Headlines

ಕಾಲೇಜಿಗೆ ನುಗ್ಗಿ ವಿದ್ಯಾರ್ಥಿನಿಯರೊಂದಿಗೆ ಅಸಭ್ಯವಾಗಿ ವರ್ತಿಸಿದ ಆರೋಪಿ ಅರೆಸ್ಟ್

ಕಾಲೇಜಿಗೆ ನುಗ್ಗಿ ವಿದ್ಯಾರ್ಥಿನಿಯರೊಂದಿಗೆ ಅಸಭ್ಯವಾಗಿ ವರ್ತಿಸಿದ ಆರೋಪಿ ಅರೆಸ್ಟ್ ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ಕಾಲೇಜಿನೊಳಗೆ ಅಕ್ರಮವಾಗಿ ಪ್ರವೇಶಿಸಿ ಅಲ್ಲಿನ ವಿದ್ಯಾರ್ಥಿನಿಯರೊಂದಿಗೆ ಅಸಭ್ಯವಾಗಿ ವರ್ತಿಸಿದಂತ ಆರೋಪದಡಿ ವ್ಯಕ್ತಿಯೊಬ್ಬನನ್ನು ದೂರು ದಾಖಲಾದ ಒಂದೇ ದಿನದಲ್ಲಿ ಬಂಧಿಸಿ, ಜೈಲಿಗಟ್ಟಲಾಗಿದೆ. ಶಿವಮೊಗ್ಗ ಜಿಲ್ಲೆಯ ಸಾಗರ ಟೌನ್ ಠಾಣೆ ವ್ಯಾಪ್ತಿಯಲ್ಲಿನ ಕಾಲೇಜೊಂದರ ಒಳಗೆ ಅಕ್ರಮವಾಗಿ ಆರೋಪಿ ಕುಮಾರ್ ಬಿನ್ ಶಿವಾನಂದಪ್ಪ ಎಂಬುವರು ಪ್ರವೇಶಿಸಿದ್ದರು.ಇಂತಹ ಆರೋಪಿಯು ಅಲ್ಲಿನ ವಿದ್ಯಾರ್ಥಿನಿಯರೊಂದಿಗೆ ಅಸಭ್ಯವಾಗಿ ವರ್ತಿಸಿದ್ದರು. ಈ ಹಿನ್ನಲೆಯಲ್ಲಿ ಸಾಗರ ಪೇಟೆ ಠಾಣೆಯಲ್ಲಿ ಕಲಂ 75(2), 78(1), 296, 329(4)…

Read More

ಮಚ್ಚಿನಿಂದ ನಾಯಿಯನ್ನು ಕೊಲ್ಲಲು ಹೋಗಿ ಎದುರುಮನೆ ಅಜ್ಜಿಯನ್ನು ಹತ್ಯೆಗೈದ ಯುವಕ – ನಡೆದಿದ್ದೇನು..??? Crime News

ಮಚ್ಚಿನಿಂದ ನಾಯಿಯನ್ನು ಕೊಲ್ಲಲು ಹೋಗಿ ಎದುರುಮನೆ ಅಜ್ಜಿಯನ್ನು ಹತ್ಯೆಗೈದ ಯುವಕ – ನಡೆದಿದ್ದೇನು..??? Crime News ಯುವಕನೊಬ್ಬ ನಾಯಿಯನ್ನು ಕೊಲ್ಲಲು ಹೋಗಿ ಎದುರುಗಡೆ ಮನೆಯ ಅಜ್ಜಿಯನ್ನು ಮಚ್ಚಿನಿಂದ ಹಲ್ಲೆ ನಡೆಸಿ ಕೊಲೆ ಮಾಡಿದ ವಿಚಿತ್ರ ಘಟನೆಯೊಂದು ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ನಡೆದಿದೆ.   ಭದ್ರಾವತಿಯ ಅರಳಿಹಳ್ಳಿ ಗ್ರಾಮ ಮಂಜುನಾಥ ಎದುರು ಮನೆಯ ಅಜ್ಜಿಯನ್ನೇ ಕೊಂದಿರುವ ಆರೋಪಿಯಾಗಿದ್ದಾನೆ. ಯುವಕನ ಮನೆಯ ಬಳಿ ಬಂದಿದ್ದ ನಾಯಿಯನ್ನು ಕೊಲ್ಲಲು ಮಚ್ಚಿನ ಸಮೇತನಾಗಿ ನಿನ್ನೆಯಿಂದಲೇ ಓಡಾಡುತ್ತಿದ್ದನಂತೆ. ಆಗ ಗ್ರಾಮದ ಕೆಲವರು ಯುವಕನಿಗೆ ಥಳಿಸಿ ಬುದ್ದಿಹೇಳಿ…

Read More

ಭದ್ರಾವತಿ ಈದ್‌ ಮಿಲಾದ್ ಮೆರವಣಿಗೆ ವೇಳೆ ಪಾಕಿಸ್ತಾನ ಪರ ಘೋಷಣೆ?

