Headlines

ಕಾರು ಹಾಗೂ ಬಸ್ ನಡುವೆ ಭೀಕರ ಅಪಘಾತ : ಓರ್ವ ಸ್ಥಳದಲ್ಲಿಯೇ ಸಾವು ,ಏಳು ಜನರ ಸ್ಥಿತಿ ಗಂಭೀರ

ಸಾಗರ – ತಾಳಗುಪ್ಪ ರಾಷ್ಟ್ರೀಯ ಹೆದ್ದಾರಿಯ ಆಲಳ್ಳಿ ಗ್ರಾಮದ ಬಳಿ ಕಾರು ಹಾಗೂ ಬಸ್ ನ ನಡುವೆ ಮುಖಾಮುಖಿ ಡಿಕ್ಕಿಯಾಗಿ ಭೀಕರ ಅಪಘಾತ ನಡೆದ ಪರಿಣಾಮ ಕಾರು ಚಾಲಕ ಸ್ಥಳದಲ್ಲಿಯೇ ಮೃತಪಟ್ಟು ,ಏಳು ಜನ ಗಂಬೀರ ಗಾಯಗೊಂಡಿರುವ ಘಟನೆ ನಡೆದಿದೆ. ಚನ್ನಗಿರಿ ಮೂಲದ 8 ಜನರಿದ್ದ ಇಕೋ ಕಾರಿನಲ್ಲಿ ಜೋಗ ಜಲಪಾತವನ್ನು ವೀಕ್ಷಿಸಿ ವಾಪಾಸ್ ಹಿಂದಿರುಗುತ್ತಿದ್ದಾಗ ಸಾಗರದಿಂದ ತಾಳಗುಪ್ಪದ ಕಡೆಗೆ ಸಿದ್ದರಾಮೋತ್ಸವ ಕಾರ್ಯಕ್ರಮಕ್ಕೆ ಜನರನ್ನು ಕರೆತರಲು ಹೋಗುತ್ತಿದ್ದ ಬಸ್ ಗೆ ಮುಖಾಮುಖಿ ಡಿಕ್ಕಿಯಾಗಿದೆ. ಎಲ್ಲಾರು ಒಂದೇ ಕುಟುಂಬದವರಾಗಿದ್ದು…

Read More

ರಿಪ್ಪನ್ ಪೇಟೆ ಪಟ್ಟಣದ ಸಮಗ್ರ ಅಭಿವೃದ್ದಿಗೆ ಪಣ – ಶಾಸಕ ಬೇಳೂರು ಗೋಪಾಲಕೃಷ್ಣ

ರಿಪ್ಪನ್ ಪೇಟೆ ಪಟ್ಟಣದ ಸಮಗ್ರ ಅಭಿವೃದ್ದಿಗೆ ಪಣ – ಶಾಸಕ ಬೇಳೂರು ಗೋಪಾಲಕೃಷ್ಣ ರಿಪ್ಪನ್‌ಪೇಟೆ : ಪಟ್ಟಣದ ಸಮಗ್ರ ಅಭಿವೃದ್ಧಿಗೆ ಪಣ ತೊಟ್ಟಿದ್ದೇನೆ ಆ ನಿಟ್ಟಿನಲ್ಲಿ ಹಲವಾರು ಅಭಿವೃದ್ಧಿ ಕಾಮಗಾರಿಗಳನ್ನು ಮಾಡಿದ್ದು ಜನರು ಕೊಟ್ಟ ಅಧಿಕಾರದಿಂದ ಯಥೇಚ್ಛವಾಗಿ ಅನುದಾನ ತರಲು ಸಾಧ್ಯವಾಗಿದೆ ಎಂದು ಶಾಸಕ ಹಾಗೂ ಅರಣ್ಯ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಬೇಳೂರು ಗೋಪಾಲಕೃಷ್ಣ ಹೇಳಿದರು. ಪಟ್ಟಣದ ಗ್ರಾಮ ಪಂಚಾಯತ್ ನಲ್ಲಿ ನಡೆಯುತಿದ್ದ ಸಾಮಾನ್ಯಸಭೆಗೆ ದಿಡೀರ್ ಭೇಟಿ ನೀಡಿದ ಅವರು ಜನಪ್ರತಿನಿಧಿಗಳ ಬಳಿ ಅಹವಾಲು ಕೇಳಿ…

