Headlines

ಸಾಮಾಜಿಕ ಜಾಲತಾಣದಲ್ಲಿ ಶಾಸಕ ಬೇಳೂರು ಗೋಪಾಲಕೃಷ್ಣ ವಿರುದ್ಧ “ವಿಮಲ್ ಕಹಾನಿ” ರೀಲ್ಸ್ ಹರಿಬಿಟ್ಟ ಕಿಡಿಗೇಡಿಗಳು | GKB

ಸಾಮಾಜಿಕ ಜಾಲತಾಣದಲ್ಲಿ ಶಾಸಕ ಬೇಳೂರು ಗೋಪಾಲಕೃಷ್ಣ ವಿರುದ್ಧ “ವಿಮಲ್ ಕಹಾನಿ” ರೀಲ್ಸ್ ಹರಿಬಿಟ್ಟ ಕಿಡಿಗೇಡಿಗಳು – ದೂರು ದಾಖಲು ಸಾಗರ : ಕರ್ನಾಟಕ ರಾಜ್ಯ ಅರಣ್ಯ ಮತ್ತು ಕೈಗಾರಿಕೆ ನಿಗಮದ ಅಧ್ಯಕ್ಷರು ಹಾಗೂ ಸಾಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಬೇಳೂರು ಗೋಪಾಲಕೃಷ್ಣ ರವರು ಶಾಸಕರು ಇತ್ತೀಚೆಗೆ ಸಾಗರದ ಶಿವಮೊಗ್ಗ ರಸ್ತೆಯಲ್ಲಿರುವ ಪ್ರಥಮ ದರ್ಜೆ ಕಾಲೇಜು ಮುಂಭಾಗದ ಅಂಗಡಿಯಲ್ಲಿ ಗುಟ್ಕಾ ಹಾಗೂ ಸಿಗರೇಟು, ಮೊದಲಾದ ತಂಬಾಕು ಉತ್ಪನ್ನಗಳ ಮಾರಾಟ ಮಾಡುತ್ತಿದ್ದ ಅಂಗಡಿ ಮಾಲೀಕನ ವಿರುದ್ಧ ಕ್ರಮ ಕೈಗೊಳ್ಳುವಂತೆ ಸೂಚಿಸಿರುವ…

Read More

ಪತಿ ಬೈಕ್ ಅಪಘಾತದಲ್ಲಿ ಸಾವು – ವಿಷಯ ತಿಳಿದು ಪತ್ನಿ ಆತ್ಮಹತ್ಯೆ | ಸಾವಿನಲ್ಲೂ ಒಂದಾದ ಪ್ರೀತಿಸಿ ಮದುವೆಯಾಗಿದ್ದ ಜೋಡಿ

ಪತಿ ಬೈಕ್ ಅಪಘಾತದಲ್ಲಿ ಸಾವು – ವಿಷಯ ತಿಳಿದು ಪತ್ನಿ ಆತ್ಮಹತ್ಯೆ | ಸಾವಿನಲ್ಲೂ ಒಂದಾದ ಪ್ರೀತಿಸಿ ಮದುವೆಯಾಗಿದ್ದ ಜೋಡಿ ಹೊಸನಗರ : ಇಲ್ಲಿನ ಮೇಲಿನ ಬೆಸಿಗೆ ಗ್ರಾಮದ ಯುವ ದಂಪತಿಗಳು ದಾರುಣ ಅಂತ್ಯ ಕಂಡಿರುವ ಘಟನೆ ನಡೆದಿದೆ. ಹೊಸನಗರ ತಾಲೂಕು ಮೇಲಿನ ಬೆಸಿಗೆ ಗ್ರಾಮ ಪಂಚಾಯತಿಯ ಸುತ್ತ ಗ್ರಾಮದ ಕಿಲ್ಲೆ ಕ್ಯಾತರ ಕ್ಯಾಂಪಿನ 25ರ ಹರೆಯದ ಮಂಜುನಾಥ ಎಂಬುವವರು ಡಿಸೆಂಬರ್ 31ರ ಸಂಜೆ ಬೈಕಿನಲ್ಲಿ ಶಿಕಾರಿಪುರಕ್ಕೆ ಹೋಗಿದ್ದು ಶಿಕಾರಿಪುರದ ಬಳಿ ಬೈಕ್  ಅಪಘಾತವಾಗಿದ್ದು ಇಂದು ಬೆಳಿಗ್ಗೆ…

