Headlines

ಜಿಪಂ ಮಾಜಿ ಅಧ್ಯಕ್ಷ ಕಲಗೋಡು ರತ್ನಾಕರ್ ಗೆ ಡಾ. ಚಿಕ್ಕಕೊಮಾರಿ ಗೌಡ ದತ್ತಿ ಪ್ರಶಸ್ತಿ ಪ್ರಧಾನ | Kalagodu

ಜಿಪಂ ಮಾಜಿ ಅಧ್ಯಕ್ಷ ಕಲಗೋಡು ರತ್ನಾಕರ್ ಗೆ ಡಾ. ಚಿಕ್ಕಕೊಮಾರಿ ಗೌಡ ದತ್ತಿ ಪ್ರಶಸ್ತಿ ಪ್ರಧಾನ | Kalagodu ಶಿವಮೊಗ್ಗ ಜಿಪಂ ಮಾಜಿ ಅಧ್ಯಕ್ಷರು ಹಾಗೂ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಕಲಗೋಡು ರತ್ನಾಕರ್ ರವರಿಗೆ ಕರ್ನಾಟಕ ಪಂಚಾಯತ್‌ರಾಜ್ ಪರಿಷತ್‌ನಿಂದ ಕೊಡ ಮಾಡುವ ಡಾ.ಚಿಕ್ಕ ಕೊಮಾರಿಗೌಡ ದತ್ತಿ ಪ್ರಶಸ್ತಿ ಪ್ರಧಾನ ಮಾಡಲಾಯಿತು. ಇಂದು ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆಯ ಡಾ. ಅಂಬೇಡ್ಕರ್ ಸಮುದಾಯ ಭವನದಲ್ಲಿ ಏರ್ಪಡಲಾಗಿದ್ದ ಅಬ್ದುಲ್ ನಜೀರ್ ಸಾಬ್ ಜನ್ಮದಿನದ ಅಂಗವಾಗಿ ಪಂಚಾಯತ್ ರಾಜ್ ಸಬಲೀಕರಣ ದಿನಾಚರಣೆ ಡಾ||…

Read More

ನಿರಂತರ ಕಾಡಾನೆ ಹಾವಳಿಗೆ ಸ್ಪಂದಿಸದ ಅರಣ್ಯಾಧಿಕಾರಿಗಳ ವಿರುದ್ದ ನಾಳೆ ಮೂಗೂಡ್ತಿ ಕಛೇರಿ ಎದುರು ರೈತರ ಪ್ರತಿಭಟನೆ : ಕಿಮ್ಮನೆ,ಬೇಳೂರು,ಆರ್ ಎಂಎಂ ಸೇರಿದಂತೆ ಅನೇಕರು ಭಾಗಿ

ರಿಪ್ಪನ್‌ಪೇಟೆ: ಕಳೆದ ಒಂದೂವರೆ ತಿಂಗಳಿನಿಂದ ಕಾಡಾನೆ ರೈತರ ಹೊಲಗದ್ದೆಗಳಿಗೆ ನಿರಂತರ ದಾಳಿ ನಡೆಸಿ ಬೆಳೆ ನಾಶಪಡಿಸುತ್ತಿದ್ದರೂ ಅರಣ್ಯ ಇಲಾಖೆ ಮಾತ್ರ ಕಣ್ಮುಚ್ಚಿ ಕುಳಿತಂತಿದೆ.ಇದರಿಂದ ಆಕ್ರೋಶಗೊಂಡಿರುವ ರೈತರು ನಾಳೆ ಬೆಳಿಗ್ಗೆ 10 ಗಂಟೆಗೆ ಮೂಗೂಡ್ತಿ ಅರಣ್ಯ ಕಛೇರಿ ಎದುರು ಪ್ರತಿಭಟನೆ ಹಮ್ಮಿಕೊಂಡಿದ್ದಾರೆ. ಈ ಪ್ರತಿಭಟನಾ ಸಭೆಗೆ ಮಾಜಿ ಸಚಿವರಾದ ಕಿಮ್ಮನೆ ರತ್ನಾಕರ್,ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಹಾಗೂ ಆರ್ ಎಂ ಮಂಜುನಾಥ್ ಗೌಡ ಸೇರಿದಂತೆ ಅನೇಕ ಮುಖಂಡರು ರೈತರ ಹೋರಾಟದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಪ್ರತಿಭಟನೆಯ ಆಯೋಜಕರಾದ ಗ್ರಾಪಂ ಸದಸ್ಯ…

