Headlines

MENs DAY | ಹೊಸನಗರದಲ್ಲಿ ಪುರುಷ ದಿನಾಚರಣೆ ಸಂಭ್ರಮ

ಹೊಸನಗರದಲ್ಲಿ ಪ್ರಪ್ರಥಮವಾಗಿ ಕ್ರೈಸ್ತ ಯುವತಿ ಮಂಡಳಿಯವರಿಂದ ಪುರುಷ ದಿನಾಚರಣೆ ಸಂಭ್ರಮ ಹೊಸನಗರ : ಪಟ್ಟಣದ ಸಂತ ಅಂತೋನಿ ದೇವಾಲಯದ ಸಭಾಂಗಣದಲ್ಲಿ ಇಂದು ಕ್ರೈಸ್ತ ಯುವತಿ ಸಂಘದವರು ಹೊಸನಗರದಲ್ಲಿ ಪ್ರಪ್ರಥಮವಾಗಿ ಪುರುಷರ ದಿನಾಚರಣೆಯನ್ನು ಆಚರಿಸಿದರು ಸಮಾರಂಭವನ್ನು ಸಂತ ಅಂತೋನಿ ದೇವಾಲಯದ ಧರ್ಮ ಗುರುಗಳಾದ ರೆ ಫಾ ಸೈಮನ್ ಹೊರಟರವರು ದೀಪ ಬೆಳಗಿ ಉದ್ಘಾಟಿಸಿ ಪುರುಷರ ತ್ಯಾಗ ಮನೋಭಾವ ಬೆಲೆಕಟ್ಟಲಾಗದಂತಹ ಆಸ್ತಿಯಾಗಿದ್ದಾರೆ.ಪುರುಷರು ಸಂಬಂಧ ಭಾವನೆಗಳ ಮೂಲಕ ಆದರ್ಶ ಪ್ರಾಯರಾಗಿ ಸದೃಢ ಕುಟುಂಬ ರೂಪಿಸಿಕೊಂಡು ಉತ್ತಮ ಜೀವನ ನಡೆಸುವಂತೆ ಕರೆ ನೀಡಿದರು…

Read More

ಮನೇಲಿ ಯಾರಿಲ್ಲ ಬಾ ಎಂದು ಕರೆದ ಪ್ರೇಯಸಿ – ಊಟ ಅರ್ಧಕ್ಕೆ ಬಿಟ್ಟು ನಲ್ಲೆಯ ಬಳಿ ಹೋದವ ಹೆಣವಾದ !! ಏನಿದು ಸ್ಟೋರಿ.!?

ಮನೇಲಿ ಯಾರಿಲ್ಲ ಬಾ ಎಂದು ಕರೆದ ಪ್ರೇಯಸಿ – ಊಟ ಅರ್ಧಕ್ಕೆ ಬಿಟ್ಟು ನಲ್ಲೆಯ ಬಳಿ ಹೋದವ ಹೆಣವಾದ !!? ಏನಿದು ಸ್ಟೋರಿ ‘ಮನೆಯಲ್ಲಿ ಯಾರೂ ಇಲ್ಲ ಬಾ’ ಎಂದು ಪ್ರೇಯಸಿ ಫೋನ್ ಮಾಡಿ ಕರೆದಿದ್ದಳು. ಲವರ್ ಕರೆದಿದ್ದಾಳೆ ಎಂದು ಊಟವನ್ನೂ ಅರ್ಧಕ್ಕೆ ಬಿಟ್ಟು ಆತ ಹೋಗಿದ್ದ. ಆದರೆ, ವಾಪಸ್ ಬರಲೇ ಇಲ್ಲ! ಪ್ರೇಯಸಿಯ ಅಣ್ಣನೇ ಆತನನ್ನು ನೇರವಾಗಿ ಮತ್ತೆ ಬಾರದ ಲೋಕಕ್ಕೆ ಕಳುಹಿಸಿರುವ ಘಟನೆ ಕಲಬುರ್ಗಿ ಜಿಲ್ಲೆಯಲ್ಲಿ ನಡೆದಿದೆ. ನಂತರ ಕುಂಭಮೇಳ, ಕಾಶಿ ಅಯೋಧ್ಯೆ ಎಂದು…

Read More

Basavapura | ಆನೆ ತುಳಿತಕ್ಕೊಳಗಾಗಿ ಸಾವನ್ನಪ್ಪಿದ ರೈತನ ಕುಟುಂಬಕ್ಕೆ 15 ಲಕ್ಷ ಪರಿಹಾರದ ಚೆಕ್ ವಿತರಿಸಿದ ಶಾಸಕ ಬೇಳೂರು ಗೋಪಾಲಕೃಷ್ಣ

