ಆಸ್ತಿ ವಿಚಾರದಲ್ಲಿ ಚಿಕ್ಕಪ್ಪನಿಂದಲೇ ಚಾಕು ಇರಿತ

ಆಸ್ತಿ ವಿಚಾರದಲ್ಲಿ ಚಿಕ್ಕಪ್ಪನಿಂದಲೇ ಚಾಕು ಇರಿತ SHIVAMOGGA |  ಸಂಬಧಿಕರ ನಡುವೆ ಆಸ್ತಿ ವಿಚಾರದಲ್ಲಿ ಗಲಾಟೆ ನಡೆದು ಒರ್ವನಿಗೆ ಚಾಕುವಿನಿಂದ ಇರಿದ ಘಟನೆ ಶಿವಮೊಗ್ಗದ ಗೌರವ್‌ ಹೋಟೆಲ್‌ ಬಳಿ ನಡೆದಿದೆ. ಸ್ಥಳೀಯ ನಿವಾಸಿ ಶ್ರೀರಂಗ ಎಂಬಾತನಿಗೆ ಅವರ ಚಿಕ್ಕಪ್ಪ ಚಾಕು ಇರಿದಿದ್ದಾರೆ.ಈ ಹಿಂದೆಯೂ ಸಹ ಇವರಿಬ್ಬರ ನಡುವೆ ಆಸ್ತಿ ವಿಚಾರದಲ್ಲಿ ಗಲಾಟೆ ನಡೆದಿತ್ತು. ಕಳೆದ ಭಾನುವಾರ ಮತ್ತೆ ಇದೇ ವಿಚಾರವಾಗಿ ಗಲಾಟೆ ನಡೆದಿದೆ. ಗಲಾಟೆ ವಿಕೋಪಕ್ಕೆ ತಿರುಗಿ ಶ್ರೀರಂಗನಿಗೆ ಚಿಕ್ಕಪ್ಪ ಚಾಕುವಿನಿಂದ ಇರಿದಿದ್ದಾರೆ. ಈ ಸಂಬಂಧ ದೊಡ್ಡಪೇಟೆ…

Read More

ತೀರ್ಥಹಳ್ಳಿಯಲ್ಲಿ ಮಾನಸಿಕ ವ್ಯಕ್ತಿಯಿಂದ ಸಾರ್ವಜನಿಕರಿಗೆ ಕಿರಿಕಿರಿ ! ನಿಮಾನ್ಸ್ ಆಸ್ಪತ್ರೆಗೆ ರವಾನೆ !! | Thirthahalli

ತೀರ್ಥಹಳ್ಳಿಯಲ್ಲಿ ಮಾನಸಿಕ ವ್ಯಕ್ತಿಯ ಹುಚ್ಚಾಟ ! ನಿಮಾನ್ಸ್ ಆಸ್ಪತ್ರೆಗೆ ರವಾನೆ! ತೀರ್ಥಹಳ್ಳಿ:  ಪಟ್ಟಣದಲ್ಲಿ ಹುಚ್ಚನೊಬ್ಬ ರಸ್ತೆಯಲ್ಲಿ ಓಡಾಡುವ ಸಾರ್ವಜನಿಕರಿಗೆ ತೊಂದರೆ ಕೊಡುತ್ತಿದ್ದು ಹುಚ್ಚಾಟ ಮೆರೆಯುತ್ತಿದ್ದ ಹಿನ್ನಲೆಯಲ್ಲಿ ಸ್ಥಳೀಯ ಪ್ರಮುಖರು, ಪೊಲೀಸ್ ಇಲಾಖೆ ನೆರವಿನೊಂದಿಗೆ ಆತನನ್ನು ನಿಮಾನ್ಸ್ ಆಸ್ಪತ್ರೆಗೆ ಕಳುಹಿಸಿಕೊಟ್ಟಿದ್ದಾರೆ. ಆತ ರಸ್ತೆಯಲ್ಲಿ ಸಿಕ್ಕ ಸಿಕ್ಕವರಿಗೆ ಕಿರಿಕಿರಿ ಮಾಡುತ್ತಿದ್ದಾನೆ. ಇದರಿಂದ ಪಟ್ಟಣದಲ್ಲಿ ಓಡಾಡಲು ಜನರು ಸಂಕಷ್ಟ  ಅನುಭವಿಸುವಂತಾಗಿದೆ. ರಸ್ತೆ ಮಧ್ಯ ನಿಂತು ಕೂಗಾಡುತ್ತಾ ಇನ್ನು ಯುವತಿಯರಿಗೆ ಕೂಡ ಕೀಟಲೆ ನೀಡುತ್ತಿದ್ದು, ಇದರಿಂದ ಯುವತಿಯರಿಗೆ ರಸ್ತೆಯಲ್ಲಿ ಓಡಾಡಲು ಆಗುತ್ತಿಲ್ಲ. ಈತನ ಅಸಭ್ಯ…

