Headlines

ಆಹ್ವಾನ ಸಿಗದಿದ್ದಕ್ಕೆ ಕಾರ್ಯಕ್ರಮದಲ್ಲೇ ಕಾಂಗ್ರೆಸ್​ MLC ಪ್ರತಿಭಟನೆ : ಕೈ ಮುಗಿದು ವೇದಿಕೆಗೆ ಕರೆದ ಈಶ್ವರಪ್ಪ

ಶಿವಮೊಗ್ಗ: ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಕಾರ್ಯಕ್ರಮಕ್ಕೆ ಕಾಂಗ್ರೆಸ್ ಪರಿಷತ್ ಸದಸ್ಯ ಆರ್.ಪ್ರಸನ್ನ ಕುಮಾರ್​ಗೆ ಆಹ್ವಾನ ನೀಡದೆ ಶಿಷ್ಟಾಚಾರ ಉಲ್ಲಂಘನೆ ಮಾಡಿದ್ದಾರೆ ಎಂದು ಅರೋಪಿಸಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಶಿವಮೊಗ್ಗ-ಚಿತ್ರದುರ್ಗ ರಸ್ತೆ ಮೇಲ್ದರ್ಜೆಗೆ, ರಾಷ್ಟ್ರೀಯ ಹೆದ್ದಾರಿಯಲ್ಲಿ ರೈಲ್ವೆ ಮೇಲ್ಸೇತುವೆ ಹಾಗೂ ತುಂಗಾ ನದಿಗೆ ನೂತನ ಸೇತುವೆ ಕಾಮಗಾರಿ ಸೇರಿ ಒಟ್ಟು 580.98 ಕೋಟಿ ರೂ ಕಾಮಗಾರಿಗೆ ಲೋಕೋಪಯೋಗಿ ಸಚಿವ ಸಿ.ಸಿ. ಪಾಟೀಲ್ ಚಾಲನೆ ನೀಡಲು ಆಗಮಿಸಿದ್ದರು. ಈ ವೇಳೆ ಹೊಳೆಹೊನ್ನೂರು ರಸ್ತೆಯಲ್ಲಿ ನಡೆದ ಗುದ್ದಲಿ ಪೂಜೆ ಕಾರ್ಯಕ್ರಮದ…

Read More

ಪ್ರೀತಿ ವಿಚಾರದಲ್ಲಿ ಹಲ್ಲೆ-ಅವಮಾನ: ವಿಷ ಸೇವಿಸಿ ಯುವಕ ಆತ್ಮಹತ್ಯೆ

ಪ್ರೀತಿ ವಿಚಾರದಲ್ಲಿ ಹಲ್ಲೆ-ಅವಮಾನ: ವಿಷ ಸೇವಿಸಿ ಯುವಕ ಆತ್ಮಹತ್ಯೆ A 28-year-old man from Shikaripura died after consuming poison at Shivamogga KSRTC bus stand, allegedly following assault and humiliation by his girlfriend and her family. Police have registered a case against five ಶಿವಮೊಗ್ಗ: ಪ್ರೀತಿ ಸಂಬಂಧದ ವಿಚಾರದಲ್ಲಿ ಹಲ್ಲೆ ಹಾಗೂ ಅವಮಾನಕ್ಕೊಳಗಾದ ಯುವಕನೊಬ್ಬ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಶಿಕಾರಿಪುರ…

Read More

ರಿಪ್ಪನ್‌ಪೇಟೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ನಾಳೆ (25-01-2024) ವಿದ್ಯುತ್ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ…

ರಿಪ್ಪನ್‌ಪೇಟೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ನಾಳೆ (25-01-2024) ವಿದ್ಯುತ್ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ… ರಿಪ್ಪನ್ ಪೇಟೆ : ಪಟ್ಟಣದ ಸುತ್ತಮುತ್ತಲಿನ ಹಲವು ಪ್ರದೇಶಗಳಲ್ಲಿ ನಾಳೆ 25/01/24 ರಂದು ಬೆಳಿಗ್ಗೆ 08-30 ರಿಂದ ಸಂಜೆ 4 ಗಂಟೆಯವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ. MRS ಸ್ವೀಕರಣಾ ಕೇಂದ್ರ ಶಿವಮೊಗ್ಗದಲ್ಲಿ ತುರ್ತು ನಿರ್ವಹಣಾ ಕಾರ್ಯದ ಪ್ರಯುಕ್ತ 25/01/24 ರಂದು ಬೆಳಿಗ್ಗೆ 08-30 ರಿಂದ ಸಂಜೆ 4 ಗಂಟೆವರೆಗೆ ವಿದ್ಯುತ್ ವ್ಯತ್ಯಯವಾಗುವುದು ಎಂದು ಮೆಸ್ಕಾಂ ಇಲಾಖೆ ತಿಳಿಸಿದೆ….

