Headlines

Ripponpete | ರಾಷ್ಟ್ರಮಟ್ಟದ ಕಬ್ಬಡಿ ಪಂದ್ಯಾವಳಿಗೆ ಆಯ್ಕೆಯಾದ ವಿದ್ಯಾರ್ಥಿನಿಯರಿಗೆ ಶಾಸಕರಿಂದ ಸನ್ಮಾನ

Ripponpete | ರಾಷ್ಟ್ರಮಟ್ಟದ ಕಬ್ಬಡಿ ಪಂದ್ಯಾವಳಿಗೆ ಆಯ್ಕೆಯಾದ ವಿದ್ಯಾರ್ಥಿನಿಯರಿಗೆ ಶಾಸಕರಿಂದ ಸನ್ಮಾನ ರಿಪ್ಪನ್‌ಪೇಟೆ : ಕಬ್ಬಡಿ ಪಂದ್ಯಾವಳಿಯಲ್ಲಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿನಿಯರಿಗೆ ಶಾಸಕ ಬೇಳೂರು ಗೋಪಾಲಕೃಷ್ಣ ಸನ್ಮಾನಿಸಿ ಗೌರವಿಸಿದರು. ಪಟ್ಟಣದ ಶ್ರೀ ಶಾರದಾ ರಾಮಕೃಷ್ಣ ವಿದ್ಯಾಲಯದ ನಾಲ್ವರು ವಿದ್ಯಾರ್ಥಿನಿಯರು ಕಬ್ಬಡಿ ಪಂದ್ಯಾವಳಿಯಲ್ಲಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.  ಮಂಡ್ಯ ಜಿಲ್ಲೆಯ ನಾಗಮಂಗಲದ ಆದಿಚುಂಚನಗಿರಿ ಮಠದ ಕ್ರೀಡಾಂಗಣದಲ್ಲಿ ನಡೆದ ರಾಜ್ಯಮಟ್ಟದ 17 ವರ್ಷ ವಯೋಮಿತಿಯೊಳಗಿನ ಹಾಗೂ 14 ವರ್ಷ ವಯೋಮಿತಿಯ ಬಾಲಕಿಯರ ಕಬ್ಬಡಿ ಪಂದ್ಯಾವಳಿಯಲ್ಲಿ ಭಾಗವಹಿಸಿ ಕ್ರಮವಾಗಿ ಪ್ರಥಮ…

Read More

ಹೊಸನಗರ : ಅಡಿಕೆ ತೋಟಕ್ಕೆ ಎಲೆಚುಕ್ಕಿ ರೋಗ – ಬೇಸತ್ತ ರೈತ ಆತ್ಮಹತ್ಯೆ |sucide

ಮಲೆನಾಡಿನಲ್ಲಿ ಎಲೆ ಚುಕ್ಕೆ ತೀವ್ರತೆ ಹೆಚ್ಚಾಗಿದ್ದು, ರೈತನೋರ್ವನ ಬಲಿ ಪಡೆದುಕೊಂಡಿದೆ. ಎಲೆಚುಕ್ಕೆ ರೋಗಕ್ಕೆ ಅಡಕೆ ತೋಟ ಬಲಿಯಾದ ಹಿನ್ನೆಲೆ ಮಾಡಿದ ಸಾಲ ತೀರಿಸಲಾಗದೆ ಸಂಕಷ್ಟಕ್ಕೆ ಸಿಲುಕಿದ ರೈತ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಹೊಸನಗರ ತಾಲೂಕಿನ ಕರಿಮನೆ ಗ್ರಾಪಂ ವ್ಯಾಪ್ತಿಯ ಕಿಳಮದೂರು ಗ್ರಾಮದಲ್ಲಿ ಶುಕ್ರವಾರ ನಡೆದಿದೆ. ಕರಿಮನೆ ಗ್ರಾಪಂ ಕಿಳಂದೂರು ಗ್ರಾಮದ ಕೃಷ್ಣಪ್ಪಗೌಡ (60) ಮೃತ ವ್ಯಕ್ತಿ ಮನೆಯ ಪಕ್ಕದಲ್ಲಿರುವ ಮಾವಿನ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತ ಕೃಷ್ಣಪ್ಪಗೌಡ ಅವರ ಸಹೋದರ…

