Headlines

ಶಿವಮೊಗ್ಗ ಸಮೀಪದ ಸಕ್ರೆಬೈಲಿನಲ್ಲಿ ಧಗಧಗನೆ ಹೊತ್ತಿ ಉರಿದ ಕಾರು :

ಶಿವಮೊಗ್ಗದ ಸಕ್ರೆಬೈಲು ಬಳಿ ಸ್ಕೋಡಾ ಕಂಪನಿಯ ಕಾರೊಂದು ಧಗಧಗ ಹೊತ್ತಿ ಉರಿದಿದೆ. ತೀರ್ಥಹಳ್ಳಿಯಿಂದ ಶಿವಮೊಗ್ಗಕ್ಕೆ ಬರುತ್ತಿದ್ದಾಗ ಈ ಘಟನೆ ನಡೆದಿದೆ. ಕಾರು ವೇಗವಿದ್ದ ಕಾರಣ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದಿದೆ. ತಕ್ಷಣ ಕಾರಿಗೆ ಬೆಂಕಿ ಹತ್ತಿಕೊಂಡು ಕಾರು ಹೊತ್ತಿ ಉರಿದಿದೆ. ಕಾರಿನಲ್ಲಿ ಮೂವರು ಪ್ರಯಾಣಿಸಿದ್ದು ಇಬ್ಬರಿಗೆ ಗಂಭೀರ ಗಾಯಗಳಾಗಿದ್ದು ಮೆಗ್ಗಾನ್ ಆಸ್ಪತ್ರೆಗೆ ಸೇರಿಸಿದ್ದಾರೆ.  ಹೆಚ್ಚಿನ ಮಾಹಿತಿ ಇನ್ನಷ್ಟು ಬರಬೇಕಾಗಿದೆ. ವರದಿ : ಮಂಜುನಾಥ್ ಶೆಟ್ಟಿ ಶಿವಮೊಗ್ಗ

Read More

ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ವಿರುದ್ಧ ಹರಿಹಾಯ್ದ ಶಾಸಕ ಹರತಾಳು ಹಾಲಪ್ಪ :

ಸಾಗರ : ಮಾಜಿ ಶಾಸಕ ಹಾಗೂ ಕೆಪಿಸಿಸಿ ವಕ್ತಾರ ಗೋಪಾಲಕೃಷ್ಣ ಬೇಳೂರು ನನ್ನನ್ನು ವಲಸಿಗ ಎಂದು ಟೀಕೆ ಮಾಡಿದ್ದು ನಿಜಕ್ಕೂ ಹಾಸ್ಯಾಸ್ಪದ ಸಂಗತಿ. ರಾಜಕಾರಣದಲ್ಲಿ ವಲಸೆ ಸಹಜ. ಕಾಂಗ್ರೇಸ್ ಪಕ್ಷದಲ್ಲಿ ರಾಹುಲ್ ಗಾಂಧಿ ಕೇರಳಕ್ಕೆ ಬಂದಿದ್ದು, ಡಿ.ಕೆ.ಶಿವಕುಮಾರ್ ಸಾತನೂರಿನಲ್ಲಿ ಸ್ಪರ್ಧೆ ಮಾಡಿದ್ದು, ಸಿದ್ದರಾಮಯ್ಯ ಬಾದಮಿಯಿಂದ ಸ್ಪರ್ಧೆ ಮಾಡಿದ್ದು ವಲಸೆ ರಾಜಕಾರಣವಲ್ಲವೇ ಎಂದು ಬೇಳೂರಿಗೆ ಟಾಂಗ್ ನೀಡಿದ ಹಾಲಪ್ಪ, ನಮ್ಮ ಪಕ್ಷದಲ್ಲೂ ಸಹ ತಮ್ಮ ಕ್ಷೇತ್ರ ಬಿಟ್ಟು ಮತ್ತೊಂದು ಕಡೆ ಹೋಗಿ ಸ್ಪರ್ಧೆ ಮಾಡಿದ ಉದಾಹರಣೆ ಇದೆ. ಮಾಜಿ…