ಭದ್ರಾವತಿ ಈದ್‌ ಮಿಲಾದ್ ಮೆರವಣಿಗೆ ವೇಳೆ ಪಾಕಿಸ್ತಾನ ಪರ ಘೋಷಣೆ? ಆರೋಪಿಗಳ ಪತ್ತೆಗೆ ಮೂರು ತಂಡ – ಎಸ್ ಪಿ ಮಿಥುನ್ ಕುಮಾರ್ ಪಾಕಿಸ್ತಾನ ಪರ ಘೋಷಣೆ; ಮತಾಂಧರ ಸೊಕ್ಕಿಗೆ ಕಾಂಗ್ರೆಸ್ ಸರ್ಕಾರದ ಒಲೈಕೆ ಕಾರಣ: ಕೆಎಸ್ ಈಶ್ವರಪ್ಪ ಕಿಡಿ ಭದ್ರಾವತಿಯಲ್ಲಿ ಸೋಮವಾರ ರಾತ್ರಿ ನಡೆದ ಈದ್ ಮಿಲಾದ್ ಮೆರವಣಿಗೆ ವೇಳೆ ಪಾಕಿಸ್ತಾನ ಪರ ಘೋಷಣೆ ಕೂಗುತ್ತಿರುವ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಭದ್ರಾವತಿಯ ಅಂಬೇಡ್ಕರ್ ವೃತ್ತದಲ್ಲಿ ಮೆರವಣಿಗೆ ಸಾಗುವಾಗ ಕೆಲವು ಯುವಕರಿಂದ ಪಾಕಿಸ್ತಾನ ಜಿಂದಾಬಾದ್ ಘೋಷಣೆ…

Read More

BIG BOSS | ಬಿಗ್ ಬಾಸ್ ವಿನ್ನರ್ ಆಗಿ ಕಾರ್ತಿಕ್ ಮಹೇಶ್ – ರನ್ನರ್ ಅಪ್ ಆಗಿ ಡ್ರೋನ್ ಪ್ರತಾಪ್ ಆಯ್ಕೆ

BIG BOSS | ಬಿಗ್ ಬಾಸ್ ವಿನ್ನರ್ ಆಗಿ ಕಾರ್ತಿಕ್ ಮಹೇಶ್ – ರನ್ನರ್ ಅಪ್ ಆಗಿ ಡ್ರೋನ್ ಪ್ರತಾಪ್ ಆಯ್ಕೆ ಬೆಂಗಳೂರು – ದೊಡ್ಮನೆ ಆಟಕ್ಕೆ ಅಂತ್ಯ ಬಿದ್ದಿದೆ . ಬಿಗ್ ಬಾಸ್(Big Boss) ಫಿನಾಲೆಗೆ ಅದ್ಧೂರಿಯಾಗಿ ಚಾಲನೆ ಸಿಕ್ಕಿತ್ತು. ಇದೀಗ ಬಿಗ್ ಬಾಸ್ ಟ್ರೋಫಿಯನ್ನು ಕಾರ್ತಿಕ್ ಮಹೇಶ್ ಎತ್ತಿ ಹಿಡಿದಿದ್ದಾರೆ. ರನ್ನರ್ ಅಪ್ ಸ್ಥಾನವನ್ನು ಡ್ರೋನ್ ಪ್ರತಾಪ್ ಪಡೆದಿದ್ದಾರೆ. ಕಡೆಯದಾಗಿ ಕಿಚ್ಚನ ಕೈಯಲ್ಲಿ ಕಾರ್ತಿಕ್ ಹಾಗೂ ಪ್ರತಾಪ್(Drone Prathap) ಕೈ ಇತ್ತು. ಬಾರಿ ಜನರ…

