ನೀರಿನ ತೊಟ್ಟಿಗೆ ಬಿದ್ದು 11 ತಿಂಗಳ ಮಗು ಸಾವು : ಹೃದಯ ಹಿಂಡುತ್ತಿರುವ ಕುಟುಂಬಸ್ಥರ ಆಕ್ರಂದನ

ಮನೆಯ ಮುಂದಿನ ನೀರಿನ ತೊಟ್ಟಿಗೆ ಬಿದ್ದು 11 ತಿಂಗಳ ಮಗುವೊಂದು ಸಾವನ್ನಪ್ಪಿರುವ ದುರ್ಘಟನೆ ನಡೆದಿದೆ. ಶಿಕಾರಿಪುರ ತಾಲೂಕಿನ ಚಿಕ್ಕಜೋಗಿಹಳ್ಳಿ ಗ್ರಾಮದ ಛಾಯಾಗ್ರಾಹಕ ದೇವರಾಜ್ ಹಾಗೂ ಅನುಷಾ ದಂಪತಿಯ ೧೧ ತಿಂಗಳ ಮಗು ಅಕ್ಷಯ್ ಮನೆಯ ಮುಂದಿನ ತೊಟ್ಟಿಯಲ್ಲಿ ಬಿದ್ದು ಸಾವನ್ನಪ್ಪಿದೆ. ಮುಂದಿನ ವಾರ ಒಂದನೇ ವರ್ಷಕ್ಕೆ ಕಾಲಿಡುತ್ತಿದ್ದು ಮಗುವಿನ ಜನ್ಮ ದಿನವನ್ನು ಅದ್ಧೂರಿಯಾಗಿ ಆಚರಿಸಲು ಯೋಚಿಸಿದ್ದ ಮನೆಯಲ್ಲೀಗ ಸ್ಮಶಾನ ಮೌನ ಆವರಿಸಿದೆ. ಮಹಾಲಯ ಅಮವಾಸ್ಯೆ ದಿನವಾದ ಭಾನುವಾರ ಮನೆಯವರು ವಾಹನ ತೊಳೆಯುವುದು, ಪೂಜೆ ಪುನಸ್ಕಾರದ ಕಡೆ ಗಮನ…

Read More

ಚೆಸ್‌ನಲ್ಲಿ ಮಿಂಚಿದ ತೀರ್ಥಹಳ್ಳಿಯ ಸಹೋದರಿಯರು: ರಾಜ್ಯಮಟ್ಟಕ್ಕೆ ಆಯ್ಕೆ

ಚೆಸ್‌ನಲ್ಲಿ ಮಿಂಚಿದ ತೀರ್ಥಹಳ್ಳಿಯ ಸಹೋದರಿಯರು: ರಾಜ್ಯಮಟ್ಟಕ್ಕೆ ಆಯ್ಕೆ Thirthahalli sisters Ganavi and Pavani secured first place in the U-19 girls chess tournament held in Shivamogga and qualified for the Karnataka state-level competition. ತೀರ್ಥಹಳ್ಳಿ: ಶಿವಮೊಗ್ಗದಲ್ಲಿ ಆಗಸ್ಟ್ 17ರಂದು ನಡೆದ ಸ್ಕೂಲ್ ಗೇಮ್ಸ್ ಫೆಡರೇಶನ್ ಆಫ್ ಇಂಡಿಯಾ (SGFI) ಆಯೋಜಿಸಿದ್ದ ಯು-19 ಬಾಲಕಿಯರ ಚೆಸ್ ಪಂದ್ಯಾವಳಿಯಲ್ಲಿ ತೀರ್ಥಹಳ್ಳಿಯ ಸಹೋದರಿಯರಾದ ಗಾನವಿ ಹಾಗೂ ಪಾವನಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟದ…

