ನೀರಿನ ಹೊಂಡಕ್ಕೆ ಬಿದ್ದು 14 ವರ್ಷದ ಬಾಲಕನ ಅನುಮಾನಾಸ್ಪದ ಸಾವು – ಇದು ಆಕಸ್ಮಿಕವಲ್ಲ, ಕೊಲೆ ಎಂದು ಪೋಷಕರ ಕಣ್ಣೀರಿನ ಅಳಲು

ನೀರಿನ ಹೊಂಡಕ್ಕೆ ಬಿದ್ದು 14 ವರ್ಷದ ಬಾಲಕನ ಅನುಮಾನಾಸ್ಪದ ಸಾವು – ಇದು ಆಕಸ್ಮಿಕವಲ್ಲ, ಕೊಲೆ ಎಂದು ಪೋಷಕರ ಕಣ್ಣೀರಿನ ಅಳಲು ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕರಿನಗೊಳ್ಳಿ ಗ್ರಾಮದಲ್ಲಿ 14 ವರ್ಷದ ಬಾಲಕನ ಸಾವು ಆಘಾತ ಮೂಡಿಸಿದೆ. ಮೇ 26 ರಂದು ಸುರೇಶ್ ಎಂಬುವರ ಪುತ್ರ ಸುಬ್ರಹ್ಮಣ್ಯ(14) ಮನೆಯ ಸಮೀಪದ ಶುಂಠಿ ತೋಟದಲ್ಲಿದ್ದ ಕೃತಕ ನೀರಿನ ಹೊಂಡದಲ್ಲಿ ನಗ್ನ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾದ ಘಟನೆ ದುರಂತದ ಕರಿ ನೆರಳನ್ನು ಬೀರಿದೆ. ಪೊಲೀಸರು ಇದನ್ನು “ಆಕಸ್ಮಿಕ ಸಾವು”…

Read More

Ripponpete | ಅಂದಾಸುರದಲ್ಲಿ ನೀರು ಕೊಂಡೊಯ್ಯುತ್ತಿದ್ದ ಮಹಿಳೆಗೆ ಟಿಪ್ಪರ್ ಲಾರಿ ಡಿಕ್ಕಿ – ಮಹಿಳೆ ಸಾವು

Ripponpete | ಅಂದಾಸುರದಲ್ಲಿ ನೀರು ಕೊಂಡೊಯ್ಯುತ್ತಿದ್ದ ಮಹಿಳೆಗೆ ಟಿಪ್ಪರ್ ಲಾರಿ ಡಿಕ್ಕಿ – ಮಹಿಳೆ ಸಾವು ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಅಂದಾಸುರದಲ್ಲಿ ಟಿಪ್ಪರ್ ಡಿಕ್ಕಿಯಾಗಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ. ಅಂದಾಸುರದ ಶಿಲ್ಪ (40) ಮೃತಪಟ್ಟ ದುರ್ಧೈವಿಯಾಗಿದ್ದಾರೆ. ಮನೆಯ ಮುಂಭಾಗದ ನೀರಿನ ಟ್ಯಾಂಕ್ ನಿಂದ ನೀರು ತುಂಬಿಸಿಕೊಂಡು ಬರುತಿದ್ದಾಗ ಚಾಲಕನ ಅಜಾಗರೂಕತೆಯಿಂದ ಅತೀ ವೇಗದಿಂದ ವಾಹನ ಚಲಾಯಿಸಿಕೊಂಡು ಬಂದು ಮಹಿಳೆಗೆ ಡಿಕ್ಕಿಯಾಗಿದೆ. ಅಪಘಾತದ ತೀವ್ರತೆ ಎಷ್ಟಿತ್ತೆಂದರೆ ಶಿಲ್ಪಳಿಗೆ ಡಿಕ್ಕಿಯಾದ ಟಿಪ್ಪರ್ ವಾಹನ 200 ಮೀಟರ್ ಅಷ್ಟು…

