Headlines

ಅಡಿಕೆ ಬೆಳೆಗಾರರಿಗೆ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಗುಡ್ ನ್ಯೂಸ್

ಅಡಿಕೆ ಬೆಳೆಗಾರರಿಗೆ ಕೇಂದ್ರ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಗುಡ್ ನ್ಯೂಸ್ ಅಡಿಕೆ ಆಮದು ತಡೆಗೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಭರವಸೆ ನೀಡಿದ್ದಾರೆ. ಶಿವಮೊಗ್ಗ ಜಿಲ್ಲೆ ಸಾಗರದಲ್ಲಿ ನಡೆದ ಅಡಿಕೆ ಬೆಳೆಗಾರರ ಬೃಹತ್ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಅಡಿಕೆಗೆ ವೈಜ್ಞಾನಿಕ ಬೆಲೆ ದೊರೆಯುವಂತೆ ಮಾಡಲು ಕೇಂದ್ರ ಸರ್ಕಾರ ಬದ್ಧವಾಗಿದೆ ಎಂದು ಹೇಳಿದ್ದಾರೆ. ಬೆಳೆಗೆ ತಕ್ಕಂತೆ ಬೆಲೆ ನೀಡಬೇಕಿದ್ದು, ಬೆಳೆ ಹಾನಿಯಾದಾಗ ಪರಿಹಾರ ನೀಡಬೇಕು. ರೈತರು ಬೆಳೆದ…

Read More

ರಿಪ್ಪನ್‌ಪೇಟೆ : ದಾಖಲಾತಿ ದುರುಪಯೋಗ ಆರೋಪ – ನವೋದಯ ಬ್ಯಾಂಕ್ ಮ್ಯಾನೇಜರ್ ವಿರುದ್ದ ದೂರು|Abuse of Enrollment

ರಿಪ್ಪನ್‌ಪೇಟೆ : ಇಲ್ಲಿನ ನವೋದಯ ವಿವಿದ್ದೋದ್ದೇಶ ಸೌಹಾರ್ಧ ಬ್ಯಾಂಕ್ ನಲ್ಲಿ ಈ ಹಿಂದೆ ಕಾರ್ಯ ನಿರ್ವಹಿಸುತಿದ್ದ ಮ್ಯಾನೇಜರ್ ಮಿಥುನ್ ವಿರುದ್ಧ ಬಟ್ಟೆಮಲ್ಲಪ್ಪ ನಿವಾಸಿ ಮಂಜುನಾಥ್ ಬ್ಯಾಣದ ಪೊಲೀಸ್ ಠಾಣೆಯಲ್ಲಿ ದಾಖಲಾತಿ ದುರುಪಯೋಗದ ವಿರುದ್ಧ ದೂರು ದಾಖಲಿಸಿದ್ದಾರೆ. ಉದ್ದಮಿ ಹಾಗೂ ಸಾಮಾಜಿಕ ಕಾರ್ಯಕರ್ತರಾಗಿರುವ ಮಂಜುನಾಥ್ ಬ್ಯಾಣದ ನವೋದಯ ವಿವಿದ್ದೋದ್ದೇಶ ಸೌಹಾರ್ಧ ಬ್ಯಾಂಕ್ ನಲ್ಲಿ ಖಾತೆ ಹೊಂದಿದ್ದು ಒಂದು ಲಕ್ಷ ರೂ ಎಫ್ ಡಿ ಇಟ್ಟು ತಮ್ಮ OD ಖಾತೆಯಲ್ಲಿ 1.5 ಲಕ್ಷ ರೂ.ಸಾಲ ಪಡೆದಿದ್ದರು. 2017 ರಲ್ಲಿ ಸಾಲ…

