Headlines

ಅಪರೂಪದ ವನ್ಯಜೀವಿ ಪ್ಲಾಪ್ ಶೆಲ್ ಆಮೆ ಅಕ್ರಮ ಮಾರಾಟಕ್ಕೆ ಯತ್ನ – ಮಾಲು ಸಮೇತ ಓರ್ವನ ಬಂಧನ|arrested

ರಿಪ್ಪನ್‌ಪೇಟೆ : ಅಪರೂಪದ ವನ್ಯಜೀವಿ ಪ್ಲಾಪ್ ಶೆಲ್ ಆಮೆಯನ್ನು ಅಕ್ರಮವಾಗಿ ಮಾರಾಟ ಮಾಡಲು ಪ್ರಯತ್ನಿಸುತಿದ್ದ ವ್ಯಕ್ತಿಯೊಬ್ಬನನ್ನು ಪೊಲೀಸ್ ಅರಣ್ಯ ಸಂಚಾರಿ ದಳದ ಪೊಲೀಸರು ಬಂಧಿಸಿದ್ದಾರೆ. ಅಪರೂಪದ ವನ್ಯ ಜೀವಿಯಾದ ಭಾರತೀಯ ಫ್ಲಾಪ್‌ಶೆಲ್ ಆಮೆ( ಲಿಸ್ಸೆಮಿಸ್ ಪಂಕ್ಟೇಟ್) ಸರೀಸೃಪವನ್ನು ಮಾರಾಟ ಮಾಡಲು ಯತ್ನಿಸುತ್ತಿರುವ ಖಚಿತ ಮಾಹಿತಿ ಹಿನ್ನಲೆಯಲ್ಲಿ ದಾಳಿ ನಡೆಸಿ ಆರೋಪಿ ಚಂದ್ರಹಾಸ್ ಎಂಬಾತನನ್ನು ಆಯನೂರು – ಹಾರನಹಳ್ಳಿ ರಾಜ್ಯ ಹೆದ್ದಾರಿ ಸಮೀಪದಲ್ಲಿ ಬಂಧಿಸಿ ವನ್ಯಜೀವಿಯನ್ನು ರಕ್ಷಿಸಲಾಗಿದೆ. ಭಾರತೀಯ ಫ್ಲಾಪ್‌ಶೆಲ್ ಆಮೆಯನ್ನು ರಕ್ಷಣೆ (ಲಿಸ್ಸೆಮಿಸ್ ಪಂಕ್ಟೇಟ್)ಮಾಡಿ   ವನ್ಯಜೀವಿ ಸಂರಕ್ಷಣಾ…

Read More

JDS ಪಕ್ಷದಿಂದ ವಿಧಾನಸಭೆ ಉಪ ನಾಯಕಿಯಾಗಿ ಶಾರದಾ ಪೂರ್ಯಾ ನಾಯಕ್ ಆಯ್ಕೆ|

ವಿಧಾನಸಭೆಯ ಜೆಡಿಎಸ್ ಪಕ್ಷದಿಂದ ನಾಯಕರಾಗಿ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಹಾಗೂ ಉಪ ನಾಯಕಿಯನ್ನಾಗಿ ಶಾಸಕಿ ಶಾರದಾ ಪೂರ್ಯಾ ನಾಯಕ್ ಅವರನ್ನು ಆಯ್ಕೆ ಮಾಡಲಾಗಿದೆ. ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿಯವರನ್ನು ಪಕ್ಷದ ವರಿಷ್ಠರು ವಿಧಾನಸಭೆಯ ನಾಯಕರನ್ನಾಗಿ ನೇಮಿಸಿದ್ದರೇ, ಉಪ ನಾಯಕಿಯನ್ನಾಗಿ ಶಿವಮೊಗ್ಗ ಗ್ರಾಮಾಂತರದಿಂದ ಜೆಡಿಎಸ್ ಪಕ್ಷದಿಂದ ಗೆದ್ದು ಶಾಸಕಿಯಾಗಿರುವಂತ ಶಾರದ ಪೂರ್ಯಾ ನಾಯಕ್ ಅವರನ್ನು ನೇಮಕ ಮಾಡಲಾಗಿದೆ. ಜೆಡಿಎಸ್ ಪಕ್ಷದ ಏಕೈಕ ಮಹಿಳಾ ಶಾಸಕಿಯಾಗಿರುವಂತ ಶಾರಾ ಪೂರ್ಯಾ ನಾಯಕ್ ಅವರನ್ನು ವಿಧಾನಸಭೆಯ ಉಪ ನಾಯಕಿಯನ್ನಾಗಿ…

