Headlines

ANANDAPURA | ಚಾಲಕನ ನಿಯಂತ್ರಣ ತಪ್ಪಿ ಮೂವರಿಗೆ ಡಿಕ್ಕಿಯಾಗಿ ಲೈಟ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ

ANANDAPURA | ಚಾಲಕನ ನಿಯಂತ್ರಣ ತಪ್ಪಿ ಮೂವರಿಗೆ ಡಿಕ್ಕಿಯಾಗಿ ಲೈಟ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಮೂವರಿಗೆ ಡಿಕ್ಕಿಯಾಗಿ ಲೈಟ್​ ಕಂಬಕ್ಕೆ ಡಿಕ್ಕಿಯಾಗಿದೆ. ಪರಿಣಾಮ ತುಂಡಾದ ಲೈಟ್ ಕಂಬ ಕಾರಿನ ಮೇಲೇಯೆ ಬಿದ್ದಿದೆ.  ಸಾಗರ ತಾಲ್ಲೂಕಿನ ಆನಂದಪುರದ ಹೊಸೂರು ಸಮೀಪ ಈ ಘಟನೆ ಸಂಭವಿಸಿದೆ. ಶಿರಸಿ ಕಡೆಗೆ ಹೋಗುವವರು ಕಾರಿನಲ್ಲಿ ಶಿವಮೊಗ್ಗದಿಂದ ಸಾಗರಕ್ಕೆ ತೆರಳುತ್ತಿದ್ದರು. ಈ ವೇಳೆ ಹೊಸೂರು ಸಮೀಪ ಕಾರು ಅಪ್​ಸೆಟ್ ಆಗಿದೆ. ಘಟನೆಯಲ್ಲಿ ಕಾರಿನಲ್ಲಿದ್ದವರು…

Read More

ಮಹಾಮಾರಿ ಡೆಂಗ್ಯೂ ಗೆ ರಿಪ್ಪನ್‌ಪೇಟೆಯ ಯುವಕ ಬಲಿ | Dengue

ಮಹಾಮಾರಿ ಡೆಂಗ್ಯೂ ಗೆ ರಿಪ್ಪನ್‌ಪೇಟೆಯ ಯುವಕ ಬಲಿ | Dengue ರಿಪ್ಪನ್‌ಪೇಟೆಯಲ್ಲಿ ಒಂದೇ ವಾರದಲ್ಲಿ ಇಬ್ಬರನ್ನು ಬಲಿ ಪಡೆದ ಡೆಂಗ್ಯೂ ರಿಪ್ಪನ್‌ಪೇಟೆ : ಪಟ್ಟಣದ ವ್ಯಾಪ್ತಿಯಲ್ಲಿ ಡೆಂಗ್ಯೂ ಜ್ವರ ಮರಣ ಮೃದಂಗ ಬಾರಿಸುತಿದ್ದು ಒಂದೇ ವಾರದಲ್ಲಿ ಇಬ್ಬರನ್ನು ಬಲಿ ಪಡೆದುಕೊಂಡಿದೆ. ಪಟ್ಟಣದ ಹೊಸನಗರ ರಸ್ತೆಯ ನಿವಾಸಿ ಆಶಿಕ್ ರಸೂಲ್ (27) ಮೃತಪಟ್ಟ ದುರ್ಧೈವಿಯಾಗಿದ್ದಾರೆ. ಶನಿವಾರದಿಂದ ಜ್ವರದಿಂದ ಬಳಲುತಿದ್ದ ಆಶಿಕ್ ರಸೂಲ್ ಗೆ ಶಿವಮೊಗ್ಗದ ನಂಜಪ್ಪ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತಿತ್ತು ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಸಂಜೆ ಮೃತಪಟ್ಟಿದ್ದಾನೆ….

Read More

ಮಾದಕ ವಸ್ತು ಮಾರಾಟಕ್ಕೆ ಕಡಿವಾಣ: 113 ಗ್ರಾಂ ಗಾಂಜಾ ವಶ , ಆರೋಪಿ ವಶಕ್ಕೆ !

