Headlines

HOSANAGARA | ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಗ್ರಾಮಾಡಳಿತ ಅಧಿಕಾರಿಗಳ ಅನಿರ್ಧಿಷ್ಟಾವಧಿ ಮುಷ್ಕರ

ಹೊಸನಗರ : ಇತ್ತೀಚೆಗೆ ಚಿತ್ರದುರ್ಗದಲ್ಲಿ ನಡೆದ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಸಂಘದ ಕಾರ್ಯಕಾರಣಿ ಸಭೆಯ ನಿರ್ಣಯದಂತೆ ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿ ಲೇಖನಿ ಕೆಳಗಿಟ್ಟು, ಮೊಬೈಲ್ ಆಪ್ ಮತ್ತು ವೆಬ್ ಕಾರ್ಯ ಸ್ಥಗಿತಗೊಳಿಸಿ ಗುರುವಾರ ಇಲ್ಲಿನ ತಾಲೂಕು ಕಚೇರಿ ಎದುರು ಕೈಗೆ ಕಪ್ಪು ಪಟ್ಟಿ ಧರಿಸಿ ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ಮುಂದಾದ ಘಟನೆ ನಡೆದಿದೆ. ಈ ಸಂಧರ್ಭದಲ್ಲಿ ಗ್ರಾಮ ಆಡಳಿತ ಅಧಿಕಾರಿ ಸಂಘದ ಹೊಸನಗರ ತಾಲೂಕು ಅಧ್ಯಕ್ಷ ನವೀನ್ ಕುಮಾರ್ ಮಾತನಾಡಿ, ಕಂದಾಯ…

Read More

ಪಿಎಸ್ ಐ ಹಾಗೂ ಸಿಬ್ಬಂದಿಗಳ ಮೇಲೆ‌ ಪೊಲೀಸ್ ಠಾಣೆಯಲ್ಲೇ ಸಮವಸ್ತ್ರ ಹರಿದು ಹಲ್ಲೆ – ಇಬ್ಬರ ಬಂಧನ|nagara

ಹೊಸನಗರ: ಪಿಎಸ್ಐ ಸೇರಿದಂತೆ ಪೊಲೀಸರ ಸಮವಸ್ತ್ರ ಹರಿದು, ಹಲ್ಲೆ ಮಾಡಿ ಜೀವ ಬೆದರಿಕೆ ಹಾಕಿದ ಘಟನೆ ತಾಲೂಕಿನ ನಗರ ಪೊಲೀಸ್ ಠಾಣೆಯಲ್ಲೇ ನಡೆದಿದೆ. ಹೌದು ಹೀಗಂತ ನಗರ ಪೊಲೀಸ್ ಠಾಣೆಯಲ್ಲಿ ಪೊಲೀಸರಿಂದಲೇ ದೂರು ದಾಖಲಾಗಿದ್ದು ಈ ಸಂಬಂಧ ಇಬ್ಬರನ್ನು ಬಂಧಿಸಲಾಗಿದೆ. ಬೇಳೂರು ಗ್ರಾಮದ ಮಕ್ಕಿಮನೆ ವಾಸಿಗಳಾದ ಕೃಷ್ಣಮೂರ್ತಿ(45), ರಾಮಚಂದ್ರ (50) ಬಂಧಿತ ಆರೋಪಿಗಳು ಏನಿದು ಘಟನೆ? ಭಾನುವಾರ ಸಂಜೆ ಠಾಣೆ ಬಂದ ಹರೀಶ್ ನೀಡಿದ ದೂರಿನ ಅರ್ಜಿಯಂತೆ, ಕೃಷ್ಣಮೂರ್ತಿ ಮತ್ತು ರಾಮಚಂದ್ರ ಎಂಬುವರನ್ನು ವಿಚಾರಣೆ ನಡೆಸುತ್ತಿದ್ದ ವೇಳೆ,…

Read More

ಪುನೀತ್ ರಾಜಕುಮಾರ್ ನಾಮಫಲಕಕ್ಕೆ ಹೆಸರು ಬರೆಸುವಲ್ಲಿ ರಿಪ್ಪನ್ ಪೇಟೆ ಗ್ರಾಪಂ ವಿಳಂಬ ನೀತಿ : ಯಾರ ಒತ್ತಡಕ್ಕೆ ಮಣಿಯುತ್ತಿದೆ ಗ್ರಾಮಾಡಳಿತ ?????