Read More

ಬಿಎಲ್ ಓ ಕೆಲಸದಿಂದ ಅಂಗನವಾಡಿ ಕಾರ್ಯಕರ್ತೆಯರನ್ನು ಕೈಬಿಡಲು ಜಿಲ್ಲಾಧಿಕಾರಿಗೆ ಮನವಿ

ಬಿಎಲ್ ಓ ಕೆಲಸದಿಂದ ಅಂಗನವಾಡಿ ಕಾರ್ಯಕರ್ತೆಯರನ್ನು ಕೈಬಿಡಲು ಜಿಲ್ಲಾಧಿಕಾರಿಗೆ ಮನವಿ ಶಿವಮೊಗ್ಗ : ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕರನ್ನು ಚುನಾವಣೆಯ ಕೆಲಸದಿಂದ ಕೈಬಿಡುವಂತೆ ಆಗ್ರಹಿಸಿ ಜಿಲ್ಲಾ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಸಂಘ ಇಂದು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿತು. ಸಂಘದ ಜಿಲ್ಲಾ ಅಧ್ಯಕ್ಷೆ ಪ್ರೇಮಾ ನೇತೃತ್ವದಲ್ಲಿ ಮನವಿ ಸಲ್ಲಿಸಲಾಯಿತು. ಬಿಎಲ್‌ಓ ಕೆಲಸವನ್ನು ಈಗಾಗಲೇ ಅಂಗನವಾಡಿ ಕಾರ್ಯಕರ್ತೆಯರು ನಿರ್ವಹಿಸುತ್ತಿದ್ದಾರೆ. ಇತ್ತೀಚಿನ ದಿನಗಳಲ್ಲಿ ಮೂರರಿಂದ ಆರು ವರ್ಷದ ಮಕ್ಕಳು ಈ ಮಕ್ಕಳು ಅಂಗನವಾಡಿಗೆ ಹೊಸದಾಗಿ ಸೇರ್ಪಡೆಯಾಗುತ್ತಿದ್ದು, ಇವರಿಗೆ ಶಾಲಾ ಪೂರ್ವ…

Read More

ಚಲಿಸುತ್ತಿದ್ದ ರೈಲಿನಿಂದ ಬಿದ್ದ ಮಹಿಳೆ: ರೈಲ್ವೆ ಪೊಲೀಸರ ಸಮಯ ಪ್ರಜ್ಞೆಯಿಂದ ತಪ್ಪಿದ ಅನಾಹುತ..!

ಶಿವಮೊಗ್ಗ: ಚಲಿಸುತ್ತಿದ್ದ ರೈಲಿನಿಂದ ಮಹಿಳೆ ಆಯತಪ್ಪಿ ಬಿದ್ದ ಘಟನೆ ಶಿವಮೊಗ್ಗ ರೈಲ್ವೆ ನಿಲ್ದಾಣದಲ್ಲಿ ನಡೆದಿದೆ. ಸಂಬಂಧಿಕರನ್ನು ಬಿಡಲು ರೈಲ್ವೆ ನಿಲ್ದಾಣಕ್ಕೆ ಬಂದಿದ್ದ ಮಹಿಳೆ ತಾಳಗುಪ್ಪದಿಂದ ಬೆಂಗಳೂರಿಗೆ ತೆರಳುವ ಇಂಟರ್‌ಸಿಟಿ ರೈಲಿನ ಒಳಗೆ ಪ್ರಯಾಣಿಕರೊಂದಿಗೆ ಹತ್ತಿದ್ದಾರೆ. ಬಳಿಕ ರೈಲು ಚಲಿಸಲು ಆರಂಭವಾಗುತ್ತಿದ್ದಂತೆ ಕೆಳಗೆ ಇಳಿಯಲು ಪ್ರಯತ್ನಿಸಿದ್ದು, ಈ ವೇಳೆ ಆಯತಪ್ಪಿ ರೈಲಿನಿಂದ ಬಿದ್ದಿದ್ದಾರೆ. ಕೂಡಲೇ ಸ್ಥಳದಲ್ಲಿದ್ದ ಆರ್‌ಪಿಎಫ್ ಸಿಬ್ಬಂದಿ ಜಗದೀಶ್, ರೈಲ್ವೆ ಪೊಲೀಸ್ ಅಣ್ಣಪ್ಪ ಹಾಗೂ ಸಂತೋಷ್ ಮಹಿಳೆಯನ್ನು ರಕ್ಷಿಸಿದ್ದಾರೆ. ರೈಲ್ವೆ ಪೊಲೀಸರ ಸಮಯ ಪ್ರಜ್ಞೆ ಅದೃಷ್ಟವಶಾತ್​ ಯಾವುದೇ…