ಮಾದಕ ವಸ್ತು ಮಾರಾಟಕ್ಕೆ ಕಡಿವಾಣ: 113 ಗ್ರಾಂ ಗಾಂಜಾ ವಶ , ಆರೋಪಿ ವಶಕ್ಕೆ ! Shikaripura Town Police arrested a 36-year-old man for allegedly selling ganja and seized 113 grams of cannabis worth around ₹3,000 near Bhadrapura village in Shivamogga district. ಶಿವಮೊಗ್ಗ, ಜುಲೈ 2: ಜಿಲ್ಲೆಯ ಶಿಕಾರಿಪುರ ಟೌನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಗಾಂಜಾ ಮಾರಾಟ ನಡೆಸುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿ 113 ಗ್ರಾಂ…

Read More

ರಿಪ್ಪನ್ ಪೇಟೆ: ಶಿವಮೊಗ್ಗದ ನರ್ಸಿಂಗ್ ವಿಧ್ಯಾರ್ಥಿನಿ ಬೆಳ್ಳೂರು ಕಾಡಿನಲ್ಲಿ ಶವವಾಗಿ ಪತ್ತೆ : ಕೊಲೆ ಶಂಕೆ !!

ರಿಪ್ಪನ್ ಪೇಟೆ: ಇಲ್ಲಿನ ಸಮೀಪದ ಕಗ್ಗಲಿ ಗ್ರಾಮದ ಕಾಡಿನ ಮಧ್ಯೆ ಶಿವಮೊಗ್ಗದ ಪ್ರತಿಷ್ಠಿತ ಖಾಸಗಿ ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿಯೊಬ್ಬಳ ಶವ ಪತ್ತೆಯಾಗಿದೆ. ತಳಲೆ -ಬೆಳ್ಳೂರು ಮಾರ್ಗದ ಮಧ್ಯದಲ್ಲಿ ರಸ್ತೆಯಿಂದ ಸುಮಾರು ಅರ್ಧ ಕಿ.ಮೀ ಕಾಡಿನ ಒಳಗೆ ಯುವತಿ ಶವವಾಗಿ ಪತ್ತೆಯಾಗಿದ್ದಾಳೆ.ಯುವತಿಯು ಶಿವಮೊಗ್ಗದ ಪ್ರತಿಷ್ಠಿತ ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿಯಾಗಿದ್ದಳು. ಯುವತಿಯ ಹೆಸರು ಕವಿತಾ(22) ಎಂದು ತಿಳಿದುಬಂದಿದ್ದು ಜೋಗ ಸಮೀಪದ ಕಾನೂರು ನಿವಾಸಿಯಾಗಿದ್ದಾಳೆ. ಕಳೆದ ಐದಾರು ವರ್ಷದ ಹಿಂದೆ ರಿಪ್ಪನ್‌ಪೇಟೆಯ ಖಾಸಗಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ ಸಂದರ್ಭದಲ್ಲಿ ಕಗ್ಗಲಿ ಗ್ರಾಮದ…

Read More

ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಅವರ ಪತ್ನಿ ರಾಜೇಶ್ವರಿ ವಿಧಿವಶ :

ರಾಷ್ಟ್ರ ಕವಿ ಕುವೆಂಪು ಅವರ ಸೊಸೆ, ಪೂರ್ಣಚಂದ್ರ ತೇಜಸ್ವಿ (84) ಅವರ ಪತ್ನಿ ರಾಜೇಶ್ವರಿ ತೇಜಸ್ವಿ ಅವರು ಇಂದು ಬೆಂಗಳೂರಿನ ಖಾಸಗಿ ಅಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಮೂಡಿಗೆರೆಯ ಹ್ಯಾಂಡ್ ಪೋಸ್ಟ್ ನಲ್ಲಿ ವಾಸವಾಗಿದ್ದ ರಾಜೇಶ್ವರಿ ತೇಜಸ್ವಿ ಅವರು ತೀವ್ರ ಜ್ವರದಿಂದ ಬಳಲುತ್ತಿದ್ದ ಕಾರಣ ಬೆಂಗಳೂರಿಗೆ ಆಗಮಿಸಿದ್ದರು.ಕಳೆದ ನಾಲ್ಕು ದಿನಗಳಿಂದ ನಗರದ ರಾಜಲಕ್ಷ್ಮಿ ಮಲ್ಟಿ ಸ್ಪೆಷಾಲಿಟಿ ಅಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ನಿಧನರಾಗಿದ್ದಾರೆ. ಪತಿ ಪೂರ್ಣಚಂದ್ರ ತೇಜಸ್ವಿ ನಿಧನದ ಬಳಿಕ ಮೂಡಿಗೆರೆಯ ಹ್ಯಾಂಡ್ ಪೋಸ್ಟ್ ತೋಟದ…

