Headlines

Humcha | ಹಳೆ ನವೋದಯ ವಿದ್ಯಾರ್ಥಿಗಳಿಂದ ಉಚಿತ ತರಬೇತಿ – ಅರ್ಹತಾ ಪರೀಕ್ಷೆಯಲ್ಲಿ ಮೂವರು ವಿದ್ಯಾರ್ಥಿಗಳು ಆಯ್ಕೆ

ಹಳೆ ನವೋದಯ ವಿದ್ಯಾರ್ಥಿಗಳಿಂದ ಉಚಿತ ತರಬೇತಿ – ಅರ್ಹತಾ ಪರೀಕ್ಷೆಯಲ್ಲಿ ಮೂವರು ವಿದ್ಯಾರ್ಥಿಗಳು ಆಯ್ಕೆ ರಿಪ್ಪನ್‌ಪೇಟೆ : ಗ್ರಾಮೀಣ ಭಾಗದಲ್ಲಿ ಉತ್ತಮ ಗುಣಮಟ್ಟದ ಶಿಕ್ಷಣದ ಕೊರತೆ ಇದ್ದೆ ಇದೆ. ಮಕ್ಕಳ ಸರ್ವಾoಗೀಣ ಬೆಳವಣಿಗೆಗೆ ಪೂರಕವಾದಂತಹ ವಾತಾವರಣ ಕಲ್ಪಿಸಿಕೊಡುವ ಶಾಲೆಗಳಲ್ಲಿ ನವೋದಯ ಶಾಲೆ ಕೂಡ ಒಂದು. ಈ ಶಾಲೆಯಲ್ಲಿ ಓದುವ ಆಸೆ ಪ್ರತಿಯೊಬ್ಬ ವಿದ್ಯಾರ್ಥಿಗಳಲ್ಲಿ ಇದ್ದೆ ಇರುತ್ತದೆ. ನವೋದಯ ಪರೀಕ್ಷೆಯಲ್ಲಿ ತೇರ್ಗಡೆ ಆಗಲು ಮಕ್ಕಳಿಗೆ ಉತ್ತಮ ತರಬೇತಿ ಮತ್ತು ಪರಿಶ್ರಮ ಮುಖ್ಯ. ಈ ನಿಟ್ಟಿನಲ್ಲಿ ಸತತವಾಗಿ ಕಳೆದ ಮೂರು…

Read More

ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ|job alert

ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ ಶಿವಮೊಗ್ಗ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧೀನ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಖಾಲಿ ಇರುವ 12 ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿಗಳು ಮತ್ತು ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಖಾಲಿ ಇರುವ ಅರವಳಿಕೆ ತಜ್ಞರ 04 ಹುದ್ದೆಗಳು ಹಾಗೂ ಪ್ರಸೂತಿ ತಜ್ಞರ 03 ಹುದ್ದೆಗಳಿಗೆ ತಾತ್ಕಾಲಿಕ ಗುತ್ತಿಗೆ ಆಧಾರದಲ್ಲಿ ಒಂದು ವರ್ಷದ ಅವಧಿಗೆ ರೋಸ್ಟರ್ ಮತ್ತು ಮೆರಿಟ್ ಆಧಾರದಲ್ಲಿ ನೇಮಕ ಮಾಡಲು ಅರ್ಹ ಎಂ.ಬಿ.ಬಿ.ಎಸ್. ಪದವೀಧರರು…

