Headlines

ರಿಪ್ಪನ್‌ಪೇಟೆ : ಗ್ರಾಪಂ ಮತ್ತು ಗುತ್ತಿಗೆದಾರನ ನಿರ್ಲಕ್ಷ್ಯದಿಂದ ತೆರೆದ ಬಾವಿಗೆ ಬಿದ್ದ ಹಸು – ಸ್ಥಳೀಯರಿಂದ ರಕ್ಷಣೆ|Rpet

ರಿಪ್ಪನ್‌ಪೇಟೆ : ಗ್ರಾಪಂ ಮತ್ತು ಗುತ್ತಿಗೆದಾರನ ನಿರ್ಲಕ್ಷ್ಯದಿಂದ ತೆರೆದ ಬಾವಿಗೆ ಬಿದ್ದ ಹಸು ರಿಪ್ಪನ್‌ಪೇಟೆ : ಗ್ರಾಪಂ ಅಧಿಕಾರಿಗಳು ಹಾಗೂ ಗುತ್ತಿಗೆದಾರನ ನಿರ್ಲಕ್ಷ್ಯದಿಂದ ಹಸುವೊಂದು ಬಾವಿಗೆ ಬಿದ್ದು ನರಳಾಡಿದ ಘಟನೆ ಚೌಡೇಶ್ವರಿ ಬಡಾವಣೆಯಲ್ಲಿ ನಡೆದಿದೆ. ಚೌಡೇಶ್ವರಿ ಬೀದಿಯ ಅಂಬೇಡ್ಕರ್ ಸಭಾ ಭವನದ ಮುಂಭಾಗದಲ್ಲಿ ಗ್ರಾಪಂ ವತಿಯಿಂದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿಯಲ್ಲಿ ತೆರೆದ ಬಾವಿ ನಿರ್ಮಾಣ ಕಾಮಗಾರಿಯನ್ನು ಕೈಗೊಳ್ಳಲಾಗಿತ್ತು. ಚೌಡೇಶ್ವರಿ ಬೀದಿಯ ಅಂಬೇಡ್ಕರ್ ಸಭಾ ಭವನದ ಮುಂಭಾಗದಲ್ಲಿ ತೆರೆದ ಪ್ರದೇಶದಲ್ಲಿ ಬಾವಿ ನಿರ್ಮಿಸುವಾಗ…

Read More

11 ಲಕ್ಷ ಹಣದೊಂದಿಗೆ ಪರಾರಿಯಾದ ಅಂಗಡಿಯಲ್ಲಿ ಕೆಲಸಕ್ಕಿದ್ದ ರಾಜಸ್ಥಾನದ ಯುವಕ

11 ಲಕ್ಷ ಹಣದೊಂದಿಗೆ ಪರಾರಿಯಾದ ಅಂಗಡಿಯಲ್ಲಿ ಕೆಲಸಕ್ಕಿದ್ದ ರಾಜಸ್ಥಾನದ ಯುವಕ ಶಿಕಾರಿಪುರ: ಅಂಗಡಿಯಲ್ಲಿ ಕೆಲಸಕ್ಕಿದ್ದ ಯುವಕನೊಬ್ಬ ಮಾಲೀಕರು ತಮ್ಮ ಮನೆಯಲ್ಲಿಟ್ಟಿದ್ದ 11 ಲಕ್ಷ ರೂ. ಹಣ ಕಳ್ಳತನ ಮಾಡಿ ಪರಾರಿಯಾಗಿದ್ದು, ಆತನ ಸುಳಿವು ಸಿಗದ ಹಿನ್ನೆಲೆ ಅಂಗಡಿ ಮಾಲೀಕ ದೂರು ನೀಡಿದ್ದಾರೆ. ಮೇ 2ರಂದು ಮಧ್ಯಾಹ್ನದ ಅಡುಗೆ ಮಾಡುವಂತೆ ಸೂಚಿಸಿ ಸೆಯನ್‌ ಸಿಂಗ್‌ ತಮ್ಮ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಮಹೇಂದ್ರ ಎಂಬಾತನಿಗೆ ಮನೆ ಬೀಗ ಕೊಟ್ಟು ಕಳುಹಿಸಿದ್ದರು.ಸಂಜೆ 4 ಗಂಟೆಯಾದರು ಮಹೇಂದ್ರ ಅಂಗಡಿಗೆ ಹಿಂತಿರುಗಿರಲಿಲ್ಲ. ಕರೆ ಮಾಡಿದಾಗ…

