Headlines

ಕಳಪೆ ಕಾಮಗಾರಿ, ಗ್ರಾಮಸ್ಥರ ಪ್ರತಿಭಟನೆ

ರಿಪ್ಪನ್‌ಪೇಟೆ: ಹೆದ್ದಾರಿಪುರ ಗ್ರಾಮ ಪಂಚಾಯತಿ ವ್ಯಾಪ್ತಿಯ ಕಲ್ಲೂರು ಸರ್ಕಾರಿ ಕಿರಿಯ ಶಾಲೆಯ ನೆಲ ಹಾಸಿಗೆ ಟೈಲ್ಸ್ ಅಳವಡಿಕೆ ಕಾಮಗಾರಿ ಕಳಪೆ ಗುಣಮಟ್ಟ ಹೊಂದಿದೆ ಎಂದು ಆರೋಪಿಸಿರುವ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು. ಬಿಜೆಪಿ ಮುಖಂಡ ಆದರ್ಶಗೌಡ ಕಲ್ಲೂರು ಮಾತನಾಡಿ ಶಾಲೆ ನೆಲಹಾಸು ಕಾಮಗಾರಿಗೆ ಒಂದುವರೆ ಲಕ್ಷ ರೂಪಾಯಿ ಅನುದಾನ ಮಂಜೂರಾಗಿರುವ ಬಗ್ಗೆ ಗುತ್ತಿಗೆದಾರ ತಿಳಿಸಿರುತ್ತಾನೆ. ಆದರೆ ಕಾಮಗಾರಿ ಮಂಜೂರಾತಿ ವಿಷಯ ಶಾಲಾಭಿವೃದ್ಧಿ ಸಮಿತಿಗಾಗಲೀ, ಸ್ಥಳೀಯರೇ ಆದ ಗ್ರಾಮ ಪಂಚಾಯತಿ ಅಧ್ಯಕ್ಷರಿಗಾಗಲೀ ಹಾಗೂ ಗ್ರಾಮಸ್ಥರಿಗಾಗಲೀ ಮಾಹಿತಿ ಇರುವುದಿಲ್ಲ. ಏಕಾಏಕಿ ಬುಧವಾರ…

Read More

ಸಾಗರದಲ್ಲಿ ಬಸ್ ಇಳಿಯುವಾಗ ಬಿದ್ದು ಮತ್ತೊಬ್ಬ ವ್ಯಕ್ತಿ ಸಾವು : ಒಂದೇ ದಿನ ಜಿಲ್ಲೆಯಲ್ಲಿ ಎರಡು ಪ್ರತ್ಯೇಕ ಘಟನೆಯಲ್ಲಿ ಇಬ್ಬರ ಸಾವು

ಬಸ್ ಇಳಿಯಲು ಹೊರಟಿದ್ದ ಪ್ರಯಾಣಿಕರೊಬ್ಬರು ಕೆಳಗೆ ಬಿದ್ದು ಸಾವನ್ನಪ್ಪಿರುವ ಘಟನೆ ಸಾಗರ ಪಟ್ಟಣದ ಸಂಜೀವಿನಿ ಆಯುರ್ವೇದಿಕ್ ಆಸ್ಪತ್ರೆಯ ಬಳಿ ಸಂಭವಿಸಿದೆ. ಹೋಟೆಲ್ ಕೆಲಸಕ್ಕೆಂದು ಕಾರ್ಗಲ್ ಗೆ ತೆರಳಿದ್ದ ಮಹಾದೇವ ನಾಯ್ಕ್ ವಾಪಾಸ್ ಸಾಗರಕ್ಕೆ ಕುಮಧ್ವತಿ ಖಾಸಗಿ ಬಸ್ ನಲ್ಲಿ ಬಂದಿದ್ದಾರೆ. ಸಾಗರದ ಅಗಡಿಮಠ ಹತ್ತಿರ ಮನೆ ಮಾಡಿಕೊಂಡಿರುವ ಮಹದೇವ ನಾಯ್ಕ್ ಬಸ್ ಸಾಗರ ಕೆಎಸ್ ಆರ್ ಟಿ ಬಸ್ ನಿಲ್ದಾಣದ ಮುಂದೆ ಬರುತ್ತಿದ್ದಂತೆ ಸೀಟ್ ನಿಂದ ಎದ್ದು ಹಿಂಬದಿ ಡೋರ್ ಬಳಿ ಬಂದು ನಿಂತಿದ್ದಾರೆ. ಸಂಜೀವಿನಿ ಆಯುರ್ವೇದಿಕ್…

