Headlines

ಇಂದಿನಿಂದ ದೇಶಾದ್ಯಂತ ಹೊಸ ಸಂಚಾರ ನಿಯಮ ಜಾರಿ | ಇನ್ಮುಂದೇ ಲೈಸೆನ್ಸ್ ಗಾಗಿ RTO ಕಛೇರಿ ಅಲೆದಾಟ ಇಲ್ಲ – ಅಪ್ರಾಪ್ತರಿಗೆ ವಾಹನ ಕೊಟ್ಟರೆ ಬೀಳುತ್ತೇ ಭಾರಿ ದಂಡ

ಇಂದಿನಿಂದ ದೇಶಾದ್ಯಂತ ಹೊಸ ಸಂಚಾರ ನಿಯಮ ಜಾರಿ | ಇನ್ಮುಂದೇ ಲೈಸೆನ್ಸ್ ಗಾಗಿ RTO ಕಛೇರಿ ಅಲೆದಾಟ ಇಲ್ಲ – ಅಪ್ರಾಪ್ತರಿಗೆ ವಾಹನ ಕೊಟ್ಟರೆ ಬೀಳುತ್ತೇ ಭಾರಿ ದಂಡ ಜೂನ್ 1ರ ಇಂದಿನಿಂದ ದೇಶಾದ್ಯಂತ ಡ್ರೈವಿಂಗ್‌ ಲೈಸೆನ್ಸ್‌ ನಿಯಮದಲ್ಲಿ ಹಲವು ಬದಲಾವಣೆಗಳು ಆಗಲಿದ್ದು, ರಸ್ತೆ ಸಾರಿಗೆ ಸಚಿವಾಲಯವು ಡ್ರೈವಿಂಗ್‌ ಲೈಸೆನ್ಸ್‌ ಪಡೆಯುವ ಪ್ರಕ್ರಿಯೆಯನ್ನು ಸರಳಗೊಳಿಸುವ ಮತ್ತು ಪ್ರಾದೇಶಿಕ ಸಾರಿಗೆ ಕಚೇರಿಗಳಲ್ಲಿ (RTO) ಉದ್ದನೆಯ ಸರತಿ ಸಾಲುಗಳನ್ನು ಕಡಿಮೆ ಮಾಡುವ ಉದ್ದೇಶದಿಂದ ಹೊಸ ನಿಯಮಗಳನ್ನು ಪ್ರಕಟಿಸಿದೆ. ಡ್ರೈವಿಂಗ್ ಲೈಸೆನ್ಸ್…

Read More

ನಿಟ್ಟೂರಿನ ಶ್ರೀ ರೇಣುಕಾನಂದ ಸ್ವಾಮೀಜಿಯವರಿಗೆ ಮುಖ್ಯ ಮಂತ್ರಿಗಳಿಂದ ಸನ್ಮಾನ :

ರಿಪ್ಪನ್ ಪೇಟೆ : ನಿಟ್ಟೂರು ಶ್ರೀನಾರಾಯಣಗುರು ಮಹಾಸಂಸ್ಥಾನದ ಶ್ರೀ ರೇಣುಕಾನಂದ ಸ್ವಾಮೀಜಿಗಳಿಗೆ ರಾಜ್ಯದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಶನಿವಾರ ಸನ್ಮಾನಿಸಿ ಗೌರವಿಸಿದರು. ಬೆಂಗಳೂರಿನ ರಾಮಾನುಜ ಮಠದಲ್ಲಿ ನಡೆದ ಹಿಂದುಳಿದ ದಲಿತ ಮಠಾಧೀಶರ ಒಕ್ಕೂಟದ ವತಿಯಿಂದ ಸಮ ಸಮಾಜ ನಿರ್ಮಾಣಕ್ಕೆ ಮಠಗಳ ಸೇವೆಯನ್ನು ಗುರುತಿಸಿ ವಿವಿಧ ದಾಸೋಹಕ್ಕೆ ಸಹಕಾರಿಯಾದ  ಮುಖ್ಯಮಂತ್ರಿಗಳಿಗೆ ಆಯೋಜಿಸಿದ್ದ  ಕೃತಜ್ಞತಾ ಸಮಾರಂಭದಲ್ಲಿ ಸಮಾರಂಭದ ಯಶಸ್ಸಿಗೆ ಶ್ರಮಿಸಿದ ಹಾಗೂ ಸನ್ಯಾಸ ದೀಕ್ಷೆಯನ್ನು ತೆಗೆದುಕೊಂಡು 20 ವರ್ಷಗಳು ಆದ ನಿಮಿತ್ತ ನಿಟ್ಟೂರಿನ ಶ್ರೀನಾರಾಯಣಗುರು ಮಹಾಸಂಸ್ಥಾನದ ಪರಮಪೂಜ್ಯ ಶ್ರೀ…

