ಪೊಲೀಸ್ ಸಿಬ್ಬಂದಿ ಹಾಲೇಶಪ್ಪ ರವರಿಗೆ ಒಲಿದ “ಪಂಡಿತ್ ಪುಟ್ಟರಾಜ್ ಸನ್ಮಾನ್” – 2024 ಪ್ರಶಸ್ತಿ

ಪೊಲೀಸ್ ಸಿಬ್ಬಂದಿ ಹಾಲೇಶಪ್ಪ ರವರಿಗೆ ಒಲಿದ “ಪಂಡಿತ್ ಪುಟ್ಟರಾಜ್ ಸನ್ಮಾನ್” – 2024 ಪ್ರಶಸ್ತಿ ಪೊಲೀಸ್ ಇಲಾಖೆಯಲ್ಲಿ ಮುಖ್ಯ ಪೇದೆಯಾಗಿ ಸೇವೆ ಸಲ್ಲಿಸುವ ಜೊತೆಗೆ ಸುಮಾರು 3 ಸಾವಿರ ಸಸಿ ನೆಟ್ಟು ಪೋಷಿಸಿ ಹಸಿರು ಸೇನಾನಿ ಎಂದೇ ಖ್ಯಾತರಾಗಿ, 40 ಬಾರಿ ಸ್ವಯಂ ರಕ್ತದಾನ ಮಾಡುವ ಮೂಲಕ ರಕ್ತದಾನದ ಮಹತ್ವ ಸಾರಿ, ಜಿಲ್ಲೆಯ ವಿವಿಧೆಡೆ ರಕ್ತದಾನ ಶಿಬಿರಗಳನ್ನು ಆಯೋಜಿಸುವ ಮೂಲಕ ಸಮಾಜ ಸೇವೆಯಲ್ಲಿ ತೊಡಗಿಕೊಂಡಿರುವ ಭದ್ರಾವತಿ ಸಂಚಾರಿ ಠಾಣೆಯಲ್ಲಿ ಕರ್ತವ್ಯ ನಿರತ ಮುಖ್ಯ ಪೇದೆ ಹಾಲೇಶಪ್ಪ ಅವರ…

Read More

ಕಾಲೇಜು‌ ಮಕ್ಕಳಿದ್ದ ಪ್ರವಾಸಿ ಬಸ್ ಪಲ್ಟಿ – ಐವರಿಗೆ ಗಂಭೀರ ಗಾಯ

ಕಾಲೇಜು‌ ಮಕ್ಕಳಿದ್ದ ಪ್ರವಾಸಿ ಬಸ್ ಪಲ್ಟಿ – ಐವರಿಗೆ ಗಂಭೀರ ಗಾಯ ಪ್ರವಾಸಕ್ಕೆ ತೆರಳುತ್ತಿದ್ದ ಖಾಸಗಿ ಬಸ್‌ವೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಬಸ್‌ನಲ್ಲಿದ್ದ ಐವರು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿದ್ದು, 11 ವಿದ್ಯಾರ್ಥಿಗಳಿಗೆ ಸಣ್ಣಪುಟ್ಟ ಗಾಯಗಳಾಗಿರುವ ಘಟನೆ ಶೃಂಗೇರಿ ತಾಲೂಕಿನ ಕಾವಡಿ ಕ್ರಷರ್ ಬಳಿ ನಡೆದಿದೆ. ಗಂಭೀರವಾಗಿ ಗಾಯಗೊಂಡ ಇಬ್ಬರ ಸ್ಥಿತಿ ಚಿಂತಾಜನಕವಾಗಿದ್ದು, ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ್ ಆಸ್ಪತ್ರೆಗೆ ರವಾನಿಸಲಾಗಿದೆ. ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆಯ ವಾಸವಿ ಕಾಲೇಜಿನ ವಿದ್ಯಾರ್ಥಿಗಳು ಪ್ರವಾಸಕ್ಕೆಂದು ಶೃಂಗೇರಿಗೆ ಆಗಮಿಸುತ್ತಿದ್ದರು. ಈ…

Read More

Home guard | ಗೃಹರಕ್ಷಕ ದಳದಲ್ಲಿ ಖಾಲಿ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ – ರಿಪ್ಪನ್‌ಪೇಟೆ, ಆನಂದಪುರ,ಹೊಸನಗರ ಘಟಕದಲ್ಲಿದೆ ಖಾಲಿ ಹುದ್ದೆ.!!

