ಸಾಗರದ ಎಲ್ ಬಿ ಕಾಲೇಜಿನಲ್ಲಿ ಬೃಹತ್ ರಕ್ತದಾನ ಶಿಬಿರ :

ಜೀವರಕ್ಷಣೆಗೆ  ಕಾರಣವಾಗುವ ರಕ್ತದಾನದಂತಹ ಮಹತ್ವದ ಕಾರ್ಯದಲ್ಲಿ ಭಾಗಿಯಾಗುವ ಸಾಮಾಜಿಕ ಕಾಳಜಿ ಪ್ರತಿಯೊಬ್ಬರು ಬಳಸಿಕೊಳ್ಳಬೇಕು ಎಂದು ರೋಟರಿ ರಕ್ತನಿಧಿ ವೈದ್ಯಾಧಿಕಾರಿಗಳಾದ ಬಿ ಜಿ  ಸಂಗಮ್ ಹೇಳಿದರು    ನಗರದ ಲಾಲ್ ಬಹದ್ದೂರ್ ಕಲಾ ವಿಜ್ಞಾನ ಮತ್ತು ಎಸ್ ಬಿ ಸೊಲಬಣ್ಣ ಶೆಟ್ಟಿ ವಾಣಿಜ್ಯ ಮಹಾವಿದ್ಯಾಲಯ, ಯುವ ರೆಡ್ ಕ್ರಾಸ್, ರೆಡ್ ರಿಬ್ಬನ್ ಕ್ಲಬ್, ಎನ್ಎಸ್ಎಸ್, ಎನ್ ಸಿಸಿ, ವಿದ್ಯಾರ್ಥಿ ವೇದಿಕೆ,ಕೆ ಎಚ್ ಶ್ರೀನಿವಾಸ್ ಸ್ನಾತಕೋತ್ತರ ಅಧ್ಯಯನ ಕೇಂದ್ರ  ಜಿ.ಎ.ನಾರಿಬೋಲಿ ಮಹಾವಿದ್ಯಾಲಯ ,  ಲಯನ್ಸ್ ಕ್ಲಬ್ ಸಾಗರ ಹಾಗೂ ರೋಟರಿ…

Read More

ಲೈಟ್ ಕಂಬವೇರಿ ದೀಪ ಅಳವಡಿಸುವಾಗ ವಿದ್ಯುತ್ ತಗುಲಿ ಗ್ರಾಪಂ ನೀರಗಂಟಿ ಸಾವು – ಹುಂಚ ಗ್ರಾಪಂ ವಿರುದ್ದ ಪ್ರಕರಣ ದಾಖಲು|electric shock

ಲೈಟ್ ಕಂಬವೇರಿ ದೀಪ ಅಳವಡಿಸುವಾಗ ವಿದ್ಯುತ್ ತಗುಲಿ ಗ್ರಾಪಂ ನೀರಗಂಟಿ ಸಾವು – ಹುಂಚ ಗ್ರಾಪಂ ವಿರುದ್ದ ಪ್ರಕರಣ ದಾಖಲು ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಹುಂಚ ಗ್ರಾಪಂ ವ್ಯಾಪ್ತಿಯ ಆನೆಗದ್ದೆಯಲ್ಲಿ ಲೈಟ್ ಕಂಬಕ್ಕೆ ವಿದ್ಯುತ್ ದೀಪ ಅಳವಡಿಸುವಾಗ ಗ್ರಾಪಂ ನೀರಗಂಟಿ ವಿದ್ಯುತ್ ತಗುಲಿ ಸಾವನ್ನಪ್ಪಿ ಮತ್ತೊರ್ವನಿಗೆ ಗಂಭೀರ ಗಾಯಗಳಾಗಿರುವ ಘಟನೆ ನಡೆದಿದೆ. ನಾಗರಹಳ್ಳಿ ನಿವಾಸಿ ನಾರಾಯಣ್ ಎಸ್ ಸಿ (60) ಮೃತಪಟ್ಟ ದುರ್ಧೈವಿಯಾಗಿದ್ದಾರೆ.ಗ್ರಾಪಂ ಅಟೆಂಡರ್ ಶ್ರೀಧರ್ ಗೆ ಗಂಭೀರ ಗಾಯಗಳಾಗಿವೆ. ದೂರಿನಲ್ಲೇನಿದೆ…??? ನಾರಾಯಣ ಎಸ್. ಸಿ…

