Headlines

Hosanagara | ಅರಣ್ಯ ಇಲಾಖೆಯಿಂದ ಭರ್ಜರಿ ಕಾರ್ಯಾಚರಣೆ: ಶ್ರೀಗಂಧದ ತುಂಡುಗಳ ಸಹಿತ ನಾಲ್ವರ ಬಂಧನ

ನಗರ ವಲಯ ಅರಣ್ಯ ಇಲಾಖೆಯಿಂದ ಭರ್ಜರಿ ಕಾರ್ಯಾಚರಣೆ:  ಶ್ರೀಗಂಧದ ತುಂಡುಗಳ ಸಹಿತ ನಾಲ್ವರು ಆರೋಪಿಗಳ ಬಂಧನ. ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ನಗರ ವಲಯ ವ್ಯಾಪ್ತಿಯ ಹುಂಚ ಹೋಬಳಿ ತೊಗರೆ ಗ್ರಾಮದ ಸರ್ವೆ ನಂಬರ್ 97ರ ಅರಣ್ಯ ಪ್ರದೇಶದಲ್ಲಿ ಬೆಲೆಬಾಳುವ ಶ್ರೀಗಂಧದ ಮರಗಳನ್ನು ಕಡಿತಲೆ ಮಾಡಿ ಸಾಗಾಣಿಕೆಗೆ ಯತ್ನಿಸುತ್ತಿದ್ದ ನಾಲ್ವರು ಆರೋಪಿಗಳನ್ನು ಮಾಲು ಸಮೇತ  ಬಂಧಿಸಿ,ಕೃತ್ಯಕ್ಕೆ ಬಳಸಿದ್ದ ಒಂದು ಬೈಕ್ ವಶಪಡಿಸಿಕೊಂಡಿದ್ದಾರೆ.  ಆರೋಪಿಗಳಾದ ನಿವಣೆ ವಾಸಿ ಪರಮೇಶ್ವರಪ್ಪ, ಮಾಣಿ ಗ್ರಾಮದ ಎಂ ಕೆ ಹರೀಶ, ನಾಗರ ಕೊಡುಗೆ…

Read More

ಮುಖ್ಯಮಂತ್ರಿ ಹಾಗೂ ಶಾಸಕರಿಗೆ ಅಗೌರವ, ಕರ್ತವ್ಯ ಲೋಪ ಆರೋಪ – ಉಪ ಅರಣ್ಯಾಧಿಕಾರಿ ಅಮಾನತು

ಮುಖ್ಯಮಂತ್ರಿ ಹಾಗೂ ಶಾಸಕರಿಗೆ ಅಗೌರವ, ಕರ್ತವ್ಯ ಲೋಪ ಆರೋಪ – ಉಪ ಅರಣ್ಯಾಧಿಕಾರಿ ಅಮಾನತು ರಾಜ್ಯದ ಮುಖ್ಯಮಂತ್ರಿ ಹಾಗೂ ಶಾಸಕರಿಗೆ ಅಗೌರವ ತೋರಿ ಕರ್ತವ್ಯ ಲೋಪ ಎಸಗಿದ ಆರೋಪದ ಮೇಲೆ ಶಂಕರ ವಲಯದ ಉಪ ಅರಣ್ಯಾಧಿಕಾರಿ ನರೇಂದ್ರ ಕುಮಾರ್ ಬಿ.ಜಿ ಅವರನ್ನು ಅಮಾನತುಗೊಳಿಸಿ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಆದೇಶಿಸಿದ್ದಾರೆ. ಶಂಕರ ವಲಯದ ಕಸಬಾ ಶಾಖೆಯ ಉಪ ವಲಯ ಅರಣ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ನರೇಂದ್ರ ಕುಮಾರ್ ಬಿ.ಜಿ ಅವರು,ರಾಜ್ಯದ ಮುಖ್ಯಮಂತ್ರಿ ಹಾಗೂ ಶಾಸಕರ ಬಗ್ಗೆ ಅಗೌರವದಿಂದ ಮಾತನಾಡಿರುವ ಆಡಿಯೋ…