Read More

Ripponpete | ಸನಾತನ ಧರ್ಮ ಸಂಸ್ಕೃತಿ ಸಾರುವ ವಿಶಿಷ್ಟ ದೇಶ ಭಾರತ – ಶ್ರೀ ರೇಣುಕಾನಂದ ಸ್ವಾಮೀಜಿ

“ಸನಾತನ ಧರ್ಮ ಸಂಸ್ಕೃತಿ ಸಾರುವ ವಿಶಿಷ್ಟ ದೇಶ ಭಾರತ’’ ರಿಪ್ಪನ್‌ಪೇಟೆ;-ಸನಾನತ ಧರ್ಮ ಸಂಸ್ಕೃತಿ ಸಾರುವ ವಿಶಿಷ್ಟ ದೇಶ ಭಾರತವಾಗಿದೆ.ವಿಶ್ವಕ್ಕೆ ಶಾಂತಿ ನೆಮ್ಮದಿಯನ್ನು ಸಾರುವ ಧರ್ಮ ಹಿಂದು ಧರ್ಮದಾಗಿದೆ ಎಂದು ನಿಟ್ಟೂರು ಆರ್ಯಈಡಿಗಾ ಮಹಾಸಂಸ್ಥಾನ ಮಠದ ಶ್ರೀ ರೇಣುಕಾನಂದ ಮಹಾಸ್ವಾಮೀಜಿ ಹೇಳಿದರು. ರಿಪ್ಪನ್‌ಪೇಟೆಯಲ್ಲಿ ಇಂದು ಆಯೋಧ್ಯೆ ಶ್ರೀರಾಮ ಮಂದಿರ ಮಂತ್ರಾಕ್ಷತೆ ಆಭಿಯಾನ ಮನೆಮನೆ ಸಂಪರ್ಕ ಆಭಿಯಾನ ಸಮಿತಿಯವರು ಆಯೋಜಿಸಲಾದ ಬೃಹತ್ ಆಭಿಯಾನ ಕಾರ್ಯಕರ್ತರ ಸಮಾವೇಶವನ್ನು ಉದ್ಘಾಟಿಸಿ ಆಶೀರ್ವಚನ ನೀಡಿ ಭಾರತ ಪುಣ್ಯ ಪುರುಷರ ಸಂತರ ಶರಣರ ಪುಣ್ಯ ಭೂಮಿ…

Read More

HOSANAGARA | ನಗರದ ಜುಮ್ಮಾ ಮಸೀದಿಯಲ್ಲಿ ರಕ್ತದಾನ ಶಿಬಿರ

HOSANAGARA | ನಗರದ ಜುಮ್ಮಾ ಮಸೀದಿಯಲ್ಲಿ ರಕ್ತದಾನ ಶಿಬಿರ ಶ್ರೇಷ್ಠ ವಾದ ಕಾರ್ಯಕ್ರಮವಾಗಿರುವ ರಕ್ತದಾನ ಶಿಬಿರಗಳು ಮುಂದಿನ ದಿನಗಳಲ್ಲಿ ಹೆಚ್ಚುಹೆಚ್ಚಾಗಿ ನಡೆಯಬೇಕು. ಜನ ಮೆಚ್ಚಿದ ಕಾರ್ಯಕ್ರಮಕ್ಕೆ ಎಲ್ಲರ ಪ್ರೋತ್ಸಾಹ ಅಗತ್ಯ.ಅದೇ ರೀತಿ ಶಿಕ್ಷಣಕ್ಕೂ ನಾವು ಹೆಚ್ಚು ಒತ್ತು ನೀಡಬೇಕಾಗಿದೆ ಎಂದು ಧರ್ಮಗುರುಗಳಾದ ಅಶ್ರಫ್ ಇಮಾಮಿ ಹೇಳುದರು. ಹೊಸನಗರ ತಾಲೂಕು ಬಿದನೂರು ನಗರದ ಸುಲ್ತಾನ್ ಜುಮ್ಮಾ ಮಸೀದಿ ವತಿಯಿಂದ ಮೊಹಮ್ಮದ್ ಪೈಗಂಬರ್ ಹುಟ್ಟುಹಬ್ಬದ ಅಂಗವಾಗಿ ಸತತ 4ನೇ ವರ್ಷದ ರಕ್ತದಾನ ಶಿಬಿರ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ರಕ್ತದಾನ…

