ಮುಖ್ಯ ಶಿಕ್ಷಕರ ವರ್ಗಾಯಿಸಲು ಒತ್ತಾಯಿಸಿ ಶಾಲೆಗೆ ಬೀಗ ಜಡಿದು ಪೋಷಕರ ಪ್ರತಿಭಟನೆ – BEO ಮಧ್ಯ ಪ್ರವೇಶದಿಂದ ಪ್ರತಿಭಟನೆ ಅಂತ್ಯ

ಮುಖ್ಯ ಶಿಕ್ಷಕರ ವರ್ಗಾಯಿಸಲು ಒತ್ತಾಯಿಸಿ ಶಾಲೆಗೆ ಬೀಗ ಜಡಿದು ಪೋಷಕರ ಪ್ರತಿಭಟನೆ – BEO ಮಧ್ಯ ಪ್ರವೇಶದಿಂದ ಪ್ರತಿಭಟನೆ ಅಂತ್ಯ ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಅರಸಾಳು ಗ್ರಾಪಂ ವ್ಯಾಪ್ತಿಯ ತಮ್ಮಡಿಕೊಪ್ಪ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರ ವರ್ಗಾವಣೆಗೆ ಆಗ್ರಹಿಸಿ ಪೋಷಕರು ಹಾಗೂ ಗ್ರಾಮಸ್ಥರು ನಡೆಸುತಿದ್ದ ಪ್ರತಿಭಟನೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಮಧ್ಯ ಪ್ರವೇಶದಿಂದ ಬಗೆಹರಿದಿದೆ. ತಮ್ಮಡಿಕೊಪ್ಪ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ  ಕಳೆದ ಆರು ತಿಂಗಳಿಂದ  ಶಾಲೆಗೆ ಗೈರು ಹಾಜರಾಗಿ…

Read More

ಯಡಿಯೂರಪ್ಪ ನೇತೃತ್ವದಲ್ಲಿ ಅತಿ ಹೆಚ್ಚು ಸ್ಥಾನ ಗೆಲ್ಲುವ ಮೂಲಕ ಅಧಿಕಾರಕ್ಕೆ ಬರುತ್ತೇವೆ – ಸಿಎಂ ಬೊಮ್ಮಾಯಿ|CM

ತೀರ್ಥಹಳ್ಳಿ : ದೇಶದ ಇತಿಹಾಸದಲ್ಲಿ ಕಡಿಮೆ ಅವಧಿಯಲ್ಲಿ ವಿಶ್ವದ ಅತೀ ದೊಡ್ಡ ಪಕ್ಷವಾಗಿ ಬಿಜೆಪಿ ಹೊರಹೊಮ್ಮಿದೆ. ಬಿಜೆಪಿ ತತ್ವ-ಸಿದ್ದಾಂತದಡಿ ಹುಟ್ಟಿ, ಅದನ್ನು ಬದಲಾಯಿಸದೇ ಕೆಲಸ ಮಾಡುತ್ತಿದೆ. ವಿಶ್ವದಲ್ಲಿ ದೊಡ್ಡ ಪಕ್ಷವಾಗಬೇಕಾದರೇ ಅಷ್ಟೇ ಜನರ ವಿಶ್ವಾಸ ಪಕ್ಷ ಗಳಿಸಬೇಕು. ವಿಶ್ವವೇ ಇವತ್ತು ಭಾರತದತ್ತ ನೋಡುವ ನಾಯಕತ್ವ ಬಿಜೆಪಿ ಹಾಗೂ ದೇಶಕ್ಕಿದೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದರು. ತಾಲೂಕಿನ ತೂದೂರು ಗ್ರಾಮದಲ್ಲಿ ಗುರುವಾರ ಮಂಡಗದ್ದೆ ಮಹಾಶಕ್ತಿ ಕೇಂದ್ರದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು ನರೇಂದ್ರ ಮೋದಿ ನಾಯಕತ್ವದ ಜೊತೆಗೆ…

Read More

ಮಕ್ಕಳ ಪ್ರತಿಭೆ ಹೊರಹಾಕಲು ಪ್ರತಿಭಾ ಕಾರಂಜಿ ಸೂಕ್ತ ವೇದಿಕೆ – ಕ್ಷೇತ್ರ ಶಿಕ್ಷಣಾಧಿಕಾರಿ ಗಣೇಶ್ ವೈ

