ಹೊಸನಗರದ 15 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ 25 ವರ್ಷದ ಯುವಕನಿಗೆ 20 ವರ್ಷ ಕಠಿಣ ಸಜೆ

ಹೊಸನಗರದ 15 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ 25 ವರ್ಷದ ಯುವಕನಿಗೆ 20 ವರ್ಷ ಕಠಿಣ ಸಜೆ ಹೊಸನಗರ(Hosanagara) ತಾಲೂಕಿನ 15 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ 25 ವರ್ಷದ ಯುವಕನಿಗೆ ಶಿವಮೊಗ್ಗ(shivamogga)ದ ಫಾಸ್ಟ್‌ಟ್ರ್ಯಾಕ್ ಸ್ಪೆಷಲ್ ಕೋರ್ಟ್‌ 20 ವರ್ಷಗಳ ಕಠಿಣ ಸಜೆ ವಿಧಿಸಿದೆ. ಹೊಸನಗರ ತಾಲೂಕು ಗ್ರಾಮ ಒಂದರಲ್ಲಿ 2022ರಲ್ಲಿ ಆರೋಪಿ ಯುವಕ ಶಾಲೆಗೆ ಹೋಗುತ್ತಿದ್ದ ಬಾಲಕಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ.ಇದರಿಂದ ಬೇಸತ್ತ ಬಾಲಕಿ ಮನೆಯವರಿಗೆ ತಿಳಿಸಿದ್ದಳು. ಇದಾದ ಬಳಿಕ ಬಾಲಕಿ ಹೊಸನಗರ…

Read More

ಕಾಡುಹಂದಿಯ ಅಕ್ರಮ ಬೇಟೆ: 64 ಕೆಜಿ ಮಾಂಸ ವಶ, ಓರ್ವ ವಶಕ್ಕೆ

Zonal forest officials have arrested a man in an operation on charges of illegally hunting and butchering wild boars on a farm. ಕಾಡುಹಂದಿಯ ಅಕ್ರಮ ಬೇಟೆ: 64 ಕೆಜಿ ಮಾಂಸ ವಶ, ಓರ್ವ ವಶಕ್ಕೆ Zonal forest officials have arrested a man in an operation on charges of illegally hunting and butchering wild boars on a farm. ಶಿವಮೊಗ್ಗ :…

Read More

ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರ ಪತ್ನಿ ಚನ್ನಮ್ಮ ನಿಧನ Former Prime Minister H.D. Deve Gowda’s wife Chennamma passes away at 85 in Bengaluru after prolonged illness. JDS leaders and family mourn her demise. ಬೆಂಗಳೂರು: ಭಾರತದ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರ ಧರ್ಮಪತ್ನಿ ಚನ್ನಮ್ಮ (85) ಅವರು ಶನಿವಾರ ನಿಧನರಾಗಿದ್ದಾರೆ. ಕಳೆದ ಕೆಲವು ವರ್ಷಗಳಿಂದ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು ಆರೋಗ್ಯದಲ್ಲಿ ಏರುಪೇರು ಕಂಡುಬಂದ…

Read More

ಸಿಗಂದೂರು ಬಳಿ ಪ್ರವಾಸಿಗರ ಬಸ್ ಪಲ್ಟಿ – ಓರ್ವ ಸಾವು|accident

ಸಾಗರ :  ತಾಲೂಕಿನ ಸಿಗಂದೂರು ಚೌಡೇಶ್ವರಿ ದೇವಸ್ಥಾನಕ್ಕೆಂದು ಬಂದಿದ್ದ ಪ್ರವಾಸಿಗರ ಬಸ್ ಪಲ್ಟಿಯಾಗಿ ತೋಟಕ್ಕೆ ಬಿದ್ದಿದ್ದು ಪ್ರವಾಸಿಗರಲ್ಲಿ ಓರ್ವ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಓರ್ವ ವೃದ್ದೆ ಸಾವನ್ನಪ್ಪಿರುವಾಗಿದೆ ತಿಳಿದುಬಂದಿದೆ. ಇಲ್ಲಿನ ಸಂಕಣ್ಣ ಶಾನುಬೋಗ್​ ಪಂಚಾಯ್ತಿ ವ್ಯಾಪ್ತಿಯಲ್ಲಿ ಹೊಸಕೊಪ್ಪ ತಿರುವಿನಲ್ಲಿ ಘಟನೆ ಸಂಭವಿಸಿದೆ.  ಬೆಳಗ್ಗಿನ ಜಾವ 5 ಗಂಟೆ ಸುಮಾರಿಗೆ ಈ ಘಟನೆ ನಡೆದಿದ್ದು, ಬಸ್ ರಸ್ತೆ ಪಕ್ಕ ಇಳಿಜಾರಿನಲ್ಲಿದ್ದ ತೋಟಕ್ಕೆ ಉರುಳಿಸಿದೆ.  ಚಾಲಕ ನಿದ್ರೆ ಮಂಪರಿನಲ್ಲಿದ್ದಿದ್ದು ಘಟನೆಗೆ ಕಾರಣ ಎನ್ನಲಾಗುತ್ತಿದ್ದು, ತಿರುವಿನಲ್ಲಿ ವಾಹನದ ಅಪಘಾತವಾಗಿದೆ ಎಂದು ಹೇಳಲಾಗುತ್ತಿದೆ. ಘಟನೆಯ…