Read More

Ripponpet | ಶ್ರದ್ದಾ ಭಕ್ತಿಯಿಂದ ನೆರವೇರಿದ ಸಂಭ್ರಮದ ಗೋಪೂಜೆ

ರಿಪ್ಪನ್‌ಪೇಟೆ : ಇಂದು ಬಲಿಪಾಡ್ಯಮಿಯ ಅಂಗವಾಗಿ ರಿಪ್ಪನ್‌ಪೇಟೆಯ ವಿವಿದಢೆಯಲ್ಲಿ ಮತ್ತು ಮುಜರಾಯಿ ಇಲಾಖೆಯವರ ಅದೇಶದನ್ವಯ ಹಲವು ದೇವಸ್ಥಾನಗಳಲ್ಲಿ ಗೋಪೂಜೆಯನ್ನು ಶ್ರದ್ದಾಭಕ್ತಿಯಿಂದ ಸಂಭ್ರಮಸಿದರು. ಪಟ್ಟಣದ ಸಿದ್ದಿವಿನಾಯಕ ದೇವಸ್ಥಾನದಲ್ಲಿ ಗೋವುಗಳನ್ನು ಶೃಂಗರಿಸಿ ದೇವಸ್ಥಾನದ ಪ್ರದಾನ ಅರ್ಚಕ ವೇ.ಚಂದ್ರಶೇಖರ ಭಟ್ ಮತ್ತು ಗುರುರಾಜ್ ಭಟ್ ನೇತೃತ್ವದಲ್ಲಿ ಗೋ ಮಾತೆಗೆ ಬೆಲ್ಲ ಅಕ್ಕಿ ಬಾಳೆಹಣ್ಣು ನೀಡಿ ವಿಶೇಷ ಪೂಜೆ ಸಲ್ಲಿಸಲಾಯಿತು. ದೇವಸ್ಥಾನದ ಧರ್ಮದರ್ಶಿ ಆರ್.ಈ.ಈಶ್ವರಶೆಟ್ಟಿ, ಎಂ.ಡಿ.ಇಂದ್ರಮ್ಮ, ಗಣೇಶ್ ಎನ್.ಕಾಮತ್, ಎನ್.ಸತೀಶ್,ಸುಧೀಂದ್ರ ಪೂಜಾರಿ,ಮಂಜಪ್ಪ, ಮೋಹನ್,ಜಯಲಕ್ಷಿ, ರಾಘವೇಂದ್ರ,ಕೆ.ಆರ್.ಭೀಮರಾಜ್‌ಗೌಡರು, ವೈ.ಜೆ.ಕೃಷ್ಣ,ರಾಘವೇಂದ್ರ ಆರ್.ಸರಸ್ವತಿ ರಾಘವೇಂದ್ರ,ಇನ್ನಿತರರು ಹಾಜರಿದ್ದರು. [ರಿಪ್ಪನ್‌ಪೇಟೆಯ ಸಮೀಪದ…

Read More

ಅಕ್ರಮ ಗೋಮಾಂಸ ಅಂಗಡಿಯ ಮೇಲೆ ದಾಳಿ : ಓರ್ವನ ಬಂಧನ

ಅಕ್ರಮ ಗೋ ಮಾಂಸ ಮಾರಾಟ ಮಾಡುವ ಅಂಗಡಿ ಮೇಲೆ ಮಾಳೂರು ಪೊಲೀಸರು ದಾಳಿ ನಡೆಸಿದ್ದು, ಅಕ್ರಮ ಅಂಗಡಿ ನಡೆಸುತ್ತಿದ್ದ ಆರೋಪಿಯನ್ನ ಬಂಧಿಸಿದ್ದಾರೆ. ತೀರ್ಥಹಳ್ಳಿಯ ಮಂಡಗದ್ದೇ ಸಮೀಪದ ಲಿಂಗಾಪುರ ಗ್ರಾಮದ ಅಂಗಡಿ ಮೇಲೆ ದಾಳಿ ನಡೆಸಿದ ಪೊಲೀಸರು, ವಧಿಸಲು ಸಿದ್ದವಾಗಿದ್ದ ಗೋವನ್ನು ನವೀನ್ ಕುಮಾರ್ ಮಠಪತಿ ನೇತ್ರತ್ವದಲ್ಲಿ  ದಾಳಿ ನಡೆಸಿ ಹಸುವನ್ನು ರಕ್ಷಿಸಿದ್ದಾರೆ.  ಗೋ ಮಾಂಸದ ಜೊತೆಗೆ ಜೀವಂತ ಹಸುವನ್ನು ರಕ್ಷಿದ ಪೊಲೀಸರು ಆರೋಪಿ ಇಜಾಜ್ ಪಾಶಾ ಎಂಬಾತನನ್ನು  ಬಂಧಿಸಿದ್ದಾರೆ.  ಈ ದಾಳಿಯಲ್ಲಿ ಮಾಳೂರು ಪೊಲೀಸ್ ಠಾಣೆಯ ಪಿಎಸ್ಐ…

Read More

ಶಿಕಾರಿಪುರ : ಮೂರು ವರ್ಷದ ಮಗುವಿನ ಮೇಲೆ ಅಮಾನವೀಯ ಅತ್ಯಾಚಾರ :ಆರೋಪಿ ಪದವಿ ವಿದ್ಯಾರ್ಥಿ ಪೊಲೀಸ್ ವಶಕ್ಕೆ

