Headlines

ಚೆಕ್ ಬೌನ್ಸ್ ಪ್ರಕರಣದಲ್ಲಿ 2 ವರ್ಷಕ್ಕಿಂತ ಹೆಚ್ಚು ಜೈಲು ಶಿಕ್ಷೆ ವಿಧಿಸಲು ಅವಕಾಶವಿಲ್ಲ – ಹೈಕೋರ್ಟ್ ಮಹತ್ವದ ತೀರ್ಪು

ಚೆಕ್ ಬೌನ್ಸ್ ಪ್ರಕರಣದಲ್ಲಿ 2 ವರ್ಷಕ್ಕಿಂತ ಹೆಚ್ಚು ಜೈಲು ಶಿಕ್ಷೆ ವಿಧಿಸಲು ಅವಕಾಶವಿಲ್ಲ – ಹೈಕೋರ್ಟ್ ಮಹತ್ವದ ತೀರ್ಪು Karnataka High Court rules that in cheque bounce cases under Section 138 of the NI Act, the maximum imprisonment cannot exceed two years, even if the accused fails to pay the fine. ಬೆಂಗಳೂರು: ಚೆಕ್ ಬೌನ್ಸ್ ಪ್ರಕರಣಗಳಲ್ಲಿ ಆರೋಪಿಗಳಿಗೆ ವಿಧಿಸಬಹುದಾದ ಜೈಲು ಶಿಕ್ಷೆಯ ಗರಿಷ್ಠ…

Read More

ದಾರಿಹೋಕನನ್ನು ವಂಚಿಸಿ ಉಂಗುರ ದೋಚಿದ ಬೈಕ್ ಸವಾರರು

ದಾರಿಹೋಕನನ್ನು ವಂಚಿಸಿ ಉಂಗುರ ದೋಚಿದ ಬೈಕ್ ಸವಾರರು ಶಿವಮೊಗ್ಗ: ದಾರಿಯಲ್ಲಿ ಸಿಗುವ ವ್ಯಕ್ತಿಗಳು ನಂಬಿಕೆಯನ್ನು ಬಂಡವಾಳ ಮಾಡಿಕೊಂಡು ಹೇಗೆಲ್ಲಾ ಯಾಮಾರಿಸುತ್ತಾರೆ ಎಂಬುದಕ್ಕೆ ಸಾಕ್ಷಿ ಎನ್ನುವಂತಹ ಪ್ರಕರಣವೊಂದು ಶಿವಮೊಗ್ಗದ ದೊಡ್ಡಪೇಟೆ ಪೊಲೀಸಸ್‌ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದೆ. ಇಲ್ಲಿನ ವೀರಶೈವ ರುದ್ರಭೂಮಿಯ ಬಳಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯನ್ನ ಸ್ಕೂಟರ್‌ನಲ್ಲಿ ಬಂದ ಇಬ್ಬರು ಮಾತನಾಡಿಸಿದ್ದಾರೆ. ಕರುಬರಪಾಳ್ಯದ ದುರ್ಗಮ್ಮನ ದೇವಸ್ಥಾನದ ಹುಂಡಿಗೆ ಹಣ ಹಾಕಬೇಕು. ಆದರೆ ದೇವಸ್ಥಾನದ ಬಾಗಿಲು ಹಾಕಿದೆ. ಆ ದುಡ್ಡನ್ನ ನಿಮಗೆ ಕೊಡುತ್ತೇವೆ. ಸಂಜೆ ನೀವೆ ಹಾಕಬಹುದಾ ಎಂದು ಕೇಳಿದ್ದಾರೆ….

