತೆ :

ಶಿವಮೊಗ್ಗ: ಕರ್ತವ್ಯದ ಒತ್ತಡ ಹಾಗೂ ಹಿರಿಯ ಅಧಿಕಾರಿಗಳ ಕಿರುಕುಳದಿಂದ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆಂದು ಡೆತ್​ನೋಟ್ ಬರೆದಿಟ್ಟು ಜಿಲ್ಲಾಧಿಕಾರಿ ಕಚೇರಿಯ ಎಫ್​ಡಿಎ ಅಧಿಕಾರಿ ನಾಪತ್ತೆಯಾಗಿದ್ದಾರೆ. ಗಿರಿರಾಜ್ ಡೆತ್​ನೋಟ್ ಬರೆದಿಟ್ಟು ನಾಪತ್ತೆಯಾದವರು. ನನ್ನನ್ನು ಹುಡುಕಬೇಡಿ ಎಂದು ಡೆತ್‌ನೋಟ್​ನಲ್ಲಿ ಬರೆದು ಡಿಸಿ ಕಚೇರಿಯ ಸಹೋದ್ಯೋಗಿಗಳಿಗೆ ಕಳುಹಿಸಿ ನಾಪತ್ತೆಯಾಗಿದ್ದಾರೆ. ಇಂದು ಬೆಳಿಗ್ಗೆ 6 ಗಂಟೆಗೆ ಬಸವನಗುಡಿ ಕ್ವಾರ್ಟರ್ಸ್​ನಿಂದ ನಾಪತ್ತೆಯಾಗಿದ್ದು, ಜಿಲ್ಲಾಡಳಿತ ಹುಡುಕಾಟ ನಡೆಸುತ್ತಿದೆ. 

Read More

ಭರವಸೆ ಕೊಟ್ಟಂತೆ ಒಪಿಎಸ್ ಜಾರಿಗೆ ಬದ್ಧ: ಸಚಿವ ಮಧು ಬಂಗಾರಪ್ಪ

ಭರವಸೆ ಕೊಟ್ಟಂತೆ ಒಪಿಎಸ್ ಜಾರಿಗೆ ಬದ್ಧ: ಸಚಿವ ಮಧು ಬಂಗಾರಪ್ಪ ಪ್ರಣಾಳಿಕೆಯಲ್ಲಿ ಭರವಸೆ ಕೊಟ್ಟಂತೆ ಸರ್ಕಾರಿ ನೌಕರರಿಗೆ ಹಳೆಯ ಪಿಂಚಣಿ ಯೋಜನೆ (ಒಪಿಎಸ್) ಜಾರಿಗೊಳಿಸಲು ರಾಜ್ಯ ಸರ್ಕಾರ ಬದ್ಧವಾಗಿದೆ. ಶೀಘ್ರ ಪ್ರಕ್ರಿಯೆ ಆರಂಭಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನೌಕರರ ಪರವಾಗಿ ಮನವಿ ಸಲ್ಲಿಸುವೆ ಎಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ಹೇಳಿದರು. ಶಿವಮೊಗ್ಗದ ನೆಹರೂ ಕ್ರೀಡಾಂಗಣದಲ್ಲಿ ಭಾನುವಾರ ಮಧ್ಯಾಹ್ನ ಹೀಲಿಯಂ ಅನಿಲ ತುಂಬಿದ ಬೃಹತ್ ಬಲೂನು ಹಾರಿಸುವ ಮೂಲಕ ಸರ್ಕಾರಿ ನೌಕರರ…

Read More