Headlines

ಗರ್ತಿಕೆರೆ ಬಳಿ ಭೀಕರ ಅಪಘಾತ – ಮೀನು ವ್ಯಾಪಾರಿ ಸ್ಥಳದಲ್ಲೇ ಸಾವು|accident

ರಿಪ್ಪನ್‌ಪೇಟೆ : ಗರ್ತಿಕೆರೆ ಕಾಲೇಜು ಸಮೀಪದಲ್ಲಿ ಬೆಳಂಬೆಳಗ್ಗೆ ಸಂಭವಿಸಿದ ಭೀಕರ ಅಪಘಾತದಲ್ಲಿ ಗರ್ತಿಕೆರೆ ನಿವಾಸಿ ಮೀನು ವ್ಯಾಪಾರಿ ಕಬೀರ್ ಸಾಬ್ (72) ಎಂಬುವವರು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ತೀರ್ಥಹಳ್ಳಿ ಕಡೆಯಿಂದ ರಿಪ್ಪನ್‌ಪೇಟೆ ಕಡೆಗೆ ಎಕ್ಸ್ಎಲ್ ಸೂಪರ್ ಬೈಕ್ ನಲ್ಲಿ ಹೊರಟು ನಿಂತಿದ್ದ ಕಬೀರ್ ಸಾಬ್ ಎಂಬುವವರಿಗೆ ಹಿಂಬದಿಯಿಂದ ವೇಗವಾಗಿ ಬಂದ ಬೊಲೆರೋ ಪಿಕಪ್ ವಾಹನ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಈ ಭೀಕರ ಅಪಘಾತದಲ್ಲಿ ಬೊಲೆರೋ ವಾಹನ ಸಹ ಪಲ್ಟಿಯಾಗಿದ್ದು ಸಂಪೂರ್ಣ ನಜ್ಜುಗುಜ್ಜಾಗಿದೆ….

Read More

ಗರ್ತಿಕೆರೆಯಲ್ಲಿ ವ್ಯಕ್ತಿಯೊಬ್ಬನಿಗೆ ಕೆಎಪ್ ಡಿ (ಮಂಗನ ಖಾಯಿಲೆ) ಪತ್ತೆ ಶಂಕೆ!!|KFD

ಶಿವಮೊಗ್ಗ ಜಿಲ್ಲೆಯ ಹೊಸನಗರ  ತಾಲೂಕಿನ ಗರ್ತಿಕೆರೆಯ ವ್ಯಕ್ತಿಯೊಬ್ಬರಿಗೆ ಮಂಗನ ಕಾಯಿಲೆ ಸೋಂಕು ಕಾಣಿಸಿಕೊಂಡ ಶಂಕೆ ವ್ಯಕ್ತವಾಗಿದೆ. ಇವರಿಗೆ ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ  ಚಿಕಿತ್ಸೆ ನೀಡಲಾಗುತ್ತಿದೆ. ಇವರಿಗೆ 45 ವರ್ಷ ಎಂದು ಹೇಳಲಾಗಿದೆ. ಜ.26 ರಂದು ವಿಪರೀತ ಜ್ವರದ ಹಿನ್ನಲೆಯಲ್ಲಿ ಆಸ್ಪತ್ರೆಗೆ ದಾಖಲಾದ ಇವರಿಗೆ ಕಳೆದ ನಾಲ್ಕೈದು ದಿನಗಳಿಂದ ಜ್ವರ ಕಡಿಮೆ ಆಗಿರಲಿಲ್ಲ. ನಿನ್ನೆ ಆರ್ ಟಿ ಪಿ ಸಿಆರ್ ಪರೀಕ್ಷೆಗೆ ಒಳಪಡಿಸಲಾಗಿತ್ತು. ಆರ್ ಟಿ ಪಿ ಸಿಆರ್ ಪರೀಕ್ಷೆಯಲ್ಲಿ ಕೆಎಫ್ ಡಿ ನೆಗೆಟಿವ್ ಬಂದಿದೆ. ಆರ್ ಟಿ…