Read More

HOSANAGARA| ಮಾಜಿ ಶಾಸಕ ಬಿ.ಸ್ವಾಮಿರಾವ್ ಆಮರಣಾಂತ ಉಪವಾಸ ಸತ್ಯಾಗ್ರಹ ಅಂತ್ಯ

HOSANAGARA| ಮಾಜಿ ಶಾಸಕ ಬಿ.ಸ್ವಾಮಿರಾವ್ ಆಮರಣಾಂತ ಉಪವಾಸ ಸತ್ಯಾಗ್ರಹ ಅಂತ್ಯ HOSANAGARA| Former MLA B. Swami Rao’s hunger strike ends ಹೊಸನಗರ | ಪಟ್ಟಣದ ತಾಲೂಕು ಆರ್ಯ ಈಡಿಗ ವಿದ್ಯಾವರ್ಧಕ ಸಂಘದಲ್ಲಿ ಭಾರಿ ಅವ್ಯವಹಾರ ಹಾಗೂ ನಿಯಮಬಾಹಿರ ಆಡಳಿತ ನಡೆಯುತ್ತಿದೆ ಎಂದು ಆರೋಪಿಸಿ, ಮಾಜಿ ಶಾಸಕ ಬಿ.ಸ್ವಾಮಿರಾವ್ ಅವರು ಪಟ್ಟಣದ ಬಸ್ ನಿಲ್ದಾಣದ ಸಮೀಪದ ಆರ್ಯ ಈಡಿಗ ಸಂಘದ ಎದುರು ಆರಂಭಿಸಿದ್ದ ಆಮರಣಾಂತ ಉಪವಾಸ ಸತ್ಯಾಗ್ರಹವನ್ನು, ಹಲವು ಮುಖಂಡರು ಹಾಗೂ ಸಮಾಜದ ಗಣ್ಯರ ಒತ್ತಾಯದ…

Read More

ಆಗುಂಬೆ ಘಾಟಿಯಲ್ಲಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ, ಮೂವರು ಪ್ರಾಣಾಪಾಯದಿಂದ ಪಾರು

ಆಗುಂಬೆ ಘಾಟಿಯಲ್ಲಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ, ಮೂವರು ಪ್ರಾಣಾಪಾಯದಿಂದ ಪಾರು A major tragedy was narrowly averted in Agumbe Ghat after a large tree fell on a moving Brezza car. Three passengers escaped unharmed, while the vehicle suffered damage and traffic was disrupted briefly. ಆಗುಂಬೆ, ಜೂ.14: ಆಗುಂಬೆ ಘಾಟಿಯಲ್ಲಿ ಭಾನುವಾರ ಬೆಳಗ್ಗೆ ಸಂಭವಿಸಿದ ಘಟನೆ ಒಂದು ಭಾರಿ ದುರಂತವನ್ನು ಕೂದಲೆಳೆಯ…

