Headlines

ಪಾನಕ ಹಂಚುವಾಗ ಯುವಕನಿಗೆ ಚಾಕು ಇರಿತ ಪ್ರಕರಣ – ಗಾಯಾಳುವಿನ ಆರೋಗ್ಯ ವಿಚಾರಿಸಿದ ಕೆ ಎಸ್ ಈಶ್ವರಪ್ಪ | Crime News

ಪಾನಕ ಹಂಚುವಾಗ ಯುವಕನಿಗೆ ಚಾಕು ಇರಿತ ಪ್ರಕರಣ – ಗಾಯಾಳುವಿನ ಆರೋಗ್ಯ ವಿಚಾರಿಸಿದ ಕೆ ಎಸ್ ಈಶ್ವರಪ್ಪ | Crime News ಚನ್ನಗಿರಿಯ ನಲ್ಲೂರಿನಲ್ಲಿ ಹಿಂದೂ ಯುವಕನಿಗೆ ಚಾಕು ಇರಿದ ಪ್ರಕರಣಕ್ಕೆ ಸಂಬಂಧಿಸಿದಂತೆ  ಮೆಗ್ಗಾನ್ ಗೆ ದಾಖಲಾಗಿದ್ದು, ಚಾಕು ಇರಿತಕ್ಕೆ ಒಳಗಾದ ಗೋಪಿ ಎಂಬಾತನ ಆರೋಗ್ಯವನ್ನ ವಿಚಾರಿಸಲು ಪಕ್ಷೇತರ ಅಭ್ಯರ್ಥಿ ಈಶ್ವರಪ್ಪನವರು ಭೇಟಿ ನೀಡಿ ಆರೋಗ್ಯ ವಿಚಾರಿಸಿದರು. ನಂತರ ಮಾದ್ಯಮಗಳಿಗೆ ಮಾತನಾಡಿ ರಾಮನವಮಿ ದಿನ ಕೋಸಂಬರಿ ಪಾನಕ ಹಂಚುವ ಸಂದರ್ಭದಲ್ಲಿ ಐದು ಜನ ಅನ್ಯಕೋಮಿನ ಯುವಕರು ಬಂದು…

Read More

ಮೆಹಂದಿಯಲ್ಲಿ ಮತದಾನ – ಮತದಾನ ಜಾಗೃತಿಗಾಗಿ ವಿನೂತನ ಪ್ರಯತ್ನ | An innovative effort for voting awareness

ಮೆಹಂದಿಯಲ್ಲಿ ಮತದಾನ – ಮತದಾನ ಜಾಗೃತಿಗಾಗಿ ವಿನೂತನ ಪ್ರಯತ್ನ ಶಿವಮೊಗ್ಗದಲ್ಲಿ ಲೋಕಸಭಾ ಚುನಾವಣೆ ಕಾವು ಜೋರಾಗುತ್ತಿದೆ. ಇದರ ನಡುವೆ ಅಧಿಕಾರಿಗಳು ಮತಜಾಗೃತಿ ಕಾರ್ಯದಲ್ಲಿ ತೊಡಗಿದ್ದಾರೆ. ಮತದಾನ ಜಾಗೃತಿಗಾಗಿ ವಿನೂತನವಾಗಿ ಮೆಹಂದಿಯಲ್ಲಿ ಮತದಾನ ಅಭಿಯಾನವನ್ನು ಕೈಗೊಳ್ಳಲಾಗಿದೆ.  ಲೋಕಸಭಾ ಚುನಾವಣೆ ಸಂಬಂಧ ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯ ಟಿಪ್ಪು ನಗರದಲ್ಲಿ ಈ ದಿನ ಅಲ್ಪಸಂಖ್ಯಾತ ಮಹಿಳೆಯರಿಗೆ ಮತದಾನ ಜಾಗೃತಿಯನ್ನು ಮೆಹಂದಿಯಲ್ಲಿ ಮತದಾನ ಘೋಷಣೆಯನ್ನು ಬರೆಸುವುದರ ಮೂಲಕ ಮಾಡಿಸಲಾಯ್ತು ಹಾಗೂ ಪ್ರತಿಜ್ಞಾ ವಿಧಿ ಭೋದಿಸಲಾಯಿತು.  ಈ ಸಂದರ್ಭದಲ್ಲಿ ಅಲ್ಪಸಂಖ್ಯಾತ ಮಹಿಳೆಯರು ಪಾಲಿಕೆಯ…