ಗೃಹರಕ್ಷಕ ದಳದಲ್ಲಿ ಖಾಲಿ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ – ರಿಪ್ಪನ್‌ಪೇಟೆ, ಆನಂದಪುರ,ಹೊಸನಗರ ಘಟಕದಲ್ಲಿದೆ ಖಾಲಿ ಹುದ್ದೆ… ಸರ್ಕಾರದ ಸ್ವತಂತ್ರವಾದ ಶಿಸ್ತುಬದ್ದ ಹಾಗೂ ಸಮವಸ್ತ್ರದಾರಿ ಸ್ವಯಂಸೇವಕರನ್ನು ಒಳಗೊಂಡ ಸ್ವಯಂ ಸೇವಾ ಸಂಸ್ಥೆಯಾದ ಗೃಹರಕ್ಷಕ ದಳದ ಘಟಕಗಳಲ್ಲಿ ಖಾಲಿ ಇರುವ ಪುರುಷ ಮತ್ತು ಮಹಿಳಾ ಗೃಹರಕ್ಷಕರ ಖಾಲಿ ಸ್ಥಾನಗಳನ್ನು ತುಂಬಲು ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ. ರಿಪ್ಪನ್‌ಪೇಟೆಯಲ್ಲಿ 11 ಹುದ್ದೆ , ಹೊಸನಗರದಲ್ಲಿ 11 ಹುದ್ದೆ ಸೇರಿದಂತೆ ಜಿಲ್ಲಾದ್ಯಂತ ಪುರುಷ ಒಟ್ಟು 171 ಮತ್ತು ಮಹಿಳೆ 08 ಸ್ಥಾನಗಳಿಗೆ ಅರ್ಜಿ…

Read More

ಮರಕ್ಕೆ ಡಿಕ್ಕಿ ಹೊಡೆದ ಕೆಎಸ್‌ಆರ್‌ಟಿಸಿ ಬಸ್; ತಪ್ಪಿದ ಭಾರಿ ಅನಾಹುತ, ಹಲವರಿಗೆ ಗಾಯ

ಮರಕ್ಕೆ ಡಿಕ್ಕಿ ಹೊಡೆದ ಕೆಎಸ್‌ಆರ್‌ಟಿಸಿ ಬಸ್; ತಪ್ಪಿದ ಭಾರಿ ಅನಾಹುತ, ಹಲವರಿಗೆ ಗಾಯ A KSRTC bus travelling from Davanagere to Shivamogga crashed into a roadside tree near Holehatti, Holalur. Around 7-8 passengers sustained minor injuries, while a major tragedy was averted. ಶಿವಮೊಗ್ಗ, ಜು. 9: ಶಿವಮೊಗ್ಗ ತಾಲೂಕಿನ ಹೊಳಲೂರು ಸಮೀಪದ ಹೊಳೆಹಟ್ಟಿ ಬಳಿ ಕೆಎಸ್‌ಆರ್‌ಟಿಸಿ ಬಸ್ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ…

Read More

ಸಿಗಂದೂರು ದೇವಸ್ಥಾನಕೆ ಬಂದಿದ್ದ ಭಕ್ತಾಧಿಗಳ ಜೀಪ್ ಕಂದಕಕ್ಕೆ ಉರುಳಿ ಓರ್ವ ಮಹಿಳೆ ಸಾವು : ಉಳಿದ ಪ್ರಯಾಣಿಕರ ಸ್ಥಿತಿ ಗಂಭೀರ