Read More

ಗೋಣಿ ಚೀಲದಲ್ಲಿ ಬಾಲಕಿಯ ಮೃತದೇಹ ಪತ್ತೆ | ಕೊಲೆಗೈದು ಚೀಲದಲ್ಲಿ ತುಂಬಿ ಕೆರೆಗೆ ಎಸೆದರಾ ಹಂತಕರು..!!??| dead body of the girl was found in a gunny bag

ಗೋಣಿ ಚೀಲದಲ್ಲಿ ಬಾಲಕಿಯ ಮೃತದೇಹ ಪತ್ತೆ | ಕೊಲೆಗೈದು ಚೀಲದಲ್ಲಿ ತುಂಬಿ ಕೆರೆಗೆ ಎಸೆದರಾ ಹಂತಕರು..!!?? ಬಾಲಕಿಯೊಬ್ಬಳ ಮೃತದೇಹವೊಂದು ಗೋಣಿಚೀಲದಲ್ಲಿ ಕಟ್ಟಿ ಬಿಸಾಕಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲ್ಲೂಕಿನ ಕಲ್ಮನೆಯಲ್ಲಿ ನಡೆದಿದೆ. ಕಲ್ಮನೆ ಸಮೀಪದ ಕೊಪ್ಪದಕರೆಯಲ್ಲಿ ನಿನ್ನೆ ಸಂಜೆ ಅಂದರೆ ಭಾನುವಾರ ಸಾಯಂಕಾಲ ಈ ಘಟನೆ ಬೆಳಕಿಗೆ ಬಂದಿದೆ. ಕೊಲೆ ಮಾಡಿ ಬಾಲಕಿಯನ್ನು ಗೋಣಿಚೀಲದಲ್ಲಿ ತುಂಬಿ ಕೆರೆಗೆ ಎಸೆದಿರುವುವ ಸಾಧ್ಯತೆ ಇದೆ. ಪ್ರಕರಣ ಸೂಕ್ಷ್ಮವಾಗಿದ್ದು ಗಂಭೀರ ಸ್ವರೂಪ ಪಡೆದುಕೊ‍ಳ್ಳುವ ಸಾಧ್ಯತೆ ಇದೆ  ಇನ್ನೂ…

Read More

ಸೌಮ್ಯ ಕೊಲೆ ಪ್ರಕರಣ | ಕೊಲೆಯಾಗುವ ದಿನ ಪ್ರಿಯಕರನಿಗಾಗಿ ತಂದಿದ್ದಳು ಉಡುಗೊರೆ – ಘಟನೆ ಬಗ್ಗೆ ಎಸ್ ಪಿ ಹೇಳಿದ್ದೇನು..!?Crime news

ಸೌಮ್ಯ ಕೊಲೆ ಪ್ರಕರಣ | ಕೊಲೆಯಾಗುವ ದಿನ ಪ್ರಿಯಕರನಿಗಾಗಿ ತಂದಿದ್ದಳು ಉಡುಗೊರೆ – ಘಟನೆ ಬಗ್ಗೆ ಎಸ್ ಪಿ ಹೇಳಿದ್ದೇನು ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಿ – ಸೌಮ್ಯ ಸಹೋದರಿ ಸುಮ ಪ್ರಿಯಕರನಿಗಾಗಿ ಪ್ರೀತಿಯಿಂದ ಉಡುಗೊರೆ ತೆಗೆದುಕೊಂಡು ಬಂದಿದ್ದ ಯುವತಿ ಪ್ರಿಯಕರನಿಂದಲೇ ಕ್ರೂರವಾಗಿ ಹತ್ಯೆಯಾಗಿದ್ದಾಳೆ ಹೌದು ಬದುಕಿನ ಬಗ್ಗೆ ಬಣ್ಣಬಣ್ಣದ ಕನಸುಗಳನ್ನು ಕಟ್ಟಿಕೊಂಡಿದ್ದ ಸೌಮ್ಯ ತನ್ನನ್ನು ಕೊಲೆಗೈಯುವ ದಿನವೂ ಆತನಿಗೆ ಬ್ಲೂಟೂತ್ ಹೆಡ್ ಫೋನ್ ನ್ನು ಉಡುಗೊರೆಯಾಗಿ ತಂದಿದ್ದಾಳೆ. ಸೌಮ್ಯಾ ಮತ್ತು ಸೃಜನ್ ಕಳೆದ ಎರಡೂವರೆ ವರ್ಷದಿಂದ…

