Headlines

ಗ್ರಾಮಠಾಣಾ ರಸ್ತೆಗೆ ಗೇಟ್ ನಿರ್ಮಾಣ ಮಾಡಿ ಬೀಗ ಹಾಕಿದ ಖಾಸಗಿ ವ್ಯಕ್ತಿ :

ರಿಪ್ಪನ್ ಪೇಟೆ: ಚಿಕ್ಕ ಜೇನಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೊಸಹಳ್ಳಿ ಗ್ರಾಮದಲ್ಲಿ ಖಾಸಗಿ ವ್ಯಕ್ತಿಯೊಬ್ಬ ಸಾರ್ವಜನಿಕರು ಓಡಾಡುವ ಗ್ರಾಮಠಾಣ ರಸ್ತೆಗೆ ಗೇಟ್ ನಿರ್ಮಾಣಮಾಡಿ ಬೀಗ ಹಾಕಿ ರೈತರು ತಮ್ಮ ಹೊಲಗದ್ದೆಗಳಿಗೆ ಓಡಾಡದಂತೆ ಅಡ್ಡಿ ಉಂಟು ಮಾಡಿರುವ ಘಟನೆ ನಡೆದಿದೆ. ಶಾಂತಪುರ ಮತ್ತು ಕೇಶವಪುರ ನಡುವಿನ ಹೊಸಹಳ್ಳಿ ಗ್ರಾಮದ ರೈತ ಕುಟುಂಬಗಳು ತಮ್ಮ ಹೊಲಗಳಿಗೆ ಹೋಗಲು ಕಳೆದ ಕೆಲವು ದಶಕಗಳಿಂದಲೂ ಗ್ರಾಮಠಾಣ ರಸ್ತೆಯನ್ನೇ ಅವಲಂಬಿಸಿಕೊಂಡಿದ್ದಾರೆ. ಆದರೆ ಕೆಲವು ದಿನಗಳ ಹಿಂದೆ ಹೊಸಹಳ್ಳಿಯ ಖಾಸಗಿ ವ್ಯಕ್ತಿಯೊಬ್ಬ  ಗ್ರಾಮ ಠಾಣದ ರಸ್ತೆಗೆ…

Read More

ರಿಪ್ಪನ್ ಪೇಟೆ : ರಾಮಕೃಷ್ಣ ವಿದ್ಯಾಲಯದ ಅಂಕಪಟ್ಟಿ ಗೊಂದಲಕ್ಕೆ ತೆರೆ – ಪೋಷಕರ ಹೋರಾಟಕ್ಕೆ ಸಂದ ಜಯ

After months of uncertainty, parents’ collective struggle helped resolve the SSLC 2024–25 marks card issue of Ramakrishna Vidyalaya, Ripponpete, ensuring justice for students’ academic future. ರಿಪ್ಪನ್ ಪೇಟೆ: 2024–25ನೇ ಸಾಲಿನ ಶ್ರೀ ರಾಮಕೃಷ್ಣ ವಿದ್ಯಾಲಯ, ರಿಪ್ಪನ್ ಪೇಟೆಯ 10ನೇ ತರಗತಿ ವಿದ್ಯಾರ್ಥಿಗಳ ಅಂಕಪಟ್ಟಿಗೆ ಸಂಬಂಧಿಸಿದ ಗೊಂದಲಕ್ಕೆ ಕೊನೆಗೂ ತೆರೆ ಬಿದ್ದಿದೆ. ಈ ಜಯ ಯಾವುದೇ ಒಂದು ಸಂಸ್ಥೆಯದ್ದಲ್ಲ, ಮಕ್ಕಳ ಭವಿಷ್ಯಕ್ಕಾಗಿ ನಿರಂತರವಾಗಿ ಹೋರಾಟ ನಡೆಸಿದ ಪೋಷಕರ ಹೋರಾಟದ…