Read More

ನಾನು ಯಾವುದೇ ಪಕ್ಷದ ಬೆಂಬಲಿತ ಅಭ್ಯರ್ಥಿಯಾಗಿರಲಿಲ್ಲ – ಗ್ರಾಪಂ ಅಧ್ಯಕ್ಷ ಸಚಿನ್ ಗೌಡ

ರಿಪ್ಪನ್‌ಪೇಟೆ : ನಾನು ಯಾವುದೇ ಪಕ್ಷದ ಬೆಂಬಲಿತ ಅಭ್ಯರ್ಥಿಯಾಗಿ ಗ್ರಾಮ ಪಂಚಾಯತ್ ಅಧ್ಯಕ್ಷೀಯ ಚುನಾವಣೆಗೆ ಸ್ಪರ್ಧಿಸಿರಲಿಲ್ಲ ಎಂದು ಅಮೃತ ಗ್ರಾಪಂ ನೂತನ ಅಧ್ಯಕ್ಷ ಸಚಿನ್ ಗೌಡ ಸ್ಪಷ್ಟನೆ ನೀಡಿದ್ದಾರೆ. ಪಟ್ಟಣದಲ್ಲಿ ಇಂದು ಪೋಸ್ಟ್ ಮ್ಯಾನ್ ನ್ಯೂಸ್ ನೊಂದಿಗೆ ಮಾತನಾಡಿದ ಅವರು ಅಮೃತ ಗ್ರಾಪಂ ಅಧ್ಯಕ್ಷ ಚುನಾವಣೆಯಲ್ಲಿ ನಾನು ಪ್ರಬಲ ಆಕಾಂಕ್ಷಿಯಾಗಿದ್ದು ಈ ಬಗ್ಗೆ ಬಿಜೆಪಿ ಪಕ್ಷದ ಮುಖಂಡರ ಬಳಿ ಪ್ರಸ್ತಾಪಿಸಿದಾಗ ಅವರು ಮನ್ನಣೆ ನೀಡದ ಕಾರಣ ಬಿಜೆಪಿ ಪಕ್ಷದ ಬಂಡಾಯವಾಗಿ ಸ್ಪರ್ಧಿಸಿದ್ದೆ ಆದರೆ ಕೆಲವು ಮಾದ್ಯಮಗಳಲ್ಲಿ ಕಾಂಗ್ರೆಸ್…

Read More

ಕೋರ್ ಕಮಿಟಿ ಸಭೆಯಲ್ಲಿ ಪಕ್ಷ ಬಲವರ್ಧನೆ ಬಗ್ಗೆ ಚರ್ಚೆ: ಮಾಜಿ ಸಿಎಂ ಬಿಎಸ್​ವೈ

ಶಿವಮೊಗ್ಗ: ಇಂದು ಮತ್ತು ನಾಳೆ ದಾವಣಗೆರೆಯಲ್ಲಿ ನಡೆಯಲಿರುವ ರಾಜ್ಯದ ಕೋರ್​​ ಕಮಿಟಿ ಸಭೆಯಲ್ಲಿ ಪಕ್ಷ ಬಲವರ್ಧನೆ ಬಗ್ಗೆ ಚರ್ಚೆ ನಡೆಸಲಾಗುವುದು‌ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ಶಿವಮೊಗ್ಗದಲ್ಲಿ ಮಾತನಾಡಿದ ಅವರು,‌ ದಾವಣಗೆರೆಯಲ್ಲಿ ರಾಜ್ಯ ಕಾರ್ಯಕಾರಿಣಿ ಸಭೆ ಹಾಗೂ ಕೋರ್ ಕಮಿಟಿ ಸಭೆ ನಡೆಯುತ್ತದೆ. ಎರಡೂ ಸಭೆಗಳಲ್ಲಿ ನಾನು ಭಾಗಿಯಾಗಿ, ಬಳಿಕ ಬೆಂಗಳೂರಿಗೆ ತೆರಳುತ್ತೇನೆ ಎಂದರು. ಕೋರ್ ಕಮಿಟಿ ಸಭೆಯಲ್ಲಿ ಪಕ್ಷ ಬಲಪಡಿಸುವ ನಿಟ್ಟಿನಲ್ಲಿ ಚರ್ಚೆ ನಡೆಸುವುದರ ಜೊತೆಗೆ ನಾಯಕರ ಸಲಹೆಗಳಿದ್ದರೆ ಅವುಗಳನ್ನು ಕಾರ್ಯರೂಪಕ್ಕೆ ತರುವ…