Read More

ಲೋಕಸಭಾ ಚುನಾವಣೆ ಹಿನ್ನೆಲೆ – ರಿಪ್ಪನ್‌ಪೇಟೆಯಲ್ಲಿ CRPF ಮಹಿಳಾ ತುಕಡಿಯಿಂದ ಪಥಸಂಚಲನ

ಚುನಾವಣೆ ಹಿನ್ನೆಲೆ – ರಿಪ್ಪನ್‌ಪೇಟೆಯಲ್ಲಿ CRPF ಮಹಿಳಾ ತುಕಡಿಯಿಂದ ಪಥಸಂಚಲನ ರಿಪ್ಪನ್‌ಪೇಟೆ : ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಪಟ್ಟಣದಲ್ಲಿ ಶಾಂತಿಯುತ ಮತದಾನಕ್ಕಾಗಿ ಸೆಂಟ್ರಲ್ ಪ್ಯಾರಾ ಮಿಲಿಟರಿ ಫೋರ್ಸ್(ಸಿಆರ್ ಪಿಎಫ್) ಮಹಿಳಾ ತುಕಡಿ ಮತ್ತು ಪೊಲೀಸ್ ಸಿಬ್ಬಂದಿಯಿಂದ ಶನಿವಾರ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಪಥ ಸಂಚಲನ ಸಾರ್ವಜನಿಕರ ಗಮನ ಸೆಳೆಯಿತು. ಪಟ್ಟಣದ ಶಿವಮೊಗ್ಗ ರಸ್ತೆಯಿಂದ ಪ್ರಾರಂಭವಾದ ಪಥಸಂಚಲನದಲ್ಲಿ ಸಿಆರ್ ಪಿ ಎಫ್ ಮತ್ತು ಪೊಲೀಸ್ ಸಿಬ್ಬಂದಿಗಳು ವಿನಾಯಕ ವೃತ್ತ ಮಾರ್ಗವಾಗಿ ಹೊಸನಗರ ರಸ್ತೆ ಮೂಲಕ ತೆರಳಿ ಮದೀನಾ ಕಾಲೋನಿಯಿಂದ…

Read More

Ripponpete | ಬಿ ವೈ ರಾಘವೇಂದ್ರ ನಾಲ್ಕು ಲಕ್ಷ ಮತಗಳ ಅಂತರದಲ್ಲಿ ಗೆಲುವು ಸಾಧಿಸಲಿದ್ದಾರೆ

Ripponpete | ಬಿ ವೈ ರಾಘವೇಂದ್ರ ನಾಲ್ಕು ಲಕ್ಷ ಮತಗಳ ಅಂತರದಲ್ಲಿ ಗೆಲುವು ಸಾಧಿಸಲಿದ್ದಾರೆ  ರಿಪ್ಪನ್‌ಪೇಟೆ;-ಜಾತಿ ಬೇದ ಭಾವನೆ ಇಲ್ಲದೆ ಸದಾ ಕ್ಷೇತ್ರದ ಮತದಾರರ ಮತ್ತು ಅಭಿವೃದ್ದಿಯ ಮೂಲದೇಯದೊಂದಿಗೆ ಶ್ರಮಿಸುತ್ತಿರುವ ಸಂಸದ ಬಿ.ವೈ. ರಾಘವೇಂದ್ರರವರ ಈ ಭಾರಿಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ಬೆಂಬಲದಿಂದಾಗಿ ನಾಲ್ಕು ಲಕ್ಷಕ್ಕೂ ಆಧಿಕ ಮತಗಳಿಸುವ ಮೂಲಕ ಜಯಭೇರಿ ಸಾಧಿಸಲಿದ್ದಾರೆಂದು ಜನತಾದಳ (ಎಸ್)ರಾಜ್ಯ ಜನತಾದಳ ಮುಖಂಡರಾದ ಆರ್.ಎ. ಚಾಬುಸಾಬ್‌ರವರು ಹೇಳಿದರು. ರಿಪ್ಪನ್‌ಪೇಟೆಯಲ್ಲಿ  ಪತ್ರಿಕಾಗೋಷ್ಠಿಯಲ್ಲಿ  ಮಾತನಾಡಿ ಶಿವಮೊಗ್ಗ ಜಿಲ್ಲೆಯ ಅಭಿವೃದ್ಧಿಯ ಹರಿಕಾರ, ಉತ್ತಮ ಕೆಲಸಗಾರ, ಪ್ರಾಮಾಣಿಕರಾಗಿರುವ…

