Headlines

ಜವಾಬ್ದಾರಿಯಿಂದ ಕೆಲಸ ಮಾಡಿ ಇಲ್ಲದಿದ್ದರೇ ಜಾಗ ಖಾಲಿ‌ ಮಾಡಿ – ಅಧಿಕಾರಿಗಳ ವಿರುದ್ದ ಶಾಸಕ ಬೇಳೂರು ಗರಂ..!! | GKB

ಜವಾಬ್ದಾರಿಯಿಂದ ಕೆಲಸ ಮಾಡಿ ಇಲ್ಲದಿದ್ದರೇ ಜಾಗ ಖಾಲಿ‌ ಮಾಡಿ – ಅಧಿಕಾರಿಗಳ ವಿರುದ್ದ ಶಾಸಕ ಬೇಳೂರು ಗರಂ..!! | GKB ಹೊಸನಗರ : ಹೇಳಿದ ಕೆಲಸ ಮಾಡಿ ಇಲ್ಲ, ಜಾಗ ಖಾಲಿ ಮಾಡಿ. ಮಳೆಗಾಲದಲ್ಲಿ ಇಲ್ಲಿ ಸಾಲು ಸಾಲು ವಿಕೋಪಗಳು ನಡೆಯುತ್ತವೆ. ಇಂತಹ ಸಂದರ್ಭದಲ್ಲೂ ಸರಿಯಾಗಿ ಕೆಲಸ ಮಾಡದಿದ್ದರೆ ಹೇಗೆ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಪ್ರಶ್ನಿಸಿದರು. ಇಲ್ಲಿನ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಕಂದಾಯ ಅಧಿಕಾರಿಗಳ ಕಾರ್ಯವೈಖರಿ ಕುರಿತು ಅಸಮಾಧಾನ ವ್ಯಕ್ತಪಡಿಸಿದರು….

Read More

ರಿಪ್ಪನ್‌ಪೇಟೆ :ವಿಜಯದಶಮಿ ಉತ್ಸವದೊಂದಿಗೆ ನವರಾತ್ರಿ ಆಚರಣೆ ಸಂಪನ್ನ |DASARA

ರಿಪ್ಪನ್‌ಪೇಟೆ: ಪಟ್ಟಣದ ಶ್ರೀಸಿದ್ಧಿವಿನಾಯಕ, ಶ್ರೀ ಅನ್ನಪೂಣೇಶ್ವರಿ  ದೇವಸ್ಥಾನದಲ್ಲಿ ಬುಧವಾರ ವಿಜಯದಶಮಿಯ ಅಂಗವಾಗಿ ನವಚಂಡಿಕಾ ಹೋಮ ಮತ್ತು ಮಧ್ಯಾಹ್ನ ಬನ್ನಿ ಮಂಟಪದಲ್ಲಿ ಬನ್ನಿ ಪೂಜೆ ನಡೆಸಿ, ನಂತರ ದಸರಮಂಗಲೋತ್ಸವ, ರಾಜಬೀದಿ ಉತ್ಸವ ನಡೆಯಿತು. ಸಮೀಪದ ಕೋಡೂರು ಅಮ್ಮನಘಟ್ಟ ಶ್ರೀಜೇನುಕಲ್ಲಮ್ಮ, ವಡಗೆರೆ ಗ್ರಾಮದ ಶ್ರೀ ತುಳಜಾ ಭವಾನಿ, ಕೆರೆಹಳ್ಳಿ ಅಂಬಾಭವಾನಿ, ಅಲಸೆ ಚಂಡಿಕೇಶ್ವರಿ ದೇವಸ್ಥಾನದಲ್ಲಿ ವಿವಿಧ ಧಾರ್ಮಿಕ ಹಾಗೂ ವಿಶೇಷ ಪೂಜೆ, ಅನ್ನಸಂತರ್ಪಣೆ ಕಾರ್ಯಕ್ರಮ ಜರುಗಿತು.  ದಸರಾ ಕುಸ್ತಿ : ಇಂದು ಸಂಜೆ ಪಟ್ಟಣದ ಗಾಂಧಿ ಮೈದಾನದಲ್ಲಿ ಕುಸ್ತಿ ಪಂದ್ಯಾವಳಿಯನ್ನು…

Read More

ಸಾಗರ : ಪಡವಗೋಡು ಬಂಗಾರಪ್ಪ ಇನ್ನಿಲ್ಲ!!