Read More

Ripponpete | ಶಾಂತಿ ಮತ್ತು ನೆಮ್ಮದಿಯ ಮೂಲಕ ಪ್ರತಿಯೊಬ್ಬರು ಉತ್ತಮ ಬದುಕು ಕಟ್ಟಿಕೊಳ್ಳೋಣ :ರೆ. ಫಾ. ಬಿನೋಯ್

ರಿಪ್ಪನ್ ಪೇಟೆಯಲ್ಲಿ ಕ್ರೈಸ್ತ ಬಾಂಧವರಿಂದ ಕ್ರಿಸ್ಮಸ್ ಸಡಗರ ಸಂಭ್ರಮದಿಂದ ಆಚರಣೆ. ಶಾಂತಿ ಮತ್ತು ನೆಮ್ಮದಿಯ ಮೂಲಕ ಪ್ರತಿಯೊಬ್ಬರು ಬದುಕು ಕಟ್ಟಿಕೊಳ್ಳೋಣ :ರೆ. ಫಾ. ಬಿನೋಯ್. ರಿಪ್ಪನ್ ಪೇಟೆ : ಆಧುನಿಕ ತಂತ್ರಜ್ಞಾನದ ಅಡಿಯಲ್ಲಿ ಒತ್ತಡದ ಜೀವನವನ್ನು ಸಾಗಿಸುತ್ತಿರುವ ಪ್ರತಿಯೊಬ್ಬರಿಗೂ ಶಾಂತಿ ಮತ್ತು ನೆಮ್ಮದಿಯ ಬದುಕು ಅತ್ಯವಶ್ಯಕವಾಗಿದೆ. ಮಾನವ ಜಗತ್ತಿನಲ್ಲಿ ಶಾಂತಿ ಮತ್ತು ನೆಮ್ಮದಿಯ ಮೂಲಕ ಬದುಕು ಕಟ್ಟಿಕೊಳ್ಳೋಣ ಎಂದು ರಿಪ್ಪನ್ ಪೇಟೆ ಗುಡ್ ಶಫರ್ಡ್ ಚರ್ಚಿನ ಧರ್ಮಗುರು   ರೆ. ಫಾ. ಬಿನೋಯ್ ಹೇಳಿದರು.  ಪಟ್ಟಣದ ಗುಡ್ ಶಫರ್ಡ್…

Read More

ನೀರು ಕೇಳುವ ನೆಪದಲ್ಲಿ ಮನೆಗೆ ನುಗ್ಗಿ ಮಹಿಳೆಯ ಸರಗಳ್ಳತನಕ್ಕೆ ಯತ್ನ : ಖದೀಮನನ್ನು ಹಿಡಿದು ಪೊಲೀಸರಿಗೊಪ್ಪಿಸಿದ ಸ್ಥಳೀಯರು