Read More

ಸಮಾಜದಲ್ಲಿ ನೊಂದವರನ್ನು ಮುಖ್ಯವಾಹಿನಿಗೆ ತರುವ ನಿಟ್ಟಿನಲ್ಲಿ ಎಲ್ಲರೂ ಶ್ರಮಿಸಬೇಕು : ಹರತಾಳು ಹಾಲಪ್ಪ

ರಿಪ್ಪನ್‌ಪೇಟೆ: ಸಮಾಜದಲ್ಲಿ ನೊಂದವರನ್ನು ಸಮಾಜದ ಮುಖ್ಯವಾಹಿನಿಗೆ ತರುವ ನಿಟ್ಟಿನಲ್ಲಿ ಎಲ್ಲರೂ ಶ್ರಮಿಸಬೇಕು ಹಾಗೂ ಮಕ್ಕಳಿಗೆ ಸೂಕ್ತ ವಿದ್ಯಾಭ್ಯಾಸ ಒದಗಿಸಿ ಸುಸಂಸ್ಕೃತ ಬದುಕು ಕಟ್ಟಿಕೊಳ್ಳಲು ನೆರವಾಗಬೇಕು ಎಂದು ಸಾಗರ-ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಎಂಎಸ್ ಐಲ್ ಅಧ್ಯಕ್ಷ ಹರತಾಳು ಹಾಲಪ್ಪ ಹೇಳಿದರು. ಅವರು ಭಾನುವಾರ ಪಟ್ಟಣದ ಜಿಎಸ್ ಬಿ ಸಭಾಂಗಣದಲ್ಲಿ ಹೊಸನಗರ ತಾಲ್ಲೂಕ್ ಗಂಗಾಮತಸ್ಥರ ನೌಕರರ ಕ್ಷೇಮಾಭಿವೃದ್ದಿ ಸಂಘ ಮತ್ತು ತಾಲ್ಲೂಕ್ ಗಂಗಾಮತಸ್ಥರ ಸಮಾಜ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಕೊರೊನಾದಿಂದಾಗಿ…

Read More

ಕಳೂರುಕಟ್ಟೆಯಲ್ಲಿ ನೂತನ ಆಶ್ರಯ ಬಡಾವಣೆ ನಿರ್ಮಾಣ  – ಶಾಸಕ ಬೇಳೂರು ಗೋಪಾಲಕೃಷ್ಣ ಘೋಷಣೆ

ಕಳೂರುಕಟ್ಟೆಯಲ್ಲಿ ನೂತನ ಆಶ್ರಯ ಬಡಾವಣೆ ನಿರ್ಮಾಣ  – ಶಾಸಕ ಬೇಳೂರು ಗೋಪಾಲಕೃಷ್ಣ ಘೋಷಣೆ ಹೊಸನಗರ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ವಸತಿ ರಹಿತರ ಸಂಖ್ಯೆ ಸಾಕಷ್ಟಿರುವ ಕಾರಣಕ್ಕೆ ನೂತನ ಆಶ್ರಯ ಬಡಾವಣೆ ನಿರ್ಮಾಣ ಅಗತ್ಯವಿದೆ. ಈ ಹಿನ್ನೆಲೆಯಲ್ಲಿ ಕಳೂರು ಗ್ರಾಮದಲ್ಲಿ ಬಡಾವಣೆ ನಿರ್ಮಾಣಕ್ಕಾಗಿ 10 ಎಕರೆ ಭೂ ಮಂಜೂರಾತಿಗೆ ಕಂದಾಯ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಶಾಸಕ ಬೇಳೂರು ಗೋಪಾಲಕೃಷ್ಣ ಹೇಳಿದರು. ಪಟ್ಟಣ ಪಂಚಾಯಿತಿ ಸಭಾಂಗಣದಲ್ಲಿ ಏರ್ಪಡಿಸಿದ್ದ ಆಶ್ರಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದ ಅವರು,…