Read More

ಆರೋಗ್ಯ ಸಚಿವ ಯು.ಟಿ. ಖಾದರ್ ಬೆಂಗಾವಲು ವಾಹನ ಅಪಘಾತ : ಸ್ಕೂಟಿ ಸವಾರನಿಗೆ ಗಂಭೀರ ಗಾಯ

ಆರೋಗ್ಯ ಸಚಿವ ಯು.ಟಿ. ಖಾದರ್ ಬೆಂಗಾವಲು ವಾಹನ ಅಪಘಾತ : ಸ್ಕೂಟಿ ಸವಾರನಿಗೆ ಗಂಭೀರ ಗಾಯ Health Minister U.T. Khader’s escort vehicle was involved in an accident near Ankola after a scooter collided with it. The scooter rider sustained serious injuries and is undergoing treatment. Police have registered a case and launched an investigation. ಅಂಕೋಲ: ಆರೋಗ್ಯ ಮತ್ತು ಕುಟುಂಬ ಕಲ್ಯಾಣ…

Read More

ರಸ್ತೆ ಅಪಘಾತ : ಓರ್ವ ಸಾವು ,ಇನ್ನೋರ್ವ ಗಂಭೀರ – ರಸ್ತೆ ಅವ್ಯವಸ್ಥೆ ಖಂಡಿಸಿ ಸ್ಥಳೀಯರಿಂದ ಪ್ರತಿಭಟನೆ

ರಸ್ತೆ ಅಪಘಾತ : ಓರ್ವ ಸಾವು ,ಇನ್ನೋರ್ವ ಗಂಭೀರ – ರಸ್ತೆ ಅವ್ಯವಸ್ಥೆ ಖಂಡಿಸಿ ಸ್ಥಳೀಯರಿಂದ ಪ್ರತಿಭಟನೆ ಹೊಳೆಹೊನ್ನೂರು ಜಂಕ್ಷನ್ ಬಳಿ ರಸ್ತೆ ಅಪಘಾತ ಸಂಭವಿಸಿದ್ದು ಅಪಘಾತದಲ್ಲಿ ಟಿವಿಎಸ್ ಎಕ್ಸ ಎಲ್ ಸವಾರ ಮೃತಪಟ್ಟು ಹಿಂಬದಿ ಕುಳಿತಿದ್ದ ಮಹಿಳೆಗೆ ತೀವ್ರತರವಾದ ಗಾಯಗಳಾಗಿರುವ ಘಟನೆ ನಡೆದಿದೆ.ಈ ಅಪಘಾತಕ್ಕೆ ಅವೈಜ್ಞಾನಿಕ ರಸ್ತೆಯೇ ಕಾರಣ ಎಂದು ಆರೋಪಿಸಿ ಸ್ಥಳದಲ್ಲಿ ನೆರೆದ ಸ್ಥಳೀಯರು ಪ್ರತಿಭಟನೆ ನಡೆಸಿದ್ದಾರೆ. ಪುಟ್ಟಪ್ಪ ಎಂಬ ವ್ಯಕ್ತಿ ಮೃತಪಟ್ಟ ದುರ್ಧೈವಿಯಾಗಿದ್ದಾರೆ. ಹೊಳೆಹೊನ್ನೂರಿನಿಂದ ಶಿವಮೊಗ್ಗಕ್ಕೆ ತೆರಳುವ ನೂತನ ರಸ್ತೆಯಲ್ಲಿ ಅಶೋಕ್ ಲೈಲ್ಯಾಂಡ್…