Read More

ಭೀಕರ ರಸ್ತೆ ಅಪಘಾತ – ಬಾಲಕಿ ಸ್ಥಳದಲ್ಲಿಯೇ ಸಾವು|Accident

ಶಿವಮೊಗ್ಗದ ಗ್ರಾಮಾಂತರ ವ್ಯಾಪ್ತಿಯ ಪಿಳ್ಳಂಗೆರೆ ಬಳಿಯಲ್ಲಿ ಭೀಕರ ರಸ್ತೆ ಅಪಘಾತವೊಂದು ಸಂಭವಿಸಿ ಶಾಲಾ ಬಾಲಕಿಯೊಬ್ಬಳು ಮೃತಪಟ್ಟ ಘಟನೆ ನಡೆದಿದೆ. ಹೊಳೆಹೊನ್ನೂರು ಕಡೆಯಿಂದ ಶಿವಮೊಗ್ಗಕ್ಕೆ ಬೈಕ್ ನಲ್ಲಿ ಬರುತ್ತಿದ್ದ ಬೈಕ್ ಗೆ ಶಿವಮೊಗ್ಗದಿಂದ ಹೊಳೆಹೊನ್ನೂರು ಕಡೆ ಹೋಗುತ್ತಿದ್ದ ಟಿಪ್ಪರ್ ಲಾರಿ ಮುಖಾಮುಖಿ ಡಿಕ್ಕಿಯಾಗಿದೆ. ಈ ಅಪಘಾತದಲ್ಲಿ ಬೈಕ್ ನ ಹಿಂಬದಿಯಲ್ಲಿ ಕುಳಿತಿದ್ದ ಐಶ್ವರ್ಯ (15) ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಬಾಲಕಿಯ ತಲೆಯ ಮೇಲೆ ಟಿಪ್ಪರ್ ಲಾರಿಯ ಚಕ್ರ ಹರಿದ ಪರಿಣಾಮ ಬಾಲಕಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾಳೆ.ಬೈಕ್ ಚಲಾಯಿಸುತಿದ್ದ ಬಾಲಕಿಯ ತಂದೆಗೂ ಗಾಯಗಳಾಗಿದ್ದು…

Read More

ಸ್ನೇಹಿತರಿಬ್ಬರ ನಡುವೆ ಕ್ಷುಲ್ಲಕ ವಿಚಾರಕ್ಕೆ ಮಾತಿನ ಚಕಮಕಿ : ಓರ್ವನ ಕೊಲೆಯಲ್ಲಿ ಅಂತ್ಯ

ಸ್ನೇಹಿತರಿಬ್ಬರ ನಡುವೆ ಕ್ಷುಲ್ಲಕ ವಿಚಾರಕ್ಕೆ ಮಾತಿನ ಚಕಮಕಿ : ಓರ್ವನ ಕೊಲೆಯಲ್ಲಿ ಅಂತ್ಯ ಶಿವಮೊಗ್ಗ: ಕ್ಷುಲ್ಲಕ ವಿಚಾರಕ್ಕೆ ಇಬ್ಬರು ಮಿತ್ರರಲ್ಲಿ ಮೂಡಿದ ಸಣ್ಣ ಭಿನ್ನಾಭಿಪ್ರಾಯ ಕೊಲೆಯಲ್ಲಿ ಅಂತ್ಯಗೊಂಡ ಘಟನೆ ಇಲ್ಲಿನ ಸಾಗರ ರಸ್ತೆಯಲ್ಲಿರುವ ತ್ಯಾವರೆಕೊಪ್ಪದಲ್ಲಿ ಬುಧವಾರ ಮಧ್ಯಾಹ್ನ ವೇಳೆ  ಸಂಭವಿಸಿದೆ. ಕೊಲೆಯಾದ ವ್ಯಕ್ತಿಯನ್ನು ದೇವರಾಜು ಬಿನ್ ಚಿನ್ನಕುಳಂದೈ (೩೧) ಎಂದು ಗುರುತಿಸಲಾಗಿದೆ. ಕೊಲೆ ಮಾಡಿದ ಆರೋಪಿ ವೆಂಕಟೇಶ್ ಬಿನ್ ಚಿನ್ನದೊರೈ ನನ್ನು ಬಂಧಿಸಲಾಗಿದೆ. ಇಬ್ಬರೂ ತಮಿಳು ಜನಾಂಗದವರಾಗಿದ್ದು, ಬಾರ್‍ಬೆಂಡಿಂಗ್ ಕೆಲಸ ಮಾಡಿಕೊಂಡಿದ್ದರು.  ಇಂದು ಬೆಳಗ್ಗೆ ಕೆಲಸದ ವೇಳೆ…