ತೀರ್ಥಹಳ್ಳಿ :  ತಾಲೂಕಿನ ಹಾದಿಗಲ್ಲು ಸಮೀಪ  ಮನೆಗೆ ನುಗ್ಗಿ ಮಹಿಳೆಯ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ ಆರೋಪಿಯನ್ನ ಸ್ಥಳೀಯರೇ ಬಂಧಿಸಿ ಪೊಲೀಸರಿಗೆ ಒಪ್ಪಿಸಿರುವ ಘಟನೆ ನೆಡೆದಿದೆ.  ಗುರುವಾರ ಸಂಜೆ ಹಾದಿಗಲ್ಲು ಗ್ರಾಪo ವ್ಯಾಪ್ತಿಯ ಕರಡಿಗ ಗ್ರಾಮದ ಸಿದ್ದಾಪುರದಲ್ಲಿ ದಿ|| ಲಕ್ಷ್ಮಣ್ ರವರ ಮನೆಯಲ್ಲಿ ಅವರ ಪತ್ನಿಯ ಮೇಲೆ ಹಲ್ಲೆಗೆ ಯತ್ನಿಸಿ  ಕುತ್ತಿಗೆಯಲ್ಲಿದ್ದ ಸರ ಕಸಿದು ಇಬ್ಬರು ಅಪರಿಚಿತರು ಪರಾರಿಯಾಗಿದ್ದಾರೆ. ಘಟನೆ ನಡೆದ ಸ್ಥಳದಲ್ಲಿ ಒಬ್ಬನನ್ನು ಸ್ಥಳೀಯರು ಬಂಧಿಸಿ ಕೃತ್ಯಕೆ ಬಳಸಿದ 1 ಕಾರಿನ ಸಮೇತ ಸ್ಥಳೀಯ…

Read More

ರಾಜಕಾರಣದಲ್ಲಿರಿ ಇಲ್ಲವೇ ಸಹಕಾರಿ ಕ್ಷೇತ್ರದಲ್ಲಿ ಮುಂದುವರೆಯಿರಿ: ಎರಡು ದೋಣಿಯಲ್ಲಿ ಕಾಲಿಡದಂತೆ ಆರ್ ಎಂ ಮಂಜುನಾಥ ಗೌಡ ಗೆ ಡಿಕೆಶಿ ಎಚ್ಚರಿಕೆ:

ರಿಪ್ಪನ್ ಪೇಟೆ: ಇಂದು ಪಟ್ಟಣದ ಗ್ರಾಮ ಪಂಚಾಯಿತಿಯ ರಾಷ್ಟ್ರಕವಿ ಕುವೆಂಪು ಸಭಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮುಂದಿನ ದಿನಗಳಲ್ಲಿ ಡಿಸಿಸಿ ಬ್ಯಾಂಕ್ ನ ಅಧ್ಯಕ್ಷ ಸ್ಥಾನದ ಆಕಾಂಕ್ಷಿಯೇ ಎಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಆರ್ ಎಂ ಮಂಜುನಾಥ ಗೌಡರು  ರಾಜಕಾರಣದಲ್ಲಿರಿ ಇಲ್ಲವೇ ಸಹಕಾರಿ ಕ್ಷೇತ್ರದಲ್ಲಿ ಮುಂದುವರೆಯಿರಿ ಎರಡು ದೋಣಿಯ ಮೇಲೆ ಕಾಲಿಡದಂತೆ  ಡಿಕೆ ಶಿವಕುಮಾರ್ ರವರು ಹೇಳಿದ್ದಾರೆ ಎಂದರು.  ಇದಕ್ಕಿಂತ ಮೊದಲೇ ನಾನು ಸಹಕಾರಿ ಕ್ಷೇತ್ರಕ್ಕೆ  ರಾಜಿನಾಮೆ ನೀಡುವವನಾಗಿದ್ದೆ.ನಮ್ಮ ಅಭಿಮಾನಿಗಳು ಪಕ್ಷದ ತೀರ್ಮಾನಕ್ಕಾಗಿ ಅಲ್ಲಿ ಕೆಲಕಾಲ ಮುಂದುವರೆಯ ಬೇಕಾಯಿತು.  ಅವರು…