ಶಿಕಾರಿಪುರ : ನಗರದ ಬಡಾವಣೆಯೊಂದರಲ್ಲಿ ಕಾಮುಕನ ಅಟ್ಟಹಾಸಕ್ಕೆ ಏನು ಅರಿಯದ ಪುಟ್ಟ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಪೈಶಾಚಿಕ ಕೃತ್ಯ ಎಸಗಿದ ಘಟನೆ ನಗರದಲ್ಲಿ ನಡೆದಿದೆ. ಮೂರು ವರ್ಷದ ಮಗುವಿನ ಮೇಲೆ ಪಕ್ಕದ ಮನೆಯಲ್ಲಿ ಪದವಿ ಓದುತ್ತಿರುವ ಯುವಕನೇ ಅತ್ಯಚಾರ ಮಾಡಿರುವ ಘಟನೆ ಇಂದು ಶಿಕಾರಿಪುರದಲ್ಲಿ ನಡೆದಿದೆ.ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಶಿಕಾರಿಪುರ ತಾಲ್ಲೂಕಿನ ವಾಸಿ ಮೂರು ವರ್ಷದ ಅಪ್ರಾಪ್ತ ಬಾಲಕಿಯು ತನ್ನ ಮನೆಯ ಅಂಗಳದಲ್ಲಿ ಆಟವಾಡುತ್ತಾ ಪಕ್ಕದ ಮನೆಗೆ ಹೋಗಿದ್ದಾಗ, ಆ ಮನೆಯ ಪದವಿ ಓದುತ್ತಿರುವ…

Read More

ಬಿದನೂರಿನಲ್ಲಿ ಶಾಂತವೇರಿ ಗೋಪಾಲಗೌಡರ ಜನ್ಮ ಶತಮಾನೋತ್ಸವ ಕಾರ್ಯಕ್ರಮ – ಪೂರ್ವಭಾವಿ ಸಭೆ|nagara

ಶಾಂತವೇರಿ ಗೋಪಾಲಗೌಡರವರ ಜನ್ಮ ಶತಮಾನೋತ್ಸವ ಕಾರ್ಯಕ್ರಮವನ್ನು ಸರ್ಕಾರದಿಂದ ಮಾರ್ಚ್ ತಿಂಗಳಲ್ಲಿ ನಡೆಸಲಿದ್ದು ಆ ಹಿನ್ನಲೆಯಲ್ಲಿ ಗೋಪಾಲಗೌಡ ಅಧ್ಯಯನ ವೇದಿಕೆ ವತಿಯಿಂದ ಪೂರ್ವಭಾವಿ ಸಭೆ ನಡೆಸಲಾಯಿತು. ಪ್ರಪ್ರಥಮವಾಗಿ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ನಗರ ದಲ್ಲಿ ದಿವಂಗತ ಶಾಂತವೇರಿ ಗೋಪಾಲಗೌಡರ ಶತಮಾನೋತ್ಸವ ಕಾರ್ಯಕ್ರಮ ನಡೆಸುವ ಬಗ್ಗೆ ನಗರ ಭಾಗದ ಎಲ್ಲಾ ಪಕ್ಷದ ಸಮಾನ ಮನಸ್ಕ ಮುಖಂಡರ ಜೊತೆ ಚರ್ಚಿಸಲಾಯಿತು. ಜನವರಿ 30 ರಂದು ಕಾರ್ಯಕ್ರಮದ ರೂಪುರೇಷೆಗಳ ಬಗ್ಗೆ ಚರ್ಚಿಸಲು  ಗೋಪಾಲಗೌಡ ಅಭಿಮಾನಿಗಳು ಹಾಗೂ ಸಮಾನ ಮನಸ್ಕರ ಸಭೆ ಕರೆಯಲು…

Read More

ಪ್ರೀತಿಸುವಂತೆ ಮಧ್ಯ ರಸ್ತೆಯಲ್ಲಿ ವಿದ್ಯಾರ್ಥಿನಿಗೆ ಪಾಗಲ್ ಪ್ರೇಮಿಯಿಂದ ಕಿರುಕುಳ – ಆಸಿಡ್ ದಾಳಿಯ ಬೆದರಿಕೆ |ಪ್ರಕರಣ ದಾಖಲು|crime