Read More

ಕರ್ನಾಟಕ ಅಂಡರ್ 19 ಕ್ರಿಕೆಟ್ ತಂಡಕ್ಕೆ ಶಿವಮೊಗ್ಗದ ಇಬ್ಬರಿಗೆ ಅವಕಾಶ

ಶಿವಮೊಗ್ಗ : ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ 19 ವರ್ಷದೊಳಗಿನ ರಾಜ್ಯ ತಂಡಕ್ಕೆ ಶಿವಮೊಗ್ಗ ವಲಯದ ಮಿಥೇಶ್ ಕುಮಾರ್ ಹಾಗೂ 19 ವರ್ಷದೊಳಗಿನ ಮಹಿಳಾ ರಾಜ್ಯ ತಂಡಕ್ಕೆ ಶಿವಮೊಗ್ಗದ ನಿರ್ಮಿತ ಸಿ ಜೆ ಅವಕಾಶ ಪಡೆದಿದ್ದಾರೆ ಎಂದು ಕೆಎಸ್​ಸಿಎ ಶಿವಮೊಗ್ಗ ವಲಯದ ಸಂಚಾಲಕರಾದ ಡಿ ಎಸ್ ಅರುಣ್ ತಿಳಿಸಿದ್ದಾರೆ. ಈ ಕುರಿತು ಮಾಧ್ಯಮದ ಜೊತೆ ಮಾತನಾಡಿದ ಡಿ ಎಸ್ ಅರುಣ್ ಶಿವಮೊಗ್ಗ ವಲಯಕ್ಕೆ ಇದೊಂದು ಹೆಮ್ಮೆಯ ವಿಷಯ. ಹಲವು ವರ್ಷಗಳಿಂದ ಇದ್ದ ಕೊರಗು ಈ ವರ್ಷ ನೀಗಿದೆ….

Read More

ಪ್ರಿಯಕರನಿಂದ ಪ್ರೇಯಸಿಗೆ ಚೂರಿ ಇರಿತ : ತಾನೂ ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ : ಪ್ರೇಮಿಗಳು ಇಬ್ಬರು ಗಂಭೀರ…!

ಉಡುಪಿ : ನಗರದ ಅಂಬಾಗಿಲು ಸಂತೆಕಟ್ಟೆ ಪೆಟ್ರೋಲ್ ಪಂಪ್ ಬಳಿ ಯುವಕನೋರ್ವ ತನ್ನ ಪ್ರೇಯಸಿಗೆ ಚೂರಿ ಇರಿದು ನಂತರ ತಾನೂ ಚೂರಿ ಹಾಕಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಇಂದು ಸಂಜೆ ನಡೆದಿದೆ. ಯುವ ಜೋಡಿಗಳು ಬೈಕಿನಲ್ಲಿ ಬಂದು ನಂತರ ಜಗಳವಾಡಿ ಚೂರಿಯಲ್ಲಿ ಇರಿದು ಕೊಂಡಿದ್ದಾರೆ ಎನ್ನಲಾಗಿದೆ. ಯುವತಿಯು ಸ್ಥಳೀಯ ಅಂಬಾಗಿಲು ಕಕ್ಕುಂಜೆ ನಿವಾಸಿ ಸೌಮ್ಯಶ್ರೀ ಎಂದು ತಿಳಿಯಲಾಗಿದೆ.ಯುವಕನು ಘಟನಾ ಸ್ಥಳಕ್ಕೆ ಬಂದ ಬೈಕ್ ಐಡಿಯಲ್ ಮೆಡಿಕಲ್ ರೇಫ್ ನದ್ದು ಎಂದು ತಿಳಿದು ಬಂದಿದೆ,ಯವಕನ ವಿವರಗಳು ಇನ್ನಷ್ಟು ತಿಳಿದುಬರಬೇಕಿದೆ….