Read More

ಜಿಲ್ಲೆಯಾದ್ಯಂತ ಡಿಜೆ ಸಿಸ್ಟಂ ಬಳಕೆ ನಿಷೇಧ – ಜಿಲ್ಲಾಧಿಕಾರಿ ಆದೇಶ

ಜಿಲ್ಲೆಯಾದ್ಯಂತ ಡಿಜೆ ಸಿಸ್ಟಂ ಬಳಕೆ ನಿಷೇಧಿಸಿ ಆದೇಶ : ಜಿಲ್ಲಾಧಿಕಾರಿಗಳು ಶಿವಮೊಗ್ಗ, ಆ.12 ಗಣೇಶ ಹಬ್ಬ ಮತ್ತು ಈದ್ ಮಿಲಾದ್ ಹಬ್ಬದ ಆಚರಣೆ ಪೂರ್ಣಗೊಳ್ಳುವವರೆಗೆ ಮುಂಜಾಗ್ರತಾ ಕ್ರಮವಾಗಿ ಸಾರ್ವಜನಿಕ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಜಿಲ್ಲೆಯಾದ್ಯಂತ ದಿ: 27-08-202025 ರಿಂದ 15-09-2025 ರವರೆಗೆ ಡಿಜೆ ಸಿಸ್ಟಂ ಬಳಕೆಯನ್ನು ನಿಷೇಧಗೊಳಿಸಿ ಜಿಲ್ಲಾಧಿಕಾರಿಗಳಾದ ಗುರುದತ್ತ ಹೆಗಡೆ ಆದೇಶಿಸಿರುತ್ತಾರೆ. ದಿ: 27-08-2025 ರಂದು ಗಣೇಶ ಹಬ್ಬದ ಪ್ರಯಕ್ತ ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ಮೂರ್ತಿಗಳನ್ನು ಪ್ರತಿಷ್ಟಾಪಿಸಿ, ನಂತರ ವಿವಿಧ ದಿನಗಳಂದು ವಿಸರ್ಜನಾ…

Read More

ರಿಪ್ಪನ್‌ಪೇಟೆ : ಪಾದಚಾರಿಗೆ ಬೈಕ್ ಡಿಕ್ಕಿ – ಗಂಭೀರ ಗಾಯಗೊಂಡ ಪಾದಚಾರಿ ಮೆಗ್ಗಾನ್ ಗೆ ದಾಖಲು |Accident

ರಿಪ್ಪನ್‌ಪೇಟೆ : ಪಾದಚಾರಿಗೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿಗೆ ತೀವ್ರತರವಾದ ಗಾಯಗಳಾಗಿರುವ ಘಟನೆ ಪಟ್ಟಣದ ವಿನಾಯಕನಗರದ ಬಾಲಕಿಯರ ಹಾಸ್ಟೆಲ್ ಮುಂಭಾಗದಲ್ಲಿ ನಡೆದಿದೆ. ಶಿವಮೊಗ್ಗ ರಾಮನಗರ ನಿವಾಸಿ ಸೈಯದ್ ಮುಜಾಹಿದ್ (34) ಗಂಭೀರ ಗಾಯಗೊಂಡಿದ್ದಾರೆ. ವಿನಾಯಕನಗರದಿಂದ ರಿಪ್ಪನ್‌ಪೇಟೆ ಕಡೆಗೆ ನಡೆದುಕೊಂಡು ಹೋಗುತ್ತಿದ್ದಾಗ ರಿಪ್ಪನ್‌ಪೇಟೆ ಕಡೆಯಿಂದ ಬಂದ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಎಡಗಾಲು ಮುರಿದಿದ್ದು ,ತಲೆ ಹಾಗೂ ಎಡಪಕ್ಕೆಗೆ ತೀವ್ರತರವಾದ ಪೆಟ್ಟಾಗಿದ್ದು ಗಾಯಾಳುವನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಶಿವಮೊಗ್ಗ ರಾಮನಗರ ನಿವಾಸಿ ಸೈಯದ್ ಮುಜಾಹಿದ್…

Read More

ಹೊಸನಗರ ಸಿಪಿಐ ಬಿ ಸಿ ಗಿರೀಶ್ ಸೇರಿದಂತೆ ಜಿಲ್ಲೆಯ ಏಳು ಪೊಲೀಸ್ ಇನ್ಸ್ ಪೆಕ್ಟರ್ ಗಳ ವರ್ಗಾವಣೆ :|transfer

