Headlines

ನಾಳೆ ನೂತನ ಶಾಸಕ ಬೇಳೂರು ಗೋಪಾಲಕೃಷ್ಣ ರವರಿಂದ ಮೊದಲ ಪ್ರಗತಿ ಪರಿಶೀಲನಾ ಸಭೆ|Beluru

ಸಾಗರ-ಹೊಸನಗರ ಕ್ಷೇತ್ರದ ನೂತನ ಶಾಸಕರಾಗಿ ಆಯ್ಕೆಯಾಗಿರುವ ಗೋಪಾಲಕೃಷ್ಣ ಬೇಳೂರು ರವರ ನೇತೃತ್ವದಲ್ಲಿ ನಾಳೆ(ಗುರುವಾರ) ತಾಲ್ಲೂಕಿನ ತಮ್ಮ ಇಲಾಖೆಗೆ ಸಂಬಂಧಿಸಿದ ಅಧಿಕಾರಿಗಳ ಜೊತೆ ಪ್ರಗತಿ ಪರಿಶೀಲನಾ ಸಭೆಯನ್ನು ಆಯೋಜಿಸಲಾಗಿದೆ. ಈ ಬಗ್ಗೆ ಸಾಗರ ತಾಲೂಕು ಪಂಚಾಯತ್ ಕಾರ್ಯಾಲಯ ಪತ್ರಿಕಾ ಪ್ರಕಟಣೆ ಹೊರಡಿಸಿದೆ.ಗುರುವಾರ ಬೆಳಗ್ಗೆ 11 ಗಂಟೆ ಸುಮಾರಿಗೆ ಸಾಗರದ ಬಿಹೆಚ್ ರಸ್ತೆಯಲ್ಲಿರುವ ಸರ್ಕಾರಿ ಪ್ರವಾಸಿ ಮಂದಿರದಲ್ಲಿ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ರವರ ನೇತೃತ್ವದಲ್ಲಿ ತಾಲ್ಲೂಕು ಮಟ್ಟದ ತಮ್ಮ ಇಲಾಖೆಗೆ ಸಂಬಂಧಿಸಿದ ಅಧಿಕಾರಿಗಳ ಜೊತೆ ಮೊದಲ ಪ್ರಗತಿ ಪರಿಶೀಲನಾ…

Read More

ರಾಜಕೀಯ ದ್ವೇಷದ ಆರೋಪ: ಗರ್ತಿಕೆರೆ ಕೆಪಿಎಸ್ ಶಾಲೆ ಮುಂದೆ ಪೋಷಕರ ಆಕ್ರೋಶ

Parents staged a protest at Gartheekere KPS government school opposing the transfer of teacher Satyanarayan, alleging political interference and demanding withdrawal of the transfer order. ತೀರ್ಥಹಳ್ಳಿ ತಾಲ್ಲೂಕಿನ ಗರ್ತಿಕೆರೆ ಕೆಪಿಎಸ್ ಸರ್ಕಾರಿ ಶಾಲೆಯ ಶಿಕ್ಷಕ ಸತ್ಯನಾರಾಯಣ್ ಅವರನ್ನು ವರ್ಗಾವಣೆಗೊಳಿಸುವಂತೆ ಶಿಕ್ಷಣ ಇಲಾಖೆ ಹೊರಡಿಸಿರುವ ಆದೇಶಕ್ಕೆ ವಿರೋಧ ವ್ಯಕ್ತಪಡಿಸಿ ಪೋಷಕರು ಹಾಗೂ ಗ್ರಾಮಸ್ಥರು ಶಾಲೆ ಎದುರು ಪ್ರತಿಭಟನೆ ನಡೆಸಿದರು. ರಾಜಕೀಯ ದ್ವೇಷದ ಹಿನ್ನಲೆಯಲ್ಲಿ ಉತ್ತಮ ಶಿಕ್ಷಕನನ್ನು ಅನ್ಯಾಯವಾಗಿ ವರ್ಗಾವಣೆಗೊಳಿಸಲಾಗಿದೆ…

Read More

ಕನ್ನಡದ ಖ್ಯಾತ ಲೇಖಕಿ ಕಮಲಾ ಹಂಪನ ನಿಧನ – ಕಂಬನಿ ಮಿಡಿದ ಕನ್ನಡ ಸಾಹಿತ್ಯ ಲೋಕ | Kamala hampana