Read More

ಪೊಲೀಸ್ ಠಾಣೆಯೊಳಗೇ ನೇಣಿಗೆ ಶರಣಾದ ಟ್ರಾಫಿಕ್ ಹೆಡ್ ಕಾನ್ಸ್‌ಟೇಬಲ್

ಶಿವಮೊಗ್ಗದ ಪಶ್ಚಿಮ ಸಂಚಾರ ಪೊಲೀಸ್ ಠಾಣೆಯಲ್ಲಿ ಟ್ರಾಫಿಕ್ ಹೆಡ್ ಕಾನ್ಸ್‌ಟೇಬಲ್ ಮೊಹಮದ್ ಝಕ್ರಿಯ ಅವರು ಠಾಣೆಯೊಳಗೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಡರಾತ್ರಿ ನಡೆದಿದೆ. ಪೊಲೀಸ್ ಠಾಣೆಯೊಳಗೇ ನೇಣಿಗೆ ಶರಣಾದ ಟ್ರಾಫಿಕ್ ಹೆಡ್ ಕಾನ್ಸ್‌ಟೇಬಲ್ ಶಿವಮೊಗ್ಗ | ಜನವರಿ 8..  ನಗರದ ದೊಡ್ಡಪೇಟೆ ಪೊಲೀಸ್ ಠಾಣೆ ಪಕ್ಕದಲ್ಲಿರುವ ಪಶ್ಚಿಮ ಸಂಚಾರ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಟ್ರಾಫಿಕ್ ಹೆಡ್ ಕಾನ್ಸ್‌ಟೇಬಲ್ ಒಬ್ಬರು ಠಾಣೆಯೊಳಗೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಡರಾತ್ರಿ ಬೆಳಕಿಗೆ ಬಂದಿದೆ. ಆತ್ಮಹತ್ಯೆ…

Read More

ಕಲಾ ಕೌಸ್ತುಭ ಕನ್ನಡ ಸಂಘದ ಅಧ್ಯಕ್ಷರಾಗಿ ರವೀಂದ್ರ ಕೆರೆಹಳ್ಳಿ ಆಯ್ಕೆ

ಕಲಾ ಕೌಸ್ತುಭ ಕನ್ನಡ ಸಂಘದ ಅಧ್ಯಕ್ಷರಾಗಿ ರವೀಂದ್ರ ಕೆರೆಹಳ್ಳಿ ಆಯ್ಕೆ ನ.28 ,29 ಮತ್ತು 30 ರಂದು ಅದ್ದೂರಿ ಸಿದ್ದತೆ | ಕೆಸರುಗದ್ದೆ ಓಟದ ಸ್ಪರ್ಧೆ , ಬಿಜೂ ಸ್ಮರಣಾರ್ಥ ವಾಲಿಬಾಲ್ ಪಂದ್ಯಾವಳಿ , ಪಟ್ಲ ಸತೀಶ್ ನೇತ್ರತ್ವದಲ್ಲಿ ಯಕ್ಷಗಾನ ರಿಪ್ಪನ್‌ಪೇಟೆ : 31 ವರ್ಷದ ಕಲಾ ಕೌಸ್ತುಭ ಕನ್ನಡ ಸಂಘಕ್ಕೆ ಹಾಗೂ 69ನೇ ವರ್ಷದ ಕನ್ನಡ ರಾಜ್ಯೋತ್ಸವ ಸಮಿತಿಗೆ ಆಧ್ಯಕ್ಷರಾಗಿ ರವೀಂದ್ರ ಕೆರೆಹಳ್ಳಿ, ಪ್ರಧಾನ ಕಾರ್ಯದರ್ಶಿಯಾಗಿ ಪಿ. ಸುಧೀರ್ ಆಯ್ಕೆಯಾಗಿದ್ದಾರೆ. ಕಳೆದ ಸಾಲಿನ ಅಧ್ಯಕ್ಷರಾದ ಲೀಲಾ…

Read More

FACT CHECK | ಗೋವಾದಲ್ಲಿ ದೋಣಿ ಪಲ್ಟಿಯಾಗಿ 50 ಜನ ಸಾವನ್ನಪ್ಪಿದ್ದಾರೆ ಎಂಬ ವೈರಲ್ ವೀಡಿಯೋ.!? ಏನಿದರ ಅಸಲಿಯತ್ತು.!?