Read More

ವಿನಾಯಕ ವೃತ್ತದಲ್ಲಿ ಕಾರು–ಲಾರಿ ಮುಖಾಮುಖಿ ಡಿಕ್ಕಿ : ಓರ್ವ ಯುವಕ ಗಂಭೀರ

Car-lorry head-on collision at Vinayak Circle: One youth in serious condition ವಿನಾಯಕ ವೃತ್ತದಲ್ಲಿ ಕಾರು–ಲಾರಿ ಮುಖಾಮುಖಿ ಡಿಕ್ಕಿಓರ್ವ ಯುವಕ ಗಂಭೀರ, ಶಿವಮೊಗ್ಗಕ್ಕೆ ರವಾನೆ Car-lorry head-on collision at Vinayak Circle: One youth in serious condition Car-lorry head-on collision at Vinayak Circle: One youth in serious condition ರಿಪ್ಪನ್ ಪೇಟೆ : ಪಟ್ಟಣದ ವಿನಾಯಕ ವೃತ್ತದಲ್ಲಿ ಲಾರಿ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ,…

Read More

ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ಹೋರಿ ತಿವಿದು ಯುವಕ ಸಾವು

ಶಿಕಾರಿಪುರ : ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ಯುವಕನೋರ್ವನಿಗೆ ಹೋರಿ ತಿವಿದು ಮೃತಪಟ್ಟಿರುವ  ಶಿಕಾರಿಪುರ ಪಟ್ಟಣದಲ್ಲಿ ನಡೆದಿದೆ. ಮೃತಪಟ್ಟ ಯುವಕನನ್ನು ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕಿನ ಹೆಚ್.ಕಡದಕಟ್ಟೆ ನಿವಾಸಿ ರಾಕೇಶ್ (25) ಎಂದು ಗುರುತಿಸಲಾಗಿದೆ. ಜಿಲ್ಲೆಯ ಹಲವೆಡೆಗಳಲ್ಲಿ ದೀಪಾವಳಿ ಹಬ್ಬದ ನಂತರ ಹೋರಿ ಬೆದರಿಸುವ ಸ್ಪರ್ಧೆ ಹಲವು ವರ್ಷಗಳಿಂದ ನಡೆದುಕೊಂಡು ಬಂದಿದೆ. ಆದರೆ ಕೋವಿಡ್-19 ಭೀತಿ ಹಾಗೂ ಕಳೆದ ಎರಡು ವರ್ಷದ ಹಿಂದೆ ನಡೆದ ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ಜಿಲ್ಲೆಯಲ್ಲಿ ಮೂರಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದರು. ಈಗಾಗಿಯೇ ಜಿಲ್ಲಾಡಳಿತ…