Read More

Kenchanala | ತಾಯಿ ಮತ್ತು ಮಕ್ಕಳ ಆರೋಗ್ಯದ ಬಗ್ಗೆ ಸಮಾಜದಲ್ಲಿ ಅರಿವು ಮೂಡಿಸಬೇಕು : ಕರಿಬಸಮ್ಮ

ತಾಯಿ ಮತ್ತು ಮಕ್ಕಳ ಆರೋಗ್ಯದ ಬಗ್ಗೆ ಸಮಾಜದಲ್ಲಿ ಅರಿವು ಮೂಡಿಸಬೇಕು : ಕರಿಬಸಮ್ಮ  ರಿಪ್ಪನ್ ಪೇಟೆ : ತಾಯಿ ಮತ್ತು ಮಗುವಿನ ಆರೋಗ್ಯದ ಬಗ್ಗೆ ಕುಟುಂಬದ ಹಿರಿಯರು ಮೊದಲ   ಆದ್ಯತೆ ನೀಡಬೇಕು. ಪೌಷ್ಟಿಕ ಆಹಾರ ಸೇವಿಸುವುದರಿಂದ ಗರ್ಭಿಣಿಯರು ಮತ್ತು ಹುಟ್ಟುವಂತಹ ಮಗುವಿಗೆ ಪೌಷ್ಟಿಕಾಂಶತೆ ಸಿಗುತ್ತದೆ ಹಾಗೂ ಮಗುವಿನ ಬೆಳವಣಿಗೆಯಲ್ಲಿ ಪೌಷ್ಟಿಕಾಂಶತೆ ಬಹಳ ಮುಖ್ಯ ಎಂದು ಹೊಸನಗರ ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ  ಕರಿ ಬಸಮ್ಮ ಹೇಳಿದರು. ರಿಪ್ಪನ್ ಪೇಟೆ ರೋಟರಿ ಕ್ಲಬ್ ಹಾಗೂ ಕೆಂಚನಾಲ ಗ್ರಾಮ ಪಂಚಾಯಿತಿ ಸಹಯೋಗದೊಂದಿಗೆ…

Read More

ಚಕ್ರವರ್ತಿ ಸೂಲಿಬೆಲೆಗೆ ಮತ್ತೊಂದು ಸಂಕಷ್ಟ! ಶಿವಮೊಗ್ಗದಲ್ಲಿ FIR ದಾಖಲು, ಕಾರಣವೇನು?

ಶಿವಮೊಗ್ಗದ (Shivamogga) ನಗರದ ಜಯನಗರ ಪೊಲೀಸ್ ಠಾಣೆಯಲ್ಲಿ ವಾಗ್ಮಿ ಚಕ್ರವರ್ತಿ ಸೂಲಿಬೆಲೆ (Chakravarti Sulibele) ವಿರುದ್ಧ ಎಫ್ ಐ ಆರ್ ದಾಖಲು ಮಾಡಲಾಗಿದೆ.  SSLC ಪೂರಕ ಪರೀಕ್ಷೆ ವಿಚಾರವಾಗಿ ಚಕ್ರವರ್ತಿ ಸೂಲಿಬೆಲೆ ಸಾಮಾಜಿಕ ಜಾಲ ತಾಣಗಳಲ್ಲಿ (Social Media) ಹಾಕಿದ ಪೋಸ್ಟ್ ವಿಚಾರವಾಗಿ ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ ಸದಸ್ಯರು ನೀಡಿದ ದೂರಿನ ಮೇರೆಗೆ ಪೊಲೀಸರು ಕೇಸ್ ದಾಖಲಿಸಿಕೊಂಡಿದ್ದಾರೆ. ಚಕ್ರವರ್ತಿ ಸೂಲಿಬೆಲೆ ಅವರ ವಿರುದ್ಧ ಐಪಿಸಿ 1860 ರ 505/1ಬಿ 505/1ಸಿ 505/2 ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ….

Read More

ರಸ್ತೆ ಮತ್ತು ಸರ್ಕಲ್ ಗೆ ಪುನೀತ್ ರಾಜ್‍ಕುಮಾರ್ ಹೆಸರಿಟ್ಟು ಗೌರವ ಸಲ್ಲಿಸಿದ ಸಾರ್ವಜನಿಕರು :

ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರಿಗೆ ಗೌರವ ಸಲ್ಲಿಸುವ ಸಲುವಾಗಿ ರಸ್ತೆ ಮತ್ತು ಸರ್ಕಲ್’ಗೆ ಅವರ ಹೆಸರು ನಾಮಕರಣ ಮಾಡಲಾಗಿದೆ.ಸ್ವಯಂ ಸಾರ್ವಜನಿಕರೇ ರಸ್ತೆಗಳಿಗೆ ಪುನೀತ್ ರಾಜಕುಮಾರ್ ಎಂದು ಹೆಸರು ಹಾಕಿ ನಾಮಪಲಕ ಪ್ರತಿಷ್ಟಾಪಿಸಿದ್ದಾರೆ. ಶಿವಮೊಗ್ಗದ ಲಕ್ಷ್ಮೀ ಟಾಕೀಸ್ ಪಕ್ಕದ 1 ಕಿಮೀ ಚಾನಲ್ ರಸ್ತೆಗೆ ಪುನೀತ್ ರಾಜಕುಮಾರ್ ರಸ್ತೆ ಎಂದು ಸಾರ್ವಜನಿಕರೇ ನಾಮಕರಣ ಮಾಡಿದ್ದಾರೆ. ಇದೆ ಹೆಸರನ್ನು ಅಧಿಕೃತಗೊಳಿಸುವಂತೆ ಮಹಾನಗರ ಪಾಲಿಕೆಯನ್ನು ಒತ್ತಾಯಿಸಿದ್ದಾರೆ. ಇನ್ನೂ ಸಾಗರ ಸಮೀಪದ ಶಿರವಾಳ ಗ್ರಾಮದಲ್ಲಿ ವೃತ್ತಕ್ಕೆ ನಟ ಪುನೀತ್ ರಾಜಕುಮಾರ್ ಹೆಸರು…

Read More

ಕಾಡಾನೆ ತುಳಿದು ಮೃತಪಟ್ಟ ರೈತನ ಮನೆಗೆ ಮಾಜಿ ಸಚಿವ ಹರತಾಳು ಹಾಲಪ್ಪ ಭೇಟಿ – ಸಾಂತ್ವಾನ

ಕಾಡಾನೆ ತುಳಿದು ಮೃತಪಟ್ಟ ರೈತನ ಮನೆಗೆ ಮಾಜಿ ಸಚಿವ ಹರತಾಳು ಹಾಲಪ್ಪ ಭೇಟಿ – ಸಾಂತ್ವಾನ 24 ಗಂಟೆಯೊಳಗೆ ರೈತ ಕುಟುಂಬಕ್ಕೆ 15 ಲಕ್ಷ ಪರಿಹಾರ ಘೋಷಿಸದೇ ಇದ್ದರೇ ಭಾರಿ ಪ್ರತಿಭಟನೆ – ಹರತಾಳು ಹಾಲಪ್ಪ ಎಚ್ಚರಿಕೆ ರಿಪ್ಪನ್‌ಪೇಟೆ : ಬಸವಾಪುರ ಗ್ರಾಮದಲ್ಲಿ ಕಾಡಾನೆ ದಾಳಿಯಿಂದ ಮೃತಪಟ್ಟ ರೈತ ತಿಮ್ಮಪ್ಪ ಮನೆಗೆ ಮಾಜಿ ಸಚಿವ ಹರತಾಳು ಹಾಲಪ್ಪ ಬೇಟಿ ನೀಡಿ ಪತ್ನಿಹಾಗೂ ಪುತ್ರನಿಗೆ ಸಾಂತ್ವನ ಹೇಳಿದರು. ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ಯಲ್ಲಿ ಮಾತನಾಡಿದ ಅವರು ಆನೆ…