Read More

ಐರನ್ ಕ್ಯಾಸ್ಟಿಂಗ್ ಯಂತ್ರ ಸ್ಪೋಟ | 4 ಜನ ಕಾರ್ಮಿಕರಿಗೆ ಗಂಭೀರ ಗಾಯ

ಐರನ್ ಕ್ಯಾಸ್ಟಿಂಗ್ ಯಂತ್ರ ಸ್ಪೋಟ | 4 ಜನ ಕಾರ್ಮಿಕರಿಗೆ ಗಂಭೀರ ಗಾಯ ಶಿವಮೊಗ್ಗ:   ಅಬ್ಬಲಗೆರೆ ಕೃಷಿ ವಿವಿಯ ಬಳಿ ಇರುವ ಇಂಡಿಯಾ ಪಿಸ್ಟನ್  ಲಿಮಿಟೆಡ್ ಕಂಪನಿಯಲ್ಲಿ ಇಂದು ಬೆಳಿಗ್ಗೆ  ಐರನ್ ಕ್ಯಾಸ್ಟಿಂಗ್ ಮಾಡುತ್ತಿರುವಾಗ ಯಂತ್ರ ಸಿಡಿದಿದೆ. ಇದರ ಪರಿಣಾಮ 4 ಜನ ಕಾರ್ಮಿಕರ ಕಾಲಿಗೆ ಸುಟ್ಟ ಗಾಯಗಳಾಗಿವೆ. ಇಂದು ಬೆಳಿಗ್ಗೆ ಸುಮಾರು 7:30 ರ ಹೊತ್ತಿಗೆ ಫಸ್ಟ್​ ಶಿಫ್ಟ್​ನಲ್ಲಿ ಕೆಲಸಕ್ಕೆ ಕಾರ್ಮಿಕರು ಐರನ್​ ಕ್ಯಾಸ್ಟಿಂಗ್​​ ಮಾಡುತ್ತಿದ್ದರು. ಆವೇಳೆ ಯಂತ್ರ ಸಿಡಿದಿದೆ. ಇದರಿಂದ 4 ಜನ ಕಾರ್ಮಿಕರ…

Read More

RIPPONPETE | ಹೆಡ್ ಕಾನ್ಸ್ ಟೇಬಲ್ ಮೇಲೆ ಲೈಂಗಿಕ ದೌರ್ಜನ್ಯ, ಜಾತಿ ನಿಂದನೆ ಪ್ರಕರಣ ದಾಖಲು | ದೂರುದಾರ ಮಹಿಳೆ ಮೇಲೆ ಹನಿಟ್ರ್ಯಾಪ್ ಪ್ರಕರಣ ದಾಖಲು

RIPPONPETE | ಹೆಡ್ ಕಾನ್ಸ್ ಟೇಬಲ್ ಮೇಲೆ ಲೈಂಗಿಕ ದೌರ್ಜನ್ಯ, ಜಾತಿ ನಿಂದನೆ ಪ್ರಕರಣ ದಾಖಲು | ದೂರುದಾರ ಮಹಿಳೆ ಮೇಲೆ ಹನಿಟ್ರ್ಯಾಪ್ ಪ್ರಕರಣ ದಾಖಲು ರಿಪ್ಪನ್‌ಪೇಟೆ : ಪಟ್ಟಣದ ಪೊಲೀಸ್ ಸಿಬ್ಬಂದಿಯೊಬ್ಬರ ಮೇಲೆ ಜಾತಿ ನಿಂದನೆ ಹಾಗೂ ಲೈಂಗಿಕ ದೌರ್ಜನ್ಯ ಪ್ರಕರಣವೊಂದು ದಾಖಲಾಗಿದ್ದು ದೂರು ನೀಡಿದ ಮಹಿಳೆ ಹಾಗೂ ಆತನ ಪತಿ ವಿರುದ್ದ ಹನಿಟ್ರ್ಯಾಪ್ ಪ್ರಕರಣವೂ ದಾಖಲಾಗಿದೆ. ಹೌದು.. ರಿಪ್ಪನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಹೆಡ್ ಕಾನ್ಸ್ ಟೇಬಲ್ ಆಗಿ ಕಾರ್ಯ ನಿರ್ವಹಿಸುತ್ತಿರುವ ರಾಘವೇಂದ್ರ ಎ ಎನ್…