Read More

ಪ್ರಿಯಕರನ ಕೊಲೆಯಲ್ಲಿ ಅಂತ್ಯವಾಯ್ತು ಮದುವೆ ಮಾತುಕತೆ – ಪ್ರೇಯಸಿ ಸೇರಿದಂತೆ ಆರು ಜನರ ಬಂಧನ

ಪ್ರಿಯಕರನ ಕೊಲೆಯಲ್ಲಿ ಅಂತ್ಯವಾಯ್ತು ಮದುವೆ ಮಾತುಕತೆ – ಪ್ರೇಯಸಿ ಸೇರಿದಂತೆ ಆರು ಜನರ ಬಂಧನ ಮದುವೆ ಮಾತುಕತೆಯೊಂದು ಯುವಕನ ಸಹೋದರನ ಕೊಲೆಯಲ್ಲಿ ಅಂತ್ಯ ಕಂಡಿರುವ ಘಟನೆ ಕಲಬುರಗಿ ನಗರದ ಹೊರ ವಲಯ ನಾಗನಹಳ್ಳಿಯಲ್ಲಿ ನಡೆದಿದ್ದು, ಘಟನೆ ಸಂಬಂಧ ಪ್ರೀತಿಸಿದ ಯುವತಿ ಸೇರಿ ಆರು ಜನರನ್ನು ಪೊಲೀಸರು ಬಂಧಿಸಿದ್ದಾರೆ. ಗುಲ್ಬರ್ಗ ವಿಶ್ವವಿದ್ಯಾಲಯ ಪೊಲೀಸ್ ಠಾಣೆ ವ್ಯಾಪ್ತಿಯ ನಾಗನಹಳ್ಳಿಯ ಸಚಿನ್ ಹಾಗೂ ಉಷಾ ಅಲಿಯಾಸ್ ವೈಷ್ಣವಿ ಪ್ರೀತಿಸುತ್ತಿದ್ದರಂತೆ.ಈ ಹಿನ್ನೆಲೆಯಲ್ಲಿ ಉಷಾ ಸಹೋದರ ವರುಣಕುಮಾರ ಹಾಗೂ ಇತರರೊಂದಿಗೆ ಸಚಿನ್ ಮನೆಗೆ ಮದುವೆ…

Read More

KSRTC ಬಸ್ ಹಾಗೂ ಓಮಿನಿ ಕಾರಿನ ನಡುವೆ ಮುಖಾಮುಖಿ ಡಿಕ್ಕಿ – ಮೂವರು ಸಾವು ,ಹಲವರು ಗಂಭೀರ

KSRTC ಬಸ್ ಹಾಗೂ ಓಮಿನಿ ಕಾರಿನ ನಡುವೆ ಮುಖಾಮುಖಿ ಡಿಕ್ಕಿ – ಮೂವರು ಸಾವು ,ಹಲವರು ಗಂಭೀರ ಕೆಎಸ್‌ಆರ್‌ಟಿಸಿ ಬಸ್‌ ಹಾಗೂ ಒಮಿನಿ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿ ಕಾರಿನಲ್ಲಿದ್ದ ಮೂವರು ಸಾವನ್ನಪ್ಪಿರುವ ಘಟನೆ ಶಿವಮೊಗ್ಗ – ಶಿಕಾರಿಪುರ ಮಾರ್ಗದಲ್ಲಿ ನಡೆದಿದೆ. ಶಿವಮೊಗ್ಗ-ಶಿಕಾರಿಪುರ ಮಾರ್ಗದ ಚಿನ್ನಿಕಟ್ಟೆ ಬಿದರಳ್ಳಿ ಗ್ರಾಮದ ಬಳಿ KSRTC ಬಸ್ ಒಮಿನಿ ಕಾರಿಗೆ ಮುಖಾಮುಖಿ ಡಿಕ್ಕಿಯಾಗಿ ಓಮಿನಿ ಕಾರಿನಲ್ಲಿದ್ದ ಮೂವರು ಸಾವನ್ನಪ್ಪಿದ್ದು ಬಸ್ ನಲ್ಲಿದ್ದ ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿದೆ. ಒಮಿನಿ ಕಾರಿನಲ್ಲಿ ಸೂರಗೊಂಡನಕೊಪ್ಪದಿಂದ ನಾಲ್ವರು…