Read More

ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಭಾರೀ ಟ್ವಿಸ್ಟ್ : ಮಾಸ್ಕ್ ಮ್ಯಾನ್ ಅರೆಸ್ಟ್ – 10 ದಿನ SIT ಕಸ್ಟಡಿಗೆ ನೀಡಿದ ಕೋರ್ಟ್

ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಭಾರೀ ಟ್ವಿಸ್ಟ್ : ಮಾಸ್ಕ್ ಮ್ಯಾನ್ ಅರೆಸ್ಟ್ – 10 ದಿನ SIT ಕಸ್ಟಡಿಗೆ ನೀಡಿದ ಕೋರ್ಟ್ ಮಾಸ್ಕ್ ಮ್ಯಾನ ಯಾರು ..!!? ಈತನ ಹಿನ್ನಲೆಯೇನು..!!?? ಧರ್ಮಸ್ಥಳ ಆಗಸ್ಟ್ 23: ಧರ್ಮಸ್ಥಳದಲ್ಲಿ ನೂರಾರು ಜನರನ್ನು ಹೂತು ಹಾಕಿರುವುದಾಗಿ ಹೇಳಿ ಭಾರೀ ಸಂಚಲನ ಸೃಷ್ಟಿಸಿದ್ದ ಅನಾಮಿಕ ವ್ಯಕ್ತಿಯನ್ನೇ, ವಿಶೇಷ ತನಿಖಾ ತಂಡ (ಎಸ್ಐಟಿ) ಬಂಧಿಸಿ ನ್ಯಾಯಲಯದ ಮುಂದೆ ಹಾಜರುಪಡಿಸಲಾಗಿತ್ತು , ಮಾಸ್ಕ್ ಮ್ಯಾನ್  ಚಿನ್ನಯ್ಯನನ್ನು 10 ದಿನಗಳ ಕಾಲ ಎಸ್ ಐಟಿ ಕಸ್ಟಡಿಗೆ ನೀಡಿ…

Read More

ಕೆಂಚನಾಲದಲ್ಲಿ ಪ್ಲೆಕ್ಸ್ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಮಾತಿನ ಚಕಮಕಿ : ಗ್ರಾಮಸ್ಥರ ಮಧ್ಯಸ್ಥಿಕೆ |Flex

ರಿಪ್ಪನ್ ಪೇಟೆ : ಇಲ್ಲಿನ ಸಮೀಪದ ಕೆಂಚನಾಲ ಗ್ರಾಮದಲ್ಲಿ ಪ್ಲೆಕ್ಸ್ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಮಾತಿನ ಚಕಮಕಿ ನಡೆದಿದ್ದು ನಂತರ ಗ್ರಾಮಸ್ಥರ ಮಧ್ಯಸ್ಥಿಕೆಯಿಂದಾಗಿ ತಿಳಿಗೊಂಡಿದೆ. ರಿಪ್ಪನ್ ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯ ಕೆಂಚನಾಲ ಗ್ರಾಮದ ವೃತ್ತದಲ್ಲಿ ಟಿಪ್ಪು ಸುಲ್ತಾನ್ ಬ್ಯಾನರ್ ಕಟ್ಟುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಮಾತಿನ ಚಕಮಕಿ ನಡೆದಿದೆ.  ಟಿಪ್ಪು ಬ್ಯಾನರ್ ಕಟ್ಟಲು ಕೆಲ ಯುವಕರು ಮುಂದಾದಾಗ ಕೆಲ ಯುವಕರು ಆಕ್ಷೇಪಿಸಿದ್ದಾರೆ. ಕೆಂಚನಾಲ ವೃತ್ತದಲ್ಲಿ ಇದುವರೆಗೂ ಯಾವ ಬ್ಯಾನರ್ ಗಳನ್ನು ಹಬ್ಬದ ಸಂದರ್ಭದಲ್ಲಿಯೂ…