Read More

ಬ್ಯಾಂಕ್ ದರೋಡೆ ಮಾಡಿ 17 ಕೆಜಿ ಚಿನ್ನ ಪಾಳು ಬಾವಿಯಲ್ಲಿ ಬಚ್ಚಿಟ್ಟಿದ್ದ ಖದೀಮರು – ಮಾಲು ಸಮೇತ ಆರು ಜನ ಆರೋಪಿಗಳ ಬಂಧನ

ಬ್ಯಾಂಕ್ ದರೋಡೆ ಮಾಡಿ 17 ಕೆಜಿ ಚಿನ್ನ ಪಾಳು ಬಾವಿಯಲ್ಲಿ ಬಚ್ಚಿಟ್ಟಿದ್ದ ಖದೀಮರು – ಮಾಲು ಸಮೇತ ಆರು ಜನ ಆರೋಪಿಗಳ ಬಂಧನ ನ್ಯಾಮತಿಯ ಬ್ಯಾಂಕೊಂದರಲ್ಲಿ ಕಳೆದ ಆರು ತಿಂಗಳ ಹಿಂದೆ ನಡೆದಿದ್ದ ದರೋಡೆ ಪ್ರಕರಣವನ್ನು ಪೊಲೀಸರು ಭೇದಿಸುವಲ್ಲಿ ಯಶಸ್ವಿಯಾಗಿದ್ದು, ಚಿನ್ನಾಭರಣ ಸಹಿತ ಆರು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಈ ಬಗ್ಗೆ ಪೂರ್ವ ವಲಯ ಐಜಿಪಿ ಡಾ.B.R.ರವಿಕಾಂತೇಗೌಡ ಮಾಹಿತಿ ನೀಡಿದ್ದಾರೆ. 2024ರ ಅಕ್ಟೋಬರ್ 28ರಂದು ನ್ಯಾಮತಿ ಎಸ್‍ಬಿಐ ಬ್ಯಾಂಕ್​ನಲ್ಲಿ 13 ಕೋಟಿ ರೂ. ಮೌಲ್ಯದ 17 ಕೆಜಿ…

Read More

ಮನೆ ಕಳ್ಳತನ ಆರೋಪಿ ಬಂಧನ:ಸುಮಾರು 15 ಲಕ್ಷ ಮೌಲ್ಯದ ಚಿನ್ನಾಭರಣ ವಶ:

ಭದ್ರಾವತಿ: ಹೊರ ಜಿಲ್ಲೆಗಳಲ್ಲಿ ಬೀಗ ಹಾಕಿದ್ದ ಮನೆಗೆ ನುಗ್ಗಿ ಚಿನ್ನ ಹಾಗೂ ನಗದು ಕಳ್ಳತನ ಮಾಡುತ್ತಿದ್ದ ಆರೋಪಿಯನ್ನು  ಪಟ್ಟಣದ ಪೊಲೀಸರು ಬಂಧಿಸಿ ಕಳವು ಮಾಡಿದ್ದ ಚಿನ್ನವನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಶಿವಮೊಗ್ಗ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಲಕ್ಷ್ಮಿ ಪ್ರಸಾದ್ ಮತ್ತು ಮಾನ್ಯ ಹೆಚ್ಚುವರಿ ಅಧೀಕ್ಷಕರಾದ ಶೇಖರ್ ಹೆಚ್ ಟಿ ರವರ ಮಾರ್ಗದರ್ಶನದಲ್ಲಿ ಭದ್ರಾವತಿ ಉಪವಿಭಾಗದ ಎಎಸ್ಪಿ ಯವರಾದ ಸಾಹಿಲ್ ಬಾಗ್ಲಾ ರವರ ನೇತೃತ್ವದ ಪೊಲೀಸ್ ತಂಡ ಹೊರ ಜಿಲ್ಲೆಯಲ್ಲಿ ಬೀಗ ಹಾಕಿದ ಮನೆ ಕಳ್ಳತನ ಮಾಡುತ್ತಿದ್ದ ಭದ್ರಾವತಿ ಸತ್ಯಸಾಯಿ…

