Headlines

ರಿಪ್ಪನ್ ಪೇಟೆಯಲ್ಲಿ ಸಂಚಾರ ನಿಯಮ ಉಲ್ಲಂಘನೆಗೆ ಆನ್‌ಲೈನ್ ದಂಡ : ವಾಹನ ಸವಾರರಿಗೆ ಎಚ್ಚರಿಕೆ

Ripponpete police introduce an online traffic fine system where rule violations like riding without a helmet or triple riding are captured via mobile cameras and fines are sent directly to vehicle owners through SMS. ರಿಪ್ಪನ್ ಪೇಟೆಯಲ್ಲಿ ಸಂಚಾರ ನಿಯಮ ಉಲ್ಲಂಘನೆಗೆ ಆನ್‌ಲೈನ್ ದಂಡ : ವಾಹನ ಸವಾರರಿಗೆ ಎಚ್ಚರಿಕೆ ಹೆಲ್ಮೆಟ್ ಹಾಕದೇ ಪೇಟೆಗೆ ಬರ್ತೀರಾ? ಹುಷಾರ್… ಮೊಬೈಲ್‌ಗೆ ‘ಟಿನ್’ ಅಂತ ದಂಡದ ಮೆಸೇಜ್…

Read More

ಗರ್ತಿಕೆರೆ ಬಳಿ ಸ್ಕೂಟಿ–ಎಮ್ಮೆ ಡಿಕ್ಕಿ: ಗಂಭೀರ ಗಾಯಗೊಂಡಿದ್ದ ಭಾಸ್ಕರ್ ಶೆಟ್ಟಿ ನಿಧನ

A man died after a scooty collided with a buffalo near Avuka Circle in Garthikere, Ripponpet. The victim succumbed to injuries during treatment in Shivamogga. ರಿಪ್ಪನ್‌ಪೇಟೆ: ಗರ್ತಿಕೆರೆ ಪಟ್ಟಣದ ಅವುಕ ಸರ್ಕಲ್ ಬಳಿ ನಡೆದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಸ್ಕೂಟಿ ಸವಾರ ಚಿಕಿತ್ಸೆ ಫಲಿಸದೆ ಶುಕ್ರವಾರ ರಾತ್ರಿ ಮೃತಪಟ್ಟಿದ್ದಾರೆ. ಕೋಣಂದೂರು ಸಮೀಪದ ಹಾದಿಗಲ್ಲು ಗ್ರಾಮದ ಭಾಸ್ಕರ್ ಶೆಟ್ಟಿ ಮೃತ ದುರ್ಧೈವಿಯಾಗಿದ್ದಾರೆ. ಕಳೆದ ಮಂಗಳವಾರ ರಾತ್ರಿ ಸ್ಕೂಟಿಯಲ್ಲಿ…

Read More

ತೀರ್ಥಹಳ್ಳಿ : ಹನಿಟ್ರ್ಯಾಪ್ ಮೂಲಕ ಸೆರೆ ಸಿಕ್ಕ ಒಂಟಿ ಸಲಗ – ಬಂಡೀಪುರ ಅಭಯಾರಣ್ಯಕ್ಕೆ ಪುಂಡಾನೆಯ ರವಾನೆ|elephant

ತೀರ್ಥಹಳ್ಳಿ : ಪಟ್ಟಣದೊಳಗೆ ನುಗ್ಗಿ ಆತಂಕ ಮೂಡಿಸಿದ್ದ ಕಾಡಾನೆಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.  ತಾಲೂಕಿನ ದೇವಂಗಿಯ ಮಳೂರು ಕಾಡಿನಲ್ಲಿ ಆನೆ ಸೆರೆ ಹಿಡಿಯಲಾಯಿತು. ಗುರುವಾರ ರಾತ್ರಿ ಕಾರ್ಯಾಚರಣೆ ನಡೆಸಿದ ಸಕ್ರೆಬೈಲು ಬಿಡಾರದ ಸಿಬ್ಬಂದಿ ಮತ್ತು ಅರಣ್ಯ ಇಲಾಖೆ ಸಿಬ್ಬಂದಿ ಕಾಡಾನೆಯನ್ನು ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಆನೆ ಕಾಣಿಸಿಕೊಳ್ಳುತ್ತಿದ್ದಂತೆ ಅರಣ್ಯ ಇಲಾಖೆ ಸಿಬ್ಬಂದಿ ಆನೆಗೆ ಚುಚ್ಚು ಮದ್ದಿನ ಇಂಜೆಕ್ಷನ್ ಡಾರ್ಟ್ ಮಾಡಿ ಸೆರೆ ಹಿಡಿದಿದ್ದಾರೆ. ಡಿಸೆಂಬರ್ ತಿಂಗಳಲ್ಲಿ ಈ ಕಾಡಾನೆ ತೀರ್ಥಹಳ್ಳಿ ಪಟ್ಟಣದೊಳಗೆ ನುಗ್ಗಿತ್ತು….

