Headlines

ದೀಪಾವಳಿ ನೋನಿಗೆ ಸಾವಿರ ಹಣ್ಣು ಕಾಯಿ ನೈವೇದ್ಯ ಬಯಸುವ ಮಲೆನಾಡಿನ ದೈವ ! ಹಾಗಾದರೆ ಇದು ಯಾವ ಗ್ರಾಮದ ದೇವತೆ ? ಒಮ್ಮೆ ಈ ಸುದ್ದಿ ನೋಡಿ

ಬೆಳಕಿನ ಹಬ್ಬ ದೀಪಾವಳಿ ಎಂದರೆ ಅದೇನೋ ಸಡಗರ ಅದೆಷ್ಟೋ ಸಂಭ್ರಮ ಮಲೆನಾಡಿನಲ್ಲಂತೂ ಹಬ್ಬದ ಸಡಗರ ಸಂಭ್ರಮ ಹೇಳತೀರದು. ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಆನಂದಪುರ ಸಮೀಪದ ಐಗಿನಬೈಲು ಗ್ರಾಮದಲ್ಲಿ ಗಾಮೇಶ್ವರ ದೈವವು ವಿಶಿಷ್ಟವಾದಂತಹ  ಶಕ್ತಿಯನ್ನು ಹೊಂದಿದ್ದು ಪ್ರತಿ ವರ್ಷವೂ ನೋನಿ ಹಬ್ಬದಂದು ಈ ದೈವಕ್ಕೆ ವಿಶೇಷ ಪೂಜೆ ಸಲ್ಲಿಸಲಾಗುತ್ತದೆ.ನೂರಾರು  ವರ್ಷಗಳ ಇತಿಹಾಸವಿರುವ   ಈ ಗಾಮೇಶ್ವರ ದೈವ ವೃಕ್ಷಕ್ಕೆ ಗ್ರಾಮದ ಪ್ರತಿ ಕುಟುಂಬದ ಪುರುಷರು ಉಪವಾಸ ವ್ರತದೊಂದಿಗೆ ಆಗಮಿಸಿ ದೈವಕ್ಕೆ ನಮಿಸಿ ಸಾವಿರಾರು ಹಣ್ಣುಕಾಯಿ ಸಮಪಿ೯ಸುವಂತಹ ಪ್ರತೀತಿಯಿದೆ.  ಐಗಿನಬೈಲು…

Read More

ನೇಣಿಗೆ ಕೊರಳೊಡ್ಡಲು ಮುಂದಾದ ವ್ಯಕ್ತಿ | ವೀಡಿಯೋ ಕಾಲ್ ನಲ್ಲಿ ಆತ್ಮ*ಹತ್ಯೆ ಬಗ್ಗೆ ಮಾಹಿತಿ | ಅಷ್ಟರಲ್ಲಿ ಮನೆಗೆ ಬಂದ ಪೊಲೀಸ್‌, ಆಗಿದ್ದೇನು?

ಫ್ಯಾನಿಗೆ ಕೊರಳೊಡ್ಡಲು ಮುಂದಾದ ವ್ಯಕ್ತಿ | ವೀಡಿಯೋ ಕಾಲ್ ನಲ್ಲಿ ಆತ್ಮ*ಹತ್ಯೆ ಬಗ್ಗೆ ಮಾಹಿತಿ | ಅಷ್ಟರಲ್ಲಿ ಮನೆಗೆ ಬಂದ ಪೊಲೀಸ್‌, ಆಗಿದ್ದೇನು? ಶಿವಮೊಗ್ಗ: ಮನೆಯಲ್ಲಿ ಫ್ಯಾನಿಗೆ ನೇಣು ಬಿಗಿದುಕೊಳ್ಳಲು ಯತ್ನಿಸಿದ್ದ ವ್ಯಕ್ತಿಯನ್ನು ಪೊಲೀಸರು ರಕ್ಷಿಸಿದ್ದಾರೆ. ಶಿವಮೊಗ್ಗ ನಗರದ ಆಲ್ಕೊಳ ಬಡಾವಣೆಯ ಮನೆಯೊಂದರಲ್ಲಿ ಈ ಘಟನೆ ನಡೆದಿದೆ. ಮನೆಯಲ್ಲಿ ಫ್ಯಾನಿಗೆ ನೇಣು ಬಿಗಿದುಕೊಳ್ಳುವುದಾಗಿ ವ್ಯಕ್ತಿಯೊಬ್ಬರು ತಮ್ಮ ಸಂಬಂಧಿಕರಿಗೆ ವಿಡಿಯೋ ಕಾಲ್‌ನಲ್ಲಿ ತಿಳಿಸಿದ್ದರು. ಈ ಕುರಿತು ಮಾಹಿತಿ ಪಡೆದ 112 ಇಆರ್‌ಎಸ್‌ಎಸ್‌ ಸಿಬ್ಬಂದಿ ಜಗದೀಶ್ ಮತ್ತು ಚಾಲಕ ಮಂಜುನಾಥ್…