Read More

Ex Mla |ರಿಪ್ಪನ್‌ಪೇಟೆ : ಮಾಜಿ ಶಾಸಕ ಡಾ. ಉಮಾಕಾಂತ್ ಬಿ ಬೋರ್ಕರ್ ನಿಧನ

ರಿಪ್ಪನ್‌ಪೇಟೆ : ಶಿರಸಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರಾದ ಬೋರ್ಕರ್ ಉಮಾಕಾಂತ್(84) ರವರು ಇಂದು ಮುಂಜಾನೆ ವಯೋಸಹಜ ನಿಧನರಾಗಿದ್ದಾರೆ. ಶಿರಸಿ ವಿಧಾನಸಭಾ ಕ್ಷೇತ್ರದಲ್ಲಿ 1978ರಲ್ಲಿ ಜನತಾ ಪಕ್ಷದಿಂದ ಸ್ಪರ್ಧಿಸಿದ್ದ ಬೋರ್ಕರ್ ಉಮಾಕಾಂತ್ ಗೆಲುವು ಸಾಧಿಸಿದ್ದರು. ಹಲವಾರು ವರ್ಷಗಳಿಂದ ಅವರು ಶಿವಮೊಗ್ಗ ಜಿಲ್ಲೆಯ ರಿಪ್ಪನ್‌ಪೇಟೆ ಸಮೀಪದ ಅರಸಾಳು ಗ್ರಾಮದಲ್ಲಿ ವಾಸಿಸುತಿದ್ದು ಅವರ ಪತ್ನಿ ಮಂಜುಳಾ ಬೋರ್ಕರ್ ಪ್ರಮುಖ ರಾಜಕೀಯ ಪಕ್ಷವಾದ ಕಾಂಗ್ರೆಸ್ ನಲ್ಲಿ ಗುರುತಿಸಿಕೊಂಡಿದ್ದಾರೆ. 1978 ರಲ್ಲಿ ತುರ್ತು ಪರಿಸ್ಥಿತಿಯ ಪ್ರಭಾವದಿಂದ ಬೋರ್ಕರ್ ಉಮಾಕಾಂತ್ ಕಾಂಗ್ರೆಸ್‌ನ ರೇವಣಕರ್‌ ಶಂಕರ್‌ ಪುರುಷೋತ್ತಮ್‌…

Read More

ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ……! ಪಲಿತಾಂಶ ನೋಡುವ ವೆಬ್‌ಸೈಟ್ ವಿವರಕ್ಕಾಗಿ ಈ ಸುದ್ದಿ ನೋಡಿ

ರಿಪ್ಪನ್ ಪೇಟೆ : ಏಪ್ರಿಲ್ 22ರಿಂದ ಆರಂಭವಾಗಿ ಮೇ 18 ರವರೆಗೆ ನಡೆದ ಪಿಯುಸಿ ಪರೀಕ್ಷೆಯ ಫಲಿತಾಂಶ ನಾಳೆ ಬೆಳಗ್ಗೆ 11 ಗಂಟೆಗೆ ಪ್ರಕಟಿಸಲಾಗುವುದು ಎಂದು ರಾಜ್ಯದ ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವರಾದ ಬಿ ಸಿ ನಾಗೇಶ್ ಟ್ವೀಟ್ ಮಾಡುವ ಮೂಲಕ ಪ್ರಕಟಿಸಿದ್ದಾರೆ. ಕರ್ನಾಟಕ ರಾಜ್ಯ ಪದವಿಪೂರ್ವ ಶಿಕ್ಷಣ ಇಲಾಖೆ 2021- 22 ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ಏಪ್ರಿಲ್ 22ಕ್ಕೆ ಆರಂಭವಾಗಿ ಮೇ18ಕ್ಕೆ ಮುಕ್ತಾಯವಾಗಿದ್ದು ರಾಜ್ಯದ ವಿವಿಧೆಡೆಯಲ್ಲಿ ಮೌಲ್ಯಮಾಪನ ಸುಗಮವಾಗಿ ನಡೆದಿದ್ದು. ನಾಳೆ ದ್ವಿತೀಯ ಪಿಯುಸಿ…