Read More

ವಾಟ್ಸಪ್ ಸ್ಟೇಟಸ್ ಗೆ ವಿ*ಷ ಕುಡಿಯುವ ವೀಡಿಯೋ ಅಪ್ಲೋಡ್ ಮಾಡಿ ಯುವಕ ಆತ್ಮ ಹ*ತ್ಯೆಗೆ ಯತ್ನ

ವಾಟ್ಸಪ್ ಸ್ಟೇಟಸ್ ಗೆ ವಿ*ಷ ಕುಡಿಯುವ ವೀಡಿಯೋ ಅಪ್ಲೋಡ್ ಮಾಡಿ ಯುವಕ ಆತ್ಮ ಹ*ತ್ಯೆಗೆ ಯತ್ನ ಹೊಸನಗರ ತಾಲೂಕು ನಗರ ಹೋಬಳಿಯ ಬೈಸೆ ಗ್ರಾಮದ ಯುವಕನೋರ್ವ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಇಂದು ಸಂಜೆ ನಡೆದಿದ್ದು, ವಿಷ ಸೇವನೆಯ ವಿಡಿಯೋ ಮಾಡಿ ವಾಟ್ಸಪ್ ಸ್ಟೇಟಸ್ ಗೆ ಹಾಕಿಕೊಂಡಿರುವ ಯುವಕನ ಸ್ಥಿತಿ ಚಿಂತಾಜನಕವಾಗಿದೆ. ರಾಕೇಶ ಜೋಗಿ ಎಂಬ 27 ವರ್ಷದ ಯುವಕ ವಿಷ ಸೇವನೆ ಮಾಡಿರುವ ವಿಡಿಯೋ ಮಾಡಿಕೊಂಡು ವಾಟ್ಸಪ್ ಸ್ಟೇಟಸ್ ಗೆ ಹಾಕಿಕೊಂಡಿದ್ದಾನೆ.  ಆತನನ್ನ ಮೊದಲು…

Read More

ವೃದ್ದೆಯನ್ನು ಹತೈಗೈದು ಹುಂಚದ ಮುತ್ತಿನ ಕೆರೆಯಲ್ಲಿ ಬಿಸಾಡಿದ ಆರೋಪಿಗಳ ಹೆಡೆಮುರಿ ಕಟ್ಟಿದ ಪೊಲೀಸರು – ಬಾಳೂರಿನಲ್ಲಿಯೇ ನಡೆದಿತ್ತು ಹತೈ | Crime News

ವೃದ್ದೆಯನ್ನು ಹತೈಗೈದು ಹುಂಚದ ಮುತ್ತಿನ ಕೆರೆಯಲ್ಲಿ ಬಿಸಾಡಿದ ಆರೋಪಿಗಳ ಹೆಡೆಮುರಿ ಕಟ್ಟಿದ ಪೊಲೀಸರು – ಬಾಳೂರಿನಲ್ಲಿಯೇ ನಡೆದಿತ್ತು ಹತೈ ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಹುಂಚ ಗ್ರಾಮದ ಮುತ್ತಿನಕೆರೆಯಲ್ಲಿ ಮಹಿಳೆಯೊಬ್ಬರನ್ನು ಹತೈಗೈದು ಬಿಸಾಡಿದ ಪ್ರಕರಣದ ಆರೋಪಿಗಳ ಹೆಡೆಮುರಿ ಕಟ್ಟುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಹೊಳಲೂರು ಗ್ರಾಮದ ಜಯಮ್ಮ(62) ಎಂಬುವವರನ್ನು ಕೋಡೂರು ನಿವಾಸಿ ಮಯೂರ (24) ತನ್ನ ಅಪ್ರಾಪ್ತ ಸ್ನೇಹಿತನೊಂದಿಗೆ ಸೇರಿಕೊಂಡು ಮೈಮೇಲಿದ್ದ ಒಡವೆಗಾಗಿ ಕೊಲೆ ಮಾಡಿದ್ದಾರೆ.ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ನಡೆದಿದ್ದೇನು ..?? ದಿನಾಂಕ:18/03/2024 ರಂದು ಶಿವಮೊಗ್ಗ…

