Headlines

ತೀರ್ಥಹಳ್ಳಿ ಮೂಲದ ನಟೋರಿಯಸ್ ಮನೆಗಳ್ಳನ ಬಂಧನ – ಬೆಂಜ್ ಕಾರು, ಪಿಸ್ತೂಲು ಸಹಿತ ಕೋಟ್ಯಾಂತರ ಮೌಲ್ಯದ ಚಿನ್ನಾಭರಣ, ನಗದು ವಶಕ್ಕೆ ..!!

ತೀರ್ಥಹಳ್ಳಿ ಮೂಲದ ನಟೋರಿಯಸ್ ಮನೆಗಳ್ಳನ ಬಂಧನ – ಬೆಂಜ್ ಕಾರು, ಪಿಸ್ತೂಲು ಸಹಿತ ಕೋಟ್ಯಾಂತರ ಮೌಲ್ಯದ ಚಿನ್ನಾಭರಣ, ನಗದು ವಶಕ್ಕೆ ..!! ಮಲೆನಾಡಿನ ಕುಖ್ಯಾತ ಕಳ್ಳರಿಬ್ಬರನ್ನು ಬೆಂಗಳೂರು ಪೋಲಿಸರು ಬಂಧಿಸಿ ಬೆಂಜ್ ,ಸ್ಕೋಡಾ ಕಾರು ಸಮೇತ ಕೋಟ್ಯಾಂತರ ರೂ ನಗದು ಹಾಗೂ ಚಿನ್ನಾಭರಣಗಳನ್ನು ವಶಕ್ಕೆ ಪಡೆದಿರುವ ಘಟನೆ ನಡೆದಿದೆ. ಇತ್ತೀಚೆಗೆ ತೀರ್ಥಹಳ್ಳಿಯಲ್ಲಿ ಮನೆಯ ಹಿಂಭಾಗದಲ್ಲಿ ಮುಚ್ಚ್ಚಿಟ್ಟಿದ್ದ ಚಿನ್ನಾಭರಣವನ್ನು ವಶಪಡಿಸಿಕೊಂಡಿರುವ ಘಟನೆಗೆ ಸಂಬಂಧಿಸಿದಂತೆ ತನಿಖೆ ನಡೆಸಿದ ಪೊಲೀಸರು ತೀರ್ಥಹಳ್ಳಿ ಮೂಲದ ಆರೋಪಿ ಹಾಗೂ ಚಿಕ್ಕಮಗಳೂರಿನ ಆರೋಪಿಯೊಬ್ಬನನ್ನು ಬಂಧಿಸಿ ಐಶರಾಮಿ…

Read More

ಹುತಾತ್ಮ ಯೋಧ ಮಂಜುನಾಥ್ ಪಾರ್ಥಿವ ಶರೀರ ಇಂದು ರಾತ್ರಿ ಬೆಂಗಳೂರಿಗೆ – ನಾಳೆ ಸಾರ್ವಜನಿಕ ದರ್ಶನ, ಅಂತ್ಯಕ್ರಿಯೆ :

ಹುತಾತ್ಮ ಯೋಧ ಮಂಜುನಾಥ್ ಪಾರ್ಥಿವ ಶರೀರ ಇಂದು ರಾತ್ರಿ ಬೆಂಗಳೂರಿಗೆ – ನಾಳೆ ಸಾರ್ವಜನಿಕ ದರ್ಶನ, ಅಂತ್ಯಕ್ರಿಯೆ : ಸಿದ್ದತೆ ಬಗ್ಗೆ ತಹಶೀಲ್ದಾರ್ ರಶ್ಮಿ ಹಾಲೇಶ್ ಹೇಳಿದ್ದೇನು..!? ಹೊಸನಗರ : ಪ್ಯಾರಚೂಟ್ ನಿಷ್ಕ್ರಿಯಗೊಂಡು ಹುತಾತ್ಮರಾದ ಪ್ಯಾರಾ ಇನ್ಸ್ಟ್ರಕ್ಟರ್ ಮಂಜುನಾಥ್ ಅವರ ಪಾರ್ಥಿವ ಶರೀರ ಇಂದು ರಾತ್ರಿ ಬೆಂಗಳೂರಿಗೆ ಆಗಮಿಸಲಿದ್ದು ನಾಳೆ ಬೆಳಿಗ್ಗೆ ಹೊಸನಗರದ ಮಾವಿನಕೊಪ್ಪದಿಂದ ಸಂಕೂರಿನಲ್ಲಿರುವ ಅವರ ಮನೆಯವರೆಗೂ ಪಾರ್ಥೀವ ಶರೀರದ ಮೆರವಣಿಗೆ ಸಾಗಲಿದೆ ಎಂದು ತಹಶೀಲ್ದಾರ್ ರಶ್ಮಿ ಹಾಲೇಶ್ ತಿಳಿಸಿದ್ದಾರೆ. ಪೋಸ್ಟ್ ಮ್ಯಾನ್ ನ್ಯೂಸ್ ನೊಂದಿಗೆ…