ಸಾಗರ : ಇಲ್ಲಿನ ಪಡವಗೋಡು ಗ್ರಾಮ ಪಂಚಾಯತಿಯಲ್ಲಿ ಎರಡು ಬಾರಿ ಅಧ್ಯಕ್ಷರಾಗಿದ್ದ ಹಾಗೂ ಹಾಲಿ ಪಡವಗೋಡು ಗ್ರಾಮ ಪಂಚಾಯಿತಿಯ ಸದಸ್ಯರಾದ  ಪಡವಗೋಡು ಬಂಗಾರಪ್ಪ(ಬಂಗಾರಣ್ಣ) ಇಂದು ಮಧ್ಯಾಹ್ನ ಬೆಂಗಳೂರಿನಲ್ಲಿ ನಿಧನರಾದರು. ಎರಡು ದಿನಗಳ ಹಿಂದೆ ಆರೋಗ್ಯ ತಪಾಸಣೆಗಾಗಿ ಶಿವಮೊಗ್ಗ ನಂಜಪ್ಪ ಆಸ್ಪತ್ರೆಯಲ್ಲಿ ದಾಖಲಾಗಿದ್ದು ಯಾವುದೇ ಆರೋಗ್ಯ ಸಮಸ್ಯೆ ಇಲ್ಲ ಆದರೆ ರಕ್ತದೊತ್ತಡ ಹೆಚ್ಚಿರುವ ಕಾರಣ ಅಲ್ಲಿಯೇ ಒಳರೋಗಿಯಾಗಿ ದಾಖಲಾಗಲು ತಿಳಿಸಿದ್ದಾರೆ ತಕ್ಷಣದಲ್ಲಿ ‍ಆರೋಗ್ಯದಲ್ಲಿ ವ್ಯತ್ಯಾಸ ಕಂಡು ಬಂದ ಹಿನ್ನೆಲೆಯಲ್ಲಿ ಬೆಂಗಳೂರಿನ ನಿಮಾನ್ಸ್ ಆಸ್ಪತ್ರೆಗೆ ದಾಖಲುಮಾಡಲು ಅವರ ಸ್ನೇಹಿತರು ಪ್ರಯತ್ನ…

Read More

ಬಾಲಕಿಯನ್ನು ಕೊಲೆಗೈದು ಗೋಣಿಚೀಲದಲ್ಲಿ ತುಂಬಿ ಕೆರೆಗೆ ಎಸೆದ ಅಣ್ಣ – ಒಂದೇ ದಿನದಲ್ಲಿ ಆರೋಪಿ ಅರೆಸ್ಟ್ | Crime News

ಬಾಲಕಿಯನ್ನು ಕೊಲೆಗೈದು ಗೋಣಿಚೀಲದಲ್ಲಿ ತುಂಬಿ ಕೆರೆಗೆ ಎಸೆದ ಚಿಕ್ಕಪ್ಪ – ಒಂದೇ ದಿನದಲ್ಲಿ ಆರೋಪಿ ಅರೆಸ್ಟ್ | Crime News ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲ್ಲೂಕು ಕೊಪ್ಪದ ಕೆರೆ ಬಳಿಯ ಕೆರೆಯಲ್ಲಿ  ಗೋಣಿಚೀಲದಲ್ಲಿ ಬಾಲಕಿಯೊಬ್ಬಳ ಮೃತದೇಹ ಪತ್ತೆಯಾಗಿದ್ದ ಪ್ರಕರಣದಲ್ಲಿ ಶಿಕಾರಿಪುರ ಗ್ರಾಮಾಂತರ ಪೊಲೀಸರು ಆರೋಪಿಯನ್ನು ಕೆಲವೇ ಗಂಟೆಗಳಲ್ಲಿ ಬಂಧಿಸಿದ್ದಾರೆ.  ಬಂಧಿತ ಆರೋಪಿಗೆ ಸಂಬಂಧದಲ್ಲಿ ಬಾಲಕಿ ತಂಗಿಯಾಗಬೇಕು. ಪ್ರಕರಣದಲ್ಲಿ ಬಾಲಕಿಯ ಪಾಲಕರು ಕೆಲವು ಅನುಮಾನಗಳನ್ನು ವ್ಯಕ್ತಪಡಿಸಿದ್ದರು. ಅದರಂತೆ ಪೊಲೀಸರು ಅವರು ಶಂಕಿಸಿದ ವ್ಯಕ್ತಿಯನ್ನ ಕರೆತಂದು ವಿಚಾರಣೆ ನಡೆಸಿದ್ದಾರೆ. ಈ…