Read More

Ripponpete | ಭಾರಿ ಮಳೆಗೆ ಮನೆ ಕುಸಿತ : ಕೂದಲೆಳೆ ಅಂತರದಲ್ಲಿ ಪಾರಾದ ಕುಟುಂಬ

Ripponpete | ಭಾರಿ ಮಳೆಗೆ ಮನೆ ಕುಸಿತ : ಕೂದಲೆಳೆ ಅಂತರದಲ್ಲಿ ಪಾರಾದ ಕುಟುಂಬ ರಿಪ್ಪನ್‌ಪೇಟೆ : ನಿನ್ನೆ ರಾತ್ರಿ ಸುರಿದ ಭಾರಿ ಮಳೆಗೆ ಶಬರೀಶನಗರದಲ್ಲಿ ಬಡ ಮಹಿಳೆಯೊಬ್ಬರ ಮನೆಯ ಗೋಡೆ ಕುಸಿತವಾಗಿರುವ ಘಟನೆ ನಡೆದಿದೆ. ರಾತ್ರಿ ಸುರಿದ ಮಳೆಗೆ ಮನೆಯ ಛಾವಣಿ ಹಾಗೂ ಗೋಡೆ ಕುಸಿದಿದೆ ಮನೆಯಲ್ಲಿ ಮಲಗಿದ್ದ ಸಂದರ್ಭದಲ್ಲಿ ಶಬ್ದ ಬಂದಿದ್ದರಿಂದ ನೋಡಿದಾಗ ಮನೆ ಗೋಡೆ ಕುಸಿದಿರುವುದು ತಿಳಿದು ಕುಟುಂಬ ಸುರಕ್ಷಿತವಾಗಿ ಪಾರಾಗಿದೆ. ಶುಕ್ರವಾರ ರಾತ್ರಿ ಸುರಿದ ಭಾರಿ ಮಳೆಗೆ ಶಬರೀಶನಗರದ ಬಡ ಮಹಿಳೆ…

Read More

Ripponpete | ರಂಗೋಲಿ ಚಿತ್ತಾರದಲ್ಲಿ ಮತದಾನ ಜಾಗೃತಿ – ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಮತದಾನ ಜಾಗೃತಿ ಜಾಥಾ

Ripponpete | ರಂಗೋಲಿ ಚಿತ್ತಾರದಲ್ಲಿ ಮತದಾನ ಜಾಗೃತಿ – ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಮತದಾನ ಜಾಗೃತಿ ಜಾಥಾ ರಿಪ್ಪನ್‌ಪೇಟೆ : ಪಟ್ಟಣದ ಸ್ವೀಪ್‌ ಸಮಿತಿ ವತಿಯಿಂದ ಲೋಕಸಭಾ ಚುನಾವಣೆಯಲ್ಲಿ ಕಡ್ಡಾಯ ಮತದಾನದ ಅರಿವೂ ಮೂಡಿಸುವ ನಿಟ್ಟಿನಲ್ಲಿ ಮತದಾನ ಜಾಗೃತಿ ಜಾಥಾ ಹಾಗೂ ಸ್ತ್ರೀ ಶಕ್ತಿ ಸಂಘ ,ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರಿಗೆ ರಂಗೋಲಿ ಸ್ಪರ್ಧೆ ಸೇರಿದಂತೆ ಹಲವು ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು. ಪಟ್ಟಣದಲ್ಲಿ ಭಾರತ ಚುನಾವಣಾ ಆಯೋಗ ಮತ್ತು ಜಿಲ್ಲಾ ಪಂಚಾಯ್ತಿ ಶಿವಮೊಗ್ಗ ಹೊಸನಗರ ತಾಲ್ಲೂಕ್ ಪಂಚಾಯ್ತಿ ಸ್ವೀಪ್ ಸಮಿತಿ…

