Headlines

ಅಪ್ರಾಪ್ತನಿಂದ ತ್ರಿಬಲ್ ರೈಡಿಂಗ್ – ಬೈಕ್ ಮಾಲೀಕನಿಗೆ 25 ಸಾವಿರ ರೂ.ದಂಡ

ಅಪ್ರಾಪ್ತನಿಂದ ತ್ರಿಬಲ್ ರೈಡಿಂಗ್ – ಬೈಕ್ ಮಾಲೀಕನಿಗೆ 25 ಸಾವಿರ ರೂ.ದಂಡ ಶಿವಮೊಗ್ಗ : ನಗರದ ಪಶ್ಚಿಮ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯ   ಹಳೇಮಂಡ್ಲಿ ಪಂಪ್ ಹೌಸ್ ಹತ್ತಿರ ಸಂಚಾರಿ ಎಸ್ ಯ  ಭಾರತಿ.ಬಿ.ಹೆಚ್,  ವಾಹನ ತಪಾಸಣೆ ಮಾಡುವ ಸಮಯದಲ್ಲಿ ಕೆಎ ೧೪-೧೪ ಇ ಡಬ್ಲು ೭೬೧೮ ನಂಬರಿನ ಹೀರೋ ಸ್ಪ್ಲೆಂಡರ್ ಪ್ಲಸ್ ಮೋಟಾರ್ ಬೈಕ್ ಅನ್ನು ತಪಾಸಣೆ ಮಾಡಿದಾಗ ಅಪ್ರಾಪ್ತ ಮತ್ತು ಕಾನೂನು ಸಂಘರ್ಷಕ್ಕೊಳಗಾದ ಬಾಲಕ ಚಲಾಯಿಸುತ್ತಿರುವುದು ಪತ್ತೆಯಾಗಿದೆ. ಜೊತಗೆ  ಅಪ್ರಾಪ್ತ ಬಾಲಕನು ಹೆಲ್ಮೆಟ್ ಧರಿಸದೇ…

Read More

ರಿಪ್ಪನ್‌ಪೇಟೆ : ಪಟ್ಟಣದಲ್ಲಿ ಇನ್ಮುಂದೆ ಬೇಕಾಬಿಟ್ಟಿ ವಾಹನ ನಿಲ್ಲಿಸಿದರೆ ಬೀಳುತ್ತೆ ಭಾರಿ ದಂಡ – ಪೊಲೀಸ್ ಇಲಾಖೆಯಿಂದ ನೂತನ ಪಾರ್ಕಿಂಗ್ ವ್ಯವಸ್ಥೆ ಜಾರಿ|parking

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಪಟ್ಟಣ ವ್ಯಾಪ್ತಿಯಲ್ಲಿ ಸುಗಮ ವಾಹನಗಳ ಸಂಚಾರ ಹಾಗೂ ಜನದಟ್ಟಣೆ ನಿಯಂತ್ರಣಕ್ಕಾಗಿ ಹೊಸನಗರ ಸಿಪಿಐ ಗಿರೀಶ್ ಬಿ ಸಿ ಹಾಗೂ ಪಿಎಸ್ ಐ ಶಿವಾನಂದ ಕೆ ನೇತ್ರತ್ವದಲ್ಲಿ ನೂತನ ಪಾರ್ಕಿಂಗ್ ವ್ಯವಸ್ಥೆ ಜಾರಿಗೊಳಿಸಲಾಗಿದೆ.  ಪಟ್ಟಣದಲ್ಲಿ ದಿನೇ ದಿನೇ ವಾಹನ ಸಂಚಾರ ಹೆಚ್ಚಾಗುತ್ತಿದ್ದು, ಸುಗಮ ಸಂಚಾರಕ್ಕೆ ತೊಂದರೆಯಾಗುತ್ತಿದೆ. ಸಂಚಾರ ಸುವ್ಯವಸ್ತೆ ಕೈಗೊಳ್ಳಲು ಸಾರ್ವಜನಿಕರ ಹಿತ ದಷ್ಠಿಯಿಂದ ವಾಹನ ನಿಲುಗಡೆಗಾಗಿ ಪೊಲೀಸ್ ಇಲಾಖೆ ನೂತನ ಪಾರ್ಕಿಂಗ್ ವ್ಯವಸ್ಥೆ ಜಾರಿಗೆ ತಂದಿದ್ದಾರೆ. ಪಟ್ಟಣದ ನಾಲ್ಕು ರಸ್ತೆಯ…