Read More

JDS ಪಕ್ಷದಿಂದ ವಿಧಾನಸಭೆ ಉಪ ನಾಯಕಿಯಾಗಿ ಶಾರದಾ ಪೂರ್ಯಾ ನಾಯಕ್ ಆಯ್ಕೆ|

ವಿಧಾನಸಭೆಯ ಜೆಡಿಎಸ್ ಪಕ್ಷದಿಂದ ನಾಯಕರಾಗಿ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಹಾಗೂ ಉಪ ನಾಯಕಿಯನ್ನಾಗಿ ಶಾಸಕಿ ಶಾರದಾ ಪೂರ್ಯಾ ನಾಯಕ್ ಅವರನ್ನು ಆಯ್ಕೆ ಮಾಡಲಾಗಿದೆ. ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿಯವರನ್ನು ಪಕ್ಷದ ವರಿಷ್ಠರು ವಿಧಾನಸಭೆಯ ನಾಯಕರನ್ನಾಗಿ ನೇಮಿಸಿದ್ದರೇ, ಉಪ ನಾಯಕಿಯನ್ನಾಗಿ ಶಿವಮೊಗ್ಗ ಗ್ರಾಮಾಂತರದಿಂದ ಜೆಡಿಎಸ್ ಪಕ್ಷದಿಂದ ಗೆದ್ದು ಶಾಸಕಿಯಾಗಿರುವಂತ ಶಾರದ ಪೂರ್ಯಾ ನಾಯಕ್ ಅವರನ್ನು ನೇಮಕ ಮಾಡಲಾಗಿದೆ. ಜೆಡಿಎಸ್ ಪಕ್ಷದ ಏಕೈಕ ಮಹಿಳಾ ಶಾಸಕಿಯಾಗಿರುವಂತ ಶಾರಾ ಪೂರ್ಯಾ ನಾಯಕ್ ಅವರನ್ನು ವಿಧಾನಸಭೆಯ ಉಪ ನಾಯಕಿಯನ್ನಾಗಿ…

Read More

ಶಿವಮೊಗ್ಗ ಯುವ ಕಾಂಗ್ರೆಸ್ ವತಿಯಿಂದ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ರವರ ಜನ್ಮ ದಿನಾಚರಣೆ ಪ್ರಯುಕ್ತ ಶ್ರಮದಾನ:

ಶಿವಮೊಗ್ಗ : ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಜಿ ರವರ ಜನ್ಮದಿನಾಚರಣೆ , ಅಂಗವಾಗಿ ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯಿಂದ ಇಂದು ಬೆಳಿಗ್ಗೆಯಿಂದ ಶಿವಮೊಗ್ಗ ನಗರದ ಹೊಸಮನೆ ಬಡಾವಣೆಯ ಸುತ್ತಮುತ್ತಲಿನ ಲಕ್ಷ್ಮಿ ಟಾಕೀಸ್ ಪಕ್ಕದ ಚಾನಲ್ ಏರಿ ಮೇಲ್ಭಾಗ , ನಾಗಪ್ಪ ದೇವಸ್ಥಾನ ಮತ್ತು ಮಲೆ ಮಹದೇಶ್ವರ ದೇವಸ್ಥಾನದ ಮುಂಭಾಗ ಸ್ವಚ್ಛತಾ ಕಾರ್ಯ ಮಾಡುವ ಮುಖಾಂತರ ಶ್ರಮದಾನ ಕಾರ್ಯಕ್ರಮವನ್ನು ನಡೆಸುವ ಮೂಲಕ ಅರ್ಥಪೂರ್ಣವಾಗಿ ಆಚರಿಸಲಾಯಿತು ಈ ಸಂದರ್ಭದಲ್ಲಿ ಮಹಾನಗರ…

