Headlines

ಶಿವಮೊಗ್ಗ ಲೋಕಸಭಾ ಕ್ಷೇತ್ರದ 23 ಅಭ್ಯರ್ಥಿಗಳ ಚಿಹ್ನೆ ಮತ್ತು ಕ್ರಮ ಸಂಖ್ಯೆ ಯಾವುದು ..?? ಇಲ್ಲಿದೆ ಸಂಪೂರ್ಣ ಮಾಹಿತಿ

ಶಿವಮೊಗ್ಗ ಲೋಕಸಭಾ ಕ್ಷೇತ್ರದ 23 ಅಭ್ಯರ್ಥಿಗಳ ಚಿಹ್ನೆ ಮತ್ತು ಕ್ರಮ ಸಂಖ್ಯೆ ಯಾವುದು ..?? ಇಲ್ಲಿದೆ ಸಂಪೂರ್ಣ ಮಾಹಿತಿ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಚುನಾವಣೆಗೆ ನಿಂತವರ ಪಟ್ಟಿ ಅಂತಿಮಗೊಂಡಿದ್ದು ಬ್ಯಾಲೆಟ್‌ ಪೇಪರ್‌ ಸಿದ್ದಗೊಂಡಿದೆ. ಪೋಸ್ಟಲ್‌ ಮತದಾನ ಕೂಡ ಇನ್ನೇನು ಸದ್ಯದಲ್ಲಿಯೇ ಆರಂಭವಾಗಲಿದೆ. ಯಾವ ಅಭ್ಯರ್ಥಿಗೆ ಯಾವ ನಂಬರ್‌ ಸಿಕ್ಕಿದೆ ..?? ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ, ಗೀತಾ ಶಿವರಾಜ್‌ ಕುಮಾರ್‌ ರವರ ಹೆಸರು ಬ್ಯಾಲೆಟ್‌ ಪೇಪರ್‌ನಲ್ಲಿ ಮೊದಲಿಗೆ ಇರಲಿದೆ. ಅವರ ನಂತರ ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ ರವರ…

Read More

ಹೊಸನಗರ ಪಟ್ಟಣ ಹಾಗೂ ಸುತ್ತಮುತ್ತಲಿನ ಈ ಗ್ರಾಪಂ ವ್ಯಾಪ್ತಿಯಲ್ಲಿ ನಾಳೆ ವಿದ್ಯುತ್ ವ್ಯತ್ಯಯ | MESCOM

ಹೊಸನಗರ ಪಟ್ಟಣ ಹಾಗೂ ಸುತ್ತಮುತ್ತಲಿನ ಈ ಗ್ರಾಪಂ ವ್ಯಾಪ್ತಿಯಲ್ಲಿ ನಾಳೆ ವಿದ್ಯುತ್ ವ್ಯತ್ಯಯ | MESCOM ಹೊಸನಗರ : ಪಟ್ಟಣ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ನಾಳೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಇಲಾಖೆಯ ಪ್ರಕಟಣೆ ತಿಳಿಸಿದೆ. ರಾಷ್ಟ್ರೀಯ ಹೆದ್ದಾರಿ ವಿಸ್ತರಣೆ ಹಿನ್ನೆಲೆಯಲ್ಲಿ ಮತ್ತು ಸಾಗರ-ಹೊಸನಗರ ಮಾರ್ಗ ನಿರ್ವಹಣೆ ಕಾಮಗಾರಿ ಹಿನ್ನೆಲೆಯಲ್ಲಿ ಏ.24ರಂದು ಬೆಳಗ್ಗೆ 10 ರಿಂದ ಸಂಜೆ 5ರವರೆಗೆ ಪಟ್ಟಣ ಸೇರಿದಂತೆ ತಾಲೂಕಿನ ಜೇನಿ, ಮಾರುತಿಪುರ, ರಾಮಚಂದ್ರಾಪುರ, ಮೇಲಿನಬೆಸಿಗೆ ಮತ್ತು ಸೊನಲೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಿದ್ಯುತ್…

