Headlines

ವಿನಾಯಕ ವೃತ್ತದಲ್ಲಿ ಕಾರು–ಲಾರಿ ಮುಖಾಮುಖಿ ಡಿಕ್ಕಿ : ಓರ್ವ ಯುವಕ ಗಂಭೀರ

Car-lorry head-on collision at Vinayak Circle: One youth in serious condition ವಿನಾಯಕ ವೃತ್ತದಲ್ಲಿ ಕಾರು–ಲಾರಿ ಮುಖಾಮುಖಿ ಡಿಕ್ಕಿಓರ್ವ ಯುವಕ ಗಂಭೀರ, ಶಿವಮೊಗ್ಗಕ್ಕೆ ರವಾನೆ Car-lorry head-on collision at Vinayak Circle: One youth in serious condition Car-lorry head-on collision at Vinayak Circle: One youth in serious condition ರಿಪ್ಪನ್ ಪೇಟೆ : ಪಟ್ಟಣದ ವಿನಾಯಕ ವೃತ್ತದಲ್ಲಿ ಲಾರಿ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ,…

Read More

ಪೊಕ್ಸೋ ಪ್ರಕರಣ | ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ – ಮೂವರಿಗೆ ತಲಾ 20 ವರ್ಷ ಕಾರಾಗೃಹ ಶಿಕ್ಷೆ

ಪೊಕ್ಸೋ ಪ್ರಕರಣ | ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ – ಮೂವರಿಗೆ ತಲಾ 20 ವರ್ಷ ಕಾರಾಗೃಹ ಶಿಕ್ಷೆ POCSO case | Sexual assault of minor girl – Three sentenced to 20 years in prison each ಶಿವಮೊಗ್ಗ: ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಬಲವಂತವಾಗಿ ಕಾರಿನಲ್ಲಿ ಕೂರಿಸಿಕೊಂಡು ಅನಧಿಕೃತ ಹೋಂಸ್ಟೇಗೆ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ಮೂವರು ಆರೋಪಿತರಿಗೆ ಪೊಕ್ಸೋ ವಿಶೇಷ ನ್ಯಾಯಾಲಯ ತಲಾ 20 ವರ್ಷ ಸಾದಾ ಕಾರಾಗೃಹ…

Read More

ಕೊಟ್ಟ ಮಾತಿನಂತೆ ಸಿದ್ದರಾಮಯ್ಯ ಸಿ.ಎಂ.ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಆಗ್ರಹ

ಕೊಟ್ಟ ಮಾತಿನಂತೆ ಸಿದ್ದರಾಮಯ್ಯ ಸಿ.ಎಂ.ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಆಗ್ರಹ Demand that Siddaramaiah resign from the CM post as promised ರಿಪ್ಪನ್‌ಪೇಟೆ;- 2023 ರಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಭೂತಪೂರ್ವ ಗೆಲುವು ಸಾಧಿಸಿದ ಸಂದರ್ಭದಲ್ಲಿ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್‌ರವರ ಮಧ್ಯ ಎರಡುವರೆ ವರ್ಷಗಳ ಅವಧಿಗೆ ಹೈಕಮಾಂಡ್ ಮಟ್ಟದಲ್ಲಿ ಮುಖ್ಯಮಂತ್ರಿ ಸ್ಥಾನದ ಒಪ್ಪಂದವಾಗಿರುವುದನ್ನು ಮನಗೊಂಡು ರಾಜ್ಯದ ಸಿ.ಎಂ.ಸ್ಥಾನಕ್ಕೆ ಈ ಕೊಡಲೆ ಸಿದ್ದರಾಮಯ್ಯ ಮುಚ್ಚಿಕೊಂಡು ರಾಜೀನಾಮೆ ಕೊಡಬೇಕು ಎಂದು ಶಾಂತವೇರಿ ಗೋಪಾಲಗೌಡ ಸಮಾಜವಾದಿ ಆಧ್ಯಯನ ಕೇಂದ್ರದ ಟ್ರಸ್ಟಿ…