Read More

ಶಿವರಾಜ್​ಕುಮಾರ್​ ಸಿನಿಮಾಗಳನ್ನು ಬ್ಯಾನ್​ ಮಾಡಲು ಆಗ್ರಹ – ಚುನಾವಣಾ ಆಯೋಗ ಹೇಳಿದ್ದೇನು..??? | Election

ಶಿವರಾಜ್​ಕುಮಾರ್​ ಸಿನಿಮಾಗಳನ್ನು ಬ್ಯಾನ್​ ಮಾಡಲು ಆಗ್ರಹ – ಚುನಾವಣಾ ಆಯೋಗ ಹೇಳಿದ್ದೇನು..??? ನಟ ಶಿವರಾಜ್​ಕುಮಾರ್ ಅವರ ಸಿನಿಮಾಗಳು ಮತ್ತು ಜಾಹೀರಾತುಗಳು ಖಾಸಗಿ ಟಿವಿ ಚಾನೆಲ್​ಗಳಲ್ಲಿ ಪ್ರಸಾರವಾಗುವುದನ್ನು ನಿಷೇಧಿಸಲು ಸಾಧ್ಯವಿಲ್ಲ, ದೂರದರ್ಶನದಲ್ಲಿ ಮಾತ್ರ ಪ್ರಸಾರವನ್ನು ನಿರ್ಬಂಧಿಸಬಹುದು ಎಂದು ಚುನಾವಣಾ ಆಯೋಗ ಸ್ಪಷ್ಟನೆ ನೀಡಿದೆ. ಶಿವಮೊಗ್ಗ ಕ್ಷೇತ್ರದಿಂದ ಮಾಜಿ ಸಿಎಂ ಬಿ.ಎಸ್​. ಯಡಿಯೂರಪ್ಪ ಅವರ ಪುತ್ರ ಹಾಗೂ ಹಾಲಿ ಸಂಸದ ಬಿ.ವೈ. ರಾಘವೇಂದ್ರ ಅವರ ವಿರುದ್ಧ ಮಾಜಿ ಸಿಎಂ ದಿವಂಗತ ಬಂಗಾರಪ್ಪ ಅವರ ಪುತ್ರಿ ಹಾಗೂ ನಟ ಶಿವರಾಜ್​ಕುಮಾರ್​ ಅವರ…