Read More

ರೈತನ ಮೇಲೆ ದಾಳಿ ಮಾಡಿದ್ದ ಚಿರತೆ ಅನುಮಾನಾಸ್ಪದ ಸಾವು: ವಿಷಪ್ರಾಶನ ಶಂಕೆ, ತನಿಖೆಗೆ ಆಗ್ರಹ

Suspicious death of a leopard in Shikaripura after attacking a farmer raises poisoning concerns; forest officials suspect starvation while experts demand toxicology investigation. ಶಿವಮೊಗ್ಗ: ಶಿಕಾರಿಪುರ ತಾಲ್ಲೂಕಿನ ತಡಸ ಗ್ರಾಮದ ನಿವಾಸಿ ರೈತ ಮುತ್ತಣ್ಣ ಸೇರಿದಂತೆ ಮೂವರ ಮೇಲೆ ದಾಳಿ ನಡೆಸಿದ್ದ ಚಿರತೆ ಇಂದು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಆತಂಕ ಮೂಡಿಸಿದೆ. ಭಾನುವಾರ ರೈತನ ಮೇಲೆ ದಾಳಿ ನಡೆಸಿ ಗಂಭೀರವಾಗಿ ಗಾಯಗೊಳಿಸಿದ್ದ ಇದೇ ಚಿರತೆ, ಚಿಕಿತ್ಸೆಗಾಗಿ ಮೆಗ್ಗಾನ್ ಆಸ್ಪತ್ರೆಗೆ…

Read More

ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯದ ವಿವಿಧ ಕೋರ್ಸ್‌ಗಳಿಗೆ ಅರ್ಜಿ ಆಹ್ವಾನ|raksha university

ಶಿವಮೊಗ್ಗ : ಕೇಂದ್ರ ಸರ್ಕಾರದ ಅಧೀನದಲ್ಲಿರುವ ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯದ ಮತ್ತೊಂದು ಕ್ಯಾಂಪಸ್‌ ಶಿವಮೊಗ್ಗದಲ್ಲಿ ಈ ವರ್ಷದಿಂದ ಆರಂಭವಾಗುತ್ತಿದೆ. ಪೊಲೀಸಿಂಗ್ ಮತ್ತು ಆಂತರಿಕ ಭದ್ರತೆಗೆ ಹೆಚ್ಚಿನ ಒತ್ತು ನೀಡುವ ವಿಷಯಗಳನ್ನು ಈ ವಿಶ್ವವಿದ್ಯಾಲಯ ಒಳಗೊಂಡಿದ್ದು, ವಿವಿಧ ಕೋರ್ಸ್‌ಗಳ ಪ್ರವೇಶಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಬಗ್ಗೆ ವಿವಿಯ ಶಿವಮೊಗ್ಗ ಕ್ಯಾಂಪಸ್‌ನ ಕ್ರಿಮಿನಾಲಜಿ ವಿಭಾಗದ ಸಹಾಯಕ ಪ್ರಾಧ್ಯಾಪಕಿ ದಿವ್ಯಶ್ರೀ ಅವರು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ್ದು, ಶಿವಮೊಗ್ಗದ ರಾಗಿಗುಡ್ಡದಲ್ಲಿರುವ ಕೇಂದ್ರೀಯ ವಿದ್ಯಾಲಯದ ಹಳೆಯ ಕಟ್ಟಡದಲ್ಲಿ ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯ ಆರಂಭಿಸಲಾಗುತ್ತಿದೆ. ಈಗಾಗಲೇ…

