ಹೊಸನಗರ : ಪಂಡಿತ್ ದೀನದಯಾಳ್ ಉಪಾಧ್ಯಾಯರ 105ನೇ ಜನ್ಮ ದಿನಾಚರಣೆ

 ಹೊಸನಗರ : ಇಂದು ಪಂಡಿತ್ ದಿನದಯಳ್ ಉಪಾಧ್ಯಾಯರ ಜಯಂತಿ ಯನ್ನು ತಾಲೂಕು   ಬಿಜೆಪಿ ಘಟಕ  ವತಿಯಿಂದ ಹೊಸನಗರ ರಿಪ್ಪನಪೇಟೆ ಹುಂಚ  ಮತ್ತು ನಗರ ದಲ್ಲಿ ಅದ್ದೂರಿಯಾಗಿ ಆಚರಿಸಲಾಯಿತು ಈ ಕಾರ್ಯಕ್ರಮವು  ಹೊಸನಗರ ತಾಲ್ಲೂಕಿನ ಎಲ್ಲಾ ಶಕ್ತಿ ಕೇಂದ್ರದಲ್ಲಿ ನಡೆಯಿತು ಮತ್ತು ಈ ಕಾರ್ಯಕ್ರಮವು ಪ್ರತಿ ಬೂತಿನಲ್ಲೂ ನಡೆಯಿತು.  ಈ ಕಾರ್ಯಕ್ರಮದಲ್ಲಿ ಮಾತನಾಡಿದ ಎನ್ ಆರ್ ದೇವಾನಂದ್ ಪಂಡಿತ್ ದೀನದಯಾಳ ಉಪಾಧ್ಯಾಯರು ಒಬ್ಬ ಉದಾತ್ತ ಆದರ್ಶವ್ಯಕ್ತಿ ಮತ್ತು ಪ್ರಚಂಡ ಸಂಘಟನಾ ಸಾಮಾರ್ಥ್ಯವನ್ನು ಹೊಂದಿದ್ದವರಾಗಿದ್ದರು. ಅವರು ಕೇವಲ ವ್ಯಕ್ತಿಯಾಗಿರದೇ ಪ್ರತಿಯೊಂದು ರಂಗದಲ್ಲೂ…

Read More

ರುಧ್ರಭೂಮಿ ಅಭಿವೃದ್ಧಿ ಶ್ಲಾಘನೀಯ – ಶ್ರೀಕಾಂತ್ ದುಂಡಿಗೌಡ್ರ | Bankapura

ರುಧ್ರಭೂಮಿ ಅಭಿವೃದ್ಧಿ ಶ್ಲಾಘನೀಯ – ಶ್ರೀಕಾಂತ್ ದುಂಡಿಗೌಡ್ರ ಸ್ವಚ್ಚಂದ ವಾತಾವರಣ ನಿರ್ಮಾಣಕ್ಕೆ ಪ್ರತಿಯೊಬ್ಬರು ಕೈಜೋಡಿಸಬೇಕು – ಪಿಎಸ್‌ಐ ನಿಂಗರಾಜ್ ಕೆ ವೈ ಬಂಕಾಪುರ : ಜಾತಿ ಬೇಧ ಭಾವ, ಬಡವ, ಶ್ರೀಮಂತ ಎಂಬ ಭಾವನೆ ಇಲ್ಲದ ರುದ್ರ ಭೂಮಿಯನ್ನು ಅಭಿವೃದ್ಧಿಪಡಿಸಿದ ಸ್ಥಳೀಯ ಮುಕ್ತಿಧಾಮ ಸಮಿತಿ ಪದಾಧಿಕಾರಿಗಳ ಸಾಮಾಜಿಕ ಕಾರ್ಯ ಶ್ಲಾಘನೀಯವಾಗಿದೆ ಎಂದು ಭಾರತ ಸೇವಾ ಸಂಸ್ಥೆ ಅಧ್ಯಕ್ಷ ಶ್ರೀಕಾಂತ ದುಂಡಿಗೌಡ್ರ ಹೇಳಿದರು. ಭಾನುವಾರ ಪಟ್ಟಣದ ಮುಕ್ತಿ ಧಾಮ ಸೇವಾ ಸಮಿತಿ, ಬನ್ನೂರಿನ ಭಾರತ್ ಸೇವಾ ಸಂಸ್ಥೆ ಆಶ್ರಯದಲ್ಲಿ…