Read More

Ripponpete | ವಿಧಿಯಾಟಕ್ಕೆ ಹಾಸಿಗೆ ಹಿಡಿದ ದುಡಿಯುವ ಯುವತಿ – ಬೇಕಿದೆ ಮಾನವೀಯತೆಯ ನೆರವು

ಶಿವಮೊಗ್ಗ ಜಿಲ್ಲೆ ಹೊಸನಗರ ತಾಲ್ಲೂಕು ಕೋಡೂರು ಗ್ರಾಪಂ ವ್ಯಾಪ್ತಿಯ ಕರಿಗೆರಸು ಗ್ರಾಮದ ಹಿಂಡ್ಲೆಮನೆ ನಿವಾಸಿ ಶಂಕರಪ್ಪ ಮತ್ತು ಸಾವಿತ್ರಿ ದಂಪತಿಯ ಪುತ್ರಿ ಕು. ಮಾಲಿನಿ ಅಚಾನಕ್ ಆಗಿ ಸಂಭವಿಸಿದ ಅಪಘಾತದಲ್ಲಿ ಸದ್ಯ ಚಿಕಿತ್ಸೆ ಪಡೆಯುತ್ತಿದ್ದಾರೆ. ಆದರೆ ಸಂಕಷ್ಟದಲ್ಲಿರುವ ಕುಟುಂಬಕ್ಕೆ ಆರ್ಥಿಕವಾಗಿ ಬಲ ಸಿಗುತ್ತಿಲ್ಲ. ಅದಕ್ಕಾಗಿ ಕೊಡುಗೈಗಳ ಬೆಂಬಲವನ್ನ ನಿರೀಕ್ಷಿಸಿ ಕೈ ಚಾಚಿದ್ದಾರೆ.  ಕಳೆದ  ಫೆ.10 ರಂದು ಮಧ್ಯಾಹ್ನ ಬೈಕ್‌ನಲ್ಲಿ ಹೋಗುವಾಗ ಹೊಸನಗರದ ಆರೋಡಿ 30 ಅಪಘಾತವಾಗಿ ಮಾಲಿನಿಯವರ ಕಾಲಿನ ಮೂಳೆ ಮುರಿದಿದೆ. ಅವರನ್ನ ಆ ತಕ್ಷಣವೆ ಹೊಸನಗರ…

Read More

ರಿಪ್ಪನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಸಡಗರದಿಂದ ನಡೆದ ಆಯುಧ ಪೂಜೆ – ಡಿವೈಎಸ್ ಪಿ ಭಾಗಿ|dasara

ರಿಪ್ಪನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಸಡಗರದಿಂದ ನಡೆದ ಆಯುಧ ಪೂಜೆ – ಡಿವೈಎಸ್ ಪಿ ಭಾಗಿ ರಿಪ್ಪನ್‌ಪೇಟೆ : ನಾಡಹಬ್ಬ ದಸರಾ ಹಿಂದಿನ ದಿನವಾದ ಇಂದು ಆಯುಧ ಪೂಜೆಯನ್ನು ಪಟ್ಟಣದ ಹಲವಾರು ಕಡೆಗಳಲ್ಲಿ ಸಡಗರ ಮತ್ತು ಸಂಭ್ರಮದಿಂದ ಆಚರಿಸಲಾಯಿತು. ಸರ್ಕಾರಿ ವಾಹನಗಳು, ಖಾಸಗಿ ವಾಹನಗಳಿಗೆ ಪೂಜೆ ಸಲ್ಲಿಸಿ ಸಂಭ್ರಮದಿಂದ ಹಬ್ಬ ಆಚರಣೆ ಮಾಡಲಾಯಿತು. ರಿಪ್ಪನ್‌ಪೇಟೆ ಪೊಲೀಸ್ ಠಾಣೆಯಲ್ಲಿ  ಚಾಮುಂಡೇಶ್ವರಿ ದೇವಿಯ ಫೋಟೋ ಪ್ರತಿಷ್ಠಾಪನೆ ಮಾಡಿ ವಾಹನಗಳಿಗೆ ಪೂಜೆ ಸಲ್ಲಿಸಿ ಬಂದೂಕು ಮತ್ತು ರಿವಾಲ್ವರ್ ಗಳಿಗೆ ಪೂಜೆ ಮಾಡಲಾಯಿತು. ಈ…