FACT CHECK | ಗೋವಾದಲ್ಲಿ ದೋಣಿ ಪಲ್ಟಿಯಾಗಿ 50 ಜನ ಸಾವನ್ನಪ್ಪಿದ್ದಾರೆ ಎಂಬ ವೈರಲ್ ವೀಡಿಯೋ.!? ಏನಿದರ ಅಸಲಿಯತ್ತು.!? ನೂರಾರು ಪ್ರಯಾಣಿಕರನ್ನು ಹೊತ್ತು ಸಾಗುತ್ತಿದ್ದ ದೋಣಿಯೊಂದು ನದಿಯಲ್ಲಿ ಮುಳುಗುತ್ತಿರುವ ವಿಡಿಯೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಇದು ಗೋವಾದಲ್ಲಿ ನಡೆದಿರುವ ಘಟನೆಯ ವಿಡಿಯೋ ಎಂದು ಸುದ್ದಿ ವ್ಯಾಪಿಸಿತ್ತು. ಗೋವಾದಲ್ಲಿ ಓವರ್‌ಲೋಡ್ ಮಾಡಿದ ಸ್ಟೀಮರ್ ಬೋಟ್ ಅಪಘಾತಕ್ಕೀಡಾಗಿದ್ದು, 64 ಜನರು ನಾಪತ್ತೆಯಾಗಿದ್ದಾರೆ ಮತ್ತು 23 ಮೃತದೇಹಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಹೇಳಲಾಗಿತ್ತು. ಈಸ್ಟ್ ಕಾಂಗೋದ ಕಿವು ಸರೋವರದಲ್ಲಿ ಹಲವಾರು…

Read More

ಶಿವಮೊಗ್ಗದ ಮೂವರು ಮಹಿಳೆಯರಿಗೆ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

ಶಿವಮೊಗ್ಗದ ಮೂವರು ಮಹಿಳೆಯರಿಗೆ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಬೆಂಗಳೂರು: ಸಾಹಿತಿಗಳಾದ ಶೂದ್ರ ಶ್ರೀನಿವಾಸ್, ಪ್ರತಿಭಾ ನಂದಕುಮಾರ್‌ ಸಹಿತ ಐವರನ್ನು ಕರ್ನಾಟಕ ಸಾಹಿತ್ಯ ಅಕಾಡೆಮಿ 2024 ಗೌರವ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಚಾಮರಾಜನಗರದ ಡಾ.ಎಂ.ಬಸವಣ್ಣ, ಬೆಂಗಳೂರಿನ ಶೂದ್ರ ಶ್ರೀನಿವಾಸ್‌, ಪ್ರತಿಭಾ ನಂದಕುಮಾರ್, ಕಲಬುರಗಿಯ ಡಾ.ಡಿ.ಬಿ.ನಾಯಕ್, ಮುಂಬೈಯ ಡಾ.ವಿಶ್ವನಾಥ ಕಾರ್ನಾಡ್ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಅಕಾಡೆಮಿ ಅಧ್ಯಕ್ಷ ಎಲ್.ಎನ್. ಮುಕುಂದರಾಜ್ ತಿಳಿಸಿದರು. ಸಾಹಿತ್ಯಶ್ರೀ ಪ್ರಶಸ್ತಿಗೆ ಚಿಕ್ಕಮಗಳೂರಿನ ಡಾ.ಬಿ.ಎಂಪುಟ್ಟಯ್ಯ, ಬೆಂಗಳೂರು ಡಾ.ಕೆ.ವೈ. ನಾರಾಯಣಸ್ವಾಮಿ, ಕೋಲಾರದ ಪದ್ಮಾಲಯ ನಾಗರಾಜ್, ತುಮಕೂರಿನ ಬಿ.ಯು.ಸುಮಾ,…

Read More