ಆಗುಂಬೆ ಸಮೀಪದಲ್ಲಿ ಸಿಡಿಲು ಬಡಿದು ವ್ಯಕ್ತಿ ಸಾವು | Lighting
ಸಿಡಿಲು ಬಡಿದು ವ್ಯಕ್ತಿ ಸಾವು | lighting ತೀರ್ಥಹಳ್ಳಿ : ತಾಲೂಕಿನ ಕೆಲವು ಭಾಗದಲ್ಲಿ ಸಾಧಾರಣ ಮಳೆಯಾಗಿದ್ದು, ಮಳೆ ಜೊತೆಗೆ ಸಿಡಿಲ ಆರ್ಭಟವು ಹೆಚ್ಚಾಗಿದೆ. ಇದೆ ವೇಳೆ ಸಿಡಿಲು ಬಡಿದು ಓರ್ವ ವ್ಯಕ್ತಿ ದುರ್ಮರಣ ಹೊಂದಿರುವ ಘಟನೆ ತಾಲೂಕಿನ ಆಗುಂಬೆ ಬಳಿ ನಡೆದಿದೆ. ಮೃತ ದುರ್ದೈವಿ ನಾಗೇಂದ್ರ ಬಿನ್ ಸಿನ್ ಪೂಜಾರಿ ( 40 ವರ್ಷ ) ಎಂದು ಗುರುತಿಸಲಾಗಿದ್ದು ಇವರು ಬೀದರಗೋಡು ಗ್ರಾಮದವರು. ಇವರು ಬಾಳೆಹಳ್ಳಿ ಗ್ರಾಮದ ಗುಜುಗೊಳ್ಳಿ ಕೇಶವ ಕಿಣಿ ಬಿನ್ ವಿಠಲ್ ಕಿಣಿ…