ಶಿವಮೊಗ್ಗ ಜಿಲ್ಲೆಯ ಖಾಸಗಿ ಕಾಲೇಜೊಂದರ ವಿದ್ಯಾರ್ಥಿನಿಯನ್ನು ರಸ್ತೆಯಲ್ಲಿ ಅಡ್ಡಗಟ್ಟಿ ಪ್ರೀತಿಸಬೇಕು ಎಂದು ಪಾಗಲ್ ಪ್ರೇಮಿಯೊಬ್ಬ ಹಿಂಸೆ ನೀಡಿದ ಹಿನ್ನಲೆಯಲ್ಲಿ ಶಿವಮೊಗ್ಗ ಪೊಲೀಸರು ಕೇಸ್​ ದಾಖಲಿಸಿಕೊಂಡಿದ್ದಾರೆ.  ವಿದ್ಯಾರ್ಥಿನಿ ಕಾಲೇಜಿನ ಬಳಿಯಲ್ಲಿ ನಡೆದುಕೊಂಡು ಬರುತ್ತಿದ್ದ ವೇಳೆ, ಆಕೆಯನ್ನು ಅಡ್ಡಗಟ್ಟಿದ ಯುವಕ ಆಕೆಗೆ ಪ್ರೀತಿಸಬೇಕು ಎಂದು ಹಿಂಸೆ ನೀಡಿದ್ದಾನೆ. ಅಲ್ಲದೆ ಪ್ರೀತಿಸದಿದ್ದರೇ ಆಸಿಡ್​ ಹಾಕುವುದಾಗಿ ಬೆದರಿಕೆಯನ್ನು ಸಹ ಒಡ್ಡಿದ್ದಾನೆ ಎನ್ನಲಾಗಿದೆ.  ಆಕೆಯ ಮೇಲೆ ಚಾಕುವಿನಿಂದ ಹಲ್ಲೆಗೆ ಮುಂದಾಗಿದ್ದಾನೆ. ತಕ್ಷಣ ಅಲ್ಲಿದ್ದ  ಸ್ಥಳೀಯರು ಸ್ಥಳಕ್ಕೆ ಬಂದು ಆಕೆಯನ್ನು ರಕ್ಷಿಸಿದ್ದಾರೆ. ಜನ ಸೇರುತ್ತಲೇ ಎಸ್ಕೇಪ್​…

Read More

ರಿಪ್ಪನ್ ಪೇಟೆ : ಗುಡ್ ಶಫರ್ಡ್ ಶಾಲೆಯಲ್ಲಿ ಸಂಭ್ರಮದ ವಿಭಿನ್ನ ರೀತಿಯಲ್ಲಿ ಮಕ್ಕಳ ದಿನಾಚರಣೆ|Ripponpet

ರಿಪ್ಪನ್ ಪೇಟೆ : ಪಟ್ಟಣದ ಗುಡ್ ಶೆಫರ್ಡ್ ಶಾಲೆಯಲ್ಲಿ ಮಕ್ಕಳ ದಿನಾಚರಣೆಯನ್ನು ಸಡಗರ ಹಾಗೂ ಸಂಭ್ರಮದಿಂದ ವಿನೂತನವಾಗಿ ಆಚರಿಸಲಾಯಿತು. ಮಕ್ಕಳಿಂದ ಮಕ್ಕಳಿಗಾಗಿ ಆಯೋಜನಗೊಂಡ ಈ ಕಾರ್ಯಕ್ರಮವು ಶಿಕ್ಷಕರ ಹಾಗೂ ಪೋಷಕರ ವರ್ಗದವರ ಮನಸೂರೆಗೊಂಡಿತು. ಕಾರ್ಯಕ್ರಮದ ಅಧ್ಯಕ್ಷತೆ. ಕಾರ್ಯಕ್ರಮದ ಪ್ರಾಸ್ತವಿಕ ನುಡಿ, ಕಾರ್ಯಕ್ರಮದ ಮುಖ್ಯ ಅತಿಥಿಗಳು, ಕಾರ್ಯಕ್ರಮದಲ್ಲಿನ ಪ್ರಾರ್ಥನೆ ನಿರೂಪಣೆ, ಸ್ವಾಗತ,ಎಲ್ಲಾವನ್ನು ಮಕ್ಕಳೇ ನೆರವೇರಿಸಿದರು. ಮಕ್ಕಳಿಂದ ವಿವಿಧ ಛದ್ಮವೇಷ, ಏಕಪಾತ್ರಾಭಿನಯ, ಹಾಡು, ಡಾನ್ಸ್ ಕಾರ್ಯಕ್ರಮ ಏರ್ಪಡಿಸಲಾಗಿತ್ತು.ವಿದ್ಯಾರ್ಥಿಗಳಿಂದ ದೀಪ ಬೆಳಗಿಸುವುದರ ಮೂಲಕ ಉದ್ಘಾಟನಾ ಕಾರ್ಯಕ್ರಮ ನೆರವೇರಿಸಲಾಯಿತು  ಅಧ್ಯಕ್ಷತೆಯನ್ನು  ಆರಾಧ್ಯ ಎಸ್….