Read More

HOSANAGARA | ಔಷಧಿ ಸಿಂಪಡಿಸುವಾಗ ಅಡಿಕೆ ಮರದಿಂದ ಬಿದ್ದು  ಸಾವು

HOSANAGARA | ಔಷಧಿ ಸಿಂಪಡಿಸುವಾಗ ಅಡಿಕೆ ಮರದಿಂದ ಬಿದ್ದು  ಸಾವು ಹೊಸನಗರ: ತಾಲೂಕಿನ  ಕಿಳಂದೂರು ಗ್ರಾಮದ ನೂಲಿ- ಗೇರಿಯ ಅಡಿಕೆ ತೋಟದಲ್ಲಿ ಔಷಧ ಸಿಂಪಡಣೆ ವೇಳೆ ಕೃಷಿ ಕಾರ್ಮಿಕ ಮರದಿಂದ ಬಿದ್ದು ಸಾವನ್ನಪ್ಪಿದ ಘಟನೆ ಸಂಭವಿಸಿದೆ. ಅರಮನೆಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮತ್ತಿಮನೆ ನಿವಾಸಿ ಸಾದಿಕ್ (42)ಮೃತಪಟ್ಟ ಕಾರ್ಮಿಕ. ಅ. 18ರಂದು ಸಾದಿಕ್ ಮತ್ತು ಮಂಜುನಾಥ ಎಂಬುವರು ನೂಲಿಗೇರಿ ನಿವಾಸಿ ಅಬ್ಬಾಸ್ ಅವರ ಅಡಿಕೆ ತೋಟದಲ್ಲಿ ಔಷಧಿ ಸಿಂಪಡಿಸುತ್ತಿದ್ದರು. ಆಗ ಮರದಿಂದ ಕೆಳಗೆ ಬಿದ್ದು ತೀವ್ರ ಗಾಯಗೊಂಡಿದ್ದರು….

Read More

ಬಂಕಾಪುರ ಕಾಂಗ್ರೆಸ್ ಘಟಕದ ಅಧ್ಯಕ್ಷರಾಗಿ ಸೋಮಣ್ಣ ಕುರಿ ನೇಮಕ – ಶಾಸಕರಿಂದ ಅಭಿನಂದನೆ

ಬಂಕಾಪುರ ಕಾಂಗ್ರೆಸ್ ಘಟಕದ ಅಧ್ಯಕ್ಷರಾಗಿ ಸೋಮಣ್ಣ ಕುರಿ ನೇಮಕ – ಶಾಸಕರಿಂದ ಅಭಿನಂದನೆ ಬಂಕಾಪುರ  : ಹಾವೇರಿ ಜಿಲ್ಲೆಯ ಶಿಗ್ಗಾವಿ ಸವಣೂರ ಶಾಸಕ ಅವರ  ಯಾಸಿರ್ ಖಾನ್ ಪಠಾಣ್ ಅವರ ಸೂಚನೆ ಮೇರೆಗೆ ಕಾಂಗ್ರೆಸ್ ಪಕ್ಷದ ಬಂಕಾಪುರ ಶಹರ ಘಟಕದ ಅಧ್ಯಕ್ಷರಾಗಿ ಪುರಸಭೆ ನಾಮ ನಿರ್ದೇಶನ ಸದಸ್ಯ ಸೋಮಣ್ಣಾ ಕುರಿ ಅವರನ್ನು ನೇಮಕ ಮಾಡಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸಂಜೀವ ಕುಮಾರ್ ನೀರಲಗಿ ಭಾನುವಾರ ಆದೇಶ ಹೋರಡಿಸಿದ್ದಾರೆ. ಪಕ್ಷದ ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೊಡೆಸಿಕೊಳ್ಳಬೇಕು ಮತ್ತು ಬರುವ ಪಡೆದು, ಪಕ್ಷದ…