Read More

ವಿಶ್ವ ಪಶುವೈದ್ಯಕೀಯ ದಿನಾಚರಣೆ :

ಮನುಷ್ಯನ ಅಗತ್ಯಗಳಿಗೆ ಎಲ್ಲವನ್ನೂ ನೀಡುವ, ಅವರ ಆರೋಗ್ಯವನ್ನು ವೃದ್ಧಿಸುವ ಹಾಗೂ ರೈತರ ಆರ್ಥಿಕತೆಯನ್ನು ಅಭಿವೃದ್ಧಿಗೊಳಿಸುವ ಗೋಮಾತೆ ಧನ್ಯಳು, ಮಾನ್ಯಳು ಎಂದು ನಿಕಟಪೂರ್ವ ಮುಖ್ಯಮಂತ್ರಿ ಹಾಗೂ ಶಾಸಕ ಬಿ.ಎಸ್‌.ಯಡಿಯೂರಪ್ಪ ಹೇಳಿದರು. ಸ್ವಾತಂತ್ರ್ಯ ಅಮೃತ ಮಹೋತ್ಸವದ ನಿಮಿತ್ತ ಶನಿವಾರ ಸರ್ಕಾರಿ ನೌಕರರ ಸಭಾ ಭವನದಲ್ಲಿ ರಾಷ್ಟ್ರೀಯ ಜಾನುವಾರು ಮಿಷನ್‌ ಯೋಜನೆ ಹಾಗೂ ಡಾ| ಗೊಯಲ್ ವೆಟ್ ಫಾರ್ಮ ವೆಟರ್ನರಿ ಇನ್ ಹೋಮಿಯೋಪತಿ ಸಂಸ್ಥೆಗಳ ಜಂಟಿ ಆಶ್ರಯದಲ್ಲಿ ಆಯೋಜಿಸಲಾಗಿದ್ದ ವಿಶ್ವ ಪಶುವೈದ್ಯಕೀಯ ದಿನಾಚರಣೆಯನ್ನು  ಹಾಗೂ ಜಿಲ್ಲೆಯ ಪಶುವೈದ್ಯರಿಗೆ ಜಿಲ್ಲಾ ಮಟ್ಟದ ತಾಂತ್ರಿಕ…

Read More

ರಿಪ್ಪನ್‌ಪೇಟೆ : ಅಕ್ರಮ ಮದ್ಯ ಮಾರಾಟ ಮಾಡುತಿದ್ದ ಅಂಗಡಿಗಳ ಮೇಲೆ ಪೊಲೀಸರ ದಾಳಿ – ಇಬ್ಬರು ವಶಕ್ಕೆ|excise

ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಬೆಳ್ಳೂರು ಗ್ರಾಪಂ ವ್ಯಾಪ್ತಿಯಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತಿದ್ದ ಎರಡು ಅಂಗಡಿಗಳ ಮೇಲೆ ಪಟ್ಟಣದ ಪೊಲೀಸರು ದಾಳಿ ನಡೆಸಿದ ಘಟನೆ ನಡೆದಿದೆ. ಬೆಳ್ಳೂರು ಗ್ರಾಮದ ಬಂಗ್ಲಿದಿಬ್ಬ ಸರ್ಕಲ್ ನಲ್ಲಿರುವ ದಿನಸಿ ಅಂಗಡಿ ಮುಂಭಾಗದಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತಿದ್ದ ಮಾಹಿತಿ ಹಿನ್ನಲೆಯಲ್ಲಿ ಪೊಲೀಸರು ದಾಳಿ ನಡೆಸಿ ಚಂದ್ರಪ್ಪ ಎಂಬಾತನನ್ನು ವಶಕ್ಕೆ ಪಡೆದು ಅಕ್ರಮ ಮದ್ಯವನ್ನು ಅಮಾನತ್ತು ಪಡಿಸಿಕೊಳ್ಳಲಾಗಿದೆ. ಬೆಳ್ಳೂರು ಗ್ರಾಮದ ಕೋಳಿ ಅಂಗಡಿ ಮುಂಭಾಗದಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತಿದ್ದ ಮಾಹಿತಿ…

