Headlines

ಹೊಸನಗರ ಅಗ್ನಿಶಾಮಕ ಠಾಣೆಯ ರಮೀಜ್’ರಾಜ ಶೇಖ್ ರವರಿಗೆ ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಚಿನ್ನ ಹಾಗೂ ಕಂಚಿನ ಪದಕ | Hosanagara

ಹೊಸನಗರ ಅಗ್ನಿಶಾಮಕ ಠಾಣೆಯ ರಮೀಜ್’ರಾಜ ಶೇಖ್ ರವರಿಗೆ ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಚಿನ್ನ ಹಾಗೂ ಕಂಚಿನ ಪದಕ ಹೊಸನಗರ : ಇಲ್ಲಿನ ಅಗ್ನಿಶಾಮಕ ಠಾಣೆಯ ಸಿಬ್ಬಂದಿ ರಮೀಜ್’ರಾಜ ಶೇಖ್ ರವರಿಗೆ ಅಹ್ಮದಾಬಾದ್ ನಲ್ಲಿ ನಡೆದ ಎರಡನೇ ಆಲ್ ಇಂಡಿಯಾ ಫೈರ್ ಸರ್ವಿಸ್ ಅಂಡ್ ಫೈರ್ ಸರ್ವಿಸ್ ಸ್ಪೋರ್ಟ್ಸ್‌ ಕ್ರೀಡಾಕೂಟದಲ್ಲಿ ಭಾಗವಹಿಸಿ ಕಬಡ್ಡಿ ಪಂದ್ಯಾವಳಿಯಲ್ಲಿ ಚಿನ್ನದ ಪದಕವನ್ನು ಹಾಗೂ 4X100 ಮೀಟರ್ಸ್ ರಿಲೇ ಓಟದಲ್ಲಿ ಕಂಚಿನ ಪದಕವನ್ನು ಗಳಿಸಿ ಮಲೆನಾಡಿನ ಕೀರ್ತಿಪತಾಕೆಯನ್ನು ಉತ್ತುಂಗಕ್ಕೇರಿಸಿದ್ದಾರೆ‌‌. ಅಗ್ನಿಶಾಮಕ ಮತ್ತು ತುರ್ತು ಸೇವಾ ಮಹಾ…

Read More

ಹೊಸನಗರದ ಕಲ್ಲುಹಳ್ಳ ಸೇತುವೆಯಿಂದ ಆಯತಪ್ಪಿ ಕೆಳಗೆ ಬಿದ್ದು ಯುವಕ ಸಾವು|kalluhalla bridge

ಹೊಸನಗರ ಕಲ್ಲುಹಳ್ಳ ಸೇತುವೆಯಿಂದ ಆಯತಪ್ಪಿ ಕೆಳಗೆ ಬಿದ್ದು ಯುವಕ ಸಾವು| ಶಿವಮೊಗ್ಗ ಜಿಲ್ಲೆ ಹೊಸನಗರ ತಾಲ್ಲೂಕಿನ ಕಲ್ಲುಹಳ್ಳ ಸೇತುವೆ ಬಳಿ ಆಯತಪ್ಪಿ ಬಿದ್ದು ಯುವಕನೊಬ್ಬ ಮೃತಪಟ್ಟಿದ್ದಾನೆ. ಹೊಸನಗರ ಪೇಟೆ ಸಮೀಪ ಇರುವ ಕಲ್ಲುಹಳ್ಳ ಸೇತುವೆ ಬಳಿಯಲ್ಲಿ ಈ ಘಟನೆ ಸಂಭವಿಸಿದೆ.  ಮೃತ ಯುವಕನನ್ನ ಹೊಸನಗರ ದ್ಯಾವರ್ಸದ ನಿವಾಸಿ ರಾಘು ಎಂದು ತಿಳಿದುಬಂದಿದೆ.  ಇಂದು ಬೆಳಗ್ಗೆ ಯುವಕ ಸೇತುವೆ ಬಳಿ ನಡೆದುಕೊಂಡು ಹೋಗುವದನ್ನ ಸ್ಥಳೀಯರು ಗಮನಿಸಿದ್ದಾರೆ. ಆನಂತರ ಯುವಕ ಸೇತುವೆಯಿಂದ ಕೆಳಕ್ಕೆ ಬಿದ್ದಿದ್ದಾನೆ. ಘಟನೆ ಹೇಗೆ ನಡೆಯಿತು ಎಂಬುದು…