Read More

ಸೆಪ್ಟೆಂಬರ್ 29 ರಂದು ಬೆಂಗಳೂರಿನಲ್ಲಿ ಶ್ರೀ ನಾರಾಯಣಗುರು ಮಹಿಳಾ ಸಮಾವೇಶ – ಲೇಖನ ನಾಯ್ಕ್

ಸೆಪ್ಟೆಂಬರ್ 29 ರಂದು ಬೆಂಗಳೂರಿನಲ್ಲಿ ಶ್ರೀ ನಾರಾಯಣಗುರು ಮಹಿಳಾ ಸಮಾವೇಶ – ಲೇಖನ ನಾಯ್ಕ್ ಶಿವಮೊಗ್ಗ: ಬ್ರಹ್ಮಶ್ರೀ ನಾರಾಯಣ ಗುರು ಧರ್ಮ ಪರಿಪಾಲನ ಸಂಘದ ವತಿಯಿಂದ ಶ್ರೀನಾರಾಯಣ ಗುರು ಜಯಂತ್ಯೋತ್ಸವ ಅಂಗವಾಗಿ ಪರಿವರ್ತನಶ್ರೀ ಪ್ರಶಸ್ತಿ ಪ್ರದಾನ ಹಾಗೂ ರಾಜ್ಯಮಟ್ಟದ ಶ್ರೀನಾರಾಯಣ ಗುರು ಮಹಿಳಾ ಸಮಾವೇಶವನ್ನು ಸೆ.29ರ ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಟೌನ್ ಹಾಲ್‌ನಲ್ಲಿ ಹಾಲ್‌ನಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಮಹಿಳಾ ಘಟಕದ ರಾಜ್ಯ ಉಪಾಧ್ಯಕ್ಷೆ ಲೇಖನ ನಾಯ್ಕ ತಿಳಿಸಿದರು. ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಇದೇ ಸಂದರ್ಭದಲ್ಲಿ ಸಂದರ್ಭದಲ್ಲಿ…

Read More

ವಿದ್ಯುತ್ ತಂತಿ ತಗುಲಿ ಕುರಿಗಾಹಿ ಸಾವು|electric shock

ವಿದ್ಯುತ್ ತಂತಿ ತಗುಲಿ ಕುರಿಗಾಹಿ ಸಾವು ಶಿವಮೊಗ್ಗ : ವಿದ್ಯುತ್‌ ತಂತಿ ತಗುಲಿ ಕುರಿಗಾಹಿಯೊಬ್ಬ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಶಿವಮೊಗ್ಗದ ಮಲ್ಲಿಕಾರ್ಜುನ ನಗರ 3ನೇ ಕ್ರಾಸ್ ಬಳಿಯ ರಾಗಿಗುಡ್ಡದಲ್ಲಿ ನಡೆದಿದೆ. ಚಟ್ನಹಳ್ಳಿ ನಿವಾಸಿ ಗಿರೀಶ್ (27) ಮೃತು ಕುರಿಗಾಹಿ. ರಾಗಿಗುಡ್ಡದ ಚಾನಲ್‌ ಸಮೀಪ ಶುಕ್ರವಾರ ಮಧ್ಯಾಹ್ನ ಗಿರೀಶ ಕುರಿ ಮೇಯಿಸುತ್ತ ಬಂದಿದ್ದ. ಈ ವೇಳೆ ವಿದ್ಯುತ್‌ ಕಂಬದ ತಂತಿ ತಗುಲಿ ಕರೆಂಟ್‌ ಶಾಕ್‌ ಹೊಡೆದಿದೆ ಎಂದು ಶಂಕಿಸಲಾಗಿದೆ. ರಾತ್ರಿಯಾದರು ಗಿರೀಶ ಮನೆಗೆ ಬಾರದ ಹಿನ್ನೆಲೆ ಆತನ ಕುಟುಂಬದವರು…

Read More

ರಿಪ್ಪನ್‌ಪೇಟೆ – ಸಿ.ಟಿ. ರವಿ ವಿವಾದಿತ ಹೇಳಿಕೆಗೆ ಸವಿತಾ ಸಮಾಜದ ಆಕ್ರೋಶ | ಕ್ಷಮೆಯಾಚಿಸದಿದ್ದರೆ ರಾಜ್ಯವ್ಯಾಪಿ ಉಗ್ರ ಪ್ರತಿಭಟನೆಯ ಎಚ್ಚರಿಕೆ

