Headlines

ಜಮೀರ್ ಮೊದಲು ಯಡಿಯೂರಪ್ಪ ಮನೆ ಮುಂದೆ ವಾಚಮ್ಯಾನ್ ಕೆಲಸ ನಿರ್ವಹಿಸಲಿ..

ದಾವಣಗೆರೆ: ಜಮೀರ್ ಅಹಮ್ಮದ್, ಗುಜರಿ ಅಹಮ್ಮದ್ ಮೊದಲು ವಾಚ್‍ಮೆನ್ ಡ್ರೆಸ್ ಹಾಕಿಕೊಂಡು, ಲಾಠಿ ಹಿಡಿದು, ಯಡಿಯೂರಪ್ಪನವರ ಮನೆ ವಾಚ್ ಮೆನ್ ಆಗಿ ಎಂದು ಶಾಸಕ ರೇಣುಕಾಚಾರ್ಯ ವಾಗ್ದಾಳಿ ನಡೆಸಿದರು. ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಅರಬಗಟ್ಟೆ ಕೋವಿಡ್ ಕೇರ್ ಸೆಂಟರ್ ಬಳಿ ಮಾತನಾಡಿದ ಅವರು, ಸಿದ್ದರಾಮಯ್ಯ ಹಾಲಿ ಸಿಎಂ ಅಲ್ಲ ಭಾವಿ ಸಿಎಂ ಎಂಬ ಜಮೀರ್ ಆಹ್ಮದ್ ಹೇಳಿದ್ದಾರೆ. ಜಮೀರ್ ಮೊದಲು ಸಿಎಂ ಮನೆ ವಾಚ್ ಮನ್ ಆಗಲಿ. ಆ ನಂತರ ಮುಂದಿನ ರಾಜಕೀಯದ ಬಗ್ಗೆ ಯೋಚನೆ ಮಾಡಿ…

Read More

ಶಿವಮೊಗ್ಗದಲ್ಲಿ ವಾಕಿಂಗ್ ಹೋಗಿದ್ದ ವ್ಯಕ್ತಿಯ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ , ಕಲ್ಲು ತೂರಾಟ

ವಾಕಿಂಗ್ ಗೆ ಹೋಗುತ್ತಿದ್ದ ವೇಳೆ ವ್ಯಕ್ತಿಯೋರ್ವನ ಮೇಲೆ 5-6 ಜನರ ಗುಂಪೊಂದು ದಿಡೀರನೇ ಕಲ್ಲುತೂರಿದ ಘಟನೆ ಇಂದು ಸಂಜೆ ನಡೆದಿದೆ. ಈ ಘಟನೆಗೆ ಕಾರಣಗಳೇನು ಎಂಬುದು ಇನ್ನೂ ತಿಳಿದುಬರಬೇಕಿದೆ. ಗೋಪಾಳದ ಪದ್ಮಚಲನಚಿತ್ರ ಮಂದಿರದ ಸರ್ಕಾರಿ ಶಾಲೆಯ ಬಳಿ ವೆಂಕಟೇಶ್ ಎಂಬುವರು ತಮ್ಮ ಮನೆಯ ನಾಯಿಯನ್ನ ಹಿಡಿದುಕೊಂಡು ವಾಕಿಂಗ್ ಗೆ ಹೋಗುವಾಗ ದಿಡೀರನೇ ಐದಾರು ಜನರ ಗುಂಪೊಂದು ಕಲ್ಲು ತೂರಿದ್ದು ವೆಂಕಟೇಶ್ ರವರ ತಲೆಗೆ ಪೆಟ್ಟುಬಿದ್ದಿದೆ. ಅವರನ್ನ ತಕ್ಷಣವೇ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದ್ದು ಹಿಂದೂ ಮುಖಂಡರಾದ ದೀನ್ ದಯಾಳು,…

Read More

ಭಾರತ ತಂಡದ ಖ್ಯಾತ ಕ್ರಿಕೆಟಿಗ ರಿಷಬ್ ಪಂತ್ ಕಾರು ಅಪಘಾತ್ – ಗಂಭೀರ ಸ್ಥಿತಿಯಲ್ಲಿ ರಿಷಬ್ : ಕಾರು ಸಂಪೂರ್ಣ ಭಸ್ಮ|Rishab

