Headlines
Grab my hand

Quisque metus odio

Integer quis nisl at orci feugiat lobortis quis a odio. Etiam efficitur metus ultricies nisl lacinia malesuada. Mauris ante eros, convallis vitae eros ut, congue placerat ante. Etiam metus massa, volutpat sit amet sapien ut, condimentum ultricies dui. In mauris metus, semper eu consequat eget, porttitor sed dui. Nam eu hendrerit nibh. Mauris vulputate lectus…

Read More

ಹೆರಿಗೆಯಾದ ಕೆಲವೇ ಗಂಟೆಗಳಲ್ಲಿ ನವಜಾತ ಶಿಶು ಸಾವು – ಆಸ್ಪತ್ರೆಯ ಗಾಜು ಒಡೆದು ಕುಟುಂಬಸ್ಥರ ಆಕ್ರೋಶ|hospital

ಶಿವಮೊಗ್ಗ: ನಗರದ ಸುಬ್ಬಯ್ಯ ಆಸ್ಪತ್ರೆಯಲ್ಲಿ ಹೆರಿಗೆಯಾದ ಕೆಲವೇ ಗಂಟೆಯಲ್ಲಿ ನವಜಾತ ಶಿಶು ಮೃತಪಟ್ಟಿದ್ದು, ವೈದ್ಯರ ನಿರ್ಲಕ್ಷ್ಯದಿಂದಲೇ ಮಗು ಸಾವಿಗೀಡಾಗಿದೆ ಎಂದು ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಾಪೂಜಿ ನಗರದ ಭಾಗ್ಯ ಮತ್ತು ನಾಗರಾಜ್ ದಂಪತಿಗಳಿಗೆ ಚೊಚ್ಚಲ ಗಂಡು ಮಗುವಿಗೆ ನಿನ್ನೆ ಜನ್ಮ ನೀಡಿದ್ದಾರೆ. ಮಗು ಹುಟ್ಟಿದ ತಕ್ಷಣ ತೂಕಹಾಕಿಲ್ಲ ಮಗುವಿಗೆ ಸೂಕ್ತ ಸಮಯದಲ್ಲಿ ಚಿಕಿತ್ಸೆ ನೀಡದೆ ವೈದ್ಯರೇ ಸಾವಿಗೆ ಕಾರಣವಾಗಿದ್ದಾರೆ ಎಂದು ಪೋಷಕರು ಮತ್ತು ಪೋಷಕರ ಕಡೆಯವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಗು ಸಾವಿಗೆ ಮುಂಚೆ ವೈದ್ಯರು ಉಸಿರಾಟ ತೊಂದರೆ…

Read More

ವಿದ್ಯುತ್ ಪ್ರವಹಿಸಿ ಕಾಡುಕೋಣ ಸಾವು! – ಉದ್ದೇಶಪೂರ್ವಕ ಕೃತ್ಯ ಶಂಕೆ | ಸ್ಥಳಕ್ಕೆ ಅರಣ್ಯಾಧಿಕಾರಿಗಳ ಭೇಟಿ

Wild buffalo dies of electrocution! – Suspected deliberate act | Forest officials visit the spot ವಿದ್ಯುತ್ ಪ್ರವಹಿಸಿ ಕಾಡುಕೋಣ ಸಾವು! – ಉದ್ದೇಶಪೂರ್ವಕ ಕೃತ್ಯ ಶಂಕೆ | ಸ್ಥಳಕ್ಕೆ ಅರಣ್ಯಾಧಿಕಾರಿಗಳ ಭೇಟಿ Wild buffalo dies of electrocution! – Suspected deliberate act | Forest officials visit the spot Wild buffalo dies of electrocution! – Suspected deliberate act | Forest officials visit…

Read More

ಕರ್ತವ್ಯದಲ್ಲೇ ಕುಸಿದು ಮೃತಪಟ್ಟ BLO ಮಂಜುಳಾ – ಕುಟುಂಬಕ್ಕೆ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಸಾಂತ್ವನ

ಕರ್ತವ್ಯದಲ್ಲೇ ಕುಸಿದು ಮೃತಪಟ್ಟ BLO ಮಂಜುಳಾ – ಕುಟುಂಬಕ್ಕೆ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಸಾಂತ್ವನ Shivamogga Deputy Commissioner Prabhulinga Kavalikatti visited the residence of deceased BLO and teacher Manjula, who died while on SIR election duty, and assured the family of government assistance ಶಿವಮೊಗ್ಗ, ಜುಲೈ 7: ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಮೃತಪಟ್ಟ ಬೂತ್ ಮಟ್ಟದ ಅಧಿಕಾರಿ (BLO)…