Read More

ಲಂಚ ಸ್ವೀಕರಿಸುತ್ತಿದ್ದ ಗ್ರಾಮ ಪಂಚಾಯತ್ ಕಾರ್ಯದರ್ಶಿ ಲೋಕಾಯುಕ್ತ ಬಲೆಗೆ

ಲಂಚ ಸ್ವೀಕರಿಸುತ್ತಿದ್ದ ಗ್ರಾಮ ಪಂಚಾಯತ್ ಕಾರ್ಯದರ್ಶಿ ಲೋಕಾಯುಕ್ತ ಬಲೆಗೆ ಶಿವಮೊಗ್ಗ, ಜುಲೈ 17, 2025: ಮುದ್ದಿನಕೊಪ್ಪ ಗ್ರಾಮ ಪಂಚಾಯಿತಿಯಲ್ಲಿ ಇ-ಸ್ವತ್ತು ಸಂಬಂಧ ಕೆಲಸ ಮಾಡಿಕೊಡುವಂತೆ ಕೇಳಿ ₹3,000 ಲಂಚದ ಬೇಡಿಕೆ ಇಟ್ಟಿದ್ದ ಕಾರ್ಯದರ್ಶಿ ಕುಮಾರ್ ನಾಯ್ಕ್ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ರಾಮಪುರ ಗ್ರಾಮದ ನಿವಾಸಿ ವಿನೋದ್ ಬಿ. ಅವರು ಲಂಚದ ಬೇಡಿಕೆ ಬಗ್ಗೆ ಶಿವಮೊಗ್ಗ ಲೋಕಾಯುಕ್ತ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಅವರು ತಮ್ಮ ತಾಯಿ ಹೆಸರಿನಲ್ಲಿರುವ 30×50 ಅಡಿ ಅಳತೆಯ…

Read More

ಕರಾವಳಿಯಲ್ಲಿ 20 ಬೈಕ್ ಕದ್ದಿದ್ದ ಸೊರಬದ ಮಣಿಕಂಠ ಬಂಧನ

ಕರಾವಳಿಯಲ್ಲಿ 20 ಬೈಕ್ ಕದ್ದಿದ್ದ ಸೊರಬದ ಮಣಿಕಂಠ ಬಂಧನ ಶಿವಮೊಗ್ಗ: ದಕ್ಷಿಣ ಕನ್ನಡದಲ್ಲಿ ಶಿವಮೊಗ್ಗ ಜಿಲ್ಲೆ ಸೊರಬ ತಾಲ್ಲೂಕು ನಿವಾಸಿಯೊಬ್ಬ ಬೈಕ್‌ ಕಳ್ಳತನ ಪ್ರಕರಣಗಳ ಮಾಸ್ಟರ್‌ ಮೈಂಡ್‌ ಆಗಿದ್ದು, ಆತನನ್ನು ಪೊಲೀಸರು ಬಂಧಿಸಿದ್ದಾರೆ.  ಇಲ್ಲಿ ನಡೆಯುವ ಕಂಬಳ, ಜಾತ್ರೆ ಸೇರಿದಂತೆ, ಬಸ್ಸು, ರೈಲ್ವೆ ನಿಲ್ದಾಣಗಳಲ್ಲಿ ಪಾರ್ಕ್ ಮಾಡಿದ್ದ ಬೈಕ್ ಗಳನ್ನು ಕದಿಯುತ್ತಿದ್ದ ಗ್ಯಾಂಗ್‌ನ್ನು ಪೊಲೀಸರು ಅರೆಸ್ಟ್‌ ಮಾಡಿದ್ದು, ಒಟ್ಟು ಸೊರಬದ ವ್ಯಕ್ತಿ ಸೇರಿ ನಾಲ್ವರನ್ನು ಅರೆಸ್ಟ್‌ ಮಾಡಿದ್ದಾರೆ. ಕಂಕನಾಡಿ ಪೊಲೀಸ್‌ ಠಾಣೆಯ ವ್ಯಾಪ್ತಿಯಲ್ಲಿ ಕಾರ್ಯಾಚರಣೆ ನಡೆದಿದೆ. ಶಿವಮೊಗ್ಗ…