Read More

ಆನಂದಪುರ – ತಾವರೆಕೆರೆಯ ರಮೇಶ್ ಹೆಚ್ ಜೆ ನಿಧನ|anp

ಆನಂದಪುರ : ಇಲ್ಲಿನ ತಾವರೆಹಳ್ಳಿಯ ರಮೇಶ್ ಹೆಚ್ ಜೆ(28) ಅನಾರೋಗ್ಯದಿಂದ ನಿಧನರಾಗಿದ್ದಾರೆ. ತಾವರೆಹಳ್ಳಿ ಜನಾರ್ಧನ್ ರವರ ಪುತ್ರ ರಮೇಶ್ ಹೆಚ್.ಜೆ  ಮಾರಣಾಂತಿಕ ಕಾಯಿಲೆ ಕ್ಯಾನ್ಸರ್ ಗೆ ತುತ್ತಾಗಿ ಕೆಲವು ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತಿದ್ದರು ಇಂದು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಮೃತರು ಪತ್ನಿ, ಮಗಳು, ತಂದೆ ತಾಯಿ ತಮ್ಮ ಇವರನ್ನು ಅಗಲಿದ್ದಾರೆ. ಮೃತರ ಅಂತ್ಯ ಕ್ರಿಯೆ ನಾಳೆ ಬೆಳಿಗ್ಗೆ 10 ಗಂಟೆಗೆ ತಾವರೆಕೆರೆಯ ಸ್ವಗೃಹದಲ್ಲಿ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿದೆ. ಸಂತಾಪ : ಹೆ ಜೆ…

Read More

Shivamogga | ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ನಾಮಪತ್ರ ಸಲ್ಲಿಕೆ

ಗೀತಾ ಶಿವರಾಜಕುಮಾರ್ ನಾಮಪತ್ರ ಸಲ್ಲಿಕೆ ಶಿವಮೊಗ್ಗ: ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಗೀತಾ ಶಿವರಾಜಕುಮಾರ್ ಸೋಮವಾರ ನಾಮಪತ್ರ ಸಲ್ಲಿಸಿದರು. ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ನಾಮಪತ್ರ ಸ್ವೀಕರಿಸಿದರು. ಈ ವೇಳೆ ಗೀತಾ ಜೊತೆ ಪತಿ ಶಿವರಾಜಕುಮಾರ್, ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ, ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಇದ್ದರು. ಗೀತಾ ನಾಮಪತ್ರ ಸಲ್ಲಿಕೆ ಹಿನ್ನೆಲೆಯಲ್ಲಿ ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಎದುರು ಭಾರಿ ಸಂಖ್ಯೆಯಲ್ಲಿ ಬೆಂಬಲಿಗರು ಜಮಾಯಿಸಿದ್ದರು. ನಟ ಶಿವರಾಜಕುಮಾರ್ ಅವರತ್ತ ಕೈಬೀಸಿ ‘ಶಿವಣ್ಣ, ಶಿವಣ್ಣ’ ಎಂದು ಕೂಗಿದರು….

Read More

ಶಿವಮೊಗ್ಗ ಬಜರಂಗದಳ ಕಾರ್ಯಕರ್ತ ಹರ್ಷ ಕುಟುಂಬಕ್ಕೆ 25 ಲಕ್ಷ ಪರಿಹಾರದ ಚೆಕ್ ವಿತರಿಸಿದ ಯಡಿಯೂರಪ್ಪ