Read More

ಸ್ವಯಂಘೋಷಿತ ಆಸ್ತಿ ತೆರಿಗೆ ಹೆಚ್ಚಳ ಅವೈಜ್ಞಾನಿಕ: ಶಿವಮೊಗ್ಗದಲ್ಲಿ ಪ್ರತಿಭಟನೆ

ಶಿವಮೊಗ್ಗ: ಇಲ್ಲಿನ ಗೋಪಿ ಸರ್ಕಲ್ ನಲ್ಲಿ ನಾಗರಿಕ ಹಿತಾಸಕ್ತಿಯ ರಕ್ಷಣಾ ಒಕ್ಕೂಟ ಸ್ವಯಂಘೋಷಿತ ಆಸ್ತಿ ತೆರಿಗೆ ಹೆಚ್ಚಳ ಖಂಡಿಸಿ ಪೋಸ್ಟ್ ಕಾರ್ಡ್ ಚಳುವಳಿಯನ್ನು ನಡೆಸಿತು.  ಕೋವಿಡ್ ಸಂಕಷ್ಟ ಕಾಲದಲ್ಲಿ ಲಾಕ್ಡೌನ್ ನಿಂದ ಆರ್ಥಿಕ ಪರಿಸ್ಥಿತಿ ಹದಗೆಟ್ಟು ಇರುವಂತಹ ಇಂತಹ ಸಂದರ್ಭದಲ್ಲಿ, ಗಾಯದ ಮೇಲೆ ಬರೆ ಎಳೆಯುವಂತೆ 2021- 22 ನೇ ಸಾಲಿನ ಆಸ್ತಿ ತೆರಿಗೆಯನ್ನು ಕಾನೂನು ತಿದ್ದುಪಡಿ ಮಾಡುವ ಮೂಲಕ ಅವೈಜ್ಞಾನಿಕವಾಗಿ ಹೆಚ್ಚಿಸಿದೆ ಎಂದು ಪ್ರತಿಭಟನಾಕಾರರು ದೂರಿದ್ದಾರೆ. ಎಸ್ಸಾರ್ ದರ ಆಧರಿಸಿ ವಾಸದ ಮನೆ, ವಾಣಿಜ್ಯ ಕಟ್ಟಡಗಳು, ಕೈಗಾರಿಕೆಗಳು…

Read More

Ripponpete | ಬರುವೆ ಶಾಲಾ ಆವರಣದಲ್ಲಿ ನಿರ್ಮಾಣವಾಗುತ್ತಿದೆಯಾ ಕಳಪೆ ನೀರಿನ ಟ್ಯಾಂಕ್..?? ಶಾಲಾ ಮಕ್ಕಳ ಜೀವದ ಜೊತೆ ಚೆಲ್ಲಾಟವಾ..!!??

Ripponpete | ಶಾಲಾ ಆವರಣದಲ್ಲಿ ನಿರ್ಮಾಣವಾಗುತ್ತಿದೆಯಾ ಕಳಪೆ ನೀರಿನ ಟ್ಯಾಂಕ್..?? ರಿಪ್ಪನ್‌ಪೇಟೆ : ಪಟ್ಟಣದ ಬರುವೆ ಶಾಲೆ ಆವರಣದಲ್ಲಿ ಜಲಜೀವನ್ ಮಿಷನ್ ಅಡಿಯಲ್ಲಿ ನಿರ್ಮಾಣವಾಗುತ್ತಿರುವ ವಾಟರ್ ಓವರ್ ಹೆಡ್ ಟ್ಯಾಂಕ್ ಕಾಮಗಾರಿ ಕಳಪೆಯಾಗಿದ್ದು ಮುಂದಿನ ದಿನಗಳಲ್ಲಿ ಭಾರಿ ಅನಾಹುತಕ್ಕೆ ಎಡೆ ಮಾಡಿಕೊಡಲಿದೆ ಎಂದು ಸಾರ್ವಜನಿಕ ವಲಯಗಳಲ್ಲಿ ಅಭಿಪ್ರಾಯ ಕೇಳಿಬರುತ್ತಿದೆ. ನಾಲ್ಕು ವರ್ಷಗಳ ಹಿಂದೆ ಕೇಂದ್ರ ಜಲಶಕ್ತಿ ಮಂತ್ರಾಲಯವು ಜಲಜೀವನ್ ಮಿಷನ್‌ ಅಡಿಯಲ್ಲಿ ಅನುಷ್ಠಾನಕ್ಕೆ ತಂದ ಮನೆ ಮನೆ ಗಂಗೆ (ಹರ್‌ ಘರ್‌ ಜಲ್‌) ಯೋಜನೆಯು ಪಟ್ಟಣದಲ್ಲಿ ಗ್ರಾಪಂ…

