ಟ್ಯಾಂಕರ್ ಲಾರಿ – ಬೈಕ್ ನಡುವೆ ಭೀಕರ ಅಪಘಾತ ; ಬೈಕ್ ಸವಾರ ಸಾವು..!

ಟ್ಯಾಂಕರ್ ಲಾರಿ – ಬೈಕ್ ನಡುವೆ ಭೀಕರ ಅಪಘಾತ ; ಬೈಕ್ ಸವಾರ ಸಾವು..! ತೀರ್ಥಹಳ್ಳಿ : ತಾಲೂಕಿನ ಬೆಜ್ಜವಳ್ಳಿಯ ಮುಖ್ಯರಸ್ತೆಯಲ್ಲಿ ಬೈಕ್ ಸವಾರ ಹಾಗೂ ಡಿಸೇಲ್  ಟ್ಯಾಂಕರ್  ಲಾರಿ ನಡುವೆ ಬೀಕರ ಅಪಘಾತ ಸಂಭವಿಸಿದ್ದು ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅರಣ್ಯ ಇಲಾಖೆಯಲ್ಲಿ ಕ್ಷೇಮಾಭಿವೃದ್ಧಿ ನೌಕರರಾಗಿ ಕಾರ್ಯನಿರ್ವಹಿಸುತ್ತಿದ್ದ ಸುಮಾರು 59 ವರ್ಷದ ವೆಂಕಟೇಶ್ ಎನ್ನುವ ಕುಡುವಳ್ಳಿ ಹಿರೇಬೇಯ್ಲಿನ‌ ವ್ಯಕ್ತಿ ಮೃತ ದುರ್ದೇವಿ.   ಡಿಸೇಲ್ ಟ್ಯಾಂಕರ್ ಲಾರಿ ಬೆಜ್ಜವಳ್ಳಿ ಸಮೀಪ ಬಂದಾಗ  ಅರಣ್ಯ ಇಲಾಖೆಯ ನೌಕರ ಎದುರಾದಾಗ…

Read More

ಈ ಬಾರಿಯ ಗಣರಾಜ್ಯೋತ್ಸವ 77ನೇ ಅಥವಾ 78ನೇ ಆಚರಣೆ! ಗೊಂದಲ ಬೇಡ – ಸಂಪೂರ್ಣ ವಿವರ ಇಲ್ಲಿದೆ

2026ರ ಗಣರಾಜ್ಯೋತ್ಸವ 77ನೇಯಾ ಅಥವಾ 78ನೇಯಾ ಎಂಬ ಗೊಂದಲವಿದೆಯಾ? ಭಾರತ 1950ರಿಂದ ಗಣರಾಜ್ಯೋತ್ಸವವನ್ನು ಹೇಗೆ ಎಣಿಸುತ್ತದೆ ಎಂಬ ಸಂಪೂರ್ಣ ವಿವರಗಳನ್ನು ಇಲ್ಲಿ ಓದಿ. ನವದೆಹಲಿ: ಪ್ರತಿ ವರ್ಷ ಜನವರಿ 26ರಂದು ಭಾರತದಲ್ಲಿ ಅದ್ಧೂರಿಯಾಗಿ ಗಣರಾಜ್ಯೋತ್ಸವವನ್ನು ಆಚರಿಸಲಾಗುತ್ತದೆ. ಆದರೆ ಈ ಬಾರಿ 77ನೇಯಾ? 78ನೇಯಾ? ಎಂಬ ಗೊಂದಲ ಹಲವರಲ್ಲಿ ಕಂಡುಬಂದಿದೆ. ಇದರ ಸ್ಪಷ್ಟ ಉತ್ತರವೇನೆಂದರೆ – ಈ ಬಾರಿ ಭಾರತ 77ನೇ ಗಣರಾಜ್ಯೋತ್ಸವವನ್ನು ಆಚರಿಸುತ್ತಿದೆ. 1947ರ ಆಗಸ್ಟ್‌ 15ರಂದು ಸ್ವಾತಂತ್ರ್ಯ ಪಡೆದ ಭಾರತ, 1950ರ ಜನವರಿ 26ರಂದು ಸಂವಿಧಾನ…