Read More

ಉದ್ಯೋಗಾವಕಾಶ : ಏ.12 ರಂದು ವಿವಿಧ ಕಂಪನಿಗಳಿಂದ ನೇರ ಸಂದರ್ಶನ

 ಏಪ್ರಿಲ್ 12 ರಂದು ಶಿವಮೊಗ್ಗ ನಗರದ  ಶಿವಮೊಗ್ಗ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ನೇರ ಸಂದರ್ಶನವನ್ನು ಹಮ್ಮಿಕೊಳ್ಳಲಾಗಿದೆ. ಏ.12 ರ ಬೆಳಗ್ಗೆ 10.00ಕ್ಕೆ ಪತ್ರಿಷ್ಠಿತ ಖಾಸಗಿ ಕಂಪನಿಗಳಿಂದ ನೇರ ಸಂದರ್ಶನವನ್ನು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಆಯೋಜಿಸಲಾಗಿದೆ. ವಿವಿಧ ಪ್ರತಿಷ್ಠಿತ ಖಾಸಗಿ ಕಂಪನಿಗಳು ಈ ನೇರ ಸಂದರ್ಶನದಲ್ಲಿ ಭಾಗವಹಿಸಲಿದ್ಧಾರೆ.  ನೇರ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಿದ್ದಾರೆ. ಎಸ್‍ಎಸ್‍ಎಲ್‍ಸಿ, ಪಿಯುಸಿ, ಐಟಿಐ, ಡಿಪ್ಲೊಮೊ ಮತ್ತು ಇತರೆ ಡಿಗ್ರಿ ತೇರ್ಗಡೆ ಹೊಂದಿದ 18 ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳು ತಮ್ಮ…

Read More

ಮಹಿಳಾ ಸಹೋದ್ಯೋಗಿನಿ ಮೇಲೆ ಬ್ಯಾಂಕ್ ಅಧಿಕಾರಿಯ ಅಸಭ್ಯ ವರ್ತನೆ – ಪ್ರಕರಣ ದಾಖಲು

ಮಹಿಳಾ ಸಹೋದ್ಯೋಗಿನಿ ಮೇಲೆ ಬ್ಯಾಂಕ್ ಅಧಿಕಾರಿಯ ಅಸಭ್ಯ ವರ್ತನೆ – ಪ್ರಕರಣ ದಾಖಲು ಶಿವಮೊಗ್ಗ : ಬ್ಯಾಂಕಿನ ಮಹಿಳಾ ಸಿಬ್ಬಂದಿಯೊಬ್ಬರು ಅದೇ ಬ್ಯಾಂಕಿನ ಹಿರಿಯ ಅಧಿಕಾರಿ ಮತ್ತು ಸಿಬ್ಬಂದಿ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಿಸಿದ್ದಾರೆ. ಉಡುಪಿ ಜಿಲ್ಲೆಯಲ್ಲಿ ದಾಖಲಾದ ಪ್ರಕರಣವನ್ನು ಶಿವಮೊಗ್ಗದ ದೊಡ್ಡಪೇಟೆ ಪೊಲೀಸ್‌ ಠಾಣೆ ವರ್ಗಾಯಿಸಲಾಗಿದೆ. ಬ್ಯಾಂಕ್‌ ಒಂದರ ಶಿವಮೊಗ್ಗ ಶಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಮಹಿಳಾ ಸಿಬ್ಬಂದಿಗೆ ಬ್ಯಾಂಕಿನ ಹಿರಿಯ ಅಧಿಕಾರಿಯೊಬ್ಬರು ಲೈಂಗಿಕ ದೌರ್ಜನ್ಯ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಕಚೇರಿ ಕೆಲಸಕ್ಕೆ ಒಬ್ಬರನ್ನೇ ಕರೆಯುವುದು,…