Read More

ರಿಪ್ಪನ್ ಪೇಟೆ : ಮಾಜಿ ಮುಖ್ಯಮಂತ್ರಿ ದಿವಂಗತ ಜೆ ಹೆಚ್ ಪಟೇಲ್ ರ 91 ನೇ ಜನ್ಮ ದಿನಾಚರಣೆ ಪಕ್ಷಾತೀತವಾಗಿ ಆಚರಣೆ

ರಿಪ್ಪನ್ ಪೇಟೆ : ಸಮಾಜವಾದಿ ಚಿಂತನೆಯಲ್ಲಿ ಸಮಾಜದ ಸರ್ವ ಜನಾಂಗಕ್ಕೂ ಸಹಬಾಳ್ವೆ, ಸಾಮರಸ್ಯವನ್ನು ಸಾರಿ ಕರ್ನಾಟಕವನ್ನು ಉತ್ತುಂಗಕ್ಕೆ ಏರಿಸಿದ ಮಾಜಿ ಮುಖ್ಯಮಂತ್ರಿ ಜೆ ಹೆಚ್ ಪಟೇಲ್ ರವರ ಕೊಡುಗೆ ಕರ್ನಾಟಕ ರಾಜ್ಯಕ್ಕೆ ಅನನ್ಯ ಹಾಗು ಅಪಾರ ಎಂದು ರಾಜ್ಯ ಜೆಡಿಎಸ್ ಮಾಜಿ ಪ್ರಧಾನ ಕಾರ್ಯದರ್ಶಿಗಳಾದ ಅರ್ ಎ ಚಾಬುಸಾಬ್ ಹೇಳಿದರು.          ಇಂದು ರಿಪ್ಪನ್ ಪೇಟೆ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಮಾಜಿ ಮುಖ್ಯಮಂತ್ರಿ ಜೆ ಹೆಚ್ ಪಟೇಲ್ ರವರ 91 ನೇ…

Read More

ಪ್ರಕಾಶ್ ಬಸ್ ನ ಮಾಲೀಕರ ಮೊಬೈಲ್ ಹಾಗೂ ಕಾರು ಪಟಗುಪ್ಪ ಸೇತುವೆ ಬಳಿ ಪತ್ತೆ : ಹಲವು ಅನುಮಾನಕ್ಕೆ ಎಡೆ ಮಾಡಿಕೊಟ್ಟ ಬಸ್ ಮಾಲೀಕನ ನಡೆ

ಹೊಸನಗರ ಸಮೀಪದ ಪಟಗುಪ್ಪೆ ಸೇತುವೆಯ ಬಳಿ ಸಾಗರದ ಪ್ರಕಾಶ್ ಬಸ್ ನ ಮಾಲೀಕರಾದ ಪ್ರಕಾಶ್ ರವರ ಕಾರು ಹಾಗೂ ಮೊಬೈಲ್ ಪತ್ತೆಯಾಗಿರುವುದು ಹಲವು ಆತಂಕಕ್ಕೆ ಎಡೆ ಮಾಡಿಕೊಟ್ಟಿದೆ. ಸಾಗರದ ಪ್ರಕಾಶ್ ಬಸ್ ನ ಮಾಲೀಕರಾದ ಪ್ರಕಾಶ್ ರವರು ಶುಕ್ರವಾರ ಸಂಜೆಯಿಂದಲೇ ಮನೆಯಿಂದ ನಾಪತ್ತೆಯಾಗಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಪಟಗುಪ್ಪ ಸೇತುವೆಯ ಬಳಿ ನೂರಾರು ಜನರು ಸೇರಿದ್ದಾರೆ. ಸ್ಥಳದಲ್ಲಿ ಅಗ್ನಿಶಾಮಕ ದಳದವರು ಹಾಜರಿದ್ದು ಶೋಧ ಕಾರ್ಯದಲ್ಲಿ ತೊಡಗಿದ್ದಾರೆ ಎಂದು ತಿಳಿದು ಬಂದಿದೆ. ಹೊಸನಗರ ಪೋಲೀಸರು ಸ್ಥಳಕ್ಕಾಗಮಿಸಿ ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.