Read More

ಹೊಂಬುಜ ಶ್ರೀಗಳಿಂದ ನವೋದಯ, ಏಕಲವ್ಯ ಮತ್ತು ಮೊರಾರ್ಜಿ ಶಾಲೆಗೆ ಆಯ್ಕೆಯಾದ ಮಕ್ಕಳಿಗೆ ಆಶೀರ್ವಚನ

ಹೊಂಬುಜ ಶ್ರೀಗಳಿಂದ ನವೋದಯ, ಏಕಲವ್ಯ ಮತ್ತು ಮೊರಾರ್ಜಿ ಶಾಲೆಗೆ ಆಯ್ಕೆಯಾದ ಮಕ್ಕಳಿಗೆ ಆಶೀರ್ವಚನ ಹುಂಚ ಕ್ಷೇತ್ರದ ಪರಮ ಪೂಜ್ಯ ಗುರುಗಳಾದ – ಶ್ರೀ ದೇವೇಂದ್ರಕೀರ್ತಿ ಭಟ್ಟಾರಕ ಸ್ವಾಮೀಜಿಯವರ ನೇತೃತ್ವದಲ್ಲಿ, ನವೋದಯ ಮತ್ತು ಮೊರಾರ್ಜಿ ಶಿಬಿರ – ಹುಂಚ ಸಂಸ್ಥೆಯಿಂದ ನವೋದಯ, ಏಕಲವ್ಯ ಮತ್ತು ಮೊರಾರ್ಜಿ ಶಾಲೆಗೆ 14 ಮಕ್ಕಳಿಗೆ ಮತ್ತು ಶಿಬಿರದ ಯಶಸ್ಸಿಗೆ ಕಾರಣಕರ್ತರಾದ ಶಿಕ್ಷಕ ವೃಂದಕ್ಕೆ ಅಭಿನಂದನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಶ್ರೀ ಕ್ಷೇತ್ರದ ಸ್ವಾಮೀಜಿಯವರು “ಗ್ರಾಮೀಣ ಭಾಗದಲ್ಲಿ ಉತ್ತಮ ಗುಣಮಟ್ಟದ ಶಿಕ್ಷಣದ…

Read More

RIPPONPETE | ಗ್ರಾಮಸ್ಥರಿಗೆ ಆಸಕ್ತಿ ಇಲ್ಲದ ಗ್ರಾಮಸಭೆ

RIPPONPETE | ಗ್ರಾಮಸ್ಥರಿಗೆ ಆಸಕ್ತಿ ಇಲ್ಲದ ಗ್ರಾಮಸಭೆ ರಿಪ್ಪನ್‌ಪೇಟೆ : ಸಾರ್ವಜನಿಕರಿಗೆ ಅನುಕೂಲವಾಗಲೆಂದು ನಡೆಸುವ ಗ್ರಾಮಸಭೆಯ ಬಗ್ಗೆ ಕಳೆದ ಒಂದು ವಾರದಿಂದ ವ್ಯಾಪಕ ಪ್ರಚಾರ ನಡೆಸಿದರೂ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸದ ಹಿನ್ನಲೆ ಗ್ರಾಮಸಭೆಯಲ್ಲಿ ಖಾಲಿ ಕುರ್ಚಿಗಳು ಎದ್ದು ಕಾಣುತಿದ್ದು ಸಾರ್ವಜನಿಕರ ನಿರಾಸಕ್ತಿಗೆ ಗ್ರಾಮಾಡಳಿತ ಬೇಸರ ವ್ಯಕ್ತ ಪಡಿಸಿರುವ ಘಟನೆ ನಡೆದಿದೆ. ಗ್ರಾಮಸಭೆಯಲ್ಲಿ ಏನೇನಾಯ್ತು…!? ಪಟ್ಟಣದ ಬಸ್ ನಿಲ್ದಾಣಕ್ಕಾಗಿ ಕಾಯ್ದಿರಿಸಲಾಗಿರುವ 32 ಗುಂಟೆ ಜಾಗವನ್ನು ಕೂಡಲೇ ತೆರವುಗೊಳಿಸಿ ಬಸ್ ನಿಲ್ದಾಣವನ್ನು ನಿರ್ಮಿಸುವಂತೆ ಮತ್ತು ವಿನಾಯಕ ವೃತ್ತದಲ್ಲಿನ ಆಟೋ…