Read More

ಗ್ರಾಮೀಣ ಕ್ರೀಡೆಗಳನ್ನು ಉಳಿಸಿ ಬೆಳೆಸಬೇಕಿದೆ – ಶಾಸಕ ಬೇಳೂರು ಗೋಪಾಲಕೃಷ್ಣ

ಗ್ರಾಮೀಣ ಕ್ರೀಡೆಗಳನ್ನು ಉಳಿಸಿ ಬೆಳೆಸಬೇಕಿದೆ – ಶಾಸಕ ಬೇಳೂರು ಗೋಪಾಲಕೃಷ್ಣ Rural sports need to be preserved and developed – MLA Belur Gopalakrishna ಬಿಳಿಕಿ ಗ್ರಾಮದಲ್ಲಿ ಜಿಲ್ಲಾ ಮಟ್ಟದ ಹಗ್ಗ ಜಗ್ಗಾಟ ಕ್ರೀಡಾಕೂಟ Rural sports need to be preserved and developed – MLA Belur Gopalakrishna Rural sports need to be preserved and developed – MLA Belur Gopalakrishna Rural sports need to…

Read More

ಮೊಟ್ಟೆಯಲ್ಲಿ ಕ್ಯಾನ್ಸರ್ ಅಂಶವಿಲ್ಲ, ಅವು ಸೇವನೆಗೆ ಸುರಕ್ಷಿತ: FSSAI ಸ್ಪಷ್ಟನೆ

ಮೊಟ್ಟೆಯಲ್ಲಿ ಕ್ಯಾನ್ಸರ್ ಅಂಶವಿಲ್ಲ, ಅವು ಸೇವನೆಗೆ ಸುರಕ್ಷಿತ: FSSAI ಸ್ಪಷ್ಟನೆ Eggs do not contain carcinogenic substances, they are safe to consume: FSSAI clarifies Eggs do not contain carcinogenic substances, they are safe to consume: FSSAI clarifies Eggs do not contain carcinogenic substances, they are safe to consume: FSSAI clarifies Eggs do not contain carcinogenic substances, they are…

Read More

“ಸಮುದ್ರದಂತೆ ಬಾಳಿದರೆ ನದಿಯಂತೆ ಜನ ಸೇರುತ್ತಾರೆ” – ಮಳಲಿ ಶ್ರೀಗಳು | ಗವಟೂರು ಜಾತ್ರಾ ಮಹೋತ್ಸವಕ್ಕೆ ಧಾರ್ಮಿಕ ಕಳೆ

“If you live like the ocean, people will gather like a river” – Malali Sri | Religious fervour for the Gavatur Jatra Mahotsava “ಸಮುದ್ರದಂತೆ ಬಾಳಿದರೆ ನದಿಯಂತೆ ಜನ ಸೇರುತ್ತಾರೆ” – ಮಳಲಿ ಶ್ರೀಗಳು | ಗವಟೂರು ಜಾತ್ರಾ ಮಹೋತ್ಸವಕ್ಕೆ ಧಾರ್ಮಿಕ ಕಳೆ “If you live like the ocean, people will gather like a river” – Malali Sri | Religious fervour…

Read More

ದೃಶ್ಯಂ ಸಿನಿಮಾ ಶೈಲಿಯಲ್ಲಿ ಕೊಲೆ ಪ್ರಕರಣ ; ತಾಯಿ ಜತೆ ಅಕ್ರಮ ಸಂಬಂಧ ಹೊಂದಿದ್ದ ಕೆಲಸದವನ ಕಥೆ ಮುಗಿಸಿದ ಮಗ!

A murder case in the style of a Drishyam movie; The son finishes the story of a worker who had an illicit relationship with his mother! ದೃಶ್ಯಂ ಸಿನಿಮಾ ಶೈಲಿಯಲ್ಲಿ ಕೊಲೆ ಪ್ರಕರಣ ; ತಾಯಿ ಜತೆ ಅಕ್ರಮ ಸಂಬಂಧ ಹೊಂದಿದ್ದ ಕೆಲಸದವನ ಕಥೆ ಮುಗಿಸಿದ ಮಗ! A murder case in the style of a Drishyam movie; The son finishes the…

Read More

ಮೂರು ಕೋಟಿ ಇನ್ಸೂರೆನ್ಸ್ ಹಣಕ್ಕಾಗಿ ತಂದೆಯನ್ನು ಹಾವು ಕಚ್ಚಿಸಿ ಕೊಂದ ಪಾಪಿ ಮಕ್ಕಳು

Sinful children killed their father by biting him with a snake for three crores of insurance money ಮೂರು ಕೋಟಿ ವಿಮಾ ಹಣಕ್ಕಾಗಿ ಹಾವು ಕಚ್ಚಿಸಿ ತಂದೆಯ ಹತ್ಯೆ: ಇಬ್ಬರು ಪುತ್ರರ ಸೇರಿ ಐವರ ಬಂಧನ Sinful children killed their father by biting him with a snake for three crores of insurance money Sinful children killed their father by biting him…

