Headlines

ಗಾಂಜಾ ಮಾರಾಟ ಮಾಡುತಿದ್ದ ನಾಲ್ವರ ಬಂಧನ

ಗಾಂಜಾ ಮಾರಾಟ ಮಾಡುತ್ತಿದ್ದ ಮಚ್ಚೆ, ದರ್ಶನ್, ಕೇಶವ, ನಾಗರಾಜರನ್ನ ಬಂಧಿಸಲಾಗಿದೆ. ಬಂಧಿತರಿಂದ 1 ಕೆಜಿ 225 ಗ್ರಾಂ ಒಣ ಗಾಂಜಾವನ್ನ ಶಿವಮೊಗ್ಗದ ಸಿಇಎನ್ ಪೊಲಿಸರು ವಶಕ್ಕೆ ಪಡೆಯಲಾಗಿದೆ ಶಿವಮೊಗ್ಗ ತಾಲ್ಲೂಕು ಬೊಮ್ಮನಕಟ್ಟೆ ಯಿಂದ ಬಸವಗಂಗೂರು ಕಡೆ ಹೋಗುವ ರಸ್ತೆಯ ಮಧ್ಯದಲ್ಲಿ  ಮಾದಕ ವಸ್ತು ಗಾಂಜಾವನ್ನು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿರುವ ಬಗ್ಗೆ ಬಂದ ಖಚಿತ  ಮಾಹಿತಿಯ ಮೇರೆಗೆ ಸಿಇಎನ್ ಡಿವೈಎಸ್ಪಿ ಕೃಷ್ಣಮೂರ್ತಿ ನೇತೃತ್ವದಲ್ಲಿ ಸಿಬ್ಬಂದಿಗಳ ತಂಡ ದಾಳಿ ನಡೆದಿದೆ. ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿರಾದ  1.ಆಕಾಶ ಸಿ @…

Read More

ರಿಪ್ಪನ್‌ಪೇಟೆ – ಸಿ.ಟಿ. ರವಿ ವಿವಾದಿತ ಹೇಳಿಕೆಗೆ ಸವಿತಾ ಸಮಾಜದ ಆಕ್ರೋಶ | ಕ್ಷಮೆಯಾಚಿಸದಿದ್ದರೆ ರಾಜ್ಯವ್ಯಾಪಿ ಉಗ್ರ ಪ್ರತಿಭಟನೆಯ ಎಚ್ಚರಿಕೆ

ಸಿ.ಟಿ. ರವಿ ವಿವಾದಿತ ಹೇಳಿಕೆಗೆ ಸವಿತಾ ಸಮಾಜದ ಆಕ್ರೋಶ ಕ್ಷಮೆಯಾಚಿಸದಿದ್ದರೆ ರಾಜ್ಯವ್ಯಾಪಿ ಉಗ್ರ ಪ್ರತಿಭಟನೆ ಎಚ್ಚರಿಕೆ ರಿಪ್ಪನ್‌ಪೇಟೆ : ಮಾಜಿ ಸಚಿವ ಸಿ.ಟಿ. ರವಿ ರವರು ಸವಿತಾ ಸಮಾಜದ ಬಗ್ಗೆ ಅವಹೇಳನಕಾರಿ ಪದ ಬಳಸಿ ಮಾತನಾಡಿದ ಆರೋಪದ ಹಿನ್ನೆಲೆ, ರಿಪ್ಪನ್‌ಪೇಟೆ ಸವಿತಾ ಸಮಾಜ ಘಟಕದಿಂದ ಅವರ ವಿರುದ್ಧ ತೀವ್ರ ಖಂಡನೆ ವ್ಯಕ್ತವಾಗಿದೆ. ಸಮಾಜದ ಸದಸ್ಯರು ನಾಡ ಕಚೇರಿ ಮುಖಾಂತರ ರಾಜ್ಯಪಾಲರಿಗೆ ಮನವಿ ಸಲ್ಲಿಸಿ, ಸಿ.ಟಿ. ರವಿರವರು ತಕ್ಷಣವೇ ಸಾರ್ವಜನಿಕವಾಗಿ ಕ್ಷಮೆಯಾಚಿಸಬೇಕೆಂದು ಆಗ್ರಹಿಸಿದ್ದಾರೆ. ಇಲ್ಲದಿದ್ದರೆ ರಾಜ್ಯದಾದ್ಯಂತ ಸಮಾಜದ ಬಾಂಧವರು…