ಕನ್ನಡದ ಖ್ಯಾತ ಲೇಖಕಿ ಕಮಲಾ ಹಂಪನ ನಿಧನ – ಕಂಬನಿ ಮಿಡಿದ ಕನ್ನಡ ಸಾಹಿತ್ಯ ಲೋಕ | ಕನ್ನಡ ಸಾಹಿತ್ಯ ಲೋಕದ ಮತ್ತೊಂದು ಕೊಂಡಿ ಕಳಚಿದೆ. ಖ್ಯಾತ ಲೇಖಕಿ ಕಮಲಾ ಹಂಪನ ಇಂದು (22-06-2024) ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ 89 ವರ್ಷ ವಯಸ್ಸಾಗಿತ್ತು. ಕನ್ನಡ ಸಾಹಿತ್ಯ ಲೋಕದಲ್ಲಿ ಕಮಲಾ ಹಂಪನ ಲೇಖಕಿಯಾಗಿ ಹೆಸರು ಮಾಡಿದ್ದಾರೆ. ಪ್ರಾಧ್ಯಾಪಕರಾಗಿ, ಬಹಳಷ್ಟು ಪ್ರಾಚೀನ ಕೃತಿಗಳ ಅನುಸಂಧಾನಕಾರರಾಗಿ ಸೇವೆ ಸಲ್ಲಿಸಿದ್ದಾರೆ. ಕನ್ನಡ ಸಾಹಿತ್ಯ ಲೋಕದ ಎಲ್ಲಾ ಪ್ರಕಾರಗಳಲ್ಲೂ ಆಳವಾದ ಅಧ್ಯಯನ ಮಾಡಿದ್ದಾರೆ. ಕನ್ನಡ…

Read More

ಹೊಸನಗರ – ಎಂ ಗುಡ್ಡೆಕೊಪ್ಪದಲ್ಲಿ ಮನೆ ಬಾಗಿಲು ಮುರಿದು ಕಳ್ಳತನ|theft

ಹೊಸನಗರ – ಎಂ ಗುಡ್ಡೆಕೊಪ್ಪದಲ್ಲಿ ಮನೆ ಬಾಗಿಲು ಮುರಿದು ಕಳ್ಳತನ ಹೊಸನಗರ: ಹೊಸನಗರ ತಾಲ್ಲೂಕು ಎಂ ಗುಡ್ಡೆಕೊಪ್ಪ ಗ್ರಾಮದ ಮುರುಳಿದರಭಟ್‌ರವರ ತೋಟದ ಮನೆ ರಾತ್ರಿ ಮುಂಭಾಗದ ಬಾಗಿಲಿನ ಬೀಗ ಮುರಿದು ಗೋಡ್ರೇಜ್ ಬಾಗಿಲು ಮುರಿದ ಘಟನೆ ಮಂಗಳವಾರ ರಾತ್ರಿ ನಡೆದಿದೆ. ಮಂಗಳವಾರ ರಾತ್ರಿ ಮುರುಳಿಧರ್ ಭಟ್‌ರವರು ಹೊಸನಗರದ ಮನೆಗೆ ರಾತ್ರಿ 7ಗಂಟೆಯ ನಂತರ ಬಂದಿದ್ದಾರೆ ಬರುವ ಸಂದರ್ಭದಲ್ಲಿ ಮನೆಯ ಮುಂಬಾಗಿನ ಬಾಗಿಲಿಗೆ ಬೀಗ ಹಾಗೂ ಗೋಡ್ರೇಜ್ ಬೀಗ ಹಾಕಿಕೊಂಡು ಬಂದಿದ್ದು ಅವರ ಕೆಲಸದವರು ಬುಧವಾರ ಬೆಳಿಗ್ಗೆ ಕೆಲಸಕ್ಕೆ…

Read More

GOOD NEWS: ಗ್ರಾಮೀಣ ಜನರಿಗೆ ಭರ್ಜರಿ ಸಿಹಿಸುದ್ದಿ; ಇನ್ಮುಂದೆ ಗ್ರಾಮ ಪಂಚಾಯತಿಯಲ್ಲೇ ಸಿಗಲಿದೆ ವಾಸ ಸ್ಥಳ ಪ್ರಮಾಣ ಪತ್ರ!

GOOD NEWS: ಗ್ರಾಮೀಣ ಜನರಿಗೆ ಭರ್ಜರಿ ಸಿಹಿಸುದ್ದಿ; ಇನ್ಮುಂದೆ ಗ್ರಾಮ ಪಂಚಾಯತಿಯಲ್ಲೇ ಸಿಗಲಿದೆ ವಾಸ ಸ್ಥಳ ಪ್ರಮಾಣ ಪತ್ರ! Karnataka Government has empowered Gram Panchayat PDOs to issue Residence Certificates locally. Rural citizens can now obtain the document free of cost through Bapuji Seva Kendras without visiting taluk offices. ಬೆಂಗಳೂರು, ಜೂನ್ 20: ಗ್ರಾಮೀಣ ಪ್ರದೇಶದ ನಾಗರಿಕರು ವಾಸಸ್ಥಳ ಪ್ರಮಾಣ ಪತ್ರ (Residence Certificate)…