Read More

ಶಾದಿಮಹಲ್‌ಗಳಲ್ಲಿ ಕಳ್ಳತನ ಮಾಡುತ್ತಿದ್ದ ಮಹಿಳೆ ಪೊಲೀಸರ ಬಲೆಗೆ – 18 ಲಕ್ಷ ಮೌಲ್ಯದ ಚಿನ್ನಾಭರಣ ವಶಕ್ಕೆ

Tunganagar police in Shivamogga arrested a woman accused of stealing gold ornaments and cash during wedding functions at Shadi Mahals. Police recovered 120 grams of gold worth around ₹18 lakh in connection with four cases. ಶಿವಮೊಗ್ಗ: ನಗರದ ವಿವಿಧ ಶಾದಿಮಹಲ್‌ಗಳಲ್ಲಿ ಮದುವೆ ಸಮಾರಂಭಗಳ ವೇಳೆ ಆಭರಣ ಹಾಗೂ ನಗದು ಕಳ್ಳತನ ಮಾಡುತ್ತಿದ್ದ ಮಹಿಳೆಯನ್ನು ತುಂಗಾನಗರ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸೂಳೆಬೈಲ್ ನಿವಾಸಿ ರುಕ್ಸಾರ್…

Read More

ಡಿ.18ರಂದು ರಾಮನಸರ ಶ್ರೀ ನಾಗದೇವತೆ ಕ್ಷೇತ್ರದಲ್ಲಿ ‘ಸುಬ್ರಹ್ಮಣ್ಯ ಷಷ್ಠಿ ದೀಪೋತ್ಸವ

ಡಿ.18ರಂದು ರಾಮನಸರ ಶ್ರೀ ನಾಗದೇವತೆ ಕ್ಷೇತ್ರದಲ್ಲಿ ‘ಸುಬ್ರಹ್ಮಣ್ಯ ಷಷ್ಠಿ ದೀಪೋತ್ಸವ ರಿಪ್ಪನ್‌ಪೇಟೆ : ಗರ್ತಿಕೆರೆ ಸಮೀಪದ ರಾಮನಸರ ಶ್ರೀ ನಾಗದೇವತೆ ಕ್ಷೇತ್ರದಲ್ಲಿ ಡಿ.18ರ ಸೋಮವಾರ 17ನೇ ವರ್ಷದ ಸುಬ್ರಹ್ಮಣ್ಯ ಷಷ್ಠಿ ದೀಪೋತ್ಸವ ಆಯೋಜಿಸಲಾಗಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿರುವಂತ ದೇವಸ್ಥಾನದ ವ್ಯವಸ್ಥಾಪಕರಾದ ಸುನಂದ, ಚಂದ್ರಶೇಖರ್(ಪುಟ್ಟ) ಹಾಗೂ ನಾಗರಾಜ್ ರಾಮನರಸ ಅವರು, ಅಂದು ಬೆಳಿಗ್ಗೆ ದೇವರಿಗೆ ಗಣಹೋಮ, ಪಂಚ ವಿಂಶತಿ ಕಲಶ, ಕಲಾತತ್ವ ಅಧಿವಾಸ ಹೋಮ ನಡೆಯಲಿದೆ. ಮಧ್ಯಾಹ್ನ ಅನ್ನ ಸಂತರ್ಪಣೆ, ಆಶ್ಲೇಷ ಬಲಿ, ರಾತ್ರಿ…