Read More

ಮಾರುಕಟ್ಟೆಯಲ್ಲಿ ಅಡಿಕೆಯ ಇಂದಿನ ಧಾರಣೆ (23-04-2024)

ಮಾರುಕಟ್ಟೆಯಲ್ಲಿ ಅಡಿಕೆಯ ಇಂದಿನ ಧಾರಣೆ  Arecanut Rate today |Shimoga | Sagara |  Arecanut/ Betelnut/ Supari | Date Apr 23, 2024|Shivamog ಅಡಿಕೆ ಮಾರುಕಟ್ಟೆ ಯಲ್ಲಿ ಅಡಿಕೆ ದರ ಎಷ್ಟಿದೆ?  ಇವತ್ತಿನ ಅಡಿಕೆ ರೇಟು ಶಿವಮೊಗ್ಗ ಜಿಲ್ಲೆಯ ಯಾವ ತಾಲ್ಲೂಕಿನಲ್ಲಿ ಎಷ್ಟಿದೆ! ಮಾರುಕಟ್ಟೆಯ ಏ. 23 ಸೋಮವಾರ ನಡೆದ ಅಡಿಕೆ (Arecanut) ವಹಿವಾಟು ವಿವರ ಇಲ್ಲಿದೆ. ವೆರೈಟಿ           ಕನಿಷ್ಠ      ಗರಿಷ್ಠ ಸರಕು :   …

Read More

Ripponpete | ಕಲಾಹೋಮ ಚಂಡಿಕಾಯಾಗ ಶ್ರೀದುರ್ಗಾಪರಮೇಶ್ವರಿ ಅಮ್ಮನವರಿಗೆ ಕುಂಭಾಭಿಷೇಕ

Ripponpete |  ಕಲಾಹೋಮ ಚಂಡಿಕಾಯಾಗ  ಶ್ರೀದುರ್ಗಾಪರಮೇಶ್ವರಿ ಅಮ್ಮನವರಿಗೆ ಕುಂಭಾಭಿಷೇಕ ರಿಪ್ಪನ್‌ಪೇಟೆ;- ಇಲ್ಲಿನ ವಿನಾಯಕ ನಗರ ಬಡಾವಣೆಯಲ್ಲಿನ ಶ್ರೀದುರ್ಗಾ ಪರಮೇಶ್ವರಿ ದೇವಸ್ಥಾನದ 25 ನೇ ವರ್ಷದ ವಾರ್ಷೀಕೋತ್ಸವ  ಮತ್ತು ಮಳೆಗಾಗಿ ಪ್ರಾರ್ಥಿಸಿ ಅಮ್ಮನವರಿಗೆ ಕುಂಭಾಭಿಷೇಕ ಮತ್ತು ವಿಶೇಷ ಪೂಜಾ ಅಲಂಕಾರ ಪೂಜೆ ಜರುಗಿತು. 25 ನೇ ವರ್ಷದ ವಾರ್ಷೀಕೋತ್ಸವ ಕಾರ್ಯಕ್ರಮದ ಹಿನ್ನಲೆಯಲ್ಲಿ ಶ್ರೀದುರ್ಗಾ ಪರಮೇಶ್ವರಿ ಅಮ್ಮನವರ ಸನ್ನಿಧಿಯಲ್ಲಿ ಕಲಾಹೋಮ,ಚಂಡಿಕಾ ಯಾಗ,ಕುಂಭಾಭಿಷೇಕ,ನವಗ್ರಹ ಹೋಮ,ಸಾಮೂಹಿಕ ಸತ್ಯನಾರಾಯಣ ಪೂಜೆ ತೀರ್ಥ ಪ್ರಸಾದ ವಿತರಣೆ ನಂತರ ಸಾಮೂಹಿಕ ಆನ್ನಸಂತರ್ಪಣೆ ಜರುಗಿತು. ಅಲಸೆ ಶ್ರೀಚಂಡಿಕೇಶ್ವರಿ ಅಮ್ಮನವರ…