ಸಿ.ಟಿ. ರವಿ ವಿವಾದಿತ ಹೇಳಿಕೆಗೆ ಸವಿತಾ ಸಮಾಜದ ಆಕ್ರೋಶ ಕ್ಷಮೆಯಾಚಿಸದಿದ್ದರೆ ರಾಜ್ಯವ್ಯಾಪಿ ಉಗ್ರ ಪ್ರತಿಭಟನೆ ಎಚ್ಚರಿಕೆ ರಿಪ್ಪನ್‌ಪೇಟೆ : ಮಾಜಿ ಸಚಿವ ಸಿ.ಟಿ. ರವಿ ರವರು ಸವಿತಾ ಸಮಾಜದ ಬಗ್ಗೆ ಅವಹೇಳನಕಾರಿ ಪದ ಬಳಸಿ ಮಾತನಾಡಿದ ಆರೋಪದ ಹಿನ್ನೆಲೆ, ರಿಪ್ಪನ್‌ಪೇಟೆ ಸವಿತಾ ಸಮಾಜ ಘಟಕದಿಂದ ಅವರ ವಿರುದ್ಧ ತೀವ್ರ ಖಂಡನೆ ವ್ಯಕ್ತವಾಗಿದೆ. ಸಮಾಜದ ಸದಸ್ಯರು ನಾಡ ಕಚೇರಿ ಮುಖಾಂತರ ರಾಜ್ಯಪಾಲರಿಗೆ ಮನವಿ ಸಲ್ಲಿಸಿ, ಸಿ.ಟಿ. ರವಿರವರು ತಕ್ಷಣವೇ ಸಾರ್ವಜನಿಕವಾಗಿ ಕ್ಷಮೆಯಾಚಿಸಬೇಕೆಂದು ಆಗ್ರಹಿಸಿದ್ದಾರೆ. ಇಲ್ಲದಿದ್ದರೆ ರಾಜ್ಯದಾದ್ಯಂತ ಸಮಾಜದ ಬಾಂಧವರು…

Read More

ರಿಪ್ಪನ್‌ಪೇಟೆ :ವಿಜಯದಶಮಿ ಉತ್ಸವದೊಂದಿಗೆ ನವರಾತ್ರಿ ಆಚರಣೆ ಸಂಪನ್ನ |DASARA

ರಿಪ್ಪನ್‌ಪೇಟೆ: ಪಟ್ಟಣದ ಶ್ರೀಸಿದ್ಧಿವಿನಾಯಕ, ಶ್ರೀ ಅನ್ನಪೂಣೇಶ್ವರಿ  ದೇವಸ್ಥಾನದಲ್ಲಿ ಬುಧವಾರ ವಿಜಯದಶಮಿಯ ಅಂಗವಾಗಿ ನವಚಂಡಿಕಾ ಹೋಮ ಮತ್ತು ಮಧ್ಯಾಹ್ನ ಬನ್ನಿ ಮಂಟಪದಲ್ಲಿ ಬನ್ನಿ ಪೂಜೆ ನಡೆಸಿ, ನಂತರ ದಸರಮಂಗಲೋತ್ಸವ, ರಾಜಬೀದಿ ಉತ್ಸವ ನಡೆಯಿತು. ಸಮೀಪದ ಕೋಡೂರು ಅಮ್ಮನಘಟ್ಟ ಶ್ರೀಜೇನುಕಲ್ಲಮ್ಮ, ವಡಗೆರೆ ಗ್ರಾಮದ ಶ್ರೀ ತುಳಜಾ ಭವಾನಿ, ಕೆರೆಹಳ್ಳಿ ಅಂಬಾಭವಾನಿ, ಅಲಸೆ ಚಂಡಿಕೇಶ್ವರಿ ದೇವಸ್ಥಾನದಲ್ಲಿ ವಿವಿಧ ಧಾರ್ಮಿಕ ಹಾಗೂ ವಿಶೇಷ ಪೂಜೆ, ಅನ್ನಸಂತರ್ಪಣೆ ಕಾರ್ಯಕ್ರಮ ಜರುಗಿತು.  ದಸರಾ ಕುಸ್ತಿ : ಇಂದು ಸಂಜೆ ಪಟ್ಟಣದ ಗಾಂಧಿ ಮೈದಾನದಲ್ಲಿ ಕುಸ್ತಿ ಪಂದ್ಯಾವಳಿಯನ್ನು…