Read More

Ripponpete | ಹಿಟ್ ಅಂಡ್ ರನ್ – ಬೈಕ್ ಸವಾರ ಗಂಭೀರ

Ripponpete | ಹಿಟ್ ಅಂಡ್ ರನ್ – ಬೈಕ್ ಸವಾರ ಗಂಭೀರ ರಿಪ್ಪನ್‌ಪೇಟೆ : ಬೈಕ್ ಗೆ ಅಪರಿಚಿತ ವಾಹನವೊಂದು ಡಿಕ್ಕಿಯಾಗಿ ಬೈಕ್ ಸವಾರ ಗಂಭೀರ ಗಾಯಗೊಂಡಿರುವ ಘಟನೆ ಕೋಡೂರು ಸಮೀಪದ ಕುಸುಗುಂಡಿಯಲ್ಲಿ ನಡೆದಿದೆ. ಕಡಸೂರು ಗ್ರಾಪಂ ವ್ಯಾಪ್ತಿಯ ಮಳೂರು ಗ್ರಾಮದ ಸೋಮಶೇಖರ್ ಗಾಯಗೊಂಡ ವ್ಯಕ್ತಿಯಾಗಿದ್ದಾರೆ. ಕೋಡೂರು ಸಮೀಪದ ಕುಸುಗುಂಡಿ ಬಳಿಯಲ್ಲಿ ಅಪರಿಚಿತ ಕಾರು ಟಿವಿಎಸ್ ಸ್ಟಾರ್ ಸಿಟಿ KA -15 ED 1725 ಬೈಕ್ ಗೆ ಡಿಕ್ಕಿಯಾಗಿ ಪರಾರಿಯಾಗಿದ್ದಾರೆ. ಸ್ಥಳದಲ್ಲಿ ರಕ್ತದ ಮಡುವಿನಲ್ಲಿ ಬಿದ್ದಿದ್ದ ಬೈಕ್…

Read More

ರಿಪ್ಪನ್‌ಪೇಟೆ : ಕಾರ್ಯಕರ್ತರೊಂದಿಗೆ ಮಾಜಿ ಸಚಿವ ಹರತಾಳು ಹಾಲಪ್ಪ ಸಮಾಲೋಚನೆ|BJP

ರಿಪ್ಪನ್‌ಪೇಟೆ : ಇತ್ತೀಚೆಗೆ ನಡೆದ ವಿಧಾನಸಭಾ ಸಾವತ್ರಿಕ ಚುನಾವಣೆಯಲ್ಲಿ ಸಾಗರ-ಹೊಸನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಸಾಕಷ್ಟು ಆಭಿವೃದ್ದಿ ಕಾಮಗಾರಿಗಳು ಸೇರಿದಂತೆ ಹತ್ತು ಹಲವು ಯೋಜನೆಗಳನ್ನು ಅನುಷ್ಟಾನಗೊಳಿಸಲಾಗಿದ್ದರೂ ಕೂಡಾ ಕ್ಷೇತ್ರದಲ್ಲಿ ಪಕ್ಷದ ಹಿನ್ನಡೆಗೆ ಕಾರಣವೇನು ಎಂಬುದರ ಕುರಿತು ಕಾರ್ಯಕರ್ತರೊಂದಿಗೆ ಮಾಜಿ ಸಚಿವ ಹರತಾಳು ಹಾಲಪ್ಪ ಪರಾಮರ್ಶೆ ನಡೆಸಿದರು. ಪಟ್ಟಣದ ವಿನಾಯಕ ವೃತ್ತದಲ್ಲಿ ಪಕ್ಷದ ಕಛೇರಿಯಲ್ಲಿ ಕಾರ್ಯಕರ್ತರೊಂದಿಗೆ ಸಮಾಲೋಚನೆ ನೆಡಸಿ ಮುಂದಿನ ಜಿಲ್ಲಾ ತಾಲ್ಲೂಕ್ ಪಂಚಾಯ್ತಿ ಮತ್ತು ಲೋಕಸಭಾ ಚುನಾವಣೆಗಳಲ್ಲಿ ಪಕ್ಷದ ಸಂಘಟನೆ ಹಾಗೂ ಅಕಾಂಕ್ಷಿಗಳ ಕುರಿತು ಸುದೀರ್ಘವಾಗಿ ಚರ್ಚೆ…

