Headlines

ವಿದ್ಯುತ್ ಅವಘಡಕ್ಕೆ ಬಲಿಯಾದ ಪ್ರತಿಭಾವಂತ ಕ್ರಿಕೆಟಿಗ ಪ್ರವೀಣ್ ಹೆಗಡೆ

ವಿದ್ಯುತ್ ಅವಘಡಕ್ಕೆ ಬಲಿಯಾದ ಪ್ರತಿಭಾವಂತ ಕ್ರಿಕೆಟಿಗ ಪ್ರವೀಣ್ ಹೆಗಡೆ Talented cricketer Praveen Hegde Boosa (37) died in a tragic electrocution accident at Haregoppa near Keladi in Shivamogga district. The popular batsman’s sudden demise has shocked the local cricket fraternity. ಶಿವಮೊಗ್ಗ: ಸ್ಥಳೀಯ ಕ್ರಿಕೆಟ್ ವಲಯದಲ್ಲಿ ಸ್ಫೋಟಕ ಬ್ಯಾಟಿಂಗ್ ಮೂಲಕ ಅಪಾರ ಅಭಿಮಾನಿಗಳನ್ನು ಸಂಪಾದಿಸಿದ್ದ ಪ್ರತಿಭಾವಂತ ಕ್ರಿಕೆಟಿಗ ಪ್ರವೀಣ್ ಹೆಗಡೆ ಬೂಸಾ (37) ವಿದ್ಯುತ್ ಅವಘಡದಲ್ಲಿ…

Read More

ದೃಶ್ಯಂ ಸಿನಿಮಾ ಶೈಲಿಯಲ್ಲಿ ಕೊಲೆ ಪ್ರಕರಣ ; ತಾಯಿ ಜತೆ ಅಕ್ರಮ ಸಂಬಂಧ ಹೊಂದಿದ್ದ ಕೆಲಸದವನ ಕಥೆ ಮುಗಿಸಿದ ಮಗ!

A murder case in the style of a Drishyam movie; The son finishes the story of a worker who had an illicit relationship with his mother! ದೃಶ್ಯಂ ಸಿನಿಮಾ ಶೈಲಿಯಲ್ಲಿ ಕೊಲೆ ಪ್ರಕರಣ ; ತಾಯಿ ಜತೆ ಅಕ್ರಮ ಸಂಬಂಧ ಹೊಂದಿದ್ದ ಕೆಲಸದವನ ಕಥೆ ಮುಗಿಸಿದ ಮಗ! A murder case in the style of a Drishyam movie; The son finishes the…

Read More

ಪರೀಕ್ಷೆಗೆ ತೆರಳುತ್ತಿದ್ದ ಸಾಗರದ ವಿದ್ಯಾರ್ಥಿಗಳ ಜೊತೆ ಕೆ ಎಸ್ ಆರ್ ಟಿ ಸಿ ಬಸ್ ನಿರ್ವಾಹಕ ದುರ್ವರ್ತನೆ ತೋರಿದರೇ ?? ವಿದ್ಯಾರ್ಥಿಗಳ ಹತ್ತಿರ ಕೊನೆಗೆ ಕ್ಷಮೆ ಕೇಳಲು ಕಾರಣವೇನು?? ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್ !!!!

ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ವಿದ್ಯಾರ್ಥಿಗಳು ನಿನ್ನೆ ಬೆಳಿಗ್ಗೆ ಪರೀಕ್ಷೆ ಬರೆಯುವುದಕ್ಕೋಸ್ಕರ ಶಿವಮೊಗ್ಗಕ್ಕೆ ತೆರಳುತ್ತಿರುತ್ತಾರೆ  ಆದರೆ ಮಾರ್ಗ ಮಧ್ಯೆ ಭಟ್ಕಳ ಡಿಪೋದ ಕೆಎಸ್ ಆರ್ ಟಿಸಿ ನಿರ್ವಾಹಕ ಹಾಗೂ ವಿದ್ಯಾರ್ಥಿಗಳ ನಡುವೆ ಮಾತಿನ ಚಕಮಕಿ ನಡೆಯುತ್ತದೆ.ವಿದ್ಯಾರ್ಥಿಗಳು ಬಸ್ ನಿರ್ವಾಹಕನ ನಡುವಳಿಕೆ ವಿಚಾರವಾಗಿ ಅಸಮಾಧಾನ ವ್ಯಕ್ತಪಡಿಸುತ್ತಾರೆ. ಸಾಗರ ಕೆಎಸ್ ಆರ್ ಟಿ ಸಿ ಬಸ್ ನಿಲ್ದಾಣ ದಿಂದಪರೀಕ್ಷೆಗೆ  ಹೊರಟ ವಿದ್ಯಾರ್ಥಿಗಳಿಗೆ ಶಾಕ್ ಕಾದಿತ್ತು. ಬಸ್ ಕಂಡಕ್ಟರ್ ಟಿಕೆಟ್, ಟಿಕೆಟ್, ಎಂದು ಬಂದೊಡನೆ ವಿದ್ಯಾರ್ಥಿಗಳೆಲ್ಲರೂ  ಪಾಸ್ ತೋರಿಸಿದರೂ ಆದರೆ ಈ…

Read More

ಮೂಗೂಡ್ತಿಯಲ್ಲಿ ಪೋಷಣ್ ಅಭಿಯಾನ್ ಮಾಸಾಚರಣೆ|rpt news

“ಹಣ್ಣು ಹಸಿ ತರಕಾರಿ ಸೇವನೆಯಿಂದ ಗರ್ಭೀಣಿಯರಲ್ಲಿ ರಕ್ತಹೀನತೆ ದೂರ’’ ರಿಪ್ಪನ್‌ಪೇಟೆ : ರಕ್ತಹೀನತೆಯಿಂದ ಬಳಲುವ ಗರ್ಭೀಣಿಯರು ಸೇರಿದಂತೆ ಇತರೆ ಎಲ್ಲರೂ ಪಾಷ್ಟಿಕಾಂಶದ ಹಣ್ಣು ಹಸಿ ತರಕಾರಿ ಸೇವಿಸುವುದರಿಂದ ಉತ್ತಮ ಅರೋಗ್ಯದಿಂದ ಇರುವುದರೊಂದಿಗೆ ರಕ್ತ ಹೀನತೆಯಿಂದ ಮುಕ್ತರಾಗಲು ಸಾಧ್ಯವೆಂದು ಹೊಸನಗರ ತಾಲ್ಲೂಕ್ ಮಹಿಳಾ ಮತ್ತು ಮಕ್ಕಳ ಕಲ್ಯಾಣಾಭಿವೃದ್ಧಿ ಇಲಾಖೆಯ ಆಧಿಕಾರಿ ಶಶಿರೇಖಾ ಕರೆ ನೀಡಿದರು. ಪಟ್ಟಣದ ಸಮೀಪದ ಮೂಗುಡ್ತಿ ಆಂಗನವಾಡಿ ಕೇಂದ್ರದಲ್ಲಿ ಅಯೋಜಿಸಲಾದ ಪೋಷಣ್ ಆಭಿಯಾನ ಮಾಸಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿ ಇತ್ತೀಚಿನ ವರ್ಷಗಳಲ್ಲಿ ರೈತರು ರಾಸಾಯನಿಕ ಗೊಬ್ಬರ…

Read More

ಬಿಜು ಮಾರ್ಕೋಸ್ ಸ್ಮರಣಾರ್ಥ ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾವಳಿ

ಬಿಜು ಮಾರ್ಕೋಸ್ ಸ್ಮರಣಾರ್ಥ ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾವಳಿ ರಿಪ್ಪನ್‌ಪೇಟೆಯಲ್ಲಿತಾಲ್ಲೂಕ್ ಮಟ್ಟದ ಸೈಕಲ್ ಪಂದ್ಯಾವಳಿ ರಿಪ್ಪನ್‌ಪೇಟೆ;- ಇಲ್ಲಿನ ಕಲಾಕೌಸ್ತೂಭ ಕನ್ನಡ ಸಂಘದವರ ೩೧ ನೇ ವರ್ಷದ ವಾರ್ಷೀಕೋತ್ಸವ ಮತ್ತು 69 ನೇ ರಾಜ್ಯೋತ್ಸವ ಕಾರ್ಯಕ್ರಮದ ಅಂಗವಾಗಿ ಆಯೋಜಿಸಲಾದ ದಿ.ಬಿಜು ಮಾರ್ಕೋಸ್ ಸ್ಮರಣಾರ್ಥ ಜಿಲ್ಲಾ ಮಟ್ಟದ ಅಹ್ವಾನಿತ ತಂಡಗಳ ವಾಲಿಬಾಲ್ ಪಂದ್ಯಾವಳಿ ಜರುಗಿತು. ಹಿರಿಯ ವಾಲಿಬಾಲ್ಅಟಗಾರರಾದ ಜಿ.ಎಸ್.ಶ್ರೀನಿವಾಸ ಮತ್ತು ಪ್ರಕಾಶ್ ರವರು ವಾಲಿಬಾಲ್ ಪಂದ್ಯಾವಳಿಯಲ್ಲಿ ಬಾಲ್ಎಸೆಯುವ ಮೂಲಕ ಚಾಲನೆ ನೀಡಿದರು. ಈ ಟೂರ್ನಿಯಲ್ಲಿ ರಿಪ್ಪನ್‌ಪೇಟೆ ಸಿದ್ದಿವಿನಾಯಕ ತಂಡ ಪ್ರಥಮ…

Read More

Accident | ಚಾಲಕನ ನಿಯಂತ್ರಣ ತಪ್ಪಿ ಕಬ್ಬಿನ ಲಾರಿ ಪಲ್ಟಿ – ಓರ್ವನ ಸ್ಥಿತಿ ಗಂಭೀರ

Accident | ಚಾಲಕನ ನಿಯಂತ್ರಣ ತಪ್ಪಿ ಕಬ್ಬಿನ ಲಾರಿ ಪಲ್ಟಿ – ಓರ್ವನ ಸ್ಥಿತಿ ಗಂಭೀರ ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಹುಂಚ ಸಮೀಪದ ಆನೆಗದ್ದೆ ಗ್ರಾಮದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿಯಾಗಿರುವ ಘಟನೆ ನಡೆದಿದೆ. ಆನೆಗದ್ದೆ ಗ್ರಾಮದಲ್ಲಿ ಈ ಘಟನೆ ನಡೆದಿದ್ದು ಕಬ್ಬು ತುಂಬಿಕೊಂಡು ಹೋಗುತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿಯಾಗಿ ಉರುಳಿ ಬಿದ್ದಿದೆ.ಈ ಘಟನೆಯಲ್ಲಿ ಓರ್ವನಿಗೆ ಗಂಭೀರ ಗಾಯವಾಗಿದ್ದು ಹೊಸನಗರದ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಲಾರಿಯಲ್ಲಿ ಒಟ್ಟು ಆರು ಜನ ಪ್ರಯಾಣಿಸುತ್ತಿದ್ದು ಇವರಿಗೆ…