Read More

ಹೊಸನಗರದ ದಂಪತಿಗಳಿಗೆ ಒಲಿದ VK ಜೋಡಿ ತಾರೆ “ರನ್ನರ್ ಅಪ್” ಪ್ರಶಸ್ತಿ

ಹೊಸನಗರ :ವಿಜಯ ಕರ್ನಾಟಕ ಸಂಸ್ಥೆ ಪ್ರಸ್ತುತ ಪಡಿಸುತ್ತಿರುವ VK ಜೋಡಿ ತಾರೆ ಸ್ಫರ್ಧೆಯ  ಬೆಂಗಳೂರಿನಲ್ಲಿ ನಡೆದ ವಿಜಯ ಕರ್ನಾಟಕ ಜೋಡಿ ತಾರೆ 2022 ಸೀಸನ್ 2 ರ ಗ್ರ್ಯಾಂಡ್ ಫಿನಾಲೆಯಲ್ಲಿ ಹೊಸನಗರದ ಶಿಕ್ಷಕರಾದ ವನಜಾಕ್ಷಿ ದೇವೇಂದ್ರಪ್ಪ  ದಂಪತಿಗಳಿಗೆ ರನ್ನರ್ ಅಪ್ ಪ್ರಶಸ್ತಿ ಒಲಿದಿದೆ. ಪ್ರೇಮಿಗಳ ದಿನದ ಅಂಗವಾಗಿ ವಿಜಯ ಕರ್ನಾಟಕ ಸಂಸ್ಥೆಯು ಕರ್ನಾಟಕದ ಬೆಸ್ಟ್​ ಜೋಡಿಗಳನ್ನು ಗುರುತಿಸಲು ಈ ಸ್ಪರ್ಧೆ ಹಮ್ಮಿಕೊಂಡಿದ್ದು, ರಾಜ್ಯದ ಹಲವು ಭಾಗಗಳಿಂದ ಹಲವಾರು ಸ್ಪರ್ಧಿಗಳು ಭಾಗವಹಿಸುತ್ತಾರೆ. ಬೆಂಗಳೂರಿನಲ್ಲಿ ಪೆ.27 ರಂದು ನಡೆದ ವಿಜಯ…

Read More

ಭಾರಿ ಮಳೆ ಹಿನ್ನೆಲೆ: ತೀರ್ಥಹಳ್ಳಿ ತಾಲೂಕಿನ ಎಲ್ಲಾ ಶಾಲಾ-ಕಾಲೇಜುಗಳಿಗೆ ನಾಳೆ (07-07-2026) ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ: ತೀರ್ಥಹಳ್ಳಿ ತಾಲೂಕಿನ ಎಲ್ಲಾ ಶಾಲಾ-ಕಾಲೇಜುಗಳಿಗೆ ನಾಳೆ (07-07-2026) ರಜೆ ಘೋಷಣೆ Heavy rainfall has prompted the Teerthahalli Tahsildar to declare a holiday for all Anganwadi centres, government, aided and private schools and colleges across Teerthahalli Taluk on July 7, 2026. ತೀರ್ಥಹಳ್ಳಿ, ಜುಲೈ 6: ತಾಲೂಕಿನಾದ್ಯಂತ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಭಾರಿ ಮಳೆ ಹಾಗೂ ಶೀತಗಾಳಿಯ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ…