ಸಾಗರ ತಾಲೂಕಿನ ತುಮರಿ ಬಳಿಯ ವಕ್ಕೋಡಿ ತಿರುವಿನಲ್ಲಿ ಕಂದಕಕ್ಕೆ ಟೆಂಪೋ ಟ್ರ್ಯಾಕ್ಸ್ ಉರುಳಿ ಬಿದ್ದು ಓರ್ವ ಮಹಿಳೆ ಮೃತ ಪಟ್ಟಿರುವ ಘಟನೆ ನಡೆದಿದೆ. ಸಿಗಂದೂರು ದೇವಾಲಯಕ್ಕೆ ಆಗಮಿಸುತ್ತಿದ್ದ  ಕುಷ್ಟಗಿಯ ಭಕ್ತಾದಿಗಳು ಇದ್ದ ಜೀಪ್ ಕಂದಕಕ್ಕೆ ಬಿದ್ದು ಗೌರಮ್ಮ ಎನ್ನುವವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಇನ್ನುಳಿದವರಿಗೆ ತುಮರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಸಾಗರ ಆಸ್ಪತ್ರೆಗೆ ಕಳುಹಿಸಲಾಗಿದೆ.  ಇವತ್ತು ದ್ವೀಪದಲ್ಲಿ ಎರಡು ಅಫಘಾತವಾದ ಕಾರಣ 108 ಮೊದಲ ಅಫಘಾತಕ್ಕೆ ಸೇವೆ ನೀಡಲು ಕುಂದಾಪುರ ಹೋದ ಕಾರಣ ಲಭ್ಯವಾಗಲಿಲ್ಲ. ಜಂಟಿ 108…

Read More

ಗವಟೂರು-ಮಾವಿನಸರ ಕಳಪೆ ರಸ್ತೆ ಕಾಮಗಾರಿ ವಿರೋಧಿಸಿ ಬೇಳೂರು ನೇತ್ರತ್ವದಲ್ಲಿ ಪ್ರತಿಭಟನೆ | ಪೇ..ಸಿಎಂ ಅಲ್ಲಾ ಪೇ ಹಾಲಪ್ಪ…ಪೇ. ಸಂಸದ… ಮಾಜಿ ಶಾಸಕ ಗಂಭೀರ ಅರೋಪ |

ರಿಪ್ಪನ್‌ಪೇಟೆ : ಇಲ್ಲಿನ ಗವಟೂರು-ಪೂಜಾರದಿಂಬ ಸಂಪರ್ಕ ರಸ್ತೆಯ ಪಿಎಂಜಿಎಸ್‌ವೈ ಯೋಜನೆಯಡಿ 4.41 ಕೋಟಿ ವೆಚ್ಚದಲ್ಲಿ ನಿರ್ವಹಿಸಲಾಗಿರುವ ಕಾಮಗಾರಿ ಕೇವಲ ಮೂರು ತಿಂಗಳಲ್ಲಿ ಕಿತ್ತು ಹೋಗಿರುವುದನ್ನು ಖಂಡಿಸಿ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ನೇತೃತ್ವದಲ್ಲಿ ಕಾಂಗ್ರೇಸ್ ಪಕ್ಷದವರು ಇಂದು ಪ್ರತಿಭಟನೆ ನಡೆಸಿದರು. ಪ್ರತಿಭಟನಾ ಸಭೆಯನುದ್ದೇಶಿಸಿ ಮಾತನಾಡಿದ ಬೇಳೂರು ಪೇ.ಸಿಎಂ ಅಲ್ಲ……ಪೇ.ಹಾಲಪ್ಪ….ಪೇ.ಸಂಸದ  ಎಂದು  ಟೀಕಿಸುವುದರೊಂದಿಗೆ ಬಾಳೆಹಣ್ಣು ತಿಂದು………! ಸಿಪ್ಪೆಯನ್ನು ಗುತ್ತಿಗೆದಾರರಿಗೆ ಬಿಟ್ಟಿದಾರೆ. ಅಂಗೈ ಹುಣ್ಣಿಗೆ ಕನ್ನಡಿ ಬೇಕಾ ಎಂಬುವ ಹಾಗಿದೆ ಈ ಕಾಮಗಾರಿ. ರಾಜ್ಯ ಸರ್ಕಾರ ಶೇಕಡಾ 40 ಪರ್ಸೇಂಟ್…