Read More

Ripponpete | ಚೌಡೇಶ್ವರಿ ದೇವಸ್ಥಾನದಲ್ಲಿ ಲೋಕಕಲ್ಯಾರ್ಥ ಚಂಡಿಕಾ ಹೋಮ ಧಾರ್ಮಿಕ ಕಾರ್ಯಕ್ರಮ ಸಂಪನ್ನ | ಶಾಸಕ ಬೇಳೂರು ಭೇಟಿ

Ripponpete | ಚೌಡೇಶ್ವರಿ ದೇವಸ್ಥಾನದಲ್ಲಿ ಲೋಕಕಲ್ಯಾರ್ಥ ಚಂಡಿಕಾ ಹೋಮ ಧಾರ್ಮಿಕ ಕಾರ್ಯಕ್ರಮ ಸಂಪನ್ನ | ಬೇಳೂರು ಭೇಟಿ ರಿಪ್ಪನ್‌ಪೇಟೆ;-ಇಲ್ಲಿನ ಬರುವೆ ಗ್ರಾಮದಲ್ಲಿನ ಶ್ರೀಚೌಡೇಶ್ವರಿ ದೇವಸ್ಥಾನ ಶಿಲಾಮಯ ದೇವಸ್ಥಾನವಾಗಿ ಜೀರ್ಣೋದ್ದಾರಗೊಳಿಸಲಾಗಿದ್ದು ಅಷ್ಟಬಂಧ ಸಹಿತ ಪುನರ್ ಸಪರಿಹಾರ ಸಹಿತ ಚೌಡೇಶ್ವರಿ ದೇವಿಯ ಮತ್ತು ಪ್ರತಿಷ್ಟಾಪನಾ ಮಹೋತ್ಸವ ಕಾರ್ಯಕ್ರಮವು ಶಿವಮೊಗ್ಗದ ವಸಂತಭಟ್ಟರಯ ಮತ್ತು ಸಂಗಡಿಗರ ಪೌರೋಹಿತದಲ್ಲಿ  ಮೂರು ದಿನಗಳ ಕಾಲ ವಿವಿಧ ಧಾರ್ಮಿಕ ಪೂಜಾ ಕೈಂಕರ್ಯಗಳೊಂದಿಗೆ ಸಂಪನ್ನಗೊಂಡಿತು. ಇಂದು ಬೆಳಗ್ಗೆ ದೇವಿಯ ಸನ್ನಿಧಿಯಲ್ಲಿ ಲೋಕಕಲ್ಯಾರ್ಥ  ಚಂಡಿಕಾ ಹೋಮ,ಕಲಾತತ್ವ ಹೋಮಾದಿಗಳು ಪರಿಕಲಶ ಸಹಿತ…

Read More

Anandapura | ರಸ್ತೆಗೆ ಅಡ್ದಲಾಗಿರುವ ಬೃಹತ್ ಮರ – ಅನಾಹುತವಾದ ಮೇಲೆ ಎಚ್ಚೆತ್ತುಕೊಳ್ಳುತ್ತಾರ ಅಧಿಕಾರಿಗಳು

Anandapura | ರಸ್ತೆಗೆ ಅಡ್ದಲಾಗಿರುವ ಬೃಹತ್ ಮರ – ಅನಾಹುತವಾದ ಮೇಲೆ ಎಚ್ಚೆತ್ತುಕೊಳ್ಳುತ್ತಾರ ಅಧಿಕಾರಿಗಳು ಆನಂದಪುರ : ಇಲ್ಲಿನ ಕೊರಲಿಕೊಪ್ಪ ಗ್ರಾಮದ ಹೆದ್ದಾರಿಯಲ್ಲಿ ರಸ್ತೆಗೆ ಬಾಗಿರುವ ಬೃಹತ್‌ ಮರವೊಂದು ಯಾವುದೇ ಕ್ಷಣದಲ್ಲಿ ಮುರಿದು ಬೀಳುವ ಸಾಧ್ಯತೆಗಳಿದ್ದು, ಅಪಾಯವನ್ನು ಆಹ್ವಾನಿಸುವಂತಿದೆ. ಕೊರಲಿಕೊಪ್ಪದ ಭೂತರಾಯನ ಗುಡಿ ಬಳಿ ಇರುವ ಈ ಮರವು ರಸ್ತೆ ಅರ್ಧ ಬಾಗಿದ್ದು, ಅದರ ಮೇಲೆ ವಿದ್ಯುತ್‌ ಲೈನ್‌ ಕೂಡ ಹಾದುಹೋಗುತ್ತಿದೆ. ನಿನ್ನೆ ಸಂಜೆ ಸುರಿದ ಭಾರಿ ಗಾಳಿ‌ ಮಳೆಗೆ ಮರ ರಸ್ತೆಗೆ ಅಡ್ದಲಾಗಿ ಬಾಗಿದ್ದು ಭಾರಿ…