ಮಕ್ಕಳ ಪ್ರತಿಭೆ ಹೊರಹಾಕಲು ಪ್ರತಿಭಾ ಕಾರಂಜಿ ಸೂಕ್ತ ವೇದಿಕೆ – ಕ್ಷೇತ್ರ ಶಿಕ್ಷಣಾಧಿಕಾರಿ ಗಣೇಶ್ ವೈ ರಿಪ್ಪನ್ ಪೇಟೆ : ಮಕ್ಕಳಲ್ಲಿ ಹುದುಗಿರುವ ಪ್ರತಿಭೆ ಅರಳಲು ಪ್ರತಿಭಾ ಕಾರಂಜಿ ಸೂಕ್ತ ವೇದಿಕೆಯಾಗಿದ್ದು, ಮಕ್ಕಳು ಕೂಡ ಉತ್ಸಾಹದಿಂದ ಪಾಲ್ಗೊಳ್ಳಬೇಕು ಎಂದು ಹೊಸನಗರ ಕ್ಷೇತ್ರ ಶಿಕ್ಷಣಾಧಿಕಾರಿ ಗಣೇಶ್ ವೈ ಹೇಳಿದರು. ಸಾರ್ವಜನಿಕ ಶಿಕ್ಷ ಣ ಇಲಾಖೆಯಿಂದ ಸೋಮವಾರ ಏರ್ಪಡಿಸಿದ್ದ ಮೂಗೂಡ್ತಿ ಕ್ಲಸ್ಟರ್ ಮಟ್ಟದ ಶಾಲೆಗಳ ಪ್ರತಿಭಾ ಕಾರಂಜಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿ ಸರಕಾರ ಶಾಲಾ ಮಕ್ಕಳ ಸರ್ವತೋಮುಖ ಅಭಿವೃದ್ಧಿಗೆ…

Read More

ಫುಡ್ ಪಾಯ್ಸನ್ ಆಗಿ 25 ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಆಸ್ಪತ್ರೆಗೆ

ಶಿವಮೊಗ್ಗ : ಶಿವಮೊಗ್ಗ ಸಹ್ಯಾದ್ರಿ ಕಾಲೇಜಿನ ಹಾಸ್ಟೆಲ್ ನಲ್ಲಿ ಫುಡ್ ಪಾಯ್ಸನ್ ಆಗಿ 25 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಆಸ್ಪತ್ರೆಗೆ ದಾಖಲಾದ ಘಟನೆ ಶುಕ್ರವಾರ ನಡೆದಿದೆ. ನಿನ್ನೆ ಮಧ್ಯಾಹ್ನ 27 ವಿದ್ಯಾರ್ಥಿನಿಯರು ಹಾಸ್ಟೆಲ್ ನಲ್ಲಿ ಸೊಪ್ಪಿನ ಸಾರು- ಅನ್ನ ಊಟ ಮಾಡಿದ್ದ ವಿದ್ಯಾರ್ಥಿನಿಯರು ಸಂಜೆ ಇದ್ದಕ್ಕಿದ್ದಂತೆ ಹೊಟ್ಟೆನೋವು, ವಾಂತಿ ಕಾಣಿಸಿಕೊಂಡಿದೆ. ತಕ್ಷಣವೇ ಎಲ್ಲಾ ವಿದ್ಯಾರ್ಥಿನಿಯರನ್ನು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.ಎಲ್ಲಾ ವಿದ್ಯಾರ್ಥಿಗಳು ಪ್ರಾಣಾಪಾಯದಿಂದ ಪಾರಾಗಿದ್ದು, ಹಾಸ್ಟೆಲ್ ಫುಡ್ ಹಾಗೂ ನೀರಿನಲ್ಲಿ ಪಾಯ್ಸನ್ ಆಗಿರುವ ಶಂಕೆ ವ್ಯಕ್ತವಾಗಿದೆ.