Read More

Humcha | ಭಾರಿ ಮಳೆಗೆ ಮನೆ ,ಕೊಟ್ಟಿಗೆ ಹಾನಿ – ಸ್ಥಳಕ್ಕೆ ಗ್ರಾಪಂ ಅಧ್ಯಕ್ಷೆ , ಅಧಿಕಾರಿಗಳ ಭೇಟಿ

Humcha | ಭಾರಿ ಮಳೆಗೆ ಮನೆ ,ಕೊಟ್ಟಿಗೆ ಹಾನಿ – ಸ್ಥಳಕ್ಕೆ ಗ್ರಾಪಂ ಅಧ್ಯಕ್ಷೆ , ಅಧಿಕಾರಿಗಳ ಭೇಟಿ  ಹುಂಚ : ಭಾರಿ ಗಾಳಿ ಮಳೆಗೆ ಕಡಸೂರು ಗ್ರಾಮದಲ್ಲಿ ಮನೆ ಹಾಗೂ ಕೊಟ್ಟಿಗೆಗಳು ಹಾನಿಯಾಗಿದ್ದು ಸ್ಥಳಕ್ಕೆ ಗ್ರಾಪಂ ಅಧ್ಯಕ್ಷರು ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳು ಭೀಟಿ ನೀಡಿ ಪರಿಶೀಲಿಸಿದರು. ಕಡಸೂರು ಗ್ರಾಮದ ಶಶಿಕಲಾ ಕೋಂ ಮಂಜುನಾಥ್ ರವರ ಮನೆ ಭಾರಿ ಗಾಳಿ ಮಳೆಗೆ ಹಾನಿಯಾಗಿದ್ದು ಸ್ಥಳಕ್ಕೆ ಭೇಟಿ ನೀಡಿ ಗ್ರಾಪಂ ಅಧ್ಯಕ್ಷೆ ಸುಮಂಗಲ ದೇವರಾಜ್ , ಕಂದಾಯ…

Read More

ಹುಂಚದಕಟ್ಟೆ ಸಮೀಪದಲ್ಲಿ ಕಾಲು ಜಾರಿ ಕೆರೆಗೆ ಬಿದ್ದು ರಿಪ್ಪನ್ ಪೇಟೆ ವ್ಯಕ್ತಿ  ಸಾವು

ಹುಂಚದಕಟ್ಟೆ ಸಮೀಪದಲ್ಲಿ ಕಾಲು ಜಾರಿ ಕೆರೆಗೆ ಬಿದ್ದು ರಿಪ್ಪನ್ ಪೇಟೆ ವ್ಯಕ್ತಿ  ಸಾವು ಭಾನುವಾರ ಬೆಳಗ್ಗೆ ಸೊಪ್ಪು ತರಲು ಕಾಡಿಗೆ ಹೋಗಿದ್ದ ಅವರು, ಬಹಳ ಹೊತ್ತಾದರೂ ವಾಪಸ್ ಬರದ ಕಾರಣ ಕುಟುಂಬದವರು ಹುಡುಕಾಟ ನಡೆಸಿದ್ದಾರೆ. ಈ ವೇಳೆ, ಹೊಸಕೆರೆ ಕೆರೆಯಲ್ಲಿ ಕಾಲುಜಾರಿ ಬಿದ್ದು ದುರ್ಘಟನೆ ಸಂಭವಿಸಿರುವುದು ಬೆಳಕಿಗೆ ಬಂದಿದೆ. ರಿಪ್ಪನ್‌ಪೇಟೆ: ಹುಂಚದಕಟ್ಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೊಸಕೆರೆ ಕೆರೆಯಲ್ಲಿ ಕಾಲು ಜಾರಿ ಬಿದ್ದು ರಿಪ್ಪನ್ ಪೇಟೆ ಮೂಲದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಮೃತರನ್ನು ಪಟ್ಟಣದ ಸಮೀಪದ ಕರಡಿಗ ಗ್ರಾಮದ…

