Headlines

ಕೈ ತಪ್ಪಿದ ಚೊಚ್ಚಲ ಒಲಿಂಪಿಕ್ ಪದಕ – ಕುಸ್ತಿ ಪಂದ್ಯದಿಂದ ವಿನೇಶ್ ಪೋಗಟ್ ಅನರ್ಹ

ಪ್ಯಾರಿಸ್ ಒಲಿಂಪಿಕ್ಸ್ ನ ಮಹಿಳಾ ಕುಸ್ತಿಯಲ್ಲಿ ಫೈನಲ್ ಪ್ರವೇಶಿಸಿದ್ದ ವಿನೇಶ್ ಪೋಗಟ್ ಆಘಾತವಾಗಿದ್ದು, ಒಲಿಂಪಿಕ್ಸ್ ನಿಂದ ಅನರ್ಹಗೊಳಿಸಲಾಗಿದೆ. ಒಲಿಂಪಿಕ್ಸ್ 50 ಕೆಜಿ ಮಹಿಳಾ ಕುಸ್ತಿ ವಿಭಾಗದಲ್ಲಿ ಫೈನಲ್ ಪ್ರೇವೇಶಿಸಿದ್ದ ವಿನೇಶ್ ಪೋಗಟ್ ಹೆಚ್ಚು ದೇಹ ತೂಕ ಹೊಂದಿರುವ ಹಿನ್ನೆಲೆಯಲ್ಲಿ ಒಲಿಂಪಿಕ್ಸ್ ನಿಂದ ಅನರ್ಹಗೊಳಿಸಲಾಗಿದೆ. ಆಗಸ್ಟ್ 6 ರಂದು ಒಲಿಂಪಿಕ್ಸ್ನಲ್ಲಿ ನಡೆದ ಮಹಿಳೆಯರ 50 ಕೆಜಿ ತೂಕ ವಿಭಾಗದ ಕುಸ್ತಿ ಸ್ಪರ್ಧೆಯ ಸೆಮಿಫೈನಲ್ ಪಂದ್ಯದಲ್ಲಿ ಕ್ಯೂಬಾದ ಗುಜ್ಮನ್ ಲೋಪೆಜ್ ಅವರನ್ನು 5-0 ಅಂತರದಿಂದ ಮಣಿಸಿ ಫೈನಲ್ ಪ್ರವೇಶಿಸಿದ್ದ ಭಾರತದ…

Read More

Hosanagara | ಸಿನಿಮಾದಲ್ಲಿ ಕುಣಿದಂತೆ ರಾಜಕೀಯದಲ್ಲಿ ಕುಣಿಯಲು ಸಾಧ್ಯವಿಲ್ಲ – ಸಂಸದ ಬಿ ವೈ ರಾಘವೇಂದ್ರ

ಸಿನಿಮಾದಲ್ಲಿ ಕುಣಿದಂತೆ ರಾಜಕೀಯದಲ್ಲಿ ಕುಣಿಯಲು ಸಾಧ್ಯವಿಲ್ಲ – ಸಂಸದ ಬಿ ವೈ ರಾಘವೇಂದ್ರ ಹೊಸನಗರ : ಸಿನಿಮಾದಲ್ಲಿ ಕುಣಿದಂತೆ ರಾಜಕೀಯದಲ್ಲಿ ಕುಣಿಯುವುದು ಸುಲಭವಲ್ಲ ಎಂದು ಸಂಸದ, ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ ಅಭಿಮತ ವ್ಯಕ್ತಪಡಿಸಿದರು. ತಾಲೂಕಿನ ಮಾರುತಿಪುರದ ಅಪ್ಪಟ ಬಿಜೆಪಿ ಕಾರ್ಯಕರ್ತ ಎಂ.ಪಿ. ಹೆಗಡೆಯವರ ಮನೆಯ ಆವರಣದಲ್ಲಿ ನಡೆದ ಹೊಸನಗರ ತಾಲೂಕು ಮಾರುತಿಪುರ ಬಿಜೆಪಿ ಮಹಿಳಾ ಮಹಾಶಕ್ತಿ ಕೇಂದ್ರದ ಮಹಿಳಾ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಮಾಜಿ ಮುಖ್ಯಮಂತ್ರಿ ಬಂಗಾರಪ್ಪ ರವರ ಪುತ್ರಿ…