Read More

ರಾಜ್ಯದ ಪ್ರಮುಖ ಮಾರುಕಟ್ಟೆಯಲ್ಲಿ ಅಡಿಕೆಯ ಇಂದಿನ ಧಾರಣೆ | Arecanut Rate today

ಮಾರುಕಟ್ಟೆಯಲ್ಲಿ ಅಡಿಕೆಯ ಇಂದಿನ ಧಾರಣೆ (30-05-2024) Arecanut Rate today |Shimoga | Sagara |  Arecanut/ Betelnut/ Supari | Date may 30, 2024|Shivamog ಅಡಿಕೆ ಮಾರುಕಟ್ಟೆ ಯಲ್ಲಿ ಅಡಿಕೆ ದರ ಎಷ್ಟಿದೆ?  ಇವತ್ತಿನ ಅಡಿಕೆ ರೇಟು ಶಿವಮೊಗ್ಗ ಜಿಲ್ಲೆಯ ಯಾವ ತಾಲ್ಲೂಕಿನಲ್ಲಿ ಎಷ್ಟಿದೆ! ಮಾರುಕಟ್ಟೆಯಲ್ಲಿ ಸೋಮವಾರ ನಡೆದ ಅಡಿಕೆ (Arecanut) ವಹಿವಾಟು ವಿವರ ಇಲ್ಲಿದೆ. Arecanut Today Price | ಮೇ 30 ಗುರುವಾರ ನಡೆದ ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿನ ಅಡಿಕೆ (Arecanut)…

Read More

ಚಾಲಕನ ನಿಯಂತ್ರಣ ತಪ್ಪಿ ತೋಟಕ್ಕೆ ಉರುಳಿ ಬಿದ್ದ ಕಾರು.!!|accident

ಚಾಲಕನ ನಿಯಂತ್ರಣ ತಪ್ಪಿ ತೋಟಕ್ಕೆ ಉರುಳಿ ಬಿದ್ದ ಕಾರು.!! ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಪಲ್ಟಿಯಾಗಿ ತೋಟಕ್ಕೆ ಬಿದ್ದು ಮೂವರಿಗೆ ಗಾಯವಾದ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಆಗುಂಬೆಯಲ್ಲಿ ಸೋಮವಾರ ನೆಡೆದಿದೆ. ತಾಲೂಕಿನ ಆಗುಂಬೆ ಸಮೀಪದ ಕಲ್ಮನೆ ಬಳಿ ಕಾರ್ಕಳದಿಂದ ಶಿವಮೊಗ್ಗ ಕಡೆ ಹೋಗುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಕಾರಿನ ಗ್ಲಾಸ್ ಒಡೆದು ಮೂವರನ್ನು ಸ್ಥಳೀಯರು ಹೊರ ತೆಗೆದಿದ್ದಾರೆ. ಮೂವರಿಗೂ ಪೆಟ್ಟಾಗಿದ್ದು ಶಿವಮೊಗ್ಗದ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ತರೀಕೆರೆ ಮೂಲದ ಕುಟುಂಬ ತಮ್ಮ ಮಗನನ್ನು ಕಾರ್ಕಳಕ್ಕೆ ಬಿಟ್ಟು…

Read More

NSUI ವತಿಯಿಂದ ಅಮಿತ್‌ಶಾರನ್ನು ಸಂಪುಟದಿಂದ ವಜಾ ಗೊಳಿಸಲು ಆಗ್ರಹಿಸಿ ಪ್ರತಿಭಟನೆ

NSUI ವತಿಯಿಂದ ಅಮಿತ್‌ಶಾರನ್ನು ಸಂಪುಟದಿಂದ ವಜಾ ಗೊಳಿಸಲು ಆಗ್ರಹಿಸಿ ಪ್ರತಿಭಟನೆ ಶಿವಮೊಗ್ಗ:  ಬಿ.ಆರ್.ಅಂಬೇಡ್ಕರ್  ಜಗತ್ತು ಕಂಡ ಅಪ್ರತಿಮ ಹೋರಾಟಗಾರರು, ಅವರು ಸಂವಿಧಾನ ರಚಿಸದೇ ಇದ್ದಿದ್ದರೆ ಇಂದು ನಾವೆಲ್ಲಾ ದಾಸ್ಯದ ಸಂಕೋಲೆಯಲ್ಲೇ ಇರಬೇಕಿತ್ತು. ಇದನ್ನು ಅರಿತುಕೊಳ್ಳದ ಅಮಿತ್‌ ಶಾ  ಈ ದೇಶದ ಕೇಂದ್ರ ಗೃಹ ಸಚಿವರಾಗಿರುವುದು ನಮ್ಮೆಲ್ಲರ ದುರ್ದೈವ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ  ಆರ್ ಪ್ರಸನ್ನಕುಮಾರ್ ಹೇಳಿದರು. ಒಬ್ಬ ಜನಪ್ರತಿನಿಧಿಯಾಗಿ ಅಂಬೇಡ್ಕರ್‌ರವರಂತಹವರ ಮಹಾನ್ ನಾಯಕರ ಹೋರಾಟದ ಫಲವಾಗಿ ಸೃಷ್ಟಿಯಾಗಿರುವ ಸಂಸತ್ತಿನಲ್ಲೇ ‘ಅಂಬೇಡ್ಕರ್, ಅಂಬೇಡ್ಕರ್, ಅಂಬೇಡ್ಕರ್, ಅಂಬೇಡ್ಕರ್, ಅಂಬೇಡ್ಕರ್,…