Read More

ಸಕ್ರೆಬೈಲಿನಲ್ಲಿ ಬೋಟಿಂಗ್ ಸ್ಪೋರ್ಟ್ಸ್ ಆರಂಭ : ಏನೆಲ್ಲಾ ಇರಲಿದೆ ಗೊತ್ತಾ…??? ಈ ಸುದ್ದಿ ನೋಡಿ

ಸಕ್ರೆಬೈಲು ಆನೆ ಬಿಡಾರದ ತುಂಗಾ ಹಿನ್ನೀರಿನಲ್ಲಿ ಜಂಗಲ್ ರೇಸಾರ್ಟ್ ವತಿಯಿಂದ ಇಂದು ಬೋಟ್ ವ್ಯವಸ್ಥೆಗೆ ಚಾಲನೆ ನೀಡಲಾಯಿತು. ಸಂಸದ ಬಿ.ವೈ.ರಾಘವೇಂದ್ರ ರವರು ನೂತನ ಬೋಟ್ ಗೆ ಚಾಲನೆ ನೀಡಿದರು. ನಂತರ ಸಂಸದರು, ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಾಕ್ಷರಿ, ಜಂಗಲ್ ರೇಸಾರ್ಟ್ ನ ನಿರ್ದೆಶಕ ರಾಜೇಶ್ ಕಾಮತ್ ಸೇರಿದಂತೆ ಇತರರು ಬೋಟ್ ನಲ್ಲಿ ವಿಹರಿಸಿದರು. ನಂತರ ಮಾತನಾಡಿದ ಸಂಸದರು ಶಿವಮೊಗ್ಗ ಜಿಲ್ಲೆಯಲ್ಲಿ ಪ್ರವಾಸೋದ್ಯಮಕ್ಕೆ ಹೆಚ್ಚಿನ ಆದ್ಯತೆ ನೀಡುವ ನಿಟ್ಟಿನಲ್ಲಿ ಬೋಟಿಂಗ್ ವ್ಯವಸ್ಥೆ ಉಪಯುಕ್ತವಾಗಲಿದೆ ಎಂದರು.  ಸಕ್ರೆಬೈಲು…

Read More

ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿ|accident

ಲಾರಿ ಪಲ್ಟಿ ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಅರಸಾಳು 9Ms ಬಳಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ 16 ಚಕ್ರದ ಲಾರಿ ಪಲ್ಟಿಯಾಗಿರುವ ಘಟನೆ ನಡೆದಿದೆ. ಕೆಎ -35 ಡಿ.2643 ನೇ ನಂಬರಿನ 16 ಚಕ್ರದ ಲಾರಿ ಕೋಕ್ ನ್ನು ಲೋಡು ಮಾಡಿಕೊಂಡು ರಾತ್ರಿ 12-00 ಗಂಟೆಗೆ ಹೊಸನಗರ- ಆಯನೂರು ರಸ್ತೆ ಸೂಡೂರು ರೈಲ್ವೆ ಗೇಟ್ ಹಿಂದೆ 9 ಎಂ.ಎಸ್. ಕಾಸ್ ಹತ್ತಿರ ಚಾಲಕ ಲಾರಿಯನ್ನು ಅತಿವೇಗವಾಗಿ ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಹೋಗುತ್ತಿದ್ದಾಗ ಎದುರು ಭಾಗ ಯಾವುದೋ ವಾಹನ…

Read More

ರಿಪ್ಪನ್‌ಪೇಟೆ : ಬಾಳೆಕೊನೆ ಕಟಾವು ಮಾಡುವ ವಿಚಾರದಲ್ಲಿ ಗಲಾಟೆ – ಎರಡು ಪ್ರತ್ಯೇಕ ಪ್ರಕರಣ ದಾಖಲು|crime news

ರಿಪ್ಪನ್‌ಪೇಟೆ : ಬಾಳೆಕೊನೆ ಕಟಾವು ಮಾಡುವ ವಿಚಾರದಲ್ಲಿ ಗಲಾಟೆ – ಎರಡು ಪ್ರತ್ಯೇಕ ಪ್ರಕರಣ ದಾಖಲು ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಕೆಂಚನಾಲ ಗ್ರಾಪಂ ವ್ಯಾಪ್ತಿಯ ಗೌಡಕೊಪ್ಪ ಗ್ರಾಮದಲ್ಲಿ ಬಾಳೆಕೊನೆ ಕಡಿಯುವ ವಿಚಾರದಲ್ಲಿ ಗಲಾಟೆ ನಡೆದಿದ್ದು ಎರಡು ಪ್ರತ್ಯೇಕ ಪ್ರಕರಣಗಳು ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. ಸಾಗರ ಮೂಲದ ಇಮ್ರಾನ್ ಎಂಬುವವರಿಗೆ ಗೌಡಕೊಪ್ಪ ಗ್ರಾಮದ ಅರುಣ್ ಕುಮಾರ್ ಎಂಬುವವರಿಗೆ ಸೇರಿದ ಬಾಳೆ ತೋಟದ ಬಾಳೆಕೊನೆಯನ್ನು ತೂಕದ ಲೆಕ್ಕದಲ್ಲಿ ಕಟಾವು ಮಾಡಲು ಮಾತುಕತೆ ನಡೆದಿತ್ತು. ಆ ಹಿನ್ನಲೆಯಲ್ಲಿ ಸೋಮವಾರ ಬಾಳೆಕೊನೆ…

Read More

ANANDAPURA | ದಂಪತಿಗಳ ನಡುವೆ ಗಂಭೀರ ಕುಟುಂಬ ಕಲಹ: ಪತ್ನಿ ಬೆಂಕಿ ಹಚ್ಚಿಕೊಂಡು ಸಾವು, ಪತಿಯ ಬಂಧನ