ಶಿವಮೊಗ್ಗದಲ್ಲಿ ಬಜರಂಗದಳದ ಕಾರ್ಯಕರ್ತ ಹರ್ಷ ಹತ್ಯೆ ನಡೆದಿತ್ತು. ಕರ್ನಾಟಕ ಸರ್ಕಾರ ಹರ್ಷ ಕುಟುಂಬಕ್ಕೆ 25 ಲಕ್ಷ ರೂ.ಪರಿಹಾರ ಘೋಷಣೆ ಮಾಡಿತ್ತು.ಇಂದು ಪರಿಹಾರದ ಚೆಕ್ ಹಸ್ತಾಂತರ ಮಾಡಲಾಗಿದೆ. ಭಾನುವಾರ ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ದುಷ್ಕರ್ಮಿಗಳಿಂದ ಹತ್ಯೆಗೀಡಾದ ಹಿಂದೂ ಸಂಘಟನೆಯ ಕಾರ್ಯಕರ್ತ ಹರ್ಷ ಮನೆಗೆ ಇಂದು ಭೇಟಿ ನೀಡಿ, ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು. ಕುಟುಂಬಸ್ಥರಿಗೆ ಸಾಂತ್ವನ ಹೇಳಿ, ರಾಜ್ಯ ಸರ್ಕಾರದ ವತಿಯಿಂದ 25 ರೂ. ಲಕ್ಷ ಮೊತ್ತದ ಚೆಕ್ ಹಸ್ತಾಂತರಿಸಿದರು. ಫೆಬ್ರವರಿ 20ರಂದು ರಾತ್ರಿ ಹರ್ಷ ಕೊಲೆಯಾಗಿತ್ತು….

Read More

ಜನಾಕ್ರೋಶ ಪಾದಯಾತ್ರೆ ಡಬಲ್ ಇಂಜಿನ್ ಸರ್ಕಾರಕ್ಕೆ ಎಚ್ಚರಿಕೆಯ ಗಂಟೆಯಾಗಲಿದೆ : ಕಲಗೋಡು ರತ್ನಾಕರ್|Congress

ರಿಪ್ಪನ್‌ಪೇಟೆ : ಇದೇ 28 ರಂದು ಅಯನೂರಿನಿಂದ ಶಿವಮೊಗ್ಗಕ್ಕೆ ಹತ್ತು ಹಲವು ಸಮಸ್ಯೆಗಳ ಪರಿಹಾರಕ್ಕಾಗಿ ಜನಾಕ್ರೋಶ ಪಾದಯಾತ್ರೆ ಹಾಗೂ ಬೃಹತ್ ಸಮಾವೇಶವನ್ನು ಕೇಂದ್ರ ಮತ್ತು ರಾಜ್ಯದ ಡಬಲ್ ಇಂಜಿನ್ ಸರ್ಕಾರಕ್ಕೆ ಎಚ್ಚರಿಕೆಯ ಗಂಟೆಯಾಗಲಿದೆ ಎಂದು ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷ ಕಲಗೋಡು ರತ್ನಾಕರ್ ಹೇಳಿದರು. ಉಳುವವನೇ ಹೊಲದೊಡೆಯ ಹೋರಾಟದ ಹಿನ್ನಲೆಯ ರಾಜ್ಯದ ಹಿರಿಯ ಸಮಾಜವಾದಿ ನಾಯಕ ಕಾಗೋಡು ತಿಮ್ಮಪ್ಪನವರ ಅಧ್ಯಕ್ಷತೆಯಲ್ಲಿ ನಡೆಯುವ ಜನಾಕ್ರೋಶ ಪಾದಯಾತ್ರೆ  ಕುರಿತು ಬೆಳ್ಳೂರು, ಅರಸಾಳು ಹಾಗೂ ಕೆಂಚನಾಲ ಗ್ರಾಮ ಪಂಚಾಯತ್ ವ್ಯಾಪ್ತಿಯ ವಿವಿಧ…

Read More

ರಿಪ್ಪನ್ ಪೇಟೆ ಸುತ್ತಮುತ್ತ ಭೂಮಿ ಹುಣ್ಣಿಮೆ ಸಂಭ್ರಮ – ಹರತಾಳು ಹಾಲಪ್ಪ ಕುಟುಂಬದಿಂದ ಭೂಮಿ ಪೂಜೆ