Read More

ಅನಧಿಕೃತ ರೈಲ್ವೆ ಟಿಕೆಟ್ ಬುಕ್ಕಿಂಗ್ – ಮೂವರು ಆರೋಪಿಗಳ ಬಂಧನ|arrested

ಅನಧಿಕೃತ ರೈಲ್ವೆ ಟಿಕೆಟ್ ಬುಕ್ಕಿಂಗ್ – ಮೂವರು ಆರೋಪಿಗಳ ಬಂಧನ|arrested ರೈಲ್ವೆ ಇಲಾಖೆಯ ಅನುಮತಿ ಇಲ್ಲದೆ ಅನಧಿಕೃತವಾಗಿ ಟಿಕೆಟ್ ಬುಕಿಂಗ್ ಮಾಡುತ್ತಿದ್ದ ಮೂವರು ಆರೋಪಿಗಳನ್ನು ರೈಲ್ವೆ ಪ್ರೊಟೆಕ್ಷನ್ ಫೋರ್ಸ್ ಬಂಧಿಸಿದೆ. ತಾಳಗುಪ್ಪದ ಶ್ರೀ ರೇಣುಕಾ ಸೈಬರ್ ಸೆಂಟರ್​ನ ಗಣೇಶ್ ರಾಮ್ ನಾಯಕ್ (31), ಸಂವಹನ ಮೊಬೈಲ್ ಶಾಪ್​ನ ರೇವಣ್ಣಪ್ಪ (36) ಹಾಗೂ ಆರ್ಯ ಸೈಬರ್​ನ ಪ್ರಶಾಂತ್ ಹೆಗಡೆ (46) ಬಂಧಿತ ಆರೋಪಿಗಳು. ಮುಂಬರುವ ಹಬ್ಬಗಳ ಸಮಯದಲ್ಲಿ ಪ್ರಯಾಣಿಕರಿಗೆ ಆಗುವ ಅನಾನುಕೂಲತೆಯನ್ನು ಗಮನದಲ್ಲಿಟ್ಟುಕೊಂಡು ಮತ್ತು ಪ್ರಯಾಣಿಕರಿಗೆ ಆಗುವ ಶೋಷಣೆಯನ್ನು…

Read More

ಶಿವಮೊಗ್ಗದಲ್ಲಿ ಯುವಕನೊಬ್ಬನ ಕಗ್ಗೊಲೆ – ಆರೋಪಿಯ ಬಂಧನ|crime-news

ಶಿವಮೊಗ್ಗ: ತನ್ನ ಸೊಸೆಗೆ ಕಿರುಕುಳ ನೀಡಿದ ಎಂಬ ಕಾರಣಕ್ಕೆ ಯುವಕನೊಬ್ಬನನ್ನು ಕೊಲೆ ಮಾಡಲಾಗಿದೆ. ಸ್ನೇಹಿತನೇ ಕೊಲೆ ಮಾಡಿದ್ದಾನೆ. ಆಸೀಫ್ (25) ಕೊಲೆಯಾಗಿರುವ ಯುವಕ. ಆತನ ಸ್ನೇಹಿತ ಜಬೀ (25) ಎಂಬಾತ ಚಾಕುವಿನಿಂದ ಇರಿದು ಆಸೀಫ್‌ನ ಹತ್ಯೆ ಮಾಡಿದ್ದಾನೆ. ಶಿವಮೊಗ್ಗದ ಇಲಿಯಾಜ್ ನಗರದಲ್ಲಿ ಘಟನೆ ನಡೆದಿದೆ. ಮಂಡ್ಲಿಯ ನಿವಾಸಿ ಆಸೀಫ್​ ಎಂಬಾತ ಕೊಲೆಯಾದ ಯುವಕ!. 25 ವರ್ಷದ ಆಸೀಪ್​ ಜಬಿ ಎಂಬಾತನ ಸಹೋದರಿಯ ಮಗಳಿಗೆ ತೊಂದರೆ ಕೊಡುತ್ತಿದ್ದ ಎಂಬುದು ಪ್ರಾಥಮಿಕವಾಗಿ ತಿಳಿದಬಂದಿರುವ ಮಾಹಿತಿ. ಇದೇ ಕಾರಣಕ್ಕೆ ಸಿಟ್ಟಾದ ಜಭಿ,…