ಇಲ್ಲಿನ ಸಾಗರ ರಸ್ತೆಯ ಕುಕ್ಕಳಲೆ ಸಂಪರ್ಕ ರಸ್ತೆಗೆ ಕರ್ನಾಟಕ ರತ್ನ ಪುನೀತ್ ರಾಜಕುಮಾರ್ ನೆನಪಿಗಾಗಿ ಪುನೀತ್ ರಾಜ್‍ಕುಮಾರ್ ರಸ್ತೆ ಎಂದು ನಾಮಕರಣ ಮಾಡಲಾಗಿತ್ತು. ಆದರೆ ಕೆಲ ವಿಕೃತ ಕಿಡಿಗೇಡಿಗಳು ಮಧ್ಯರಾತ್ರಿಯಲ್ಲಿ ಪುನೀತ್ ರಾಜಕುಮಾರ್ ಹೆಸರಿಗೆ ಬಿಳಿ ಬಣ್ಣವನ್ನು ಬಳಿದು ವಿಕೃತಿ ಮೆರೆದಿದ್ದರು. ನಂತರ ಪುನೀತ್ ನಾಮಫಲಕಕ್ಕೆ ಬಣ್ಣ ಬಳಿದ ಕಿಡಿಗೇಡಿಗಳನ್ನು ಬಂಧಿಸುವಂತೆ ಹಲವಾರು ಕನ್ನಡಪರ ಸಂಘಟನೆಗಳು ಪ್ರತಿಭಟನೆ ನಡೆಸಿದ್ದವು.ಆದರೆ ಇಲ್ಲಿಯವರೆಗೂ ಯಾವುದೇ ಆರೋಪಿಗಳನ್ನು ಪೊಲೀಸರು ಬಂಧಿಸಿಲ್ಲ. ನಂತರ ರಿಪ್ಪನ್ ಪೇಟೆ ಗ್ರಾಮಾಡಳಿತ ಮಧ್ಯ ಪ್ರವೇಶಿಸಿ ಪುನೀತ್ ರಾಜಕುಮಾರ್…

Read More

ಹೆತ್ತ ಮಗುವಿಗೆ ವಿಷ ಹಾಕಿದ ತಂದೆ – ಮಗುವಿನ ಸ್ಥಿತಿ ಗಂಭೀರ..!!

ಹೆತ್ತ ಮಗುವಿಗೆ ವಿಷ ಹಾಕಿದ ತಂದೆ – ಮಗುವಿನ ಸ್ಥಿತಿ ಗಂಭೀರ..!! In a heartbreaking incident from Bengaluru, a father allegedly poisoned his specially-abled son due to inability to afford medical treatment. The child is battling for life in hospital. ಹೆತ್ತ ಮಕ್ಕಳಿಗಾಗಿ ತಂದೆ–ತಾಯಿ ತಮ್ಮ ಕನಸು, ನೋವು, ಸಂಕಟ ಎಲ್ಲವನ್ನೂ ಮರೆತು ಬದುಕುತ್ತಾರೆ. ಮಕ್ಕಳ ಮುಖದಲ್ಲಿನ ನಗು ನೋಡಿಕೊಂಡು ತಮ್ಮ ನೋವನ್ನು ನುಂಗಿಕೊಳ್ಳುವ ಅಸಂಖ್ಯಾತ…

Read More

80 ಸಾವಿರ ರೂ ಸಾಲಕ್ಕೆ ಹೆದರಿ ಕ್ರಿಮಿನಾಶಕ ಸೇವಿಸಿ ರೈತ ಆತ್ಮಹತ್ಯೆ !!!

ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಆನಂದಪುರ ಸಮೀಪದ ಬ್ಯಾಡರ ಕೊಪ್ಪದ ರೈತ  ಮರಿಯಪ್ಪ ಸಾವನ್ನಪ್ಪಿರುವ ದುರ್ದೈವಿ ರೈತ. ಶುಂಠಿಗೆ ಹೊಡೆಯುವ ಕಳೆನಾಶಕವನ್ನು ಸೇವಿಸಿದ್ದ ಮರಿಯಪ್ಪ ಅವರನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಕಾರ್ಪೊರೇಷನ್ ಬ್ಯಾಂಕ್ ನಲ್ಲಿ ಎಂಬತ್ತು ಸಾವಿರ ರೂಪಾಯಿ ಸಾಲ ಮಾಡಿದ್ದರು ಎಂಬ ಮಾಹಿತಿ ತಿಳಿದುಬಂದಿದೆ. ಇವರ ಮಗ ಲಿಂಗರಾಜು ಸಾಗರ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

Read More

ಮೀನುಗಾರರ ಮೇಲೆ ಹಲ್ಲೆ ಮಾಡಿದ್ದ ನಿಹಾಲ್ ಕೋಬ್ರಾ & ಗ್ಯಾಂಗ್ ಬಂಧನ

ತೀರ್ಥಹಳ್ಳಿ : ತಾಲೂಕಿನ ಮಾಳೂರು ಪೊಲೀಸ್ ಠಾಣಾ ವ್ಯಾಪ್ತಿಯ ನೆಲ್ಲಿಸರದಲ್ಲಿ ಮಂಡಗದ್ದೆ ಕ್ಯಾಂಪ್ ಮೀನುಗಾರರ ಮೇಲೆ ಕಳೆದ ಐದು ದಿನದ ಹಿಂದೆ ಹಲ್ಲೆ ನೆಡೆಸಿದ್ದ ನಿಹಾಲ್ ಕೋಬ್ರಾನಾ  ಬಂಧನವಾಗಿದೆ. ಇತ್ತೀಚಿಗೆ ಅನೇಕ ಗಲಭೆ ಪ್ರಕರಣಗಳಲ್ಲಿ ಭಾಗಿಯಾಗಿ ಪೊಲೀಸರಿಗೆ ಬೇಕಾಗಿದ್ದ ನಿಹಾಲ್ ಕೋಬ್ರಾ ಮತ್ತು ಅವನ ಸಹಚರರು ಮಂಡಗದ್ದೆ ಕ್ಯಾಂಪ್ ಯುವಕರ ಮೇಲೆ ಹಲ್ಲೆ ನೆಡೆಸಿ ಕಣ್ತಪ್ಪಿಸಿಕೊಂಡಿದ್ದರು. ಕಳೆದ 5 ದಿನಗಳಿಂದ ಹಗಲು ರಾತ್ರಿ ನಿರಂತರವಾಗಿ ಕೋಬ್ರಾನಾ ಬೇಟೆಯಾಡಿದ ತೀರ್ಥಹಳ್ಳಿ ಪೊಲೀಸರು ಬೆಂಗಳೂರು ಸೇರಿದಂತೆ ನಾನಾ ಭಾಗದಲ್ಲಿ ಓಡಾಡಿಕೊಂಡು…