Read More

ಅರಸಾಳು ಗ್ರಾಮ ಪಂಚಾಯತಿ ಅಧ್ಯಕ್ಷ ಉಮಾಕರ್ ರಾಜೀನಾಮೆ |arasalu

ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಅರಸಾಳು ಗ್ರಾಮ ಪಂಚಾಯಿತಿ ಅಧ್ಯಕ್ಷ ಉಮಾಕರ್ ರಾಜೀನಾಮೆ ಸಲ್ಲಿಸಿದ್ದಾರೆ. ಅರಸಾಳು ಗ್ರಾಮ ಪಂಚಾಯಿತಿಯ ಅಧ್ಯಕ್ಷರಾಗಿ 20 ತಿಂಗಳ ಕಾಲ ಕಾರ್ಯನಿರ್ವಹಿಸಿದ ಹೂವಪ್ಪ ಯಾನೆ ಉಮಾಕರ್ ಸಾಗರದ ಉಪ ವಿಭಾಗ ಅಧಿಕಾರಿಗಳಿಗೆ ತಮ್ಮ ರಾಜೀನಾಮೆ ಪತ್ರವನ್ನು ಸಲ್ಲಿಸಿದರು. ಕೆಲಸದ ಒತ್ತಡ ಹಾಗೂ ಕಾರಣಾಂತರದಿಂದ ರಾಜೀನಾಮೆ ನೀಡುತ್ತಿದ್ದೇನೆ ಎಂದು ರಾಜೀನಾಮೆ ಪತ್ರದಲ್ಲಿ ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ಸಾಗರ ನಗರಸಭೆಯ ವಿರೋಧ ಪಕ್ಷದ ನಾಯಕ ಗಣಪತಿ ಮಂಡಗಳಲೆ, ರಿಪ್ಪನ್‌ಪೇಟೆ ಗ್ರಾಮ ಪಂಚಾಯಿತಿ ಸದಸ್ಯ ಆಸಿಫ್ ಭಾಷಾಸಾಬ್,…

Read More

ಗೃಹಸಚಿವರ ತವರಿನಲ್ಲೇ ಅಕ್ರಮ ಮದ್ಯಕ್ಕೆ ವ್ಯಕ್ತಿ ಬಲಿ !!!!!!!?|Guddekoppa

ತೀರ್ಥಹಳ್ಳಿ : ಗೃಹಸಚಿವ ಆರಗ ಜ್ಞಾನೇಂದ್ರ ಅವರ ತವರೂರು ಹೊದಲ ಗ್ರಾಮಪಂಚಾಯಿತಿ ವ್ಯಾಪ್ತಿಯ ಗುಡ್ಡೆಕೊಪ್ಪ ಸಮೀಪದ ತಲವಡ್ಕದ ಕುಟ್ರ ಎಂಬ ಹಳ್ಳಿಯಲ್ಲಿ ಅಕ್ರಮ ಮದ್ಯಕ್ಕೆ ವ್ಯಕ್ತಿ ಬಲಿಯಾದ ಘಟನೆ ಶನಿವಾರ ರಾತ್ರಿ ನೆಡೆದಿದೆ. ಕೆಲವು ದಿನಗಳ ಹಿಂದೆ ಊರಿನ ಗ್ರಾಮಸ್ಥರೆಲ್ಲರೂ ಸೇರಿ ದೈವ ಸಾನಿಧ್ಯದಲ್ಲಿ ನಮ್ಮ ಊರಿನ ಯಾವುದೇ ಅಂಗಡಿ, ಮಳಿಗೆ, ಮನೆ, ಕೈಚೀಲ, ಮತ್ತು ಹೊರ ಊರಿನಿಂದ ಅಥವಾ ಬೇರೆ ಯಾವ ವ್ಯಕ್ತಿಯೂ ಹೊರಗಡೆಯಿಂದ ಮದ್ಯವನ್ನು ತಂದು ಈ ಊರಿನಲ್ಲಿ ಮಾರಾಟ ಮಾಡಬಾರದೆಂದು ದೈವ  ನ…