Read More

ಮಳೆಯಲ್ಲೂ ರಾಷ್ಟ್ರಧ್ವಜ ಹಿಡಿದು ನಡೆದು ಯಶಸ್ವಿಯಾದ ವಿಜಯ ತಿರಂಗಾ ಯಾತ್ರೆ

ಮಳೆಯಲ್ಲೂ ರಾಷ್ಟ್ರಧ್ವಜ ಹಿಡಿದು ನಡೆದು ಯಶಸ್ವಿಯಾದ ವಿಜಯ ತಿರಂಗಾ ಯಾತ್ರೆ ಪಾಕ್ ಉಗ್ರರ ನೆಲೆಗಳನ್ನು ಯಶಸ್ವಿಯಾಗಿ ಧ್ವಂಸ ಮಾಡಿದ ಸೈನಿಕರಿಗೆ ಕೃತಜ್ಞತೆ ತಿಳಿಸುವ ವಿಜಯ ತಿರಂಗಾ ಯಾತ್ರೆಯನ್ನು ಮಳೆಯಲ್ಲೂ ಯಶಸ್ವಿಯಾಗಿ ನಡೆಸಲಾಯಿತು. ಶಿವಮೊಗ್ಗದ ನಾಗರಿಕರ ವೇದಿಕೆ ಈ ಯಾತ್ರೆ ಆಯೋಜಿಸಿತ್ತು. ರಾಮಣ್ಣ ಶ್ರೇಷ್ಠಿ ಪಾರ್ಕ್​ನಿಂದ ಗಾಂಧಿ ಬಜಾರ್ ಮೂಲಕ, ಶಿವಪ್ಪ ನಾಯಕ ವೃತ್ತದಿಂದ ಟಿ.ಸೀನಪ್ಪ‌ ಶೆಟ್ಟಿ ವೃತ್ತದ ವರೆಗೂ ವಿಜಯ ತಿರಂಗಾ ಯಾತ್ರೆ ನಡೆಸಲಾಯಿತು. ರಾಮಣ್ಣ ಶ್ರೇಷ್ಠಿ ಪಾರ್ಕ್​ನಿಂದ ಪ್ರಾರಂಭವಾದ ತಿರಂಗಾ ಯಾತ್ರೆಯಲ್ಲಿ ಸುಮಾರು 700 ಮೀಟರ್…

Read More

Shivamogga | ಕಸದ ವಿಚಾರಕ್ಕೆ ವ್ಯಕ್ತಿಯ ಕೊಲೆ – ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ

ಕಸದ ವಿಚಾರಕ್ಕೆ ವ್ಯಕ್ತಿಯ ಕೊಲೆ ಪ್ರಕರಣ; ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಶಿವಮೊಗ್ಗ : ಹುಣಸೇಮರದ ಕಸದ ವಿಚಾರಕ್ಕೆ ಸಂಬಂಧಿಸಿದಂತೆಮಾತಿಗೆ ಮಾತು ಬೆಳೆದು ಪಕ್ಕದ ಮನೆಯ ವ್ಯಕ್ತಿ ಮೇಲೆ ಮಚ್ಚಿನಿಂದ ಹೊಡೆದು ಕೊಲೆ ಮಾಡಿದ್ದ ಪ್ರಕರಣದಲ್ಲಿ ನಾಲ್ವರಿಗೆ ಜೀವಾವಧಿ ಮತ್ತು ಓರ್ವ ಆರೋಪಿಗೆ ಮೂರು ವರ್ಷ ಕಾರಾಗೃಹ ಶಿಕ್ಷೆ ವಿಧಿಸಿ ಶಿವಮೊಗ್ಗದ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆದೇಶಿಸಿದೆ. ಶಿಕಾರಿಪುರ ಪಟ್ಟಣದ ಅವಿನಾಶ್ ಅಲಿಯಾಸ್ ಅವಿ(25), ಪ್ರಶಾಂತ್ ಅಲಿಯಾಸ್ ಗುಂಡ (26), ಆರ್.ಪ್ರದೀಪ್ (28)…