Read More

ಕಾಂಗ್ರೆಸ್ ಸೇರ್ಪಡೆ ಆಗುವಂತೆ ಜೆಡಿಎಸ್ ಶಾಸಕಿಗೆ ಮಧು ಬಂಗಾರಪ್ಪ ಓಪನ್ ಆಫರ್.!

ಕಾಂಗ್ರೆಸ್ ಸೇರ್ಪಡೆ ಆಗುವಂತೆ ಜೆಡಿಎಸ್ ಶಾಸಕಿಗೆ ಮಧು ಬಂಗಾರಪ್ಪ ಓಪನ್ ಆಫರ್.! ಶಿವಮೊಗ್ಗ : ಸಚಿವ ಮಧು ಬಂಗಾರಪ್ಪ ಶಿವಮೊಗ್ಗ ಗ್ರಾಮಾಂತರ ಶಾಸಕಿ ಶಾರದಾ ಪೂರ್ಯನಾಯ್ಕ್ ಅವರಿಗೆ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಆಗುವಂತೆ ಓಪನ್ ಆಫರ್ ಅನ್ನು ನೀಡಿದ್ದಾರೆ. ಪುರದಾಳು ಗ್ರಾಮದ ಬಾರೆಹಳ್ಳ ಮತ್ತು ಹಾಯ್​ಹೊಳೆ ಕೆರೆಗಳ ಅಭಿವೃದ್ಧಿ ಕಾಮಗಾರಿಯ ಗುದ್ದಲಿ ಪೂಜೆಯ ಕಾರ್ಯಕ್ರಮದಲ್ಲಿ ಭಾಗವಹಿಸಿ, ಪುರದಾಳು ಗ್ರಾಮ ಸರ್ಕಾರಿ ಶಾಲೆಯಲ್ಲಿ ಭಾಷಣದಲ್ಲಿ ಅವರು ಮಾತನಾಡಿ ಚುನಾವಣೆ ಬಂದಾಗ ನಮಗೆ ಕಷ್ಟ ಆಗುತ್ತದೆ. ಅದಕ್ಕೆ ಶಾರದಕ್ಕನವರಿಗೆ ಹೇಳೋದು,…

Read More

ಪಡುಬಿದ್ರೆಯಲ್ಲಿ ರಸ್ತೆ ಅಪಘಾತ – ತೀರ್ಥಹಳ್ಳಿಯ ಪಟ್ಟಣ ಪಂಚಾಯತಿ ಮಾಜಿ ಸದಸ್ಯ ಅಕ್ಬರ್ ಬಾಷಾ ಮತ್ತು ಅವರ ಪತ್ನಿ ಸ್ಥಳದಲ್ಲೇ ಮೃತ್ಯು|accident

ತೀರ್ಥಹಳ್ಳಿ : ಮಂಗಳೂರು ಜಿಲ್ಲೆಯ ಮೂಲ್ಕಿ ಪಟ್ಟಣದ ಬಳಿ ಟ್ಯಾಂಕರ್ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ತೀರ್ಥಹಳ್ಳಿಯ ಪಟ್ಟಣ ಪಂಚಾಯತಿ ಮಾಜಿ ಸದಸ್ಯ ಎಲೆಕ್ಟ್ರಿಷಿಯನ್ ಅಕ್ಬರ್ ಭಾಷ ಹಾಗೂ ಅವರ ಪತ್ನಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ತೀರ್ಥಹಳ್ಳಿ ಕೋಳಿಕಾಲು ಗುಡ್ಡೆ ನಿವಾಸಿ, ದಂಪತಿ ಅಕ್ಬರ್ ಪಾಶ(61) ಹಾಗೂ ಖತೀಜಾಬಿ(46) ಮೃತಪಟ್ಟಿದ್ದಾರೆ. ರಾಷ್ಟ್ರೀಯ ಹೆದ್ದಾರಿ 66ರ ಬಪ್ಪನಾಡು ಮೂಲ್ಕಿ ಸೇತುವೆಯಲ್ಲಿ ಈ ಘಟನೆ ನಡೆದಿದ್ದು, ಆಕ್ಟೀವ ವಾಹನವು ರಸ್ತೆಯಲ್ಲಿ ಸ್ಕಿಡ್ ಆಗಿ ಬಿದ್ದಿದ್ದು,…