Read More

ಪ್ರೋ. ಪದ್ಮಾಶೇಖರ್ ರವರ “ಸಿದ್ಧಾಂತ ಕೀರ್ತಿ” ಪ್ರಶಸ್ತಿ

ಪ್ರೋ. ಪದ್ಮಾಶೇಖರ್ ರವರ “ಸಿದ್ಧಾಂತ ಕೀರ್ತಿ” ಪ್ರಶಸ್ತಿ ಹೊಂಬುಜ : ಜೈನ ಮಠದ ವತಿಯಿಂದ ನೀಡುವ 2025ನೇ ಸಾಲಿನ ‘ಸಿದ್ಧಾಂತಕೀರ್ತಿ’ ಪ್ರಶಸ್ತಿಯನ್ನು ವಿಶ್ರಾಂತ ಕುಲಪತಿ, ಸಾಹಿತಿ ಹಾಗೂ ಶಿಕ್ಷಣ ತಜ್ಞರಾದ ಪ್ರೋ. ಪದ್ಮಾಶೇಖರ್ ಇವರಿಗೆ ನೀಡಲಾಗುವುದೆಂದು ಪರಮಪೂಜ್ಯ ಶ್ರೀಗಳು ಘೋಷಿಸಿರುತ್ತಾರೆ. ಈ ಪ್ರಶಸ್ತಿಯನ್ನು ವಾರ್ಷಿಕ ಮಹಾರಥಯಾತ್ರಾ ಮಹೋತ್ಸವದ ಮುನ್ನಾ ದಿನವಾದ 21-03-2025ನೇ ಶುಕ್ರವಾರದಂದು ನಡೆಯುವ ಧಾರ್ಮಿಕ ಸಭೆಯಲ್ಲಿ ನೀಡಲಾಗುವುದು. ಇವರು ಕವಯತ್ರಿ, ಲೇಖಕಿ, ಸಂಶೋಧಕಿ, ಪ್ರಾಧ್ಯಾಪಕಿ, ದಕ್ಷ ಆಡಳಿತಗಾರ್ತಿ, ವಿಮರ್ಶಕಿ ಹಾಗೂ ಮಹಿಳಾಪರ ಹೋರಾಟಗಾರ್ತಿ ಆಗಿ ಬಹುಮುಖ…

Read More

Anandapura | ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿ – 15ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ,ಆಸ್ಪತ್ರೆಗೆ ದಾಖಲು

Anandapura | ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿ – 15ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ,ಆಸ್ಪತ್ರೆಗೆ ದಾಖಲು ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರ ಸಮೀಪದ ಮುಂಬಾಳು ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್ ಪಲ್ಟಿಯಾಗಿ 15ಕ್ಕೂ ಅಧಿಕ ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿರುವ ಘಟನೆ ನಡೆದಿದೆ.  ಸಾಗರದಿಂದ ಬೆಳ್ತಂಗಡಿ ಹೋಗುವ ಖಾಸಗಿ ಬಸ್ ಮುಂಬಾಳು ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು. ಬಸ್ಸಿನಲ್ಲಿದ್ದ ಹದಿನೈದಕ್ಕೂ ಅಧಿಕ ಪ್ರಯಾಣಿಕರಿಗೆ ತೀವ್ರ ಪ್ರಮಾಣದ ಗಾಯವಾಗಿದೆ ಎಂದು ತಿಳಿದುಬಂದಿದೆ….

Read More

ತಂದೆಯ ಸಣ್ಣ ನಿರ್ಲಕ್ಷ್ಯಕ್ಕೆ ಬಲಿಯಾದ ಒಂದೂವರೆ ವರ್ಷದ ಮಗು – ಮಲೆನಾಡಿನಲ್ಲೊಂದು ಹೃದಯವಿದ್ರಾವಕ ಘಟನೆ|accident

ಅಪ್ಪನನ್ನು ಹಿಂಬಾಲಿಸಲು ಹೋಗಿ ಮಗುವೊಂದು ಟ್ರ್ಯಾಕ್ಟರ್‌ಗೆ ಸಿಲುಕಿ ಮೃತಪಟ್ಟಿರುವ ದುರ್ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯ ಹೆದ್ದೂರಿನಲ್ಲಿ ಬುಧವಾರ ನಡೆದಿದೆ. ಹೆದ್ದೂರು ಗ್ರಾಮದ ಆದರ್ಶ್‌ ಎಂಬುವವರ ಒಂದೂವರೆ ವರ್ಷದ ಮಗು ದುರ್ಮರಣ ಹೊಂದಿದೆ. ಆದರ್ಶ್‌ ಅವರು ತಮ್ಮ ಒಂದೂವರೆ ವರ್ಷದ ಮಗುವಿನೊಂದಿಗೆ ಆಟವಾಡುತ್ತಿದ್ದರು. ನಂತರ ಕೆಲಸದ ನಿಮಿತ್ತ ಮಗುವನ್ನು ಮನೆಯೊಳಗೆ ಬಿಟ್ಟಿದ್ದಾರೆ. ಮನೆ ಮುಂದೆ ನಿಲ್ಲಿಸಿದ್ದ ಟ್ರ್ಯಾಕ್ಟರ್ ಅನ್ನು ತೆಗೆಯಲು ಹೋಗಿದ್ದಾರೆ. ಈ ವೇಳೆ ಒಂದೂವರೆ ವರ್ಷದ ಮಗು ಅಪ್ಪನನ್ನೇ ಹಿಂಬಾಲಿಸಿಕೊಂಡು ಬಂದಿದೆ. ಆದರೆ, ಇದ್ಯಾವುದರ ಅರಿವು ಇರದ…