Read More

Corona | ಶಿವಮೊಗ್ಗಕ್ಕೆ ಕಾಲಿಟ್ಟ ಕೊರೊನಾ – ಮೂವರಿಗೆ ಪಾಸಿಟಿವ್

ಶಿವಮೊಗ್ಗ : ರಾಜ್ಯಾದ್ಯಂತ ಕೊರೋನ ಸೋಂಕು ಹರಡುತ್ತಿದ್ದು ಶಿವಮೊಗ್ಗದಲ್ಲೂ ದಿಡೀರ್ ಎಂದು ಮೂವರಿಗೆ ಕೊರೊನ ಪಾಸಿಟಿವ್ ಕಾಣಿಸಿಕೊಂಡಿದೆ. ಒಬ್ಬರು ಮೆಗ್ಗಾನ್ ಆಸ್ಪತ್ರೆಯಲ್ಲಿ ದಾಖಲಾಗಿದ್ದರೆ, ಇನ್ನಿಬ್ಬರು ಹೋಂ ಕ್ವಾರಂಟೈನ್ ಆಗಿದ್ದಾರೆ. ವರ್ಷಗಳ ನಂತರ ಶಿವಮೊಗ್ಗದಲ್ಲಿ ಕೊರೋನ ಪಾಸಿಟಿವ್ ಕಾಣಿಸಿಕೊಂಡಿದೆ. ಇದು ರೂಪಾಂತರಿನಾ ಅಥವಾ ಅಲ್ಲವಾ ಎಂಬುದರ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದೆ.‌ ಮೂರು ಮಂದಿಗೆ ಯಾವುದೇ ಟ್ರಾವೆಲ್ ಹಿಸ್ಟರಿ ಕೂಡ ಇಲ್ಲ. ಇನ್ನು ಕೊರೋನ ಸೊಂಕಿಗೆ ಸಂಬಂಧಿಸಿದ ಶೀತ, ಗಂಟಲುನೋವು, ಕಂಡು ಬಂದರೆ ಚಿಕಿತ್ಸೆ ಪಡೆದುಕೊಳ್ಳಲು ಹಾಗೂ…

Read More

ರಿಪ್ಪನ್‌ಪೇಟೆ : ಬಾಳೂರು ತಿರುವಿನಲ್ಲಿ ಎರಡು ಬೈಕ್ ನಡುವೆ ಮುಖಾಮುಖಿ ಡಿಕ್ಕಿ – ಗಾಯಾಳುಗಳು ಮೆಗ್ಗಾನ್ ಗೆ ರವಾನೆ|accident

ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ವ್ಯಕ್ತಿಯೊಬ್ಬರಿಗೆ ಗಂಭೀರ ಗಾಯವಾದ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಬಾಳೂರು ಗ್ರಾಮದ ಹರತಾಳು ತಿರುವಿನಲ್ಲಿ ನಡೆದಿದೆ. ರಿಪ್ಪನ್‌ಪೇಟೆಯಿಂದ ಗೇರುಬೀಸು ಕಡೆ ತೆರಳುತಿದ್ದ ಟಿವಿಎಸ್ ಸ್ಟಾರ್ ಸಿಟಿ ಬೈಕ್ ಹಾಗೂ ಬಾಳೂರು ಕಡೆಯಿಂದ ರಿಪ್ಪನ್‌ಪೇಟೆ ಕಡೆಗೆ ತೆರಳುತಿದ್ದ ಬಜಾಜ್ ಡಿಸ್ಕವರ್ ಬೈಕ್ ನಡುವೆ ಬಾಳೂರು ತಿರುವಿನ ಬಳಿಯಲ್ಲಿ ಮುಖಾಮುಖಿ ಡಿಕ್ಕಿಯಾಗಿದೆ. ಈ ಅಪಘಾತದಲ್ಲಿ ಗೇರುಬೀಸು ನಿವಾಸಿ ಮೋಹನ್(22) ಎಂಬುವವರಿಗೆ ಗಂಭೀರ ಗಾಯಗಳಾಗಿದ್ದು ಮತ್ತೊಂದು ಬೈಕ್ ನಲ್ಲಿದ್ದ ಶುಂಠಿ ಕೆಲಸಕ್ಕೆ…