ಆನೆ ತುಳಿತಕ್ಕೊಳಗಾಗಿ ಸಾವನ್ನಪ್ಪಿದ ರೈತನ ಕುಟುಂಬಕ್ಕೆ 15 ಲಕ್ಷದ ಚೆಕ್ ವಿತರಿಸಿದ ಶಾಸಕ ಬೇಳೂರು ಗೋಪಾಲಕೃಷ್ಣ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಅರಸಾಳು ಗ್ರಾಪಂ ವ್ಯಾಪ್ತಿಯ ಬಸವಾಪುರ ಗ್ರಾಮದಲ್ಲಿ ಕಾಡಾನೆ ದಾಳಿಗೆ ಬಲಿಯಾಗಿದ್ದ ರೈತ ಕುಟುಂಬಕ್ಕೆ 15 ಲಕ್ಷ ರೂ ಪರಿಹಾರದ ಚೆಕ್ ನ್ನು ಶಾಸಕ ಬೇಳೂರು ಗೋಪಾಲಕೃಷ್ಣ ವಿತರಿಸಿದರು. ಮೇ 05 ರಂದು ಬಸವಾಪುರ ಗ್ರಾಮದ ತಿಮ್ಮಪ್ಪ (58) ಮನೆ ಸಮೀಪದ ಕಾಡಿಗೆ ದರಗು ತರಲು ಹೋದಾಗ ಕಾಡಾನೆ ತುಳಿದು ಮೃತಪಟ್ಟಿದ್ದರು. ಮೇ 05 ರಂದು…

Read More

RIPPONPETE | ಅದ್ದೂರಿಯಾಗಿ ಜರುಗಿದ ಗುರುಸಾರ್ವಭೌಮರ 354ನೇ ಆರಾಧನ ಮಹೋತ್ಸವ

ಅದ್ದೂರಿಯಾಗಿ ಜರುಗಿದ ಗುರುಸಾರ್ವಭೌಮರ 354ನೇ ಆರಾಧನ ಮಹೋತ್ಸವ  ರಿಪ್ಪನ್‌ಪೇಟೆ: ಸಮೀಪದ ಬೈರಾಪುರ ಗ್ರಾಮದ ಶ್ರೀ ಗುರುರಾಘವೇಂದ್ರ ಸ್ವಾಮಿ ಮಠದಲ್ಲಿ ಶ್ರದ್ಧಾ ಭಕ್ತಿಯಿಂದ 354ನೇ ಗುರುಸಾರ್ವಭೌಮರ ಆರಾಧನಾ ಮಹೋತ್ಸವವು ಸಂಭ್ರಮದೊಂದಿಗೆ ಸಂಪನ್ನಗೊಂಡಿತು. ಬೆಳಗ್ಗೆ ಗುರುರಾಯರಿಗೆ ಪಂಚಾಮೃತ ಅಭಿಷೇಕ, ಪವಮಾನ ಪೂಜೆ ಹೋಮ ಹವನಗಳು ನಂತರ ರಾಯರಿಗೆ ಅಲಂಕಾರ ಪೂಜೆ, ಮಹಾಮಂಗಳಾರತಿ ಜರುಗಿತು. ಭಕ್ತಾಧಿಗಳಿಗೆ ಸಾಮೂಹಿಕ ಅನ್ನಸಂತರ್ಪಣೆ ಏರ್ಪಡಿಸಲಾಗಿತ್ತು.ಆರಾಧನ ಮಹೋತ್ಸವಕ್ಕೆ ಸುತ್ತಮುತ್ತಲಿನ ಗ್ರಾಮಗಳ ಸಾವಿರಾರು ಭಕ್ತರ ದಂಡು ಹರಿದು ಬಂದಿತು.

Read More

ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ಘೋಷಿಸಿದ ತೀ ನಾ ಶ್ರೀನಿವಾಸ್| ನೀರಿನಲ್ಲಿ ಆಟ ಆಡಲು ಹೋದ 12 ವರ್ಷದ ಬಾಲಕಿ ನೀರುಪಾಲು..!!