Read More

ಹೊಂಬುಜ ಜೈನ ಮಠದಲ್ಲಿ ವೈಭವದ ಜಾತ್ರಾ ಮಹೋತ್ಸವ: ಮಾರ್ಚ್ 9 ರಿಂದ 14ರವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು

Religious celebrations at Hombuja Jain Math near Ripponpet from March 9–14 with Nagavahana, Simhavahana, Silver Chariot, Maha Rathotsava, 108 Kalasha Mahabhisheka and Siddhanta Keerthi award ceremony. ಹೊಂಬುಜ ಜೈನ ಮಠದಲ್ಲಿ ವೈಭವದ ಜಾತ್ರಾ ಮಹೋತ್ಸವ: ಮಾರ್ಚ್ 9 ರಿಂದ 14ರವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ರಿಪ್ಪನ್‌ಪೇಟೆ: ಕರ್ನಾಟಕದ ಪ್ರಸಿದ್ಧ ಜೈನರ ಪವಿತ್ರ ಕ್ಷೇತ್ರವಾಗಿರುವ ಸಮೀಪದ ಹೊಂಬುಜ ಜೈನ ಮಠದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವವು ಭಕ್ತಿಭಾವದಿಂದ ನಡೆಯಲಿದೆ. ಪರಮಪೂಜ್ಯ…

Read More

ಕಾರ್ಯಕರ್ತರ ಪರಿಶ್ರಮದಿಂದಲೇ ಮಾತ್ರ ಪಕ್ಷಗಳ ಸಂಘಟನೆ ಸಾಧ್ಯ : ಆರ್. ಎಂ. ಮಂಜುನಾಥ್ ಗೌಡ|rpet

ಕಾರ್ಯಕರ್ತರ ಪರಿಶ್ರಮದಿಂದಲೇ ಮಾತ್ರ ಪಕ್ಷಗಳ  ಸಂಘಟನೆ  ಸಾಧ್ಯ : ಆರ್. ಎಂ. ಮಂಜುನಾಥ್ ಗೌಡ ರಿಪ್ಪನ್ ಪೇಟೆ : ಯಾವುದೇ ಒಂದು ರಾಜಕೀಯ ಪಕ್ಷಗಳು ಸಂಘಟನೆ  ಆಗಬೇಕಾದರೆ  ಆ ಪಕ್ಷದ ಕಾರ್ಯಕರ್ತರ ಪರಿಶ್ರಮ, ನಿಷ್ಠೆ ಮತ್ತು ಪ್ರಾಮಾಣಿಕತನ ಮೂಲ ಕಾರಣವಾಗುತ್ತದೆ ಎಂದು  ಡಿಸಿಸಿ ಬ್ಯಾಂಕ್ ಅಧ್ಯಕ್ಷ ಹಾಗೂ ರಾಜ್ಯ ಕಾಂಗ್ರೆಸ್ ಹಿರಿಯ ಮುಖಂಡ ಆರ್ ಎಂ ಮಂಜುನಾಥ್ ಗೌಡ ಹೇಳಿದರು.  ಪಟ್ಟಣದ ಸಾಗರ ರಸ್ತೆಯಲ್ಲಿನ ಶ್ರೀರಾಮ ಮಂದಿರದಲ್ಲಿ ಆಯೋಜಿಸಲಾಗಿದ್ದ  ರಿಪ್ಪ ನ್ ಪೇಟೆ ಕಾಂಗ್ರೆಸ್ ಘಟಕದ ನೂತನ…

Read More

ಡಿ.ಕೆ. ಸುರೇಶ್ ವಿರುದ್ಧ ಸಾಗರ ಬಿಜೆಪಿ ಕಾರ್ಯಕರ್ತರ ಆಕ್ರೋಶದ ಪ್ರತಿಭಟನೆ…! ಡಿ.ಕೆ. ಸುರೇಶ್ ಪ್ರತಿಕೃತಿ ದಹನ…!