Read More

ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಗುದ್ದಿದ ಕಾರು – ಇಬ್ಬರಿಗೆ ಗಾಯ ,ಮೆಗ್ಗಾನ್ ಗೆ ದಾಖಲು|accident

ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಗುದ್ದಿದ ಕಾರು – ಇಬ್ಬರಿಗೆ ಗಾಯ ,ಮೆಗ್ಗಾನ್ ಗೆ ದಾಖಲು  ರಿಪ್ಪನ್‌ಪೇಟೆ : ಹುಂಚ ಗ್ರಾಪಂ ವ್ಯಾಪ್ತಿಯ ಬಿಲ್ಲೇಶ್ವರ ಗ್ರಾಮದಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರಿಗೆ ಗಂಭೀರ ಪೆಟ್ಟು ತಗುಲಿರುವ ಘಟನೆ ನಡೆದಿದೆ. ಅಪಘಾತದಲ್ಲಿ ಕೋಣಂದೂರಿನ ಮಣಿಕಂಠ ಮತ್ತು ಆಸೀಪ್ ಎಂಬುವವರಿಗೆ ಗಂಭೀರ ಗಾಯಗಳಾಗಿದೆ. ಅತೀ ವೇಗ ಹಾಗೂ ಅಜಾಗರೂಕತೆಯಿಂದ ವಾಹನ ಚಲಾಯಿಸಿದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿದ ಕಾರು ಮರಕ್ಕೆ…

Read More

ಈ ಬಾರಿ ಶಿವಮೊಗ್ಗದಲ್ಲಿ ವೈಭವದ ದಸರಾಕ್ಕೆ ಮಹಾನಗರ ಪಾಲಿಕೆ ನಿರ್ಧಾರ !

ಶಿವಮೊಗ್ಗ : ಈ ಬಾರಿ ಮೈಸೂರು ದಸರಾ ನೆಡಸಲು ಸರ್ಕಾರ ತೀರ್ಮಾನ ತೆಗೆದುಕೊಳ್ಳುತ್ತಿದ್ದಂತೆ ಶಿವಮೊಗ್ಗದಲ್ಲಿಯೂ ಅದ್ದೂರಿ ದಸರಾ ನಡೆಸಲು ಇಂದು ಮಹಾನಗರ ಪಾಲಿಕೆಯಲ್ಲಿ ನಡೆದ ಸಭೆಯಲ್ಲಿ ತೀರ್ಮಾನಿಸಲಾಗಿದೆ.  ಸರ್ಕಾರ ಅನುದಾನ ನೀಡಿದರೆ 9 ದಿನವೂ ವೈಭವದ ದಸರಾ ಆಚರಣೆ ಮಾಡಲು ತೀರ್ಮಾನಿಸಲಾಗಿದ್ದು ಒಂದು ವೇಳೆ ಅನುದಾನ ನೀಡದಿದ್ದರೆ 50 ಲಕ್ಷ ಪಾಲಿಕೆ ಬಜೆಟ್ ನಲ್ಲಿ ಆಚರಿಸುವಂತೆ ತೀರ್ಮಾನ ಕೈಗೊಳ್ಳಲಾಗಿದೆ.  ದಸರಾ ವಿಷಯದಲ್ಲಿ ಮೊದಲು ಮಾತನಾಡಿದ ಹೆಚ್ ಸಿ ಯೋಗೇಶ್ ದಸರಾಕ್ಕೆ ಈvಬಾರಿ ಅನುದಾನವೆಷ್ಟು ಎಂಬುದು ಘೋಷಣೆ ಆದರೆ…