Read More

ಹೊಸನಗರ ವಿಧಾನಸಭಾ ಕ್ಷೇತ್ರ ಪುನರ್ ಸ್ಥಾಪಿಸುವಂತೆ ಒತ್ತಾಯಿಸಿ ನಾಳೆ ರಸ್ತೆ ತಡೆ :

ಹೊಸನಗರ ವಿಧಾನಸಭೆ ಕ್ಷೇತ್ರ ಪುನರ್ ಸ್ಥಾಪಿಸುವ ಹೋರಾಟಕ್ಕೆ ಮತ್ತೆ ಕಹಳೆ ಮೊಳಗಿದ್ದು,ನಾಳೆ ಹೊಸನಗರದ ಹಳೆ ಕೋರ್ಟ್ ಸರ್ಕಲ್ ನಲ್ಲಿ ರಸ್ತೆ ತಡೆ ಹಮ್ಮಿಕೊಳ್ಳಲಾಗಿದೆ. ಹೊಸನಗರ ವಿಧಾನಸಭಾ ಕ್ಷೇತ್ರ ಕಳೆದುಕೊಂಡು ಹಲವು ವರುಷಗಳೇ ಕಳೆದು ಹೋಗಿದೆ. ಹೊಸನಗರ ಕ್ಷೇತ್ರ ರಾಜ್ಯದ ಅತಿ ದೊಡ್ಡ ಕ್ಷೇತ್ರವಾಗಿದೆ. 175 ಕಿ.ಮೀ. ಉದ್ದವಿರುವ ಈ ಕ್ಷೇತ್ರ ಈಗ ಸಾಗರ ಹಾಗೂ ತೀರ್ಥಹಳ್ಳಿ ಕ್ಷೇತ್ರಗಳಿಗೆ ಹಂಚಿ ಹೋಗಿದ್ದರಿಂದ ಹೊಸನಗರ ತಾಲೂಕು ಅನಾಥವಾಗಿ ಪರಿಣಮಿಸಿದೆ. 2001 ರ ಕುಲದೀಪ್ ಸಿಂಗ್ ಕಮಿಟಿ ವರದಿ ಪ್ರಕಾರ ಜನಸಂಖ್ಯಾ…

Read More

RIPPONPETE | ಸರಕಾರಿ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನ

RIPPONPETE | ಸರಕಾರಿ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನ ರಿಪ್ಪನ್ ಪೇಟೆ : ಪಟ್ಟಣದ ಸರಕಾರಿ ಪದವಿ ಪೂರ್ವ ಕಾಲೇಜ್ ನ ವಿದ್ಯಾರ್ಥಿಗಳು ಶಿವಮೊಗ್ಗ ದಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ಜಿಲ್ಲಾ ಮಟ್ಟದ ಸಾಂಸ್ಕೃತಿಕ  ಸ್ಪರ್ಧೆ ಕಾರ್ಯಕ್ರಮದಲ್ಲಿ ಬಾಗವಹಿಸಿ  ಭಾವ ಗೀತೆ ಹಾಗೂ ಜನಪದ ಗೀತೆಯ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿದ್ದಾರೆ. ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ  ಪ್ರಣತಿ ಅಣ್ಣಪ್ಪ ಭಾವಗೀತೆಯಲ್ಲಿ ಪ್ರಥಮ ಸ್ಥಾನ. ಹಾಗೂ ಪ್ರಥಮ…

Read More

ಹೊಸನಗರ : ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅಂಚೆ ಇಲಾಖೆಯ ನೌಕರರಿಂದ ಧರಣಿ|protest