Read More

ಶಾದಿಮಹಲ್‌ಗಳಲ್ಲಿ ಕಳ್ಳತನ ಮಾಡುತ್ತಿದ್ದ ಮಹಿಳೆ ಪೊಲೀಸರ ಬಲೆಗೆ – 18 ಲಕ್ಷ ಮೌಲ್ಯದ ಚಿನ್ನಾಭರಣ ವಶಕ್ಕೆ

Tunganagar police in Shivamogga arrested a woman accused of stealing gold ornaments and cash during wedding functions at Shadi Mahals. Police recovered 120 grams of gold worth around ₹18 lakh in connection with four cases. ಶಿವಮೊಗ್ಗ: ನಗರದ ವಿವಿಧ ಶಾದಿಮಹಲ್‌ಗಳಲ್ಲಿ ಮದುವೆ ಸಮಾರಂಭಗಳ ವೇಳೆ ಆಭರಣ ಹಾಗೂ ನಗದು ಕಳ್ಳತನ ಮಾಡುತ್ತಿದ್ದ ಮಹಿಳೆಯನ್ನು ತುಂಗಾನಗರ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸೂಳೆಬೈಲ್ ನಿವಾಸಿ ರುಕ್ಸಾರ್…

Read More

ರೈಲ್ವೆ ಹಳಿ ಸಮೀಪ ಅನುಮಾನಾಸ್ಪದ ರೀತಿಯಲ್ಲಿ ಯುವತಿಯ ಮೃತದೇಹ ಪತ್ತೆ

ರೈಲ್ವೆ ಹಳಿ ಸಮೀಪ ಅನುಮಾನಾಸ್ಪದ ರೀತಿಯಲ್ಲಿ ಯುವತಿಯ ಮೃತದೇಹ ಪತ್ತೆ An unidentified young woman’s body was found near Ravindranagar railway tracks under suspicious circumstances. Police are investigating whether it was a train accident or another cause of death. ಶಿವಮೊಗ್ಗ : ರವೀಂದ್ರನಗರ ರೈಲು ಹಳಿ ಬಳಿ ಯುವತಿಯೊಬ್ಬಳ ಮೃತದೇಹ ಪತ್ತೆಯಾಗಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಮೃತದೇಹದ ಮುಖ ಭಾಗ ಸಂಪೂರ್ಣ ಹಾನಿಗೊಳಗಾದ ಕಾರಣ, ಗುರುತು…

Read More

ಹುಲಿ ಗಣತಿಗಾಗಿ ಅಳವಡಿಸಿದ್ದ ಡಿಜಿಟಲ್ ಕ್ಯಾಮೆರಾ ಕಳವು

ಹುಲಿ ಗಣತಿಗಾಗಿ ಅಳವಡಿಸಿದ್ದ ಡಿಜಿಟಲ್ ಕ್ಯಾಮೆರಾ ಕಳವು A digital camera installed by the Forest Department for tiger census near Gollarakoppa village in Shivamogga was stolen along with memory cards. A case has been registered at Kumsi Police Station. ಶಿವಮೊಗ್ಗ: ತಾಲೂಕಿನ ಗೊಲ್ಲರಕೊಪ್ಪ ಗ್ರಾಮದ ಸಮೀಪದ ಅರಣ್ಯ ಪ್ರದೇಶದಲ್ಲಿ ಅರಣ್ಯ ಇಲಾಖೆ ಹುಲಿ ಗಣತಿಗಾಗಿ ಅಳವಡಿಸಿದ್ದ ಡಿಜಿಟಲ್ ಕ್ಯಾಮೆರಾವನ್ನು ಕಳ್ಳರು ಕಳವು ಮಾಡಿಕೊಂಡು ಪರಾರಿಯಾಗಿರುವ…

Read More