Read More

ಕುಟುಂಬಸ್ಥರೊಂದಿಗೆ ಬೇಳೂರಿನಲ್ಲಿ ಮತಚಲಾವಣೆ ಮಾಡಿದ ಶಾಸಕ ಬೇಳೂರು ಗೋಪಾಲಕೃಷ್ಣ | Election

ಕುಟುಂಬಸ್ಥರೊಂದಿಗೆ ಬೇಳೂರಿನಲ್ಲಿ ಮತಚಲಾವಣೆ ಮಾಡಿದ ಶಾಸಕ ಬೇಳೂರು ಗೋಪಾಲಕೃಷ್ಣ | Election ಸಾಗರ ಕ್ಷೇತ್ರದ ಶಾಸಕರು ಹಾಗೂ ಕರ್ನಾಟಕ ರಾಜ್ಯ ಅರಣ್ಯ ಮತ್ತು ಕೈಗಾರಿಕ ನಿಗಮದ ಅಧ್ಯಕ್ಷ ರಾದ ಗೋಪಾಲ ಕೃಷ್ಣ ಬೇಳೂರು ರವರು ತಮ್ಮ ಪತ್ನಿ ರಾಧ ಹಾಗು ಪುತ್ರ ನಿಯಾನ್ ರೊಂದಿಗೆ ಸಾಗರ ತಾಲೂಕಿನ ಬೇಳೂರಿನ ಮತ ಗಟ್ಟೆ ಸಂಖ್ಯೆ 24 ರಲ್ಲಿ ಮತ ಚಲಾಯಿಸಿದರು. ನಂತರ ಮಾಧ್ಯಮದೊಂದಿಗೆ ಮಾತನಾಡಿದ ಅವರು ಈ ಬಾರಿ ನಮ್ಮ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ರವರು…

Read More

ಹನಿಟ್ರ್ಯಾಪ್ : ನಗ್ನ ವೀಡಿಯೋ ಮಾಡಿ ಹಣಕ್ಕಾಗಿ ಬೆದರಿಸುತ್ತಿದ್ದ ಶಿವಮೊಗ್ಗ ಮೂಲದ ಮಹಿಳೆ ಸೇರಿ ಇಬ್ಬರು ಬಂಧನ

ಹನಿ ಟ್ರಾಪ್‌ ಮಾಡುತ್ತಿದ್ದ ಓರ್ವ ಮಹಿಳೆ ಸೇರಿ ಮೂವರನ್ನು ಶಿರಸಿಯ ಹೊಸ ಮಾರುಕಟ್ಟೆ ಪೊಲೀಸ್‌ ಠಾಣಾ ವ್ಯಾಪ್ತಿಯ ಪೊಲೀಸರು ಬಂಧಿಸಿದ್ದಾರೆ.  ಯುವಕನೊಬ್ಬನ ನಗ್ನ ಫೋಟೋ ಹಾಗೂ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಬಿಡುತ್ತೇವೆ ಎಂದು ಯುವಕನಿಗೆ ಹೆದರಿಸಿದ್ದಾರೆ. ಶಿರಸಿ ಉಂಚಳ್ಳಿಯ ಅಜಿತ್ ಶ್ರೀಕಾಂತ್ ನಾಡಿಗ್ (25), ಬನವಾಸಿ ರಸ್ತೆಯ ಗೊಲಕೇರಿ ಓಣಿಯ ಧನುಷ್ಯ ಕುಮಾರ್ ಯಾನೆ ದಿಲೀಪ್ ಕುಮಾರ್ ಶೆಟ್ಟಿ (25) ಹಾಗೂ ಶಿವಮೊಗ್ಗದ ಗೋಪಾಳ ರಂಗನಾಥ್ ಬಡಾವಣೆಯ ಪದ್ಮಜಾ ಡಿ.ಎನ್. ಬಂಧಿತ ಆರೋಪಿಗಳು. ಆರೋಪಿ ಅಜಿತ್ ಜತೆ…