Read More

ನಿಗೂಢ ಕೆಲಸಕ್ಕಾಗಿ 42 ಸಿಮ್‌ ಖರೀದಿ – ನಾಲ್ವರು ಯುವಕರ ಬಂಧನ

ನಿಗೂಢ ಕೆಲಸಕ್ಕಾಗಿ 42 ಸಿಮ್‌ ಖರೀದಿ – ನಾಲ್ವರು ಯುವಕರ ಬಂಧನ ನಿಗೂಢ ಕೆಲಸಕ್ಕಾಗಿ ಮಂಗಳೂರಿನಿಂದ ಬೆಂಗಳೂರಿಗೆ ಹೊರಟಿದ್ದ ಯುವಕರ ತಂಡವೊಂದು ಸೆರೆಯಾಗಿದೆ. ಅನುಮಾನಾಸ್ಪ ನಡೆ ಹಿನ್ನೆಲೆ ಧರ್ಮಸ್ಥಳ ಪೊಲೀಸರು ಕಾರ್ಯಾಚರಣೆ ನಡೆಸಿ ಗ್ಯಾಂಗ್ ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಅಕ್ರಮ ಸಿಮ್​ಗಳ ಸಾಗಾಟ ಬಯಲಿಗೆ ಬಂದಿದೆ. ಐವರಿದ್ದ ಯುವಕ ತಂಡ 42 ಅಕ್ರಮ ಸಿಮ್​ಗಳನ್ನು ಬೆಂಗಳೂರಿಗೆ ಸಾಗಿಸುತ್ತಿದ್ದಾಗ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾ| ಧರ್ಮಸ್ಥಳ ಪೊಲೀಸರ ಬಲೆಗೆ ಬಿದ್ದಿದೆ . ಫೆಬ್ರವರಿ 1 ರಂದು…

Read More

BIG NEWS | ಬಿಜೆಪಿ ನೂತನ ರಾಜ್ಯಾಧ್ಯಕ್ಷರಾಗಿ ಬಿವೈ ವಿಜಯೇಂದ್ರ ಆಯ್ಕೆ

BIG NEWS | ಬಿಜೆಪಿ ನೂತನ ರಾಜ್ಯಾಧ್ಯಕ್ಷರಾಗಿ ಬಿವೈ ವಿಜಯೇಂದ್ರ ಆಯ್ಕೆ ಬಿಜೆಪಿ ಕರ್ನಾಟಕ ರಾಜ್ಯಾಧ್ಯಕ್ಷರಾಗಿ ಮಾಜಿ ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ ಅವರ ಪುತ್ರ ಹಾಗೂ ಶಿಕಾರಿಪುರ ಶಾಸಕರಾದ ಬಿವೈ ವಿಜಯೇಂದ್ರ ಅವರನ್ನು ಶುಕ್ರವಾರ ಬಿಜೆಪಿ ಹೈಕಮಾಂಡ್‌ ಆಯ್ಕೆ ಮಾಡಿದೆ. ಈ ಕುರಿತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾದ ಜಗತ್ ಪ್ರಕಾಶ್ ನಡ್ಡಾ ಅವರು ವಿಜಯೇಂದ್ರ ಅವರನ್ನು ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ. ದೀಪಾವಳಿಗೆ ಮುನ್ನವೇ ಬಿಜೆಪಿ ಹೈಕಮಾಂಡ್‌ ರಾಜ್ಯ ಬಿಜೆಪಿ ಮತ್ತು ಬಿಎಸ್‌ವೈ…

Read More

ಕೆಂಚನಾಳದಲ್ಲಿ ಅಂದರ್ – ಬಾಹರ್ ಇಸ್ಪೀಟು ಅಡ್ಡದ ಮೇಲೆ ಪೊಲೀಸ್ ದಾಳಿ: ಪ್ರಕರಣ ದಾಖಲು

Police conducted a raid on an illegal gambling den in Kenchanala village during patrol duty and registered a case against those involved in Andar-Bahar and card gambling activities. ರಿಪ್ಪನ್ ಪೇಟೆ : ಇಲ್ಲಿನ ಸಮೀಪದ ಕೆಂಚನಾಲ ಗ್ರಾಮದಲ್ಲಿ ಅಕ್ರಮವಾಗಿ ನಡೆಯುತ್ತಿದ್ದ ಅಂದರ್-ಬಾಹರ್ ಹಾಗೂ ಇಸ್ಪೀಟ್ ಜೂಜಾಟ ಅಡ್ಡದ ಮೇಲೆ ಪೊಲೀಸರು ದಾಳಿ ನಡೆಸಿದ ಘಟನೆ ಶುಕ್ರವಾರ ವರದಿಯಾಗಿದೆ. ರಂಜಾನ್ ಹಬ್ಬದ ಹಿನ್ನೆಲೆಯಲ್ಲಿ ಗಸ್ತು ಕರ್ತವ್ಯದಲ್ಲಿದ್ದ ಪೊಲೀಸರು…

Read More

ಪ್ಲೀಸ್..! ಪಾಸ್ ಮಾಡಿ ನನ್ನ ಲವ್ ನಿಮ್ಮ ಕೈಯಲ್ಲಿದೆ – ಉತ್ತರ ಪತ್ರಿಕೆಯಲ್ಲಿ 500 ರೂ. ಇಟ್ಟು SSLC ವಿದ್ಯಾರ್ಥಿಯ ವಿಚಿತ್ರ ಬೇಡಿಕೆ