Read More

ಕುಲಸಚಿವರಾಗಿ ಪ್ರೊ.ಪಿ.ಕಣ್ಣನ್ ಅಧಿಕಾರ ಸ್ವೀಕಾರ|kuvempu university

ಕುಲಸಚಿವರಾಗಿ ಪ್ರೊ.ಪಿ.ಕಣ್ಣನ್ ಅಧಿಕಾರ ಸ್ವೀಕಾರ ಕುವೆಂಪು ವಿಶ್ವವಿದ್ಯಾಲಯದ ನೂತನ ಕುಲಸಚಿವರಾಗಿ ಪ್ರೊ.ಪಿ.ಕಣ್ಣನ್ ನೇಮಕಗೊಂಡಿದ್ದಾರೆ. ಈ ಹಿಂದೆ ಕುಲಸಚಿವರಾಗಿದ್ದ ಅನುರಾಧ ಅವರ ಸ್ಥಾನಕ್ಕೆ ಈಗ ಅಧಿಕೃತ ನೇಮಕಗೊಳಿಸಿ ಸರ್ಕಾರ ಆದೇಶಿಸಿದೆ. 8 ತಿಂಗಳ ಹಿಂದೆ ಕುಲಸಚಿವರಾಗಿದ್ದ ಅನುರಾಧರವರು ವರ್ಗಾವಣೆಗೊಂಡು ಹೋದ ನಂತರ ಪ್ರಭಾರ ಕುಲಸಚಿವರನ್ನಾಗಿ ಸಿ ಗೀತಾರನ್ನ ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿತ್ತು. 8 ತಿಂಗಳ ಕಾಲ ಪ್ರಭಾರರನ್ನ ನೇಮಿಸಿದ್ದ ಸರ್ಕಾರ ಈಗ ಅವರ ಸ್ಥಾನಕ್ಕೆ ಅಧಿಕೃತವಾಗಿ ಪ್ರೊ.ಪಿ.ಕಣ್ಣನ್ ರನ್ನ ನೇಮಿಸಿ ಆದೇಶಿಸಿದೆ. ಕುವೆಂಪು ವಿಶ್ವವಿದ್ಯಾಲಯದ ನೂತನ…

Read More

ನಾನು ಕೆಪಿಸಿಸಿ ಅಧ್ಯಕ್ಷನಾಗಿ ಪ್ರತಿಜ್ಞೆ ಸ್ವೀಕರಿಸಿದ ನಂತರ ಪಕ್ಷದ ದಿಲ್ಲಿ ನಾಯಕರನ್ನು ಅಧಿಕೃತವಾಗಿ ಭೇಟಿ ಮಾಡಿರಲಿಲ್ಲ ಹೀಗಾಗಿ ಬಂದಿದ್ದೇನೆ:: ಡಿ ಕೆ ಶಿವಕುಮಾರ್

ನಾನು ಕೆಪಿಸಿಸಿ ಅಧ್ಯಕ್ಷನಾಗಿ ಪ್ರತಿಜ್ಞೆ ಸ್ವೀಕರಿಸಿದ ನಂತರ ಪಕ್ಷದ ದಿಲ್ಲಿ ನಾಯಕರನ್ನು ಅಧಿಕೃತವಾಗಿ ಭೇಟಿ ಮಾಡಿರಲಿಲ್ಲ. ಹೀಗಾಗಿ ಬಂದಿದ್ದೇನೆ. ಸೋನಿಯಾ ಗಾಂಧಿ ಅವರಿಗೆ ಆರೋಗ್ಯ ಸರಿ ಇಲ್ಲ. ಕೋರೋನಾ ಸಮಯದಲ್ಲಿ ದೂರದಿಂದಲೇ ಮಾತಕತೆ ಮಾಡಬೇಕಿದ್ದು, ಹೀಗಾಗಿ ಅವರ ಜತೆ ದೂರವಾಣಿಯಲ್ಲಿ ಮಾತನಾಡಲಾಗುವುದು. ರಾಹುಲ್ ಗಾಂಧಿ ಅವರ ಭೇಟಿಗೂ ಸಮಯ ಕೇಳಿದ್ದು, ಅವರು ಬಿಡುವಿದ್ದರೆ ಭೇಟಿ ಮಾಡುವೆ. ದಿಢೀರ್​ ರಾಜಕೀಯ ಬೆಳವಣಿಗೆಯಲ್ಲಿ ದಿಲ್ಲಿಗೆ ಬಂದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮಾಧ್ಯಮಗೋಷ್ಠಿಯಲ್ಲಿ ಹೇಳಿದ್ದೇನು? ರಾಜ್ಯ ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆಯ…

Read More

ಜೈಲು ಕಂಬಿಯ ಹಿಂದೆ ಅಡಗಿ ಕುಳಿತ ನಾಗರಹಾವು – ತಪ್ಪು ಮಾಡದೇ ಇದ್ದರೂ ನಾಗರಾಜ ಜೈಲು ಸೇರಿದ್ಯಾಕೆ..!??snakerescue