Read More

ರಿಪ್ಪನ್‌ಪೇಟೆ ಪದವಿ ಕಾಲೇಜಿನ ವಿದ್ಯಾರ್ಥಿ ಕಳೆನಾಶಕ ಸೇವಿಸಿ ಆತ್ಮಹತ್ಯೆ | Crime News

ರಿಪ್ಪನ್‌ಪೇಟೆ ಪದವಿ ಕಾಲೇಜಿನ ವಿದ್ಯಾರ್ಥಿ ಕಳೆನಾಶಕ ಸೇವಿಸಿ ಆತ್ಮಹತ್ಯೆ | Crime News ರಿಪ್ಪನ್‌ಪೇಟೆ : ಸೆಮಿಸ್ಟರ್ ಪರೀಕ್ಷೆಯಲ್ಲಿ ಇಂಗ್ಲಿಷ್ ವಿಷಯದಲ್ಲಿ ಫೇಲ್ ಆಗಿದ್ದಕ್ಕೆ ಬೇಸತ್ತು ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಬಿ ಎ ವಿದ್ಯಾರ್ಥಿ ಕಳೆನಾಶಕ ಸೇವಿಸಿ ಮೃತಪಟ್ಟಿರುವ ಘಟನೆ ನಡೆದಿದೆ. ಆನಂದಪುರ ಸಮೀಪದ ಅಡೂರು ಗ್ರಾಮದ ನಿವಾಸಿ ಮನುಷ್ ಡಿ(19) ಮೃತ ದುರ್ಧೈವಿಯಾಗಿದ್ದಾನೆ. ರಿಪ್ಪನ್‌ಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರಥಮ ಬಿ ಎ ವ್ಯಾಸಾಂಗ ಮಾಡುತಿದ್ದ ಮನುಷ್ ಡಿ ಇತ್ತೀಚೆಗೆ ನಡೆದ…

Read More

ಜ.5ಕ್ಕೆ ಬಟ್ಟೆಮಲ್ಲಪ್ಪದಲ್ಲಿ ಹೊಸನಗರ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ

ಹೊಸನಗರ : ತಾಲ್ಲೂಕಿನ ಬಟ್ಟೆಮಲ್ಲಪ್ಪ ಯಕ್ಷರತ್ನ ನಗರ ಜಗನ್ನಾಥಶೆಟ್ಟಿ ವೇದಿಕೆ ಶ್ರೀ ವ್ಯಾಸ ಮಹರ್ಷಿ ಗುರುಕುಲ ವಿದ್ಯಾಲಯದ ಆವರಣ ಬಟ್ಟೆಮಲ್ಲಪ್ಪದಲ್ಲಿ ಹೊಸನಗರ ತಾಲ್ಲೂಕು 9ನೇ ಕನ್ನಡ ಸಾಹಿತ್ಯ ಸಮ್ಮೇಲನವನ್ನು ಅರ್ಪಡಿಸಲಾಗಿದೆ ಎಂದು ಹೊಸನಗರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ತ.ಮ.ನರಸಿಂಹ ಹೇಳಿದರು. ಪಟ್ಟಣದ ಶೀತಲ್ ಹೋಟೆಲ್ ಆವರಣದಲ್ಲಿ ಸುದ್ಧಿಗೋಷ್ಠಿ ನಡೆಸಿ ಮಾತನಾಡಿ, ಈ ಕಾರ್ಯಕ್ರಮ ಜ.5ರ ಬೆಳಿಗ್ಗೆ 9 ಗಂಟೆಗೆ ಹೊಸನಗರ ತಹಶೀಲ್ದಾರ್ ರಶ್ಮಿಯವರು ರಾಷ್ಟ್ರ ಧ್ವಜಾರೋಹಣ ಕಾರ್ಯಕ್ರಮವನ್ನು ನೆರವೇರಿಸಲಿದ್ದು ನಾಡಧ್ವಜವನ್ನು ಕ.ಸಾ.ಪ. ಜಿಲ್ಲಾಧ್ಯಕ್ಷರಾದ ಡಿ….

Read More

ಮಗಳ ಮೆಸೇಜ್‌ನಿಂದ ಬಯಲಾದ ರಹಸ್ಯ | ಶಿವಮೊಗ್ಗದ ಜ್ಯೋತಿಷಿ ಜೊತೆಗಿನ ಅನೈತಿಕ ಸಂಬಂಧ – ರಾತ್ರೋರಾತ್ರಿ ದಾಳಿ , ಓರ್ವ ಸಾವು

A shocking stabbing and murder case in Siddapur of Uttara Kannada has exposed an alleged illicit relationship between a Shivamogga-based astrologer and a married woman. Police say the incident followed revelations made by the woman’s daughter to her father, leading to a violent late-night attack. One person was killed while others were injured. Several accused,…

Read More