Read More

ಕಲ್ಲೂರು ಬಸವಣ್ಣ ದೇವಸ್ಥಾನದಲ್ಲಿ 15ನೇ ಶತಮಾನದ ವಿಜಯನಗರ ಕಾಲದ ಅಪರೂಪದ ಶಾಸನ ಪತ್ತೆ

ಕಲ್ಲೂರು ಬಸವಣ್ಣ ದೇವಸ್ಥಾನದಲ್ಲಿ 15ನೇ ಶತಮಾನದ ವಿಜಯನಗರ ಕಾಲದ ಅಪರೂಪದ ಶಾಸನ ಪತ್ತೆ A rare 15th-century Vijayanagara era inscription has been discovered at the Kalluru Basavanna Temple near Ripponpet, revealing historical land donation details ರಿಪ್ಪನ್‌ಪೇಟೆ: ಸಮೀಪದ ಹೆದ್ದಾರಿಪುರದ ಕಲ್ಲೂರು ಗ್ರಾಮದ ಶ್ರೀ ಬಸವಣ್ಣ ದೇವಸ್ಥಾನದ ಆವರಣದಲ್ಲಿ ವಿಜಯನಗರ ಸಾಮ್ರಾಜ್ಯದ ಕಾಲಕ್ಕೆ ಸೇರಿದ ಅಪರೂಪದ ‘ನಂದಿಗಂಬ ದಾನ ಶಾಸನ’ವೊಂದು ಪತ್ತೆಯಾಗಿದ್ದು, ಇದು ಈ ಭಾಗದ ಸ್ಥಳೀಯ ಇತಿಹಾಸದ ಮೇಲೆ…

Read More

ರಿಪ್ಪನ್ ಪೇಟೆ ವ್ಯಾಪ್ತಿಯಲ್ಲಿ ಹೆಚ್ಚುತ್ತಿದೆ ಗಾಂಜಾ ಅಮಲು – ಯುವಕರ ಭವಿಷ್ಯ ತೀವ್ರ ಆತಂಕದಲ್ಲಿ!

ರಿಪ್ಪನ್ ಪೇಟೆ ಠಾಣಾ ವ್ಯಾಪ್ತಿಯಲ್ಲಿ ಹೆಚ್ಚುತ್ತಿದೆ ಗಾಂಜಾ ಅಮಲು – ಯುವಕರ ಭವಿಷ್ಯ ತೀವ್ರ ಆತಂಕದಲ್ಲಿ! ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್ ಪೇಟೆ , ಕೋಡೂರು ,ಬಟ್ಟೆಮಲ್ಲಪ್ಪ , ಮಾರುತಿಪುರ , ಗರ್ತಿಕೆರೆ ,ಹುಂಚ ವ್ಯಾಪ್ತಿಯಲ್ಲಿ ಗಾಂಜಾ ಸೇವನೆ ದಿನದಿಂದ ದಿನಕ್ಕೆ ಹೆಚ್ಚುತ್ತಿರುವುದು ಪೋಷಕರಿಗೆ, ಶಿಕ್ಷಣ ಸಂಸ್ಥೆಗಳಿಗೆ ಮತ್ತು ಸಮಾಜಕ್ಕೆ ತೀವ್ರ ಆತಂಕ ತಂದಿಟ್ಟಿದೆ. ವಿದ್ಯಾಭ್ಯಾಸ ಹಾಗೂ ಬದುಕಿನ ಆಶಯಗಳನ್ನು ತಿರಸ್ಕರಿಸುತ್ತಾ, ಹಲವಾರು ಯುವಕರು ಗಾಂಜಾ ಸೇವನೆಯೊಂದಿಗೆ ತಮ್ಮ ಬದುಕಿಗೆ ತಾವೇ ಕೊಳ್ಳಿಯಿಟ್ಟುಕೊಳ್ಳುತಿದ್ದಾರೆ. ರಿಪ್ಪನ್ ಪೇಟೆ…

Read More

ಕೋಣಂದೂರು ನ್ಯಾಷನಲ್ ರೆಸಿಡೆನ್ಸಿ ಶಾಲೆಯಲ್ಲಿ 40ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಅಸ್ವಸ್ಥತೆ; ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದ ಡಿಎಚ್‌ಒ

ಕೋಣಂದೂರು ನ್ಯಾಷನಲ್ ರೆಸಿಡೆನ್ಸಿ ಶಾಲೆಯಲ್ಲಿ 40ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಅಸ್ವಸ್ಥತೆ; ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದ ಡಿಎಚ್‌ಒ More than 40 students at National Residential School, Konandur in Thirthahalli fell ill with vomiting and diarrhoea. Health officials confirmed the situation is under control, food samples have been sent for laboratory testing, and most students have recovered. ​ತೀರ್ಥಹಳ್ಳಿ: ತಾಲೂಕಿನ ಕೋಣಂದೂರಿನ ಪ್ರಸಿದ್ಧ ನ್ಯಾಷನಲ್…

Read More