Read More

ಸೊರಬ:ವಿದ್ಯುತ್ ತಗುಲಿ ಮಹಿಳೆ ಸಾವು ಪ್ರಕರಣ,ಕುಟುಂಬಕ್ಕೆ ಸಾಂತ್ವಾನ

ಸೊರಬ: ಆಕಸ್ಮಿಕವಾಗಿ ವಿದ್ಯುತ್ ತಗುಲಿ ಮಹಿಳೆ ಮೃತಪಟ್ಟ ಘಟನೆ ಮಂಗಳವಾರ ಸಂಜೆ ಸಮೀಪದ ಕತ್ವಾಯಿ ಗ್ರಾಮದಲ್ಲಿ ನಡೆದಿತ್ತು.ಇಂದು ಅವರ ಮನೆಗೆ ಬಿಜೆಪಿ ಮುಖಂಡ ಕಡಸೂರು ಶಿವಕುಮಾರ್ ಭೇಟಿ ನೀಡಿ ಸಾಂತ್ವಾನ ಹೇಳಿದರು. ಕುಟುಂಬದವರಿಗೆ ಸಾಂತ್ವಾನ ಹೇಳಿ ಅವರ ಸಮಸ್ಯೆಗಳಿಗೆ ಸ್ಪಂದಿಸಿದ ಅವರು ಕುಟುಂಬದವರಲ್ಲಿ ಮುಂದಿನ ದಿನಗಳಲ್ಲಿ ಜೊತೆಯಲ್ಲಿರುತ್ತೇವೆ ಎಂದು ಧೈರ್ಯ ತುಂಬಿದರು.  ಈ ಸಂದರ್ಭದಲ್ಲಿ ಪಂಚಾಯಿತಿ ಸದಸ್ಯರಾದ ಸಲೀಂ, ಮುಖಂಡರಾದ ದಿನೇಶ್ ಹೆಚ್ ನಾಯ್ಕ, ಕನದಾಸ ಕಲ್ಲಂಬಿ, ಪಕ್ಕೀರಪ್ಪ ದ್ಯಾಮಪ್ಪ ಆನಂದಣ್ಣ ಮತ್ತಿತರರು ಇದ್ದರು. ಮಂಗಳವಾರ ನಡೆದಿತ್ತು…

Read More

RIPPONPETE | ಕಾರು ಚಲಾಯಿಸುತಿದ್ದಾಗಲೇ ಹೃದಯಾಘಾತ – ವ್ಯಕ್ತಿ ಸಾವು

ಕಾರು ಚಲಾಯಿಸುತಿದ್ದಾಗಲೇ ಹೃದಯಾಘಾತ – ವ್ಯಕ್ತಿ ಸಾವು ನಂತರ ಸ್ಥಳೀಯರ ನೆರವಿನಿಂದ ಆಯನೂರು ಸಮುದಾಯ ಆಸ್ಪತ್ರೆಗೆ ಕರೆತಂದು ಕೂಡಲೇ ಆಂಬುಲೆನ್ಸ್ ಮೂಲಕ ಶಿವಮೊಗ್ಗದ ನಂಜಪ್ಪ ಲೈಫ಼್ ಕೇರ್ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಆದರೆ ಅಷ್ಟರಲ್ಲಾಗಲೇ ಪ್ರಾಣ ಪಕ್ಷಿ ಹಾರಿಹೋಗಿದೆ. ಕಾರು ಚಲಾಯಿಸುತಿದ್ದಾಗಲೇ ತೀವ್ರ ಹೃದಯಾಘಾತದಿಂದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಶಿವಮೊಗ್ಗ ಜಿಲ್ಲೆಯ ಆಯನೂರು ಪಟ್ಟಣದ ಸರ್ಕಲ್ ನಲ್ಲಿ ನಡೆದಿದೆ. ರಿಪ್ಪನ್ ಪೇಟೆ ಪಟ್ಟಣದ ಹೊಸನಗರ ರಸ್ತೆಯ ನಿವಾಸಿ ಕಬೀರ್ ( 54) ಮೃತಪಟ್ಟ ದುರ್ಧೈವಿಯಾಗಿದ್ದಾರೆ. ರಿಪ್ಪನ್ ಪೇಟೆಯಿಂದ ಶಿವಮೊಗ್ಗಕ್ಕೆ…