Read More

ನಿವೃತ್ತ ಯೋಧನ ಮೇಲೆ ಗ್ರಾಪಂ ಉಪಾಧ್ಯಕ್ಷನ ದೌರ್ಜನ್ಯ – ಜೂ.18 ಕ್ಕೆ ಭಾರಿ ಪ್ರತಿಭಟನೆ

ನಿವೃತ್ತ ಯೋಧನ ಮೇಲೆ ಗ್ರಾಪಂ ಉಪಾಧ್ಯಕ್ಷನ ದೌರ್ಜನ್ಯ – ಜೂ.18 ಕ್ಕೆ ಭಾರಿ ಪ್ರತಿಭಟನೆ ಹೊಸನಗರ : ನಿವೃತ್ತ ಯೊಧರೊಬ್ಬರ ಮೇಲೆ ಕರಿಮನೆ ಗ್ರಾಮ ಪಂಚಾಯಿತಿ ಉಪಾಧ್ಯಕ್ಷರೊಬ್ಬರು ದೌರ್ಜನ್ಯ ನಡೆಸಿದ್ದಾರೆಂದು ಆರೋಪಿಸಿ ಜೂನ್ .18 ರ ಮಂಗಳವಾರ ಬೆಳಿಗ್ಗೆ11 ಗಂಟೆಗೆ ನಿಲ್ಸ್ ಕಲ್ ಗ್ರಾಪಂ ಆವರಣದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಕರಿಮನೆ ಗ್ರಾಮದ ನಿವೃತ್ತ ಯೋಧ ಹಾಗೂ ಜೆಡಿಎಸ್ ಮುಖಂಡರಾದ ರಾಮಪ್ಪ ಎಂಬುವವರ ಮೇಲೆ ಕರಿಮನೆ ಉಪಾದ್ಯಕ್ಷರಾದ ರಮೇಶ್ ಎಂಬುವವರು  ದೌರ್ಜನ್ಯ,ಹಾಗು ಆನಾಗರೀಕ ವರ್ತನೆ ನಡೆದಿದ್ದಾರೆಂದು ಆರೋಪಿಸಿ ನಿವೃತ್ತ…

Read More

ಲಾಡ್ಜ್‌ನಲ್ಲಿ ಕೂಗಾಡಬೇಡಿ ಎಂದಿದ್ದಕ್ಕೆ ಸಿಬ್ಬಂದಿಗಳ ಮೇಲೆ ಹಲ್ಲೆ: ಕೊಲೆಗೆತ್ನ ಆರೋಪ, ದೂರು ದಾಖಲು

A man allegedly attacked lodge staff in Shivamogga after being told not to shout, causing damage to property and attempting murder. A case has been registered at Jayanagar Police Station. ಲಾಡ್ಜ್‌ನಲ್ಲಿ ಕೂಗಾಡಬೇಡಿ ಎಂದಿದ್ದಕ್ಕೆ ಸಿಬ್ಬಂದಿಗಳ ಮೇಲೆ ಹಲ್ಲೆ: ಕೊಲೆಗೆತ್ನ ಆರೋಪ, ದೂರು ದಾಖಲು ಶಿವಮೊಗ್ಗ: ನಗರದ ಪಾರ್ಕ್ ಬಡಾವಣೆಯಲ್ಲಿರುವ ಲಾಡ್ಜ್‌ವೊಂದರಲ್ಲಿ ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯೊಬ್ಬ ಸಿಬ್ಬಂದಿಗಳ ಮೇಲೆ ಹಲ್ಲೆ ನಡೆಸಿ ಕೊಲೆಗೆತ್ನಿಸಿದ ಘಟನೆ ನಡೆದಿದೆ….