Read More

ಗೌರಿ ಗಣೇಶ ಹಬ್ಬ | ಪೊಲೀಸರ ಜೊತೆ ಸ್ವಯಂ‌ ಸೇವಕರಾಗಬೇಕೇ? ಇಲ್ಲಿದೆ ಸುವರ್ಣಾವಕಾಶ

ಗೌರಿ ಗಣೇಶ ಹಬ್ಬ | ಪೊಲೀಸರ ಜೊತೆ ಸ್ವಯಂ‌ ಸೇವಕರಾಗಬೇಕೇ? ಇಲ್ಲಿದೆ ಸುವರ್ಣಾವಕಾಶ ಶಿವಮೊಗ್ಗ: ಮುಂಬರುವ ಗೌರಿ ಗಣೇಶ ಮತ್ತು ಈದ್ ಮಿಲಾದ್ ಹಬ್ಬಗಳ ಬಂದೋಬಸ್ತ್ ಸಂದರ್ಭಗಳಲ್ಲಿ ಸಾರ್ವಜನಿಕರು ಪೊಲೀಸ್ ಇಲಾಖೆಯೊಂದಿಗೆ ಸ್ವಯಂ ಸೇವಕರಾಗಿ ಕರ್ತವ್ಯ ನಿರ್ವಹಿಸಬಹುದಾಗಿದೆ. ಈ ಹಿನ್ನೆಲೆಯಲ್ಲಿ ಅಪರಾಧಿಕ ಹಿನ್ನೆಲೆ ಇಲ್ಲದಂತಹ ಇಚ್ಚೆಯುಳ್ಳ ಸಾರ್ವಜನಿಕರು ದಿನಾಂಕಃ 01-08-2025 ರಿಂದ 15-08-2025 ರ ವರೆಗೆ ತಮ್ಮ ವಿವರಗಳನ್ನು ಸಂಬಂಧಪಟ್ಟ ಪೊಲೀಸ್ ಉಪಾಧೀಕ್ಷಕರುಗಳ ಕಛೇರಿಗೆ ಸಲ್ಲಿಸಿ ನೋಂದಾಯಿಸಿಕೊಳ್ಳ ಬಹುದು. ಶಿವಮೊಗ್ಗ ನಗರ ಮತ್ತು ಶಿವಮೊಗ್ಗ ತಾಲ್ಲೂಕು ವ್ಯಾಪ್ತಿಗೆ…

Read More

ಪೋಸ್ಟ್ ಮ್ಯಾನ್ ನ್ಯೂಸ್ ನ ಬಿಗ್ ಇಂಪ್ಯಾಕ್ಟ್:

ಆನಂದಪುರ: ಮೂರು ದಿನಗಳ ಹಿಂದೆ ಪೋಸ್ಟ್ ಮ್ಯಾನ್ ನ್ಯೂಸ್   ಸಾಗರ ತಾಲ್ಲೂಕು ಆನಂದಪುರದ ಪೊಲೀಸ್ ವಸತಿ ಗೃಹಗಳು  ಪಾಳುಬಿದ್ದಿವೆ ಎಂದು ಸುದ್ದಿ ಪ್ರಸಾರ ಮಾಡಿತ್ತು.ಈ ಜಾಗ ಅಕ್ರಮ ಚಟುವಟಿಕೆಗಳ ತಾಣವೂ ಆಗಿತ್ತು .ಬಾನೆತ್ತರಕ್ಕೆ ಗಿಡಗಂಟಿಗಳು ಬೆಳೆದಿತ್ತು ಎಂದು ಸುದ್ದಿ ಪ್ರಸಾರ ಮಾಡಿದ ಬೆನ್ನಲ್ಲೇ ಇದೀಗ ಅಧಿಕಾರಿಗಳು ತಕ್ಷಣ ಎಚ್ಚೆತ್ತುಕೊಂಡಿದ್ದು ರಾಷ್ಟ್ರೀಯ ಹೆದ್ದಾರಿಯ ಪಕ್ಕದಲ್ಲೇ ಇದೀಗ ಜಾಗವನ್ನು ಸ್ವಚ್ಛಗೊಳಿಸಿ ಗಿಡಗಂಟಿಗಳನ್ನು ಕಡಿದು ಇದೀಗ ಆ ಜಾಗಕ್ಕೆ ಹೊಸ ಕಳೆ ನೀಡುತ್ತಿದ್ದಾರೆ. ವಸತಿ ಗೃಹದ ಒಳಗಡೆಯೂ ಸಹ ಸ್ವಚ್ಚಗೊಳಿಸಿ ಹೊರಗಡೆಯಿಂದ…