Read More

ಕೊಳವೆ ಬಾವಿ ಕೊರೆಯಲು ರೈತರಿಂದ ಹೆಚ್ಚಿನ ದರ ವಸೂಲಿ ಮಾಡಿದ್ರೇ ವಾಹನ ಮಾಲೀಕರ ವಿರುದ್ದ ನಿರ್ದಾಕ್ಷಿಣ್ಯ ಕ್ರಮ – ಜಿಲ್ಲಾಧಿಕಾರಿ ಗುರುದತ್ತ ಹೆಗಡೆ | Bore well price hike issue

ಕೊಳವೆ ಬಾವಿ ಕೊರೆಯಲು ರೈತರಿಂದ ಹೆಚ್ಚಿನ ದರ ವಸೂಲಿ ಮಾಡಿದ್ರೇ ವಾಹನ ಮಾಲೀಕರ ವಿರುದ್ದ ನಿರ್ದಾಕ್ಷಿಣ್ಯ ಕ್ರಮ – ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಬರಗಾಲದ ಹಿನ್ನೆಲೆ ಮಾನವೀಯತೆ ದೃಷಿಯಿಂದ ರೈತರಿಗೆ ಎಸ್‍ಆರ್ ದರದಂತೆ ಕೊಳವೆ ಬಾವಿಗಳನ್ನು ಕೊರೆದುಕೊಡಬೇಕು. ಹೆಚ್ಚಿನ ದರಗಳನ್ನು ವಿಧಿಸಿ ರೈತರಿಂದ ಹಣ ಪಡೆಯುವ ಕುರಿತು ದೂರುಗಳು ಬಂದಲ್ಲಿ, ಅಂತಹ ಕೊಳವೆಬಾವಿ ವಾಹನ ಮಾಲೀಕರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಎಚ್ಚರಿಕೆ ನೀಡಿದ್ದಾರೆ. ಸರ್ಕಾರದ ಇಲಾಖೆಗಳ ವಿವಿಧ ಯೋಜನೆಗಳಡಿ ಹಾಗೂ…

Read More

ವಿದ್ಯುತ್ ಹೈ ಟೆನ್ಷನ್ ವೈರ್ ಗೆ ತಗುಲಿದ ಅಕ್ರಮವಾಗಿ ನಾಟಾ ಸಾಗಿಸುತ್ತಿದ್ದ ಲಾರಿ – ಲಾರಿ ಹಿಡಿದು ಪೊಲೀಸರಿಗೊಪ್ಪಿಸಿದ ಗ್ರಾಮಸ್ಥರು – |illegal wood

ತೀರ್ಥಹಳ್ಳಿ : ತಾಲೂಕಿನ ತುದೂರು ಗ್ರಾಮಪಂಚಾಯಿತಿಯ ಹೊಸಕೊಪ್ಪದಿಂದ ಅಕ್ರಮವಾಗಿ ನಾಟ ತುಂಬಿಸಿ ಶಿವಮೊಗ್ಗಕ್ಕೆ ಹೋಗುತ್ತಿದ್ದ ಲಾರಿಯನ್ನು ಕೆರೆಕೊಪ್ಪ ಬಳಿ ತಡೆಹಿಡಿಯಲಾಗಿದೆ. ಮೂರು ಲಕ್ಷಕ್ಕೂ ಅಧಿಕ ಮೊತ್ತದ ಅಕೇಶಿಯವನ್ನು ಅಕ್ರಮವಾಗಿ ಸಾಗಿಸಲಾಗುತ್ತಿತ್ತು. KA-41-B 6435 ಸಂಖ್ಯೆಯ ಲಾರಿ ಶುಕ್ರವಾರ ಮದ್ಯ ರಾತ್ರಿಯ ವೇಳೆ ಅಕ್ರಮವಾಗಿ ಅಕೇಶಿಯ ನಾಟವನ್ನು ಸಾಗಿಸಲಾಗುತ್ತಿತ್ತು. ಲಾರಿಯಲ್ಲಿದ್ದ ಅಕೇಶಿಯ ಮರದ ತುಂಡು ವಿದ್ಯುತ್ ಹೈ ಟೆನ್ಷನ್ ವೈರ್ ಗೆ ತಗುಲಿದ್ದು ಈ ಸಂದರ್ಭದಲ್ಲಿ ಅಕ್ಕಪಕ್ಕದ ಮನೆಗಳ ಫ್ರಿಡ್ಜ್, ಟಿವಿ, ಯುಪಿಎಸ್ ಸೇರಿ ಹಲವು ಉಪಕರಣ ಹಾಳಾಗಿದೆ….