Read More

Hosanagara | ಮರಳು ಅಕ್ರಮ ಸಾಗಾಟ ; ಎರಡು ಟಿಪ್ಪರ್ ವಶ

Hosanagara | ಮರಳು ಅಕ್ರಮ ಸಾಗಾಟ ; ಎರಡು ಟಿಪ್ಪರ್ ವಶ ಹೊಸನಗರ: ಮರಳು ಅಕ್ರಮ ಸಾಗಾಟ ಮಾಡುತ್ತಿದ್ದ ವೇಳೆ ವಾಹನ ತಡೆದು ತಪಾಸಣೆ ಮಾಡಿದ ಅರಣ್ಯ ಇಲಾಖೆ ಸಿಬ್ಬಂದಿಗಳು ಎರಡು ಟಿಪ್ಪರ್ ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ. ತಾಲೂಕಿನ ಬಾಣಿಗ ಸಮೀಪದ ಜೋಡಿ ದೇವಸ್ಥಾನದ ಸಮೀಪ ರಾಘವೇಂದ್ರ ಎಂಬುವವರಿಗೆ ಸೇರಿದ ಟಿಪ್ಪರ್ ವಶಕ್ಕೆ ಪಡೆದಿದ್ದು, ಮಾವಿನಕಟ್ಟೆ ಮಾರ್ಗವಾಗಿ ಕೋಡೂರು ಕಡೆಗೆ ವೇಗವಾಗಿ ಸಾಗುತ್ತಿದ್ದ ಟಿಪ್ಪರ್ ಅನ್ನು ಬುಧವಾರ ರಾತ್ರಿ ತಡೆದು ವಶಕ್ಕೆ ಪಡೆಯಲಾಗಿದೆ. ಎಸಿಎಫ್ ಕೆ.ಬಿ.ಮೋಹನ್…

Read More

ರಿಪ್ಪನ್ ಪೇಟೆಯ ಶ್ರೇಯಾ ಬಿ.ಆರ್‌ಗೆ ರಾಷ್ಟ್ರಮಟ್ಟದ ಕಬಡ್ಡಿಯಲ್ಲಿ ಸ್ಥಾನ – ನಾಲ್ಕನೇ ಬಾರಿಗೆ ಕರ್ನಾಟಕ ತಂಡಕ್ಕೆ ಆಯ್ಕೆ

ರಿಪ್ಪನ್ ಪೇಟೆಯ ಶ್ರೇಯಾ ಬಿ.ಆರ್‌ಗೆ ರಾಷ್ಟ್ರಮಟ್ಟದ ಕಬಡ್ಡಿಯಲ್ಲಿ ಸ್ಥಾನ – ನಾಲ್ಕನೇ ಬಾರಿಗೆ ಕರ್ನಾಟಕ ತಂಡಕ್ಕೆ ಆಯ್ಕೆ ಗುಂಡು ಎಸೆತದಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆಯಾದ ಸೋನಾಲಿ ರಿಪ್ಪನ್ ಪೇಟೆ: ಶಾರದಾ ರಾಮಕೃಷ್ಣ ವಿದ್ಯಾಲಯದ ಪ್ರತಿಭಾವಂತ ವಿದ್ಯಾರ್ಥಿನಿ ಶ್ರೇಯಾ ಬಿ.ಆರ್ ಮತ್ತೊಮ್ಮೆ ತಮ್ಮ ಕ್ರೀಡಾ ಸಾಮರ್ಥ್ಯವನ್ನು ಸಾಬೀತುಪಡಿಸಿದ್ದಾರೆ. ಬೆಂಗಳೂರಿನ ರಾಜಾಜಿನಗರದಲ್ಲಿ ನಡೆದ 17 ವರ್ಷ ವಯೋಮಿತಿಯೊಳಗಿನ ರಾಜ್ಯ ಮಟ್ಟದ ಕಬಡ್ಡಿ ಪಂದ್ಯಾವಳಿಯಲ್ಲಿ ಮಿಂಚಿನ ಪ್ರದರ್ಶನ ನೀಡಿ, ಮಹಾರಾಷ್ಟ್ರದಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಕಬಡ್ಡಿ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಪಟ್ಟಣದ ಶಬರೀಶ ನಗರದ…

Read More