Read More

ಪತ್ರಕರ್ತರು ಸಮಾಜಮುಖಿ ಪಥದಲ್ಲಿ ಹೆಜ್ಜೆ ಇಡಬೇಕು: ಗೋಪಾಲ್‌ ಯಡಗೆರೆ|SMG

ಪತ್ರಕರ್ತರು ಸಮಾಜಮುಖಿ ಪಥದಲ್ಲಿ ಹೆಜ್ಜೆ ಇಡಬೇಕು: ಗೋಪಾಲ್‌ ಯಡಗೆರೆ ಶಿವಮೊಗ್ಗ : ಪತ್ರಕರ್ತರು ತಮ್ಮೊಳಗಿನ ಸಂಘರ್ಷದ ಮನಸ್ಸಿನಿಂದ ಹೊರಬಂದು ಒಗ್ಗಟ್ಟಾಗಿ ಸಮಾಜಮುಖಿ ಪಥದಲ್ಲಿ ಹೆಜ್ಜೆ ಇಡಬೇಕು ಎಂದು ಶಿವಮೊಗ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಗೋಪಾಲ್‌ ಯಡಗೆರೆ ಹೇಳಿದರು. ಇಲ್ಲಿನ ಪ್ರೆಸ್‌ಟ್ರಸ್ಟ್‌ನಲ್ಲಿ ಭಾನುವಾರ ನಡೆದ ಶಿವಮೊಗ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ 2022-23ನೇ ಸಾಲಿನ  ಸರ್ವಸದಸ್ಯರ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪತ್ರಕರ್ತರ ಕ್ಷೇಮಾಭಿವೃದ್ಧಿ ದೃಷ್ಠಿಯ ಜೊತೆಗೆ ಸಮಾಜಮುಖಿ ಕಾರ್ಯಗಳತ್ತವೂ ಸಂಘ ದಿಟ್ಟ…

Read More

8 ತಿಂಗಳ ಗರ್ಭಿಣಿ ಪತ್ನಿಯನ್ನು ಮಗನ ಕಣ್ಣೆದುರೇ ಹತ್ಯೆಗೈದು ಠಾಣೆಗೆ ಶರಣಾದ ಪಾಪಿ ಪತಿ!

8 ತಿಂಗಳ ಗರ್ಭಿಣಿ ಪತ್ನಿಯನ್ನು ಮಗನ ಕಣ್ಣೆದುರೇ ಹತ್ಯೆಗೈದು ಠಾಣೆಗೆ ಶರಣಾದ ಪಾಪಿ ಪತಿ! ತುಮಕೂರು : ಎಂಟು ತಿಂಗಳ ಗರ್ಭಿಣಿ ಹೆಣ್ಣು 8 ವರ್ಷದ ಮಗನ ಕಣ್ಣೆದುರುಗಡೆನೇ ನೇಣು ಬಿಗಿದು ಕೊಲೆ ಮಾಡಿ ಬಳಿಕ ಪತಿ ಠಾಣೆಗೆ ಹೋಗಿ ಶರಣಾಗಿರುವ ಘಟನೆ ತುಮಕೂರು ನಗರದ ಹೌಸಿಂಗ್ ಬೋರ್ಡ್ ನಲ್ಲಿ ನಿನ್ನೆ ನಡೆದಿದೆ. ಕೊಲೆಯಾದ ಗರ್ಭಿಣಿಯ ಹೆಸರು ನಗ್ಮಾ ಎಂದು ತಿಳಿದು ಬಂದಿದ್ದು ಇನ್ನೂ ಪಾಪಿ ಪತಿಯ ಹೆಸರು ಸೈಯದ್ ಎಂದು ತಿಳಿದುಬಂದಿದೆ. ಹೌದು ತುಮಕೂರು ನಗರದ…

Read More