ಜೈಲು ಕಂಬಿಯ ಹಿಂದೆ ಅಡಗಿ ಕುಳಿತ ನಾಗರಹಾವು – ತಪ್ಪು ಮಾಡದೇ ಇದ್ದರೂ ನಾಗರಾಜ ಜೈಲು ಸೇರಿದ್ಯಾಕೆ..!??#snakerescue   ವಾಹನಗಳಲ್ಲಿ ಮನೆಗಳಿಗೆ ಹಾವುಗಳು ನುಗ್ಗಿರೋದನ್ನು ನೋಡಿದಿದ್ದೇವೆ ಆದರೆ ಶಿವಮೊಗ್ಗದ ಜೈಲಿಗೆ ನಾಗರಹಾವೊಂದು ನುಗ್ಗಿ ಜೈಲು ಕಂಬಿಯ ಹಿಂದೆ ಅಡಗಿ‌ ಕುಳಿತ ಘಟನೆ ನಡೆದಿದೆ. ಶಿವಮೊಗ್ಗ ನಗರದ ಹೊರವಲಯದ ಮಲವಗೊಪ್ಪ ಬಳಿ ಇರುವ ಕೇಂದ್ರ ಕಾರಾಗೃಹಕ್ಕೆ ಹಾವು ನುಗ್ಗಿದೆ. ಹಾವನ್ನು ಗಮನಿಸಿದ ಜೈಲಿನ ಸಿಬ್ಬಂದಿ ಕೂಡಲೇ ಮೇಲಾಧಿಕಾರಿಗಳಿಗೆ ತಿಳಿಸಿದ್ದಾರೆ. ಠಾಣಾ ಸಿಬ್ಬಂದಿಯ ಚಲನವಲನ ನೋಡಿ ಹೆದರಿದ ನಾಗಪ್ಪ ನೇರವಾಗಿ ಜೈಲಿನ…

Read More

Ripponpete | ಪಟ್ಟಣದ ಹೆಸರಾಂತ ವೈದ್ಯ ಡಾ. ಮಂಜುನಾಥ್ ರಾವ್ (ಕಿರಣ್ ಡಾಕ್ಟರ್) ನಿಧನ

Ripponpete | ಪಟ್ಟಣದ ಹೆಸರಾಂತ ವೈದ್ಯ ಡಾ. ಮಂಜುನಾಥ್ ರಾವ್ (ಕಿರಣ್ ಡಾಕ್ಟರ್) ನಿಧನ ರಿಪ್ಪನ್‌ಪೇಟೆ ; ವಿಶ್ರಾಂತ ವೈದ್ಯರೂ ಹಾಗೂ ಜಿ ಎಸ್ ಬಿ ಸಮಾಜದ ಹಿರಿಯರಾದ ಡಾ. ಮಂಜುನಾಥ್ ರಾವ್ ( ಕಿರಣ್ ಡಾಕ್ಟರ್) ಇಂದು ಬೆಳಗ್ಗೆ 3:30 ಕ್ಕೆ ತೀರ್ಥಹಳ್ಳಿಯಲ್ಲಿರುವ ನಿವಾಸದಲ್ಲಿ ದೈವಾಧೀನರಾಗಿದ್ದಾರೆ. ರಿಪ್ಪನ್‌ಪೇಟೆಯಲ್ಲಿ ಕಿರಣ್ ಕ್ಲಿನಿಕ್ ಎಂಬ ಹೆಸರಿನ ಚಿಕಿತ್ಸಾ ಕೇಂದ್ರದಲ್ಲಿ ಮೂವತ್ತು ವರ್ಷಕ್ಕೂ ಅಧಿಕ ಕಾಲ ಜನರ ಸೇವೆ ಸಲ್ಲಿಸಿದ್ದರು.ಬಡವರಿಗೆ ಉಚಿತವಾಗಿ ಸೇವೆ ನೀಡುತಿದ್ದರು. ವೈದ್ಯಕೀಯ ವೃತ್ತಿಯಲ್ಲಿ ಗಣನೀಯ ಸೇವೆ…

Read More
Exit mobile version