Read More

ರಿಪ್ಪನ್ ಪೇಟೆಯಲ್ಲಿ ರಕ್ತದಾನ ಶಿಬಿರ ಏರ್ಪಡಿಸುವ ಮೂಲಕ ಪುನೀತ್ ರಾಜ್​ಕುಮಾರ್‌ಗೆ ಶ್ರದ್ಧಾಂಜಲಿ

ರಿಪ್ಪನ್ ಪೇಟೆ: ಇಲ್ಲಿನ ಸಮೀಪದ ನೇರಲೆಮನೆ – ಕ್ವಾಡ್ರಿಗೆ ಗ್ರಾಮದಲ್ಲಿ ಪುನೀತ್ ರಾಜ್‍ಕುಮಾರ್ ಅಭಿಮಾನಿ ಬಳಗ ಮತ್ತು ರೋಟರಿ ಕ್ಲಬ್ ರಿಪ್ಪನ್ ಪೇಟೆ ಸಂಯುಕ್ತ ಆಶ್ರಯದಲ್ಲಿ ಪುನೀತ್ ರಾಜ್​ಕುಮಾರ್​ ಪುಣ್ಯ ಸ್ಮರಣೆ ಮತ್ತು ಸ್ವಯಂಪ್ರೇರಿತ ರಕ್ತದಾನ ಶಿಬಿರ ಏರ್ಪಡಿಸಲಾಗಿತ್ತು. ಗುರುವಾರ ಬೆಳಗ್ಗೆ ಆರಂಭವಾದ ರಕ್ತದಾನ ಶಿಬಿರದಲ್ಲಿ ಹತ್ತಾರು ಅಪ್ಪು ಅಭಿಮಾನಿಗಳು ರಕ್ತದಾನ ಮಾಡಿದರು. ಪುನೀತ್‌ ಅಗಲಿಕೆ ಹಿನ್ನೆಲೆ ಮೌನಾಚರಣೆ ಬಳಿಕ ಶ್ರದ್ಧಾಂಜಲಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಪುನೀತ್ ರಾಜ್​ಕುಮಾರ್ ಸಾಮಾಜಿಕ ಕಾಳಜಿಯನ್ನ ಶ್ಲಾಘಿಸಲಾಯಿತು. ಮತ್ತು ಅಪ್ಪು ಶಿವಮೊಗ್ಗಕ್ಕೆ…

Read More

ಹರತಾಳು ಹಾಲಪ್ಪ ಓರ್ವ ಗೂಂಡಾ ಹಾಗೂ ದುಷ್ಟ ಶಾಸಕ : ಮಾಜಿ ಶಾಸಕ ಗೋಪಾಲಕೃಷ್ಣ ಬೇಳೂರು

ಸಾಗರ ; ಹಲ್ಲೆ ಎನ್ನುವುದು ನಡೆಯಬಾರದು. ಅದು ಸಹ ಶಾಸಕರ‌ ಸಮ್ಮುಖದಲ್ಲಿ ನಡೆದಂತಹ ಹಲ್ಲೆಗಳು ಖಂಡಿಸಬೇಕಾಗಿದೆ. ಇತ್ತಿಚೆಗೆ ಸಾಗರದ ಪ್ರತಿಷ್ಟಿತ ವಿದ್ಯಾ ಸಂಸ್ಥೆಗಳ ಜನಕವಾಗಿರುವ ಮಲೆನಾಡು ಅಭಿವೃದ್ಧಿ ಪ್ರತಿಷ್ಟಾನದ  ಸರ್ವ ಸದಸ್ಯರ ಸಭೆಯಲ್ಲಿ ನಡೆದ ಶಾಸಕರು ಮತ್ತು ಬೆಂಬಲಿಗರು ಮಾಡಿದ ಹಲ್ಲೆ ಮಾನವ ಸಮಾಜ ತಲೆ ತಗ್ಗಿಸುವಂತದ್ದು ಎಂದು ಮಾಜಿ ಸಾಗರ ಕ್ಷೇತ್ರ ಶಾಸಕ ಮತ್ತು ಕೆಪಿಸಿಸಿ ವಕ್ತಾರ ಗೋಪಾಲಕೃಷ್ಣ ಬೇಳೂರು ಹೇಳಿದರು. ಇಂದು ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಶಾಸಕರನ್ನು ಆಹ್ವಾನ ಮಾಡಿದ್ದರು‌ ಅದಕ್ಕೆ ಅವರು ಅರ್ಹರಾದರೂ…