Read More

ಹೊಸನಗರಕ್ಕೆ ಖಡಕ್ ಸರ್ಕಲ್ ಇನ್ಸ್ ಪೆಕ್ಟರ್ ಮುತ್ತನಗೌಡ ವರ್ಗಾವಣೆ

ಹೊಸನಗರಕ್ಕೆ ಖಡಕ್ ಸರ್ಕಲ್ ಇನ್ಸ್ ಪೆಕ್ಟರ್ ಮುತ್ತನಗೌಡ ವರ್ಗಾವಣೆ ಹೊಸನಗರದ ನೂತನ ಸರ್ಕಲ್ ಇನ್ಸ್‌ಪೆಕ್ಟರ್ ಆಗಿ ಹಾವೇರಿ ಡಿಎಸ್ ಬಿ ಘಟಕದ ಖಡಕ್ ಹಾಗೂ ಜನಸ್ನೇಹಿ ಸರ್ಕಲ್ ಇನ್ಸ್ ಪೆಕ್ಟರ್ ಮುತ್ತನಗೌಡ ಗೌಡಪ್ಪಗೌಡರ್  ಅವರನ್ನು ನೇಮಿಸಿ ಆದೇಶ ಹೊರಡಿಸಲಾಗಿದೆ. ಹೊಸನಗರ ಸರ್ಕಲ್ ಇನ್ಸ್ ಪೆಕ್ಟರ್ ಗುರಣ್ಣ ಹೆಬ್ಬಾಳ್ ಸೇರಿದಂತೆ ಜಿಲ್ಲೆಯ ಹಲವು ಪೊಲೀಸ್ ಇನ್ಸ್ ಪೆಕ್ಟರ್ ಗಳ ವರ್ಗಾವಣೆ ಮಾಡಲಾಗಿತ್ತು. ಗುರಣ್ಣ ಹೆಬ್ಬಾಳ್ ರವರು ಬೆಂಗಳೂರಿನ‌ ಲೋಕಾಯುಕ್ತಕ್ಕೆ ವರ್ಗಾವಣೆಗೊಂಡಿದ್ದಾರೆ. ಅಗಸ್ಟ್ 2023 ರಿಂದ ಹೊಸನಗರದ ಸರ್ಕಲ್ ಇನ್ಸ್…

Read More

ರಿಪ್ಪನ್ ಪೇಟೆಯಲ್ಲಿ ನಡೆದಿದ್ದ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಟಿಪ್ಪರ್ ಚಾಲಕ ಸಾವು

ರಿಪ್ಪನ್ ಪೇಟೆ : ಇಲ್ಲಿನ ಸಮೀಪದ ಅರಸಾಳು ಬಳಿ ಮರಳು ತುಂಬಿದ್ದ ಟಿಪ್ಪರ್ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಗುದ್ದಿದ ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಚಾಲಕ ಸಾವನ್ನಪ್ಪಿದ್ದಾನೆ. ಹೊಸನಗರದ ಚರ್ಚ್ ರಸ್ತೆಯ ನಿವಾಸಿಯಾದ ಫ಼ೈಜಲ್(27) ಅಪಘಾತದಲ್ಲಿ ಮೃತಪಟ್ಟ ದುರ್ಧೈವಿಯಾಗಿದ್ದಾನೆ.ಈತನು ಕಳೆದ ಮಾರ್ಚ್ ತಿಂಗಳಲ್ಲಿ ವಿವಾಹವಾಗಿದ್ದನು. ಹೊಸನಗರದಿಂದ ಶಿವಮೊಗ್ಗಕ್ಕೆ ಮರಳು ತುಂಬಿಕೊಂಡು ಹೋಗುವಾಗ ಅರಸಾಳು ಸಮೀಪದ 9ನೇ ಮೈಲಿಕಲ್ ನಲ್ಲಿ ಬೆಳಗಿನಜಾವ ಈ ಘಟನೆ ಸಂಭವಿಸಿದೆ. ರಿಪ್ಪನ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ರಿಪ್ಪನ್‌ಪೇಟೆ : ಗ್ರಾಮಸ್ಥರ ಬೇಡಿಕೆಗೆ ಸ್ಪಂದಿಸಿದ ಶಾಸಕ ಹರತಾಳು ಹಾಲಪ್ಪ|tammadikoppa