ನೀರಿನಲ್ಲಿ ಆಟ ಆಡಲು ಹೋದ 12 ವರ್ಷದ ಬಾಲಕಿ ನೀರುಪಾಲು ! ಭದ್ರಾವತಿ : ಕಾಳನಕಟ್ಟೆಯಲ್ಲಿ ಭದ್ರಾ ನದಿಯ ಚಾನೆಲ್  ನೀರಿನಲ್ಲಿ ಆಡಲು ಹೋದ ಬಾಲಕಿ ನೀರು ಪಾಲಾಗಿದ್ದು ಆಕೆಗಾಗಿ ಹುಡುಕಾಟ ಆರಂಭವಾಗಿದೆ. ಕಾಳನಕಟ್ಟೆಯಲ್ಲಿ ಭದ್ರ ನದಿಯ ಚಾನೆಲ್ ನೀರಿನಲ್ಲಿ ಇದೇ ಗ್ರಾಮದ ಮಹಿಳೆಯೊಬ್ಬರು ಬಟ್ಟೆ ತೊಳೆಯಲು ಮುಂದಾಗಿದ್ದರು. ಈ ವೇಳೆ ನೀರಿನಲ್ಲಿ ಆಟವಾಡಲು ಬಯಸಿದ ಮಹಿಳೆಯ 12 ವರ್ಷದ ಮಗಳು ಚಾನೆಲ್ ನೀರು ಪಾಲಾಗಿದ್ದಾಳೆ. ತಾಯಿ ಸುಂದರಮ್ಮ ಈಜು ಕಲಿಯತಿದ್ದರಿಂದ ನೀರಿಗಿಳಿದು ಹುಡುಕಾಡಿದ್ದಾರೆ. ಮಗಳು ಸಿಗದ…

Read More

ರಿಪ್ಪನ್ ಪೇಟೆ : 72ನೇ ಅಖಿಲ ಭಾರತ ಸಹಕಾರ ಸಪ್ತಾಹ ಸಮಾರೋಪ ಸಮಾರಂಭ

ರಿಪ್ಪನ್ ಪೇಟೆ : 72ನೇ ಅಖಿಲ ಭಾರತ ಸಹಕಾರ ಸಪ್ತಾಹ – ಸಮಾರೋಪ ಸಮಾರಂಭ ಸಹಕಾರ ಸಂಘಗಳು ಗ್ರಾಮೀಣ ಜನರಿಗೆ ಉಪಯುಕ್ತವಾಗಿದೆ: ಆರ್. ಎಂ. ಮಂಜುನಾಥ್ ಗೌಡ ರಿಪ್ಪನ್ ಪೇಟೆ : ಪಟ್ಟಣದ ವಿಶ್ವಮಾನವ ಒಕ್ಕಲಿಗರ ಸಭಾಭವನದಲ್ಲಿ ನವೆಂಬರ್  20ರಂದು 72ನೇ ಅಖಿಲ ಭಾರತ ಸಹಕಾರ ಸಪ್ತಾಹದ ಸಮಾರೋಪ ಸಮಾರಂಭವನ್ನು ವಿಜೃಂಭಣೆಯಿಂದ  ಆಚರಿಸಲಾಯಿತು. ಪಟ್ಟಣದ ಕೃಷಿ ಪತ್ತಿನ ಸಹಕಾರ ಸಂಘ ಸಭಾಭವನದಲ್ಲಿ  ಗುರುವಾರ ನಡೆದ  ಕಾರ್ಯಕ್ರಮವನ್ನು  ಮಲೆನಾಡು ಅಭಿವೃದ್ಧಿ ಮಂಡಳಿ ಅಧ್ಯಕ್ಷ  ಡಾ. ಆರ್. ಎಂ. ಮಂಜುನಾಥ್…

Read More

IND vs AUS | ಮೈದಾನದಲ್ಲಿದ್ದವರ ಕಣ್ಣಂಚಲ್ಲಿ ನೀರು ತುಂಬಿಕೊಳ್ಳುವಂತೆ ಮಾಡಿದ ನಿತೀಶ್ ಕುಮಾರ್ ಶತಕ

IND vs AUS | ಮೈದಾನದಲ್ಲಿದ್ದವರ ಕಣ್ಣಂಚಲ್ಲಿ ನೀರು ತುಂಬಿಕೊಳ್ಳುವಂತೆ ಮಾಡಿದ ನಿತೀಶ್ ಕುಮಾರ್ ಶತಕ ಚೊಚ್ಚಲ ಶತಕವನ್ನು ತನ್ನ ಪಾಲಿನ ಹೀರೋಗೆ ಅರ್ಪಿಸಿದ ನಿತೀಶ್ ರೆಡ್ಡಿ ಆಸ್ಟ್ರೇಲಿಯಾ(Australia) ನೆಲದಲ್ಲಿ ಶತಕ ಗಳಿಸುವುದು ಅಷ್ಟು ಸುಲಭವಲ್ಲ. ಆದರೆ ಭಾರತ ಈ ಬಾರಿ ಆಸೀಸ್ ಪ್ರವಾಸದಲ್ಲಿ ಹೊಸ ತಾರೆಯನ್ನು ಕಂಡುಕೊಂಡಿದೆ. ಇಂದು ನಿತೀಶ್ ಕುಮಾರ್ ರೆಡ್ಡಿ(Nithish kumar reddy) ಎಂಬ ಯುವ ಪ್ರತಿಭೆ ಶತಕ ಸಿಡಿಸುವಾಗ ಇಡೀ ಮೈದಾನವೇ ಖುಷಿಯಿಂದ ಕಣ್ಣೀರು ಹಾಕಿದೆ. ಒಂದು ಹಂತದಲ್ಲಿ ಭಾರತ 250…