Read More

ರಿಪ್ಪನ್ ಪೇಟೆ ಸಮೀಪದ ಹೊಂಡಲಗದ್ದೆಯಲ್ಲಿ ಅರಣ್ಯ ಇಲಾಖೆಯ ಭರ್ಜರಿ ಭೇಟೆ : 60 ಕೆ.ಜಿ ಶ್ರೀಗಂಧ ವಶ !!!

ಹೊಸನಗರ: ಉಪ ಅರಣ್ಯ ಸಂರಕ್ಷಣಾದಿಕಾರಿ ರವೀಂದ್ರ ಕುಮಾರ್‌ರವರ ಮಾರ್ಗದರ್ಶನದಲ್ಲಿ ಹೊಸನಗರ ತಾಲ್ಲೂಕಿನ ಹುಂಚ ಹೋಬಳಿ ಹೊಂಡಲಗದ್ದೆ ತಿಮ್ಮಪ್ಪ ಬಿನ್ ಹೂವಪ್ಪರವರ ಮನೆಯಲ್ಲಿ ಅಕ್ರಮ ದಾಸ್ತಾನು ಮಾಡಿದ್ದ ಸುಮಾರು 60 ಕೆ.ಜಿ ಶ್ರೀಗಂಧವನ್ನು ಅರಣ್ಯ ಸಂಚಾರಿದಳ ಶಿವಮೊಗ್ಗ, ಹೊಸನಗರ ವಲಯ ಅರಣ್ಯಾಧಿಕಾರಿಗಳು ಮತ್ತು ಅರಣ್ಯ ಸಿಬ್ಬಂದಿಗಳು ಇಂದು ಜಂಟಿ ಕಾರ್ಯಾಚರಣೆ ನಡೆಸಿ ಮನೆ ಜಪ್ತಿ ನಡೆಸಿ ಶ್ರೀಗಂಧದ ತುಂಡುಗಳನ್ನು ವಶಪಡಿಸಿಕೊಂಡು ಪ್ರಕರಣವನ್ನು ದಾಖಲು ಮಾಡಿಕೊಂಡಿದ್ದಾರೆ. ಈ ಕಾರ್ಯಾಚರಣೆಯಲ್ಲಿ ವಲಯ ಅರಣ್ಯಾಧಿಕಾರಿ ಸಂಜಯ್, ಮಧುಕರ್ ಉಪವಲಯ ಅರಣ್ಯಾಧಿಕಾರಿಗಳಾದ ಅಶೋಕ್, ಯುವರಾಜ್,…

Read More

ಮನೆಯ ಹೂವಿನ ಕುಂಡದಲ್ಲಿ ಗಾಂಜಾ ಗಿಡ.! – ರೀಲ್ಸ್ ಮಾಡಿ ಸಿಕ್ಕಿ ಬಿದ್ದ ಮಹಿಳೆ

ಮನೆಯ ಹೂವಿನ ಕುಂಡದಲ್ಲಿ ಗಾಂಜಾ ಗಿಡ! ರೀಲ್ಸ್ ಮಾಡಿ ಸಿಕ್ಕಿ ಬಿದ್ದ ಮಹಿಳೆ ಬೆಂಗಳೂರಿನ ಸದಾಶಿವನಗರ ಠಾಣೆ ಪೊಲೀಸರು ಭರ್ಜರಿ ಕಾರ್ಯಚರಣೆ ನಡೆಸಿ ಮನೆಯ ಬಾಲ್ಕನಿಯಲ್ಲಿ ಹೂವಿನ ಪಾಟ್ ಗಳ ನಡುವೆ ಮಾದಕವಸ್ತು ಗಾಂಜಾ ಗಿಡ ಬೆಳೆದಿದ್ದ ದಂಪತಿಯನ್ನು ಬಂಧಿಸಿದ್ದಾರೆ. ಎಂ.ಎಸ್.ರಾಮಯ್ಯ ನಗರದ 3ನೇ ಮುಖ್ಯರಸ್ತೆ 6ನೇ ಅಡ್ಡರಸ್ತೆ ನಿವಾಸಿಗಳಾದ 37 ವರ್ಷದ ಊರ್ಮಿಳಾ ಕುಮಾರಿ ಮತ್ತು 38 ವರ್ಷದ ಸಾಗರ್ ಗುರುಂಗ್ ಬಂಧಿತ ದಂಪತಿ ಎನ್ನಲಾಗಿದೆ. ಆರೋಪಿಗಳಿಂದ 54 ಗ್ರಾಂ ಗಾಂಜಾ ಸೊಪ್ಪು, ಎರಡು ಪಾಟ್…

Read More
Exit mobile version