ಭಾರತ ಕ್ರಿಕೆಟ್ ತಂಡದ ಪ್ರಮುಖ ಆಟಗಾರ ರಿಷಬ್ ಪಂತ್ ಕಾರು ಅಪಘಾತಕ್ಕೀಡಾಗಿದ್ದು ಕಾರು ಸಂಪೂರ್ಣ ಭಸ್ಮವಾಗಿದ್ದು ಪಂತ್ ಸ್ಥಿತಿ ಗಂಭೀರವಾಗಿದೆ. ಟೀಮ್ ಇಂಡಿಯಾ ಪ್ರಮುಖ ವಿಕೆಟ್ ಕೀಪರ್ ಬ್ಯಾಟರ್ ರಿಷಬ್ ಪಂತ್ ಅವರ ಕಾರು ಡಿವೈಡರ್​ಗೆ ಡಿಕ್ಕಿ ಹೊಡೆದಿದ್ದು, ಗಂಭೀರವಾಗಿ ಗಾಯಗೊಂಡಿದ್ದಾರೆ.  ದೆಹಲಿಯಲ್ಲಿ ಮನೆಗೆ ನಿರ್ಗಮಿಸುತ್ತಿದ್ದಾಗ ಈ ಅವಘಡ ಸಂಭವಿಸಿದೆ. ಕಾರು ಸಂಪೂರ್ಣ ಭಸ್ಮವಾಗಿದೆ. ಘಟನೆಯಲ್ಲಿ ಗಂಭಿರವಾಗಿ ಗಾಯಗೊಂಡಿದ್ದ ರಿಷಭ್ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ದೆಹಲಿ ಆಸ್ಪತ್ರೆಗೆ ರವಾನಿಸಲಾಗಿದೆ. ರಿಷಭ್ ಪಂತ್ ಅವರ ಹಣೆ ಮತ್ತು ಕಾಲಿಗೆ…

Read More

ಬಿಸಿಎಂ ಮಹಿಳಾ ವಸತಿ ನಿಲಯಕ್ಕೆ ಶಾಸಕ ಬೇಳೂರು ಗೋಪಾಲಕೃಷ್ಣ ದಿಡೀರ್ ಭೇಟಿ | ವಾರ್ಡನ್‌ ವಿರುದ್ಧ ಗರಂ

ಬಿಸಿಎಂ ಮಹಿಳಾ ವಸತಿ ನಿಲಯಕ್ಕೆ ಶಾಸಕ ಬೇಳೂರು ಗೋಪಾಲಕೃಷ್ಣ ದಿಡೀರ್ ಭೇಟಿ | ವಾರ್ಡನ್‌ ವಿರುದ್ಧ ಗರಂ ರಿಪ್ಪನ್‌ಪೇಟೆ : ಸಾಗರ–ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ಅವರು ಶನಿವಾರ ಸಂಜೆ ರಿಪ್ಪನ್‌ಪೇಟೆಯ ಬಿಸಿಎಂ ಮಹಿಳಾ ವಸತಿ ನಿಲಯಕ್ಕೆ ದಿಡೀರ್ ಭೇಟಿ ನೀಡಿ, ಹಾಸ್ಟೆಲ್‌ನ ವ್ಯವಸ್ಥೆಯನ್ನು ಪರಿಶೀಲಿಸಿದರು. ಆಹಾರ ಗುಣಮಟ್ಟ ಮತ್ತು ಹಾಜರಾತಿ ದಾಖಲೆ ಕುರಿತು ಬಂದಿದ್ದ ದೂರುಗಳ ಹಿನ್ನೆಲೆಯಲ್ಲಿ ಈ ಪರಿಶೀಲನೆ ನಡೆಸಲಾಯಿತು. ಶಾಸಕರ ಭೇಟಿ ಸಂದರ್ಭದಲ್ಲಿ ಹಾಸ್ಟೆಲ್ ವಾರ್ಡನ್ ಹಾಜರಾತಿ ಸರಿಯಾಗಿ ದಾಖಲು…

Read More
Together

Morbi quis diam et malesuada

Integer quis nisl at orci feugiat lobortis quis a odio. Etiam efficitur metus ultricies nisl lacinia malesuada. Mauris ante eros, convallis vitae eros ut, congue placerat ante. Etiam metus massa, volutpat sit amet sapien ut, condimentum ultricies dui. In mauris metus, semper eu consequat eget, porttitor sed dui. Nam eu hendrerit nibh. Mauris vulputate lectus…