Read More

ಲಂಚ ಪಡೆಯುತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ನೌಕರರ ಸಂಘದ ಗೌರವಾಧ್ಯಕ್ಷ | lokayukta

ಲಂಚ ಪಡೆಯುತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ನೌಕರರ ಸಂಘದ ಗೌರವಾಧ್ಯಕ್ಷ | lokayukta ವ್ಯಕ್ತಿಯೊಬ್ಬರಿಂದ 2000 ಲಂಚ ಸ್ವೀಕರಿಸುತ್ತಿದ್ದಾಗಲೇ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕು ಸರ್ಕಾರಿ ನೌಕರರ ಸಂಘದ ಗೌರವಾಧ್ಯಕ್ಷ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಕರ್ನಾಟಕ ಲೋಕಾಯುಕ್ತದಿಂದ ಮಾಹಿತಿ ಹಂಚಿಕೊಂಡಿದ್ದು, ಪತ್ರಿಕಾ ಪ್ರಕಟಣೆ ಪಿರಾದುದಾರರಾದ ಅಸೀಬ್ ಚಿನ್ ಬಸೀರ್, 32 ವರ್ಷ ವಾಸ ಎಸ್.ಎನ್ ನಗರ, ಸಾಗರ ಟೌನ್‌ ರವರ ಸ್ನೇಹಿತರಾದ ತೋಹಿದ್ ಅಬ್ದುಲ್ ರವರಿಗೆ ಸೇರಿದ ಸಾಗರ ತಾಲ್ಲೂಕ್…

Read More

ಶಿವಮೊಗ್ಗದಲ್ಲಿ ಕೋಮುಗಲಭೆ ಸೃಷ್ಟಿಯ ಕುರಿತು ಅನಾಮಧೇಯ ಪತ್ರ ಪ್ರಕರಣಕ್ಕೆ ಟ್ವಿಸ್ಟ್ : ಆಕೆಗಾಗಿ ಲೆಟರ್ ಬರೆದವ ಈಗ ಪೊಲೀಸರ ಅತಿಥಿ

ಶಿವಮೊಗ್ಗ ನಗರದಲ್ಲಿ ಸಾವರ್ಕರ್ ಭಾವಚಿತ್ರ ತೆರವುಗೊಳಿಸಿದ ವೇಳೆ ಉಂಟಾದ ಗಲಭೆ ಪ್ರಕರಣದ ಹಿನ್ನೆಲೆಯಲ್ಲಿ ನಗರದಲ್ಲಿ ನಿಷೇಧಾಜ್ಞೆ ಜಾರಿಯಲ್ಲಿದ್ದು ಈ ನಡುವೆ ಕಳೆದ ಶನಿವಾರ ನಗರದಲ್ಲಿ ಅನಾಮದೇಯ ಪತ್ರವೊಂದು ಪತ್ತೆಯಾಗಿ ಭಾರಿ ತಲ್ಲಣ ಸೃಷ್ಠಿಸಿತ್ತು, ಈ ಪ್ರಕರಣದ ಬೆನ್ನು ಹತ್ತಿದ ಪೊಲೀಸರು ಸೂಳೆಬೈಲಿನ ಅಯೂಬ್ ಎಂಬಾತನನ್ನು ಬಂಧಿಸುವ ಜೊತೆಗೆ ನಗರದಲ್ಲಿ ಕೋಮು ಗಲಭೆ ಸೃಷ್ಟಿಸುವ ಅನಾಮಧೇಯ ಪತ್ರ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದಂತಾಗಿದೆ.. ಅಂದಹಾಗೆ ಈ ಪತ್ರ ಬರೆದಿರುವುದು ಕೂಡಾ ಆತನೇ.. ಕಾರಣ ಅದೇ ಊರಿನ ಫೈಜಲ್ ಎಂಬಾತನ…