Read More

ರಿಪ್ಪನ್ ಪೇಟೆಯಲ್ಲಿ ಭೀಕರ ಅಪಘಾತ: ಮಹಿಳೆ ಸಾವು

ರಿಪ್ಪನ್ ಪೇಟೆ: ಸಮೀಪ  ವರನಹೊಂಡ ಎಂಬಲ್ಲಿ ಭೀಕರ ಅಪಘಾತ.ಚಾಲಕನ ನಿಯಂತ್ರಣ ತಪ್ಪಿದ ಟಾಟಾ ಸುಮೋ ಕಾರ್ ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಒರ್ವ ಮಹಿಳೆ ಸಾವನ್ನಪ್ಪಿದ್ದಾರೆ.ಉಳಿದ ಮೂವರ ಸ್ಥಿತಿ ಗಂಭೀರ, ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಗೆ ದಾಖಲು.ಒಟ್ಟು ನಾಲ್ವರು ಪ್ರಯಾಣಿಸುತ್ತಿದ್ದರು. ಟಾಟಾ ಸುಮೊ ತೀರ್ಥಹಳ್ಳಿ ರಸ್ತೆಯ ಜಂಬಳ್ಳಿ ಕಡೆಯಿಂದ ರಿಪ್ಪನ್ ಪೇಟೆ ಗೆ ಆಗಮಿಸುತ್ತಿತ್ತು.ಮೃತ ಮಹಿಳೆ ನೀಲಮ್ಮ (60) ಎಂದು ಹೇಳಲಾಗುತ್ತಿದೆ.ಚಾಲಕ ಕೌಶಿಕ್ ಎನ್ನಲಾಗುತ್ತಿದೆ. ರಿಪ್ಪನ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ರಿಪ್ಪನ್ ಪೇಟೆ…

Read More

ಮುಂದುವರಿದ ಭಾರಿ ಮಳೆ : ಹೊಸನಗರ ಮತ್ತು ಸಾಗರ ತಾಲೂಕಿನ ಶಾಲೆಗಳಿಗೆ ನಾಳೆ(12-07-2022) ರಜೆ ಘೋಷಣೆ

ಶಿವಮೊಗ್ಗ ಜಿಲ್ಲೆಯ ಎರಡು ತಾಲೂಕಿನ ಶಾಲೆಗಳಿಗೆ ಮಂಗಳವಾರ ರಜೆ ಘೋಷಿಸಲಾಗಿದೆ. ಭಾರಿ ಮಳೆ ಹಿನ್ನೆಲೆ ಜಿಲ್ಲೆಯ ಎರಡು ತಾಲೂಕುಗಳ ಶಾಲೆಗಳಿಗೆ ರಜೆ ನೀಡಲಾಗಿದೆ ಹೊಸನಗರ ಮತ್ತು ಸಾಗರ ತಾಲೂಕಿನ ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಜುಲೈ 12ರ ಮಂಗಳವಾರದಂದು ರಜೆ ಘೋಷಿಸಲಾಗಿದೆ ಎಂದು ಸಾಗರ-ಹೊಸನಗರ ಕ್ಷೇತ್ರ ಶಿಕ್ಷಣಾಧಿಕಾರಿಗಳು ತಿಳಿಸಿದ್ದಾರೆ.

Read More

SAND MAFIA | ಪತ್ರಕರ್ತರನ್ನು ಖರೀದಿಸಲು ಹೊರಟ್ರಾ ಮರಳು ದಂಧೆಕೋರರು..!!?

SAND MAFIA | ಪತ್ರಕರ್ತರ ಖರೀದಿಸಲು ಹೊರಟ್ರಾ ಮರಳು ದಂಧೆಕೋರರು..!!? ಹೊಸನಗರ : ತಾಲೂಕಿನಾದ್ಯಂತ ಅಕ್ರಮ ಮರಳು ಸಾಗಾಟವನ್ನು ಬುಡ ಸಮೇತ ಕಿತ್ತು ಹಾಕಬೇಕೆಂಬ ಸಂಕಲ್ಪದಲ್ಲಿರುವ ಜನಸಂಗ್ರಾಮ ಪರಿಷತ್ ನ ಗಿರೀಶ್ ಆಚಾರ್ ಹೋರಾಟಕ್ಕೆ ತಾಲೂಕಿನ ನೈಜ ಪತ್ರಕರ್ತರು ಬೆಂಬಲವಾಗಿ ನಿಂತಿದ್ದಾರೆ. ಇದರಿಂದ ತಾಲೂಕಿನಾದ್ಯಂತ ಅಕ್ರಮ ಮರಳು ಸಾಗಾಟ ಕಡಿಮೆಯಾಗಿದ್ದು ಮರಳು ದಂಧೆಕೋರರ ನಿದ್ದೆಗೆಡಿಸಿದೆ ಈ ಹಿನ್ನಲೆಯಲ್ಲಿ ಹೊಸನಗರದಲ್ಲಿ ಗುರುವಾರ ಮರಳು ದಂಧೆಕೋರರ ರಹಸ್ಯ ಸಭೆ ನಡೆದಿದೆ ಎಂದು ಬಲ್ಲ ಮೂಲಗಳಿಂದ ಮಾಹಿತಿ ತಿಳಿದುಬಂದಿದೆ. ಈ ರಹಸ್ಯ…