Read More

ನಾನು ಗುಳಿಗ ದೈವದ ಬಗ್ಗೆ ಕೀಳಾಗಿ ಮಾತನಾಡಿಲ್ಲ – ಇದೆಲ್ಲಾ ಕಾಂಗ್ರೆಸ್ ಪಕ್ಷದ ಕಪೋಕಲ್ಪಿತ ಕಥೆ : ಆರಗ ಜ್ಞಾನೇಂದ್ರ|ARAGA

ಕರಾವಳಿಯ ಆರಾಧ್ಯ ದೈವ ಗುಳಿಗದ ಬಗ್ಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಅಪಮಾನ ಮಾಡಿದ್ದಾರೆಂಬ ವಿಚಾರದ ಬಗ್ಗೆ ಭಾರೀ ಟೀಕೆ ಎದುರಾಗುತ್ತಿದೆ. ಈ ಬಗ್ಗೆ ಸ್ವತಃ ಸಚಿವರೇ ಪ್ರತಿಕ್ರಿಯೆ ನೀಡಿದ್ದಾರೆ. ನನಗೆ ಗುಳಿಗ, ಪಂಜುರ್ಲಿ ಕುರಿತು ಗೌರವ ಭಕ್ತಿಯಿದೆ. ನಿನ್ನೆ ಕೂಡ ಒಂದು ಕಾರ್ಯಕ್ರಮಕ್ಕೆ ಹೋಗಿ ಬಂದಿದ್ದೇನೆ. ಯಾರಿಗೆ ಈ ದೈವದ ಬಗ್ಗೆ ನಂಬಿಕೆಯಿಲ್ಲ, ವಿಶ್ವಾಸ ಇಲ್ಲ, ಮೂಢನಂಬಿಕೆ ಎಂದು ಹೇಳಿಕೊಂಡು ತಿರುಗಾಡುತ್ತಿದ್ದವರು ನಿನ್ನೆ ತೀರ್ಥಹಳ್ಳಿಯಲ್ಲಿ ನಾಟಕವಾಡಿಸಿದ್ದಾರೆ. ಚುನಾವಣೆ ಸಮಯದಲ್ಲಿ ಜನರ ಭಾವನೆಗಳನ್ನು ರಾಜಕಾರಣಕ್ಕೆ ಕಾಂಗ್ರೆಸ್…

Read More

ಮೆಟ್ರಿಕ್ ಪೂರ್ವ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕೆ ಆನ್‍ಲೈನ್ ಅರ್ಜಿ ಆಹ್ವಾನ

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ 2022-23 ನೇ ಸಾಲಿಗೆ ಮೆಟ್ರಿಕ್ ಪೂರ್ವ(6 ರಿಂದ 10ನೇ ತರಗತಿ) ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪ.ಜಾ/ಪ.ವರ್ಗ ಮತ್ತು ಇತರೆ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ದಿ:30/06/2022 ಕಡೆಯ ದಿನವಾಗಿದೆ. ಪ್ರವರ್ಗ-1, ಎಸ್‍ಸಿ ಮತ್ತು ಎಸ್‍ಟಿ ಆದಾಯ ಮಿತಿ ರೂ.1.00 ಲಕ್ಷ ಹಾಗೂ ಪ್ರವರ್ಗ-2ಎ, 2ಬಿ, 3ಎ, 3ಬಿ ಇತರೆ…

Read More

Ripponpete | ಸನಾತನ ಧರ್ಮ ಸಂಸ್ಕೃತಿ ಸಾರುವ ವಿಶಿಷ್ಟ ದೇಶ ಭಾರತ – ಶ್ರೀ ರೇಣುಕಾನಂದ ಸ್ವಾಮೀಜಿ