Read More

ನವೆಂಬರ್ ಅಂತ್ಯಕ್ಕೆ ಶಿವಮೊಗ್ಗ ವಿಮಾನ ನಿಲ್ದಾಣ ಲೋಕಾರ್ಪಣೆ

ಶಿವಮೊಗ್ಗ ಸಮೀಪದ ಸೋಗಾನೆಯಲ್ಲಿ ವಿಮಾನ ನಿಲ್ದಾಣದ ರನ್‌ವೇ, ಟರ್ಮಿನಲ್ ಕಟ್ಟಡ, ವಿಮಾನಸಂಚಾರ ನಿಯಂತ್ರಣ ಘಟಕ ಸೇರಿದಂತೆ ಅನೇಕ ಕಾಮಗಾರಿಗಳು ಭರದಿಂದ ಸಾಗಿದ್ದು, ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವ ಅಂತಿಮ ಹಂತದ ಕಾಮಗಾರಿ ಪ್ರಗತಿಯಲ್ಲಿದೆ.ಈ ಎಲ್ಲಾ ಕಾಮಗಾರಿಗಳು ನವೆಂಬರ್ ಮಾಸಾಂತ್ಯಕ್ಕೆ ಪೂರ್ಣಗೊಂಡು ವಿಮಾನ ನಿಲ್ಧಾಣ ಲೋಕಾರ್ಪಣೆಗೆ ಸರ್ವಸನ್ನದ್ಧಗೊಳ್ಳಲಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಅವರು ಹೇಳಿದರು.  ಅವರು ಇಂದು ಸೋಗಾನೆ ವಿಮಾನ ನಿಲ್ದಾಣಕ್ಕೆ ಕೇಂದ್ರ ನಾಗರಿಕ ವಿಮಾನಯಾನ ಸಚಿವಾಲಯದ ಅಪರ ಕಾರ್ಯದರ್ಶಿ ಶ್ರೀಮತಿ ಉಷಾಪಾಧಿ, ಗೌರವಗುಪ್ತಾ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಸೆಲ್ವಕುಮಾರ್…

Read More

RIPPONPETE | ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರ , ಲೈಟ್ ಕಂಬಗಳು : ಅಪಾರ ಪ್ರಮಾಣದ ಹಾನಿ

RIPPONPETE | ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರ , ಲೈಟ್ ಕಂಬಗಳು : ಅಪಾರ ಪ್ರಮಾಣದ ಹಾನಿ ಭಾರಿ ಗಾಳಿ ಮಳೆಗೆ ವಿದ್ಯುತ್ ಕಂಬ, ಮರಗಳು ಧರೆಗೆ ಉರುಳಿ ಬಿದ್ದು , ಮನೆಯ ಮೇಲ್ಚಾವಣಿಗಳು ಹಾರಿಹೋಗಿ ಅಪಾರ ಪ್ರಮಾಣದ ಹಾನಿಯಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್ ಪೇಟೆ ವ್ಯಾಪ್ತಿಯ ಗವಟೂರು ಗ್ರಾಮದಲ್ಲಿ ನಡೆದಿದೆ. ಬೆಳಗಿನಜಾವ ಸುರಿದ ಭಾರಿ ಗಾಳಿ – ಮಳೆಗೆ ಅಪಾರ ಪ್ರಮಾಣದ ಹಾನಿಯಾಗಿದ್ದು , ಶಾಲೆಯ ಕಾಂಪೌಂಡ್ ಉರುಳಿಬಿದ್ದಿದ್ದು ,…

Read More

ಯಡೂರು ಅಬ್ಬಿ ಫಾಲ್ಸ್ ನಲ್ಲಿ ಈಜಲು ತೆರಳಿದ್ದ ತೀರ್ಥಹಳ್ಳಿಯ ಯುವಕ ನೀರಲ್ಲಿ ಮುಳುಗಿ ಸಾವು|death

ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಯಡೂರು ಗ್ರಾಮದ ಅಬ್ಬಿ‌ಫಾಲ್ಸ್ ನಲ್ಲಿ ಈಜಲು ಹೋದ ಯುವಕನೊಬ್ಬ ಸಾವನ್ನಪ್ಪಿರುವ ಘಟನೆ ನಡೆದಿದೆ. ತೀರ್ಥಹಳ್ಳಿ ಪಟ್ಟಣದ ಶಬರಿ ಹೋಟೆಲ್ ಮಾಲೀಕರ ಮಗ ರಿಷಬ್ (20) ಮೃತಪಟ್ಟ ಯುವಕನೆಂದು ತಿಳಿದುಬಂದಿದೆ. ಸಹ್ಯಾದ್ರಿ ಪಾಲಿಟೇಕ್ನಿಕ್ ನಲ್ಲಿ ಓದುತ್ತಿದ್ದ ರಿಷಬ್ ಇಂದು ಪರೀಕ್ಷೆ ಮುಗಿಸಿಕೊಂಡು ತನ್ನ ಇಬ್ಬರು ಸ್ನೇಹಿತರೊಂದಿಗೆ ಅಬ್ಬಿ ಫಾಲ್ಸ್ ಗೆ ಈಜಲು ತೆರಳಿದ್ದಾರೆ. ಬಂಡೆಗಳ ನಡುವೆ ಸಿಲುಕಿಕೊಂಡಿದ್ದ ಮೃತದೇಹವನ್ನು ಶೋಧ ಕಾರ್ಯಾಚರಣೆ ನಡೆಸಿ ಹೊರತೆಗೆಯಲಾಗಿದೆ. ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತದೇಹ…

Read More

ಪತಿಗೆ ಕತ್ತಿಯಿಂದ ಬೆದರಿಸಿ ಪತ್ನಿಯ ಅಪಹರಣ ಪ್ರಕರಣಕ್ಕೆ ಟ್ವಿಸ್ಟ್ – ಭಗ್ನ ಪ್ರೇಮಿಯಿಂದಲೇ ಅಪಹರಣ|Kidnap

ವಿವಾಹಿತೆಯೊಬ್ಬಳು ಕಿಡ್‌ನ್ಯಾಪ್‌ ಆಗಿರುವ ಪ್ರಕರಣವನ್ನು ಭದ್ರಾವತಿ ನ್ಯೂಟೌನ್ ಪೊಲೀಸರು ಚುರುಕಾದ ಕಾರ್ಯಾಚರಣೆಯಿಂದ ಭೇದಿಸಿದ್ದು, ಪ್ರಿಯಕರನಿಂದಲೇ ಮಹಿಳೆಯ ಅಪಹರಣವಾಗಿರುವುದು ಪತ್ತೆಯಾಗಿದೆ. ಡಿ.4ರಂದು ಎನ್‌ಟಿಬಿ ಲೇಔಟ್‌ನಲ್ಲಿದ್ದ ಮನೆಯಿಂದ ಮಹಿಳೆಯ ಅಪಹರಣವಾಗಿತ್ತು. ಮಹಿಳೆಯ ಗಂಡನಿಗೆ ಮಚ್ಚು ತೋರಿಸಿ ಅಪಹರಣ ಮಾಡಲಾಗಿದ್ದಲ್ಲದೆ, ಆಕೆಯ ಗಂಡನ ಕಾರಲ್ಲೇ ಆರೋಪಿಗಳು ಎಸ್ಕೇಪ್ ಆಗಿದ್ದರು. ಈ ಪ್ರಕರಣದಲ್ಲಿ ಆಕೆಯ ಪ್ರಿಯಕರ ಸುರೇಶ್ ಸಹಿತ ನಾಲ್ವರನ್ನು ಬಂಧಿಸಲಾಗಿದೆ. ಅಬ್ದುಲ್ ಅಬ್ರಾರ್, ಮಹೇಶ್, ಮಂಜುನಾಥ್ ಇತರ ಮೂವರು ಆರೋಪಿಗಳು. ಬಾಲ್ಯದ ಸ್ನೇಹಿತ ಸುರೇಶ್‌ ಜತೆಗೆ ಈಕೆಗೆ ಮೊದಲಿನಿಂದಲೂ ಪ್ರೇಮವಿದ್ದು, ಆದರೂ…

Read More