Read More

ಹೊಸನಗರದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಭೆ | Congress

 ಹೊಸನಗರದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಭೆ ಹೊಸನಗರ : ಬಿಜೆಪಿಯು ಅನೈತಿಕ ರೀತಿಯಲ್ಲಿ ಚುನಾವಣೆ ನಡೆಸಲು ಮುಂದಾಗಿದೆ ಎಂದು ಮಾಜಿ ಸಚಿವ ಕಿಮ್ಮನೆ ರತ್ನಾಕರ ಹೇಳಿದರು. ಇಲ್ಲಿನ ಈಡಿಗರ ಸಭಾಭವನದಲ್ಲಿ ಕಾಂಗ್ರೆಸ್ ಪಕ್ಷ ಏರ್ಪಡಿಸಿದ್ದ ಕಾರ್ಯಕರ್ತರ ಸಮಾವೇಶದಲ್ಲಿ ಅವರು ಮಾತನಾಡಿ, ನಿರಂಕುಶ ಪ್ರಭುತ್ವದಂತೆ ಭಾಸವಾಗುತ್ತಿದೆ. ಪ್ರಧಾನಮಂತ್ರಿ ಮಾಧ್ಯಮಗಳ ಎದುರು ಬರುತ್ತಿಲ್ಲ. ವಿರೋಧ ಪಕ್ಷಗಳನ್ನು ತನಿಖಾ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಂಡು ಮಟ್ಟ ಹಾಕಲು ಹೊರಟಿದ್ದಾರೆ. ಅವರ ಕಾರ್ಯವೈಖರಿಯನ್ನು ಯಾರೊಬ್ಬರೂ ಪ್ರಶ್ನಿಸಬಾರದು ಎಂಬ ಧೋರಣೆ ಎಷ್ಟರ ಮಟ್ಟಿಗೆ ಸರಿ. ದೇಶದ ಜನರು ಈ…

Read More

Proin pretium eros diam id feugiat mauris

Integer quis nisl at orci feugiat lobortis quis a odio. Etiam efficitur metus ultricies nisl lacinia malesuada. Mauris ante eros, convallis vitae eros ut, congue placerat ante. Etiam metus massa, volutpat sit amet sapien ut, condimentum ultricies dui. In mauris metus, semper eu consequat eget, porttitor sed dui. Nam eu hendrerit nibh. Mauris vulputate lectus…

Read More

ಹೃದಯಘಾತದಿಂದ 28ರ ಹರೆಯದ ಗೃಹಿಣಿ ಅಪಮೃತ್ಯು|heart attack

ಪುನೀತ್ ರಾಜ್‍ಕುಮಾರ್ ಹೃದಯಾಘಾತದಿಂದ ಮರಣ ಹೊಂದಿದ ನಂತರದಲ್ಲಿ ರಾಜ್ಯದಲ್ಲಿ ಅತಿ ಕಿರಿ ವಯಸ್ಸಿನಲ್ಲೇ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದೆ. ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ನೆಲ್ಲುಂಡೆಯ ಗ್ರಾಮದ ಗೃಹಿಣಿ ಸುಪ್ರೀತಾ(28) ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ನಡೆದಿದೆ. ನೆಲ್ಲುಂಡೆಯ ರವೀಂದ್ರ ಮತ್ತು ಸುಧಾ ದಂಪತಿಗಳ ಪುತ್ರಿ 28ರ ಹರೆಯದ ಸುಪ್ರೀತಾ ಅಲ್ಪ ಕಾಲದ ಅನಾರೋಗ್ಯದಲ್ಲಿದ್ದು ಗುರುವಾರ ಬೆಳಗಿನ ಜಾವ ಹೃದಯಾಘಾತದಿಂದ ಕೊನೆ ಉಸಿರೆಳೆದಿದ್ದಾರೆ. ಸುಪ್ರೀತಾರವರು ಕಳೆದ ನಾಲ್ಕು ವರ್ಷದ ಹಿಂದೆ ಕೊಡೂರಿನ ಆದರ್ಶ ಎಂಬವರೊಂದಿಗೆ ವಿವಾಹವಾಗಿದ್ದರು. ಪಟ್ಟಣದ ಶಾರದಾ…

Read More
Exit mobile version