Read More

ಕೋಣಂದೂರು – ಹಾವು ಕಡಿದು ವೃದ್ಧೆ ಸಾವು

ಕೋಣಂದೂರಿನಲ್ಲಿ ದಾರುಣ ಘಟನೆ: ಹಾವು ಕಡಿದು ವೃದ್ಧೆ ಸಾವು ತೀರ್ಥಹಳ್ಳಿ: ತಾಲೂಕಿನ ಕೋಣಂದೂರು ಸಮೀಪದ ಆಲಸೆ ಗ್ರಾಮದಲ್ಲಿ ನಡೆದ ಹಾವು ಕಡಿತದ ಘಟನೆ ದಾರುಣ ಅಂತ್ಯ ಕಂಡಿದೆ. ಕಪ್ಪೆಯನ್ನು ಬೆನ್ನಟ್ಟಿ ಬಂದ ನಾಗರಹಾವು ಜಾನಕಮ್ಮ (85) ಎಂಬ ವೃದ್ಧೆಯನ್ನು ಕಡಿದ ಪರಿಣಾಮ, ಅವರು ಮೃತಪಟ್ಟಿದ್ದಾರೆ. ಘಟನೆಯ ನಂತರ ಆತಂಕಗೊಂಡ ಸ್ಥಳೀಯರು ತಕ್ಷಣ ಜಾನಕಮ್ಮ ಅವರನ್ನು ಹೊತ್ತು ಗೌರಿ ಹೊಳೆ ದಾಟಿ ನಡೆದುಕೊಂಡೇ ಕೋಣಂದೂರು ಆಸ್ಪತ್ರೆಗೆ ದಾಖಲಿಸಿದರು. ಅಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿದ ನಂತರ ತೀರ್ಥಹಳ್ಳಿ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದಾಗ,…

Read More

Accident | ದ್ವಿಚಕ್ರ ವಾಹನ ಡಿಕ್ಕಿ – ಶಾಲೆಗೆ ಹೊರಟಿದ್ದ ಬಾಲಕ ಸಾವು

Accident | ದ್ವಿಚಕ್ರ ವಾಹನ ಡಿಕ್ಕಿ – ಶಾಲೆಗೆ ಹೊರಟಿದ್ದ ಬಾಲಕ ಸಾವು ಶಿವಮೊಗ್ಗ | ಶಾಲಾ (school) ಬಾಲಕನಿಗೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದ ಪರಿಣಾಮ ಶಾಲಾ ಬಾಲಕ ಸಾವನ್ನಪ್ಪಿರುವ ಘಟನೆ ನಗರದ ಹೊರವಲಯ ಮಲವಗೊಪ್ಪದಲ್ಲಿ ನಡೆದಿದೆ. ನಗರದ ಮಲವಗೊಪ್ಪದಲ್ಲಿ ಚಿರಂತ್ ಎಂಬ ಬಾಲಕ ಖಾಸಗಿ ಶಾಲೆಗೆ ಹೋಗಲು ನಿಗದಿತ ನಿಲ್ದಾಣದ ಕಡೆ ಸಾಗುತ್ತಿದ್ದ ವೇಳೆ ಭದ್ರಾವತಿಯಿಂದ ಬಂದ ಬೈಕ್ ಡಿಕ್ಕಿಹೊಡೆದಿದೆ. ತಕ್ಷಣವೇ ಆತನನ್ನ ಆಸ್ಪತ್ರೆಗೆ ಸಾಗಿಸಲು ಯತ್ನಿಸಿದರೂ ಬಾಲಕ ಮಾರ್ಗ ಮಧ್ಯೆಯಲ್ಲಿ ಅಸುನೀಗಿದ್ದಾನೆ. ಶಿವಮೊಗ್ಗದಲ್ಲಿರುವ…

Read More

ಆನ್‌ಲೈನ್ ಗೇಮಿಂಗ್ ವ್ಯಸನಕ್ಕೆ ಬ್ಯಾಂಕ್ ಅಧಿಕಾರಿಯಿಂದ ದ್ರೋಹ: 4 ಕೋಟಿ ರೂ. ಚಿನ್ನ ಕಳವು, ಸಹಾಯಕ ಮ್ಯಾನೇಜರ್ ಬಂಧನ