ರಿಪ್ಪನ್‌ಪೇಟೆ;-ಅರಸಾಳು ಗ್ರಾಮ ಪಂಚಾಯಿತ್ ವ್ಯಾಪ್ತಿಯ ತಮ್ಮಡಿಕೊಪ್ಪ ಗ್ರಾಮದ ಹೊಟ್ಯಾಳಪುರದಲ್ಲಿ ಮಿನಿ ಅಂಗನವಾಡಿ ಕಟ್ಟಡ ನಿರ್ಮಾಣಕ್ಕೆ ಸರ್ಕಾರದಿಂದ ಅನುದಾನ ಬಿಡುಗಡೆಯಾಗಿದ್ದು ಜಾಗ ಇಲ್ಲದೆ ಗ್ರಾಮಸ್ಥರು ಊರ ಬಳಿಯಲ್ಲಿನ ಅರಣ್ಯ ಇಲಾಖೆಗೆ ಸೇರಿದ ಜಾಗದಲ್ಲಿ ತಾತ್ಕಾಲಿಕವಾಗಿ ಸೆಡ್ ನಿರ್ಮಿಸಿಲಾಗಿ ಅರಣ್ಯ ಇಲಾಖೆಯವರು ತೆರವುಗೊಳಿಸಲು ಮುಂದಾದಾಗ ಪ್ರತಿಭಟನೆ ನಡೆಸಲಾಗಿದ್ದು ಶಾಸಕರ ಗಮನಕ್ಕೆ ತರಲಾಗಿ ಭಾನುವಾರದಂದು ಕ್ಷೇತ್ರದ ಶಾಸಕ ಹಾಲಪ್ಪ ಹರತಾಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಂತರ ಗ್ರಾಮಸ್ಥರ ಮನವಿಗೆ ಸ್ಪಂದಿಸಿ ಗ್ರಾಮಸ್ಥರ ಬೇಡಿಕೆಯಂತೆ ಕಟ್ಟಡ ನಿರ್ಮಾಣಕ್ಕೆ ಅನುವು ಮಾಡಿಕೊಡುವುದರೊಂದಿಗೆ…

Read More

ವಿವಾಹಿತ ಮಹಿಳೆ ನೇಣಿಗೆ ಶರಣು – ಕೊಲೆ ಶಂಕೆ ವ್ಯಕ್ತಪಡಿಸಿದ ಕುಟುಂಬಸ್ಥರು

ವಿವಾಹಿತ ಮಹಿಳೆ ನೇಣಿಗೆ ಶರಣು – ಕೊಲೆ ಶಂಕೆ ವ್ಯಕ್ತಪಡಿಸಿದ ಕುಟುಂಬಸ್ಥರು ಶಿವಮೊಗ್ಗ: ನಗರದ ಮೇದಾರಿ ಕೇರಿಯ ಮುಖ್ಯರಸ್ತೆಯಲ್ಲಿರುವ ಮನೆಯಲ್ಲಿ ವಿವಾಹಿತ ಮಹಿಳೆಯೋರ್ವಳು ನೇಣು ಬಿಗಿದುಕೊಂಡು ಸಾವನ್ನಪ್ಪಿದ್ದಾಳೆ.ಇದು ಆತ್ಮಹತ್ಯೆಯಲ್ಲ ಕೊಲೆ ಎಂದು ಕುಟುಂಬ ದೂರಿದೆ. ಗಗನಶ್ರೀ(24) ನೇಣಿಗೆ ಶರಾಣದ  ವಿವಾಹಿತ ಮಹಿಳೆ ನೇಣಿಗೆ ಶರಣಾಗಿದ್ದಾಳೆ. ಗಾಂಧಿ ಬಜಾರ್ ನಲ್ಲಿದ್ದಾಗ ಗಗನಶ್ರೀಗೆ ಸಂದೀಪ್ ಎಂಬಾತನೊಂದಿಗೆ ಪ್ರೀತಿ ಹುಟ್ಟಿತ್ತು. ಪ್ರೀತಿ ಮದುವೆಯ ವರೆಗೆ ಕರೆದೊಯ್ದರೂ ಸುಖಕರ ಸಂಸಾರ ನಡೆಸಲು ಸಾಧ್ಯವಾಗಲಿಲ್ಲ ಎಂದು ಗೊತ್ತಾಗಿದೆ. ಮದುವೆಯಾಗಿ ಮೂರು ವರ್ಷ ಸಂಸಾರ ನಡೆಸಿದ್ದ…

Read More
Exit mobile version