Read More

ANANDAPURA | ಸಾಲಬಾಧೆಗೆ ಬೇಸತ್ತು ಯುವಕ ನೇ*ಣಿಗೆ ಶರಣು

ANANDAPURA | ಸಾಲಬಾಧೆಗೆ ಬೇಸತ್ತು ಯುವಕ ನೇ*ಣಿಗೆ ಶರಣು ಸಾಲಬಾಧೆ ಮತ್ತು ಬೆಳೆ ನಷ್ಟದಿಂದ ಮನನೊಂದಿದ್ದ ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರದ ಯಡೇಹಳ್ಳಿ ಗ್ರಾಮದಲ್ಲಿ ನಡೆದಿದೆ. ಮೃತಪಟ್ಟವರನ್ನು ಮಂಜುನಾಥ್ ( 36 ) ಎಂದು ಗುರುತಿಸಲಾಗಿದೆ. ಮಂಜುನಾಥ್ ಬ್ಯಾಂಕ್ ಸೇರಿದಂತೆ ವಿವಿಧ ಮೂಲಗಳಿಂದ ಸಾಲ ಮಾಡಿಕೊಂಡಿದ್ದರು ಎನ್ನಲಾಗಿದೆ. ಇದೇ ಸಮಯದಲ್ಲಿ, ಇತ್ತೀಚೆಗೆ ಸುರಿದ ಭಾರೀ ಮಳೆಯಿಂದಾಗಿ ಅವರ ಮೆಕ್ಕೆಜೋಳದ ಬೆಳೆ ಸಂಪೂರ್ಣವಾಗಿ ನಾಶವಾಗಿತ್ತು. ಕೃಷಿ ನಷ್ಟದಿಂದ ಆರ್ಥಿಕ…

Read More

ಬಿಜೆಪಿ ಸರಕಾರದ ಭ್ರಷ್ಟಾಚಾರದ ವಿರುದ್ದ ತೀವ್ರ ಪ್ರತಿಭಟನೆ:ಹೆಚ್ ಎಸ್ ಸುಂದರೇಶ್

ಶಿವಮೊಗ್ಗ: ಬಿಜೆಪಿ ಸರ್ಕಾರದಲ್ಲಿ ಭ್ರಷ್ಟಾಚಾರ ಮಿತಿ ಮೀರಿದ್ದು, ಇದಕ್ಕೆ ಲಗಾಮ ಹಾಕುವವರೇ ಇಲ್ಲವಾಗಿದೆ. ಇದರ ವಿರುದ್ಧ ಕಾಂಗ್ರೆಸ್ ತನ್ನ ಪ್ರತಿಭಟನೆಯನ್ನು ತೀವ್ರಗೊಳಿಸಲಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಚ್.ಎಸ್.ಸುಂದರೇಶ್ ಹೇಳಿದರು. ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಬಿಜೆಪಿ ಸರ್ಕಾರದಲ್ಲಿ ಮುಖ್ಯಮಂತ್ರಿಯಿಂದ ಹಿಡಿದು ಪಕ್ಷದ ಸಾಮಾನ್ಯ ಕಾರ್ಯಕರ್ತನವರೆಗೂ ಭ್ರಷ್ಟಾಚಾರದಲ್ಲಿ ಮುಳುಗಿದ್ದಾರೆ. ಯಾವುದೇ ಹೊಸ ಯೋಜನೆಗಳು ಬಂದರೂ ಕೂಡಾ ಕಿಕ್‍ಬ್ಯಾಕ್ ಸಿದ್ಧವಾಗಿಯೇ ಇರುತ್ತದೆ. ಶೇ.20ರಷ್ಟು ಗುಣಮಟ್ಟದ ಕೆಲಸವನ್ನು ಮಾಡುತ್ತಿಲ್ಲ. ಗ್ರಾಮೀಣ ಪ್ರದೇಶದಲ್ಲಿ ಬೇಕಾಬಿಟ್ಟಿ ಕೆಲಸಗಳು ನಡೆಯುತ್ತಿದೆ. ಕಳಪೆ ರಸ್ತೆಯಿಂದ ಹಿಡಿದು…

Read More

ರಿಪ್ಪನ್‌ಪೇಟೆಯಲ್ಲಿ ಕುಡಿಯುವ ನೀರಿಗೆ ತೀವ್ರ ಹಾಹಾಕಾರ – ಪಂಚಾಯಿತಿ ನಿರ್ಲಕ್ಷ್ಯಕ್ಕೆ ಜನರ ಆಕ್ರೋಶ

Severe drinking water crisis in Ripponpete Gram Panchayat limits has triggered public anger as borewells have dried up and authorities failed to provide tanker water, leaving residents struggling for basic needs. ರಿಪ್ಪನ್‌ಪೇಟೆ: ಕಳೆದ ಒಂದು ತಿಂಗಳಿನಿಂದ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕುಡಿಯುವ ನೀರು ಸರಬರಾಜು ಸಂಪೂರ್ಣ ಅಸ್ತವ್ಯಸ್ತಗೊಂಡಿದ್ದು, ಗವಟೂರು, ಬರುವೆ, ಕೆರೆಹಳ್ಳಿ ಸೇರಿದಂತೆ ಹಲವು ಪ್ರದೇಶಗಳ ನಿವಾಸಿಗಳು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ದಿನಕ್ಕೆ ಒಂದೇ…

Read More