ಹೊಸನಗರ ಅಂಚೆ ಕಛೇರಿಯ ಮುಂಭಾಗ ಅಂಚೆ ಇಲಾಖೆಯ ಕೆಲವು ನೌಕರರು ತಮ್ಮ ಬೇಡಿಕೆಗಾಗಿ ಧರಣಿ ಹೊಸನಗರ: ಕೇಂದ್ರ ಸರ್ಕಾರದ ಅಧೀನದಲ್ಲಿರುವ ಅಂಚೆ ಇಲಾಖೆ 169ವರ್ಷ ಸಂಭ್ರಮದಲ್ಲಿದ್ದು ಆದರೆ ನಮ್ಮ ಕೆಲವು ಬೇಡಿಕೆ ಈಡೇರಿಸಲಿಲ್ಲ ಎಂದು ಶಿವಮೊಗ್ಗ ಜಿಲ್ಲಾ ಎ.ಐ.ಜಿ.ಓ.ಎಸ್.ಯು ಅಧ್ಯಕ್ಷ ಹೆಚ್.ಜಿ. ವೆಂಕಟೇಶ್‌ರವರ ನೇತೃತ್ವದಲ್ಲಿ ಹೊಸನಗರದ ಅಂಚೆ ಕಚೇರಿಯ ಮುಂಭಾಗ ಧರಣಿ ಸತ್ಯಾಗ್ರಹ ನಡೆಸಿದರು. ಈ ಧರಣಿಯಲ್ಲಿ ಮಾತನಾಡಿದ ವೇಂಕಟೇಶ್‌ರವರು ಕೇಂದ್ರ ಸರ್ಕಾರ ನಮ್ಮ ಹೋರಾಟಕ್ಕೆ ಮುನಿದು 2016ನೇ ವರ್ಷದಲ್ಲಿ ಕಮಲೇಶ್ ಚಂದ್ರ ಕಮಿಟಿ ಆಯೋಗ ನೇಮಕ…

Read More

ಗ್ರಾಮ ಒನ್ ಕೇಂದ್ರ ತೆರೆಯಲು ಅರ್ಜಿ ಆಹ್ವಾನ -Grama One

ಗ್ರಾಮ ಒನ್ ಕೇಂದ್ರ’ ತೆರೆಯಲು ಅರ್ಜಿ ಆಹ್ವಾನ ಶಿವಮೊಗ್ಗ ಜಿಲ್ಲೆಯಲ್ಲಿ ಗ್ರಾಮ ಒನ್ ಕೇಂದ್ರಗಳಿಲ್ಲಿ ಖಾಲಿ ಇರುವ ಹುದ್ದೆಗಳಿಗೆ ಸೇವೆ ನೀಡಲು ಆಸಕ್ತಿ ಇರುವ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಗ್ರಾಮ ಒನ್ ಯೋಜನೆ ಸರ್ಕಾರದ ಮಹತ್ವಕಾಂಕ್ಷಿಯ ಯೋಜನೆಯಾಗಿದ್ದು ಗ್ರಾಮೀಣ ಜನತೆಗೆ ವಿವಿಧ ಸೇವೆಗಳನ್ನು ಒದಗಿಸಲು ಏಕಗವಾಕ್ಷಿ ವ್ಯವಸ್ಥೆಯಾಗಿ ಕಾರ್ಯನಿರ್ವಹಿಸುತ್ತಿದೆ. ಸರ್ಕಾರಿ ಸೇವೆಗಳನ್ನು ಪಡೆಯಲು ಗ್ರಾಮೀಣ ಭಾಗದ ಜನರ ಅಲೆದಾಟ ತಪ್ಪಿಸುವ ನಿಟ್ಟಿನಲ್ಲಿ ಗ್ರಾಮ ಮಟ್ಟದಲ್ಲಿ ಆರಂಭಗೊಂಡ ಗ್ರಾಮ ಒನ್ ಯೋಜನೆಯು ಶಿವಮೊಗ್ಗ ಜಿಲ್ಲೆಯಲ್ಲಿ ಉತ್ತಮವಾಗಿ…

Read More

ಚಾಲಕನ ಜೊತೆ ಮಕ್ಕಳನ್ನು ಕರೆದುಕೊಂಡು ಮಹಿಳೆ ಪರಾರಿ : ಮಕ್ಕಳನ್ನು ಹುಡುಕಿಕೊಡುವಂತೆ ಪತಿಯಿಂದ ಕಣ್ಣೀರು|missing