Read More

PU RESULTS | ಅಮೃತ ಸರ್ಕಾರಿ ಪದವಿ ಪೂರ್ವ ಕಾಲೇಜು ಶೇಕಡ 95% ಫಲಿತಾಂಶ

PU RESULTS | ಅಮೃತ ಸರ್ಕಾರಿ ಪದವಿ ಪೂರ್ವ ಕಾಲೇಜು ಶೇಕಡ 95% ಫಲಿತಾಂಶ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಪ್ರತಿಷ್ಠಿತ ಸರಕಾರಿ ಪದವಿಪೂರ್ವ ಕಾಲೇಜು ಅಮೃತ ಸರ್ಕಾರಿ ಪದವಿ ಪೂರ್ವ ಕಾಲೇಜು 2025ರ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಯಲ್ಲಿ ಫಲಿತಾಂಶ ಶೇಕಡಾ 95% ಫಲಿತಾಂಶ ಪಡೆದುಕೊಂಡಿದೆ. ಮಾರ್ಚ್ ತಿಂಗಳಿನಲ್ಲಿ ನಡೆದ ದ್ವಿತೀಯ ಪಿಯುಸಿ ಪರೀಕ್ಷೆ ಬರೆದ 151 ವಿದ್ಯಾರ್ಥಿಗಳಲ್ಲಿ 143 ವಿದ್ಯಾರ್ಥಿಗಳು ಉತ್ತೀರ್ಣ ರಾಗಿದ್ದಾರೆ.25ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ ಪಾಸಾಗಿದ್ದಾರೆ. ಇದರಲ್ಲಿ ಕಲಾ ವಿಭಾಗ 94.12%,…

Read More

ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ವಿರೋಧ ಪ್ರತಿಭಟನೆ | Protest

ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ವಿರೋಧ ಪ್ರತಿಭಟನೆ | Protest ಹಾವೇರಿ ಜಿಲ್ಲೆ ಶಿಗ್ಗಾವಿ ತಾಲೂಕಿನಲ್ಲಿ, ಸಚಿವ ಸಂತೋಷ ಲಾಡ್ ಅವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ  ಅವರ ಹೇಳಿಕೆಯನ್ನ ಖಂಡಿಸುತ್ತೇವೆ ಎಂದು ಶಿಗ್ಗಾವಿ ಸವಣೂರ ಕ್ಷೇತ್ರದ ಮಾಜಿ ಶಾಸಕ ಸೈಯದ ಅಜ್ಜಂಪೀರ್ ಖಾದ್ರಿ ಅವರು ಆಕ್ರೋಷ ವ್ಯಕ್ತಪಡಿಸಿದರು.   ಶಿಗ್ಗಾವಿ ಪಟ್ಟಣದ ಚನ್ನಮ್ಮನ ವೃತ್ತದಲ್ಲಿ ನೂರಾರು ಕಾರ್ಯಕರ್ತರೊಂದಿಗೆ   ಹಾಗೂ ಅಭಿಮಾನಿಗಳೊಂದಿಗೆ ಪ್ರತಿಭಟನೆ ನಡೆಸಿ ನಂತರ ಅವರು ಮಾತನಾಡಿ ಜವಾಬ್ದಾರಿ ಸ್ಥಾನದಲ್ಲಿ…

Read More

ಆಗುಂಬೆ ಘಾಟಿಯಲ್ಲಿ ಖಾಸಗಿ ಬಸ್ ಬ್ರೇಕ್ ವಿಫಲ – ಮರಕ್ಕೆ ಡಿಕ್ಕಿ|ಚಾಲಕನ ಸಮಯ ಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ|accident