ಸಾಗರ: ರಾಮನಗರದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದಲ್ಲಿ ಸಂಸದ ಡಿ.ಕೆ.ಸುರೇಶ್, ಕಾಂಗ್ರೆಸ್ ಎಂಎಲ್ಸಿ ರವಿ ಅವರು ಸಚಿವ ಅಶ್ವಥ್ ನಾರಾಯಣ್ ಅವರ ಭಾಷಣಕ್ಕೆ ಅಡ್ಡಿ ಪಡಿಸಿ, ಗೂಂಡಾ ವರ್ತನೆ ತೋರಿದ್ದಾರೆಂದು ಆರೋಪಿಸಿ ಬಿಜೆಪಿ ಯುವಮೋರ್ಚಾ ಕಾರ್ಯಕರ್ತರು ಮಂಗಳವಾರ ನಗರ ಸಾಗರ್ ಹೋಟೆಲ್ ವೃತ್ತದ ಬಳಿ ಪ್ರತಿಭಟನೆ ನಡೆಸಿದರು. ಪ್ರತಿಭಟನೆಯಲ್ಲಿ  ಡಿ.ಕೆ.ಸುರೇಶ್ ಅವರ ಭಾವಚಿತ್ರವನ್ನು ಧಹಿಸಿ ಆಕ್ರೋಶ ವ್ಯಕ್ತಪಡಿಸಿದ ಕಾರ್ಯಕರ್ತರು, ಡಿ.ಕೆ.ಸುರೇಶ್ ಹಾಗೂ ಎಂಎಲ್ಸಿ ರವಿ ಇಬ್ಬರಿಗೂ ಕಾಂಗ್ರೆಸ್ ಪಕ್ಷ ಶಿಸ್ತು ಕ್ರಮ ಜರುಗಿಸಬೇಕು.ಹಾಗೂ ಸಾರ್ವಜನಿಕವಾಗಿ ಕ್ಷಮೆ ಯಾಚಿಸಬೇಕು ಎಂದು…

Read More

Shivamogga | ಬ್ರಹ್ಮ ಬಂದು ಬೇಡ ಎಂದು ಹೇಳಿದರೂ ಸ್ಪರ್ಧೆಯಿಂದ ಹಿಂದೆ ಸರಿಯುವುದಿಲ್ಲ – ಕೆ ಎಸ್ ಈಶ್ವರಪ್ಪ

Shivamogga | ಬ್ರಹ್ಮ ಬಂದು ಬೇಡ ಎಂದು ಹೇಳಿದರೂ ಸ್ಪರ್ಧೆಯಿಂದ ಹಿಂದೆ ಸರಿಯುವುದಿಲ್ಲ – ಕೆ ಎಸ್ ಈಶ್ವರಪ್ಪ ಶಿವಮೊಗ್ಗ : ಬ್ರಹ್ಮ ಬಂದು ಬೇಡ ಎಂದು ಹೇಳಿದರೂ ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸುವ ನಿರ್ಧಾರದಿಂದ ಹಿಂದಕ್ಕೆ ಸರಿಯುವುದಿಲ್ಲ’ ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಸ್ಪಷ್ಟಪಡಿಸಿದರು. ನಗರದಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ‘ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ನನ್ನೊಂದಿಗೆ ಮಾತನಾಡಿದ್ದಾರೆ. ಸ್ಪರ್ಧೆಯಿಂದ ಹಿಂದಕ್ಕೆ ಸರಿಯಲು ನಾನು ಒಪ್ಪಿಕೊಂಡಿರುವೆ ಎಂದು ಕೆಲವು ಮಾಧ್ಯಮಗಳು ಅಪಪ್ರಚಾರ ನಡೆಸುತ್ತಿವೆ. ಆ…