“ಸನಾತನ ಧರ್ಮ ಸಂಸ್ಕೃತಿ ಸಾರುವ ವಿಶಿಷ್ಟ ದೇಶ ಭಾರತ’’ ರಿಪ್ಪನ್‌ಪೇಟೆ;-ಸನಾನತ ಧರ್ಮ ಸಂಸ್ಕೃತಿ ಸಾರುವ ವಿಶಿಷ್ಟ ದೇಶ ಭಾರತವಾಗಿದೆ.ವಿಶ್ವಕ್ಕೆ ಶಾಂತಿ ನೆಮ್ಮದಿಯನ್ನು ಸಾರುವ ಧರ್ಮ ಹಿಂದು ಧರ್ಮದಾಗಿದೆ ಎಂದು ನಿಟ್ಟೂರು ಆರ್ಯಈಡಿಗಾ ಮಹಾಸಂಸ್ಥಾನ ಮಠದ ಶ್ರೀ ರೇಣುಕಾನಂದ ಮಹಾಸ್ವಾಮೀಜಿ ಹೇಳಿದರು. ರಿಪ್ಪನ್‌ಪೇಟೆಯಲ್ಲಿ ಇಂದು ಆಯೋಧ್ಯೆ ಶ್ರೀರಾಮ ಮಂದಿರ ಮಂತ್ರಾಕ್ಷತೆ ಆಭಿಯಾನ ಮನೆಮನೆ ಸಂಪರ್ಕ ಆಭಿಯಾನ ಸಮಿತಿಯವರು ಆಯೋಜಿಸಲಾದ ಬೃಹತ್ ಆಭಿಯಾನ ಕಾರ್ಯಕರ್ತರ ಸಮಾವೇಶವನ್ನು ಉದ್ಘಾಟಿಸಿ ಆಶೀರ್ವಚನ ನೀಡಿ ಭಾರತ ಪುಣ್ಯ ಪುರುಷರ ಸಂತರ ಶರಣರ ಪುಣ್ಯ ಭೂಮಿ…

Read More

RIPPONPETE | ಅಡಿಕೆ ತೋಟದಲ್ಲಿ ಯುವಕನ ಅಕಾಲಿಕ ಸಾವು – ಸಹಜ ಸಾವು ಎಂದು ಪ್ರಕರಣ ದಾಖಲು

RIPPONPETE | ಅಡಿಕೆ ತೋಟದಲ್ಲಿ ಯುವಕನ ಅಕಾಲಿಕ ಸಾವು – ಸಹಜ ಸಾವು ಎಂದು ಪ್ರಕರಣ ದಾಖಲು ರಿಪ್ಪನ್ ಪೇಟೆ : ಇಲ್ಲಿನ ಗವಟೂರು ಗ್ರಾಮದ ಖಾಸಗಿ ವ್ಯಕ್ತಿಯೊಬ್ಬರ ಅಡಿಕೆ ತೋಟದಲ್ಲಿ ಯುವಕನೊಬ್ಬ ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸಹಜ ಸಾವು ಎಂದು ದೂರು ದಾಖಲಾಗಿದೆ. ಪಟ್ಟಣದ ದೊಡ್ಡಿನಕೊಪ್ಪ ನಿವಾಸಿ ಮಂಜುನಾಥ್ (37) ಮೃತಪಟ್ಟ ದುರ್ಧೈವಿಯಾಗಿದ್ದು , ಅಡಿಕೆ ತೋಟದಲ್ಲಿ ಅನುಮಾನಸ್ಪಾದವಾಗಿ ಸಾವನ್ನಪ್ಪಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದ ಘಟನೆ ನಡೆದಿತ್ತು ಆದರೆ ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ ಇದೊಂದು ಆಕಸ್ಮಿಕ…

Read More

ಸಾಗರ ವಿಧಾನಸಭಾ ಕ್ಷೇತ್ರದ NSUI ಅಧ್ಯಕ್ಷರಾಗಿ ಸಿ ಎಂ ಚಿನ್ಮಯ್ ನೇಮಕ

ಸಾಗರ ವಿಧಾನಸಭಾ ಕ್ಷೇತ್ರದ NSUI ಅಧ್ಯಕ್ಷರಾಗಿ ಸಿ ಎಂ ಚಿನ್ಮಯ್ ನೇಮಕ ಸಾಗರ ತಾಲ್ಲೂಕು ಭಾರತೀಯ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದ ( NSUI ) ಅಧ್ಯಕ್ಷರಾಗಿ ಸಿ ಎಂ ಚಿನ್ಮಯ್ ಅವರನ್ನು ನೇಮಕ ಮಾಡಲಾಗಿದೆ. ಈ ಸಂಬಂಧ ಶಿವಮೊಗ್ಗದ ಭಾರತೀಯ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದ ಜಿಲ್ಲಾಧ್ಯಕ್ಷ ವಿಜಯ ಕುಮಾರ್ ಎಸ್ ಎನ್ನ ಅವರು ನೇಮಕಾತಿ ಆದೇಶ ಹೊರಡಿಸಿದ್ದಾರೆ. ಶಾಸಕ ಗೋಪಾಲಕೃಷ್ಣ ಬೇಳೂರು ಶಿಫಾರಸ್ಸಿನೊಂದಿಗೆ ಜಿಲ್ಲಾ ಯುವ ನಾಯಕರ ಸೂಚನೆಯಂತೆ ಸಿಎಂ ಚಿನ್ಮಯ್ ಬಿನ್ ಎ ಸಿ ಮಂಜುನಾಥ್…

Read More
Exit mobile version