Read More

ಸಾರ್ವಜನಿಕ ರಸ್ತೆಗೆ ಖಾಸಗಿ ವ್ಯಕ್ತಿಗಳಿಂದ ಅಡ್ಡಿ – ಪ್ರಶ್ನಿಸಿದವರ ಮೇಲೆ ಹಲ್ಲೆಗೆ ಯತ್ನ , ವೀಡಿಯೋ ವೈರಲ್

ಸಾರ್ವಜನಿಕ ರಸ್ತೆಗೆ ಖಾಸಗಿ ವ್ಯಕ್ತಿಗಳಿಂದ ಅಡ್ಡಿ – ಪ್ರಶ್ನಿಸಿದವರ ಮೇಲೆ ಹಲ್ಲೆಗೆ ಯತ್ನ , ವೀಡಿಯೋ ವೈರಲ್ ರಿಪ್ಪನ್‌ಪೇಟೆ : ಗ್ರಾಮ ಪಂಚಾಯತ್ ವತಿಯಿಂದ ಸಾರ್ವಜನಿಕ ಉದ್ದೇಶಕ್ಕಾಗಿ ನಿರ್ಮಿಸಿದ ರಸ್ತೆಯನ್ನು ಅಕ್ರಮಿಸಿ ಮಣ್ಣಿನ ತಡೆಗೋಡೆ ನಿರ್ಮಿಸಿ ಸಾರ್ವಜನಿಕರಿಗೆ ತೊಂದರೆ ನೀಡುವುದರ ಜೊತೆಗೆ ಪ್ರಶ್ನಿಸಲು ತೆರಳಿದ ಗ್ರಾಮಸ್ಥರ ಮೇಲೆ ಹಲ್ಲೆಗೆ ಯತ್ನಿಸಿರುವವರ ವಿರುದ್ಧ ಸೂಕ್ತ ಕಾನೂನು ಕೈಗೊಳ್ಳುವಂತೆ ಗ್ರಾಮಸ್ಥರು ಪಟ್ಟಣದ ಪೊಲೀಸ್ ಠಾಣೆ ಮೆಟ್ಟಿಲೇರಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಬಾಳೂರು ಗ್ರಾಮ ಪಂಚಾಯತ್‍ನ ಕಾಳೇಶ್ವರ ಗ್ರಾಮದಲ್ಲಿ…

Read More
Productivity

Morbi eget porttitor erat

Integer quis nisl at orci feugiat lobortis quis a odio. Etiam efficitur metus ultricies nisl lacinia malesuada. Mauris ante eros, convallis vitae eros ut, congue placerat ante. Etiam metus massa, volutpat sit amet sapien ut, condimentum ultricies dui. In mauris metus, semper eu consequat eget, porttitor sed dui. Nam eu hendrerit nibh. Mauris vulputate lectus…