ಪತಿಯನ್ನು ಬಿಟ್ಟು ತಾನು ಕೆಲಸ ನಿರ್ವಹಿಸುತಿದ್ದ ಸಂಸ್ಥೆಯ ಚಾಲಕನೊಂದಿಗೆ ಗೃಹಿಣಿಯೊಬ್ಬರು ನಾಪತ್ತೆಯಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲ್ಲೂಕಿನಲ್ಲಿ ನಡೆದಿದೆ. ಈ ಸಂಬಂಧ ದೂರು ದಾಖಲಾಗಿದ್ದು, ಘಟನೆಯಿಂದ ನೊಂದು ಪತಿ ಕಣ್ಣೀರು ಹಾಕುತ್ತಿದ್ದಾರೆ.  ಶಿಕಾರಿಪುರ ತಾಲೂಕಿನ ಪುಣೇದಹಳ್ಳೀ ಗ್ರಾಮದಲ್ಲಿ ಪರಶುರಾಮ್ ಮತ್ತು ಶಾರದಾ ದಂಪತಿ ವಾಸವಾಗಿದ್ದರು. ಕಳೆದ 13 ವರ್ಷದ ಹಿಂದೆ  ಮದುವೆಯಾಗಿದ್ದ ಇವರಿಗೆ ಇಬ್ಬರು ಮಕ್ಕಳಿದ್ದು ಪತ್ನಿ ಖಾಸಗಿ ಶಾಲೆಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ಈ ಮಧ್ಯೆ ಮಕ್ಕಳ ದಾಖಲಾತಿಗಳನ್ನು ತೆಗೆದುಕೊಂಡು ಶಾಲೆಗೆ ಹೋಗಿದ್ದ ಮಹಿಳೆ ಅಲ್ಲಿಂದ…

Read More

ಗಣೇಶೋತ್ಸವ ಹಾಗೂ ಈದ್ ಮಿಲಾದ್ ಹಿನ್ನಲೆ ಬೈಕ್ ರ‍್ಯಾಲಿ , ಡಿಜೆ ನಿಷೇಧ – ನಿಯಮ ಮೀರಿದ್ರೆ ಕಠಿಣ ಕ್ರಮ : ಸಿಪಿಐ ಗುರಣ್ಣ ಹೆಬ್ಬಾಳ್ ಖಡಕ್ ವಾರ್ನಿಂಗ್

ಗಣೇಶೋತ್ಸವ ಹಾಗೂ ಈದ್ ಮಿಲಾದ್ ಹಿನ್ನಲೆ ಬೈಕ್ ರ‍್ಯಾಲಿ , ಡಿಜೆ ನಿಷೇಧ – ನಿಯಮ ಮೀರಿದ್ರೆ ಕಠಿಣ ಕ್ರಮ : ಸಿಪಿಐ ಗುರಣ್ಣ ಹೆಬ್ಬಾಳ್ ಖಡಕ್ ವಾರ್ನಿಂಗ್ ಸೆ. 6 ಮತ್ತು 7ರಂದು ಗೌರಿ-ಗಣೇಶ ಹಬ್ಬ ಹಾಗೂ ಸೆ. 16ರಂದು ಈದ್ ಮಿಲಾದ್ ಹಬ್ಬ ಆಚರಿಸಲಾಗುತ್ತಿದ್ದು ಜಿಲ್ಲಾಧಿಕಾರಿಗಳ ಆದೇಶದ ಮೇರೆಗೆ ಹೊಸನಗರ ತಾಲ್ಲೂಕಿನಾದ್ಯಂತ ಬೈಕ್ ರ‍್ಯಾಲಿ ಹಾಗೂ ಡಿಜೆ ಸಿಸ್ಟಂ ಅನ್ನು ನಿಷೇಧಿಸಲಾಗಿದ್ದು ಬಳಸಿದ್ದು ಕಂಡು ಬಂದರೇ ಕಠಿಣ ಕ್ರಮ ಹಾಗೂ ತಕ್ಕ ಶಿಕ್ಷೆ ವಿಧಿಸಲಾಗುವುದು…

Read More