Read More

ಶ್ರದ್ದಾ ಭಕ್ತಿಯಿಂದ ನೆರವೇರಿದ ಸಂಭ್ರಮದ ಗೋಪೂಜೆ|Ripponpet

ರಿಪ್ಪನ್‌ಪೇಟೆ : ಇಂದು ಬಲಿಪಾಡ್ಯಮಿಯ ಅಂಗವಾಗಿ ರಿಪ್ಪನ್‌ಪೇಟೆಯ ವಿವಿದಢೆಯಲ್ಲಿ ಮತ್ತು ಮಜರಾಯಿ ಇಲಾಖೆಯವರ ಅದೇಶದನ್ವಯ ಹಲವು ದೇವಸ್ಥಾನಗಳಲ್ಲಿ ಗೋಪೂಜೆಯನ್ನು ಶ್ರದ್ದಾಭಕ್ತಿಯಿಂದ ಸಂಭ್ರಮಸಿದರು. ಇಲ್ಲಿನ ಗಣಪತಿ ದೇವಸ್ಥಾನದಲ್ಲಿ ಬೆಳಗ್ಗೆ ಗೋವುಯನ್ನು ಶೃಂಗರಿಸಿ ದೇವಸ್ಥಾನದ ಪ್ರದಾನ ಅರ್ಚಕ ವೇ.ಚಂದ್ರಶೇಖರ ಭಟ್ ಮತ್ತು ಗುರುರಾಜ್ ಭಟ್ ನೇತೃತ್ವದಲ್ಲಿ ಗೋ ಮಾತೆಗೆ ಬೆಲ್ಲ ಅಕ್ಕಿ ಬಾಳೆಹಣ್ಣು ನೀಡಿ ವಿಶೇಷ ಪೂಜೆ ಸಲ್ಲಿಸಲಾಯಿತು. ದೇವಸ್ಥಾನದ ಧರ್ಮದರ್ಶಿ ಆರ್.ಈ.ಈಶ್ವರಶೆಟ್ಟಿ, ಎಂ.ಡಿ.ಇಂದ್ರಮ್ಮ,ಗಣೇಶ್ ಎನ್.ಕಾಮತ್, ಎನ್.ಸತೀಶ್,ಸುಧೀಂದ್ರ ಪೂಜಾರಿ,ಮಂಜಪ್ಪ, ಮೋಹನ್,ಜಯಲಕ್ಷಿ, ರಾಘವೇಂದ್ರ,ಕೆ.ಆರ್.ಭೀಮರಾಜ್‌ಗೌಡರು, ವೈ.ಜೆ.ಕೃಷ್ಣ,ರಾಘವೇಂದ್ರ ಆರ್.ಸರಸ್ವತಿ ರಾಘವೇಂದ್ರ,ಇನ್ನಿತರರು ಹಾಜರಿದ್ದರು. [ ರಿಪ್ಪನ್‌ಪೇಟೆಯ ಸಮೀಪದ…

Read More

ಹಸು ಮೈ ತೊಳೆಯಲು ಹೋಗಿ ಕಾಲುಜಾರಿ ಕೆರೆಗೆ ಬಿದ್ದು ಮೃತಪಟ್ಟಿದ್ದ ಬಾಲಕನ ಮನೆಗೆ ಬೇಳೂರು ಭೇಟಿ :

ಆನಂದಪುರ ಸಮೀಪದ ಹೊಸಂತೆ ಗ್ರಾಮದಲ್ಲಿ ಇತ್ತೀಚಿಗೆ ಹಸು ಮೈ ತೊಳೆಯಲು ಹೋದಾಗ ಕಾಲು ಜಾರಿ ಕೆರೆಗೆ ಬಿದ್ದು ಮೃತಪಟ್ಟ ಬಾಲಕನ ಮನೆಗೆ ಮಾಜಿ ಶಾಸಕರು ಹಾಗೂ ಕೆಪಿಸಿಸಿ ವಕ್ತಾರರಾದ ಗೋಪಾಲಕೃಷ್ಣ ಬೇಳೂರು ರವರು ಭೇಟಿ ನೀಡಿದರು. ಇಂದು ಮೃತ ಬಾಲಕನ ಮನೆಗೆ ಭೇಟಿ ನೀಡಿ ಮೃತ ಬಾಲಕನ ಪೋಷಕರಾದ ರಮೇಶ್ ಹಾಗೂ ಸುಧಾ ದಂಪತಿಗಳಿಗೆ ಸಾಂತ್ವಾನ ಹೇಳಿ ಧೈರ್ಯ ತುಂಬಿ ಆರ್ಥಿಕ ನೆರವು ನೀಡಿದರು. ಈ ಸಂಧರ್ಭದಲ್ಲಿ ಪ್ರಶಾಂತ್,ಯೋಗೆಶ್ ,ರಮೇಶ್ , ದೇವೆಂದ್ರಪ್ಪ ,ಪೃಥ್ವಿ ಹಾಗೂ ಇನ್ನಿತರರಿದ್ದರು….

Read More