Read More

ರಿಪ್ಪನ್‌ಪೇಟೆ : ಕಾರಿನಲ್ಲಿ ಬಂದು ಗೋ ಕಳ್ಳತನಕ್ಕೆ ವಿಫಲ ಯತ್ನ – ವೀಡಿಯೋ ವೈರಲ್|cow theft

ರಿಪ್ಪನ್‌ಪೇಟೆ : ಕಾರಿನಲ್ಲಿ ಬಂದು ಗೋ ಕಳ್ಳತನಕ್ಕೆ ವಿಫಲ ಯತ್ನ – ವೀಡಿಯೋ ವೈರಲ್ ರಿಪ್ಪನ್‌ಪೇಟೆ : ಕಾರಿನಲ್ಲಿ ಬಂದು ಬೀದಿಯ ಗೋವುಗಳ ಕಳ್ಳತನಕ್ಕೆ ವಿಫಲ ಯತ್ನ ನಡೆಸಲಾಗಿದ್ದು, ಸ್ಥಳೀಯರು ಕೂಗಿದೊಡನೆ ಖದೀಮರು ಪರಾರಿಯಾಗಿರುವ ಘಟನೆ ನಡೆದಿದೆ. ತೀರ್ಥಹಳ್ಳಿ ರಸ್ತೆಯ ಗಾಂಧಿ ನಗರದಲ್ಲಿ  ಕಾರನ್ನು ಗೋವುಗಳ ಹತ್ತಿರ ತಂದು ನಿಲ್ಲಿಸಿ ಹಿಡಿಯಲು ಪ್ರಯತ್ನಿಸಿದ್ದಾರೆ. ಆದರೆ ಗೋವುಗಳು ಕೈಗೆ ಸಿಕ್ಕಿಲ್ಲ.ಈ ಸಂಧರ್ಭದಲ್ಲಿ ಸ್ಥಳೀಯರು ಕೂಗಿದ್ದಾರೆ ನಂತರ  ಎಚ್ಚೆತ್ತುಕೊಂಡ ಖದೀಮರು ಓಡಿ ಹೋಗಿದ್ದಾರೆ. ಈ ಘಟನೆಯನ್ನು ಯಾರೋ ವೀಡಿಯೋ ಮಾಡಿದ್ದು…

Read More

BREAKING NEWS : ಕೆ.ಎಸ್‌.ಈಶ್ವರಪ್ಪ ರಾಜೀನಾಮೆ ನೀಡುವಂತೆ ಹೈಕಮಾಂಡ್ ಸೂಚನೆ..! ಶಿವಮೊಗ್ಗ ಸುದ್ದಿಗೋಷ್ಠಿಯಲ್ಲೇ ರಾಜೀನಾಮೆ ಕೊಡ್ತಾರಾ ?

 ಬೆಳಗಾವಿ ಮೂಲಕ ಗುತ್ತಿಗೆದಾರ ಸಂತೋಷ್‌ ಪಾಟೀಲ್‌ ಆತ್ಮಹತ್ಯೆ ಕೇಸ್‌ ರಾಜ್ಯ ರಾಜಕೀಯದಲ್ಲಿ ಕೋಲಾಹಲ ಎಚ್ಚಿಸಿದ್ದು, ರಾಜ್ಯ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಿದೆ. ಮತ್ತೊಂದೆಡೆ ಸಚಿವ ಈಶ್ವರಪ್ಪ ತಲೆದಂಡಕ್ಕೆ ಒತ್ತಡ ಹೆಚ್ಚಾಗತೊಡಗಿದೆ. ಇದರ ಬೆನ್ನಲ್ಲೇ ಸಚಿವ ಈಶ್ವರಪ್ಪ ಮಧ್ಯಾಹ್ನ 1 ಗಂಟೆಗೆ ಶಿವಮೊಗ್ಗ ಸುದ್ದಿಗೋಷ್ಠಿ ಕರೆದಿದ್ದಾರೆ. ಈ ಹಿನ್ನೆಲೆ ಮೈಸೂರಿನಿಂದ ಶಿವಮೊಗ್ಗಕ್ಕೆ ಈಶ್ವರಪ್ಪ ಹೊರಟಿದ್ದು, ಮಧ್ಯಾಹ್ನ 12.30ಕ್ಕೆ ಆಗಮಿಸುವ ಸಾಧ್ಯತೆಯಿದೆ ಬಳಿಕ ಶಿವಮೊಗ್ಗ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಲಿದ್ದಾರೆ. ಸಂತೋಷ್‌ ಆತ್ಮಹತ್ಯೆಗೂ ನನಗೂ ಯಾವುದೇ ಸಂಬಂಧವಿಲ್ಲ. ನಾನು ಯಾವುದೇ…

Read More

ಕಾಂತಾರ 1 ಸಿನಿಮಾ ಶೂಟಿಂಗ್ ವೇಳೆಯಲ್ಲಿ ರಿಷಬ್ ಶೆಟ್ಟಿ ಸೇರಿ 30ಕ್ಕೂ ಹೆಚ್ಚು ಕಲಾವಿದರು ಬಚಾವ್: ಅಷ್ಟಕ್ಕೂ ಆಗಿದ್ದೇನು?