Read More

ಊಟದ ಬಿಲ್ ಕೇಳಿದ್ದಕ್ಕೆ ಹೊಟೇಲ್ ಮಾಲೀಕನಿಗೆ ಚಾಕುವಿನಿಂದ ಇರಿತ

ಊಟದ ಬಿಲ್ ಕೇಳಿದ್ದಕ್ಕೆ ಹೊಟೇಲ್ ಮಾಲೀಕನಿಗೆ ಚಾಕುವಿನಿಂದ ಇರಿತ ಶಿವಮೊಗ್ಗ: ಮಟನ್‌ ಊಟದ ಬಿಲ್‌ ಕೇಳಿದ್ದಕ್ಕೆ ಮಾರಣಾಂತಿಕವಾಗಿ ಹಲ್ಲೆ ಮಾಡಿದ ಘಟನೆ ಸಂಬಂಧ ಶಿವಮೊಗ್ಗ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ. ಇಲ್ಲಿನ ರಾಗಿಗುಡ್ಡದ ಸಮೀಪ ನೆಕ್ಸಾ ಸರ್ವಿಸ್‌ ಸೆಂಟರ್‌ ಬಳಿ ಇರುವ ಫಾಸ್ಟ್‌ ಪುಡ್‌ ಸೆಂಟರ್‌ವೊಂದರಲ್ಲಿ ಈ ಘಟನೆ ನಡೆದಿದೆ. ಸೋಮವಾರ ಫಾಸ್ಟ್‌ಪುಡ್‌ ಮಾಲೀಕ ಎಂದಿನಂತೆ ವ್ಯಾಪಾರ ಮಾಡುತ್ತಿದ್ದರು. ಮಧ್ಯಾಹ್ನ 2.30 ರ ಹೊತ್ತಿಗೆ ಅಲ್ಲಿಗೆ ಬಂದ ಗೋಂದಿ ಚಟ್ನಳ್ಳಿಯ ನಿವಾಸಿ ಪರಮೇಶ್‌ ಎಂಬಾತ ಮುದ್ದೆ…

Read More

ಎರಡು ಗುಂಪುಗಳ ನಡುವೆ ಗಲಾಟೆ – ಮೂವರಿಗೆ ಚೂರಿ ಇರಿತ|Crime News

ಶಿವಮೊಗ್ಗ : ವೈಯಕ್ತಿಕ ಕಾರಣಕ್ಕಾಗಿ ಯುವಕರ ನಡುವೆ ಗಲಾಟೆ ನಡೆದು ಮೂವರು ಚಾಕು ಇರಿತಕ್ಕೆ ಒಳಗಾದ ಘಟನೆ ನಿನ್ನೆ ರಾತ್ರಿ ಟಿಪ್ಪುನಗರದ ಬಳಿ ನಡೆದಿದೆ. ಟಿಪ್ಪುನಗರದ ಸಮೀರ್ (23), ಫರಾಜ್(24), ಜೆ.ಪಿ.ನಗರದ ಮೊಹಮದ್ ಖಾಲಿದ್ ಅಲಿಯಾಸ್ ಸೋನು (19) ಚಾಕು ಇರಿತದಿಂದ ಗಾಯಗೊಂಡವರು. ಮೂವರು ಶಿವಮೊಗ್ಗ ರೌಡಿಶೀಟರ್ ಗಳು.  15 ದಿನದ ಹಿಂದೆ ರೌಡಿಶೀಟರ್ಗಳಾದ ಸಮೀರ್, ಫರಾಜ್ ಮತ್ತು ಸಲ್ಲು, ಸೆಬು, ಸೋನು, ಕತ್ರು ಗ್ಯಾಂಗ್ ನಡುವೆ ಗಲಾಟೆ ನಡೆದಿತ್ತು. ತುಂಗಾ ನಗರ ಪೊಲೀಸರು ಪ್ರಕರಣ ದಾಖಲಿಸಿ…