Read More

Hosanagara | ಕೈ ತೊರೆದು ಕಮಲ ಹಿಡಿದ ತಾಪಂ ಮಾಜಿ ಅಧ್ಯಕ್ಷ ಹಾಲಗದ್ದೆ ಉಮೇಶ್

Hosanagara | ಕೈ ತೊರೆದು ಕಮಲ ಹಿಡಿದ ತಾಪಂ ಮಾಜಿ ಅಧ್ಯಕ್ಷ ಹಾಲಗದ್ದೆ ಉಮೇಶ್  ಹೊಸನಗರ : ಪಟ್ಟಣ ಪಂಚಾಯತ್ ಮಾಜಿ ಅಧ್ಯಕ್ಷ ,ಹಾಲಿ ಸದಸ್ಯ ಹಾಲಗದ್ದೆ ಉಮೇಶ್ ಅಭಿಮಾನಿಗಳೊಂದಿಗೆ ಕಾಂಗ್ರೆಸ್ ಪಕ್ಷ ತೊರೆದು ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ಸುಮಾರು ಹತ್ತು ವರ್ಷಗಳಿಂದ ಜೆಡಿಎಸ್, ಕಾಂಗ್ರೆಸ್ ಪಕ್ಷದಲ್ಲಿ ತನ್ನದೇ ಛಾಪು ಮೂಡಿಸಿಕೊಂಡು ಪಟ್ಟಣ ಪಂಚಾಯತಿ ಸದಸ್ಯರಾಗಿ, ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದ ಪಟ್ಟಣ ಪಂಚಾಯತಿ ಹಾಲಿ ಸದಸ್ಯ, ಒಕ್ಕಲಿಗೆ ಸಂಘದ ನಿರ್ದೇಶಕ ಹಾಲಗದ್ದೆ ಉಮೇಶ್‌ ಕಾಂಗ್ರೆಸ್ ಪಕ್ಷ ತೊರೆದು…

Read More

ತಮ್ಮನನ್ನು ರಕ್ಷಿಸಲು ಹೋದ ಅಣ್ಣನೂ ನೀರುಪಾಲು – ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರಿನಲ್ಲಿ ಮುಳುಗಿ ಸಾವು | accident

ತಮ್ಮನನ್ನು ರಕ್ಷಿಸಲು ಹೋದ ಅಣ್ಣನೂ ನೀರುಪಾಲು – ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರಿನಲ್ಲಿ ಮುಳುಗಿ ಸಾವು | accident ಭದ್ರಾ ಚಾನಲ್‌ ಗೆ ಈಜಲು ತೆರಳಿದ್ದ ಇಬ್ಬರು ಬಾಲಕರು ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆ ಹೊಳೆಹೊನ್ನೂರು ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು,  ಕುಂದಾಪುರದಿಂದ ಹೊಳೆಹೊನ್ನೂರಿನ ನೆಂಟರ ಮನೆಗೆ ಬಂದಾಗ ಈ ಅವಘಡ ಸಂಭವಿಸಿದೆ. ಹೊಳೆಹೊನ್ನೂರು  ಸಮೀಪದ ಗುಡಮಗಟ್ಟೆಯಲ್ಲಿರುವ ಭದ್ರಾ ಚಾನಲ್‌ ನಲ್ಲಿ ಘಟನೆ ಸಂಭವಿಸಿದ್ದು ಮೃತರನ್ನು ರಜತ್‌(10) ಹಾಗೂ ರೋಹನ್‌(15) ಎಂದು ಗುರುತಿಸಲಾಗಿದೆ. ಬಾಲಕರಿಬ್ಬರು…

Read More

ಗಾಂಜಾ ಸಾಗಿಸುತಿದ್ದ ಮಹಿಳೆಯ ಬಂಧನ – 4.5 ಲಕ್ಷ ಮೌಲ್ಯದ 7 ಕೆ ಜಿ ಗಾಂಜಾ ವಶಕ್ಕೆ.‌!!