ಪ್ಲೀಸ್..! ಪಾಸ್ ಮಾಡಿ ನನ್ನ ಲವ್ ನಿಮ್ಮ ಕೈಯಲ್ಲಿದೆ – ಉತ್ತರ ಪತ್ರಿಕೆಯಲ್ಲಿ 500 ರೂ. ಇಟ್ಟು SSLC ವಿದ್ಯಾರ್ಥಿಯ ವಿಚಿತ್ರ ಬೇಡಿಕೆ ಚಿಕ್ಕೋಡಿ: ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಉತ್ತರ ಪತ್ರಿಕೆಗಳ ಮೌಲ್ಯಮಾಪನ ನಡೆಯುತ್ತಿದ್ದು, ವಿದ್ಯಾರ್ಥಿಗಳು ಉತ್ತರ ಪತ್ರಿಕೆಯಲ್ಲಿ ವಿಚಿತ್ರ ಬೇಡಿಕೆಯಿಟ್ಟಿರುವ ಬರವಣಿಗೆಗಳು ಬೆಳಗಾವಿಯ ಚಿಕ್ಕೋಡಿ ಜಿಲ್ಲೆಯ ಮೌಲ್ಯಮಾಪನ ಕೇಂದ್ರಗಳಲ್ಲಿ ಪತ್ತೆಯಾಗಿದೆ. ನಾನು ಪಾಸ್ ಮಾಡಿದ್ರೆ ಅಷ್ಟೇ ನನ್ನ ಲವ್ ಮಾಡುತ್ತೇನೆ ಅಂದಿದ್ದಾಳೆ. ಪ್ಲೀಸ್ ಪಾಸ್ ಮಾಡಿ ನನ್ನ ಲವ್ ನಿಮ್ಮ ಕೈಯಲ್ಲಿದೆ. ಈ 500 ರೂ….

Read More

ಕಾಣೆಯಾದ ಮಹಿಳೆಗಾಗಿ ಹುಡುಕಾಟ: ಮಾಹಿತಿ ನೀಡಲು ಸಾರ್ವಜನಿಕರಿಗೆ ಮನವಿ

ಕಾಣೆಯಾದ ಮಹಿಳೆಗಾಗಿ ಹುಡುಕಾಟ: ಮಾಹಿತಿ ನೀಡಲು ಸಾರ್ವಜನಿಕರಿಗೆ ಮನವಿ A 29-year-old woman, Malan Jahan, has been reported missing from Ragigudda in Shivamogga since March 30. Police urge the public to share any information. ಶಿವಮೊಗ್ಗ, ಏಪ್ರಿಲ್ 08: ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ರಾಗಿಗುಡ್ಡ ನಿವಾಸಿ ಜಿಯಾವುಲ್ಲಾ ಅವರ ಪತ್ನಿ ಮಾಲನ್ ಜಹಾನ್ (29) ಅವರು ಕಳೆದ ಮಾರ್ಚ್ 30ರಂದು ಮನೆಯಿಂದ ಹೊರಗೆ ಹೋಗಿದ್ದು, ಈವರೆಗೆ…

Read More

ಅಬಾಕಸ್ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ರಿಪ್ಪನ್‌ಪೇಟೆ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ

ಅಬಾಕಸ್ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ರಿಪ್ಪನ್‌ಪೇಟೆ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ ರಿಪ್ಪನ್‌ಪೇಟೆ : ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ರಾಷ್ಟ್ರ ಮಟ್ಟದ ಅಬಾಕಸ್ ಸ್ಪರ್ಧೆಯಲ್ಲಿ ಪಟ್ಟಣದ “ಐಡಿಯಲ್ ಪ್ಲೇ ಅಬಾಕಸ್ ” ಶಾಖೆಯ 17 ವಿದ್ಯಾರ್ಥಿಗಳು ಅತ್ಯುತ್ತಮ ಪ್ರದರ್ಶನ ನೀಡುವ ಮೂಲಕ ಅನೇಕ ಬಹುಮಾನಗಳನ್ನು ಮುಡಿಗೇರಿಸಿಕೊಂಡಿದ್ದಾರೆ. 12- 01-2025 ರಂದು ಬೆಂಗಳೂರಿನ ವೈಟ್ ಫೆದರ್ ಹಾಲ್ ನಲ್ಲಿ ನಡೆದ ರಾಷ್ಟ್ರಮಟ್ಟದ ಅಬಾಕಸ್ ಕಾಂಪಿಟೇಶನ್ ನಲ್ಲಿ 15 ರಾಜ್ಯಗಳಿಂದ ಸುಮಾರು 3 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದರು. ರಿಪ್ಪನ್ ಪೇಟೆಯ…

Read More
Exit mobile version