Read More

ಅಕ್ರಮ ಗಾಂಜಾ ಮಾರಾಟ ಮಾಡುತಿದ್ದ ಅಡ್ಡೆಗಳ ಮೇಲೆ ಪೊಲೀಸರ ದಾಳಿ – ಲಕ್ಷಾಂತರ ರೂ ಮೌಲ್ಯದ 6 ಕೆ ಜಿ ಗೂ ಹೆಚ್ಚು ಗಾಂಜಾ ವಶಕ್ಕೆ

ಅಕ್ರಮ ಗಾಂಜಾ ಮಾರಾಟ ಮಾಡುತಿದ್ದ ಅಡ್ಡೆಗಳ ಮೇಲೆ ಪೊಲೀಸರ ದಾಳಿ – ಲಕ್ಷಾಂತರ ರೂ ಮೌಲ್ಯದ 6 ಕೆ ಜಿ ಗೂ ಹೆಚ್ಚು ಗಾಂಜಾ ವಶಕ್ಕೆ ಶಿವಮೊಗ್ಗ ಜಿಲ್ಲೆಯ ಎರಡು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಕ್ರಮ ಗಾಂಜಾ ಮಾರಾಟ ಮಾಡುತಿದ್ದವರ ಮೇಲೆ ಪೊಲೀಸರು ದಾಳಿ ನಡೆಸಿ  6 ಕೆ ಜಿ ಗೂ ಹೆಚ್ಚು ಗಾಂಜಾವನ್ನು ವಶಕ್ಕೆ ಪಡೆದಿದ್ದಾರೆ. ಘಟನೆ : 1 ಭದ್ರಾವತಿಯ ಹೊಳೆಹೊನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯ ಅಗರದಹಳ್ಳಿ ಕ್ಯಾಂಪ್ ನಲ್ಲಿ ಗಾಂಜಾ ಮಾರಾಟಕ್ಕಾಗಿ ಮನೆಯಲ್ಲಿ…

Read More

ನ್ಯಾಮತಿ ಬಳಿ ಕಾರು-ಬೈಕ್ ಭೀಕರ ಡಿಕ್ಕಿ: ರಿಪ್ಪನ್‌ಪೇಟೆ ಮೂಲದ ಯುವಕ ಸಾವು

ನ್ಯಾಮತಿ ಬಳಿ ಕಾರು-ಬೈಕ್ ಭೀಕರ ಡಿಕ್ಕಿ: ರಿಪ್ಪನ್‌ಪೇಟೆ ಮೂಲದ ಯುವಕ ಚಿಕಿತ್ಸೆ ಫಲಿಸದೆ ಸಾವು A youth from Belanduru village near Ripponpet died after succumbing to injuries sustained in a bike and Santro car collision at Savalanga Circle under Nyamathi Police Station limits. ರಿಪ್ಪನ್‌ಪೇಟೆ : ನ್ಯಾಮತಿ ಪೊಲೀಸ್ ಠಾಣೆ ವ್ಯಾಪ್ತಿಯ ಸವಳಂಗ ಸರ್ಕಲ್‌ನಲ್ಲಿ ಭಾನುವಾರ ಸಂಭವಿಸಿದ್ದ ಕಾರು ಹಾಗೂ ಬೈಕ್ ನಡುವಿನ ಭೀಕರ ರಸ್ತೆ…

Read More