Read More

ರಿಪ್ಪನ್‌ಪೇಟೆ ಪ್ರಥಮ ದರ್ಜೆ ಕಾಲೇಜಿನ ಪ್ರಾಧ್ಯಾಪಕ ರಾಕೇಶ್ ಸಿ ರವರಿಗೆ ಪಿಹೆಚ್‌ಡಿ ಪದವಿ ಪ್ರಧಾನ :

ರಿಪ್ಪನ್‌ ಪೇಟೆ:- ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯಶಾಸ್ತ್ರ ವಿಭಾಗದಲ್ಲಿ ಸಹಾಯಕ ಪ್ರಾಧ್ಯಾಪಕರಾಗಿರುವ ರಾಕೇಶ ಸಿ. ರವರಿಗೆ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯ ಡಾಕ್ಟರೇಟ್ ಪದವಿ ನೀಡಿ ಗೌರವಿಸಿದೆ. ಡಾ ರಾಕೇಶ್ ಸಿ ರವರು ಮಂಡಿಸಿದ “ಮೋಟಿವೇಶನಲ್ ಪಾಲಿಸಿಜ್ & ಪ್ರಾಕ್ಟಿಸಿಸ್ ಇನ್ ಎಂಎನ್ ಸಿಸ್ – ಎ ಕೇಸ್ ಸ್ಟಡಿ ಆಫ್ ಸೆಲೆಕ್ಟೆಡ್ ಎಂಎನ್ ಸಿಸ್ ಇನ್ ಕರ್ನಾಟಕ” ಎಂಬ ವಿಷಯದ ಮೇಲಿನ ಮಹಾ ಪ್ರಬಂಧಕ್ಕೆ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯವು ಡಾಕ್ಟರೇಟ್ ಪದವಿಯನ್ನು ನೀಡಿದೆ.  ರಾಕೇಶ್…

Read More

ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಗುದ್ದಿದ ಕಾರು – ಇಬ್ಬರಿಗೆ ಗಾಯ ,ಮೆಗ್ಗಾನ್ ಗೆ ದಾಖಲು|accident

ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಗುದ್ದಿದ ಕಾರು – ಇಬ್ಬರಿಗೆ ಗಾಯ ,ಮೆಗ್ಗಾನ್ ಗೆ ದಾಖಲು  ರಿಪ್ಪನ್‌ಪೇಟೆ : ಹುಂಚ ಗ್ರಾಪಂ ವ್ಯಾಪ್ತಿಯ ಬಿಲ್ಲೇಶ್ವರ ಗ್ರಾಮದಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರಿಗೆ ಗಂಭೀರ ಪೆಟ್ಟು ತಗುಲಿರುವ ಘಟನೆ ನಡೆದಿದೆ. ಅಪಘಾತದಲ್ಲಿ ಕೋಣಂದೂರಿನ ಮಣಿಕಂಠ ಮತ್ತು ಆಸೀಪ್ ಎಂಬುವವರಿಗೆ ಗಂಭೀರ ಗಾಯಗಳಾಗಿದೆ. ಅತೀ ವೇಗ ಹಾಗೂ ಅಜಾಗರೂಕತೆಯಿಂದ ವಾಹನ ಚಲಾಯಿಸಿದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿದ ಕಾರು ಮರಕ್ಕೆ…

Read More

ಮದುವೆಯಾಗುವುದಾಗಿ ನಂಬಿಸಿ ಲೈಂಗಿಕ ದೌರ್ಜನ್ಯ – ಬಿಜೆಪಿ ಮಾಧ್ಯಮ ಪ್ರಮುಖ್ ಶರತ್ ವಿರುದ್ಧ ಪ್ರಕರಣ ದಾಖಲು | Shivamogga