A nationalised bank’s assistant manager was arrested after allegedly stealing customers’ pledged gold worth nearly ₹4 crore to repay debts incurred through online gaming and casino betting. Police recovered over 1 kg of gold; investigation continues. ಆನ್‌ಲೈನ್‌ ಗೇಮಿಂಗ್‌, ಬೆಟ್ಟಿಂಗ್‌ ಹಾಗೂ ಕ್ಯಾಸಿನೋ ಜೂಜಾಟದ ಚಟಕ್ಕೆ ಬಿದ್ದು ಲಕ್ಷಾಂತರ ರೂ. ಸಾಲ ಮಾಡಿಕೊಂಡಿದ್ದ ರಾಷ್ಟ್ರೀಕೃತ ಬ್ಯಾಂಕ್‌ನ ಸಹಾಯಕ ಮ್ಯಾನೇಜರ್‌ ಒಬ್ಬರು, ಗ್ರಾಹಕರು ಅಡಮಾನ…

Read More

ಖಾತೆ ಬದಲಾವಣೆಗೆ 4 ಲಕ್ಷ ಲಂಚದ ಡೀಲ್ – ಲೋಕಾಯುಕ್ತ ಬಲೆಗೆ ಬಿದ್ದ ಗ್ರಾಮ ಲೆಕ್ಕಾಧಿಕಾರಿ

ಖಾತೆ ಬದಲಾವಣೆಗೆ ಲಂಚದ ಡೀಲ್ – ಲೋಕಾಯುಕ್ತ ಬಲೆಗೆ ಬಿದ್ದ ಗ್ರಾಮ ಲೆಕ್ಕಾಧಿಕಾರಿ A Village Accountant was caught red-handed by Lokayukta police while accepting a ₹1 lakh bribe at a government employees’ canteen in Shikaripur, linked to a land khata transfer case. ಶಿಕಾರಿಪುರ: ಜಮೀನಿನ ಖಾತೆ ಬದಲಾವಣೆಗೆ ಲಂಚ ಬೇಡಿಕೆ ಇಟ್ಟು ಹಣ ಸ್ವೀಕರಿಸುತ್ತಿದ್ದ ಗ್ರಾಮ ಲೆಕ್ಕಾಧಿಕಾರಿಯನ್ನು ಲೋಕಾಯುಕ್ತ ಪೊಲೀಸರು ಶುಕ್ರವಾರ ಬಲೆಗೆ ಬೀಳಿಸಿದ್ದಾರೆ….

Read More

ರಿಪ್ಪನ್‌ಪೇಟೆ : ತೀರ್ಥಹಳ್ಳಿ ರಸ್ತೆಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರ – ಸಂಚಾರದಲ್ಲಿ ವ್ಯತ್ಯಯ |Rain – storm

ರಿಪ್ಪನ್‌ಪೇಟೆ : ತೀರ್ಥಹಳ್ಳಿ ರಸ್ತೆಯ ಹೆದ್ದಾರಿಯಲ್ಲಿ ಭಾರಿ ಗಾಳಿ ಮಳೆಗೆ  ಮರವೊಂದು ನೆಲಕ್ಕುರುಳಿದ್ದು ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ. ತೀರ್ಥಹಳ್ಳಿ ರಸ್ತೆಯ ಶಬರೀಶನಗರದ ಬಳಿ ರಸ್ತೆ ಬದಿಯಲ್ಲಿದ್ದ ಮಾವಿನ ಮರವೊಂದು ಭಾರಿ ಗಾಳಿಯ ಪರಿಣಾಮ ರಸ್ತೆಗೆ ಉರುಳಿ ಬಿದ್ದಿದೆ. ಇದರಿಂದ ರಿಪ್ಪನ್‌ಪೇಟೆ – ತೀರ್ಥಹಳ್ಳಿ ಸಂಪರ್ಕ ರಸ್ತೆಯಲ್ಲಿ ಸಂಚಾರದಲ್ಲಿ ವ್ಯತ್ಯಯವಾಗಿತ್ತು.  ಈಗ ಬೈಪಾಸ್ ರಸ್ತೆಯಲ್ಲಿ ವಾಹನಗಳು ಸಂಚರಿಸುತಿದ್ದು ತೆರವು ಕಾರ್ಯಾಚರಣೆಗೆ ಅಧಿಕಾರಿಗಳು ಸ್ಥಳಕ್ಕಾಗಮಿಸಿದ್ದಾರೆ.

Read More