Read More

Ripponpete | ಭಾರಿ ಮಳೆಗೆ ಕುಸಿದು ಬಿದ್ದ ಮನೆಯ ಗೋಡೆ – ಶಾಸಕ ಬೇಳೂರು ಗೋಪಾಲಕೃಷ್ಣ ಭೇಟಿ

Ripponpete | ಭಾರಿ ಮಳೆಗೆ ಕುಸಿದು ಬಿದ್ದ ಮನೆಯ ಗೋಡೆ – ಶಾಸಕ ಬೇಳೂರು ಗೋಪಾಲಕೃಷ್ಣ ಭೇಟಿ ರಿಪ್ಪನ್‌ಪೇಟೆ : ಪಟ್ಟಣದ ವ್ಯಾಪ್ತಿಯಲ್ಲಿ ಸೋಮವಾರ ಸುರಿದ ಭಾರಿ ಮಳೆಗೆ ಮಲ್ಲಾಪುರ ಗ್ರಾಮದಲ್ಲಿ ಮನೆಯೊಂದು ಕುಸಿದು ಬಿದ್ದ ಹಿನ್ನಲೆಯಲ್ಲಿ ಶಾಸಕ ಬೇಳೂರು ಗೋಪಾಲಕೃಷ್ಣ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿ ಧೈರ್ಯ ತುಂಬಿದ್ದಾರೆ. ಮಲ್ಲಾಪುರ ಗ್ರಾಮದ ಬಡ ಮಹಿಳೆ ಯಶೋಧ ಕೋಂ ಗೋಪಾಲ್ ಎಂಬುವವರ ಮನೆ ಸೋಮವಾರ ಸುರಿದ ಭಾರಿ ಮಳೆಗೆ ಕುಸಿದು ಬಿದ್ದು ಅಪಾರ ಪ್ರಮಾಣದ ಹಾನಿಯುಂಟಾಗಿತ್ತು….

Read More

Ripponpete | ಆಟೋ ನಿಲ್ದಾಣ ತೆರವು, ತೀರ್ಥಹಳ್ಳಿ ರಸ್ತೆ ಅಗಲೀಕರಣ ಕಾಮಗಾರಿ ಬಿರುಸು

Ripponpete | ಆಟೋ ನಿಲ್ದಾಣ ತೆರವು, ರಸ್ತೆ ಅಗಲೀಕರಣ ಕಾಮಗಾರಿ ಬಿರುಸು ರಿಪ್ಪನ್‌ಪೇಟೆ : ಪಟ್ಟಣದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಹಿನ್ನಲೆಯಲ್ಲಿ ನಗರದ ತೀರ್ಥಹಳ್ಳಿ ರಸ್ತೆಯಲ್ಲಿ ಅಂಗಡಿ‌ ಮುಂಗಟ್ಟು ಹಾಗೂ ಆಟೋ ನಿಲ್ದಾಣದ ತೆರವು ಕಾರ್ಯಾಚರಣೆ ಬಿರುಸಿನಿಂದ ನಡೆಯುತ್ತಿದೆ. ಪಟ್ಟಣದ ಹಳೇ ಚಿತ್ರಮಂದಿರದಿಂದ ವಿನಾಯಕ ವೃತ್ತದವರೆಗೂ ರಸ್ತೆ ಅಗಲೀಕರಣ ಕಾಮಗಾರಿ ನಡೆಯುತಿದ್ದು ತೀರ್ಥಹಳ್ಳಿ ರಸ್ತೆಯ ಬಲಬದಿಯ ಅಂಗಡಿ‌ ಮುಂಗಟ್ಟುಗಳನ್ನು ಕಟ್ಟಡದ ಮಾಲೀಕರು ಸ್ವಯಂಪ್ರೇರಿತವಾಗಿ ತೆರವುಗೊಳಿಸಿ ಅಭಿವೃದ್ಧಿ ಕಾಮಗಾರಿಗೆ ಕೈಜೋಡಿಸಿದ್ದಾರೆ. ತೀರ್ಥಹಳ್ಳಿ ರಸ್ತೆಯಲ್ಲಿ ಆಟೋ ನಿಲ್ದಾಣ ತೆರವು ಹಿನ್ನಲೆಯಲ್ಲಿ…

Read More

ಅಧಿಕಾರಕ್ಕಿಂತ ಕ್ಷೇತ್ರದಲ್ಲಿ ಪಕ್ಷ ಸಂಘಟನೆಯೇ ನನ್ನ ಮೊದಲ ಆದ್ಯತೆ – ಆರ್ ಎನ್ ಮಂಜುನಾಥ್ ಗೌಡ|RMM