Read More

Ripponpete | ಮನೆ ಮನೆಗೆ ತೆರಳಿ ಮತ ಯಾಚಿಸುತ್ತಿರುವ ಕಾಂಗ್ರೆಸ್ ಕಾರ್ಯಕರ್ತರು

Ripponpete | ಮನೆ ಮನೆಗೆ ತೆರಳಿ ಮತ ಯಾಚಿಸುತ್ತಿರುವ ಕಾಂಗ್ರೆಸ್ ಕಾರ್ಯಕರ್ತರು ಮೇ 7 ರಂದು ನಡೆಯುವ ಶಿವಮೊಗ್ಗ ಲೋಕಸಭಾ ಸಾರ್ವತ್ರಿಕ ಚುನಾವಣೆಯ ಅಂಗವಾಗಿ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಪರ ಕಾಂಗ್ರೆಸ್ ಕಾರ್ಯಕರ್ತರು ಮನೆಮನೆಗೆ ತೆರಳಿ ಮತಯಾಚಿಸಿದರು. ಪಟ್ಟಣದ ಗವಟೂರು, ಬರುವೆ ಹಾಗೂ ಕೆರೆಹಳ್ಳಿ ವಾರ್ಡ್ ಗಳಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಗ್ಯಾರಂಟಿ ಕಾರ್ಡ್ ಗಳನ್ನು ವಿತರಿಸಿ ಗೀತಾ ಶಿವರಾಜ್ ಕುಮಾರ್ ಪರವಾಗಿ ಮತ ಯಾಚಿಸಿದರು. ಈ ಸಂಧರ್ಭದಲ್ಲಿ ಮಾತನಾಡಿದ ಜಿಲಾ ಕಾಂಗ್ರೆಸ್ ಕಾರ್ಯದರ್ಶಿ ಅಮೀರ್…

Read More

ಶಿವಮೊಗ್ಗ : ಕೊವಿಡ್ ವಿಶೇಷ ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಿದ ಸಂಸದ ಬಿ ವೈ ರಾಘವೇಂದ್ರ

ಶಿವಮೊಗ್ಗ : ರಾಜ್ಯದಾದ್ಯಂತ ಕೋವಿಡ್ ವಿಶೇಷ ಲಸಿಕಾ ಅಭಿಯಾನ ಹಿನ್ನೆಲೆ ಇಂದು ಬೆಳಿಗ್ಗೆ ಲಸಿಕಾ ಅಭಿಯಾನ ಕಾರ್ಯಕ್ರಮಕ್ಕೆ ಸಂಸದ ಬಿ.ವೈ.ರಾಘವೇಂದ್ರ ಶಿವಮೊಗ್ಗ ಮೆಡಿಕಲ್ ಕಾಲೇಜಿನ ಆವರಣದಲ್ಲಿ ಚಾಲನೆ ನೀಡಿದರು. ಜಿಲ್ಲೆಯಲ್ಲಿ 400 ಕೇಂದ್ರಗಳಲ್ಲಿ ಇಂದು ಲಸಿಕಾ ಅಭಿಯಾನ ಆಯೋಜನೆ ಮಾಡಲಾಗಿದೆ. ಜಿಲ್ಲೆಯ ಸುಮಾರು 80 ಸಾವಿರ ಜನರಿಗೆ ವ್ಯಾಕ್ಸಿನ್ ನೀಡಲು ಜಿಲ್ಲಾಡಳಿತ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದೆ. ಆರೋಗ್ಯ ಇಲಾಖೆ ಪ್ರತಿ ಲಸಿಕಾ ಕೇಂದ್ರಕ್ಕೆ 4 ಜನರಂತೆ 1600 ಸಿಬ್ಬಂದಿ ನಿಯೋಜನೆ ಮಾಡಿದೆ. ಜಿಲ್ಲೆಯ ಪ್ರತಿ ಗ್ರಾಮ ಪಂಚಾಯತ್…