Read More

ಶಾಸಕ ಹರತಾಳು ಹಾಲಪ್ಪ ವರ್ಚಸ್ಸಿಗೆ ಧಕ್ಕೆ ತರಲು ಕಾಂಗ್ರೆಸ್ ಷಡ್ಯಂತ್ರ : ರಾಜೇಂದ್ರ ಆವಿನಹಳ್ಳಿ

ಸಾಗರ: ಎಲ್‌ಬಿ ಕಾಲೇಜಿನ ಆವರಣದಲ್ಲಿ ನಡೆದ ಮಲೆನಾಡು ಅಭಿವೃದ್ಧಿ ಪ್ರತಿಷ್ಠಾನದ ೫೬ನೇ ಸರ್ವಸದಸ್ಯರ ಸಭೆಯಲ್ಲಿ ನಡೆದ ಗಲಾಟೆಗೂ ಶಾಸಕ ಹಾಲಪ್ಪ ಅವರಿಗೂ ಯಾವುದೇ ಸಂಬಂಧವಿಲ್ಲ ಎಂದು ಕಾಲೇಜಿಗೆ ಜಮೀನು ನೀಡಿದ ಕುಟುಂಬದ ಎಚ್.ಎಂ.ಬಸವರಾಜ್‌ಗೌಡ ತಿಳಿಸಿದರು. ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರತಿಷ್ಠಾನದ ಉಪಾಧ್ಯಕ್ಷರಾಗಿದ್ದ ಶ್ರೀಪಾದ ಹೆಗಡೆ ನಿಸ್ರಾಣಿ ನಡೆಸುತ್ತಿದ್ದ ಆಡಳಿತ ವಿರೋಧಿ ನಿಲುವಿನ ಬಗ್ಗೆ ನಾನು ಪ್ರಶ್ನೆ ಮಾಡಿದ್ದಕ್ಕೆ ನನ್ನನ್ನು ಪ್ರತಿಷ್ಠಾನದ ಸದಸ್ಯತ್ವದಿಂದಲೇ ವಜಾ ಮಾಡಲಾಗಿತ್ತು ಎಂದರು. ಸರ್ವಸದಸ್ಯರ ಸಭೆ ನಡೆಯುತ್ತಿದ್ದ ಮಾ. 17ರಂದು ಬೆಳಿಗ್ಗೆ ನಾನು…

Read More

SSLC ವಿಧ್ಯಾರ್ಥಿಗಳಿಗೆ ಪರೀಕ್ಷೆಯ ದಿನ ಉಚಿತ ಬಸ್ ವ್ಯವಸ್ಥೆ: ಕೆ ಎಸ್ ಆರ್ ಟಿ ಸಿ & ಬಿಎಂಟಿಸಿ ಯಿಂದ ಅದೇಶ

ಬೆಂಗಳೂರು: ಇದೇ ತಿಂಗಳ 19 ಹಾಗೂ 22 ರಂದು ನಡೆಯುವ ಎಸ್‍ಎಸ್‍ಎಲ್‍ಸಿ ಪರೀಕ್ಷೆ ನಡೆಸಲು ಶಿಕ್ಷಣ ಇಲಾಖೆ ನಿರ್ಧರಿಸಿದ್ದು, ಇದೇ ಜುಲೈ 19 ಹಾಗೂ 22 ರಂದು ಪರೀಕ್ಷೆ ನಡೆಯಲಿದೆ. ಈ ಹಿನ್ನಲೆಯಲ್ಲಿ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಗಳಿಗೆ ಬಸ್ಸುಗಳಲ್ಲಿ ಉಚಿತ ಪ್ರಯಾಣ ಮಾಡಲು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಹಾಗೂ ಬಿಎಂಟಿಸಿ ಅನುಮತಿ ನೀಡಿದ್ದು ಈ ಬಗ್ಗೆ ಎರಡು ನಿಗಮಗಳು ಆದೇಶ ಹೊರಡಿಸಿವೆ. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಮಕ್ಕಳು ತಮ್ಮ ಮನೆಯಿಂದ ಪರೀಕ್ಷಾ ಕೇಂದ್ರಕ್ಕೆ ಹೋಗಲು ಮತ್ತು…