Read More

ಶಾಂತಿ–ಸಹನೆಯಿಂದಲೇ ನೆಮ್ಮದಿಯ ಜೀವನ ಸಾಧ್ಯ : ಫಾದರ್ ಬಿನೋಯ್

ಶಾಂತಿ–ಸಹನೆಯಿಂದಲೇ ನೆಮ್ಮದಿಯ ಜೀವನ ಸಾಧ್ಯ : ಫಾದರ್ ಬಿನೋಯ್ ರಿಪ್ಪನ್‌ಪೇಟೆ : ಶಾಂತಿ, ಸಹನೆ ಹಾಗೂ ಸೇವಾಭಾವದಿಂದ ಬದುಕನ್ನು ರೂಪಿಸಿಕೊಂಡರೆ ಪ್ರತಿಯೊಬ್ಬರೂ ನೆಮ್ಮದಿಯ ಜೀವನವನ್ನು ಸಾಧಿಸಬಹುದು ಎಂದು ಪಟ್ಟಣದ ಗುಡ್ ಶೆಪರ್ಡ್ ಚರ್ಚಿನ ಧರ್ಮಗುರು ಫಾದರ್ ಬಿನೋಯ್ ಹೇಳಿದರು. ನಗರದ ಗುಡ್ ಶೆಪರ್ಡ್ ಚರ್ಚಿನಲ್ಲಿ ಕ್ರಿಸ್ಮಸ್ ಹಬ್ಬದ ಪ್ರಯುಕ್ತ ಆಯೋಜಿಸಲಾಗಿದ್ದ ಧಾರ್ಮಿಕ ಕಾರ್ಯಕ್ರಮದಲ್ಲಿ ಪ್ರವಚನ ನೀಡಿದ ಅವರು, ಇಂದಿನ ಆಧುನಿಕ ಯುಗದಲ್ಲಿ ಮಾನವ ಜೀವನ ಒತ್ತಡದಿಂದ ತುಂಬಿದೆ. ಇಂತಹ ಪರಿಸ್ಥಿತಿಯಲ್ಲಿ ಮಾನಸಿಕ ಶಾಂತಿ ಪಡೆಯಬೇಕಾದರೆ ಸಹನೆ, ತಾಳ್ಮೆ…

Read More

ಅಂತರ್ ವಿಶ್ವವಿದ್ಯಾಲಯದ ವಾಲಿಬಾಲ್ ಪಂದ್ಯಾವಳಿಗೆ ಅರಸಾಳಿನ ನಮಿತಾ ಹೆಗಡೆ ಆಯ್ಕೆ|volleyball

ರಿಪ್ಪನ್ ಪೇಟೆ : ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ದಕ್ಷಿಣ ವಿಭಾಗದ ಅಂತರ್ ರಾಜ್ಯ ವಾಲಿಬಾಲ್ ಪಂದ್ಯಾವಳಿಯಲ್ಲಿ  ಕರ್ನಾಟಕವನ್ನು ಪ್ರತಿನಿಧಿಸುವ  ತಂಡದಲ್ಲಿ  ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಅರಸಾಳು ಗ್ರಾಮದ ನಮಿತಾ ಹೆಗಡೆ ಆಯ್ಕೆಯಾಗಿದ್ದಾರೆ. ಡಿಸೆಂಬರ್ 27 ರಿಂದ 31 ರವರೆಗೆ ಕೇರಳದ ಕೊಟ್ಟಾಯಂ ನ ಮಹಾತ್ಮ ಗಾಂಧಿ ವಿಶ್ವವಿದ್ಯಾಲಯದಲ್ಲಿ ನಡೆಯುವ ಅಂತರ್ ವಿಶ್ವವಿದ್ಯಾಲಯ ವಾಲಿಬಾಲ್ ಪಂದ್ಯಾವಳಿಗೆ ಆಯ್ಕೆಯಾಗಿದ್ದಾರೆ. ಅರಸಾಳು ಗ್ರಾಮದ ನಿವಾಸಿಗಳಾದ ಸತೀಶ್ ಹೆಗ್ಡೆ ಮತ್ತು ಐಶ್ವರ್ಯ ದಂಪತಿಗಳ ಪುತ್ರಿಯಾದ ನಮಿತಾ ಹೆಗ್ಡೆ ಪ್ರಸ್ತುತ ಮಂಗಳೂರಿನ ಕೆನರಾ…