Read More

ಪೋಷಕರ ಜಗಳದ ಭಯಕ್ಕೆ ಮನೆಬಿಟ್ಟು ಓಡಿದ ಬಾಲಕಿ – ಶಿವಮೊಗ್ಗದಲ್ಲಿ ಸುರಕ್ಷಿತವಾಗಿ ಪತ್ತೆ , ಅಕ್ಕಪಡೆ ರಕ್ಷಣೆ

ಪೋಷಕರ ಜಗಳದ ಭಯಕ್ಕೆ ಮನೆಬಿಟ್ಟು ಓಡಿದ ಬಾಲಕಿ – ಶಿವಮೊಗ್ಗದಲ್ಲಿ ಸುರಕ್ಷಿತವಾಗಿ ಪತ್ತೆ , ಅಕ್ಕಪಡೆ ರಕ್ಷಣೆ A 10-year-old girl fled her home in fear during a family dispute and was found crying at Shivamogga bus stand. Quick action by police and Akka Squad ensured her safe rescue and reunion with her parents. ಶಿವಮೊಗ್ಗ: ಪೋಷಕರ ಜಗಳ ಮತ್ತು ಹೊಡೆಯುವ ಭಯದಿಂದ…

Read More

Ripponpete | ಆಟೋ ನಿಲ್ದಾಣ ತೆರವು, ತೀರ್ಥಹಳ್ಳಿ ರಸ್ತೆ ಅಗಲೀಕರಣ ಕಾಮಗಾರಿ ಬಿರುಸು

Ripponpete | ಆಟೋ ನಿಲ್ದಾಣ ತೆರವು, ರಸ್ತೆ ಅಗಲೀಕರಣ ಕಾಮಗಾರಿ ಬಿರುಸು ರಿಪ್ಪನ್‌ಪೇಟೆ : ಪಟ್ಟಣದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಹಿನ್ನಲೆಯಲ್ಲಿ ನಗರದ ತೀರ್ಥಹಳ್ಳಿ ರಸ್ತೆಯಲ್ಲಿ ಅಂಗಡಿ‌ ಮುಂಗಟ್ಟು ಹಾಗೂ ಆಟೋ ನಿಲ್ದಾಣದ ತೆರವು ಕಾರ್ಯಾಚರಣೆ ಬಿರುಸಿನಿಂದ ನಡೆಯುತ್ತಿದೆ. ಪಟ್ಟಣದ ಹಳೇ ಚಿತ್ರಮಂದಿರದಿಂದ ವಿನಾಯಕ ವೃತ್ತದವರೆಗೂ ರಸ್ತೆ ಅಗಲೀಕರಣ ಕಾಮಗಾರಿ ನಡೆಯುತಿದ್ದು ತೀರ್ಥಹಳ್ಳಿ ರಸ್ತೆಯ ಬಲಬದಿಯ ಅಂಗಡಿ‌ ಮುಂಗಟ್ಟುಗಳನ್ನು ಕಟ್ಟಡದ ಮಾಲೀಕರು ಸ್ವಯಂಪ್ರೇರಿತವಾಗಿ ತೆರವುಗೊಳಿಸಿ ಅಭಿವೃದ್ಧಿ ಕಾಮಗಾರಿಗೆ ಕೈಜೋಡಿಸಿದ್ದಾರೆ. ತೀರ್ಥಹಳ್ಳಿ ರಸ್ತೆಯಲ್ಲಿ ಆಟೋ ನಿಲ್ದಾಣ ತೆರವು ಹಿನ್ನಲೆಯಲ್ಲಿ…