Read More

ಹೊಸನಗರದಲ್ಲಿ ಪ್ರಸನ್ನ ಭಟ್ ಪಾರ್ಥಿವ ಶರೀರದ ಮೆರವಣಿಗೆಗೆ ಸಕಲ ಸಿದ್ದತೆ|Prasanna bhat

ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಮಾವತ್ತೂರು ಕೆರೆಯಲ್ಲಿ ಭಾನುವಾರ ಈಜಲು ಹೋಗಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಸಂಸದ ಬಿ.ವೈ ರಾಘವೇಂದ್ರರವರ ಫೋಟೋಗ್ರಾಫರ್‌ ಪ್ರಸನ್ನ ಭಟ್‌ (26) ಪಾರ್ಥಿವ ಶರೀರ ಇಂದು ಸಂಜೆ 5 ಗಂಟೆಗೆ ಹೊಸನಗರ ಪಟ್ಟಣದಲ್ಲಿರುವ ಮೃತನ ಸ್ವಗೃಹ ತಲುಪಲಿದ್ದು ಇದಕ್ಕೂ ಮೊದಲು ಅಂತಿಮ ದರ್ಶನಕ್ಕೆ ಶಿವಮೊಗ್ಗ ಬಿಜೆಪಿ ಕಚೇರಿಯಲ್ಲಿ ಅವಕಾಶ ಕಲ್ಪಿಸಲಾಗಿದೆ. ದಯಾನಂದ ಸಾಗರ ಆಸ್ಪತ್ರೆಯಿಂದ ಮರಣೋತ್ತರ ಪರೀಕ್ಷೆ ನಡೆದು ಈಗ ಶಿವಮೊಗ್ಗಕ್ಕೆ ಆ್ಯಂಬುಲೆನ್ಸ್ ಮೂಲಕ ಪ್ರಸನ್ನರ ಮೃತದೇಹ ಬರುತ್ತಿದ್ದು ಸುಮಾರು 4-15 ರಿಂದ…

Read More

ಕೆಂಚನಾಲ ಮಾರಿಕಾಂಬಾ ಜಾತ್ರಾ ಮಹೋತ್ಸವ: ಭಕ್ತಿಭಾವದ ಸಾಗರದಲ್ಲಿ ಮಿಂದೆದ್ದ ಭಕ್ತ ಸಮೂಹ

ಕೆಂಚನಾಲ ಮಾರಿಕಾಂಬಾ ಜಾತ್ರಾ ಮಹೋತ್ಸವ: ಭಕ್ತಿಭಾವದ ಸಾಗರದಲ್ಲಿ ಮಿಂದೆದ್ದ ಭಕ್ತ ಸಮೂಹ Kenchanaala Marikamba Jatre was celebrated with great devotion and enthusiasm as thousands of devotees gathered to seek the blessings of Sri Marikamba Devi. ​ಕೆಂಚನಾಲ: ಐತಿಹಾಸಿಕ ಹಿನ್ನೆಲೆಯುಳ್ಳ ಪ್ರಸಿದ್ಧ ಕೆಂಚನಾಲ ಶ್ರೀ ಮಾರಿಕಾಂಬಾ ದೇವಿಯ ವಾರ್ಷಿಕ ಜಾತ್ರಾ ಮಹೋತ್ಸವವು ಅತ್ಯಂತ ವಿಜೃಂಭಣೆ ಹಾಗೂ ಸಡಗರ-ಸಂಭ್ರಮದಿಂದ ಜರುಗಿತು. ಮುಂಜಾನೆಯಿಂದಲೇ ದೇವಾಲಯದ ಆವರಣದಲ್ಲಿ ಸಾವಿರಾರು ಸಂಖ್ಯೆಯಲ್ಲಿ ನೆರೆದ ಭಕ್ತಾದಿಗಳು…

Read More

ಏಳು ವರ್ಷದ ಮಗಳ ಮೇಲೆ ತಂದೆಯಿಂದಲೇ ಅತ್ಯಾಚಾರ ..!