Read More

ಗಾಂಜಾ ಮಾರಾಟಕ್ಕೆ ಯತ್ನ – ಮಾಲು ಸಮೇತ ಆರೋಪಿಯ ಬಂಧನ|arrested

ಶಿವಮೊಗ್ಗ : ನಗರದ ಪುಟ್ಟಪ್ಪನ ಕ್ಯಾಂಪ್ ಬಳಿ ಗಾಂಜಾ ಮಾರುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿ ಸದ್ದಾಂ ಹುಸೇನ್ ಯಾನೆ ಸಾಂಬಾನನ್ನ ಸೆನ್ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಗುರುವಾರ ನಗರದ ಸೂಳೆಬೈಲಿನ ಪುಟ್ಟಪ್ಪ ಕ್ಯಾಂಪ್ ಹತ್ತಿರ ಅಪರಿಚಿತ ವ್ಯಕ್ತಿಯೊಬ್ಬನು ಮಾದಕ ವಸ್ತು ಗಾಂಜಾವನ್ನು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯ ಮೇರೆಗೆ ಡಿಸಿ ಆರ್ ಬಿ ವಿಭಾಗದ ಪೊಲೀಸ್ ಉಪಾಧೀಕ್ಷಕರಾದ ಪ್ರಭು ಡಿ.ಟಿ, ಮಾರ್ಗದರ್ಶನದಲ್ಲಿ, ಸಿಇಎನ್ ಪೊಲೀಸ್ ಠಾಣೆಯ ಪಿಐ ದೀಪಕ್ ಎಂ ರವರ…

Read More

RIPPONPETE | ರಾಜ್ಯ ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಶಮನಗೊಳಿಸುವಂತೆ ರಾಷ್ಟ್ರಾಧ್ಯಕ್ಷರಿಗೆ ಪತ್ರ

RIPPONPETE | ರಾಜ್ಯ ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಶಮನಗೊಳಿಸುವಂತೆ ರಾಷ್ಟ್ರಾಧ್ಯಕ್ಷರಿಗೆ ಪತ್ರ ರಿಪ್ಪನ್‌ಪೇಟೆ : ರಾಜ್ಯ ಬಿಜೆಪಿ ಘಟಕದಲ್ಲಿ ಆಂತರಿಕ ಭಿನ್ನಮತವನ್ನು ಆದಷ್ ಶಮನಗೊಳಿಸಲು ಪಕ್ಷದ ವರಿಷ್ಠರು ಮುಂದಾಗಬೇಕು’ ಎಂದು   ಆಗ್ರಹಿಸಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಿಗೆ ಬಿಜೆಪಿ ಪಕ್ಷದ ಜಿಲ್ಲಾ ಹಾಗೂ ತಾಲೂಕ್ ಮಟ್ಟದ ಮುಖಂಡರು ಪತ್ರ ಬರೆಯಲು ಮುಂದಾಗಿದ್ದೇವೆ ಎಂದು ಮಹಾಶಕ್ತಿ ಕೇಂದ್ರದ ಮಾಜಿ ಅಧ್ಯಕ್ಷ ಎಂ ಬಿ‌ ಮಂಜುನಾಥ್ ಹಾಗೂ ಜಿಲ್ಲಾ ಮುಖಂಡ  ನಾಗೇಂದ್ರ ಕಲ್ಲೂರು ಜಂಟಿ ಪತ್ರೀಕಾಗೋಷ್ಟಿಯಲ್ಲಿ ತಿಳಿಸಿದ್ದಾರೆ. ಭಾನುವಾರ ನಡೆದ ರಿಪ್ಪನ್‌ಪೇಟೆಯಲ್ಲಿ…

Read More

ಆನಂದಪುರ : ಅಕ್ರಮ ಕಲ್ಲು ಕ್ವಾರೆ ಮೇಲೆ ದಿಡೀರ್ ದಾಳಿ – ಎರಡು ಲಾರಿ,ಜೆಸಿಬಿ ಮತ್ತು ಟ್ರಾಕ್ಟರ್ ವಶಕ್ಕೆ|mining

ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರ ಸುತ್ತಮುತ್ತಲಿನ ಪ್ರದೇಶಗಳಲ್ಲಿರುವ ಅಕ್ರಮ ಗಣಿಗಾರಿಕೆಯ ಮೇಲೆ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ವತಿಯಿಂದ ದಾಳಿ ನಡೆಸಿ ಅಕ್ರಮ ಗಣಿಗಾರಿಕೆಗೆ ಬಳಸುತಿದ್ದ ಹಲವು ವಾಹನಗಳನ್ನು ವಶಕ್ಕೆ ಪಡೆಯಲಾಗಿದೆ. ಆನಂದಪುರದಲ್ಲಿ ಪರವಾನಿಗೆ ಇಲ್ಲದ ಗಣಿಗಾರಿಕೆ ಪ್ರದೇಶಗಳಿಗೆ  ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳಾದ ಶಶಿಕಲಾ ರವರ ನೇತೃತ್ವದ ತಂಡ ದಾಳಿ ನಡೆಸಿ ಅಕ್ರಮ ಗಣಿಗಾರಿಕೆ ನಡೆಸುವವರ ಹೆಡೆಮುರಿ ಕಟ್ಟುವಲ್ಲಿ ಯಶಸ್ವಿಯಾಗಿದ್ದಾರೆ.  ಈ ಕಾರ್ಯಚರಣೆಯಲ್ಲಿ ಎರಡು ಲಾರಿ, ಕಲ್ಲು ಡ್ರೆಸ್ಸಿಂಗ್ ಮಾಡುವ ಎರಡು…

Read More

ಸಿಗಂದೂರು ದೇವಸ್ಥಾನಕೆ ಬಂದಿದ್ದ ಭಕ್ತಾಧಿಗಳ ಜೀಪ್ ಕಂದಕಕ್ಕೆ ಉರುಳಿ ಓರ್ವ ಮಹಿಳೆ ಸಾವು : ಉಳಿದ ಪ್ರಯಾಣಿಕರ ಸ್ಥಿತಿ ಗಂಭೀರ

ಸಾಗರ ತಾಲೂಕಿನ ತುಮರಿ ಬಳಿಯ ವಕ್ಕೋಡಿ ತಿರುವಿನಲ್ಲಿ ಕಂದಕಕ್ಕೆ ಟೆಂಪೋ ಟ್ರ್ಯಾಕ್ಸ್ ಉರುಳಿ ಬಿದ್ದು ಓರ್ವ ಮಹಿಳೆ ಮೃತ ಪಟ್ಟಿರುವ ಘಟನೆ ನಡೆದಿದೆ. ಸಿಗಂದೂರು ದೇವಾಲಯಕ್ಕೆ ಆಗಮಿಸುತ್ತಿದ್ದ  ಕುಷ್ಟಗಿಯ ಭಕ್ತಾದಿಗಳು ಇದ್ದ ಜೀಪ್ ಕಂದಕಕ್ಕೆ ಬಿದ್ದು ಗೌರಮ್ಮ ಎನ್ನುವವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಇನ್ನುಳಿದವರಿಗೆ ತುಮರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಸಾಗರ ಆಸ್ಪತ್ರೆಗೆ ಕಳುಹಿಸಲಾಗಿದೆ.  ಇವತ್ತು ದ್ವೀಪದಲ್ಲಿ ಎರಡು ಅಫಘಾತವಾದ ಕಾರಣ 108 ಮೊದಲ ಅಫಘಾತಕ್ಕೆ ಸೇವೆ ನೀಡಲು ಕುಂದಾಪುರ ಹೋದ ಕಾರಣ ಲಭ್ಯವಾಗಲಿಲ್ಲ. ಜಂಟಿ 108…

Read More

ಹಾವು ಕಡಿತಕ್ಕೆ ಎರಡುವರೆ ವರ್ಷದ ಮಗು ಬಲಿ: ಸಾಗರದಲ್ಲಿ ದಾರುಣ ಘಟನೆ

ಹಾವು ಕಡಿತಕ್ಕೆ ಎರಡುವರೆ ವರ್ಷದ ಮಗು ಬಲಿ: ಸಾಗರದಲ್ಲಿ ದಾರುಣ ಘಟನೆ A tragic incident in Shivamogga’s SN Nagar where a 2.5-year-old boy died after a snake bite while playing outside his house. The child succumbed despite medical treatment at Meggan Hospital. ಶಿವಮೊಗ್ಗ: ಮನೆಯ ಮುಂಭಾಗದಲ್ಲೇ ಆಟವಾಡುತ್ತಿದ್ದ ಎರಡುವರೆ ವರ್ಷದ ಮಗುವಿಗೆ ಹಾವು ಕಡಿದು ಸಾವನ್ನಪ್ಪಿದ ಹೃದಯವಿದ್ರಾವಕ ಘಟನೆ ಬುಧವಾರ ಎಸ್.ಎನ್ ನಗರದಲ್ಲಿ ನಡೆದಿದೆ….

Read More
Exit mobile version