ಮದುವೆಯಾಗುವುದಾಗಿ ನಂಬಿಸಿ ಲೈಂಗಿಕ ದೌರ್ಜನ್ಯ – ಬಿಜೆಪಿ ಮಾಧ್ಯಮ ಪ್ರಮುಖ್ ಶರತ್ ವಿರುದ್ಧ ಪ್ರಕರಣ ದಾಖಲು | Shivamogga ಶಿವಮೊಗ್ಗ : ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿದ್ದಲ್ಲದೆ ಸಂತ್ರಸ್ತೆಯಿಂದಲೇ ನಾಲ್ಕು ಲಕ್ಷ ರೂ. ಪಡೆದು ವಂಚಿಸಿದ ಆರೋಪದಲ್ಲಿ ಬಿಜೆಪಿ ಮಾಧ್ಯಮ ಪ್ರಮುಖ ಶರತ್ ಕಲ್ಯಾಣಿ ಎಂಬಾತನ ವಿರುದ್ಧ ಅತ್ಯಾಚಾರ ಹಾಗೂ ವಂಚನೆ ಪ್ರಕರಣ ದಾಖಲಾಗಿರುವುದಾಗಿ ವರದಿಯಾಗಿದೆ. ಶರತ್ ಕಲ್ಯಾಣಿಯು ತನಗೆ ಮದುವೆಯಾಗಿರುವ ಮಾಹಿತಿ ಮುಚ್ಚಿಟ್ಟು ‘ನಾನಿನ್ನು ಅವಿವಾಹಿತ. ನಿನ್ನನ್ನು ಪ್ರೀತಿಸುತ್ತೇನೆ, ಮದುವೆಯಾಗಿ ನಿನಗೆ ಬಾಳು ಕೊಡುತ್ತೇನೆ…

Read More

ರಿಪ್ಪನ್‌ಪೇಟೆ : ಸಡಗರ, ಸಂಭ್ರಮ ಹಾಗೂ ಶ್ರದ್ದಾಭಕ್ತಿಯಿಂದ ಜರುಗಿದ ಮಹಾಶಿವರಾತ್ರಿಯ ಧಾರ್ಮಿಕ ಕಾರ್ಯಕ್ರಮ|shivarathri

ರಿಪ್ಪನ್‌ಪೇಟೆ : ಮಹಾಶಿವರಾತ್ರಿಯ ಅಂಗವಾಗಿ ಪಟ್ಟಣದ ಸಿದ್ದಪ್ಪನಗುಡಿಯ ಶ್ರೀ ಕಂತೆ ಸಿದ್ದೇಶ್ವರ ದೇವಸ್ಥಾನ,ಬರುವೆ ಈಶ್ವರ ದೇವಸ್ಥಾನ, ಮುಡುಬ ಈಶ್ವರ ದೇವಸ್ಥಾನ,ಗವಟೂರು ರಾಮೇಶ್ವರ ದೇವಸ್ಥಾನದಲ್ಲಿ ಶ್ರದ್ದಾ ಭಕ್ತಿಯಿಂದ ವಿಶೇಷ ಪೂಜಾ ಕಾರ್ಯಕ್ರಮವು ಜರುಗಿದವು.ಮುಂಜಾನೆಯಿಂದಲೇ ಭಕ್ತರು ಗ್ರಾಮದಲ್ಲಿನ ದೇವಸ್ಥಾನಗಳಿಗೆ ತೆರಳಿ ಪೂಜಾ ಸೇವೆಯನ್ನು ನೆರವೇರಿಸಿದರು. ಸಿದ್ದಪ್ಪನಗುಡಿಯ ಶ್ರೀ ಕಂತೆ ಸಿದ್ದೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಶ್ರೀಕಂತೆ  ಸಿದ್ದೇಶ್ವರ ದೇವಸ್ಥಾನದಲ್ಲಿ ಸಾಮೂಹಿಕ ರುದ್ರಾಭಿಷೇಕ ಪೂಜೆಗೆ ಭಾರಿ ಸಂಖ್ಯೆಯಲ್ಲಿ ಜನಸ್ತೋಮ ಸೇರಿದ್ದರು,ಮಧ್ಯಾಹ್ನ ಎಲ್ಲಾ ಭಕ್ತಾಧಿಗಳಿಗೂ ಸಾಮೂಹಿಕ ಅನ್ನ ಸಂತರ್ಪಣೆ ಹಮ್ಮಿಕೊಳ್ಳಲಾಗಿತ್ತು. ಮಾಜಿ ಶಾಸಕ ಹಾಗೂ ಕೆಪಿಸಿಸಿ…

Read More
Exit mobile version