ಆಗುಂಬೆ : ಪ್ರವಾಸಿಗರನ್ನು ಕರೆದೊಯ್ಯುತಿದ್ದ ಖಾಸಗಿ ಬಸ್ ಆಗುಂಬೆ ಘಾಟಿಯ 12 ನೇ ತಿರುವಿನಲ್ಲಿ ಬ್ರೇಕ್ ವಿಫಲವಾಗಿ‌ಮರಕ್ಕೆ ಡಿಕ್ಕಿ ಹೊಡೆದ ಘಟನೆ ಇಂದು ಸಂಜೆ ನಡೆದಿದೆ. ಘಾಟಿ ರಸ್ತೆಯ 11ನೇ ತಿರುವಿನಲ್ಲಿ ಖಾಸಗಿ ಮಿನಿ ಬಸ್ ಬ್ರೇಕ್ ವೈಫಲ್ಯಗೊಂಡಿದ್ದು ಚಾಲಕನ ಸಮಯ ಪ್ರಜ್ಞೆಯಿಂದ ಸಂಭವನೀಯ ದೊಡ್ಡ ದುರಂತ ತಪ್ಪಿದೆ. 12ನೇ ತಿರುವಿನಲ್ಲಿ ಮರಕ್ಕೆ ಡಿಕ್ಕಿ ಹೊಡೆದು ಬಸ್ ನಿಂತಿದೆ. ಬಸ್ ನಲ್ಲಿ ಮಹಿಳೆಯರು ಮಕ್ಕಳು ಸೇರಿ 20 ಜನರಿದ್ದು ಹಲವರಿಗೆ ಗಾಯಗಳಾಗಿದ್ದು ಪ್ರಾಣಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು…

Read More

ಆನ್‌ಲೈನ್‌ನಲ್ಲಿ 1000 ಬ್ಯಾಗ್ ಸಿಮೆಂಟ್‌ಗೆ ಆರ್ಡರ್ –  4.15 ಲಕ್ಷ ಕಳೆದುಕೊಂಡ  ಸಾಗರದ ವ್ಯಕ್ತಿ

ಆನ್‌ಲೈನ್‌ನಲ್ಲಿ 1000 ಬ್ಯಾಗ್ ಸಿಮೆಂಟ್‌ಗೆ ಆರ್ಡರ್ –  4.15 ಲಕ್ಷ ಕಳೆದುಕೊಂಡ  ಸಾಗರದ ವ್ಯಕ್ತಿ ಶಿವಮೊಗ್ಹ:  ಆನ್‌ಲೈನ್‌ನಲ್ಲಿ ವಸ್ತುಗಳನ್ನು ತಲುಪಿಸುವ ನೆಪದಲ್ಲಿ ಹಣ ಪಡೆದು ಮೋಸ ಮಾಡುವ ಜಾಲಗಳು ಸಕ್ರಿಯವಾಗಿದ್ದು ಇಂತಹ ವಂಚನೆಗೆ ಸಾಗರದ ವ್ಯಕ್ತಿಯೊಬ್ಬರು ಬಲಿಯಾಗಿದ್ದಾರೆ. ಸಿಮೆಂಟ್ ಖರೀದಿಯ ನೆಪದಲ್ಲಿ ಲಕ್ಷಾಂತರ ರೂಪಾಯಿ ಕಳೆದುಕೊಂಡಿರುವ ಘಟನೆ ಬೆಳಕಿಗೆ ಬಂದಿದೆ.ಕಾಮಗಾರಿ ನಿರ್ವಹಿಸುತ್ತಿದ್ದ ವ್ಯಕ್ತಿಯೊಬ್ಬರಿಗೆ 1000 ಬ್ಯಾಗ್ ಸಿಮೆಂಟ್‌ ಅಗತ್ಯವಿತ್ತು. ಆದರೆ, ಅವರು ಯಾವಾಗಲೂ ಖರೀದಿ ಮಾಡುತ್ತಿದ್ದ ಸಿಮೆಂಟ್ ಅಂಗಡಿಯಲ್ಲಿ ಸ್ಟಾಕ್ ಲಭ್ಯವಿರದ ಕಾರಣ, ಆನ್‌ಲೈನ್‌ನಲ್ಲಿ ಖರೀದಿಸಲು ಮುಂದಾಗಿದ್ದಾರೆ….

Read More