Read More

ಅಕ್ರಮ ಸರ್ಕಾರಿ ಜಮೀನು ಒತ್ತುವರಿ ತೆರವುಗೊಳಿಸಿದ ಕಂದಾಯ ಇಲಾಖೆ|encroachment

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಪುರಪ್ಪೆಮನೆ ಗ್ರಾಪಂ ವ್ಯಾಪ್ತಿಯ ಮಳವಳ್ಳಿ ಗ್ರಾಮದ ಸರ್ವೆ ನಂಬರ್ 85 ರಲ್ಲಿ ಅಕ್ರಮವಾಗಿ ಒತ್ತುವರಿ ಮಾಡಿದ್ದ 2.5 ಎಕರೆ ಸರ್ಕಾರಿ ಜಮೀನನ್ನು ಕಂದಾಯ ಅಧಿಕಾರಿಗಳು ತೆರವುಗೊಳಿಸಲಾಯಿತು. ಮಳವಳ್ಳಿ ಗ್ರಾಮದ ಶ್ರೀಧರ ಬಿನ್ ತಿಮ್ಮನಾಯ್ಕ ಸರ್ವೆ ನಂ 85 ರಲ್ಲಿ ಸುಮಾರು ಎರಡೂವರೆ ಎಕರೆ ಸರ್ಕಾರಿ ಜಮೀನನ್ನು ಅಕ್ರಮವಾಗಿ ಒತ್ತುವರಿ ಮಾಡಿ ಅಡಿಕೆ ಸಸಿಗಳನ್ನು ನೆಡಲು ತಯಾರಿ ನಡೆಸಿದ್ದರು. ಇಂದು ಕೆರೆಹಳ್ಳಿ ಹೋಬಳಿಯ ರಾಜಸ್ವ ನಿರೀಕ್ಷಕರಾದ ಸೈಯದ್ ಅಪ್ರೋಜ್ ಅಹಮದ್ ರವರ ನೇತೃತ್ವದಲ್ಲಿ…

Read More

ಪಿಯುಸಿ ಫಲಿತಾಂಶ ಪ್ರಕಟ : ತೀರ್ಥಹಳ್ಳಿಯ ಅನ್ವಿತಾ ರಾಜ್ಯಕ್ಕೆ ಎರಡನೇ ರ‍್ಯಾಂಕ್‌ – ಅಮೃತಾ ಕಾಲೇಜಿಗೆ 90.28% ಫಲಿತಾಂಶ

ಕರ್ನಾಟಕದಾದ್ಯಂತ ಯಶಸ್ವಿಯಾಗಿ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದೆ. ಇಂದು ಬೆಂಗಳೂರಿನ ಮಲ್ಲೇಶ್ವರಂನ ಕಚೇರಿಯಲ್ಲಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಈ ಫಲಿತಾಂಶವನ್ನು ಬಿಡುಗಡೆ ಮಾಡಿದ್ದು, 7,26,195 ವಿದ್ಯಾರ್ಥಿಗಳ ಪೈಕಿ 5 ಲಕ್ಷದ 24 ಸಾವಿರ 209 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಕಲಾ ವಿಭಾಗದಲ್ಲಿ1,34,876 ಶ್ರ( ಶೇಕಡಾ 61.22ರಷ್ಟು) ವಿದ್ಯಾರ್ಥಿ ಪಾಸ್ ಆಗಿದ್ದರೆ, ವಾಣಿಜ್ಯ ವಿಭಾಗದಲ್ಲಿ 1,82,246 (ಶೇಕಡಾ 75.89ರಷ್ಟು) ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಇನ್ನು ವಿಜ್ಞಾನ ವಿಭಾಗದಲ್ಲಿ 2,07,087 (ಶೇಕಡಾ 85.71ರಷ್ಟು) ಪಾಸ್…