Read More

ಪತಿ ಬೈಕ್ ಅಪಘಾತದಲ್ಲಿ ಸಾವು – ವಿಷಯ ತಿಳಿದು ಪತ್ನಿ ಆತ್ಮಹತ್ಯೆ | ಸಾವಿನಲ್ಲೂ ಒಂದಾದ ಪ್ರೀತಿಸಿ ಮದುವೆಯಾಗಿದ್ದ ಜೋಡಿ

ಪತಿ ಬೈಕ್ ಅಪಘಾತದಲ್ಲಿ ಸಾವು – ವಿಷಯ ತಿಳಿದು ಪತ್ನಿ ಆತ್ಮಹತ್ಯೆ | ಸಾವಿನಲ್ಲೂ ಒಂದಾದ ಪ್ರೀತಿಸಿ ಮದುವೆಯಾಗಿದ್ದ ಜೋಡಿ ಹೊಸನಗರ : ಇಲ್ಲಿನ ಮೇಲಿನ ಬೆಸಿಗೆ ಗ್ರಾಮದ ಯುವ ದಂಪತಿಗಳು ದಾರುಣ ಅಂತ್ಯ ಕಂಡಿರುವ ಘಟನೆ ನಡೆದಿದೆ. ಹೊಸನಗರ ತಾಲೂಕು ಮೇಲಿನ ಬೆಸಿಗೆ ಗ್ರಾಮ ಪಂಚಾಯತಿಯ ಸುತ್ತ ಗ್ರಾಮದ ಕಿಲ್ಲೆ ಕ್ಯಾತರ ಕ್ಯಾಂಪಿನ 25ರ ಹರೆಯದ ಮಂಜುನಾಥ ಎಂಬುವವರು ಡಿಸೆಂಬರ್ 31ರ ಸಂಜೆ ಬೈಕಿನಲ್ಲಿ ಶಿಕಾರಿಪುರಕ್ಕೆ ಹೋಗಿದ್ದು ಶಿಕಾರಿಪುರದ ಬಳಿ ಬೈಕ್  ಅಪಘಾತವಾಗಿದ್ದು ಇಂದು ಬೆಳಿಗ್ಗೆ…

Read More

ತೀರ್ಥಹಳ್ಳಿ ಪಟ್ಟಣದ ಮಧ್ಯ ಭಾಗದಲ್ಲೇ ವೇಶ್ಯಾವಾಟಿಕೆ : ತಡರಾತ್ರಿ ದಾಳಿ,ಮೂವರು ಮಹಿಳೆಯರ ರಕ್ಷಣೆ – ಹಲವರ ಬಂಧನ..??|TTH

ತೀರ್ಥಹಳ್ಳಿ: ರಾಜ್ಯಾದ್ಯಂತ ಸುದ್ದಿಯಾಗಿದ್ದ ಎಬಿವಿಪಿ ಅಧ್ಯಕ್ಷನ ಅಶ್ಲೀಲ ವಿಡಿಯೋ ಪ್ರಕರಣದ ಪ್ರಮುಖ ಆರೋಪಿ ಪ್ರತೀಕ್ ಗೌಡನ ಮೇಲೆ ತೀರ್ಥಹಳ್ಳಿ ಪೊಲೀಸರು ಪೋಕ್ಸೊ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲು ಮಾಡಿ ಜೈಲಿಗೆ ಕಳುಹಿಸಿದ್ದಾರೆ. ಇದರ ನಡುವೆ ತೀರ್ಥಹಳ್ಳಿ ಪಟ್ಟಣದಲ್ಲಿ ಮತ್ತೊಂದು ವೇಶ್ಯಾವಾಟಿಕೆ ದಂಧೆ ಬುಧವಾರ ರಾತ್ರಿ ಬಯಲಾದ ಬಗ್ಗೆ ಮೂಲಗಳು ತಿಳಿಸಿವೆ. ಸಿಟಿ ಮದ್ಯದಲ್ಲಿರುವ ಮನೆಯೊಂದರಲ್ಲಿ ವೇಶ್ಯಾವಾಟಿಕೆ ನಡೆಸಿದ ಪ್ರಕರಣದಲ್ಲಿ ಮೂವರು ಮಹಿಳೆಯರನ್ನು ರಕ್ಷಿಸಿದ್ದು ಓರ್ವ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎನ್ನಲಾಗಿದೆ. ಆದರೆ ಪೊಲೀಸರಿಂದ ಮಾಹಿತಿ ಇನ್ನಷ್ಟೇ ತಿಳಿದು…