Read More

ಸೊರಬ ಪುರಸಭೆ ಅಧಿಕಾರ ಬಿಜೆಪಿ ತೆಕ್ಕೆಗೆ : ಅಧ್ಯಕ್ಷರಾಗಿ ಈರೇಶ್ ಮೇಸ್ತ್ರಿ ಆಯ್ಕೆ

ಸೊರಬ: ಭಾರಿ ಕುತೂಹಲ ಮೂಡಿಸಿದ್ದ ಪುರಸಭೆ ಅಧ್ಯಕ್ಷ ಸ್ಥಾನಕ್ಕೆ ಶುಕ್ರವಾರ ನಡೆದ ಚುನಾವಣೆಯಲ್ಲಿ ಬಿಜೆಪಿಯ ವೀರೇಶ್ ಮೇಸ್ತ್ರಿ ಅಧ್ಯಕ್ಷರಾಗಿ ಆಯ್ಕೆಯಾದರು. ಶುಕ್ರವಾರ ನಡೆದ ಅಧ್ಯಕ್ಷರ ಚುನಾವಣೆಗೆ ಬಿಜೆಪಿಯಿಂದ ವೀರೇಶ್ ಮೇಸ್ತ್ರಿ, ಕಾಂಗ್ರೆಸ್‌ನಿಂದ ಸುಲ್ತಾನಾ ಬೇಗಂ ನಾಮಪತ್ರ ಸಲ್ಲಿಸಿದ್ದರು. ವೀರೇಶ್ ಮೇಸ್ತ್ರಿ 8 ಮತಗಳನ್ನು ಹಾಗೂ ಕಾಂಗ್ರೆಸ್‌ನ ಸುಲ್ತಾನಾ ಬೇಗಂ 4 ಮತಗಳನ್ನು ಪಡೆದರು. ಅಧ್ಯಕ್ಷರಾಗಿದ್ದ ಎಂ.ಡಿ. ಉಮೇಶ್ ವಿರುದ್ಧ ಸ್ವ‍ಪಕ್ಷದ ಸದಸ್ಯರೇ ಸೆ.27ರಂದು ಅವಿಶ್ವಾಸ ಗೊತ್ತುವಳಿ ಮಂಡಿಸಿದ್ದರು. ಇದರಿಂದ ಚುನಾವಣೆ ನಡೆಯಿತು.  ಪಟ್ಟಣ ಪಂಚಾಯಿತಿಯಿಂದ ಪುರಸಭೆಯಾಗಿ ಮೇಲ್ದರ್ಜೆಗೇರಿದ…

Read More

SSLC ಮತ್ತು ದ್ವಿತೀಯ ಪಿಯುಸಿ ಪರೀಕ್ಷೆ ಅಂತಿಮ ವೇಳಾಪಟ್ಟಿ ಪ್ರಕಟ – ಯಾವ್ಯಾವ ದಿನ, ಯಾವ ಪರೀಕ್ಷೆ?

SSLC ಮತ್ತು ದ್ವಿತೀಯ ಪಿಯುಸಿ ಪರೀಕ್ಷೆ ಅಂತಿಮ ವೇಳಾಪಟ್ಟಿ ಪ್ರಕಟ – ಯಾವ್ಯಾವ ದಿನ, ಯಾವ ಪರೀಕ್ಷೆ? ಬೆಂಗಳೂರು: ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯುಸಿ ಪಬ್ಲಿಕ್‌ ಪರೀಕ್ಷೆಗೆ ಅಂತಿಮ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಕಟಿಸಿದೆ. ಮಾರ್ಚ್ 21 ರಿಂದ ಏಪ್ರಿಲ್ 4 ರ ವರೆಗೆ SSLC ಪರೀಕ್ಷೆ- 1 ಹಾಗೂ ಮಾರ್ಚ್ 1 ರಿಂದ, ಮಾರ್ಚ್ 20 ರ ವರೆಗೆ ದ್ವೀತಿಯ ಪಿಯುಸಿ- 1 ಪರೀಕ್ಷೆ ನಡೆಯಲಿದೆ. SSLC ಪರೀಕ್ಷೆ  ವೇಳಾಪಟ್ಟಿ…

Read More