Read More

ರಿಪ್ಪನ್ ಪೇಟೆ ಸಮೀಪದಲ್ಲಿ ಟಿಪ್ಪರ್ ಲಾರಿ ಅಪಘಾತ : ತಪ್ಪಿದ ಭಾರೀ ಅನಾಹುತ

ಚಾಲಕನ ನಿಯಂತ್ರಣ ತಪ್ಪಿ ಟಿಪ್ಪರ್ ಲಾರಿಯೊಂದು ಅಪಘಾತವಾದ ಘಟನೆ ರಿಪ್ಪನ್ ಪೇಟೆ ಸಮೀಪದ ಶೆಟ್ಟಿಬೀಡು ಗ್ರಾಮದಲ್ಲಿ ನಡೆದಿದೆ. ಹೊಸನಗರದಿಂದ ರಿಪ್ಪನ್ ಪೇಟೆಗೆ ತೆರಳುತ್ತಿದ್ದ KA55 3809 ಟಿಪ್ಪರ್ ಲಾರಿಯು ಶೆಟ್ಟಿಬೀಡು ಸಮೀಪದಲ್ಲಿ ಬ್ರೇಕ್ ಜಾಮ್ ಆಗಿ ವಾಹನ ಚಾಲಕನ ನಿಯಂತ್ರಣ ತಪ್ಪಿ ಪಕ್ಕದ  ಧರೆಗೆ ಡಿಕ್ಕಿ ಹೊಡೆದ ಪರಿಣಾಮ ಟಿಪ್ಪರ್ ನ ಮುಂಭಾಗ ನಜ್ಜುಗುಜ್ಜಾಗಿದೆ.ಅದೃಷ್ಟವಶಾತ್ ಚಾಲಕನಿಗೆ ಯಾವುದೇ  ಗಂಭೀರ ಗಾಯಗಳಾಗಿಲ್ಲ. ಶೆಟ್ಟಿಬೀಡು ಕ್ರಾಸ್ ನಲ್ಲಿ ಬ್ರೇಕ್ ಜಾಮ್ ಆದ ಕಾರಣ ಚಾಲಕನ ನಿಯಂತ್ರಣ ತಪ್ಪಿದ ಟಿಪ್ಪರ್ ಲಾರಿಯು…

Read More

ಸ್ಮಶಾನದಲ್ಲಿದ್ದ ಸುಟ್ಟ ಶವದ ಬೂದಿ ಮಂಗಮಾಯ : ಕಂಗಾಲಾದ ಕುಟುಂಬಸ್ಥರು !!!!ಹೀಗೊಂದು ವಿಚಿತ್ರ ಘಟನೆ|TTH

ಸ್ಮಶಾನದಲ್ಲಿದ್ದ ಸುಟ್ಟ ಶವದ ಬೂದಿ ಮಂಗಮಾಯ: ಕಂಗಾಲಾದ ಕುಟುಂಬಸ್ಥರು ! ತೀರ್ಥಹಳ್ಳಿ : ತಾಲೂಕಿನ ಮೇಲಿನಕುರುವಳ್ಳಿ ಗ್ರಾಮಪಂಚಾಯಿತಿ ವ್ಯಾಪ್ತಿಯ ಬುಕ್ಲಾಪುರ ಸಮೀಪದ ಹೊರಬೈಲಿನ ಸ್ಮಶಾನದಲ್ಲಿ ಸುಟ್ಟ ಶವದ  ಬೂದಿಯನ್ನು ಹಾಗೂ ಸ್ಮಶಾನದಲ್ಲಿದ್ದ ಕಬ್ಬಿಣದ ರಾಡ್‌ನ್ನು ಯಾರೋ ಕದ್ದೊಯ್ದ ವಿಚಿತ್ರ ಘಟನೆ ನಡೆದಿದೆ. ಪಟ್ಟಣದ ಸಮೀಪವಿರುವ ಹೊರಬೈಲಿನ ಗಂಗಾಧರೇಶ್ವರ ಸ್ಮಶಾನದಲ್ಲಿ 3 ದಿನದ ಹಿಂದೆ ಊರಿನ ಮಹಿಳೆಯೊಬ್ಬರ ಶವವನ್ನು ಸಂಸ್ಕಾರ ಮಾಡಲಾಗಿತ್ತು. ಮಾರನೇ ದಿನ ಕುಟುಂಬದವರು ಸ್ಮಶಾನದಲ್ಲಿ ಅಳಿದುಳಿದ ಕಟ್ಟಿಗೆ ಕೊಳ್ಳಿಯನ್ನು ದೂಡುವ ಪದ್ಧತಿಯಂತೆ ಕಟ್ಟಿಗೆಯನ್ನು ಮುಂದೆ ಹಾಕಿ…