ಹೊಸನಗರ ಸಿಪಿಐ ಬಿ ಸಿ ಗಿರೀಶ್ ಸೇರಿದಂತೆ ಜಿಲ್ಲೆಯ ಏಳು ಪಿ ಐ ಗಳ ವರ್ಗಾವಣೆ : ಹೊಸನಗರ ಸರ್ಕಲ್ ಇನ್ಸ್ ಪೆಕ್ಟರ್ ಗಿರೀಶ್ ಬಿ ಸಿ ಸೇರಿದಂತೆ ಜಿಲ್ಲೆಯ  ಏಳು ಪೊಲೀಸ್ ಇನ್ಸ್ ಪೆಕ್ಟರ್ ಗಳ ವರ್ಗಾವಣೆ ಮಾಡಲಾಗಿದೆ. ಸಿಪಿಐ ಗಿರೀಶ್ ರವರು ತುಮಕೂರು ಜಿಲ್ಲೆ ಪಾವಗಡ ಗ್ರಾಮಾಂತರ ಠಾಣೆಗೆ ವರ್ಗಾವಣೆಗೊಂಡಿದ್ದಾರೆ. ಹೊಸನಗರದಲ್ಲಿ ಈ ಹಿಂದೆ ಕಾರ್ಯ ನಿರ್ವಹಿಸಿದ್ದ ಗುರಣ್ಣ ಎಸ್ ಹೆಬ್ಬಾಳ್ ನೂತನ ಸಿಪಿಐ ಆಗಿ ವರ್ಗಾವಣೆಯಾಗಿದ್ದಾರೆ. ಶಿವಮೊಗ್ಗ ಜಿಲ್ಲೆಯಿಂದ ವರ್ಗಾವಣೆಯಾದವರು ; ಗಿರೀಶ್‌…

Read More

ಸಿಡಿಲು ಬಡಿದು ಮೃತಪಟ್ಟ ವ್ಯಕ್ತಿಯ ಕುಟುಂಬಕ್ಕೆ ಪರಿಹಾರದ ಚೆಕ್ ವಿತರಿಸಿದ ಆರಗ ಜ್ಞಾನೇಂದ್ರ | Thirthahalli

ಸಿಡಿಲು ಬಡಿದು ಮೃತಪಟ್ಟ ವ್ಯಕ್ತಿಯ ಕುಟುಂಬಕ್ಕೆ ಪರಿಹಾರದ ಚೆಕ್ ವಿತರಿಸಿದ ಆರಗ ಜ್ಞಾನೇಂದ್ರ | Thirthahalli ಇತ್ತೀಚೆಗೆ ತೀರ್ಥಹಳ್ಳಿ ತಾಲ್ಲೂಕಿನ ಆಗುಂಬೆ ಹೋಬಳಿಯ ಬಿದರಗೋಡು ಗ್ರಾ.ಪಂ. ವ್ಯಾಪ್ತಿಯ ಹೊಸಗದ್ದೆ ಸಮೀಪದ ಮುತ್ತುವಳ್ಳಿ ನಾಗೇಂದ್ರ ಎಂಬವರು ಅಡಿಕೆ ತೋಟದಲ್ಲಿ ಕೆಲಸ ಮಾಡುತ್ತಿರುವಾಗ ಸಿಡಿಲು ಬಡಿದು ಸ್ಥಳದಲ್ಲೇ ಮೃತಪಟ್ಟಿದ್ದರು. ಈ ಸಂಬಂಧ ಪ್ರಕೃತಿ ವಿಕೋಪ ಪರಿಹಾರ ನಿಧಿ ಅನ್ವಯ 5 ಲಕ್ಷ ರೂಪಾಯಿ ಪರಿಹಾರವನ್ನು ಕ್ಷೇತ್ರದ ಶಾಸಕ ಆರಗ ಜ್ಞಾನೇಂದ್ರರವರು ಸರ್ಕಾರದಿಂದ ಮಂಜೂರು ಮಾಡಿಸಿದ್ದು ಜೂ.12ರ ಬುಧವಾರ ಮೃತ ನಾಗೇಂದ್ರ…