Read More

ಬಿಗ್ ಬಾಸ್ ಕನ್ನಡ ಫೈನಲ್ ನಲ್ಲಿ ಶಿವಮೊಗ್ಗ ಜಿಲ್ಲೆಯ ಇಬ್ಬರು ಕಂಟೆಸ್ಟೆಂಟ್ – ವಿನ್ನರ್ ಯಾರಾಗ್ತಾರೆ…????|BIG BOSS

ಕಿರುತೆರೆಯ ಜನಪ್ರಿಯ ರಿಯಾಲಿಟಿ ಶೋ ಬಿಗ್ ಬಾಸ್ ಕನ್ನಡ ಸೀಸನ್ 9 ರ ಫೈನಲ್ ಗೆ ಕ್ಷಣಗಣನೆ ಆರಂಭವಾಗಿದೆ. ಇಂದು ಮತ್ತು ನಾಳೆ ಕಲರ್ಸ್ ಕನ್ನಡದಲ್ಲಿ ಪ್ರಸಾರವಾಗಲಿದೆ. ಅದರಲ್ಲೂ ಈ ಬಾರಿ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯ ಇಬ್ಬರು ಟಾಪ್ 5 ನಲ್ಲಿ ಇದ್ದಾರೆ. ದಿವ್ಯ ಉರುಡುಗ ಹಾಗೂ ರಾಕೇಶ್ ಅಡಿಗ ಮೂಲತಃ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯವರಾಗಿದ್ದು ದಿವ್ಯ ಉರುಡುಗ ಕಳೆದ ಸೀಸನ್ ನಲ್ಲಿಯೂ ಫೈನಲಿಸ್ಟ್ ಆಗಿದ್ದರು. ಇನ್ನು ರಾಕೇಶ್ ಅಡಿಗ ಓಟಿಟಿ ಸೀಸನ್ 1 ರಲ್ಲಿ ಇದ್ದು…

Read More

Thirthahalli | ಜಮೀನಿನಲ್ಲಿ ನೀರು ಹೋಗುವ ವಿಚಾರದಲ್ಲಿ ಗಲಾಟೆ – ಇಬ್ಬರು ಆತ್ಮಹತ್ಯೆಗೆ ಯತ್ನ – ಮಣಿಪಾಲ್ ಗೆ ರವಾನೆ

ಜಮೀನಿನಲ್ಲಿ ನೀರು ಹೋಗುವ ವಿಚಾರದಲ್ಲಿ ಗಲಾಟೆ – ಇಬ್ಬರು ಆತ್ಮಹತ್ಯೆಗೆ ಯತ್ನ! ತೀರ್ಥಹಳ್ಳಿ : ರಾಜ ಕಾಲುವೆಯ ನೀರು ತಮ್ಮ ಜಮೀನಿನ ಮೂಲಕ ಹೋಗುವ ವಿಚಾರದಲ್ಲಿ ತಾಲೂಕು ಆಡಳಿತ ಸೂಕ್ತ ಕ್ರಮ ಕೈಗೊಳ್ಳಲು ಮುಂದಾದ ಸಂದರ್ಭದಲ್ಲಿ ಇಬ್ಬರು ಸಹೋದರರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಸೋಮವಾರ ಸಂಜೆ ನಡೆದಿದೆ. ತಾಲೂಕಿನ ಅರಳಸುರುಳಿ ಗ್ರಾಮಪಂಚಾಯಿತಿ ವ್ಯಾಪ್ತಿಯ ಹುಲಿಸರ ಎಂಬ ಗ್ರಾಮದಲ್ಲಿ ದಿನೇಶ್ (45 ವರ್ಷ ) ಹಾಗೂ ಸತೀಶ್ (49 ವರ್ಷ )  ಎಂಬುವರು ಕಳೆನಾಶಕ ಸೇವಿಸಿ…