Read More

Ripponpete | ಶ್ರೀ ಸಿದ್ದಿವಿನಾಯಕ ದೇವಸ್ಥಾನದ ರಥ ನಿರ್ಮಾಣಕ್ಕೆ ಸ್ನೇಹ ಬಳದಿಂದ ದೇಣಿಗೆ

Ripponpete | ಶ್ರೀ ಸಿದ್ದಿವಿನಾಯಕ ದೇವಸ್ಥಾನದ ರಥ ನಿರ್ಮಾಣಕ್ಕೆ ಸ್ನೇಹ ಬಳದಿಂದ ದೇಣಿಗೆ ರಿಪ್ಪನ್‌ಪೇಟೆ : ಪಟ್ಟಣದ ಇತಿಹಾಸ ಪ್ರಸಿದ್ದ ಶ್ರೀಸಿದ್ದಿವಿನಾಯಕ ದೇವಸ್ಥಾನದಲ್ಲಿ ರಥ ನಿರ್ಮಾಣಕ್ಕೆ ಇಲ್ಲಿನ ಸರ್ಕಾರಿ ಪ್ರೌಢಶಾಲೆಯ 1995-96 ನೇ ಸಾಲಿನ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳ ಸ್ನೇಹ ಬಳಗದ ವತಿಯಿಂದ ದೇಣಿಗೆ ನೀಡಲಾಯಿತು. ರಥೋತ್ಸವ ಮತ್ತು ಜಾತ್ರಾ ಮಹೋತ್ಸವ ನೆರವೇರಿಸುವ ಹಿನ್ನಲೆಯಲ್ಲಿ ಸುಮಾರು 31 ಲಕ್ಷ ರೂ ವೆಚ್ಚದ ರಥ ನಿರ್ಮಾಣಕ್ಕೆ ಸಿದ್ಧತೆ ನಡೆಯುತಿದ್ದು ಈ ಹಿನ್ನಲೆಯಲ್ಲಿ ಇಂದು ದೇವಸ್ಥಾನದ ಆವರಣದಲ್ಲಿ…

Read More

KTM ಬೈಕ್ ಅಪಘಾತ – ವಿದ್ಯಾರ್ಥಿಗಳಿಬ್ಬರು ಸ್ಥಳದಲ್ಲಿಯೇ ಸಾವು

ಭೀಕರ ರಸ್ತೆ ಅಪಘಾತದಲ್ಲಿ ಕಾಲೇಜು ವಿದ್ಯಾರ್ಥಿಗಳಿಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಬೈಕ್ ಸವಾರನ ನಿಯಂತ್ರಣ ತಪ್ಪಿ ಲೈಟ್ ಕಂಬಕ್ಕೆ ಡಿಕ್ಕಿಯಾದ ಘಟನೆ ಕಾನೇಹಳ್ಳ ಕ್ರಾಸ್ ಬಳಿ ನಡೆದಿದ್ದು ಇಬ್ಬರು ಯುವಕರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಗಾಜನೂರಿನ ಐಟಿಐ ಕಾಲೇಜಿನ ವಿದ್ಯಾರ್ಥಿಗಳಾದ ನಿಸಾರ್ ಆರ್ ಎಂ (20 ವರ್ಷ) ಮತ್ತು ಯಶವಂತ (20 ವರ್ಷ) ಕಾಲೇಜಿಗೆ ತೆರಳುವಾಗ ಅಪಘಾತ ಸಂಭವಿಸಿ ಇಬ್ಬರು ಸಹ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.‌ ಕೆಟಿಎಂ ಬೈಕ್ ನಲ್ಲಿ ಇಬ್ಬರು ಕಾಲೇಜಿಗೆ ಹೋಗುವಾಗ ಕಾನೇಹಳ್ಳದ…

Read More