ಕಾಂತಾರ 1 ಸಿನಿಮಾ ಶೂಟಿಂಗ್ ವೇಳೆಯಲ್ಲಿ ರಿಷಬ್ ಶೆಟ್ಟಿ ಸೇರಿ 30ಕ್ಕೂ ಹೆಚ್ಚು ಕಲಾವಿದರು ಬಚಾವ್: ಅಷ್ಟಕ್ಕೂ ಆಗಿದ್ದೇನು? ‘ಕಾಂತಾರ’ ದೋಣಿ ಅವಘಡ, ಹೊಂಬಾಳೆ ಕಾರ್ಯಕಾರಿ ನಿರ್ಮಾಪಕ ಸ್ಪಷ್ಟನೆಯೇನು.!? ಶಿವಮೊಗ್ಗದ ಜಿಲ್ಲೆಯ ಹೊಸನಗರ ತಾಲೂಕಿನ ಮಾಸ್ತಿಕಟ್ಟೆ ಸಮೀಪದ ಮಾಣಿ ಜಲಾಶಯದ ಹಿನ್ನೀರಿನಲ್ಲಿ ಕಾಂತಾರ ಚಾಪ್ಟರ್ 1 ಶೂಟಿಂಗ್ ನಡೆಯುತ್ತಿದೆ ಆದರೆ ಈ ವೇಳೆ ದೊಡ್ಡ ಅವಘಡವೊಂದು ಸಂಭವಿಸಿದ್ದು, ಅದೃಷ್ಟವಶಾತ್ ಚಿತ್ರ ನಟ ರಿಷಬ್ ಶೆಟ್ಟಿ ಸೇರಿದಂತೆ 30ಕ್ಕೂ ಹೆಚ್ಚು ಕಲಾವಿದರು ಬಚಾವ್ ಆಗಿದ್ದಾರೆ ಎನ್ನುವ ಸುದ್ದಿ ಮೂಲಗಳಿಂದ…

Read More

Ripponpete | ಅಡಿಕೆ ಮರದಿಂದ ಕೆಳಗೆ ಬಿದ್ದು ರೈತ ಸಾವು

Ripponpete | ಅಡಿಕೆ ಮರದಿಂದ ಕೆಳಗೆ ಬಿದ್ದು ರೈತ ಸಾವು ರಿಪ್ಪನ್‌ಪೇಟೆ : ಇಲ್ಲಿನ ಗರ್ತಿಕೆರೆ ಗ್ರಾಪಂ ವ್ಯಾಪ್ತಿಯ ಕಮ್ಮಚ್ಚಿ ಗ್ರಾಮದಲ್ಲಿ ಅಡಿಕೆ ಮರಕ್ಕೆ ಔಷದಿ ಸಿಂಪಡಿಸುವಾಗ ಮರದಿಂದ ಕೆಳಗೆ ಬಿದ್ದು ರೈತನೊಬ್ಬ ಸಾವನ್ನಪ್ಪಿರುವ ಘಟನೆ ನಡೆದಿದೆ. ಕಮ್ಮಚ್ಚಿ ಗ್ರಾಮದ ಪ್ರದೀಪ್ ಟಿ ಕೆ (42) ಮೃತಪಟ್ಟ ದುರ್ಧೈವಿಯಾಗಿದ್ದಾರೆ. ಕಮ್ಮಚ್ಚಿ ಗ್ರಾಮದಲ್ಲಿ ಇಂದು ಸಂಜೆ 4 ಗಂಟೆ ಸಮಯದಲ್ಲಿ ಅಡಿಕೆ ತೋಟಕ್ಕೆ ಔಷಧಿ ಸಿಂಪಡಿಸುತಿದ್ದ ರೈತ ಪ್ರದೀಪ್ ಆಯ ತಪ್ಪಿ ಕೆಳಗೆ ಬಿದ್ದು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಮೃತದೇಹವನ್ನು…

Read More