Read More

ಇಂದಿನ ಮಕ್ಕಳಿಗೆ ಮೌಲ್ಯಯುತ ಶಿಕ್ಷಣ ಅಗತ್ಯ – ಕ್ಷೇತ್ರ ಶಿಕ್ಷಣಾಧಿಕಾರಿ ಗಣೇಶ್ ವೈ

ಇಂದಿನ ಮಕ್ಕಳಿಗೆ ಮೌಲ್ಯಯುತ ಶಿಕ್ಷಣ  ಅಗತ್ಯ – ಕ್ಷೇತ್ರ ಶಿಕ್ಷಣಾಧಿಕಾರಿ ಗಣೇಶ್ ವೈ ರಿಪ್ಪನ್ ಪೇಟೆ :  ಇಂದಿನ ಆಧುನಿಕ ತಂತ್ರ ಜ್ಞಾನ ದ ಯುಗದಲ್ಲಿ ಮಕ್ಕಳಲ್ಲಿ ಕೇವಲ ಅಂಕಗಳ ಸ್ಪರ್ಧೆಯಲ್ಲ, ಮೌಲ್ಯಾಧಾರಿತ ಶಿಕ್ಷಣವನ್ನು ಬೆಳೆಸುವತ್ತ ಪೋಷಕರು ಮತ್ತು ಶಾಲೆಗಳು ಹೆಚ್ಚಿನ ಗಮನ ಹರಿಸಬೇಕು ಎಂದು ಹೊಸನಗರ ಕ್ಷೇತ್ರ ಶಿಕ್ಷಣಾಧಿಕಾರಿ ಗಣೇಶ್ ವೈ ಹೇಳಿದರು. ಪಟ್ಟಣದ ಗುಡ್ ಶೆಫರ್ಡ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಲಾಗಿದ್ದ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಶಿಕ್ಷಣವು ವಿದ್ಯಾರ್ಥಿಗಳ ಜೀವನಕ್ಕೆ ದಿಕ್ಕು…

Read More

ಹೊಸನಗರದಲ್ಲಿ ಶ್ರೀ ರಾಮ್ ಫೈನಾನ್ಸ್ ನೂತನ ಶಾಖೆ ಕಾರ್ಯಾರಂಭ | ಗ್ರಾಹಕರ ಸೇವೆಯೇ ಸಂಸ್ಥೆಗೆ ಶ್ರೀರಕ್ಷೆ ; ಶರಶ್ಚಂದ್ರ ಭಟ್

ಹೊಸನಗರದಲ್ಲಿ ಶ್ರೀ ರಾಮ್ ಫೈನಾನ್ಸ್ ನೂತನ ಶಾಖೆ ಕಾರ್ಯಾರಂಭ | ಗ್ರಾಹಕರ ಸೇವೆಯೇ ಸಂಸ್ಥೆಗೆ ಶ್ರೀರಕ್ಷೆ ; ಶರಶ್ಚಂದ್ರ ಭಟ್ ಹೊಸನಗರ ತಾಲೂಕಿನ ವ್ಯಾಪಾರ ವಲಯಕ್ಕೆ ಮತ್ತೊಂದು ಬಲ ತುಂಬುವಂತೆ, ಶ್ರೀರಾಮ್ ಫೈನಾನ್ಸ್ ನೂತನ ಕಚೇರಿ ಉದ್ಘಾಟನಾ ಕಾರ್ಯಕ್ರಮ ಬುಧವಾರ ವಿಜೃಂಭಣೆಯಿಂದ ನೆರವೇರಿತು. ಪಟ್ಟಣದ ಕೇಂದ್ರಭಾಗದಲ್ಲಿ ಸ್ಥಾಪಿತವಾದ ಈ ನೂತನ ಕಚೇರಿಯನ್ನು ಸಂಸ್ಥೆಯ ಮಂಗಳೂರು ವಿಭಾಗದ ವಲಯ ವ್ಯವಹಾರಗಳ ಮುಖ್ಯಸ್ಥರಾದ ಶರತ್ಚಂದ್ರ ಭಟ್ ಅವರು ಉದ್ಘಾಟಿಸಿದರು. ಉದ್ಘಾಟನೆಯ ಬಳಿಕ ಮಾತನಾಡಿದ ಶರತ್ಚಂದ್ರ ಭಟ್, ಗ್ರಾಮೀಣ ಭಾಗದ ಜನರಿಗೆ…

Read More