Read More

ರಿಪ್ಪನ್‌ಪೇಟೆ ಪದವಿ ಕಾಲೇಜಿನ ವಿದ್ಯಾರ್ಥಿ ರಾಷ್ಟ್ರಮಟ್ಟಕ್ಕೆ ಆಯ್ಕೆ

ರಿಪ್ಪನ್‌ಪೇಟೆ : ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ದ್ವಿತೀಯ ಬಿಕಾಂ ವಿದ್ಯಾರ್ಥಿ ಪ್ರಜ್ವಲ್ ಎನ್ ಎಮ್ ಉತ್ತರಾಖಂಡ ರಾಜ್ಯದ ರುದ್ರಪುರದಲ್ಲಿ ನಡೆಯಲಿರುವ ರಾಷ್ಟ್ರೀಯ ಮಟ್ಟದ 23ನೇ ಯುವ ವಾಲಿಬಾಲ್ ಚಾಂಪಿಯನ್‌ ಶಿಪ್ ಗೆ ಕರ್ನಾಟಕ ರಾಜ್ಯ ತಂಡಕ್ಕೆ ಆಯ್ಕೆಯಾಗಿದ್ದಾರೆ. ರಾಷ್ಟೀಯ ಮಟ್ಟದ  ವಾಲಿಬಾಲ್ (21ವರ್ಷದೊಳಗಿನ ವಯೋಮಿತಿ) ಪಂದ್ಯವು ಇದೇ ತಿಂಗಳ 11 ರಿಂದ 16 ರವರೆಗೆ ಉತ್ತರಾಖಂಡ ರಾಜ್ಯದ ರುದ್ರಪುರದಲ್ಲಿ ನಡೆಯಲಿದೆ. ರಿಪ್ಪನ್ ಪೇಟೆಯ ವಿದ್ಯಾ ನಗರ ನಿವಾಸಿಗಳಾದ ಶಿಕ್ಷಕರಾದ ಮಹೇಶ್ವರ ಆಚಾರಿ ಹಾಗೂ ಮೀನಾಕ್ಷಿ ದಂಪತಿಗಳ…

Read More

ಹೊಸನಗರದಿಂದ ಬೆಂಗಳೂರಿಗೆ ಹೊರಟಿದ್ದ ಗುರುಶಕ್ತಿ ಬಸ್ ಶಿರಾ ಬಳಿಯಲ್ಲಿ ಅಪಘಾತ – ಹಲವರಿಗೆ ಗಾಯ

ಹೊಸನಗರದಿಂದ ಬೆಂಗಳೂರಿಗೆ ಹೊರಟಿದ್ದ ಗುರುಶಕ್ತಿ ಬಸ್ ಶಿರಾ ಬಳಿಯಲ್ಲಿ ಅಪಘಾತ – ಹಲವರಿಗೆ ಗಾಯ A Gurushakti bus traveling from Hosanagara to Bengaluru met with an accident near Sira on Tumakuru highway after colliding with a parked onion-loaded lorry. Several passengers sustained minor injuries. ಹೊಸನಗರ : ತುಮಕೂರು ಜಿಲ್ಲೆಯ ಶಿರಾ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು ಬೆಳಗಿನ ಜಾವ ಸಂಭವಿಸಿದ ರಸ್ತೆ ಅಪಘಾತದಲ್ಲಿ ಚಾಲಕ…

Read More