Read More

ಕ್ರಿಕೆಟ್ ಬೆಟ್ಟಿಂಗ್ ನಿಂದ ಜೀವ ಕಳೆದುಕೊಂಡನಾ ತೀರ್ಥಹಳ್ಳಿಯ ಯುವಕ !???TTH

ಕ್ರಿಕೆಟ್ ಬೆಟ್ಟಿಂಗ್ ನಿಂದ ಜೀವ ಕಳೆದುಕೊಂಡನಾ ತೀರ್ಥಹಳ್ಳಿಯ ಯುವಕ !? ತೀರ್ಥಹಳ್ಳಿ : ತಾಲೂಕಿನ ಶೇಡ್ಗಾರ್ ಗ್ರಾಮಪಂಚಾಯಿತಿ ವ್ಯಾಪ್ತಿಯ ಕಟ್ಟೆಹಕ್ಲಿನಲ್ಲಿ ಮೊಬೈಲ್ ಅಂಗಡಿ ಮಾಡಿಕೊಂಡು ಜೀವನ ನಡೆಸುತ್ತಿದ್ದ ಯುವಕನೊಬ್ಬ ಅಂಗಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮಿಥುನ್ ಶೆಟ್ಟಿ ( 22 ವರ್ಷ) ಎಂಬ ಯುವಕ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದುರ್ದೈವಿಯಾಗಿದ್ದಾನೆ. ಮಿಥುನ್ ಶೆಟ್ಟಿ ಉತ್ತಮ ಕ್ರಿಕೆಟ್ ಪಟುವಾಗಿದ್ದು, ಆನ್ ಲೈನ್ ಬೆಟ್ಟಿಂಗ್ ಗೆ ಬಲಿಯಾಗಿರುವುದಾಗಿ ನೆರೆಹೊರೆಯವರ ಆರೋಪವಾಗಿದೆ. ಆನ್ ಲೈನ್ ಬೆಟ್ಟಿಂಗ್ ನಿಂದಾಗಿ ಸಾಲವನ್ನು…

Read More

ಬಿದನೂರಿನ ಇತಿಹಾಸ ಪ್ರಸಿದ್ದ ಮಾಷುಂಷಾ ವಲಿಯುಲ್ಲಾ ದರ್ಗಾದ 50ನೇ ವರ್ಷದ ಉರೂಸ್ ಸಂಭ್ರಮ

ಬಿದನೂರಿನ ಇತಿಹಾಸ ಪ್ರಸಿದ್ದ ಮಾಷುಂಷಾ ವಲಿಯುಲ್ಲಾ ದರ್ಗಾದ 50ನೇ ವರ್ಷದ ಉರೂಸ್ ಸಂಭ್ರಮ ಹೊಸನಗರ: ಸುಮಾರು ಐವತ್ತು ವರ್ಷಗಳಿಂದ ಹಿಂದು, ಮುಸ್ಲಿಂ, ಕ್ರೈಸ್ತರನ್ನು ಒಂದುಗೂಡಿಸಿಕೊಂಡು ಐತಿಹಾಸಿಕ ಹಿನ್ನೆಲೆ ಹೊಂದಿರುವ ನಗರದ ಹಜರತ್ ಶೇಖುಲ್ ಅಕ್ಬರ್ ಅನ್ವರ ಮಅಶುಂಷಾ ವಲಿಯುಲ್ಲಾ ದರ್ಗಾದಲ್ಲಿ ಪ್ರತಿ ವರ್ಷದಂತೆ ಈ ಬಾರಿಯೂ ಉರೂಸ್ ಉತ್ಸವ ವಿಜೃಂಭಣೆಯಿಂದ ನೆರವೇರುತ್ತಿದೆ. ದೇಶದ ಹಲವು ಕಡೆಗಳಿಂದ ಭಕ್ತರು ಆಗಮಿಸುತ್ತಿದ್ದಾರೆ ಎಂದು ಉರೂಸ್ ಸಮಿತಿ ಅಧ್ಯಕ್ಷ ವಿನಾಯಕ ಉಡುಪ ಹೇಳಿದರು. ದರ್ಗಾದ ಆವರಣದಲ್ಲಿ ಪ್ರಾರ್ಥನೆ ಸಲ್ಲಿಸಿ ಪತ್ರಿಕಾಗೋಷ್ಠಿ ನಡೆಸಿ…

Read More

ಮೋಟಾರ್ ಸ್ಟಾರ್ಟ್ ಮಾಡುವಾಗ ವಿದ್ಯುತ್ ತಗುಲಿ ಯುವತಿ ಸಾವು!

