ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಗುದ್ದಿದ ಕಾರು – ಇಬ್ಬರಿಗೆ ಗಾಯ ,ಮೆಗ್ಗಾನ್ ಗೆ ದಾಖಲು|accident
ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಗುದ್ದಿದ ಕಾರು – ಇಬ್ಬರಿಗೆ ಗಾಯ ,ಮೆಗ್ಗಾನ್ ಗೆ ದಾಖಲು ರಿಪ್ಪನ್ಪೇಟೆ : ಹುಂಚ ಗ್ರಾಪಂ ವ್ಯಾಪ್ತಿಯ ಬಿಲ್ಲೇಶ್ವರ ಗ್ರಾಮದಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರಿಗೆ ಗಂಭೀರ ಪೆಟ್ಟು ತಗುಲಿರುವ ಘಟನೆ ನಡೆದಿದೆ. ಅಪಘಾತದಲ್ಲಿ ಕೋಣಂದೂರಿನ ಮಣಿಕಂಠ ಮತ್ತು ಆಸೀಪ್ ಎಂಬುವವರಿಗೆ ಗಂಭೀರ ಗಾಯಗಳಾಗಿದೆ. ಅತೀ ವೇಗ ಹಾಗೂ ಅಜಾಗರೂಕತೆಯಿಂದ ವಾಹನ ಚಲಾಯಿಸಿದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿದ ಕಾರು ಮರಕ್ಕೆ…