ಏಳು ವರ್ಷದ ಮಗಳ ಮೇಲೆ ತಂದೆಯಿಂದಲೇ ಅತ್ಯಾಚಾರ ..! ಏಳು ವರ್ಷದ ಮಗಳ ಮೇಲೆ ತಂದೆಯಿಂದಲೇ ಅತ್ಯಾಚಾರ ..! ಏಳು ವರ್ಷದ ಮಗಳ ಮೇಲೆ ತಂದೆಯಿಂದಲೇ ಅತ್ಯಾಚಾರ ..! ಏಳು ವರ್ಷದ ಮಗಳ ಮೇಲೆ ತಂದೆಯಿಂದಲೇ ಅತ್ಯಾಚಾರ ..! ಏಳು ವರ್ಷದ ಮಗಳ ಮೇಲೆ ತಂದೆಯೇ ಅತ್ಯಾಚಾರ ಎಸಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ನಡೆದಿದ್ದು ಮಲ್ಲಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೂರ್ತಿ ಅತ್ಯಾಚಾರ ಆರೋಪಿಯಾಗಿದ್ದಾನೆ. 2ನೇ ತರಗತಿಯ ವಿದ್ಯಾರ್ಥಿನಿಯಾಗಿರುವ ಸಂತ್ರಸ್ತ ಬಾಲಕಿ ಮೇ 2ರಂದು ಬಾಲಕಿ ಸ್ನಾನ…

Read More

ಸಾಗರ ಪೋಲಿಸರ ಭರ್ಜರಿ ಕಾರ್ಯಾಚರಣೆ : ಮೂವರು ಅಂತರ್ ಜಿಲ್ಲಾ ಕಳ್ಳರ ಬಂಧನ

ಸಾಗರ ನಗರ ಪೊಲೀಸ್‌ ಠಾಣೆಯ ಪೊಲೀಸರು ಮೂವರು ಅಂತರ್‌ ಜಿಲ್ಲಾ ಬೈಕ್ ಕಳ್ಳತನದ ಆರೋಪಿತರನ್ನು ಬಂಧಿಸಿದ್ದಾರೆ. ಶಿವಮೊಗ್ಗ ಜಿಲ್ಲೆಯ ಸಾಗರ ಪಟ್ಟಣ,ಭದ್ರಾವತಿ,ಹರಿಹರ ದಾವಣಗೆರೆ ಮತ್ತು ಹಾಸನ ಜಿಲ್ಲೆಯ ಪೊಲೀಸ್‌ ಠಾಣೆಗಳಲ್ಲಿ ನಡೆದಿದ್ದ ಒಟ್ಟು 6  ಪ್ರಕರಣಗಳನ್ನು ಭೇದಿಸಿ 8ಲಕ್ಷ 20ಸಾವಿ ರೂಗಳ ಮೌಲ್ಯದ 6ಬೈಕ್ ಗಳನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಸಾಗರ ಎ.ಎಸ್.ಪಿ ರೋಹನ್ ಜಗದೀಶ್ ಮತ್ತು ಇನ್ಸ್ ಪೆಕ್ಟರ್ ಕೃಷ್ಣಪ್ಪ ಅವರ ಮಾರ್ಗದರ್ಶನದಲ್ಲಿ ಸಬ್ ಇನ್ಸ್ ಪೆಕ್ಟರ್ ಗಳಾದ ತಿರುಮಲೇಶ್,ಸಾಗರ್ಕರ್ ಅವರ ನೇತೃತ್ವದಲ್ಲಿ ಸಿಬ್ಬಂದಿಗಳಾದ ರತ್ನಾಕರ್,ಸಂತೋಷ್ ನಾಯ್ಕ್…

Read More