Read More

ನಾಗರಹಳ್ಳಿ ಕೂಳೆ ಪಂಚಮಿ ಜಾತ್ರಾ ಮಹೋತ್ಸವ ಸಂಪನ್ನ|nagarahalli

ಹೊಸನಗರ ತಾಲೂಕಿನ ಹುಂಚಾ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಾಗರಹಳ್ಳಿ ಇತಿಹಾಸ ಪ್ರಸಿದ್ಧ ಶ್ರೀ ನಾಗೇಂದ್ರಸ್ವಾಮಿಯ ಕೂಳೆ ಪಂಚಮಿ ಜಾತ್ರಾ ಮಹೋತ್ಸವ ವಿಜೃಂಭಣೆಯಿಂದ ಜರುಗಿತು. ಈ ಜಾತ್ರಾ ಮಹೋತ್ಸವವು ವರ್ಷದಲ್ಲಿ ಎರಡು ಬಾರಿ ಆಚರಿಸಲಾಗುತ್ತದೆ. ಮಳೆಗಾಲದಲ್ಲಿ ಶ್ರಾವಣ ಮಾಸದಲ್ಲಿ, ಬೇಸಿಗೆ ಕೂಳೆ ಪಂಚಮಿಯಲ್ಲಿ ವಿಶೇಷವಾಗಿ ಮಹೋತ್ಸವವು ನಡೆಯಲಿದೆ.  ಮದುವೆಗಾಗಿ, ಮಕ್ಕಳ ಫಲಕ್ಕೆ ಇಲ್ಲಿಗೆ ಆಗಮಿಸುವುದುಂಟು. ಮಂಗಳವಾರ ಮುಂಜಾನೆ ಪ್ರಧಾನ ಅರ್ಚಕ ಲಕ್ಷ್ಮಿನಾರಾಯಣಭಟ್‌ ನೇತೃತ್ವದಲ್ಲಿ ನಾಗೇಂದ್ರ ಸ್ವಾಮಿಗೆ ಅಭಿಷೇಕ, ಕ್ಷೀರಾಭಿಷೇಕ ಮತ್ತು ವಿಶೇಷ ಅಲಂಕಾರ ನಡೆಯಿತು. ದೇವರಿಗೆ ಮಹಾಮಂಗಳಾರತಿ ನೆರವೇರಿಸಿ,…

Read More

ಸರಿಗಮಪ ಜೂನಿಯರ್ ಮೆಗಾ ಆಡಿಷನ್‌ಗೆ ಗ್ರಾಮೀಣ ಪ್ರತಿಭೆ ಆಯ್ಕೆ

Keerthi S, an 8th-grade student from a government high school in Harishi village, Soraba taluk, has been selected for the Zee Kannada Sa Re Ga Ma Pa Junior mega audition, bringing pride to her village. ಸೊರಬ: ತಾಲೂಕಿನ ಹರೀಶಿ ಗ್ರಾಮದ ಸರ್ಕಾರಿ ಪ್ರೌಢಶಾಲೆ, ವಿದ್ಯಾನಗರದ 8ನೇ ತರಗತಿ ವಿದ್ಯಾರ್ಥಿನಿ ಕೀರ್ತಿ ಎಸ್ ಅವರು ತಮ್ಮ ಸಂಗೀತ ಪ್ರತಿಭೆಯಿಂದ ರಾಜ್ಯಮಟ್ಟದಲ್ಲಿ ಗುರುತಿಸಿಕೊಳ್ಳುವ ಹೆಜ್ಜೆ ಇಟ್ಟಿದ್ದಾರೆ….

Read More
Exit mobile version