ರಿಪ್ಪನ್ ಪೇಟೆ ಸುತ್ತಮುತ್ತ ಭೂಮಿ ಹುಣ್ಣಿಮೆ ಸಂಭ್ರಮ –ಹರತಾಳು ಹಾಲಪ್ಪ ಕುಟುಂಬದಿಂದ ಭೂಮಿ ಪೂಜೆ ರಿಪ್ಪನ್ ಪೇಟೆ : ಪ್ರಕೃತಿಯೊಡನೆ ಮಾನವನ ನಂಟನ್ನು ಪ್ರತಿಬಿಂಬಿಸುವ, ಕೃಷಿಕ ಜೀವನಶೈಲಿಯ ಹೃದಯಸ್ಪರ್ಶಿ ಹಬ್ಬವೆಂದೇ ಖ್ಯಾತಿ ಪಡೆದಿರುವ ಭೂಮಿ ಹುಣ್ಣಿಮೆ ರಿಪ್ಪನ್ ಪೇಟೆ ಮತ್ತು ಸುತ್ತಮುತ್ತಲಿನ ಹಳ್ಳಿಗಳಲ್ಲಿ ಭಕ್ತಿಭಾವ– ಸಂಭ್ರಮ – ಸಡಗರಗಳಿಂದ ಆಚರಿಸಲಾಯಿತು. ಬೆಳಗಿನ ಜಾವ ಗ್ರಾಮೀಣರು ಹೊಲ–ಗದ್ದೆ, ತೋಟಗಳಲ್ಲಿ ಹೊಸ ತಳಿರು ತೋರಣಗಳಿಂದ ಅಲಂಕರಿಸಿ ಭೂಮಿತಾಯಿಗೆ ಪೂಜೆ ಸಲ್ಲಿಸಿದರು. ಮಣ್ಣಿನ ಪರಿಮಳ, ತೆನೆಗಳ ಹೊಳಪು, ಮಳೆಯ ಹನಿಗಳ ಸಮಾಗಮ…

Read More

ಯೋಧರ ಸಾವು ಸಂಭ್ರಮಿಸುತ್ತಿರುವ ವಿಕೃತರಿಗೆ ನಡು ರಸ್ತೆಯಲ್ಲಿಯೇ ಗುಂಡಿಟ್ಟರು ತಪ್ಪಿಲ್ಲ ಎಂದ ಶಿವಮೊಗ್ಗ ಗ್ರಾಮಾಂತರ ಶಾಸಕ..

ಶಿವಮೊಗ್ಗ : ಹೆಲಿಕಾಪ್ಟರ್ ದುರಂತದಲ್ಲಿ ಸಾವನ್ನಪ್ಪಿದ ಸಶಸ್ತ್ರ ಪಡೆಗಳ ಮುಖ್ಯಸ್ಥ ಬಿಪಿನ್ ರಾವತ್ ಹಾಗೂ ಇತರೆ ಯೋಧರ ಸಾವಿನ ಕುರಿತಂತೆ, ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಫೋಸ್ಟ್ ಮಾಡಿದವರ ವಿರುದ್ದ, ಶಿವಮೊಗ್ಗ ಗ್ರಾಮಾಂತರ ಶಾಸಕ ಕೆ.ಬಿ.ಅಶೋಕನಾಯ್ಕ್ ಗರಂ ಆಗಿದ್ದಾರೆ. ಇಂತಹ ವಿಕೃತರನ್ನು ನಡು ರಸ್ತೆಯಲ್ಲಿಯೇ ಗುಂಡಿಟ್ಟು ಕೊಂದರು ತಪ್ಪಿಲ್ಲ..! ಎಂದು ಟ್ವೀಟ್ ಮಾಡಿದ್ದಾರೆ.  ಈ ಕುರಿತಂತೆ ಶುಕ್ರವಾರ ತಮ್ಮ ಅದಿಕೃತ ಟ್ವಿಟರ್ ಖಾತೆಯಲ್ಲಿ ಕೆ.ಬಿ.ಅಶೋಕನಾಯ್ಕ್ ಪೋಸ್ಟ್ ಒಂದನ್ನು ಹಾಕಿದ್ದಾರೆ.ರಕ್ಷಣಾ ವ್ಯವಸ್ಥೆಯಲ್ಲಿ ಮಹತ್ತರವಾದ ಪಾತ್ರವಹಿಸಿ ದೇಶಕ್ಕಾಗಿ ತಮ್ಮ ಜೀವನ ಮುಡುಪಾಗಿಟ್ಟಿರುವ…