Read More

ಮೂರನೇ ಬಾರಿ ಪ್ರಧಾನಿಯಾಗಿ ಮೋದಿ ಪ್ರಮಾಣವಚನ – ರಿಪ್ಪನ್‌ಪೇಟೆಯಲ್ಲಿ ಪಟಾಕಿ ಸಿಡಿಸಿ ,ಸಿಹಿ ಹಂಚಿ ಸಂಭ್ರಮಾಚರಣೆ | Ripponpete

ಮೂರನೇ ಬಾರಿ ಪ್ರಧಾನಿಯಾಗಿ ಮೋದಿ ಪ್ರಮಾಣವಚನ – ರಿಪ್ಪನ್‌ಪೇಟೆಯಲ್ಲಿ ಪಟಾಕಿ ಸಿಡಿಸಿ ,ಸಿಹಿ ಹಂಚಿ ಸಂಭ್ರಮಾಚರಣೆ | Ripponpete  ರಿಪ್ಪನ್‌ಪೇಟೆ : ದೇಶದ ಪ್ರಧಾನಿಯಾಗಿ ಮೂರನೇ ಭಾರಿಗೆ ನರೇಂದ್ರ ಮೋದಿಜಿ ಅವರು ಪ್ರಮಾಣ ವಚನ ಸ್ವಿಕರಿಸುತ್ತಿದ್ದಂತೆ ಪಟ್ಟಣದಲ್ಲಿ ಮೈತ್ರಿ ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು ಪಟಾಕಿ ಸಿಡಿಸಿ, ಸಿಹಿ ವಿತರಿಸಿ ಸಂಭ್ರಮಾಚರಣೆ ಮಾಡಿದರು. ಪಟ್ಟಣದ ವಿನಾಯಕ ವೃತ್ತದಲ್ಲಿ ಜಮಾವಣೆಗೊಂಡ ಬಿಜೆಪಿ ಹಾಗೂ ಜೆಡಿಎಸ್ ಕಾರ್ಯಕರ್ತರು, ಅಭಿಮಾನಿಗಳು ಪಟಾಕಿ ಸಿಡಿಸುವದರೊಂದಿಗೆ , ಸಿಹಿ ಹಂಚಿ ಸಂಭ್ರಮಿಸಿದರು.ಈ ವೇಳೆಯಲ್ಲಿ ಪ್ರಧಾನಿ ಮೋದಿ…

Read More

ಹಿಂದೂ ಮಹಾಸಭಾ ಗಣಪತಿಗೆ ಪೂಜೆ ಸಲ್ಲಿಸಿದ ಮೂಲೆಗದ್ದ ಶ್ರೀಗಳು ಮತ್ತು ಮಾಜಿ ಸಚಿವ ಹರತಾಳು ಹಾಲಪ್ಪ|Hindu mahasabha

ಹಿಂದೂ ಮಹಾಸಭಾ ಗಣಪತಿಗೆ ಪೂಜೆ ಸಲ್ಲಿಸಿದ ಮೂಲೆಗದ್ದ ಶ್ರೀಗಳು ಮತ್ತು ಮಾಜಿ ಸಚಿವ ಹರತಾಳು ಹಾಲಪ್ಪ ರಿಪ್ಪನ್‌ಪೇಟೆ;-ಇಲ್ಲಿನ ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ ಸೇನಾ ಸಮಿತಿಯ 56 ನೇ ಗಣೇಶೋತ್ಸವ ಸಮಿತಿಯವರು ಪ್ರತಿಷ್ಟಾಪಿಸಲಾಗಿರುವ ಗಣಪತಿಗೆ ಮೂಲೆಗದ್ದೆ ಸದಾನಂದ ಶಿವಯೋಗಾಶ್ರಮದ ಮ.ನಿ.ಪ್ರ.ಆಭಿನವ ಚನ್ನಬಸವ ಮಹಾಸ್ವಾಮಿಜಿ ಮತ್ತು ಮಾಜಿ ಸಚಿವ ಹರತಾಳು ಹಾಲಪ್ಪ ವಿಶೇಷ ಪೂಜೆ ಸಲ್ಲಿಸಿ ಶ್ರೀ ಸ್ವಾಮಿಯ ದರ್ಶನ ಪಡೆದರು. ಇದೇ ಸಂದರ್ಭದಲ್ಲಿ  ಮೂಲೆಗದ್ದೆ ಸದಾನಂದ ಶಿವಯೋಗಾಶ್ರಮದ ಮ.ನಿ.ಪ್ರ.ಆಭಿನವ ಚನ್ನಬಸವ ಮಹಾಸ್ವಾಮಿಜಿಯರನ್ನು ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ…