Read More

Ripponpete | 80ಸಾವಿರ ರೂ ಮೌಲ್ಯದ ಬ್ರಾಸ್ಲೈಟ್ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಚಾಲಕ ನಾಗರಾಜ್ ಶೆಟ್ಟಿ

Ripponpete | 80ಸಾವಿರ ರೂ ಮೌಲ್ಯದ ಬ್ರಾಸ್ಲೈಟ್ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಚಾಲಕ ನಾಗರಾಜ್ ಶೆಟ್ಟಿ  ರಿಪ್ಪನ್‌ಪೇಟೆ : ಸ್ವಾರ್ಥಿಗಳ ಪ್ರಪಂಚದಲ್ಲಿ ಒಂದಷ್ಟು ಮಂದಿ ಒಳ್ಳೆಯವರು ಇರುತ್ತಾರೆ ಎಂಬುದಕ್ಕೆ ಪಟ್ಟಣದ ಕಾರು ಚಾಲಕ ನಾಗರಾಜ್ ಶೆಟ್ಟಿಯೇ ಉತ್ತಮ ನಿದರ್ಶನ.  ಕಾರಿನಲ್ಲಿ ಬಿಟ್ಟು ಹೋಗಿದ್ದ ಅಂದಾಜು 80 ಸಾವಿರ ಮೌಲ್ಯದ ಚಿನ್ನದ ಬ್ರಾಸ್ಲೈಟ್ ನ್ನು (Gold jewelleries) ಕಾರು ಚಾಲಕ (Car Driver) ನಾಗರಾಜ್ ಶೆಟ್ಟಿ ಮಾಲೀಕರಿಗೆ ಹಿಂದಿರುಗಿಸಿ ಮಾನವೀಯತೆ (Humanity) ಮರೆದಿದ್ದಾರೆ. ನಾಗರಾಜ್ ಶೆಟ್ಟಿಯವರ ಕಾರನ್ನು ಈಚಲುಕೊಪ್ಪ…

Read More

Accident | ಬೈಕ್ ಅಪಘಾತ – ತೀರ್ಥಹಳ್ಳಿ ಮೂಲದ ಇಬ್ಬರು ಯುವಕರು ಸಾವು !

Accident | ಬೈಕ್ ಅಪಘಾತ – ತೀರ್ಥಹಳ್ಳಿ ಮೂಲದ ಇಬ್ಬರು ಯುವಕರು ಸಾವು ! ತೀರ್ಥಹಳ್ಳಿ: ಮೃತಪಟ್ಟ ತನ್ನ ಅಜ್ಜಿಯ ಅಂತಿಮ ದರ್ಶನಕ್ಕೆ ಬರುತ್ತಿದ್ದ ತೀರ್ಥಹಳ್ಳಿ ಮೂಲದ ಇಬ್ಬರು ಯುವಕರು ಅಪಘಾತಕ್ಕೆ ಬಲಿಯಾದ ಘಟನೆ ಗುರುವಾರ ಶಿವಮೊಗ್ಗ ಸಮೀಪದ ಹೊಳೆಹೊನ್ನೂರು ಬಳಿ ನಡೆದಿದೆ. ತೀರ್ಥಹಳ್ಳಿ ತಾಲೂಕು ಹೊಸೂರು ಗುಡ್ಡೆಕೇರಿಯ ಪವನ್ (28) ಮತ್ತು ಧನುಷ್ ಆಚಾರಿ (24) ಬೈಕಿನಲ್ಲಿ ಬರುವಾಗ ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದು ಓರ್ವ ಸ್ಥಳದಲ್ಲೇ ಸಾವು ಕಂಡಿದ್ದು, ಓರ್ವ ಮೆಗ್ಗಾನ್ ಆಸ್ಪತ್ರೆಯಲ್ಲಿ ಸಾವು ಕಂಡಿದ್ದಾನೆ….

Read More
Exit mobile version