Read More

ಅಂಬಲಿಗೋಳ ಡ್ಯಾಮ್ ನಲ್ಲಿ ಕಾಲು ತೊಳೆಯಲು ಇಳಿದ ವ್ಯಕ್ತಿ ನೀರುಪಾಲು – ತೀವ್ರ ಶೋಧ ಕಾರ್ಯಾಚರಣೆ|dam

ಕಾಲು ತೊಳೆಯಲು ಹೋಗಿ ಅಂಬಲಿಗೋಳ ಡ್ಯಾಮ್ ನಲ್ಲಿ ಜಾರಿ ಬಿದ್ದ ವ್ಯಕ್ತಿ : ಅಗ್ನಿಶಾಮಕ ದಳದಿಂದ ತೀವ್ರ ಶೋಧ…!!! ಶಿಕಾರಿಪುರ ತಾಲೂಕಿನ ಅಂಬಲಿಗೋಳ ಡ್ಯಾಮ್ ನಲ್ಲಿ ಯುವಕ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ನೀರು ಪಾಲಾಗಿರುವ ಘಟನೆ ನಡೆದಿದೆ. ಕಪ್ಪನಹಳ್ಳಿ ಗ್ರಾಮದ ನಿವಾಸಿ ಜಗದೀಶ್ ಎಂಬ ವ್ಯಕ್ತಿ ತಮ್ಮ ಸ್ನೇಹಿತರೊಂದಿಗೆ ವಿಹಾರಕ್ಕೆ ಆಗಮಿಸಿದಾಗ ಅಂಬಲಿಗೋಳ ಡ್ಯಾಮ್ ಮೇಲಿನ ರಸ್ತೆಯಲ್ಲಿ ತಿರುಗಾಡಿದ್ದಾರೆ.ನಂತರ ಅಂಬಲಿಗೋಳ ಡ್ಯಾಮ್ ನಲ್ಲಿ ಇಳಿದು ಕಾಲು ತೊಳೆಯುವಾಗ ಆಕಸ್ಮಿಕವಾಗಿ ಜಾರಿ ಬಿದ್ದು ನೀರುಪಾಲಾಗಿರುವ ಘಟನೆ ಇಂದು…

Read More

ರೌಡಿ ಶೀಟರ್ ಕಾಲಿಗೆ ಪೊಲೀಸರ ಗುಂಡೇಟು

ಶಿವಮೊಗ್ಗದ ಜಯನಗರ ಪೊಲೀಸ್ ಸ್ಟೇಷನ್ ವ್ಯಾಪ್ತಿಯ ರೌಡಿಶೀಟರ್ ಭವಿತ್ ಎಂಬಾತನ ಕಾಲಿಗೆ ಪೊಲೀಸರು ಗುಂಡು ಹಾರಿಸಿರುವ ಘಟನೆ ವಿನೋಬನಗರ ಪೊಲೀಸ್ ಸ್ಟೇಷನ್ ವ್ಯಾಪ್ತಿಯಲ್ಲಿ ನಡೆದಿದೆ. ಆರೋಪಿ ಭವಿತ್ ಏಳು ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದು ಈತನೊಬ್ಬ ರೌಡಿಶೀಟರ್ ಆಗಿದ್ದು ನಿರಂತರವಾಗಿ ಹಲವು ಪ್ರಕರಣಗಳಲ್ಲಿ ಭಾಗಿಯಾಗಿದ್ದ ಈತನ ವಿರುದ್ಧ ಕೊಲೆ, ಕೊಲೆ ಯತ್ನ, ದರೋಡೆ ಪ್ರಕರಣಗಳು ದಾಖಲಾಗಿದ್ದು ನಿನ್ನೆ ರಾತ್ರಿ ಅಮಾಯಕರನ್ನು ತಡೆಗಟ್ಟಿ ಹಲ್ಲೆಗೆ ಯತ್ನಿಸಿದ್ದಲ್ಲದೆ ಈತನ ಜೊತೆ ಇನ್ನಿಬ್ಬರು ಸಹಚರರು ಸೇರಿಕೊಂಡಿದ್ದರು. ಇಂದು ಈತನ ಹುಡುಕಾಟದಲ್ಲಿದ್ದ ಪೊಲೀಸರಿಗೆ ವಿನೋಬನಗರ…

Read More
Exit mobile version