ANANDAPURA | ದಂಪತಿಗಳ ನಡುವೆ ಗಂಭೀರ ಕುಟುಂಬ ಕಲಹ: ಪತ್ನಿ ಬೆಂಕಿ ಹಚ್ಚಿಕೊಂಡು ಸಾವು, ಪತಿಯ ಬಂಧನ ಅಂತ್ಯಸಂಸ್ಕಾರ ನೆರವೇರಿದ ನಂತರ, ಗಂಭೀರ ಆರೋಪಗಳ ಹಿನ್ನೆಲೆ ಆನಂದಪುರ ಪೊಲೀಸರು ಪತಿ ಶ್ರೀಕಾಂತ್ ಅವರನ್ನು ಬಂಧಿಸಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಈ ಸಂಬಂಧ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆಚಾಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ ಲಕ್ಕವಳ್ಳಿ ಗ್ರಾಮದಲ್ಲಿ ದಂಪತಿಗಳ ನಡುವೆ ನಡೆದ ಗಂಭೀರ ಕುಟುಂಬ ಕಲಹದ ಪರಿಣಾಮವಾಗಿ ಪತ್ನಿ ಗಿರಿಜಾ (38) ದುರ್ಘಟನೆಯಿಂದ ಮೃತಪಟ್ಟಿದ್ದು, ಪತಿ ಶ್ರೀಕಾಂತ್…

Read More

ಹಣಗೆರೆಕಟ್ಟೆ : ತಹಶೀಲ್ದಾರ್ ಆದೇಶ ಉಲ್ಲಂಘಿಸಿ ಧಾರ್ಮಿಕ ಕ್ಷೇತ್ರದಲ್ಲಿ ಪ್ರಾಣಿ ಬಲಿ : ಸ್ಥಳೀಯರಿಂದಲೇ ವಾಹನ ತಪಾಸಣೆ

ತೀರ್ಥಹಳ್ಳಿ : ಧಾರ್ಮಿಕ ಕ್ಷೇತ್ರದಲ್ಲಿ ಪ್ರಾಣಿ ಬಲಿ ನಿಷೇಧಿಸಿ ತಹಶೀಲ್ದಾರ್ ಆದೇಶ ಹೊರಡಿಸಿದ್ದರೂ ಅದನ್ನು ಉಲ್ಲಂಘಿಸಿ ಧಾರ್ಮಿಕ ಕ್ಷೇತ್ರದಲ್ಲಿ ಪ್ರಾಣಿ ಬಲಿ ನೀಡಲು ಬಂದ ಭಕ್ತರ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ ಘಟನೆ ತೀರ್ಥಹಳ್ಳಿ ತಾಲೂಕಿನ ಹಣಗೆರೆಕಟ್ಟೆಯ ಕ್ಷೇತ್ರದಲ್ಲಿ ನಡೆದಿದೆ. ಹಣಗೆರೆಗೆ ರಸ್ತೆಯಲ್ಲಿ ಗ್ರಾಮಸ್ಥರು ತಪಾಸಣೆ ಆರಂಭಿಸಿದ್ದಾರೆ. ಪ್ರತಿ ವಾಹನವನ್ನು ತಡೆದು ಪರಿಶೀಲಿಸುತ್ತಿದ್ದಾರೆ. ವಾಹನದಲ್ಲಿ ಅಡುಗೆ ವಸ್ತುಗಳು, ಕೋಳಿ, ಕುರಿ ಇದ್ದರೆ ಅವುಗಳನ್ನು ವಶಕ್ಕೆ ಪಡೆದು, ಭಕ್ತರನ್ನು ಮಾತ್ರ ದೇವಸ್ಥಾನಕ್ಕೆ ಬಿಡುತ್ತಿದ್ದಾರೆ. ದೇಗುಲಕ್ಕೆ ತೆರಳಿ ಹಿಂತಿರುಗಿದ ಬಳಿಕ…

Read More

ನಾಳೆ(21-12-2022) ರಿಪ್ಪನ್‌ಪೇಟೆಗೆ ಹಾನಗಲ್ ಕುಮಾರೇಶ್ವರ ಮಹಾಸ್ವಾಮಿಯವರ ರಥ ಆಗಮನ|viratapura viraagi