Read More

ರಿಪ್ಪನ್‌ಪೇಟೆ ಸ್ನೇಹ ಬಳಗದ ವತಿಯಿಂದ ಮಾನವೀಯ ಕಾರ್ಯ

ರಿಪ್ಪನ್‌ಪೇಟೆ : ಇಲ್ಲಿನ ಸರ್ಕಾರಿ ಪ್ರೌಢಶಾಲೆಯ 1995-96 ನೇ ಸಾಲಿನ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳ ಸ್ನೇಹ ಬಳಗದ ವತಿಯಿಂದ ಇಂದು ಪಟ್ಟಣದ ಹಲವು ಕಡೆ ಮಾನವೀಯ ಕಾರ್ಯಗಳನ್ನು ಕೈಗೊಳ್ಳಲಾಗಿತ್ತು. ಇತ್ತೀಚೆಗೆ 1995 96ನೇ ಸಾಲಿನ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳ ಗುರುವಂದನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.ಇಂದು ಹೊರ ದೇಶಗಳಲ್ಲಿ & ಹೊರ ರಾಜ್ಯಗಳಲ್ಲಿ ಮತ್ತು ರಿಪ್ಪನ್ ಪೇಟೆಯ ಸುತ್ತಮುತ್ತಲೂ ಇರುವ ಸ್ನೇಹಿತರನ್ನು ಒಳಗೊಂಡು ಪಟ್ಟಣದ ಸುತ್ತಮುತ್ತಲಿನ ನೊಂದ ಕುಟುಂಬಕ್ಕೆ ಆಸರೆಯಾಗುವ ಕಾರ್ಯವನ್ನು ಹಮ್ಮಿಕೊಳ್ಳಲಾಗಿತ್ತು. ಹಾಲುಗುಡ್ಡೆಯ…

Read More

ಅಕ್ರಮವಾಗಿ ಸಾಗಿಸುತಿದ್ದ 23 ಗೋವುಗಳನ್ನು ರಕ್ಷಿಸಿದ ಪೊಲೀಸರು

ಅಕ್ರಮವಾಗಿ ಸಾಗಿಸುತಿದ್ದ 23 ಗೋವುಗಳನ್ನು ರಕ್ಷಿಸಿದ ಪೊಲೀಸರು  ತೀರ್ಥಹಳ್ಳಿ:  ಅಕ್ರಮ ಗೋವುಗಳ ಸಾಕಾಣಿಕೆ ಮಾಡುತಿದ್ದ ಅಡ್ದೇ ಮೇಲೆ ಮಾಳೂರು ಪೊಲೀಸರು ದಾಳಿ ನಡೆಸಿ 23 ಗೋವುಗಳ ರಕ್ಷಣೆ ಮಾಡಿದ್ದಾರೆ. ಮಂಡಗದ್ದೆಯಲ್ಲಿ ವಾಹನದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 23 ಗೋವುಗಳನ್ನ ರಕ್ಷಣೆ ಮಾಡಲಾಗಿದ್ದು ಗೋವುಗಳನ್ನು ಏಕಕಾಲದಲ್ಲಿ ಮಂಡಗದ್ದೆಯ ಝಬಿ ಎಂಬುವನ ಕೊಟ್ಟಿಗೆಯಲ್ಲಿದ್ದಾಗಲೇ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪಿಎಸ್‌ಐ ಶಿವಾನಂದ್ ನೇತ್ರತ್ವದ ತಂಡ 23 ಗೋವುಗಳನ್ನು ರಕ್ಷಣೆ ಮಾಡಿದೆ. ತೀರ್ಥಹಳ್ಳಿ ತಾಲ್ಲೂಕಿನ ವಿವಿಧ ಹಳ್ಳಿಗಳಿಂದ ಗಂಡುಕರು, ಗೊಡ್ಡು ದನಗಳನ್ನು…

Read More

ಹಿಜಾಬ್ ಪ್ರಕರಣವನ್ನು ರಾಷ್ಟ್ರೀಯ ತನಿಖಾ ದಳ ಮೂಲಕ ತನಿಖೆ ನಡೆಸುವಂತೆ ಆಗ್ರಹಿಸಿ ವಿಶ್ವ ಹಿಂದೂ ಪರಿಷತ್, ಬಜರಂಗದಳ ವತಿಯಿಂದ ಜಿಲ್ಲಾಧಿಕಾರಿಗೆ ಮನವಿ…