Read More

ಅಪರಿಚಿತ ವಾಹನ ಡಿಕ್ಕಿಯಾಗಿ ಕಾಡುಕೋಣ ಸಾವು

ಅಪರಿಚಿತ ವಾಹನ ಡಿಕ್ಕಿಯಾಗಿ ಕಾಡುಕೋಣ ಸಾವು ತೀರ್ಥಹಳ್ಳಿ: ರಾಮಕೃಷ್ಣಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಸ್.ಪಾಲ್ ಮಜರೆ ಗ್ರಾಮದಲ್ಲಿ ಶುಕ್ರವಾರ ನಡೆದ ಅಪಘಾತದಲ್ಲಿ 15 ವರ್ಷದ ಗಂಡು ಕಾಡುಕೋಣ ಮೃತಪಟ್ಟಿದೆ. ತೀರ್ಥಹಳ್ಳಿ- ಶೃಂಗೇರಿ ರಾಜ್ಯ ಹೆದ್ದಾರಿಯಲ್ಲಿ ಸಾಗುತ್ತಿದ್ದ ವಾಹನವೊಂದು ರಸ್ತೆ ದಾಟುತ್ತಿದ್ದ ಕಾಡುಕೋಣಕ್ಕೆ ಡಿಕ್ಕಿ ಹೊಡೆದಿತ್ತು. ತಲೆ, ಕಾಲಿಗೆ ಗಂಭೀರವಾಗಿ ಗಾಯಗೊಂಡಿದ್ದರಿಂದ ತೀವ್ರ ರಕ್ತಸ್ರಾವವಾಗಿದೆ. ಪ್ರತ್ಯಕ್ಷದರ್ಶಿ ಗಳು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ಅರಣ್ಯಾಧಿಕಾರಿಗಳು ಕಾಡುಕೋಣಕ್ಕೆ ಹೆಚ್ಚಿನ ಚಿಕಿತ್ಸೆ ಕೊಡಿಸಲು ಮೇಗರವಳ್ಳಿ ವಲಯಾರಣ್ಯಾಧಿಕಾರಿ ಕಚೇರಿಗೆ ಸ್ಥಳಾಂತರಿಸಿದ್ದರು….

Read More

ಉದ್ಯೋಗ ಕೊಡಿಸುವುದಾಗಿ ನಂಬಿಸಿ 89 ಲಕ್ಷ ರೂ. ವಂಚನೆ: ಪ್ರಕರಣ ದಾಖಲು

ಉದ್ಯೋಗ ಕೊಡಿಸುವುದಾಗಿ ನಂಬಿಸಿ 89 ಲಕ್ಷ ರೂ. ವಂಚನೆ: ಪ್ರಕರಣ ದಾಖಲು ಪ್ರತಿಷ್ಠಿತ ಮಲ್ಟಿನ್ಯಾಷನಲ್ ಕಂಪನಿಯಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಶಿವಮೊಗ್ಗದ ಹರಿಗೆಯ ಯುವಕ ಮತ್ತು ಆತನ ಸ್ನೇಹಿತರಿಗೆ 89 ಲಕ್ಷ ರೂ. ಹಣ ವಂಚಿಸಿರುವ ಘಟನೆ ನಡೆದಿದೆ. ಹರಿಗೆಯ ಯುವಕನೊಬ್ಬನಿಗೆ ಬೆಂಗಳೂರಿನಲ್ಲಿರುವ ಸ್ನೇಹಿತರೊಬ್ಬರ ಮೂಲಕ ಒರಿಸ್ಸಾ ಮೂಲದ ಸೂರ್ಯಂಶ್ ಅಲಿಯಾಸ್ ಕಾಲಿರಾತ್ ಎಂಬಾತನ ಪರಿಚಯವಾಗಿತ್ತು. ಆತ ಪ್ರತಿಷ್ಠಿತ ಕಂಪನಿಯಲ್ಲಿ ಕೆಲಸ ಕೊಡಿಸುವುದಾಗಿ ತಿಳಿಸಿದ್ದ. ರಾಕೇಶ್ ಶಿವಮೊಗ್ಗದಲ್ಲಿರುವ ತನ್ನ ಸ್ನೇಹಿತರಿಗೆ ಈ ವಿಚಾರ ತಿಳಿಸಿದ್ದ ಎಂದು ದೂರಿನಲ್ಲಿ…

Read More