Read More

BIG NEWS | ಬಿಜೆಪಿ ನೂತನ ರಾಜ್ಯಾಧ್ಯಕ್ಷರಾಗಿ ಬಿವೈ ವಿಜಯೇಂದ್ರ ಆಯ್ಕೆ

BIG NEWS | ಬಿಜೆಪಿ ನೂತನ ರಾಜ್ಯಾಧ್ಯಕ್ಷರಾಗಿ ಬಿವೈ ವಿಜಯೇಂದ್ರ ಆಯ್ಕೆ ಬಿಜೆಪಿ ಕರ್ನಾಟಕ ರಾಜ್ಯಾಧ್ಯಕ್ಷರಾಗಿ ಮಾಜಿ ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ ಅವರ ಪುತ್ರ ಹಾಗೂ ಶಿಕಾರಿಪುರ ಶಾಸಕರಾದ ಬಿವೈ ವಿಜಯೇಂದ್ರ ಅವರನ್ನು ಶುಕ್ರವಾರ ಬಿಜೆಪಿ ಹೈಕಮಾಂಡ್‌ ಆಯ್ಕೆ ಮಾಡಿದೆ. ಈ ಕುರಿತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾದ ಜಗತ್ ಪ್ರಕಾಶ್ ನಡ್ಡಾ ಅವರು ವಿಜಯೇಂದ್ರ ಅವರನ್ನು ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ. ದೀಪಾವಳಿಗೆ ಮುನ್ನವೇ ಬಿಜೆಪಿ ಹೈಕಮಾಂಡ್‌ ರಾಜ್ಯ ಬಿಜೆಪಿ ಮತ್ತು ಬಿಎಸ್‌ವೈ…

Read More

RIPPONPETE | ಹಿಂದೂಪರ ಸಂಘಟನೆಗಳಿಂದ ಕಾಶ್ಮೀರ ಘಟನೆ ಖಂಡಿಸಿ ಪ್ರತಿಭಟನೆ

RIPPONPETE | ಹಿಂದೂ ಸಂಘಟನೆಗಳಿಂದ ಕಾಶ್ಮೀರ ಘಟನೆ ಖಂಡಿಸಿ ಪ್ರತಿಭಟನೆ ರಿಪ್ಪನ್ ಪೇಟೆ : ಕಾಶ್ಮೀರದ ಪಹಲ್ಗಾಮ್‌ನಲ್ಲಿ ಹಿಂದೂ ಪ್ರವಾಸಿಗರನ್ನು ಉಗ್ರಗಾಮಿಗಳು ಗುಂಡಿನ ಸುರಿಮಳೆಗೈದು ಹತ್ಯೆ ಮಾಡಿರುವುದನ್ನು ವಿರೋಧಿಸಿ ರಿಪ್ಪನ್‌ಪೇಟೆ ವಿನಾಯಕ ವೃತ್ತದಲ್ಲಿ ಸರ್ವಪಕ್ಷದವರು ಮೇಣದಬತ್ತಿ ಹಿಡಿದು ಮೃತರಿಗೆ ಶ್ರದ್ಧಾಂಜಲಿ ಸಲ್ಲಿಸುವುದರೊಂದಿಗೆ ಇಂತಹ ನೀಚ ಕೃತ್ಯ ಎಸಗಿರುವುದು ಖಂಡನೀಯ ಎಂದರು. ರಿಪ್ಪನ್‌ಪೇಟೆಯ ಹಿಂದೂ ಸಂಘಟನೆಗಳಿಂದ ಕಾಶ್ಮೀರ ಘಟನೆ ಖಂಡಿಸಿ ಪ್ರತಿಭಟನೆ ನಡೆಸುವುದರೊಂದಿಗೆ ಕರ್ನಾಟಕದ ಮೂವರು ಹತ್ಯೆಯಾಗಿರುವುದು ದುಃಖದ ಸಂಗತಿಯಾಗಿದೆ. ಇಂತಹ ಉಗ್ರದಾಳಿಗೆ ಭಾರತ ದೇಶ ಎಂದಿಗೂ ತಲೆಬಾಗುವುದಿಲ್ಲ…

Read More