ಶಿವಮೊಗ್ಗ: ಹಿಜಾಬ್ ಪ್ರಕರಣವನ್ನು ರಾಷ್ಟ್ರೀಯ ತನಿಖಾ ದಳ(ಐಎನ್ಎ)ದಿಂದ ತನಿಖೆ ನಡೆಸುವಂತೆ ಒತ್ತಾಯಿಸಿ ವಿಶ್ವ ಹಿಂದೂ ಪರಿಷತ್, ಬಜರಂಗದಳ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ, ಜಿಲ್ಲಾಡಳಿತ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು. ಫೆಬ್ರವರಿ 5 ರಂದು ಉಡುಪಿ ಜಿಲ್ಲೆಯಲ್ಲಿ ಪ್ರಾರಂಭವಾದ ಹಿಜಾಬ್ ವಿವಾದ ಇಂದು ಅಂತಾರಾಷ್ಟ್ರೀಯ ಮಟ್ಟದಲ್ಲಿ ಸುದ್ದಿ ಆಗಿರುವುದರ ಹಿಂದೆ ದೊಡ್ಡ ಷಡ್ಯಂತ್ರ ಅಡಗಿದೆ. ಹಿಜಾಬ್ ಒಂದು ಪ್ರಕರಣ ಮಾತ್ರವಲ್ಲ, ಇದೊಂದು ಜಿಹಾದಿನ ಷಡ್ಯಂತ್ರ. ಮುಸಲ್ಮಾನ ವಿಧ್ಯಾರ್ಥಿಗಳ ಮೂಲಕ ಶಾಲಾ -ಕಾಲೇಜುಗಳನ್ನು ಉಪಯೋಗಿಸಿ…

Read More

ಅಬಾಕಸ್ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ರಿಪ್ಪನ್‌ಪೇಟೆ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ

ಅಬಾಕಸ್ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ರಿಪ್ಪನ್‌ಪೇಟೆ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ ರಿಪ್ಪನ್‌ಪೇಟೆ : ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ರಾಷ್ಟ್ರ ಮಟ್ಟದ ಅಬಾಕಸ್ ಸ್ಪರ್ಧೆಯಲ್ಲಿ ಪಟ್ಟಣದ “ಐಡಿಯಲ್ ಪ್ಲೇ ಅಬಾಕಸ್ ” ಶಾಖೆಯ 17 ವಿದ್ಯಾರ್ಥಿಗಳು ಅತ್ಯುತ್ತಮ ಪ್ರದರ್ಶನ ನೀಡುವ ಮೂಲಕ ಅನೇಕ ಬಹುಮಾನಗಳನ್ನು ಮುಡಿಗೇರಿಸಿಕೊಂಡಿದ್ದಾರೆ. 12- 01-2025 ರಂದು ಬೆಂಗಳೂರಿನ ವೈಟ್ ಫೆದರ್ ಹಾಲ್ ನಲ್ಲಿ ನಡೆದ ರಾಷ್ಟ್ರಮಟ್ಟದ ಅಬಾಕಸ್ ಕಾಂಪಿಟೇಶನ್ ನಲ್ಲಿ 15 ರಾಜ್ಯಗಳಿಂದ ಸುಮಾರು 3 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದರು. ರಿಪ್ಪನ್ ಪೇಟೆಯ…

Read More

Ripponpete | ಕೋಳಿ ತ್ಯಾಜ್ಯಗಳಿಂದ ಮಲೀನವಾಗುತ್ತಿರುವ ಗವಟೂರು ಹೊಳೆಯ ನೀರು – ಕಣ್ಮುಚ್ಚಿ ಕುಳಿತಿದೆ ಗ್ರಾಮಾಡಳಿತ..!!