ಗಾಂಜಾ ಸಾಗಿಸುತಿದ್ದ ಮಹಿಳೆಯ ಬಂಧನ – 4.5 ಲಕ್ಷ ಮೌಲ್ಯದ 7 ಕೆ ಜಿ ಗಾಂಜಾ ವಶಕ್ಕೆ.‌!! ಗಾಂಜಾ ಸಾಗಾಟ ಮಾಡುವಾಗ ಪೊಲೀಸರು ದಾಳಿ ನಡೆಸಿ 4.5 ಲಕ್ಷ ರೂ. ಮೌಲ್ಯದ 7 ಕೆಜಿ ಗಾಂಜಾ ಹಾಗೂ ಗಾಂಜಾ ಸಾಗಾಟ ಮಾಡುತ್ತಿದ್ದ ಮಹಿಳೆಯನ್ನು ವಶಕ್ಕೆ ಪಡೆದಿದ್ದಾರೆ. ಸೋಮವಾರ ಭದ್ರಾವತಿ ನಗರದ ಹೊಸಮನೆ ಪೊಲೀಸ್‌ ಠಾಣಾ ವ್ಯಾಪ್ತಿಯ ಸತ್ಯ ಸಾಯಿ ನಗರದಲ್ಲಿ ಮಾಧಕ ವಸ್ತು ಗಾಂಜಾವನ್ನು ಸಾಗಾಟ ಮಾಡುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯ ಮೇರೆಗೆ ತಂಡವನ್ನ ರಚಿಸಿ…

Read More

ವಾರಂಬಳ್ಳಿ ಗ್ರಾಮಸ್ಥರಿಂದ ಲೋಕಸಭಾ ಚುನಾವಣೆ ಬಹಿಷ್ಕಾರಕ್ಕೆ ನಿರ್ಧಾರ | Boycott Election

ವಾರಂಬಳ್ಳಿ ಗ್ರಾಮಸ್ಥರಿಂದ ಲೋಕಸಭಾ ಚುನಾವಣೆ ಬಹಿಷ್ಕಾರಕ್ಕೆ ನಿರ್ಧಾರ | 7 ವರ್ಷದಿಂದ ಪ್ರಧಾನಿಗೆ 10 ಪತ್ರ ಬರೆದರೂ ಬಗೆಹರಿಯದ ಸಮಸ್ಯೆ ತಮ್ಮೂರಿನ ಜನ ಸೂಕ್ತ ಮೊಬೈಲ್‌ ನೆಟ್‌ವರ್ಕ್‌ ವ್ಯವಸ್ಥೆ ಇಲ್ಲದೇ ಪರದಾಡುತ್ತಿರುವುದಕ್ಕೆ ಪರಿಹಾರ ಕಂಡುಕೊಳ್ಳಲೇಬೇಕು ಎಂದು ಪಣ ತೊಟ್ಟಿರುವ ಯುವಕನೊಬ್ಬ ಸ್ಥಳೀಯ ಅಧಿಕಾರಿಗಳಿಂದ ಹಿಡಿದು ಪ್ರಧಾನಮಂತ್ರಿಯವರೆಗೂ ಪತ್ರ ಬರೆದು ಸಂಬಂಧಪಟ್ಟವರನ್ನು ಬರೋಬ್ಬರಿ ಕಳೆದ 7 ವರ್ಷಗಳಿಂದ ನಿರಂತರವಾಗಿ ಎಚ್ಚರಿಸುತ್ತಲೇ ಬಂದಿದ್ದಾನೆ. ಆದರೆ 10 ಬಾರಿ ಪ್ರಧಾನಿಗೆ ಪತ್ರ ಬರೆದರು ಆತನ ಸಮಸ್ಯೆ ಮಾತ್ರ ಇನ್ನೂ ಬಗೆಹರಿದಿಲ್ಲ. ಹೌದು,…