Read More

ತ್ಯಾವರೆಕೊಪ್ಪ ಮೃಗಾಲಯದಲ್ಲಿ ದುರಂತ: ನೀರಾನೆ ದಾಳಿಗೆ ಪಶುವೈದ್ಯೆ ಬಲಿ

A young veterinarian, Dr. Sameeksha Reddy, died after a hippopotamus attack at Tyavarekoppa Zoo in Shivamogga. Forest Minister orders high-level probe into the incident. ಶಿವಮೊಗ್ಗ: ತ್ಯಾವರೆಕೊಪ್ಪ ಹುಲಿ ಮತ್ತು ಸಿಂಹ ಸಫಾರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪಶುವೈದ್ಯೆಯೊಬ್ಬರು ನೀರಾನೆ ದಾಳಿಗೆ ಒಳಗಾಗಿ ಮೃತಪಟ್ಟಿರುವ ದುರ್ಘಟನೆ ನಡೆದಿದೆ. ಬೆಂಗಳೂರು ಮೂಲದ ಡಾ. ಸಮೀಕ್ಷಾ ರೆಡ್ಡಿ (27) ಮೃತ ದುರ್ಧೈವಿಯಾಗಿದ್ದಾರೆ. ಸಫಾರಿಯಲ್ಲಿ ಪಶುವೈದ್ಯಾಧಿಕಾರಿಯಾಗಿ ಆಯ್ಕೆಯಾಗಿದ್ದ ಡಾ. ಸಮೀಕ್ಷಾ ರೆಡ್ಡಿ ಅವರು ತರಬೇತಿ…

Read More

ರಸ್ತೆ ಮತ್ತು ಸರ್ಕಲ್ ಗೆ ಪುನೀತ್ ರಾಜ್‍ಕುಮಾರ್ ಹೆಸರಿಟ್ಟು ಗೌರವ ಸಲ್ಲಿಸಿದ ಸಾರ್ವಜನಿಕರು :

ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರಿಗೆ ಗೌರವ ಸಲ್ಲಿಸುವ ಸಲುವಾಗಿ ರಸ್ತೆ ಮತ್ತು ಸರ್ಕಲ್’ಗೆ ಅವರ ಹೆಸರು ನಾಮಕರಣ ಮಾಡಲಾಗಿದೆ.ಸ್ವಯಂ ಸಾರ್ವಜನಿಕರೇ ರಸ್ತೆಗಳಿಗೆ ಪುನೀತ್ ರಾಜಕುಮಾರ್ ಎಂದು ಹೆಸರು ಹಾಕಿ ನಾಮಪಲಕ ಪ್ರತಿಷ್ಟಾಪಿಸಿದ್ದಾರೆ. ಶಿವಮೊಗ್ಗದ ಲಕ್ಷ್ಮೀ ಟಾಕೀಸ್ ಪಕ್ಕದ 1 ಕಿಮೀ ಚಾನಲ್ ರಸ್ತೆಗೆ ಪುನೀತ್ ರಾಜಕುಮಾರ್ ರಸ್ತೆ ಎಂದು ಸಾರ್ವಜನಿಕರೇ ನಾಮಕರಣ ಮಾಡಿದ್ದಾರೆ. ಇದೆ ಹೆಸರನ್ನು ಅಧಿಕೃತಗೊಳಿಸುವಂತೆ ಮಹಾನಗರ ಪಾಲಿಕೆಯನ್ನು ಒತ್ತಾಯಿಸಿದ್ದಾರೆ. ಇನ್ನೂ ಸಾಗರ ಸಮೀಪದ ಶಿರವಾಳ ಗ್ರಾಮದಲ್ಲಿ ವೃತ್ತಕ್ಕೆ ನಟ ಪುನೀತ್ ರಾಜಕುಮಾರ್ ಹೆಸರು…

Read More