ಮೋಟಾರ್ ಸ್ಟಾರ್ಟ್ ಮಾಡುವಾಗ ವಿದ್ಯುತ್ ತಗುಲಿ ಯುವತಿ ಸಾವು! ಇತ್ತೀಚಿಗೆ ಬೆಂಗಳೂರಲ್ಲಿ ಕುಡಿಯುವ ನೀರು ಹಿಡಿಯುವ ವೇಳೆ ವಿದ್ಯುತ್ ಪ್ರವಹಿಸಿ ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ ಬೆನ್ನಲ್ಲೇ, ಇದೀಗ ಶಿವಮೊಗ್ಗದಲ್ಲಿ ವಿದ್ಯುತ್ ತಗುಲಿ ಯುವತಿಯೊರ್ವಳು ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಳೆಹೊನ್ನೂರು ಸಮೀಪದ ಎಮ್ಮೆಹಟ್ಟಿ ಗ್ರಾಮದಲ್ಲಿ ನಡೆದಿದೆ. ಮೃತ ಯುವತಿ ನಿಸರ್ಗ (18) ಮೃತ ದುರ್ಧೈವಿಯಾಗಿದ್ದಾರೆ. ನಿಸರ್ಗ ತಮ್ಮ ಮನೆಯಲ್ಲಿನ ಕುಡಿಯುವ ನೀರಿನ ಟ್ಯಾಂಕ್‌ಗೆ ನೀರು ಬಿಡುವ ಸಲುವಾಗಿ ಮೋಟಾರ್‌ ಆನ್‌ ಮಾಡಲು ತೆರಳಿದ್ದರು. ಈ ವೇಳೆ ಅವರಿಗೆ…

Read More

ಶಿವಮೊಗ್ಗ ಜಿಲ್ಲೆಯಲ್ಲಿ ಲಾಕ್​ಡೌನ್​ ಬಳಿಕ ಹೆಚ್ಚಿದ ಪೋಕ್ಸೋ ಪ್ರಕರಣಗಳು :

ಶಿವಮೊಗ್ಗ: ಜಿಲ್ಲೆಯಲ್ಲಿ ಪೋಕ್ಸೋ ಕಾಯಿದೆ ಹಾಗೂ ಲೈಂಗಿಕ ದೌರ್ಜನ್ಯ ಪ್ರಕರಣಗಳು‌ ಹೆಚ್ಚಳವಾಗುತ್ತಿದೆ ಎಂದು ಶಿವಮೊಗ್ಗ ಎಸ್​ಪಿ ಬಿ.ಎಂ.ಲಕ್ಷ್ಮೀಪ್ರಸಾದ್ ಹೇಳಿದ್ದಾರೆ. ಈ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿದ ಅವರು, ಕೊರೊನಾ ಬಳಿಕ ಪೋಕ್ಸೋ ಕಾಯಿದೆ  ಪ್ರಕರಣಗಳ ಸಂಖ್ಯೆ ಮತ್ತಷ್ಟು ಹೆಚ್ಚಳವಾಗುತ್ತಿದೆ. ಕಳೆದ 4 ವರ್ಷದಿಂದ ಪ್ರತಿವರ್ಷ ದಾಖಲಾಗುತ್ತಿರುವ ಪ್ರಕರಣಗಳ ಸಂಖ್ಯೆಯಲ್ಲಿ ಹೆಚ್ಚಳವಾಗುತ್ತಿದೆ. 2017ರಲ್ಲಿ 87 ಪ್ರಕರಣಗಳು, 2018ರಲ್ಲಿ 99 ಪ್ರಕರಣಗಳು, 2019ರಲ್ಲಿ 117 ಪ್ರಕರಣಗಳು ಪೋಕ್ಸೋ ಕಾಯಿದೆ ಅಡಿ ಪ್ರಕರಣ ದಾಖಲಾಗಿತ್ತು. ಆದರೆ ಕಳೆದ ವರ್ಷ 2020ರಲ್ಲಿ ಜಿಲ್ಲೆಯಲ್ಲಿ…

Read More

ಬಸ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ – ಇಬ್ಬರು ಯುವಕರು ಸಾವು

ಬಸ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ – ಇಬ್ಬರು ಯುವಕರು ಸಾವು ಶಿವಮೊಗ್ಗ : ಬೈಕ್ಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರಿಬ್ಬರು ಸಾವನ್ನಪ್ಪಿರುವ ಘಟನೆ ಭಾನುವಾರ ರಾತ್ರಿ ಶಿವಮೊಗ್ಗದಲ್ಲಿ ನಡೆದಿದೆ. ನಗರದ ಪ್ರವಾಸಿ ಮಂದಿರದ ವೃತ್ತದ ಬಳಿಯ ಈಡಿಗರ ಭವನ ರಸ್ತೆಯ ತಿರುವಿನಲ್ಲಿ ಅಪಘಾತ ನಡೆದಿದೆ. ಘಟನೆಯಲ್ಲಿ ಸೊರಬ ತಾಲೂಕು ಬೆಣ್ಣೆಗೆರೆ ನಿವಾಸಿ ರೋಹಿತ್ (26) ಹಾಗೂ ಹಾವೇರಿ ಜಿಲ್ಲೆ ಮಲೆಬೆನ್ನೂರು ತಾಲೂಕು ಬೇವಿನಹಳ್ಳಿ ಗ್ರಾಮದ ಜೀವನ್ (20) ಸಾವನ್ನಪ್ಪಿದ್ದಾರೆ. ರೋಹಿತ್​​ ಸಾಫ್ಟ್…

Read More

ಏಕಾಏಕಿ ಜಾರಿಬಿದ್ದ ಬೈಕ್ ಸವಾರರು – ಒಂದೇ ಸ್ಥಳದಲ್ಲಿ ನಡೆದ ಅವಘಡ | ಕಾರಣವೇನು ಗೊತ್ತಾ..!!?