Read More

ರಿಪ್ಪನ್ ಪೇಟೆ : ಡೆಸ್ಟಿನಿ ಸ್ಕೂಲ್ ಆಫ್ ಡ್ಯಾನ್ಸ್ ತರಬೇತಿ ಕೇಂದ್ರ ಅಸ್ತಿತ್ವಕ್ಕೆ

ರಿಪ್ಪನ್ ಪೇಟೆ : ರೋಟರಿ ಕ್ಲಬ್ ರಿಪ್ಪನ್ ಪೇಟೆ ಮತ್ತು ಡೆಸ್ಟಿನಿ ಸ್ಕೂಲ್ ಆಫ್ ಡ್ಯಾನ್ಸ್ ಇವರ ಸಹಯೋಗದಲ್ಲಿ ಪಟ್ಟಣದ ರಾಷ್ಟೋತ್ಥಾನ  ಶಿಶು ಮಂದಿರದಲ್ಲಿ  ಇಂದು ಡೆಸ್ಟಿನಿ ಡ್ಯಾನ್ಸ್  ತರಬೇತಿ ಶಾಲೆಯನ್ನು ಉದ್ಘಾಟಿಸಲಾಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ರಿಪ್ಪನ್ ಪೇಟೆ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಮಂಜುಳಾ ಕೇತಾರ್ಜಿ ರಾವ್  ಮುಂದಿನ ದಿನಗಳಲ್ಲಿ ನೃತ್ಯ ತಂಡಗಳು ಉಳಿಯಬೇಕಾದರೆ ಕೊರಿಯೋಗ್ರಾಫರ್ ಗಳ ಸಹಕಾರ ಅತ್ಯಗತ್ಯ. ಫಿಟ್ನೆಸ್ ಗೆ ನೃತ್ಯ ಅತಿ ಅವಶ್ಯಕ ಆದ್ದರಿಂದ ಡೆಸ್ಟಿನಿ ಸ್ಕೂಲ್ ಆಫ್ ಡ್ಯಾನ್ಸ್ ಇದರ…

Read More

ಕೋಟ್ಯಂತರ ರೂ ಮೌಲ್ಯದ ಅಡಿಕೆ ಸಹಿತ ಲಾರಿ ಅಪಹರಿಸಿದ್ದ ಐವರು ಆರೋಪಿಗಳ ಬಂಧನ

ಕೋಟ್ಯಂತರ ರೂ ಮೌಲ್ಯದ ಅಡಿಕೆ ಸಹಿತ ಲಾರಿ ಅಪಹರಿಸಿದ್ದ ಐವರು ಬಂಧನ ಶಿವಮೊಗ್ಗ: ಒಂದು ಲಾರಿ ಲೋಡು ಅಡಿಕೆ ಕದ್ದಿದ್ದ ಶಿವಮೊಗ್ಗ, ತೀರ್ಥಹಳ್ಳಿ, ಚಿಕ್ಕಮಗಳೂರು, ಕಡೂರುನ ಆರೋಪಿಗಳನ್ನು ಬೀರೂರು ಪೊಲೀಸರು ಬಂಧಿಸಿದ್ದು ವರ್ಷದ ಮೊದಲ ಬಹುದೊಡ್ಡ ಅಡಕೆ ಕಳ್ಳತನ ಪ್ರಕರಣವನ್ನು ಬೇಧಿಸಿದ್ದಾರೆ. 335 ಚೀಲ ಅಡಿಕೆ, ಒಂದು ಟ್ರಕ್ ಮತ್ತು ₹ 2.3 ಲಕ್ಷ ನಗದು ಸೇರಿದಂತೆ ಪ್ರಕರಣದಲ್ಲಿ ₹1.22 ಕೋಟಿ ಮೌಲ್ಯದ ಸ್ವತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ತೀರ್ಥಹಳ್ಳಿಯ ಅಮೀರ್ ಹಮ್ಮದ್ (38), ಶಿವಮೊಗ್ಗದ ಟಿಪ್ಪು ನಗರದ ಮಹಮ್ಮದ್…

Read More