Read More

ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಹರತಾಳು 100% ಸಾಧನೆ – ಅಧಿಕಾರಿಗಳನ್ನು ಸನ್ಮಾನಿಸಿದ ಹರತಾಳು ಹಾಲಪ್ಪ

ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಹರತಾಳು 100% ಸಾಧನೆ – ಅಧಿಕಾರಿಗಳನ್ನು ಸನ್ಮಾನಿಸಿದ ಹರತಾಳು ಹಾಲಪ್ಪ Haratalu Gram Panchayat Booth No. 195 becomes the first booth in Sagar-Hosanagara constituency to achieve 100% voter list revision. Former Minister Haratalu Halappa felicitates BLO, PDO and officials. ಹೊಸನಗರ: ಸಾಗರ–ಹೊಸನಗರ ವಿಧಾನಸಭಾ ಕ್ಷೇತ್ರದಲ್ಲಿ ಶೇ.100ರಷ್ಟು ಮತದಾರರ ಪಟ್ಟಿ ಪರಿಷ್ಕರಣೆ ಪೂರ್ಣಗೊಳಿಸಿದ ಮೊದಲ ಬೂತ್ ಎಂಬ ಹೆಗ್ಗಳಿಕೆಗೆ ಹರತಾಳು ಗ್ರಾಮ ಪಂಚಾಯಿತಿ…

Read More

ಸೇವಾ ಕಾರ್ಯ ಜನಮಾನಸದಲ್ಲಿ ಉಳಿಯುವಂತಾಗಲು ಸದಾ ಶ್ರಮಿಸಬೇಕು : ಡಾ ಜಿ ಡಿ ನಾರಾಯಣಪ್ಪ|Ripponpet

ರಿಪ್ಪನ್‌ಪೇಟೆ : ಮನುಷ್ಯನ ಹುಟ್ಟು- ಆಕಸ್ಮಿಕ ಸಾವು ನಿಶ್ಚಿತ ಈ ಮಧ್ಯದಲ್ಲಿನ ಬದುಕು ಜನಮಾನಸದಲ್ಲಿ ಉಳಿಯವಂತಾಗಲು ಸದಾ ಶ್ರಮಿಸುವಂತಾಗಬೇಕು ಅಂತಹ ಕಾರ್ಯದಲ್ಲಿ ಜಿ.ಆರ್.ಕೆ.ಮೂರ್ತಿ ಜನಸೇವಾ ಕಾರ್ಯ ಪ್ರಶಂಸನೀಯವೆಂದು ವೈದ್ಯರತ್ನ, ಮಾಜಿ ಶಾಸಕ ಡಾ.ಜಿ.ಡಿ.ನಾರಾಯಣಪ್ಪ ಹೇಳಿದರು. ಪಟ್ಟಣದ ಜಿ.ಆರ್.ಕೆ.ಮೂರ್ತಿ ಸೇವಾ ಟ್ರಸ್ಟ್ ಗೆಳೆಯರ ಬಳಗ ಇವರ ಸಹಯೋಗದಲ್ಲಿ ಬರುವೆ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲಾ ಕ್ರೀಡಾಂಗಣದಲ್ಲಿ ಅಯೋಜಿಸಲಾದ ಅಭಿನಂದನಾ ಮಹೋತ್ಸವ ಮತ್ತು ನಗೆಹಬ್ಬ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಇಂದಿನ ದಿನಮಾನಗಳಲ್ಲಿ ಸ್ವಾರ್ಥ ಮನೋಭಾವನೆಯಿಂದಾಗಿ ನಮ್ಮ ತನವನ್ನು ಮರೆಯುವಂತಾಗಿದೆ. ಸಂಬಂಧಗಳಿಂದಲೂ…