ಕೋಳಿ ತ್ಯಾಜ್ಯಗಳಿಂದ ಮಲೀನವಾಗುತ್ತಿರುವ ಗವಟೂರು ಹೊಳೆಯ ನೀರು – ಕಣ್ಮುಚ್ಚಿ ಕುಳಿತಿದೆ ಗ್ರಾಮಾಡಳಿತ ರಿಪ್ಪನ್‌ಪೇಟೆ ಪಟ್ಟಣ ಹಾಗೂ ಸುತ್ತಮುತ್ತಲಿನ ಪದೇಶಗಳ ಜೀವನದಿಯಾಗಿರುವ ಶರ್ಮಣ್ಯಾವತಿ(ಗವಟೂರು ಹೊಳೆ) ನದಿ ಗ್ರಾಮಾಡಳಿತದ ದಿವ್ಯ ನಿರ್ಲಕ್ಷ್ಯದಿಂದ  ದಿನೇ ದಿನೆ ಕಲುಷಿತಗೊಳ್ಳುತ್ತಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಶರ್ಮಣ್ಯಾವತಿ ನದಿಯ ಎರಡು ಇಕ್ಕೆಲಗಳಲ್ಲಿ ಕೋಳಿ ತ್ಯಾಜ್ಯಗಳನ್ನು ಎಸೆಯುವ ಮೂಲಕ ಕಿಡಿಗೇಡಿಗಳು ತಮ್ಮ ವಿಕೃತಿಯನು ಮೆರೆಯುತಿದ್ದು,ಸೂರ್ಯೋದಯಕ್ಕೂ ಮುಂಚೆಯೆ ನದಿಯ ಬಳಿ ಬಂದು ತ್ಯಾಜ್ಯ ಎಸೆಯುತ್ತಾರೆ. ಕಸ, ಕಡ್ಡಿಗಳು, ಮದ್ಯದ ಬಾಟಲಿಗಳು, ವಿವಿಧ ತ್ಯಾಜ್ಯಗಳು, ಪ್ಲಾಸ್ಟಿಕ್‌ಗಳು, ಮನೆಯ ತ್ಯಾಜ್ಯವೂ…

Read More

Ripponpete | ಅಡಿಕೆ ಮರದಿಂದ ಕೆಳಗೆ ಬಿದ್ದು ರೈತ ಸಾವು

Ripponpete | ಅಡಿಕೆ ಮರದಿಂದ ಕೆಳಗೆ ಬಿದ್ದು ರೈತ ಸಾವು ರಿಪ್ಪನ್‌ಪೇಟೆ : ಇಲ್ಲಿನ ಗರ್ತಿಕೆರೆ ಗ್ರಾಪಂ ವ್ಯಾಪ್ತಿಯ ಕಮ್ಮಚ್ಚಿ ಗ್ರಾಮದಲ್ಲಿ ಅಡಿಕೆ ಮರಕ್ಕೆ ಔಷದಿ ಸಿಂಪಡಿಸುವಾಗ ಮರದಿಂದ ಕೆಳಗೆ ಬಿದ್ದು ರೈತನೊಬ್ಬ ಸಾವನ್ನಪ್ಪಿರುವ ಘಟನೆ ನಡೆದಿದೆ. ಕಮ್ಮಚ್ಚಿ ಗ್ರಾಮದ ಪ್ರದೀಪ್ ಟಿ ಕೆ (42) ಮೃತಪಟ್ಟ ದುರ್ಧೈವಿಯಾಗಿದ್ದಾರೆ. ಕಮ್ಮಚ್ಚಿ ಗ್ರಾಮದಲ್ಲಿ ಇಂದು ಸಂಜೆ 4 ಗಂಟೆ ಸಮಯದಲ್ಲಿ ಅಡಿಕೆ ತೋಟಕ್ಕೆ ಔಷಧಿ ಸಿಂಪಡಿಸುತಿದ್ದ ರೈತ ಪ್ರದೀಪ್ ಆಯ ತಪ್ಪಿ ಕೆಳಗೆ ಬಿದ್ದು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಮೃತದೇಹವನ್ನು…

Read More