Read More

Ripponpete | ಹೊಸನಗರ ರಸ್ತೆಯ ಹಳೇ ಬಾರ್ ಬಳಿ ಯುವಕನ ಶವ ಪತ್ತೆ

Ripponpete | ಹೊಸನಗರ ರಸ್ತೆಯ ಹಳೇ ಬಾರ್ ಬಳಿ ಯುವಕನ ಶವ ಪತ್ತೆ  ರಿಪ್ಪನ್‌ಪೇಟೆ : ಇಲ್ಲಿನ ಹೊಸನಗರ ರಸ್ತೆಯ ಹಳೇ ಗವಿಸಿದ್ದೇಶ್ವರ ಬಾರ್ ಬಳಿಯಲ್ಲಿ ಮಲಗಿರುವ ಸ್ಥಿತಿಯಲ್ಲಿ ಯುವಕನ ಶವ ಪತ್ತೆಯಾಗಿದೆ. ಮೃತ ಯುವಕನನ್ನು ಶಿನ್ಸ್ ಜೋಸೇಫ್ ಎನ್ನಲಾಗುತಿದ್ದು ಈತನು ಕಳೆದ 20 ವರ್ಷಗಳ ಹಿಂದೆ ರಿಪ್ಪನ್‌ಪೇಟೆಯಲ್ಲಿ ವಾಸವಾಗಿದ್ದು ಪ್ರಸ್ತುತ ಎನ್ ಆರ್ ಪುರ ನಿವಾಸಿಯಾಗಿದ್ದಾನೆ. ಕಳೆದೆರಡು ತಿಂಗಳುಗಳಿಂದ ರಿಪ್ಪನ್‌ಪೇಟೆಯಲ್ಲಿ ಸ್ನೇಹಿತರೊಂದಿಗೆ ಇದ್ದ ಈತನು ಭಾನುವಾರ ರಾತ್ರಿ ಹೊಸನಗರ ರಸ್ತೆಯ ಹಳೇ ಗವಿಸಿದ್ದೇಶ್ವರ ಬಾರ್ ಬಳಿಯಲ್ಲಿ…

Read More

ಮನೆ ಮುಂದೆ ನಿಲ್ಲಿಸಿದ್ದ ಪೊಲೀಸ್ ಅಧಿಕಾರಿಯ ಬೈಕ್ ನಾಪತ್ತೆ

ಮನೆ ಮುಂದೆ ನಿಲ್ಲಿಸಿದ್ದ ಪೊಲೀಸ್ ಅಧಿಕಾರಿಯ ಬೈಕ್ ನಾಪತ್ತೆ ಶಿವಮೊಗ್ಗ – ಮನೆ ಮುಂದೆ ನಿಲ್ಲಿಸಿದ್ದ ಪೊಲೀಸ್‌ ಅಧಿಕಾರಿಯೊಬ್ಬರ ಬೈಕನ್ನೇ ಕಳ್ಳರು ಕದ್ದೊಯ್ದಿದ್ದಾರೆ. ಹೊಸ ಬೊಮ್ಮನಕಟ್ಟೆ, ಅಪೂರ್ವ ಕಾಲೇಜು ಬಳಿ ಮನೆ ಮುಂಭಾಗ ನಿಲ್ಲಿಸಿದ್ದ ಪೊಲೀಸ್‌ ಅಧಿಕಾರಿ ಯತೀಶ್‌ ಅವರ ಸ್ಪ್ಲೆಂಡರ್‌ ಪ್ಲಸ್‌ ಬೈಕ್‌ ಕಳುವಾಗಿದೆ. ಯತೀಶ್‌ ಅವರು ರಾತ್ರಿ ಕರ್ತವ್ಯ ಮುಗಿಸಿ ಬಂದ ನಂತರ ಬೈಕ್ ಅನ್ನು ಮನೆಯ ಮುಂದೆ ನಿಲ್ಲಿಸಿದ್ದರು. ಮರುದಿನ ಬೆಳಗ್ಗೆ ನೋಡಿದಾಗ ಬೈಕ್ ನಾಪತ್ತೆಯಾಗಿತ್ತು. ಬೈಕ್‌ಗಾಗಿ ಎಲ್ಲೆಡೆ ಹುಡುಕಾಡಿದ್ದಾರೆ. ವಿನೋಬನಗರ ಪೊಲೀಸ್‌…

Read More