Read More

ಅಪಘಾತದಲ್ಲಿ ಗಾಯಗೊಂಡಿದ್ದ ನಾಗರಕೊಡಿಗೆ ಮಹೇಶ್ ಗೌಡ ನಿಧನ

ಅಪಘಾತದಲ್ಲಿ ಗಾಯಗೊಂಡಿದ್ದ ನಾಗರಕೊಡಿಗೆ ಮಹೇಶ್ ಗೌಡ ನಿಧನ ಹೊಸನಗರ ತಾಲೂಕಿನ ತ್ರಿಣಿವೆ ಗ್ರಾಮ ಪಂಚಾಯತಿಯ ಗೊರಗೋಡಿನ ದಿ. ಗಂಗಾಧರಪ್ಪ ಗೌಡರ ಪುತ್ರ ಮಹೇಶಗೌಡ (56) ಬುಧವಾರ ಸಂಜೆ ಕಾರ್ಗಡಿಯಲ್ಲಿ ನಡೆದ ರಸ್ತೆ ಅಪಘಾತದಲ್ಲಿ ತೀವ್ರ ಗಾಯಗೊಂಡು ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ. ಅಡಿಕೆ ಕೊಯ್ಲು ಕತ್ತಿ ರಿಪೇರಿ ಮಾಡಿಸಿ ಮನೆಗೆ ಹಿಂದಿರುಗುತಿದ್ದಾಗ ಕಾರಣಗಿರಿ ಬಳಿಯಲ್ಲಿ ಏಕಾಏಕಿ ಜಾನುವಾರುಗಳು ಅಡ್ಡ ಬಂದು ಅವರ ಬೈಕಿಗೆ ಡಿಕ್ಕಿ ಹೊಡೆದ ಪರಿಣಾಮ ತೀವ್ರ ಗಾಯಗೊಂಡಿದ್ದ ಮಹೇಶಗೌಡರನ್ನು ಹೊಸನಗರದಲ್ಲಿ ಚಿಕಿತ್ಸೆಗೆ ಕೊಡಿಸಿ ಹೆಚ್ಚಿನ…

Read More

ಸಂತೋಷ್ ಲಾಡ್ ಬಗ್ಗೆ ಕೀಳುಮಟ್ಟದ ಪದ ಬಳಕೆ – ಬಿ ವೈ ವಿಜಯೇಂದ್ರ ವಿರುದ್ದ ಮರಾಠ ಸಮುದಾಯದ ಅಕ್ರೋಶ | Protest

ಸಂತೋಷ್ ಲಾಡ್ ಬಗ್ಗೆ ಕೀಳುಮಟ್ಟದ ಪದ ಬಳಕೆ – ಬಿ ವೈ ವಿಜಯೇಂದ್ರ ವಿರುದ್ದ ಮರಾಠ ಸಮುದಾಯದ ಅಕ್ರೋಶ ಶಿವಮೊಗ್ಗ :  ಸಚಿವ ಸಂತೋಷ್ ಲಾಡ್ ವಿರುದ್ಧ ಕೀಳುಮಟ್ಟದ ಪದಬಳಕೆ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ವಿರುದ್ಧ ಮರಾಠಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶಿವಮೊಗ್ಗದ ಗೋಪಿ ವೃತ್ತದಲ್ಲಿ ಮರಾಠ ಸಮುದಾಯದಿಂದ ಪ್ರತಿಭಟನೆ ನಡೆಸಲಾಗಿದೆ. ಪಂಜಿನ ಮೆರವಣಿಗೆ ನಡೆಸಿ ಆಕ್ರೋಶ ವ್ಯಕ್ತಪಡಿಸಲಾಗಿದೆ. ವಿಜಯೇಂದ್ರ ಭಾವಚಿತ್ರಕ್ಕೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು ಕೂಡಲೇ ಕ್ಷಮೆಯಾಚಿಸಬೇಕೆಂದು ಒತ್ತಾಯಿಸಿದ್ದಾರೆ. ಬುದ್ಧ, ಬಸವ, ಅಂಬೇಡ್ಕರ್ ಅವರ…

Read More