Read More

ನಾಪತ್ತೆಯಾದ ವಿದ್ಯಾರ್ಥಿನಿ ಸೌಜನ್ಯ ಕಾಲುವೆಯಲ್ಲಿ ಶವವಾಗಿ ಪತ್ತೆ – ಸಂಚಲನ ಸೃಷ್ಟಿಸಿದ ಸೌಜನ್ಯ ಕೊಲೆ ಪ್ರಕರಣ

ನಾಪತ್ತೆಯಾದ ವಿದ್ಯಾರ್ಥಿನಿ ಸೌಜನ್ಯ ಕಾಲುವೆಯಲ್ಲಿ ಶವವಾಗಿ ಪತ್ತೆ – ಸಂಚಲನ ಸೃಷ್ಟಿಸಿದ ಸೌಜನ್ಯ ಕೊಲೆ ಪ್ರಕರಣ ಯಾದಗಿರಿ: ಜಿಲ್ಲೆಯ ಹುಣಸಗಿ ತಾಲೂಕಿನ ಕೊಡೇಕಲ್ ದೀಪಾವಳಿ ಅಮವಾಸ್ಯೆ ದಿನ ಮನೆಯಿಂದ ನಾಪತ್ತೆಯಾಗಿದ್ದ ಕಾಲೇಜು ವಿದ್ಯಾರ್ಥಿನಿ ಶನಿವಾರ ಶವವಾಗಿ ಪತ್ತೆಯಾಗಿರುವುದು ಬೆಳಕಿಗೆ ಬಂದಿದೆ. ಕೊಡೇಕಲ್‌ ಗ್ರಾಮದ ಶರಣಪ್ಪ ಹಡಪದ ಎಂಬುವರ ಮಗಳು ಸೌಜನ್ಯ (17) ಶಹಾಪೂರ ತಾಲೂಕಿನ ಗೋಗಿ ಬಳಿಯ ಕೃಷ್ಣಾ ಎಡದಂಡೆ ಕಾಲುವೆಯಲ್ಲಿ ಶವ ಪತ್ತೆಯಾಗಿದೆ. ಪಿಯುಸಿ ಓದುತ್ತಿದ್ದ ಸೌಜನ್ಯ ಕೊಡೇಕಲ್ ಗ್ರಾಮದ ನಿವಾಸಿ ಶರಣಪ್ಪ ಹಡಪದ ಪುತ್ರಿ…

Read More

ಸಾಲಭಾದೆಗೆ ಬೇಸತ್ತು ವಿಷ ಸೇವಿಸಿ ರೈತ ಸಾವು|Debt

ಸೊರಬ: ರೈತನೊರ್ವ ಸಾಲಬಾಧೆಯಿಂದ  ಕಂಗೆಟ್ಟು ವಿಷಸೇವಿಸಿ ಆತ್ಮಹತ್ಯೆಗೆ ಶರಣಾದ ಘಟನೆ ತಾಲೂಕಿನ ಇಂಡಿಹಳ್ಳಿ ಗ್ರಾಮದಲ್ಲಿ ನಡೆದಿದೆ. ಇಂಡಿಹಳ್ಳಿ ಗ್ರಾಮದ ದಿನೇಶ್ (35) ಮೃತ ರೈತ. ಸಾಲಬಾಧೆಯಿಂದಾಗಿ ಮನೆಯ ಹಿಂಭಾಗದಲ್ಲಿ ವಿಷ ಸೇವಿಸಿದ್ದ. ಕೂಡಲೇ ಆತನನ್ನ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ.  ಎರಡೂವರೆ ಎಕರೆ ಜಮೀನಿನಲ್ಲಿ ಕೃಷಿ ಮಾಡಿಕೊಂಡಿದ್ದ ಈತ, ವಿವಿಧ ಬ್ಯಾಂಕ್ ನಲ್ಲಿ 8 ಲಕ್ಷ ರೂ., ಮತ್ತು ಹೊರಗಡೆ ಕೈಗಡವಾಗಿ 7 ಲಕ್ಷ ರೂ., ಸೇರಿ ಒಟ್ಟು 15 ಲಕ್ಷ ರೂ….

Read More
Exit mobile version