Read More

“ಪ್ರೀತಿಸಲು ಹುಡುಗಿ ಸಿಗುತ್ತಿಲ್ಲ” ಎಂದು ವಾಟ್ಸಾಪ್ ಸ್ಟೇಟಸ್‌ ನಲ್ಲಿ ಬರೆದು ನಾಪತ್ತೆಯಾಗಿದ್ದ ಯುವಕನ ಶವ ಪತ್ತೆ

“ಪ್ರೀತಿಸಲು ಹುಡುಗಿ ಸಿಗುತ್ತಿಲ್ಲ” ಎಂದು ವಾಟ್ಸಾಪ್ ಸ್ಟೇಟಸ್‌ ನಲ್ಲಿ ಬರೆದು ನಾಪತ್ತೆಯಾಗಿದ್ದ ಯುವಕನ ಶವ ಪತ್ತೆ ಪ್ರೀತಿಸಲು ಹುಡುಗಿ ಸಿಗುತ್ತಿಲ್ಲ ಎಂದು ವಾಟ್ಸಾಪ್ ಸ್ಟೇಟಸ್‌ ನಲ್ಲಿ ಬರೆದು ನಾಪತ್ತೆಯಾಗಿದ್ದ ಯುವಕನ ಶವ ಪತ್ತೆಯಾಗಿದೆ. ಹೌದು ಪ್ರೀತಿಸಲು ಹುಡುಗಿ ಸಿಗುತಿಲ್ಲ, ನನಗಿಂತ ಸಣ್ಣವರಿಗೆ ಪ್ರೀತಿಸಲು ಹುಡುಗಿಯರಿದ್ದಾರೆ.ಆದರೆ ನನಗೆ ಹುಡುಗಿಯೇ ಇಲ್ಲ ಎಂದು ವಾಟ್ಸಾಪ್ ಸ್ಟೇಟಸ್ ನಲ್ಲಿ ಬರೆದಿಟ್ಟು 24 ವರ್ಷದ ಯುವಕನೊಬ್ಬ ನಾಪತ್ತೆಯಾಗಿರುವ ವಿಚಿತ್ರ ಪ್ರಕರಣ ತೀರ್ಥಹಳ್ಳಿಯಲ್ಲಿ ನಡೆದಿತ್ತು. ತೀರ್ಥಹಳ್ಳಿಯ ಜಯದೀಪ್ (24) ಎಂಬ ಯುವಕ ಮೃತಪಟ್ಟ ದುರ್ಧೈವಿಯಾಗಿದ್ದಾನೆ….

Read More

ತೀರ್ಥಹಳ್ಳಿ:ಆಸ್ತಿ ವಿಚಾರಕ್ಕೆ ಗಲಾಟೆ – ರಸ್ತೆ ಮಧ್ಯೆದಲ್ಲೇ ಸೀಮೆಎಣ್ಣೆ ಸುರಿದುಕೊಂಡು ವ್ಯಕ್ತಿ ಆತ್ಮಹತ್ಯೆ

ತೀರ್ಥಹಳ್ಳಿ :  ಆಸ್ತಿ ವಿಚಾರಕ್ಕೆ ಗಲಾಟೆ ಮಾಡಿಕೊಂಡು   ಬೈಕ್ ನಲ್ಲಿ ಸಾಗುವಾಗ ಮಾರ್ಗ ಮಧ್ಯೆಯೇ ಬೈಕ್ ನಿಲ್ಲಿಸಿ ಸೀಮೆಎಣ್ಣೆ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ತೀರ್ಥಹಳ್ಳಿಯಲ್ಲಿ ನಡೆದಿದೆ. ತಾಲೂಕಿನ ಅಕ್ಲಾಪುರದ ನಿವಾಸಿ ರಾಘವೇಂದ್ರ (40)  ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯಾಗಿದ್ದಾನೆ. ಅಕ್ಲಾಪುರದ ಮನೆಯಿಂದ ದತ್ತರಾಜಪುರ ಮಾರ್ಗದಲ್ಲಿ ಹೋಗುವಾಗ ಬೈಕ್ ನಿಲ್ಲಿಸಿ ರಾಘವೇಂದ್ರ ಸೀಮೆಎಣ್ಣೆ ಕೊಂಡೊಯ್ದು ಮೈಮೇಲೆ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮನೆಯಲ್ಲಿ ಆಸ್ತಿ ವಿಚಾರಕ್ಕೆಗಲಾಟೆಯಾಗಿದ್ದು ಇದೆ  ಆತ್ಮಹತ್ಯೆಗೆ ಕಾರಣ ಎನ್ನಲಾಗಿದೆ. ತೀರ್ಥಹಳ್ಳಿ ಪೊಲೀಸ್  ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More