Read More

ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಅಂತಿಮವಾಗಿ ಕಣದಲ್ಲಿ ಉಳಿದ ಅಭ್ಯರ್ಥಿಗಳು ಯಾರ‍್ಯಾರು ಗೊತ್ತಾ..?? ಈ ಸುದ್ದಿ ನೋಡಿ| Election

ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಅಂತಿಮವಾಗಿ ಕಣದಲ್ಲಿ ಉಳಿದ ಅಭ್ಯರ್ಥಿಗಳು ಯಾರ‍್ಯಾರು ಗೊತ್ತಾ..?? ಈ ಸುದ್ದಿ ನೋಡಿ ಶಿವಮೊಗ್ಗ ಲೋಕಸಭಾ ಮತಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ಏ.22 ಉಮೇದುವಾರಿಕೆ ಹಿಂಪಡೆಯಲು ಕಡೆಯ ದಿನವಾಗಿದ್ದು, ಜಿಲ್ಲೆಯಲ್ಲಿ ಚುನಾವಣೆ ಎದುರಿಸಲು ಅಂತಿಮವಾಗಿ 23 ಅಭ್ಯರ್ಥಿಗಳು ಕಣದಲ್ಲಿ ಉಳಿದಿದ್ದಾರೆ. ಉಮೇದುವಾರಿಕೆ ಹಿಂಪಡೆಯಲು ಕಡೆಯ ದಿನವಾದ ಏ.22 ರಂದು ಪಕ್ಷೇತರ ಅಭ್ಯರ್ಥಿಗಳಾದ ಶಶಿಕುಮಾರ್, ಬಾಲಕೃಷ್ಣ ಭಟ್, ಶೇಖರಪ್ಪ ಇವರು ತಮ್ಮ ಉಮೇದುವಾರಿಕೆಯನ್ನು ಹಿಂಪಡೆದಿದ್ದಾರೆ. # ಬಿಜೆಪಿ ಪಕ್ಷದಿಂದ ಬಿ.ವೈ.ರಾಘವೇಂದ್ರ,  # ಕಾಂಗ್ರೆಸ್ ಪಕ್ಷದ ಅಭ್ಯರ್ಥಿ…

Read More

ಮಾರುಕಟ್ಟೆಯಲ್ಲಿ ಅಡಿಕೆಯ ಇಂದಿನ ಧಾರಣೆ (22-04-2024)

ಮಾರುಕಟ್ಟೆಯಲ್ಲಿ ಅಡಿಕೆಯ ಇಂದಿನ ಧಾರಣೆ (22-04-2024) Arecanut Rate today |Shimoga | Sagara |  Arecanut/ Betelnut/ Supari | Date Apr 22, 2024|Shivamog ಅಡಿಕೆ ಮಾರುಕಟ್ಟೆ ಯಲ್ಲಿ ಅಡಿಕೆ ದರ ಎಷ್ಟಿದೆ?  ಇವತ್ತಿನ ಅಡಿಕೆ ರೇಟು ಶಿವಮೊಗ್ಗ ಜಿಲ್ಲೆಯ ಯಾವ ತಾಲ್ಲೂಕಿನಲ್ಲಿ ಎಷ್ಟಿದೆ! ಮಾರುಕಟ್ಟೆಯ ಏ. 22 ಸೋಮವಾರ ನಡೆದ ಅಡಿಕೆ (Arecanut) ವಹಿವಾಟು ವಿವರ ಇಲ್ಲಿದೆ. ವೆರೈಟಿ           ಕನಿಷ್ಠ      ಗರಿಷ್ಠ ರಾಶಿ ಇಡಿ…

Read More