ತೀರ್ಥಹಳ್ಳಿ : ಸಹಕಾರಿ ಕ್ಷೇತ್ರದಲ್ಲಿ ಮಂಜುನಾಥ್ ಗೌಡರ ಇನ್ನಿಂಗ್ಸ್ ಮುಗಿತು ಮಂಜುನಾಥ್ ಗೌಡರನ್ನು ಮುಗಿಸಿ ಬಿಟ್ವಿ ಅಂತ ಬಹಳ ಜನ ಎಂದು ಕೊಳ್ಳುತ್ತಾರೆ ಕನಸು ಕಾಣುತ್ತಾರೆ. ನಾವು ಕನಸು ಕಂಡರೆ ನನಸು ಆಗುವಂತಹ ಕನಸು ಕಾಣಬೇಕು.  ಡಿಸಿಸಿ ಅಥವಾ ಯಾವುದೇ ಸೊಸೈಟಿಯಲ್ಲಿ ಭಾಗಿಯಾಗಬೇಕಾದರೆ ಶಿವಮೊಗ್ಗದ ಟಿಎಪಿಸಿಎಂಎಸ್ ಅಲ್ಲಿ ಗೆದ್ದರೆ ಮಾತ್ರ. ಆದ್ದರಿಂದ ಅಲ್ಲಿ ಸೋಲಿಸಬೇಕೆಂದು ನಮ್ಮ ವಿರೋಧ ಪಕ್ಷದವರ ಆಸೆಗೆ ಅಲ್ಲಿನ ಜನರು ಸುಳ್ಳು ಮಾಡಿ ನನನ್ನು ಗೆಲ್ಲಿಸಿದರು. ಅಲ್ಲಿನ ಗೆಲುವಿನ ಮೂಲಕ  ಅಲ್ಲಿಂದ ನನ್ನ ಎರಡನೇ…

Read More

RIPPONPETE | ಗ್ರಾಪಂ ಸಾಮಾನ್ಯ ಸಭೆಯಲ್ಲಿ ಸದಸ್ಯರಿಬ್ಬರ ನಡುವೆ ಹೊಡಿಬಡಿ – ದೂರು ಪ್ರತಿದೂರು ದಾಖಲು

RIPPONPETE | ಗ್ರಾಪಂ ಸಾಮಾನ್ಯ ಸಭೆಯಲ್ಲಿ ಸದಸ್ಯರಿಬ್ಬರ ನಡುವೆ ಹೊಡಿಬಡಿ – ದೂರು ಪ್ರತಿದೂರು ದಾಖಲು Fight between two members in Gram Panchayat General Meeting – Complaint and counter-complaint filed RIPPONPETE | ಗ್ರಾಪಂ ಸಾಮಾನ್ಯ ಸಭೆಯಲ್ಲಿ ಸದಸ್ಯರಿಬ್ಬರ ನಡುವೆ ಹೊಡಿಬಡಿ – ದೂರು ಪ್ರತಿದೂರು ದಾಖಲು ರಿಪ್ಪನ್ ಪೇಟೆ : ಇಲ್ಲಿನ ಗ್ರಾಮ ಪಂಚಾಯತಿಯ ಸಾಮಾನ್ಯ ಸಭೆಯಲ್ಲಿ ಸದಸ್ಯರಿಬ್ಬರ ನಡುವೆ ಮಾರಾಮಾರಿ ಗಲಾಟೆ ನಡೆದಿದ್ದು ಎನ್ನಲಾಗುತಿದ್ದು ಈ ಸಂಬಂಧ ರಿಪ್ಪನ್…

Read More

ಕೆಸಿಇಟಿ–2026: ಏಪ್ರಿಲ್ 23 ಮತ್ತು 24ರಂದು ಪರೀಕ್ಷೆ | ವೇಳಾಪಟ್ಟಿ ಪ್ರಕಟ

KCET 2026 exam dates have been officially announced by the Karnataka Examinations Authority. The entrance test will be conducted on April 23 and 24, 2026. Online registration begins from January 17. ಕೆಸಿಇಟಿ–2026: ಏಪ್ರಿಲ್ 23 ಮತ್ತು 24ರಂದು ಪರೀಕ್ಷೆ | ವೇಳಾಪಟ್ಟಿ ಪ್ರಕಟ ಬೆಂಗಳೂರು: ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆಯುವ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (ಕೆಸಿಇಟಿ)–2026ರ ದಿನಾಂಕವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA)…

Read More