ಈಶ್ವರಪ್ಪ ಪರ ಪ್ರಚಾರಕ್ಕೆ ತೆರಳಿದ್ದವರಿಗೆ ಜೀವ ಬೆದರಿಕೆ ,ಹಲ್ಲೆ ಆರೋಪ – ಪ್ರಕರಣ ದಾಖಲು | KSE
ಈಶ್ವರಪ್ಪ ಪರ ಪ್ರಚಾರಕ್ಕೆ ತೆರಳಿದ್ದವರಿಗೆ ಜೀವ ಬೆದರಿಕೆ ,ಹಲ್ಲೆ ಆರೋಪ – ಪ್ರಕರಣ ದಾಖಲು | KSE ಶಿವಮೊಗ್ಗದಲ್ಲಿ ಲೋಕಸಭಾ ಚುನಾವಣೆಯ ಕಾವು ರಂಗೇರುತಿದೆ, ರಾಜಕೀಯವಾಗಿ ಅಲ್ಲದೇ ಸಾಹಿತ್ಯ ,ಸಂಸ್ಕ್ರತಿಯ ಮತ್ತು ಶೈಕ್ಷಣಿಕವಾಗಿ ಸುಸಂಸ್ಕ್ರತರ ನೆಲೆಬೀಡು,ಪ್ರಜ್ಞಾವಂತರ ಜಿಲ್ಲೆ ಎಂದೆಲ್ಲಾ ಹೆಸರುಗಳಿಸಿದ ಶಿವಮೊಗ್ಗದಲ್ಲಿ ರಾಜಕೀಯ ಮುಖಂಡರ ಮಾತುಗಳು ಲಯ ತಪ್ಪುತ್ತಿವೆ. ಚುನಾವಣೆಯಲ್ಲಿ ಬಿಜೆಪಿ ಬಂಡಾಯವಾಗಿ ಸ್ಪರ್ಧಿಸಿರುವ ಕೆ ಎಸ್ ಈಶ್ವರಪ್ಪ ಪರವಾಗಿ ಪ್ರಚಾರಕ್ಕೆ ತೆರಳಿದ್ದ ವ್ಯಕ್ತಿಗಳ ಮೇಲೆ ಬೆದರಿಕೆ ಹಾಕಿರುವ ಘಟನೆ ನಡೆದಿದೆ. ಕೆಎಸ್ ಈಶ್ವರಪ್ಪ ನವರ ಪರ…