ರಿಪ್ಪನ್‌ಪೇಟೆ : ಡಿಸೆಂಬರ್ 21ರ ಬುಧವಾರ ಬೆಳಿಗ್ಗೆ 10 ಗಂಟೆಗೆ ಹಾನಗಲ್ಲು ಕುಮಾರೇಶ್ವರ ಮಹಾಸ್ವಾಮಿಗಳ ಜೀವನ ಕಥೆ ಆಧಾರಿತ ಚಲನ ಚಿತ್ರದ ಪ್ರಚಾರಾರ್ಥ ಕುಮಾರೇಶ್ವರ ರಥಯಾತ್ರೆ ಪಟ್ಟಣಕ್ಕೆ ಆಗಮಿಸಲಿದೆ ಎಂದು ಮೂಲೆಗದ್ದೆ ಮಠದ ಶ್ರೀಗಳಾದ ಅಭಿನವ ಚನ್ನಬಸವ ಮಹಾಸ್ವಾಮಿಗಳು ಹೇಳಿದರು. ಪಟ್ಟಣದಲ್ಲಿ ಮಾದ್ಯಮದೊಂದಿಗೆ ಮಾತನಾಡಿದ ಅವರು ವಿನಾಯಕ ವೃತ್ತದಲ್ಲಿ ಹಾನಗಲ್ಲು ಕುಮಾರೇಶ್ವರ ಮಹಾಸ್ವಾಮಿಗಳ ಜೀವನ ಕಥೆ ಆಧಾರಿತ ಚಲನಚಿತ್ರದ ಪ್ರಚಾರಾರ್ಥ ಸಾರ್ವಜನಿಕರಿಗೆ ಟೀಸರ್ ಪ್ರದರ್ಶನ ಇರುತ್ತದೆ.ಈ ರಥಯಾತ್ರೆಯ ಜೊತೆಗೆ ಹಲವಾರು ಗಣ್ಯ ವ್ಯಕ್ತಿಗಳು, ಸಮಾಜದ ಧುರೀಣರು ಭಾಗವಹಿಸಲಿದ್ದಾರೆ….

Read More

ಮೈಕ್ರೋ ಫೈನಾನ್ಸ್ ನವರು ಮನೆ ಬಾಗಿಲಿಗೆ ಬಂದು ಕಿರಿಕಿರಿ ಮಾಡಿದರೆ ತಕ್ಷಣ ಈ ನಂಬರ್ ಗೆ ಕರೆ ಮಾಡಿ

ಮೈಕ್ರೋ ಫೈನಾನ್ಸ್ ನವರು ಮನೆ ಬಾಗಿಲಿಗೆ ಬಂದು ಕಿರಿಕಿರಿ ಮಾಡಿದರೆ ತಕ್ಷಣ ಈ ನಂಬರ್ ಗೆ ಕರೆ ಮಾಡಿ ಸರ್ಕಾರ ಮೈಕ್ರೋ ಫೈನಾನ್ಸ್‌ ಕಿರುಕುಳಕ್ಕೆ ಬ್ರೇಕ್‌ ಹಾಕುವು ಸಲುವಾಗಿಯೇ ಕಾನೂನು ಜಾರಿ ಮಾಡಿದೆ. ಆದಾಗ್ಯು ಕೊಟ್ಟ ದುಡ್ಡು ವಾಪಸ್‌ ಕೊಡುವಾಗ, ಇಸ್ಕೊಂಡಾಗ  ಇದ್ದ ನಿಯತ್ತು ಇರಬೇಕಲ್ವಾ ಎನ್ನುತ್ತಲೇ ಸಾಲಗಾರರು ಮತ್ತಷ್ಟು ಕಿರುಕುಳ ನೀಡುತ್ತಿರುವ ಬಗ್ಗೆ ವರದಿಗಳು ಕೇಳಿಬಂದಿದೆ. ಶಿವಮೊಗ್ಗದಲ್ಲಿಯು ಇಂತಹ ಸಾಲದ ಕಿರುಕುಳ ಸಾಮಾನ್ಯವಾಗಿದೆ. ಹಣ ಪಡೆದವರು ಸ್ವಲ್ಪ ವೀಕ್‌ ಎಂದು ಗೊತ್ತಾಗುತ್ತಲೇ ಬಾಯಿಗೆ ಬಂದ ಹಾಗೆ…

Read More
Man taking photo of hot air balloons

Quisque faucibus laoreet eros vel

Integer quis nisl at orci feugiat lobortis quis a odio. Etiam efficitur metus ultricies nisl lacinia malesuada. Mauris ante eros, convallis vitae eros ut, congue placerat ante. Etiam metus massa, volutpat sit amet sapien ut, condimentum ultricies dui. In mauris metus, semper eu consequat eget, porttitor sed dui. Nam eu hendrerit nibh. Mauris vulputate lectus…

Read More