Several two-wheeler riders were injured after losing control on a hazardous stretch of Kuvempu Road near a private hospital in Shivamogga. Traffic police intervened and restored smooth traffic movement. ಏಕಾಏಕಿ ಜಾರಿಬಿದ್ದ ಬೈಕ್ ಸವಾರರು – ಒಂದೇ ಸ್ಥಳದಲ್ಲಿ ನಡೆದ ಅವಘಡ | ಕಾರಣವೇನು ಗೊತ್ತಾ..!!? ಶಿವಮೊಗ್ಗ: ನಗರದ ಪ್ರಮುಖ ಮಾರ್ಗವಾದ ಕುವೆಂಪು ರಸ್ತೆಯಲ್ಲಿ ಅಚ್ಚರಿಯೊಂದು ವಾಹನ ಸವಾರರನ್ನು ಬೆಚ್ಚಿಬೀಳುವಂತೆ ಮಾಡಿದೆ. ನಂಜಪ್ಪ ಆಸ್ಪತ್ರೆ ಎದುರಿನ…

Read More

ಕ್ರಿಕೆಟ್ ಜಗಳಕ್ಕೆ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಬಲಿ; ಏಳು ಮಂದಿ ಸಹಪಾಠಿಗಳು ಪೊಲೀಸ್ ವಶಕ್ಕೆ | ಪ್ರಕರಣದ ಬಗ್ಗೆ ಎಸ್ ಪಿ ಹೇಳಿದ್ದೇನು!?

A tragic incident in Shivamogga where a 15-year-old SSLC student was allegedly killed by his classmates following a minor dispute over a cricket game. Police have detained seven juvenile suspects, and the Karnataka government has announced ₹15 lakh compensation to the victim’s family. ಕ್ರಿಕೆಟ್ ಜಗಳಕ್ಕೆ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಬಲಿ; ಏಳು ಮಂದಿ ಸಹಪಾಠಿಗಳು ಪೊಲೀಸ್ ವಶಕ್ಕೆ | ಪ್ರಕರಣದ…

Read More

ನಾಳೆ(11-07-2023) ಇತಿಹಾಸ ಪ್ರಸಿದ್ದ ಕೆಂಚನಾಲ ಮಾರಿಕಾಂಬಾ ದೇವಿಯ ಜಾತ್ರಾ ಮಹೋತ್ಸವ

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್ ಪೇಟೆ ಸಮೀಪದ  ಇತಿಹಾಸ ಪ್ರಸಿದ್ದ ಕೆಂಚನಾಲದ ಮಾರಿಕಾಂಬ ದೇವಿಯ ಜಾತ್ರಾ ಮಹೋತ್ಸವವು ನಾಳೆ (ಜುಲೈ 11)ನಡೆಯಲಿದೆ. ಕೆಂಚನಾಲ ಗ್ರಾಮದಲ್ಲಿ ನಡೆಯುವ ಶ್ರೀ ಮಾರಿಕಾಂಬಾ ಜಾತ್ರೆ ಇತಿಹಾಸ-ಪುರಾಣ ಪ್ರಸಿದ್ಧ ಜಾತ್ರೆ ಆಗಿದೆ. ನೂರಾರು ವರ್ಷಗಳ ಇತಿಹಾಸವಿರುವ ಈ ಜಾತ್ರೆಯು ಪ್ರತಿ ವರ್ಷ ಎರಡು ಬಾರಿ ನಡೆಯುತ್ತದೆ. ಕರ್ನಾಟಕದ ಯಾವುದೇ ಭಾಗದಲ್ಲಿ ವರ್ಷದಲ್ಲಿ ಮಾರಿಕಾಂಬಾ ಜಾತ್ರೆ ಎರಡು ಬಾರಿ ನಡೆಯುವುದಿಲ್ಲ ಆದರೆ ಕೆಂಚನಾಲ ಗ್ರಾಮದಲ್ಲಿ ಮಾತ್ರ ವರ್ಷಕ್ಕೆ ಎರಡು ಬಾರಿ ಶ್ರೀ ಮಾರಿಕಾಂಬ…

Read More