Read More

ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಅಂತೂ ಹಿಂದಿಯಿಂದ ಕನ್ನಡಕ್ಕೆ ಬದಲಾದ ಮಾಹಿತಿ ಫಲಕ|airport

ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಹಿಂದಿಯಲ್ಲಿ ಇರುವ ಡಿಜಿಟಲ್‌ ಫಲಕಕ್ಕೆ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ, ಸರ್ಕಾರ ಕನ್ನಡ ಡಿಜಿಟಲ್‌ ಫಲಕ ಅಳವಡಿಸಿದೆ. ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಹಿಂದಿ ಫಲಕ ಇರುವುದನ್ನು ಕನ್ನಡಪರ ಹೋರಾಟಗಾರ ರೂಪೇಶ್‌ ರಾಜಣ್ಣ ಅವರು ಸಚಿವ ಎಂಬಿ ಪಾಟೀಲ್‌ ಗಮನಕ್ಕೆ ತಂದಿದ್ದರು. “ಇದು ಯಾವುದೋ ಹಿಂದಿ ರಾಜ್ಯವಲ್ಲ ಇದು ಕರ್ನಾಟಕ.. ಇಲ್ಲಿ ಹಿಂದಿ ಅವಶ್ಯಕತೆ ಇಲ್ಲ. ಇದನ್ನು ತೆಗೆಸಿ ಕನ್ನಡದಲ್ಲಿ ಹಾಕಿಸಿ. ಕರ್ನಾಟಕ ಸರ್ಕಾರವೇ ನಿರ್ವಹಿಸಲಿರುವ ನಾಳೆಯಿಂದ ಶಿವಮೊಗ್ಗ-ಬೆಂಗಳೂರು ನಡುವೆ ವಿಮಾನ ಸೇವೆಗಳು ಪ್ರಾರಂಭವಾಗುವ ಶಿವಮೊಗ್ಗ ವಿಮಾನ…

Read More

ರೌಡಿಶೀಟರ್ ನರಸಿಂಹ ಕೊಲೆ ಪ್ರಕರಣ ಭೇದಿಸಿದ ಪೊಲೀಸರು: ಐವರು ಆರೋಪಿಗಳ ಬಂಧನ

ರೌಡಿಶೀಟರ್ ನರಸಿಂಹ ಕೊಲೆ ಪ್ರಕರಣ ಭೇದಿಸಿದ ಪೊಲೀಸರು: ಐವರು ಆರೋಪಿಗಳ ಬಂಧನ Shivamogga police cracked the Narasimha murder case within 24 hours and arrested five accused, including Ambu Anil, Madhu, Ravi, Katte Karthik, and Shabarish. Investigation is underway. ಶಿವಮೊಗ್ಗ: ನಗರದ ಗಾಂಧಿ ಬಜಾರ್ ಸಮೀಪ ನಡೆದಿದ್ದ ರೌಡಿಶೀಟರ್ ನರಸಿಂಹ ಹತ್ಯೆ ಪ್ರಕರಣವನ್ನು ಶಿವಮೊಗ್ಗ ಪೊಲೀಸರು ಕೇವಲ 24 ಗಂಟೆಗಳಲ್ಲೇ ಭೇದಿಸಿ ಐವರು ಆರೋಪಿಗಳನ್ನು ಬಂಧಿಸಿದ್ದಾರೆ. ಈ…

Read More